ಒಟ್ಟು 198 ಕಡೆಗಳಲ್ಲಿ , 34 ದಾಸರು , 160 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀರಾಮ ಶ್ರೀರಾಮ ಶ್ರೀರಾಮ ಶ್ರೀರಾಮ ಸರಸಿಜಾಸನ ಪುರಹರನನ್ನು ಮೊದಲು ನೀ ಶರೀರದಿ ಪಡೆದೆ ಸರ್ವೇಶ | ಕೇಶವ ಪರಮಪುರುಷನೆ ಕೈಪಿಡಿಯೊ1 ಅರಿವಿಗಾಶ್ರಯನೀನೆ ಸರ್ವಶಬ್ದವಾಚ್ಯ ದುರಿತವಿದೂರ ಪರಮಾತ್ಮ | ನಾರಾಯಣ ಕರುಣವಾರಿಧಿಯೆ ಕೈಪಿಡಿಯೊ 2 ಮಾಧವ ರಾಯನೀ ಒಲಿದು ಕೈಪಿಡಿಯೊ 3 ಸೂರ್ಯ ನೀವೊಲಿದೆಲ್ಲರ ಸಲಹುವೆ | ಎನ್ನಯ್ಯ ಗೋವಿಂದ ನೀನೆ ಕೈಪಿಡಿಯೊ 4 ಆಪತ್ಭಾಂಧವನೇ ಕೈಪಿಡಿಯೊ 5 ಕಲುಷ ಪನ್ನಗಶಯನ ಕೈಪಿಡಿಯೊ 6 ಶಕ್ರಗೋಸುಗ ನೀನೆ ಶುಕ್ರ ಶಿಷ್ಯನ ಬೇಡಿ ವಿಕ್ರಮದಿಂ ಭೂಯಳದೆ | ಅದ್ಭುತತ್ರಿ ವಿಕ್ರಮ ಮೂರುತಿಯೆ ಕೈಪಿಡಿಯೊ 7 ಆಮಹಾವಟುರೂಪದಿಂದಲದಿತಿಯೊಳು ವಾಮನ ಮೂರ್ತಿಯೆ ಕೈಪಿಡಿಯೊ 8 ತ್ವರಿತದಿ ಎನ್ನ ಕೈಪಿಡಿಯೊ 9 ಹೃಷಿಕೇಶ ನಿನ್ನ ಕಾಣರೊ | ಪಾಮರರು ಋಷಿಗಣವಂದ್ಯ ಕೈಪಿಡಿಯೊ 10 ಶೋಭನಚರಿತಾಮರವಿನುತ | ನೆ ಪದ್ಮ ನಾಭನೆ ಒಲಿದು ಕೈಪಿಡಿಯೊ 11 ನೀ ದಯದಲಿ ಯಶೋದಾದೇವಿಯಿಂದಲಿ ಬೋಧರೂಪನೆ ಕಟ್ಟಿಸಿಕೊಂಡೆ | ಸ್ವಾಮಿ ದಾಮೋದರ ಎನಗೊಲಿದು ಕೈಪಿಡಿಯೊ 12 ಹರನಲ್ಲಿ ನಿಂತು ಸಂಹರಿಸುವೆ ಜಗವನ್ನು ಪರಮ ನಿಷ್ಕರುಣದಲಿ | ನೀ ಸಂ ಕರ್ಷಣ ಮೂರುತಿಯೆ ಕೈಪಿಡಿಯೊ 13 ಭಾಸುರಗಾತ್ರ ದೇವಾಸುರ ಮನುಜರೆಂ- ಬೀಸಮುದಾಯದೊಳಗಿರ್ಪೆ | ಸರ್ವಾತ್ಮ ವಾಸುದೇವಾಖ್ಯ ಕೈಪಿಡಿಯೊ 14 ಸೂರಿ ಜನಾಶ್ರಯ ವಿದ್ವದ್ಭೀರೀಡ್ಯಾ ಸುಗುಣಾಢ್ಯ | ನೀನೆ ಶ್ರೀ ಪ್ರದ್ಯುಮ್ನ ಒಲಿದು ಕೈಪಿಡಿಯೊ 15 ಮುನಿಜನವಂದಿತ ಅನಿಮಿಷಸನ್ನುತ ಖಗವಾಹ | ಗತ ಮೋಹ ಅನಿರುದ್ಧ ಎನ್ನ ಕೈಪಿಡಿಯೊ 16 ಸರಸಿಜಭವ ಮೊದಲು ತೃಣಪರಿಯಂತವು ಪುರುಷೋತ್ತಮ ನೀನೆ ಕೈಪಿಡಿಯೊ 17 ಮೋಕ್ಷದಾಯಕ ಸರ್ವಾಧ್ಯಕ್ಷ ಜೀವರಿಗೆಲ್ಲ ಸಾಕ್ಷಿಯಾಗಿರುವೆಯೊ ಹೊರ ಒಳಗೆ | ಸ್ವಾಮಿ ಅ- ಧೋಕ್ಷಜ ನೀನೆ ಕೈಪಿಡಿಯೊ 18 ಪರಮಸತ್ಪುರುಷನಾಗಿಹ ಪ್ರಹ್ಲಾದನ ನರಸಿಂಹ ಮೂರುತಿಯೆ ಕೈಪಿಡಿಯೊ19 ಇಚ್ಛಾಮಾತ್ರದಿ ಸೃಷ್ಟಿ ಸ್ಥಿತಿಲಯಗೈಯ್ಯುವೆ ನಿಚ್ಛಲನಾಗಿ ಜಗವನ್ನು | ನುಂಗುವೆ ಅಚ್ಯುತ ಎನ್ನ ಕೈಪಿಡಿಯೊ 20 ನಿರ್ದಯನಾಗಿ ಕೊಲ್ಲುವೆ | ನೀನೆ ಜ- ನಾರ್ಧನಸ್ವಾಮಿ ಕೈಪಿಡಿಯೊ 21 ವಿಧಿ ಚಂದ್ರಶೇಖರ ಮುಖ್ಯ ಸಂದೋಹ ನಿನ್ನ ಪೊಗಳುವರು | ಅಯ್ಯ ಉ- ಪೇಂದ್ರ ಮೂರುತಿಯೆ ಕೈಪಿಡಿಯೊ 22 ಕರುಣಸಾಗರ ನೀನೆ ಶರಣ ಜನೋದ್ಧಾರ ಸಿರಿದೇವಿಯರಸ ಸರ್ವೇಶ | ಸರ್ವಗ ಸ್ವಾಮಿ ಹರಿಯೆ ನೀ ಒಲಿದು ಕೈಪಿಡಿಯೊ 23 ಕಷ್ಟ ಎಂಬುವ ಬಲು ಉಷ್ಣ ಜಲದಿ ಬಿದ್ದು ವಿಷ್ಣುವೆ ನಾನು ಮೊರೆಯಿಡುವೆ | ಕಾದುಕೊ ಕೃಷ್ಣ ನೀ ಒಲಿದು ಕೈಪಿಡಿಯೊ 24 ವರಬಿಂಬಮೂರ್ತಿ ನೀನಯ್ಯಾ | ಸ್ವಾಮಿ ಶ್ರೀ ಗುರುರಾಮವಿಠ್ಠಲಾನತಪಾಲ 25
--------------
ಗುರುರಾಮವಿಠಲ
ಶ್ರೀರುಕ್ಮಿಣೀರಮಣ ತಾನುಡಿಸಿದಂತೆ ನಾಂ ಧಾರುಣಿಪ ಜನಮೇಜಯಂಗೆ ಮುನಿ ಪೇಳಿಸಿದ ಹದಿನೆಂಟುಪದ್ಯಗಳೊಳಾಲಿಸುವುದು ದನುಜದಿವಿಜರೀ ಭುವಿಯೊಳವತಿರಿಸಿದರುಸುಯೋ ಧನಪಾಂಡುತನಯರಂ ಸೈರಿಸದೆಭೇದಮಂ ಕಟ್ಟಿಸಿಯರಗಿನಮನೆಯೊಳವರನಿಡಲು | ವನಜಲೋಚನನ ಕೃಪೆಯಿಮದದಂದಾಟಿಕಾ ನನದಲಿ ಹಿಡಿಂಬಬಕರಂ ಮುರಿದುದೃಪದರಾ ಪುತ್ರರಪಡೆದರಾದಿಪರ್ವದಲ್ಲಿ 1 ರಾಜಸೂಯಾಭಿಧಾನದ ಯಾಗಕಾರಣದೊ ಳಾಜರಾಸಂಧಾದಿಗಳ ಕೊಲಿಸಿನೃಪಧರ್ಮ ಜೂಜಿನಲಿಸೋಲಿಸಲು ಪಂಚಪಾಂಡವರಂ ಸ ರೋಜಾಕ್ಷಿ ದ್ರೌಪದಿಯ ಭಂಗಪಡಿಸಲ್ಕೆಪಂ- ಸಭಾಪರ್ವದಲಿ 2 ಅಡವಿಯೊಳು ವಾಸವಾಗಿರಲು ಪಾಂಡುಸುತರ್ಗೆ ಪೊಡವಿ ಸುರರರುಹಿಸಲ್ ಸತ್ಕಥೆಗಳಾಲಿಸುತ ಘೋಷಯೊಳಹಿತನ ಬಿಡಿಸಿದಂ ಗಂಧರ್ವಪತಿಯಿಂದ ಪಾರ್ಥನೀ ರಡಿಸಿ ನಾಲ್ವರುಮೂರ್ಛೆಪೊಂದಲ್ಕೆಯಕ್ಷಂಗೆ ಅರಣ್ಯಪರ್ವದೊಳಗೆ 3 ಬಂದುಮಾತ್ಸ್ಯಾಲಯದಲಜ್ಞಾತವಾಸದೊಳ ಗಂದುಪಾಂಡವರಿರಲ್ ಕೀಚಕಾಧಮನು ಸೈ- ಭೀಮಗಂಧರ್ವ ವ್ಯಾಜದಿಂದ ಕೊಂದವಾರ್ತೆಯ ಕುರುಪಕೇಳಿ ಸೇನೆಸಹಿತ ಪಾರ್ಥಗೆ ವಿರಾಟಪರ್ವದಲ್ಲಿ 4 ದೇವಕೃಷ್ಣಸಂಧಿಗೆ ತರಲ್ ಕುರುಪದು ರ್ಭಾವದೊಳಗಿರಲದಂ ತಿಳಿದುವಿದುರನ ಮನೆಯೊ ಕೌರವಸಭೆಗೆಪೋಗಿ ಈವುದೈದೂರುಗಳ ಪಾಂಡವರಿಗೆನೆ ಭೇದ ಭಾವದಿ ಸುಯೋಧನಂಸೂಜ್ಯಾಗ್ರಭೂಮಿಯಂ ತಾ ನೀವುದಿಲ್ಲವೆನೆ ಯುದ್ಧನಿಶ್ಚಯಗೈದನುದ್ಯೋಗಪರ್ವದಲಿ 5 ಕುರುಪತಿಯು ಗಂಗಾಸುತಗೆ ಪಟ್ಟಗಟ್ಟಿದಂ ಎರೆಡುಬಲಮಂ ಸೇರಿಯಿರಲರ್ಜುನಂ ತನ್ನ ವರಕೊಲ್ವದೆಂತೆನಲ್ ಹರಿವಿಶ್ವರೂಪಮಂ ತೋರಿತತ್ವವತಿಳಿಸಲು ತರುವಾಯ ಹತ್ತುದಿನಕಾದುತಿರಲಾಗಭೀ ಷ್ಮರಿಗೆಷಂಡನನೆವದಿ ಶಸ್ತ್ರಸಂನ್ಯಾಸ ವಾ ಭೀಷ್ಮಪರ್ವದಿಕಥೆಯಿದು 6 ಗುರುಗಳಿಗೆ ಪಟ್ಟಾಭಿಷೇಕವಾಯಿತುದ್ರೋಣ ದೊರೆಯಹಿಡಿತಹೆನೆಂದು ತಪ್ಪೆಸಂಶಪ್ತಕರ ನರನೊಡನೆ ಕಾದಿದರು ಪಾರ್ಥಸುತಪೊಕ್ಕುಪದ್ಮವ್ಯೂಹ- -ದೊಳುಮಡಿಯಲು ನರಪ್ರತಿಜ್ಞೆಯಗೈದು ಸೈಂಧವನ ವಧಿಸಿದನ ಸುರ ಘಟೋತ್ಕಚ ರಾತ್ರಿಯುದ್ಧದೋಳ್ ಸಂದನಾ ದಿನದಲಿದ್ರೋಣಪರ್ವದೊಳಗೆ 7 ಕುರುಸೈನ್ಯಬತ್ತಿರುವ ಶರಧಿಯೋಲಾಯ್ತು ದಿನ ಕರಸುತಗೆ ಪಟ್ಟವಂಗಟ್ಟಿ ದುರ್ಯೋಧನಂ ಹರನುತ್ರಿಪುರವ ಗೆದ್ದಕಥೆಯವಿಸ್ತರಿಸಿ ಸಾರಥಿಯ ಮಾಡಲು ಶಲ್ಯನ ನರನವಿಕ್ರಮಪೊಗಳಿ ಕರ್ಣನಬಲವನುಧಿ ಕ್ಕರಿಸೆಮಾದ್ರೇಶ್ವರಂ ಕರ್ಣನತಿ ಖಾತಿಯಿಂ ದೆರಡುದಿನ ಕಾದಿಯರ್ಜುನನಿಂದ ಮಡಿದ ಸೂತಜ ಕರ್ಣಪರ್ವದಲಿ 8 ಸೂತಜನಮರಣದಲಿ ಶಲ್ಯಗಾಯಿತು ಪಟ್ಟ ಶಕುನಿಯಂಸಹದೇವಸಂಹರಿಸಲು ಪಾತಕಿ ಸುಯೋದನಂ ಕೊಳನಪೊಕ್ಕಿರಲು ಯಮ ಜಾತಾದಿಗಳು ಪೋಗಿ ನುಡಿಸಲ್ಕೆಜಲ ಪೊರಟು ಕುರುಪನು ಶಲ್ಯಪರ್ವದೊಳಗೆ 9 ಗುರುಜಂಗೆ ಬೆಸಸಿದಂ ಕುರುರಾಯ ಪಾಂಡವರ ಶಿರವತಹುದೆನುತಲಶ್ವತ್ಥಾಮಪಾಳಯದಿ ಜೀವಬಿಡಲು ನರಭೀಮಸೇನರಾವಾರ್ತೆಯಂ ಕೇಳುತಲೆ ತರುಬಿ ಹಿಡಿದೆಳೆ ತಂದು ದ್ರೌಣಿಯಂ ಶಿಕ್ಷಿಸಲ್ ಸುಪ್ತಪರ್ವದಲಿ 10 ರಣದಿ ಮಡಿದಿರುವ ನೃಪರರಸಿಯರ್ ಅಂಧಭೂ ಪನು ಸತಿಯುಸಹಿತಲೈತರುತಿರಲ್ ಕಳನೊಳಗೆ ತಮ್ಮಪತಿಗಳನಪ್ಪಲು ಪೆಣಗಳೊಟ್ಟೈಸಿ ಸಂಸ್ಕಾರಕ್ರಿಯೆಗಳವಿದು ರನುಗೈದನನ್ನೆಗಂ ಧೃತರಾಷ್ಟ್ರನರಸಿ ಕೃ ಸ್ತ್ರೀಪರ್ವದಲಿ 11 ತನಗೆ ಕರ್ಣಸಹೋದರನೆಂಬ ವಾರ್ತೆಯಮ ಜನು ಕೇಳಿ ಶೋಕದಿವಿರಕ್ತಿಯಿಂದಿರೆ ಸಕಲ ಘನಬಂಧುವಧೆ ಮಹಾದೋಷವೆಂತೆಂದು ಭೀ ಷ್ಮನ ಕೇಳಲರುಹಿದಂ ರಾಜನೀತಿಯ ಧರ್ಮ ವನು ಕಷ್ಟಕಾಳಧರ್ಮವ ಮೋಕ್ಷಧರ್ಮವೆಂಬಿದುಶಾಂತಿಪರ್ವದಲಿ 12 ಅತಿಶಯ ದಾನಧರ್ಮದ ಲಕ್ಷಣಗಳಂ ನಿ ಯತಮಾದ ವರ್ಣಾಶ್ರಮಾಚಾರಕ್ರಮದಸಂ ತತಿಗಳಂ ಶಿವವಿಷ್ಣುಗಳಮಹಿಮೆ ಬ್ರಹ್ಮಸಾಕ್ಷಾತ್ಕಾರಸದ್ಬೋಧೆಯ ಕಥೆಗಳರುಹಿಸಿ ನದೀಸುತಧರ್ಮಜನ ಮನೋ ಪತಿ ಕೃಷ್ಣನಂ ಧ್ಯಾನಿಸುತ ಮುಕ್ತನಾದನಿದು- -ಮಾನುಶಾಸನ ಪರ್ವದಿ 13 ಗುರುಸುತನ ಬ್ರಹ್ಮಾಸ್ತ್ರಮಂಚಕ್ರದಿಂದಸಂ ಹರಿಸಿ ಕೃಷ್ಣಂಕಾಯ್ದನುತ್ತರೆಯಗರ್ಭಮಂ ನೇಮದಿಂದ ಪರಿಪರಿಸುವಸ್ತುಗಳನೆಲ್ಲ ತಂದುಯೈ ವರು ಮಹಾಸಂತಸದಿಹರಿ ಸಹಾಯದಿ ಮಾಡಿ ಸಂಪೂಜಿಸಿದರಶ್ವಮೇಧಕಪರ್ವದಿ 14 ಅಂಧಭೂಪತಿ ಕೌರವಸ್ತ್ರೀಯರುಂ ಕುಂತಿ ಗಾಂಧಾರಿ ಸಹಿತಬರೆ ತೆರಳಿದಂತಪಗೈಯ್ಯೆ ಮುವ್ವರುಪವಾಸದೊಳಿರೆ ಬಂದುದಾಕಾಳ್ಗಿಚ್ಚಿನೋಲ್ ಮಹಾಜ್ವಾಲೆಯೋಳ್ ಪೊಂದಿದರ್ ವಿದುರಧರಾತ್ಮಜನಕೂಡಿದಂ ಬಂದುಯಮಜನುಪುರದಿ ಶ್ರಾದ್ಧಗಳಮಾಡ್ದನಾಶ್ರಮ- -ವಾಸಪರ್ವದೊಳಗೆ 15 ವರುಷಗಳು ಷಟತ್ರೀಂತಿಯು ರಾಜ್ಯವಾಳುತಿರೆ ಬರುಬರುತಲುತ್ಪಾತಗಳುಪುಟ್ಟಿದವು ಯಾದ ಮಡಿದರೆಂಬವಾರ್ತೆಯನು ಕೇಳಿ ನರನು ನಡೆತಂದು ಶೋಕದೊಳುಳಿದವರನುತಾ ಕರದೊಯಿದು ವಜ್ರಾಖ್ಯನಂ ಯಿಂದ್ರಪ್ರಸ್ಥದೋಳ್ ಮುಸಲಪರ್ವದಕಥೆಯಿದು 16 ನರನಮೊಮ್ಮಗೆ ಪಟ್ಟವಂಗಟ್ಟಿಯೈವರುಂ ತೆರಳಿದರ್ಪಾಂಡವರ್ ಸತಿಸಹಿತಬರುತ ಹಿಮ ನಕುಲನುಂ ಸುರಪಸುತನು ವರಭೀಮಸೇನನುಂ ಬಿದ್ದರಾನೃಪತಿಯೋ ರ್ವರನುಕಾಣದೆಯೊಬ್ಬನೇಪೋಗುತಿರೆ ಕಷ್ಟ ಪ್ರಸ್ಥಾನಪರ್ವದೊಳಗೆ 17 ಮ್ಮಂದಿರೆಲ್ಲೆನಲವಂ ಸುರನದಿಯತೋರಲ್ಕೆ ತನ್ನವರೆಲ್ಲರ ನೋಡುತ ಪೊಂದಿದಂ ಯಮನೊಡನೆ ಪವನನೋಳ್ ಭೀಮನರ ನಿಂದನಂ ಯಮಳರಶ್ವಿನಿಯರೊಳ್ಕಲಿಮುಖ್ಯ ಸಂದೋಹದೋಳ್ ಸುಯೋಧನ ಪ್ರಮುಖರೊಂದಿದರ್ ಸ್ವರ್ಗಾರೋಹಣಪರ್ವದಿ 18 ಈಮಹಭಾರತ ಶತಸಹಸ್ರಗ್ರಂಥವನು ಹಾ ಮುನಿ ಪರಾಶರಾತ್ಮಜಪೇಳ್ದನದುವೆ ಗುರು ಸಂಕ್ಷೇಪಭಾರತವನು ಪ್ರೇಮದಿಂದಾಲಿಸುವ ಸಜ್ಜನರಿಗನುದಿನಂ ಕಾಮಿತಾರ್ಥವನಿಹಪರಂಗಳೊಳ್ಸುಖವಗುರು ರಾಮವಿಠ್ಠಲಕೊಡುವಭಾಗ್ಯವಲ್ಲೀನಗರ- -ನಿಲಯನರಹರಿಕರುಣದಿ 19
--------------
ಗುರುರಾಮವಿಠಲ
ಶ್ರೀಶ ಕೇಶವ ವಿಠಲ ಸಲಹೊ ಇವನಾ ಪ ದೋಷದೂರನೆ ದೇವ | ರಾಶಿಪಾಪಂಗಳನುನಾಶಗೊಳಿಸುತ್ತ ನಿರ್ದೊಷನ್ನ ಗೈಯ್ಯೋ ಅ.ಪ. ಮೋದತೀರ್ಥರ ಮತದಿ | ಮೋದವನೆ ಪಡುತಿಪ್ಪಸಾಧುಜೀವಿಯು ನಿನ್ನ | ಪಾದಾಬ್ಜ ನಮಿಪವೇದೋದಿತವು ಎನ್ನೆ | ಬೋಧಗಳ ತಿಳಿಸುತ್ತಸಾಧನದಲ್ಲಿರಿಸಿವನ | ಕಾದುಕೋ ಹರಿಯೇ 1 ಮೂರ್ತಿ ಉಪ-ದೇಶಿಸಿಹೆನೋ ಸ್ವಾಮಿ | ಶ್ರೀಶ ನರಹರಿಯೇ 2 ಸರ್ವಜ್ಞ ಸರ್ವೇಶ | ದುರ್ವಿಭಾವ್ಯನೆ ಹರಿಯೆದರ್ವಿಜೀವನ ಕಾಯೋ | ಶರ್ವವಂದ್ಯನಿರ್ವಿಘ್ನತೆಯಲಿವಗೆ | ಸರ್ವಶಾಸ್ತ್ರಾರ್ಥಗಳಸರ್ವಸಾರವ ತಿಳಿಸೊ | ಸರ್ವಾಂತರಾತ್ಮ 3 ನಿತ್ಯ ಮಂಗಳನೇ 4 ಆವ ಸಂಸೃತಿಯೆಂಬ | ದಾವಾಗ್ನಿ ಪರಿಹರಿಸೆಶ್ರೀವರನೆ ನಿನ್ನ ಸ್ಮøತಿ | ಸರ್ವಕಾಲದಲಿದೇವ ಹಯ ಮುಖ ಗುರು | ಗೋವಿಂದ ವಿಠ್ಠಲನೆಈವುದೆನೆ ಬಿನ್ನಪವ | ಮಾವಿನುತ ಸಲಿಸೋ 5
--------------
ಗುರುಗೋವಿಂದವಿಠಲರು
ಶ್ರೀಸತ್ಯವ್ರತರು ಶಿರಿ ಸತ್ಯವ್ರತಸುರ ತರುವೆ ನಿಮ್ಮಯಪಾದವರಶತ ಪತ್ರಕ್ಕೆಭಿನಮಿಪೇ ಪ ಪರಮ ದುರ್ಮತದ್ವಾಂತ ಭಾಸ್ಕರವರಸುಜ್ಞಾನಾಕಾಂಕ್ಷಿಯಾಗಿಹೆನಿರತ ಶ್ರೀ ಮದಾನಂದ ತೀರ್ಥರವರಸು ಭಾಷ್ಯಾಮೃತವ ನುಣಿಸೋ ಅ.ಪ. ಪೊಗಳಲೆನ್ನಳವೆ ನಿಮ್ಮಗಣಿತ ಮಹಿಮೆಯಜನದಿ ವಿಖ್ಯಾತರೆ ಗುರುವೇ |ಸುಗುಣಿತವ ಭಕ್ತರ್ಗೆ ಕಾಡುವವಿಗಡ ಅಪಸ್ಮಾರ ಕುಷ್ಠವುಮಿಗಿಲು ರೋಗಾದಿಗಳ ಕಳೆಯುತಬಗೆ ಬಗೆಂದಲಿ ಸ್ತುತ್ಯರಾಗಿಹ 1 ಸರಿತು ಪ್ರವಹದಿ ಎರಡೆರಡು ಸುತರ್ಗಳಹರಣ ಪೋಗಲು ಖೇದದೀ |ವರದ್ವಿಜನು ರಘುನಾಥಾಖ್ಯ ಭಕ್ತಿಲಿಶಿರಿಸತ್ಯವ್ರತರನು ಸೇವೆಗೈಯ್ಯುಲುಅರಿತು ಸಂತಾನಾಷ್ಟ ಕಂಗಳತ್ವರಿತ ಕರುಣಿಸಿ ಪೊರೆದಗುರುವರ2 ಶಿರಿಸತ್ಯ ಸಮಧರೀ ವೃಂದಾವನದ ಬಳಿಶಿರಿಮನ್ಯಾಯಾಸುಧೆ ಪಠಿಸೇ |ಗುರುವರರು ಸಂತುಷ್ಟ ಪಡುತಲಿಶಿರವತೂಗಲು ಅಂತರಂಗದಿವರಸುವೃಂದಾವನವು ತನ್ನಯಶಿರವ ತೂಗುತ ತೋರಿತಚ್ಛರಿ 3 ವಾದಿಭಹರ್ಯಕ್ಷ ಮೇಧಾವಿ ವಿಭುಧೇಡ್ಯಸುಧಾಪಿವೃತಿ ಕರ್ತಾರ |ಮೇಧಿನಿಯ ಸಂಚರಿಸಿದುರ್ವಾದಿಗಳ ಬಲು ಖಂಡಿಸುತಭೋಧಿಸುತ ತತ್ವಗಳ ಸುಜನಕೆಹಾದಿಮೋಕ್ಷಕೆ ತೋರ್ದ ಯತಿವರ 4 ವೇದವಿದ್ಯಾಖ್ಯ ಸತ್ಕರಜರೆಂದೆನಿಸುತ್ತಮೋದ ತೀರ್ಥರ ಸೇವೆಗೈದೂ |ಹಾದಿ ಚರಿಸುತ ಸಾಂಗ್ಲಿಕ್ಷೇತ್ರದಿಆದರದಿ ವೃಂದಾವನವ ಪೊಕ್ಕುನಾದಗುರು ಗೋವಿಂದ ವಿಠಲನಮೋದ ಧ್ಯಾನಾಸಕ್ತ ಗುರುವರ 5
--------------
ಗುರುಗೋವಿಂದವಿಠಲರು
ಶ್ವಾಸಮಾನಿಯೆ ನಿನ್ನ - ಆಶ್ರಯಿಸಿರುವವನಕೋಶದೊಳಿರುವಂಥ - ದೋಷಗಳಳಿಯೋ ಪ ಹಂಸೋಪಾಸನೆಯಿಂದ | ಶಂಸಿಸಿ ಹರಿಪದಪಾಂಸುವ ಧರಿಸುವನೇ ||ವಿಂಶತ್ಯೇಕವು ಸಾ | ಹಸ್ರದಾರುನೂರುಹಂಸ ಮಂತ್ರ ಗಳ್ಜಾಪಕಾ 1 ಶ್ವಾಸೋಚ್ಛ್ವಾಸಾಶ್ರಯ | ಕೋಶಗತಗಳಾದದೋಷಗಳನೆ ಕಳೆದೂ ||ವಾಸರ್ವಾಸರಕ್ಷಯ | ದೋಷಕಾರಣ ಕ್ರಿಮಿನಾಶವ ಗೈಯ್ಯುವುದೋ 2 ಪತಿ ನಿನ್ನಅಣತಿಯಿಂ ಸುರರೂ ||ತ್ರಾಣ ಪೊಂದುತ ಜಗ ತ್ರಾಣರಾಗಿಹರಯ್ಯಪ್ರ್ರಾಣ ಭಕ್ತನ ಪೊರೆಯೋ 3 ಮೊರೆ ಹೊಕ್ಕಿರುವನನ್ನ | ಪೊರೆವಂಥ ಸಂಪನ್ನಮರಳಿ ಅನ್ಯರ ಕಾಣೆನೋ |ಮರುತ ಪ್ರಾಣಗಳೊಡೆಯ | ನಿರುತಿಹೆನೀನೆಂದುಅನು ಮೊರೆಯನಿಡುವೆನೋ 4 ನೊಂದಿಹ ಶರಣನ್ನ | ಚಂದದಿ ಸಲಹಯ್ಯನಂದ ಕಂದನ ದೂತನೋ ||ಸುಂದರ ಗುರು ಗೋ | ವಿಂದ ವಿಠ್ಠಲ ಭಕ್ತಮಂದಾರ ಸುರ ತುರುವೇ 5
--------------
ಗುರುಗೋವಿಂದವಿಠಲರು
ಷಣ್ಮಹಿಷಿಯರು ನಗ್ನ ಜಿತು ನೃಪ ಭಗಿನಿ ತನುಜೆ ಕಾಯೇ |ಲಗ್ನ ಗೈಸೆನ್ನ ಮನ ದೋಷಘ್ನನಲ್ಲೀ ಪ ಮಿತ್ರಾಖ್ಯ ಹರಿಪ್ರಾಪ್ತಿ ನಿತ್ಯದಲಿ ಚಿಂತಿಸುತಮಿತ್ರವಿಂದಾಭಿಧೆಯು ನೀನು ಆಗೀ |ಎತ್ತ ನೋಡಿದರತ್ತ ಶ್ರವಣ ಭಕ್ತಿಗೆ ಮುಖ್ಯಪಾತ್ರವೆಂದರುಹುತ್ತ ಅಂತೆ ಆಚರಿಪೇ 1 ಹರಿಕಥಾಮೃತ ಸರಿತು ಹರಿಯದಿಹ ಸ್ಥಳವೇನುಹರಿ ಪದಾಶ್ರಿತರಹಿತ ಮತ್ತೆ ಉತ್ಸವವೂ |ವಿರಹಿತದ ಪಾತ್ರಗಳ ತ್ವರಿತದಲಿ ತ್ಯಜಿಸುತ್ತಸರಿಯುವುದೆ ಲೇಸೆಂದು ಭೋದಿಸಿಹೆ ದೇವಿ2 ಹರಿಕಥೆಯ ಕೇಳುವುದೆ ಕರ್ಣಕ್ಕೆ ಭೂಷಣವುಹರಿಕಥೆಯ ಪೇಳುವುದೆ ವಾಗ್ಭೂಷಣಾ |ಪರಿಪರಿಯ ಅಂಗಗಳ ಹರಿಪರವ ಗೈಯ್ಯುವುದೆಪರಮ ಸತ್ಸಾಧನವು ಎಂತೆಂದು ಪೇಳ್ದೇ 3 ಈ ಪರಿಯ ತಪದಿಂದ ಶ್ರೀ ಪತಿಯ ಮನ ಒಲಿಸಿಸಾಪರೋಕ್ಷಿತೆಯಾಗಿ ಶ್ರವಣ ಭಕ್ತಿಯಲೀ |ಆ ಪರಮ ಪುರುಷನ್ನ ಕೈಪಿಡಿದು ಕೃತಕೃತ್ಯೆನೀ ಪರಮ ಕೃಪೆಯಿಂದ ಕಾಪಾಡು ಎಮ್ಮ 4 ಇಂದಿರಾ ರಮಣಂಗೆ ಎಂದೆಂದು ವೈರಿಗಳುವಿಂದಾನುವಿಂದರೆಂಬೀರ್ವ ಭ್ರಾತೃಗಳ |ಸಂದು ದುರ್ಯೋಧನಗೆ ನಿನ್ನನರ್ಪಿದ ಹದನಮಂದಿ ಎದುರಿಲಿ ಕೃಷ್ಣ ಭಗ್ನವನೆ ಗೈದ 5 ಶ್ರವಣ ಭಕ್ತ್ಯಭಿಮಾನಿ ಚಿತ್ತದಲಿ ನೀನಿದ್ದುಪವನ ಮತ ತತ್ವಗಳ ಶ್ರವಣ ಗೈಸೀ |ಭವವನಧಿ ಉತ್ತರಿಪ ಹವಣೆ ನೀ ತೋರಿ ತವಧವಗೆ ಭಿನ್ನೈಸುವುದು ಎಮ್ಮ ಹಂಬಲವ 6 ಸವನ ಮೂರಲಿ ಆಯು ವಿವಿಧ ಭವಣೆಗಳಿಂದಪ್ರವಹಿಸುತ ಸಾಧನೆಗೆ ವಿಘ್ನವಾಗಿಹುದುಪವನಾಂತರಾತ್ಮ ಗುರು ಗೋವಿಂದ ವಿಠಲನಪಾವನ್ನ ಪದಕಾಂಬ ಹವಣೆ ತಿಳಿಸಮ್ಮಾ 7
--------------
ಗುರುಗೋವಿಂದವಿಠಲರು
ಸಂಕ್ಷೇಪ ರಾಮಾಯಣ ಶ್ರೀಜಾನಕೀಮನೋಹರ ಚರಿತೆಯನು ಮುನಿ ರಾಜವಾಲ್ಮೀಕರಿಗೆ ನಾರದಂಪೇಳ್ದನದು ರಾಜೀವನೇತ್ರ ಪೇಳಿಸಿದಂತೆ ಸಂಕ್ಷೇಪದಿಂ ಪೇಳ್ವೆನಾಲಿಸುವುದು ವರಮುನಿಯಯಾಗಮಂ ಕಾಯ್ದುತಾಟಕಿಯಸಂ ಮುರಿದು ಭೂಸುತೆಯ ಕರಪಿಡಿದಯೋಧ್ಯಾಪುರಿಗೆ ಬರುತ ಭಾರ್ಗವನ ಗರ್ವವಸೆಳೆದು ತಂದೆಯಂ ಹರುಷಪೊಂದಿಸಿದಂರಘುದ್ವಹಂ ರಾಮಚಂದ್ರನು ಬಾಲಕಾಂಡದಲಿ 1 ಮಾತೆಯನುಡಿಗೆ ಪಿತನಭಾಷೆಯಂ ಸಲಿಸಲ್ಕೆ ತಾತಮ್ಮಲಕ್ಷ್ಮಣ ಧರಾತ್ಮಜೆಯರ್ಸಹಿತ ಪ್ರ ಭರತಬಂದು ಜಾತಂಗೆ ಪಾದುಕವನಿತ್ತು ಮನ್ನಿಸಿಮುನಿ ರಘುವರನಯೋಧ್ಯಾಕಾಂಡದಿ 2 ದಂಡಕಾರಣ್ಯದಿ ವಿರಾಧನಂ ಸಂಹರಿಸಿ ಚಂಡಿ ಶೂರ್ಪಣಖಿ ಕಿವಿಮೂಗನಂ ಕೊಯಿಸಿಯು ಮಾಯಾಮೃಗದವ್ಯಾಜದಿಂ ರಾವಣಂ ಕೊಂಡೊಯ್ಯೆಸೀತೆಯಂಅರುಣಸುತನಿಂದಕೋ ದೀಕ್ಷಾಚಾರ್ಯ ಕೇಳ್ದಸತಿವಾರ್ತೆಯಂ ಕಂಡು ಶಬರಿಯನು ಪಂಪಾತಟಕೆಬಂದ ನಾರಣ್ಯಕಾಂಡದೊಳ್ರಾಮನು 3 ಮರುತಾತ್ಮಜನಕಂಡು ಸುಗ್ರೀವಸಖ್ಯವಾ ಚರಿಸಿ ವಾಲಿಯ ಮುರಿದು ಕಪಿರಾಜ್ಯದೋಳ್ ದಿವಾ ಸೀತೆಯಕುಶಳವಂತಹುದೆನೆ ತೆರಳಲು ಚತುರ್ದಿಕ್ಕಿಗಾಗವಾನರರುಮೂ ವರುಬಂದುಪೇಳ್ದರೆಲ್ಲಿಯು ಕಾಣೆವೆಂದು ವನ ಕಿಷ್ಕಿಂಧಕಾಂಡದಲಿ 4 ಶರಧಿಯದಾಟಿ ಲಂಕೆಯ ಪೊಕ್ಕುಲಂಕಿನಿಯ ಮುರಿದು ಪುರವೆಲ್ಲಮುಂ ತಿರುಗಿವನದೊಳಗೆರಘು ವನಭಂಗಮಂಗೈಯ್ಯುತ ಪರಮ ಸಂಭ್ರಮದೊಳಕ್ಷಾದ್ಯರಂಕೊಂದುವಿಧಿ ಶರಕೆ ಮೈಗೊಟ್ಟುಲಮಂಕಾಪುರವಸುಟ್ಟುಬಂ ಪತಿಗೆಸುಂದರಕಾಂಡದಲ್ಲಿ ಹನುಮಾ 5 ವನಧಿಯೊಳ್ಸೇತುವೆಯಗಟ್ಟಿ ಧುರದೊಳಗೆರಾ ವಣ ಕುಂಭಕರ್ಣಾದ್ಯರೆಲ್ಲರಂ ಸದೆದುತ ಪೊಗಳಲು ಜನಕನಂದನೆಯ ಪಾವಕನಿಂ ಪರಿಗ್ರಹಿಸಿ ಘನಪುಷ್ಪಕವನೇರಿಬರುತ ವಹಿಲದಲಿ ಭರ ಯುದ್ಧಕಾಂಡದಲಿ 6 ಪರಮಧರ್ಮದಲಿ ರಾಜ್ಯವಾಳುತಲಿ ಕಲಿರಾಮಭೂ ವರನು ಹನ್ನೊಂದುಸಾವಿರಲವಣನಂ ಪುತ್ರರಿಗೆ ರಾಜ್ಯವಿತ್ತು ಪುರಜನವ ಪಶುಪಕ್ಷಿ ಕೀಟವ್ರಜ ಸಹಿತ ತೆರಳಿದಂದಿವಿಗೆದೇವರ್ಕಳರಳಿನಮಳೆಯ ಸುರಿದು ಜಯಜಯವೆಂದು ಪೊಗಳಿದರುಹರಿ ಯನುತ್ತರಕಾಂಡದಲಿ ತಿಳಿವದು 7 ಇಪ್ಪತ್ತುನಾಲ್ಕುಸಾವಿರ ಶ್ಲೋಕ ಕಾಂಡಗ ಳೊಪ್ಪುವುದು ಸಪ್ತವೈನೂರುಸರ್ಗಗಳೆಂದು ವಾಲ್ಮೀಕಿ ಮುನಿವಿರಚಿಸಿದನು ತಪ್ಪದೇ ಪಠಿಸುವಗಮುದಿನಂ ಗಾಯತ್ರಿ ಇಪ್ಪತ್ತು ನಾಲ್ಕುಲಕ್ಷದ ಜಪದಫಲಬಹುದು ಚರಿತಸಜ್ಜನ ಕಲ್ಪವೃಕ್ಷವಿದುವೆ 8 ಇಂತಪ್ಪ ಮಹಿಮೆಯುಳ್ಳೀಕಥೆಯ ಸಂಕ್ಷೇಪ ದಿಂ ತರಳನಾಂ ಪೇಳ್ದೆತಪ್ಪಿದ್ದಡೆಯು ತಿದ್ದಿ ಸೇವಕಂಸೇವ್ಯನವನು ಎಂತಾದಡೆಯು ಹರಿಯನಾಮಾಮೃತದರುಚಿಮ ಹಾಂತರರಿವರು ದುರ್ಜನರು ನಿಂದಿಸಿದಡೇನು ಸಂಕ್ಷೇಪರಾಮಾಯಣಂ 9
--------------
ಗುರುರಾಮವಿಠಲ
ಸರ್ವಾಮಯ ಹರ ವಿಠಲನೇ | ಸರ್ವದಾನೀನಿವರ ಸಲಹ ಬೇಕೊ ಪ ಶರ್ವಾದಿ ಸುರವಂದ್ಯ ಸಾರ್ವಭೌಮ ಸ್ವಾಮೀಅ.ಪ. ತ್ರಿವಿಧ ಭವ ಹಾರೀ 1 ಸರ್ವಸೃಷ್ಟೀಶನೇ ಸರ್ವಪಾಲಕ ಹರಿಯೇಸರ್ವ ಸಂಹಾರಕನೇ ಸರ್ವೋತ್ತಮಾಸರ್ವಾಂತರಾತ್ಮ ಶ್ರೀ ವೆಂಕಟೇಶನೆ ನಿನ್ನಸರ್ವದಾ ಭಜಿಸುವಗೆ ಸರ್ವಮಂಗಳವೀಯೋ 2 ಭಾವಿಮರುತಲೀತ | ಭಾವ ಭಕುತಿಗಳಿಂದಸೇವಿಸುವ ಹಯಮೊಗನ | ತವ ದಿವ್ಯ ರೂಪಾಆವ ತನುಕರಣ ಮನ | ಸರ್ವಾರ್ಪಣೆಂಬ ಮತಿಓವಿನೀನಿವಗಿತ್ತು | ಪಾವನವಗೈಯ್ಯೊ 3 ಪಂಚಬೇಧದ ಜ್ಞಾನ | ಸಂಚಿಂತನೇ ಇತ್ತುಅಂಚೆವಹ ಮತ್ತೆ ಹರಿ | ಮಂಚವಿಪಗೇಂದ್ರಾ |ಮುಂಚೆ ತರತಮ ತಿಳಿಸಿ | ವಾಂಛಿತಾರ್ಥದ ನಿನ್ನಸಂಚಿಂತನೆಯಲೇ ಇರಿಸೊ ಪಂಚಾಸ್ಯ ಪ್ರಿಯನೆ 4 ಅದ್ವೈತ ಚಿಂತನೆಯನೀವೊಲಿದು ಇವಗಿತ್ತು | ಭಾವದಲಿ ತೋರೊ ತವರೂಪ |ಈ ವಿಧದಿ ಬಿನೈಪೆ ಪವನಾಂತರಾತ್ಮ ಗುರುಗೋವಿಂದ ವಿಠಲಯ್ಯ ಪಾಲಿಸೋ ಜೀಯಾ 5
--------------
ಗುರುಗೋವಿಂದವಿಠಲರು
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುಖಖರ ನೀನೆನ್ನುತಾ ಸೂರಿಗಳು ಭಜಿಸುವರೊ ನಿನ್ನ ಪ ಭವಭಯಗಳನೀಡಾಡುತ ಪಾಪರಹಿತರಾಗಿಹರು ಅ.ಪ ಭೂತದಯೆ ಪಶ್ಚಾತ್ತಾಪವಿಖ್ಯಾತಿಯಶೋದಾನ ನೀತಿಮನಃ ಪ್ರೀತಿಧ್ಯಾನ ನಿತ್ಯಾನುಸಂಧಾನ ಶ್ರೀ ತರುಣಿವರ ಪ್ರಾಣಿ ವ್ರಾತಗಳಿಗೆ ಕರ್ತನು ಯಂ ದಾತುರವಿಲ್ಲದೆ ಸರ್ವದ ಜಾತಿ ಧರ್ಮಾಚಾರದಲ್ಲಿ 1 ತನ್ನಂತಿತರರ ನೋಡುತ ಮನ್ನಣೆಯಲಿ ಸತತ ನನ್ನದು ನಾನೆಂಬುದ ಬಿಟ್ಟನ್ಯರ ನಿಂದಿಸದಲೆ ಹರಿ ನಿನ್ನಾಜ್ಞೆಯೊಳಾದುದೆಲ್ಲ ನಿನಗೆ ಸಮರ್ಪಣೆಗೈಯ್ಯುತಾ 2 ಮತಿಗೆಡದೆ ಎಚ್ಚರಿಕೆಯಿಂ ಸುಮಾರ್ಗದಿ ಸಮ್ಮುದದಿ ಪ್ರತಿ ದಿನದಲಿ ಶೃತಿ ಸ್ಮøತಿ ಸಂಮತದಿ ಸತ್ಸಂಗದಿ ಸೀತಾ- ಪತಿ ಗುರುರಾಮ ವಿಠಲ ಯಂದತಿಶಯದಲಿ ಚಿಂತಿಸುತ3
--------------
ಗುರುರಾಮವಿಠಲ
ಸುಗುಣಿಯರಿಬ್ಬರು ಬಂದು ಹಗರಣವ ಮಾಡಿದರವ್ವ ಹಗರಣವ ಮಾಡಿದರವ್ವನಗÀಧರನ ಮುಂದೆ ನಾಚಿಕೆ ಇಲ್ಲವ್ವ ಪ. ಸಿಟ್ಟಿಲೆ ತನ್ನೆದೆಯ ಗಟ್ಟಸಿದಳವ್ವತಾ ಗಟ್ಟಿಸಿದಳವ್ವಕಷ್ಟದಿ ಭೀಷ್ಮಿಯುನಿಟ್ಟುಸಿರು ಹಾಕಿದಳವ್ವ1 ಇತ್ತ ದೂತೆಯು ತಾಥಟ್ಟನೆ ಬಂದಳವ್ವತಾ ಥಟ್ಟನೆ ಬಂದಳವ್ವಇಷ್ಟ ಏನೆಂದು ನೆಟ್ಟನೆ ಕೇಳಿದಳವ್ವ2 ಎಷ್ಟು ಹೇಳಲಿ ಈಕೆಎದೆಗಿಚ್ಚಿನವಳವ್ವಭಾವೆ ಎದೆಗಿಚ್ಚಿನವಳವ್ವÀ ಕೃಷ್ಣಗೆ ಕರೆದು ಕೊಟ್ಟಳು ವೀಳ್ಯವವ್ವ 3 ಕೆಟ್ಟ ರುಕ್ಮಿಣಿಯು ಕಲಹಗಾರುತಿಯವ್ವಬಲು ಕಲಹಗಾರುತಿಯವ್ವಅಗ್ಗಿಷ್ಟಿಗೆ ಆದಳು ಅತಿ ಸಿಟ್ಟಿನ ಹುಲಿಯವ್ವ4 ಚಿಕ್ಕ ಚೇಳೆಂದು ಬಲು ಅಕ್ಕರೆ ತೋರಿದೆನವ್ವ ಬಲು ಅಕ್ಕರೆ ತೋರಿದೆನವ್ವಭಾವೆಯ ಉಕ್ಕುಹೇಳಲು ಎನಗೆ ಶಕ್ಯ ಇಲ್ಲವ್ವ5 ಉರಗ ಹಿರಿಯದೆಂದು ಎರಗೊದೇನವ್ವಅದಕೆ ಎರಗೋದೆನವ್ವ ಉರವಣಿಗೆ ರುಕ್ಮಿಣಿಯಮುರಿಯಲಿಲ್ಲವ್ವ 6 ಕೆಂಜಿಗ ಕಚ್ಚಲು ಅಂಜೋರೇನವ್ವಅದಕಂಜುವರೇನವ್ವಭಾವೆಯ ಮಂಜುಳವಾಣಿ ಮೂಲೆಗೆ ಬೀಳಲೆವ್ವ 7 ಹದ್ದುಕುಕ್ಕಿದರೆ ಗದ್ದರಿಸೋರೇನವ್ವಅಂಜಿ ಗದ್ದರಿಸುವರೇನವ್ವರುಕ್ಮಿಣಿಯ ಮುದ್ದು ಮಾತುಗಳಸದ್ದಡಗಲಿಲ್ಲವ್ವ 8 ಒಳ್ಳೆಯವಳಲ್ಲ ಭಾವೆಮುಳ್ಳಿನಂಥವಳವ್ವಬಲುಮುಳ್ಳಿನಂಥವಳವ್ವಇವಳ ತಳ್ಳಿ ಮಾತುಗಳ ತಾಳಲಾರೆನವ್ವ9 ಸುಳ್ಳಿ ರುಕ್ಮಿಣಿ ಶೂಲದಂಥವಳವ್ವಬಲು ಶೂಲದಂಥವಳವ್ವಕಳ್ಳ ಮಾತುಗಳೆಷ್ಟುಕಲಿತಾಡುವಳವ್ವ10 ಮಸೆದ ಕತ್ತಿಯಂತೆ ಎಸೆವಳು ಭಾವೆಯವ್ವಬಲು ಎಸೆವಳು ಭಾವೆಯವ್ವಇವಳ ಹೆಸರು ಅಡಗÀಲಿಎನ್ನ ಉಸಿರು ಮುಟ್ಟಿಲಿಯವ್ವ11 ಬಾಲೆ ರುಕ್ಮಿಯು ಶೂಲದಂಥವಳವ್ವಬಲು ಶೂಲದಂಥವಳವ್ವಕಾಲು ಕೆದರಿಎನ ಮ್ಯಾಲೆ ಬಂದಿಹಳವ್ವ 12 ವೈರಿ ಸವತಿಯುಎನ್ನ ಸರಿಯಳೇನವ್ವ 13 ಶ್ರೇಷ್ಠಳಾದರೆ ನೀಉಚಿತವ ಇಟ್ಟುಕೊಳ್ಳವ್ವನೀ ತೊಟ್ಟುಕೊಳ್ಳವ್ವಇಷ್ಟೊಂದು ಸೊಕ್ಕುಕಟ್ಟಿಡಿಸುವೆನವ್ವ 14 ಸೊಕ್ಕು ಸೊಕ್ಕೆನಲಿಕ್ಕೆ ತಕ್ಕವಳೇನೆ ಭಾವೆಇವಳು ತಕ್ಕವಳೇನೆ ಭಾವೆಇವಳ ಚಕ್ಕಂದಕ್ಕೆ ಹರಿಯುಅಕ್ಕರ ಬಡುವನವ್ವ15 ಅಕ್ಕಸದ ಮಾತು ಕೇಳಲಾರೆನವ್ವನಾ ಕೇಳಲಾರೆನವ್ವಇವಳ ಉಕ್ಕಸಕೆ ಕೃಷ್ಣಧಕ್ಕನೆ ನಾಚಿದನವ್ವ16 ಮುಂಜೆರಗು ಹಿಡಿದು ಗುಂಜಿಸಿ ಎಳೆವೆನವ್ವನಾ ಎಳೆವೆನೆವ್ವಪಂಜರದ ಗಿಳಿಯಂತೆಅಂಜಲಿ ಇವಳವ್ವ17 ಕೈ ಹಿಡಿದು ಕೆಳಗೆ ಎಳೆವೆನವ್ವನಾ ಕೆಳಗೆ ಎಳೆವೆನವ್ವಭಯವೇನವ್ವ ರುಕ್ಮಿಣಿಯ ಭಯವೇನವ್ವಅಯ್ಯೊ ಅಂಜಲ್ಯಾತಕೆ ಸೈ ಸೈಯವ್ವ18 ಎಷ್ಟು ಫಾತುಕಳೆ ನಷ್ಟಳು ಭಾವೆಯವ್ವಬಲು ನಷ್ಟಳು ಭಾವೆಯವ್ವಕೃಷ್ಣನ ತೊಡೆಬಿಟ್ಟು ಇಳಿಸುವೆನವ್ವ19 ಭಾಳೆ ಘಾತುಕಳು ರುಕ್ಮಿಣಿಯವ್ವನೀ ಕೇಳೆ ರುಕ್ಮಿಣಿಯವ್ವಗೈಯ್ಯಾಳಿಯ ತೊಡೆಬಿಟ್ಟು ಇಳಿಸುವೆನವ್ವ20 ಚಂದ್ರನಿಲ್ಲದ ಚಿಕೆÀ್ಕ ಚಂದವೇನವ್ವಅದು ಚಂದವೇನವ್ವನಿಜಳೆ ಎನ್ನಮ್ಯಾಲೆಬಂದಿಹಳ್ಯಾತಕವ್ವ21 ದಾರ ಮಲ್ಲಿಗೆ ನಡುವೆ ತೋರಿದಂತವ್ವಅದು ತೋರಿದಂತವ್ವಇವಳ ಹಿರಿತನವೆಲ್ಲವಅರಿಯೆನವ್ವ22 ಸಿರಿರಮಿ ಅರಸಗೆ ಸರಿಯಿಬ್ಬರು ನೀವÀವ್ವನೀವು ಸರಿಯಿಬ್ಬರವ್ವಬರಿಯೆ ಕರಕರೆಯಹಿರಿಯರಲ್ಲವ್ವ 23
--------------
ಗಲಗಲಿಅವ್ವನವರು
ಸುಳಾದಿ ರಾಗ :ಸಾರಂಗ ಧ್ರುವತಾಳ ಬಿನ್ನಪವ ಮಾಡುವೆ ಯಜ್ಞ ಶ್ರೀನಿವಾಸ ನಿನ್ನ ಶರಣಗೆ ಹಲವು ಹಂಬಲ ಸಲ್ಲ ಇನ್ನು ತಾನೊಮೊಮ್ಮೆ ಬಯಸಿದೇ ಭಕುತಿಗೆ ಅನ್ಯಥಾವಾಗದಂತೆ ಬಯಸಿಕೊಳಲಿ ಮನ ಚಿನ್ನರ್ಗೆ ಫಲವಿತ್ತೆ ಓದು ಪೇಳುವ ತೆರ ಚನ್ನಾಗಿ ನೀನೆವೇ ಫಲವನ್ನು ಒಲಿದಿತ್ತ ವಾಕು ಆದರಿಸೊ ವಾಸುದೇವವಿಠಲ 1 ಮಟ್ಟತಾಳ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ ದಿಂಡೇರ ಕೈಯಿಂದ ನೋಯಗೊಳಿಸದಿರೊ ಅಂಡಜವಾಹನ ಬಿರುದು ನಿನ್ನದು ನೋಡು ಕೊಂಡಾಡುವೆ ವಾಸುದೇವವಿಠಲರೇಯ ತೋಂಡರ ಮಾತುಗಳ ಪುಸಿಗೊಳಿಸಲಿ ಬೇಡ 2 ತ್ರಿವಿಡಿ ತಾಳ ಆವಾವ ಆಶ್ರಮವನ್ನು ಒಲಿದಿತ್ತು ನೀನೇವೆ ಆವಾವ ಬಗೆಯಲ್ಲಿ ಸಾಧನ ಮಾಡಿಸೊ ಆವಾವ ಬಗೆಯಲ್ಲಿ ಬಲ್ಲ ಸರ್ವಜ್ಞನೆ ಆವಾವ ವಿಧದಿಂದ ಬಿನ್ನೈಪುದೇನೆಲೊ ಕಾವ ಕರುಣಿ ವಾಸುದೇವವಿಠಲರೇಯಾ ಆವಾವ ಬಗೆಗಳ ಬಿನ್ನೈಪುದೇನಯ್ಯಾ 3 ಅಟ್ಟತಾಳ ಕೊಡಗೈಯ್ಯ ದೊರೆ ಎಂದು ನಂಬಿಲ್ಲಿಗೆ ಬಂದ ಬಡನಡವಳ ನೀನು ಕಡೆಗೆ ನೋಡುವರೇನೊ ತೊಡರುಗಳಿದ್ದರು ಬಿಡಿಸುವ ಬಗೆ ಬಲ್ಲ್ಯೋ ತಡೆಕೊಡುವ ದೋಷ ಒಡೆಯ ನಿನ್ನೆದುರಿಗೆ ಅಡರಿ ನಿಲ್ಲುವದುಂಟೆ ಆವಾವ ಕಾಲಕ್ಕೆ ಪೊಡವಿಯ ತಳದಲ್ಲಿ ಪುಟ್ಟಿ ಸಾಧನಗಳು ಪಡಿಯಲಿಬೇಕೆಂಬ ಭಕುತ ಜನರುಗಳು ಕಡಿಮೇನೊ ಅವರೊಶ ಮಾಡಿಸೊ ಭಕ್ತರ ಬಿಡಿಯ ಬಿರುದಿನ ವಾಸುದೇವವಿಟ್ಠಲ 4 ಆದಿತಾಳ ಒಂದೊಂದು ಕೊಡಲು ಮತ್ತೊಂದು ಕೊಡಲಿ ಎಂದು ಸಂದಣಿಸುತಲಿವೆ ವಿಷಯಗಳೊಂದು ತಂದೆ ತಡಮಾಡಬೇಡವೊ ಅದರಿಂದ ಒಂದೆ ಸಾಧನ ಬಹಳಾಗುವದೊ ಇಂದಿರೇಶ ಬಯಸಿದೆ ನಿನ್ನಲ್ಲಿ ಬಂದು ಒದಗಿಸೊ ವಾಸುದೇವವಿಠಲ 5 ಜತೆ ಕರುಣಾಳು ಸ್ವಾತಂತ್ರ ವಾಸುದೇವವಿಠಲ ಸರ್ವಜ್ಞ ನಿನಗೆ ಮೊರೆ ಇಡೊದಿದೆ ಚಿತ್ರ 6
--------------
ವ್ಯಾಸತತ್ವಜ್ಞದಾಸರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಕಾಣದ ಉಪಾಯ ನರಬಲ್ಲನೆ ದುರುಳರ್ ತಾವ್ ಕರ್ತರೆಂದು ವ್ಯರ್ಥರಾಗುವರು ಪ ಸುರಪತಿಯ ಸ್ವರ್ಗವನು ಬಲಿರಾಯ ಕೈಗೊಂಡು ಎರೆಡು ಐವತ್ತು ಹಯಮೇಧಗೈಯ್ಯೆ ಪುರಂದರಗೆ ತಮ್ಮನಾಗಿ ಉದಿಸಿ ಬಲಿಯನು ಗೆದ್ದು ಎರೆಡು ಅಡಿಯಲಿ ಬುವಿಯನಳೆದು ಕೊಳಲಿಲ್ಲವೆ 1 ಅಸುರರು ಅಮರರಲ್ಲಿ ಅತಿದ್ವೇಷವನುಗೈಯೆ ಬಿಸಜಲೋಚನ ತಾನು ಸ್ತ್ರೀರೂಪದಿ ನಸುನಗುತ ರಾಕ್ಷಸರ ಮೋಹಿಸಿ ಸುಧೆಯನು ಸುಮ | ನಸರಿಗಿತ್ತಾದರಿಸಿ ಕರುಣಿಸಿದ ಸ್ವಾಮಿ 2 ಗುರುಭೀಷ್ಮರನು ಗೆಲುವುದಕ್ಕೆ ಕೃಷ್ಣನು ಯುಧಿ ಷ್ಠಿರನಿಂದ ಒಂದು ನುಡಿಯನು ನುಡಿಸಿ ಗುರುರಾಮ ವಿಠಲಗೆ ಸರಿಯು ಇನ್ನುಂಟೆ? 3
--------------
ಗುರುರಾಮವಿಠಲ
ಹೆಂಗಳೆಯರು ನಾವು ರಂಗೈಯ್ಯ ಮಾನಂಗಳ ಕಾಯಬೇಕೋ ಭಂಗ ಬಡುವೆವು ಮಂಗಚೇತನದಂಬಿಗನು ವಾಸಂಗಳನು ನೆರೆ ಸೆಳೆದಿಹಾನು ಪ ಗೋಪಿವೃಂದವು ಕೂಡಿ ಚಿತ್ತದ ಸಂತಾಪ ನೀಗಲು ಮಾಡಿ ತೋಷಗೊಳಿಸಲು ಪಾಪಿಯಂಬಿಗ 1 ಬಯಕೆಯಾ ಹಾರವನು ನಾವೆಲ್ಲರು ವಯನಾಗಿ ಕಟ್ಟಿದ್ದೆವೋ ಮಾಡ್ದೆವು ಮತಿಯು ಪೋದುದು ನಯನದಿಂದವುಗಳನೆ ನೋಡದೆ ಬಯಲುಮಾಡಿದೆವಿತ್ತೀಕಂಗೆ 2 ಎಷ್ಟು ಬಳಲುತಿಹೆವೊ ಶ್ರೀಕೃಷ್ಣ ನಿನ್ನಿಷ್ಟಕ್ಕೆ ಬಂದುದೇನೋ ಇಷ್ಟು ಪರಿಯಲ್ಪರಿವುದೇತಕೆ ಇಷ್ಟ ಮೂರುತಿ ಕೃಷ್ಣನೀಗಲೆ ದುಷ್ಟ ಅಂಬಿಗನಂಗ ತೊಲಗಿ ಶಿಷ್ಟ ನರಸಿಂಹ ವಿಠ್ಠಲಾದ 3
--------------
ನರಸಿಂಹವಿಠಲರು