ಒಟ್ಟು 2143 ಕಡೆಗಳಲ್ಲಿ , 112 ದಾಸರು , 1724 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥ ವಿಕ್ರಮಳೆ ನೀನುಎಂಥ ವಿಕ್ರಮಳೆ ನಿನಗೆಣೆ ಯಾರು ಶ್ರೀ ಲಕ್ಷ್ಮೀ-ಕಾಂತ ರೂಪದಿ ಕೊಂದೆ ಮಧುಕೈಟಭರ ದೇವಿಪಹರಿಕಿವಿಯಲಿ ಅವತರಿಸಿ ಮಧು ಕೈಟಭರ-ವರೆನಿಸಿ ಪಡೆಯೆ ವಿಧಿಯಿಂ ವರವಅರಿದುವಿಷ್ಣುವಿನಿಂದ ಮರಣ ಇವರಿಗೆಂದುಸ್ಮರಣೆಯ ಮಾಡಿದ ದೇವಿ ಪಾದಪಂಕಜಪರಮಮಂಗಳ ವಿಷ್ಣು ಎಬ್ಬಿಸು ಈ ಕ್ಷಣಹರಣವನೆ ಕಾಯಲಿ ಮೂರ್ವರು ನಿಮ್ಮಚರಣವ ನಂಬಿರಲಿ ಎತ್ತಿದಳಾಗಅರಳಿದವು ಕಣ್ಣು ಉಸಿರಾಡಿತು ಮೂಗಿನಲಿ1ಎದ್ದವನಚ್ಯುತ ಬ್ರಹ್ಮ ಏಳನೇ ಶರಧಿಯೊಳೆದ್ದ ಬಡಬನಂದದಲಿ ಮೃತ್ಯುವಗೆದ್ದ ಮೃತ್ಯುವಿನಂತಾಗಲು ಸಿಡಿಲಿನಮುದ್ದೆಯಂದದಿ ಕಣ್ಣ ಕಿಡಿಯುಕ್ಕೆ ಔಡಗಿ-ದೆದ್ದು ಚಕ್ರಕೆ ಕೈಯನಿಕ್ಕುತ ಹೊಯ್ದನುಅದ್ದಲು ಆ ಮಧುವ ಕೈಟಭನನ್ನುಒದ್ದು ಹಾಕಿದ ಶಿರವ ಇಬ್ಬರ ಕೂಡೆಬಿದ್ದರು ಮಹಾಹವ ಮೂರ್ವರ ಬಹು-ಯುದ್ಧವ ಹೇಳುವುದೇನು ಆ ಬಹು ರೌದ್ರವ2ಆದುದು ಪಂಚ ಸಹಸ್ರ ವರುಷ ಯುದ್ಧತೊಯ್ದರು ರಕ್ತದಿ ಕ್ರೋಧದುಬ್ಬಟ್ಟೆಯಿಂದಕಾದು ಕರಗಿದುದುಕವು ವಿಷ್ಣು ಬೇಸರ್ತ-ಮದ ಬೇಡಿರಿ ವರವನು ನೀಬೇಡೆನೆ ಕೊಟ್ಟ-ರಾದರೆ ಚಕ್ರದಿ ತಲೆ ಹರಿಯಲೆಂದುಛೇದಿಸಿದನು ಶಿರವ ಮೇಧಸು ಕೊಬ್ಬುಮೇದಿನಿಯಾದಿರವ ಹೊಗಳಿದ ಬ್ರಹ್ಮಮಾಧವನ ಸ್ತೋತ್ರವ ತಾನೆಯಾದಬೋಧಚಿದಾನಂದ ಬಗಳಾ ಚಾರಿತ್ರವ3
--------------
ಚಿದಾನಂದ ಅವಧೂತರು
ಎಂಥ ಸುಖ ಎಂಥ ಸುಖ ಎಂಥ ಸುಖವಲಕ್ಷ್ಮಿಕಾಂತನ ಪೂಜಿಸಿ ಸಂತೋಷ ಪಡುವರುಕುಂತಿ ಮಕ್ಕಳುಕೆಲದಿಪ.ಜಾಳಿಗೆ ಮುತ್ತಿನ ಕವಚಭಾಳ ರತ್ನಗಳ ವಸ್ತಏಳು ಲೋಕಗಳ ಬೆಳಗುವಏಳು ಲೋಕಗಳ ಬೆಳಗುವ ಪೀತಾಂಬರವ್ಯಾಳಾಶಯನಗೆ ದೊರೆಕೊಟ್ಟ 1ಸರಮುತ್ತು ಹೆಣಿಸಿದ ಬರಿಯ ಮಾಣಿಕದ ವಸ್ತಧರೆಯೆಲ್ಲ ಬೆಳಗುವಪಟ್ಟಾವಳಿಧರೆಯೆಲ್ಲ ಬೆಳಗುವಪಟ್ಟಾವಳಿಕುಪ್ಪುಸನಾರಿ ರುಕ್ಮಿಣಿಗೆ ದೊರೆ ಕೊಟ್ಟ 2ಮುತ್ತು ಮಾಣಿಕ ರತ್ನ ತೆತ್ತಿಸಿದ ಆಭರಣಹತ್ತು ದಿಕ್ಕುಗಳ ಬೆಳಗುವಹತ್ತು ದಿಕ್ಕುಗಳ ಬೆಳಗುವ ಛsÀತ್ರ ಚಾಮರಸತ್ಯಭಾಮೆಗೆ ದೊರೆಕೊಟ್ಟ 3ಆನೆ ಕುದುರೆಯ ಸಾಲು ಎಷ್ಟೋ ರಥಗಳುಮಾನದ ಕಾಲಾಳು ಮೊದಲಾಗಿಮಾನದ ಕಾಲಾಳು ಮೊದಲಾಗಿ ಹರುಷದಿಶ್ರೀನಿವಾಸಗೆ ದೊರೆಕೊಟ್ಟ 4ಕುದುರೆ ಪಲ್ಲಕ್ಕಿ ರಥಸಾಲು ಬಿರುದಿನ ನೌಬತ್ತುಛsÀತ್ರ ಚಾಮರವು ಮೊದಲಾದಛsÀತ್ರ ಚಾಮರ ಮೊದಲಾದ ಉಚಿತವಮುದದಿ ರುಕ್ಮಿಣಿಗೆ ದೊರೆ ಕೊಟ್ಟ 5ಸಾವಿರ ಅಬುಜ ಕುದರಿ ಸಾಲಾದ ರಥಗಳುಮ್ಯಾಲೆ ಪಲ್ಲಕ್ಕಿ ಮೊದಲಾಗಿಮ್ಯಾಲೆ ಪಲ್ಲಕ್ಕಿ ಮೊದಲಾಗಿ ಛsÀತ್ರವಸತ್ಯಭಾಮೆಗೆ ದೊರೆಕೊಟ್ಟ 6ದೊರೆಯು ಧರ್ಮನು ಹರಿಗೆ ಬಿರುದು ಬಿನ್ನಾಣಗಳ ಕೊಟ್ಟಕರಗಳ ಮುಗಿದು ಶಿರಬಾಗಿಕರಗಳ ಮುಗಿದು ಶಿರಬಾಗಿ ರಾಮೇಶನಪರಮಪ್ರೀತಿ ಇರಲೆಂದು7
--------------
ಗಲಗಲಿಅವ್ವನವರು
ಎಂದಿಗಾದರು ನಿನ್ನ ನಂಬಿದೆ - ಚೆಲ್ವ - |ಮಂದರಧರ ಮದನಜನಕ |ವೃಂದಾವನಪತಿ ಗೋವಿಂದ ಪತರುಣಿಯ ಮಾನವನು ಕಾಯ್ದೆ - ಅಂದು - |ದುರುಳ ತನ್ನ ಸುತನ ಕೊಲಲು ಒದಗಿ ಕಂಬದಿ ಬಂದೆ ||ಕರುಣದಿ ಶಿಲೆಯನುದ್ಧರಿಸಿದೆ ತನ್ನ - |ಮರಣಕಾಲಕೆ ನಾಗರನೆಂದರೆ ಮುದದಿಮುಂದೆ ನಿಂದೆ ಗೋವಿಂದ 1ಧ್ರುವ - ವಿಭೀಷಣ - ರುಕ್ಮಾಂಗದರು ನಿನ್ನ ವರಿಸಲು |ಆ ವ್ಯಾಸ ನಾರದಬಲಿ ಮುಖ್ಯ ಕಲಿಪಾರ್ಥನು ||ಪವನಸುತನು ಅಂಬರೀಷನು - ತ್ರೈ - |ಭುವನವರಿಯೆ ನಿನ್ನ ನೆನೆಯೆ ಪದವನಿತ್ತೆ ಗೋವಿಂದ 2ದುರಿತ ವಿನಾಶ ದೋಷದೂರನೆ - ಜಗದ್ - |ಭರಿತ ದೈತ್ಯದಳಸಂಹಾರ ಶರಣು ಚಾರುಚರಿತ್ರ ||ಕರಿವರದ ಪುರಂದರವಿಠಲ ಕಾಯೊ |ಶರಣಹೃದಯಸರಸಿಜ ಪರಮಪಾವನ ಗೋವಿಂದ3
--------------
ಪುರಂದರದಾಸರು
ಎಂದಿಗೆ ಬಹನೆ ಕೃಷ್ಣ ಮಂದಸ್ಮಿತಾನನೆ |ಅಂದದಿಂದಿರುವ ತನ್ನಯ ವೃಂದಾವನ ಬಿಟ್ಟಿಲ್ಲಿಗೆ ತವಕದಿ ಪತರುಣೀ, ಗೋಕುಲದೊಳಗಿಹ ಸಖಿಯರು ಎಂಥಾ ಧನ್ಯರೆ |ಪರಮಾತ್ಮನ ಪೊಂದಿ ಇತರ ಕರಕರಿ ಅರಿಯಳೆ ||ಹರಿಯಿಂತೊಲಿದಿರಲವರೇನು ಸುರಲೋಕದ ಸ್ತ್ರೀಯರೇ |ಪರಿಪರಿ ಸುಖ ಸಾಗರದೊಳಗಿರುವರುಜರಿದುಮಧುರೆಯಲ್ಲಿಹದೆಂದು 1ಅಮ್ಮೆಏನೊಳ್ಳೆವರವರಾಳ್ವರು ಸಮ್ಮಾತಾಂತಲ್ಲವೆ |ನಮ್ಮನೆಯವರವರಂತೆ ಸುಮ್ಮನೆ ಇರುವರೆ ||ಬೊಮ್ಮನ ಜನಕೆಮೊಲಿಸಿದರೆ ಒಮ್ಮೆಗೆ ಪೇಳಿರೆ |ಸಮ್ಮಸಿ ಕೊಳ್ಳಲು ಮನದಿ ಸುಕರ್ಮದ ಪ್ರಬಲಿಗೆ ಘಮ್ಮನೆ ಬಹಸಖಿ 2ಅಲ್ಲೀ ಸ್ತ್ರೀಯರಕಿಂತಿತಿಶಯ ಚಲ್ವೆರ್ನಾವಲ್ಲವೆ |ಸುಳ್ಳಲ್ಲಿಂತಾಭರಣಾಂಬರವೆಲ್ಲಿ ಕಂಡಿಹರೆ ||ಗೊಲ್ಲಿತಿಯರು ನಮ್ಮಂದದಿ ಸೊಲ್ಲಿಸಬಲ್ಲರೆ |ಮಲ್ಲಮರ್ದನ ಪ್ರಾಣೇಶ ವಿಠಲೆಮ್ಮನು ಬಿಟ್ಟೆಲ್ಲಿ ಪೋಗನು 3
--------------
ಪ್ರಾಣೇಶದಾಸರು
ಎನ್ನ ಪಾಲಿಸು ಪರಮಕಾಯ ರಘುರನ್ನ ರಾಮನ ಪ್ರಿಯ ಗುರುಮಧ್ವರಾಯ ಪ.ಅಂಜನಿ ಆತ್ಮದಲಿ ಬಂದು ರಾಮನಪಾದಕಂಜವಿಡಿದೆ ಕಡಲ ಲಂಘಿಸಿದೆ ಗೋಷ್ಪದದಿಪಂಜು ಬೆಳಗಿದೆ ನಿಶಾಚರನ ಪಟ್ಟಣವಳಿದೆಕಂಜಾಕ್ಷಿಯಳ ತುಷ್ಟಿಗೈದೆ ಗಡಾಸಂಜೀವ ತಂದು ಕಪಿಬಲವ ರಕ್ಷಿಸಿದೆ 1ಕುರುಕುಲಾಧಮನು ಬಲುಸೊಕ್ಕಿ ಸಂಗರಭಟರನೆರಹಿ ಪಾರ್ಥರ ಬಲವ ಗೆಲುವೆನೆಂದವನ ಭರಮುರಿದೆ ಮಹರಥಿಕರೆದೆ ಹರಿದೆ ಅಸಹಾಯ ಶೂರಸರಿಯಾರು ನಿನಗಸಮಧೀರ ಭಾಪುಕರುಣಾಸಾಗರ ಉದಾರ ಅಜಪದದಧಿಕಾರ 2ಏಕವಿಂಶತಿಮಾಯಿ ರಚಿತ ಭಾಷ್ಯವ ಜರಿದೆಶ್ರೀಕಾಂತನ ನಾಮಾಮೃತವ ಭಕ್ತರಿಗೆರೆದೆಭೂಕನಕ ವಧು ವಿಷಯಕಾಂಕ್ಷೆಗಳ ಮೇಲೊದೆದೆಲೋಕಕೊಬ್ಬನೆ ಗುರುವೆ ಮೆರೆದೆ ವಿಶ್ವೇಶ ಪ್ರಸನ್ನವೆಂಕಟೇಶನಂಘ್ರಿವಿಡಿದೆ 3
--------------
ಪ್ರಸನ್ನವೆಂಕಟದಾಸರು
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಲ್ಲಿಯ ಮಧುರಾಪುರವು | ಎಲ್ಲಿಯ ತಾ ಬಿಲ್ಲು ಹಬ್ಬ |ಎಲ್ಲಿಯ ಸೋದರಮಾವನೆ ಪಎಲ್ಲಿಯ ಮಲ್ಲರಸಂಗ |ಖುಲ್ಲಕಂಸನು ನಮಗೆ |ಎಲ್ಲಿಯ ಜನ್ಮದ ವೈರಿಯೆ-ಸಖಿಯೆ ಅ.ಪವೃಂದಾವನದೊಳಗಿರುವ ವೃಕ್ಷಜಾತಿಗಳೆಲ್ಲ |ಒಂದೊಂದು ಫಲದಿಂದಲಿ ಸಂದಣಿತವೆ ||ಕುಂದಕುಸುಮದಲಿರುವ ಮಂದಿರದಲಿಚಕೋರ|ಒಂದೊಂದು ಸುಖಭರಿತವೆ ||ಅಂದುಮಾಧವನಮ್ಮ ಹೊಂದಿ ಕರವಿಡಿದ |ನಂದನ ಕಂದನ ಚರಿತವೆ ಸಖಿಯೆ 1ಅಕ್ರೂರ ತಾನೆಲ್ಲ ಅಚ್ಯುತಗೆಎಡೆಮಾಡಿ |ಆ ಕ್ರೂರನೆನಿಸಿದನೆ |ವಕ್ರಮಾರ್ಗವ ಕೂಡಿ ವನಿತೆಯರ ಉಸಿರೆಣಿಸಿ |ಚಕ್ರಧರನಗಲಿಸಿದನೆ ||ಆಕ್ರಮಿಸಿ ಸುರಲೋಕ ಪಾರಿಜಾತವನಂಬು-|ಜಾಕ್ಷಿಗೆ ತಂದಿತ್ತನೆ-ಸಖಿಯೆ 2ನೀರ ಚೆಲ್ಲಾಟದೊಳು ನಿಲಿಸಿ ನಮ್ಮೆಲ್ಲರ |ನಾರಿಯರಿಗೆ ಚಲ್ಲಿದನೆ ||ಮೋರೆ ಮೋರೆ ನೋಡಿ ಅಧರಾಮೃತಗಳ |ಸಾರಿ ಸಾರಿ ಸವಿದುಂಬನೆ ||ದ್ವಾರಕಾಪುರವಾಸ ಪುರಂದರವಿಠಲ |ಸೇರಿ ನಮ್ಮನು ಸಲಹುವನೆ-ಸಖಿಯೆ 3
--------------
ಪುರಂದರದಾಸರು
ಎಲ್ಲಿರುವನೋ ರಂಗನೆಂಬ ಸಂಶಯ ಬೇಡ |ಎಲ್ಲಿ ಭಕುತರು ಕರೆದರಲ್ಲಿ ಬಂದೊದಗುವನು ಪ.ತರಳ ಪ್ರಹ್ಲಾದ ಶ್ರೀಹರಿ ವಿಶ್ವಮಯನೆಂದು |ಬರೆದೋದಲವನ ಪಿತ ಕೋಪದಿಂದ ||ಸ್ಥಿರವಾದೊಡೀ ಕಂಬದಲಿ ತೋರು - ತೋರೆನಲು |ಭರದಿ ಬರಲಾಗ ವೈಕುಂಠವಲ್ಲಿಹುದೊ ? 1ಕುರುಪತಿಯು ದ್ರೌಪದಿಯ ಸೀರೆ ಸೆಳೆಯುತಿರೆ |ತರುಣಿ ಹಾ ಕೃಷ್ಣ ಎಂದೊದರೆಕೇಳಿ ||ಭರದಿಂದಲಕ್ಷಯಾಂಬರವೀಯೆ ಹಸ್ತಿನಾ |ಪುರವು ದ್ವಾರಾವತಿಗೆ ಕೂಗಳತೆಯೆ 2ಕರಿರಾಜನನುನೆಗಳು ನುಂಗುತಿರೆ ಭಯದಿಂದ |ಹರಿಯೆ ಕಾಯೆಂದು ಮೊರೆಯಿಡಲುಕೇಳಿ ||ಕರುಣದಿಂ ಬಂಧನವ ಬಿಡಿಸಲಾ ಗಜರಾಜ - |ನಿರುವ ಸರಸಿಗೆ ಅನಂತಾಸನ ಮುಮ್ಮನೆಯೆ 3ಪಾಪಕರ್ಮವ ಮಾಡಿದಜಮಿಳನ ಯಮಭಟರು ||ಕೋಪದಿಂದಲಿ ಸೆಳೆಯೆ ಭೀತಿಯಿಂದ ||ತಾ ಪುತ್ರನನು ಕರೆಯೆಕೇಳಿ ರಕ್ಷಿಸಿಶ್ವೇತ -ದೀಪವೀ ಧರೆಗೆ ಸಮೀಪವಾಗಿಹುದೆ ? 4ಅಣು - ಮಹತ್ತುಗಳಲ್ಲಿ ಪರಿಪೂರ್ಣನೆಂದೆನಿಸಿ |ಎಣೆಯಿಲ್ಲದ ಮಹಾಗುಣಪೂರ್ಣನು ||ಘನಮಹಿಮನಾದ ಶ್ರೀ ಪುರಂದರವಿಠಲನು |ನೆನೆದವರ ಮನದೊಳಗೆ ಇಹನೆಂಬ ಬಿರುದುಂಟು 5
--------------
ಪುರಂದರದಾಸರು
ಎಷ್ಟು ಸುಕೃತದಿಂದ ಕಂಡಿಯೆಮನೋಭಿಷ್ಟಗಳನೆ ಪಡೆದುಕೊಂಡಿಯೆ ದೂತೆ ಪ.ಪಾದನೋಡಲು ಅತಿ ಪಾವನಹಾಂಗೆ ಮೋದಭರಿತಳು ನೀ ಆದೆನೆ ದೂತೆಸಾಧು ಜನರು ನಿನ್ನ ಸ್ವಾಧೀನನಮ್ಮಮಾಧವಅನುದಿನಅಧೀನ ದೂತೆ1ಕೆಂಚಿಹಸ್ತವ ನೀನು ಕಂಡಿಯೆ ಹ್ಯಾಂಗೆಸಂಚಿತಾಗಾಮಿ ಕಳಕೊಂಡೆಯೆದೂತೆ ಪಾಂಚಾಲಿದಯವ ಪಡಕೊಂಡಿಯೆನಿನ್ನ ವಾಂಚಿತಾರ್ಥವ ಕೈಕೊಂಡಿಯೆ ದೂತೆ 2ಮುಖವ ನೋಡಲು ನಿಜ ಮುಕ್ತಿಯ ಹಾಗೆಭಕ್ತಿ ಜ್ಞಾನವು ವಿರಕ್ತಿಯೆ ದೂತೆದಿವ್ಯ ಪ್ರಕೃತಿಯ ಗೆಲುವಂಥ ಶಕ್ತಿಯನಮ್ಮ ಲಕುಮಿ ರಾಮೇಶ ಒಲಿಯೆ ಮುಕ್ತಿಯೆ ದೂತೆ 3
--------------
ಗಲಗಲಿಅವ್ವನವರು
ಏಕೆ ನಿರ್ದಯನಾದೆ ಎಲೋ ದೇವನೇಶ್ರೀಕಾಂತ ಎನ್ನ ಮೇಲೆ ಎಳ್ಳಷ್ಟು ದಯವಿಲ್ಲ ಪಕಂಗೆಟ್ಟು ಕಂಬವನು ಒಡೆದು ಬಯಲಿಗೆ ಬಂದುಹಿಂಗದೆ ಪ್ರಹ್ಲಾದನಪ್ಪಿಕೊಂಡೆ ||ಮಂಗಳ ಪದವಿತ್ತು ಮನ್ನಿಸಿದೆ ಅವ ನಿನಗೆಬಂಗಾರವೆಷ್ಟು ಕೊಟ್ಟನು ಹೇಳೋ ಹರಿಯೇ 1ಸಿರಿಗೆ ಪೇಳದೆ ಮುನ್ನ ಸೆರಗ ಸಂವರಿಸದೆಗರುಡನ ಮೇಲೆ ಗಮನವಾಗದೆ ||ಭರದಿಂದ ನೀ ಬಂದು ಕರಿಯನುದ್ದರಿಸಿದೆಕರಿರಾಜನೇನು ಕೊಟ್ಟನು ಹೇಳು ಹರಿಯೇ 2ಅಜಮಿಳನು ಅಣ್ಣನೆ ವಿಭೀಷಣನು ತಮ್ಮನೆನಿಜದಿ ರುಕ್ಮಾಂಗದ ಮೊಮ್ಮಗನೆ ||ಭಜನೆಗೈವರೆ ಹಿತರೆ ನಾ ನಿನಗನ್ಯನೆತ್ರಿಜಗಪತಿ ಸಲಹೆನ್ನಪುರಂದರವಿಠಲ3
--------------
ಪುರಂದರದಾಸರು
ಏಕೆ ವೃಂದಾವನವು ಸಾಕು ಗೋಕುಲವಾಸ |ಏಕೆ ಬಂದೆಯೊ ಉದ್ಧವಾ? ಪಸಾಕು ಸ್ನೇಹದ ಮಾತನೇಕ ಮಹಿಮನು ತಾನು |ಆ ಕುಬುಜೆಯನು ಕೂಡಿದ-ಉದ್ಧವಾ ಅ.ಪಬಿಲ್ಲು ಬಿಳಿಯಯ್ಯನ ಬೇಟ ನಗೆನುಡಿ ನೋಟ |ಇಲ್ಲದಂತಾಯಿತಲ್ಲ ||ಎಲ್ಲರಿಂದಗಲಿಸಿದ ಕ್ರೂರ ಅಕ್ರೂರನವ |ವಲ್ಲಭನ ಒಯ್ದನಲ್ಲ ||ಮಲ್ಲರನು ಮರ್ದಿಸುತ ಮಾವ ಕಂಸನ ಕೊಂದು |ಘಲ್ಲನಾಭನ ತಂದು ತೋರೈ-ಉದ್ಧವಾ 1ಅನುದಿನೊಳಾದರಿಸಿ ಅಧರಾಮೃತವನಿತ್ತು |ಇನಿದಾದ ಮಾತುಗಳಲಿ ||ಮನದ ಮರ್ಮವ ತಿಳಿದ ಮನಸಿಜಪಿತನ ಸಖವು |ಮನಸಿಜನ ಕೇಳಿಯಲ್ಲಿ ||ಕನಸಿನಲಿ ಕಂಡ ತೆರನಾಯಿತಾತನ ಕಾಂಬು |ವನಕ ಬದುಕುವ ಭರವಸೆ ಹೇಳು-ಉದ್ಧವಾ 2ಕರುಣನಿಧಿಯೆಂಬುವರು ಕಪಟನಾಟಕದರಸು |ಸರಸ ವಿರಸವ ಮಾಡಿದ ||ಸ್ಮರಿಸಿದವರನು ಕಾಯ್ವ ಬಿರುದುಳ್ಳ ಸಿರಿರಮಣ |ಮರೆದು ಮಧುರೆಯ ಸೇರಿದ ||ಪರಮಭಕ್ತರ ಪ್ರಿಯ ಪುರಂದರವಿಠಲನ |ನೆರೆಗೂಡಿಸೈ ಕೋವಿದ-ಉದ್ಧವಾ 3
--------------
ಪುರಂದರದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಏಳಯ್ಯ ಶ್ರೀಹರಿ ಬೆಳಗಾಯಿತು ಪ.ಏಳು ದೇವಕಿತನಯ ನಂದನಕಂದಏಳು ಗೋವರ್ಧನ ಗೋವಳರಾಯ ||ಏಳುಮಂದರಧರ ಗೋವಿಂದ ಫಣಿಶಾಯಿಏಳಯ್ಯ ನಲಿದು ಉಪ್ಪವಡಿಸಯ್ಯ 1ಕ್ಷಿರಸಾಗರವಾಸ ಬೆಳಗಾಯಿತು ಏಳುಮೂರುಲೋಕದರಸು ಒಡೆಯ ಲಕ್ಷ್ಮೀಪತಿ ||ವಾರಿಜನಾಭನೆ ದೇವ ದೇವೇಶನೆಈರೇಳು ಲೋಕಕಾಧಾರ ಶ್ರೀ ಹರಿಯೇ 2ಸುರರುದೇವತೆಗಳು ಅವಧಾನ ಎನುತಿರೆಸುರವನಿತೆಯರೆಲ್ಲ ಆರತಿ ಪಿಡಿದರೆ ||ನೆರೆದು ಊರ್ವಶಿ ಭರದಿ ನಾಟ್ಯವಾಡಲುಕರುಣಿಸೊ ಪುರಂದರವಿಠಲ ನೀನೇಳೋ 3
--------------
ಪುರಂದರದಾಸರು
ಏಳು ವಾರಿಜನೇತ್ರ ಏಳು ಚಿನ್ಮಯಗಾತ್ರಏಳು ಪಾಂಡವಪಾಲ ಏಳುಸಿರಿಭೂಲೋಲಏಳು ಪಾವನಚರಿತ ಏಳೆರಡು ಜಗಭರಿತಏಳು ಯದುಕುಲಲಲಾಮಾ ಪ.ಮೂಡುತಿವೆಅರುಣಕಿರಣೋಡುತಿವೆ ತಮದ ಕುಲಬಾಡುತಿವೆ ತಾರಿನನ ಬೇಡುತಿವೆ ಚಕ್ರವಾಕಾಡುತಿವೆಕೀರಬಲು ಪಾಡುತಿವೆತುಂಬಿನಲಿದಾಡುತಿವೆಖಗಸಮೂಹರೂಢಿಯೊಳು ಮುನಿಜನರು ನೋಡಿ ರವಿಗತ ಹರಿಯಷೋಡಶುಪಚಾರಾರ್ಚನೆ ಮಾಡಿ ಮನದಣಿಯೆ ಕೊಂಡಾಡಿ ಕುಣಿದಾಡಿ ಭವಕಾಡನೀಡಾಡಿವರಬೇಡುತೈದಾರೆ ಗಡ ಹರಿಯೆ 1ವಿಷ್ಣುಪದೆ ವೃದ್ಧನದಿ ಕೃಷ್ಣವೇಣ್ಯಖಿಳ ಸಂಹೃಷ್ಟಿಪ್ರದೆ ಕಾವೇರಿ ಇಷ್ಟದಾ ಯಮುನೆಅಘನಷ್ಟಕಾರಣೆ ಭೀಮೆ ಶಿಷ್ಟಾಂಗೆ ತುಂಗೆವರತುಷ್ಟಿದಾಯಕ ನದಿಗಳುಕೃಷ್ಣ ನಿನ್ನಡಿಯುಗಳ ಸ್ಪøಷ್ಟರಾಗುತಲಿ ಉತ್ಕøಷ್ಟ ಪದ ಪಡೆವೆವೆಂದಷ್ಟ ದಿಗತಟದಿಂದಚೇಷ್ಟಿತ ತರಂಗದಿಂ ಸ್ಪಷ್ಟ ಬಂದಿರೆ ಕರುಣದೃಷ್ಟಿಯಿಂದವರ ನೋಡೈ ಹರಿಯೆ 2ಕೇಶನಾಕೇಶ ಕಕುಭೇಶಾದಿ ಅಮರರಾಕಾಶದಲಿ ದುಂದುಭಿಯ ಘೋಷ ಮೊಳಗಿಸಿದರನಿಮೇಷ ಮುನಿ ವೀಣೆಯುಲ್ಲಾಸದಿಂ ಮಿಡಿಮಿಡಿದು ಧನಶ್ರೀ ಭೂಪಾಳಿಯಿಂದಶೇಷಶಯನಖಿಳ ನಿರ್ದೋಷಗುಣಪೂರ್ಣಸರ್ವೇಶ ಮುಕುಂದ ಭಟಕೋಶನೆಂದವರು ನಿನ್ನಬೇಸರದೆ ಪಾಡುತಿಹರು ಶ್ರೀಶ ಪ್ರಸನ್ವೆಂಕಟೇಶನೆ ಒಲಿದುಪ್ಪವಡಿಸೊ ಹರಿಯೆ 3
--------------
ಪ್ರಸನ್ನವೆಂಕಟದಾಸರು
ಒಂದೇ ನಾಮವು ಸಾಲದೆ - ಶ್ರೀಹರಿಯೆಂಬಒಂದೇ ನಾಮವು ಸಾಲದೆ ಪಒಂದೇ ನಾಮವು ಭವಬಂಧನ ಬಿಡಿಸುವು |ದೆಂದು ವೇದಂಗಳಾನಂದದಿ ಸ್ತುತಿಸುವ ಅ.ಪಉಭಯರಾಯರು ಸೇರಿ ಮುದದಿ ಲೆತ್ತವನಾಡಿ |ಸಭೆಯೊಳು ಧರ್ಮಜ ಸತಿಯ ಸೋಲೆ ||ನಭಕೆ ಕೈಯೆತ್ತಿ ದ್ರೌಪದಿ ಕೃಷ್ಣಾ ಎನ್ನಲು |ಇಭರಾಜಗ ಮನೆಗಕ್ಷಯವಸ್ತ್ರವನಿತ್ತ 1ಹಿಂದೊಬ್ಬ ಋಷಿಪುತ್ರನಂದು ದಾಸಿಯ ಕೂಡೆ |ಸಂದೇಹವಿಲ್ಲದೆ ಹಲವುಕಾಲ||ದಂದುಗದೊಳು ಸಿಲುಕಿ ನಿಂದಂತ್ಯ ಕಾಲದಿ |ಕಂದನಾರಗನೆಂದು ಕರೆಯಲಭಯವಿತ್ತ 2ಕಾಶಿಯ ಪುರದೊಳು ಈಶ ಭಕುತಿಯಿಂದ |ಸಾಸಿರನಾಮದ ರಾಮನೆಂಬ ||ಶ್ರೀಶನನಾಮದ ಉಪದೇಶ ಸತಿಗಿತ್ತ |ವಾಸುದೇವಶ್ರೀಪುರಂದರ ವಿಠಲನ 3
--------------
ಪುರಂದರದಾಸರು