ಒಟ್ಟು 3326 ಕಡೆಗಳಲ್ಲಿ , 121 ದಾಸರು , 2343 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನಾಥನ್ನ ಈ ಕಂಗಳಿಂದಲಿ ಕಂಡು ಹಿಂಡು ಪ. ಮಂಗಳಾತ್ಮಕ ದೇವ ಮಮ ಸ್ವಾಮಿ ಸಲಹೆಂದು ಅಂಘ್ರಿಗಳಿಗೆರಗಿ ನುತಿಪೇ ಸ್ತುತಿಪೇ ಅ. ಮಾಂಡವ್ಯರಿಗೆ ವಲಿದು ಶ್ರೀನಿಕೇತನ ದೇವ ಗಂಡಕೀಶಿಲೆ ರೂಪದಲ್ಲಿ ಅಂಡಜವಾಹನನು ಉದ್ಭವಿಸಿ ಸ್ವರ್ಣಾದ್ರಿ ಎಂಬ ಸುಕ್ಷೇತ್ರದಲ್ಲೀ ಹಿಂಡುಭಕ್ತರ ಸೇವೆ ಕೈಯಕೊಳುತ ಬದಿಯಲ್ಲಿ ನಿಂದು ವಿಗ್ರಹ ರೂಪದಲ್ಲೀ ಕಂಡು ಪುಳಕಾಂಕಿತದಿ ಕರುಣ ಮೂರ್ತಿಯ ನುತಿಸಿ ಕೊಂಡಾಡಿ ದಣಿದೆ ನಿಂದೂ ಇಂದೂ 1 ಶಂಖಚಕ್ರಾಂಕಿತದ ಚತುರ್ಭಜವು ಶ್ರೀವತ್ಸ ಪಂಕಜಾಕ್ಷಿಯರುಭಯದಿ ಶಂಕೆಯಿಲ್ಲದ ಭಕ್ತರಿಗೆ ವಲಿವ ಸೌಂದರ್ಯಾ ಲಂಕಾರ ಉಡಿಗೆ ಮುದದಿ ಪಂಕಜಾಸನ ಮುಖ್ಯದಿವಿಜಗಣ ಸೇವಿತನು ಕಿಂಕರರಿಗೊಲಿವ ದಯದೀ ವಂಖಿ ಬಾಪುರಿ ತೋಳು ಕಡಗ ಕಾಲ್ಗೆಜ್ಜೆಗಳು ಕಂಕಣ ಕಿರೀಟ ನಿಟ್ಟಾ ದಿಟ್ಟಾ 2 ಆಗಮವ ಅಜಗಿತ್ತು ಸುರರಿಗಮೃತವಿತ್ತು ಭೂದೇವಿ ಭಯ ಬಿಡಿಸಿದಾ ಬೇಗ ಕಂಬದಿ ಬಂದು ಮಗುವ ರಕ್ಷಿಸಿ ಬಲಿಯ ಯಾಗದಲ್ಲಿ ಭೂ ಬೇಡಿದಾ ನೀಗಿ ಕ್ಷತ್ರಿಯ ಕುಲ ದಶಶಿರಿನ ಸಂಹರಿಸಿ ಮಾಗಧನ ಬಲವ ಮುರಿದಾ ಅಂಬರ ಕಲ್ಕಿ ಗೋಪಾಲಕೃಷ್ಣವಿಠಲಾ ಮಾಗಡಿ ತಿರುಮಲೇಶಾ ಶ್ರೀಶಾ 3
--------------
ಅಂಬಾಬಾಯಿ
ರಂಗನಾಯಕ----ತ್ತುಂಗನಾದ ಧೊರಿಯೆ ಪ ಮೂರುತಿ ಮಹಾಮಹಿಮನಾದ ಅಂಗಜ ಜನಕ ಕೃಪಾಂಗ ದೇವೋತ್ತುಂಗ ಅ.ಪ ಸಿಂಧು ಶಯನ ದೇವ ಭಕುತರ ಬಂಧು ಮಹಾನುಭಾವ ಇಂದಿರಾ ಹೃದಯ ಧೀರಾ ಈ ಜನರಿಗಾನಂದನಾಗಿ ತೋರಾ ಮಂದರಧರ ಮುಕುಂದ ಮಾಧವ ಸುಜನ ಪೋಷಕ ಕಂದನ ಸಲಹಿದ ಕರುಣಸಾಗರ ಇಂದು ನಿಮ್ಮ ಚರಣ ದ್ವಂದ್ವಗಳ ತೋರು 1 ವೆಂಕಟಗಿರಿವಾಸ--- ಕಿಂಕರ ನಾ ಅಣುದಾಸ ಶಂಕೆಯಿಲ್ಲದ ದೋಷಾ ಮಾಡಿದಂಥ---- ಸಂಕಟಗಳೆಂಬೀ---- ಕರಗಳೆನ್ನ ಇರಲೂ ಕೊಂಕುಗಳ ಪರಿಹರಿಸ ----ದರ ಪರಮಪಾವನಾ 2 ವೇಣುಗಾನ ವಿನೋದಾ ನೀಹಿತ--ಮೂಲನಾದ ಶ್ರೀನಿವಾಸ ಗೋವಿಂದಾ ಶ್ರೀತಜನ ರಕ್ಷಣಾನಂದ ನಿಲಯನಾದ ಭಾನುಕೋಟಿ ಪ್ರಕಾಶದೇವ---- ಸೂಸುತಿರುವ ದಾನವಾಂತಕ 'ಹೆನ್ನೆ ವಿಠ್ಠಲ’ ಧೇನುರಕ್ಷಕ ದೀನಪೋಷಕ 3
--------------
ಹೆನ್ನೆರಂಗದಾಸರು
ರಂಗಯ್ಯ ನಿನಗ್ಯಾತಕೋ | ಹೇಳುವದು ಥರವೆ ಅಲ್ಲಾ ಪೂತನಿ ಮೊಲೆ ಉಂಡ ಪುಂಡಗೋವಿಂದ ಪ ನೆರೆಹೊರೆ ಮನಿಗಳಿಗ್ಹೋಗಿ | ಅವರ ನೆಲವಿಗಳಿಗೆ ನೀನು ಹುದಗಿ | ಮೇಲಿರುವಂಥ ಪಾಲು ಬೆಣ್ಣೆಗಾಗಿ | ಎರಡು ಕರದಿತ್ವರದಿ ನೀನು ಬಾಗಿ | ಇಂಥ ಪರಿಚೇಷ್ಟಿಗಳಲ್ಲಿ ಬಡವರಾಲಯ ಪೊಕ್ಕು | ದುರುಳತನವ ಮಾಡಿ ದೂರುತರುವರೇನೊ 1 ಮಂದಗಮನಿಯಳ ಕರವನ್ನು | ಹಿಡಿದು ಮಾನಭಂಗವ ಮಾಡುವದೇನು | ಇದು ಚಂದವೆ ಬುದ್ಧಿ ನಿಮಗಿನ್ನು | ಇಂಥಾ ಚಾಳಕತನ ಬಿಡಿಸುವೆನು | ಶ್ರೀ ಮಂದರೋದ್ಹರ ಮಹಾಮಹಿಮ ಪ್ರಕಾಶನೆ ನಂದದಿ----------------- 2 ಧರೆಯೊಳ್ಹೆನ್ನೆಯ ಪುರವಾಸ | ಧೊರಿ ಹೆನ್ನೆ ವಿಠಲನ ಈಶ | ಭಕ್ತರನ್ನ ಪೊರೆವ ಜಗದೀಶ | ತಾರಕನಾದ ಸರ್ವೇಶ | ಇನ್ನು ಪರಿಯಾದದಲ್ಲಿ ಮೊರೆಯದ ಕಾರಣ ನೀನಗೀಗ ಚನ್ನಾಗಿ ಬುದ್ಧಿಯಪೇಳ್ವೆನು3
--------------
ಹೆನ್ನೆರಂಗದಾಸರು
ರಂಗಾ ನಿನ್ನ ಕೊಂಡಾಡುವ ಮಂಗಳಾತ್ಮರ ಸಂಗಸುಖವಿತ್ತು ಕಾಯೋ ಕರುಣಾ ಸಾಗರ ಪ ಅರಿಯರೋ ನೀನಲ್ಲದೆ ಮತ್ತನ್ಯದೈವರ ಮರೆಯರೋ ನೀ ಮಾಡಿದ ಅನಿಮಿತ್ತೋಪಕಾರ ತೊರೆಯರೋ ನಿನ್ನಂಘ್ರಿ ಸೇವಾ ಪ್ರತಿವಾಸರಾ ಒರೆಯರೋ ಪರತತ್ವವಲ್ಲದೆ ಇತರ ವಿಚಾರಾ 1 ಮೂಕ ಬಧಿರರಂತಿಪ್ಪರೋ ನೋಳ್ಪಜನಕೆ ಕಾಕುಯುಕುತಿಗಳನ್ನು ತಾರರೋ ಮನಕೆ ಸ್ವೀಕರಿಸರನರ್ಪಿತ ಒಂದು ಕಾಲಕ್ಕೆ ಆ ಕೈವಲ್ಯಭೋಗ ಸುಖ ಅವರಿಗೆ ಬೇಕೆ 2 ಕಂಡಕಂಡಲ್ಲಿ ವಿಶ್ವರೂಪ ಕಾಂಬೋರೋ ಉಂಡು ಉಣಿಸಿದ್ದೆಲ್ಲ ನಿನ್ನ ಯಜ್ಞವೆಂಬರೋ ಬಂಡುಣಿಯಂದದಿ ನಾಮಾಮೃತವ ಸವಿವರೋ ಹೆಂಡಿರು ಮಕ್ಕಳು ನಿನ್ನ ತೊಂಡರೆಂಬೋರೋ 3 ಬಿಡರು ತಮ್ಮ ಸ್ವಧರ್ಮಗಳೇನು ಬಂದರೂ ಬಡರು ದೈನ್ಯ ಒಬ್ಬರಿಗೂ ಲೋಕ ವಂದ್ಯರೊ ಪಿಡಿಯರೋ ನಿನ್ನ ದ್ವೇಷಿಗಳಿಂದೇನು ಬಂದರು ಕೊಡುವರೋ ಬೇಡಿದಿಷ್ಟಾರ್ಥ ನಿತ್ಯಾನಂದರೂ 4 ಜಯಾಜಯ ಲಾಭಾಲಾಭ ಮಾನಾಪಮಾನಾ ಭಯಾಭಯ ಸುಖದುಃಖ ಲೋಷ್ಟ ಕಾಂಚನಾ ಪ್ರಿಯಾಪ್ರಿಯ ನಿಂದಾಸ್ತುತಿಗಳನುದಿನಾ ಶ್ರೀಯರಸ ಚಿಂತಿಸುವರೋ ನಿನ್ನ ಅಧೀನ 5 ಈಶಿತವ್ಯರೆಂಬರೋ ಏಕಾಂತ ಭಕ್ತರೋ ದೇಶಕಾಲೋಚಿತ ಧರ್ಮ ಕರ್ಮಾಸಕ್ತರು ಆಶಾ ಕ್ರೋಧ ಲೋಭ ಮೋಹ ಪಾಶ ಮುಕ್ತರು ಈ ಸುಜನರೇವೆ ಶಾಪಾನುಗ್ರಹ ಶಕ್ತರು 6 ನಗುವರೋ ರೋದಿಸುವರೊ ನಾಟ್ಯವಾಡೋರೊ ಬಗೆಯರೋ ಬಡತನ ಭಾಗ್ಯ ಭಾಗವತರು ತೆಗೆಯರೋ ನಿನ್ನಲ್ಲಿ ಮನ ಒಮ್ಮೆಗಾದರೂ ಜಗನ್ನಾಥವಿಠಲ ನಿನ್ನವರೇನು ಧನ್ಯರೋ 7
--------------
ಜಗನ್ನಾಥದಾಸರು
ರಂಗಾ ಮನೆಗೆ ಬಾರೋ ಕೃಪಾಂಗ ಶ್ರೀರಂಗ ಪ ರಂಗ ಕಲುಷವಿಭಂಗ ಗರುಡ ತು-ರಂಗ ನವಮೋಹನಾಂಗ ಶ್ರೀರಂಗ ಅ.ಪ ಪಚ್ಚೆ ಬಾವುಲಿಗಳನು ನಿನ್ನ ಕಿವಿಯೊಳಗಿಟ್ಟುಮೆಚ್ಚಿ ಮುದ್ದಾಡುವನು ಹೆಚ್ಚಿದ ವಾಲಿಯನು ಬಾಣದಿ ಚುಚ್ಚಿದ ಸಪ್ತತಾಳಂಗಳನು ಬಿಚ್ಚಿದ ಸಮುದ್ರವ ಸುತ್ತ ಮುಚ್ಚಿದಎಚ್ಚರಿಕೆಯಲಿ ಲಂಕೆಯನು ಪೊಕ್ಕುಕಿಚ್ಚುಗಳ ಹಚ್ಚಿಸಿದ ಹನುಮನ ಮೆಚ್ಚಿದ ಖರದೂಷಣರ ಶಿರಗಳಕೊಚ್ಚಿದ ಅಚ್ಯುತಾನಂತ1 ಮುತ್ತಿನ ಹಾರವನು ಕಂಠದೊಳಿಟ್ಟುಎತ್ತಿ ಮುದ್ದಾಡುವೆನುಹತ್ತಿದ ರಥವನು ಮುಂದೊತ್ತಿದಕೌರವರ ಸೇನೆಗೆ ಮುತ್ತಿದಉಭಯರಿಗೆ ಜಗಳವ ಬಿತ್ತಿದ ಮತ್ತ ಮಾತಂಗಗಳನೆಲ್ಲಒತ್ತರಿಸಿ ಮುಂದೊತ್ತಿ ನಡೆಯುತಇತ್ತರದಿ ನಿಂತ ವರ ರಥಿಕರಕತ್ತರಿಸಿ ಕಾಳಗವ ಮಾಡಿದ 2 ಉಂಗುರಗಳನು ನಿನ್ನ ಅಂಗುಳಿಗಿಟ್ಟುಕಂಗಳಿಂದಲಿ ನೋಡುವೆಹೆಂಗಳ ಉತ್ತುಂಗದ ಕುಚಂಗಳಆಲಂಗಿಸಿದ ಭುಜಂಗಳಕಮಲಸಮ ಪಾದಂಗಳಹಿಂಗದೆ ಸ್ಮರಿಸಿದ ಮಾತಂಗನಭಂಗವ ಪರಿಹರಿಸಿ ಬ್ಯಾಗದಿಮಂಗಳ ಸ್ವರ್ಗವನಿತ್ತ ಉ-ತ್ತುಂಗ ವಿಕ್ರಮ ರಂಗವಿಠಲನೆ 3
--------------
ಶ್ರೀಪಾದರಾಜರು
ರಘುಕುಲ ತಿಲಕ ವಿಠಲ ಇವಳ ಘಾವಳಿಗಳನುಬಗೆಹರಿಸಿ ಕಾಪಾಡ ಬೇಕೋ ಹರಿಯೇ ಪ ಭೃಗುವರದ ನಿನ್ನಂಘ್ರಿ ಸೇವೆಯಲಿ ಮಹಭಕ್ತಿಮಿಗೆ ಜ್ಞಾನ ಕೊಟ್ಟಿವಳ ಕಾಪಾಡ ಬೇಕೋ ಅ.ಪ. ಶಬರಿ ಎಂಜಲನುಂಡ | ಕಾರುಣ್ಯ ಮೂರುತಿಯೆಅಭಯದನು ನೀನಾಗಿ ವಂಶ ಉದ್ಧರಿಸೋ |ಕುಭವ ಪರಿಹರಕಾಗಿ ಸಾಧನವು ಎಂದೆನಿಪಶುಭ ಸದಾಗತಿ ಮತದಿ ದೀಕ್ಷೆಯನೆ ಈಯೋ 1 ಪಾದ ಸೇವಕಳೀಗೆಭೇದ ಪಂಚಕ ತಿಳಿಸಿ ಸಾಧನವಗೈಸೋ 2 ಸರ್ವಜ್ಞ ಸರ್ವೇಶ ಹಯಮೊಗಾತ್ಮಕನಾದಸರ್ವ ಸುಂದರ ಗುರುಗೋವಿಂದ ವಿಠಲ |ಸರ್ವದಾ ಸರ್ವತ್ರ ನಿನ್ನ ಸ್ಮøತಿಯನೆ ಕೊಟ್ಟುದರ್ವಿಜೀವಿಯ ಸಲಹೆ ಬಿನ್ನವಿಪೆ ನಿನಗೇ 3
--------------
ಗುರುಗೋವಿಂದವಿಠಲರು
ರಘುರಾಮರ ಪಾದವ ಹಿಡೀ ಹಿಡಿ ಪ ಕಾಮ ಕ್ರೋಧ ಮದ ಮತ್ಸರಗಳೆಂಬೋ ದುರಿತವ ಬ್ಯಾಗನೆ ಹೊಡಿ ಹೊಡಿ 1 ಹೆಣ್ಣು ಹೊನ್ನು ಮಣ್ಣು ಮೂರರಾಶೆಯ ಮಾಡಿದೆ ಅದರೊಳಗೇನಿದೆ ಹುಡಿ ಹುಡೀ 2 ಶ್ರೀದವಿಠಲನ ಪಾದಸ್ಮರಣೆಯ ಮರೆಯದೆ ಬೇಗನೆ ನುಡಿ ನುಡೀ3
--------------
ಶ್ರೀದವಿಠಲರು
ರಮಣಿ ಮಂಜುಳವಾಣಿ ಕಮನೀಯ ಸುಶ್ರೋಣಿ ವಿಮಲ ಪಲ್ಲವಪಾಣಿ ಫಣಿಪವೇಣಿ ಮೀನಾಕ್ಷಿ ಯೀ ಚಿಂತೆ ನಿನಾಂತುದೇಂಕಾಂತೆ ಮೌನಮೇಂ ಮತಿವಂತೆ ಬಿರುಸದೆನಿತೆ ಕುಹಕರುಕ್ತಿಯ ಕೇಳಿ ಕಡುಕೋಪವನು ತಾಳಿ ಬಹುವಿಧದಿ ಬಳಲಿಸುವೆ ವಿಹಿತವೇನೆ ಹೆಬ್ಬುಲಿಯ ತೆರದಿಂದ ಬೊಬ್ಬಿರಿದು ಮತಿಯುಳಿದು ಅಬ್ಬರಿಸಿ ಕೂಗುವರೆ ಅಬ್ಜನೇತ್ರೆ ಕೈಪಿಡಿದ ರಮಣನೊಳು ಮುನಿಸೆ ತರುಣಿ ತಾಪಶಮನವ ಮಾಡು ನೋಡು ರಮಣಿ ಓಪನೆಂದೊಲಿದಾಡು ಕರವನೀಡು ಭೂಪಶೇಷಾದ್ರೀಶನತ್ತ ನೋಡು
--------------
ನಂಜನಗೂಡು ತಿರುಮಲಾಂಬಾ
ರಮಾವಿನುತ ವಿಠಲ ಪೊರೆಯಬೇಕೊ ಇವಳ ಪ ಕ್ರಮಾನುಸಾರ ತವದಾಸ್ಯ ಕಾಂಕ್ಷಿಪಳ ಅ.ಪ. ಪತಿಸುತರು ಹಿತರಲ್ಲಿ ವ್ಯತಿರೇಕ ಮತಿ ಕೊಡದೆಅತುಳ ಪ್ರೀತಿಯಲಿ ಅವರಂತರಾತ್ಮಕನಾ |ಹಿತ ಸೇವೆಯೆಂಬ ಸನ್ಮತಿಯನೇ ಕರುಣಿಸುತಕೃತ ಕಾರ್ಯಳೆಂದೆನಿಸೊ ಕ್ಷಿತಿರಮಣ ಹರಿಯೇ 1 ಭವಶರಧಿ ದಾಟಿಸುವ ಪ್ಲವವೆನಿಪ ತವನಾಮಸ್ತವನಗಳ ಸರ್ವತ್ರ ಸರ್ವಕಾರ್ಯದಲಿಹವಣಿಸುತ ನೀನಾಗಿ ಪ್ರವರ ಸಾಧನಗೈಸೊಪವಮಾನ ಸನ್ನಿಹಿತ ಭುವನ ಮೋಹನನೇ 2 ಪ್ರಾಚೀನ ಕರ್ಮಗಳ ಯೋಚಿಸಲು ಎನ್ನಳವೇಕೀಚಕಾರಿಪ್ರೀಯ ಮೋಚಕೇಚ್ಛೆಯನುಸೂಚಿಸುವುದೋ ಸವ್ಯಸಾಚಿಸಖ ಶ್ರೀಹರಿಯೆನೀಚೋಚ್ಚ ತರತಮವ ತಿಳಿಸಿ ಪೊರೆ ಇವಳಾ 3 ನಂದ ಗೋಪನ ಕಂದ ಇಂದಿರೇಶನೆ ಹೃದಯಮಂದಿರದಿ ತವರೂಪ ಸಂದರುಶನಾ |ನಂದವನೆ ಇತ್ತಿವಳ ಅಂದದಲಿ ಸಲಹೆಂದುಕಂದರ್ಪಪಿತ ನಿನ್ನ ವಂದಿಸುತ ಬೇಡ್ವೆ4 ಅನಿರುದ್ಧ ರೂಪಾತ್ಮಮಧ್ವಗುರು ಗೋವಿಂದ ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ರಾಘವ ಹರಿ ವಿಠಲ | ಕಾಪಾಡೊ ಇವಳಾ ಪ ಅಘದೂರ ಶ್ರೀ ಹರಿಯೇ | ಪಾಪಘಗಳ ಕಳೆದೂ ಅ.ಪ. ಮುಕ್ತಿಗೇ ಸೋಪಾನ | ತಾರತಮ್ಯ ಜ್ಞಾನಮತ್ತೈದು ಭೇದಗಳ | ಅರಿವನೆ ಇತ್ತೂಪ್ರತ್ಯಹರ ತವನಾಮ | ಚಿತ್ತದಲಿ ನೆನೆವಂಥಉತ್ತಮದ ಸಂಸ್ಕøತಿಯ | ಕೊಟ್ಟು ಕಾಪಾಡೋ 1 ಪರಿ | ಇತ್ತಿಹೆನೊ ಅಂಕಿತವಚಿತ್ತದೊಲ್ಲಭ ಹರಿಯೆ | ಕರ್ತೃ ಕರ್ಮದಲೀವ್ಯಾಪ್ತ ನೀನಾಗಿದ್ದು | ಸತ್ಸಾಧನೆಯ ಗೈಸೀಎತ್ತು ಭವದಿಂದಿವಳ | ಉತ್ತಮೋತ್ತಮನೆ 2 ಇತ್ತು ವೈರಾಗ್ಯವನು | ಮತ್ತೆ ಜ್ಞಾನ ಸಂಪದಇತ್ತು ಕಾಪಾಡಿವಳ | ಕರ್ತೃ ರಾಮಚಂದ್ರಾ |ಉಕ್ತಿ ಎನ್ನದು ಇದೂ | ಮತ್ತನ್ಯ ನಾನೊಲ್ಲೆಮುಕ್ತಿ ದಾಯಕ ಗುರೂ | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ರಾಘವದೇವ ಬಿಡಬೇಡ ಕೈಬಿಡಬೇಡ ಪ ಆಗಮಾರ್ಚಿತ ಪಾದಪದ್ಮಪಿಡಿದೆ ಬಿಡಬೇಡ ಕೈಬಿಡಬೇಡ ಅ.ಪ ಸೀತಾಕಾಂತನೆ ನಿನ್ನ ಭ್ರಾತಲಕ್ಷ್ಮಣನಂತೆ ಪ್ರೀತಿಸುತೆನ್ನ ಸನಾಥನೆನಿಸು 1 ನಂಬಿಬಂದ ವಿಭೀಷಣನನು ಬಲು ಸಂಭ್ರಮದೊಳು ಲಂಕಾರಾಜನ ಗೈದ2 ಹನುಮನಂದದಿ ಸೇವೆಮಾಡಿ ಮೆಚ್ಚಿಸಲಾರೆ ಕನಿಕರದೆನ್ನೊಳು ಘನಮನ ಮಾಡು 3 ದುಷ್ಟಜನಕೆ ಭಯ ಶಿಷ್ಟಜನಕೆ ಜಯ ಕೊಟ್ಟು ಭಕ್ತರಕಾವ ದಿಟ್ಟಹೆಜ್ಜಾಜೀಶ 4
--------------
ಶಾಮಶರ್ಮರು
ರಾಜವದನೆ ಸುರರಾಜನ ಪುರದೊಳುರಾಜಿಸುತಿಹ ಕುಜವ ಪ ರಾಜೀವ ಮುಖಿಯೆನಿಸುವ ಸಖಿಗೊಲಿದಿತ್ತರಾಜನ ತೋರೆನಗೆ ಅ ನೆತ್ತಿಯಿಂದಿಳಿದಳ ಹೆತ್ತ ಮಗನ ಮೊಮ್ಮನೆತ್ತಿದಾತನ ಪಿತನ ತುತ್ತು ಮಾಡುವನ ವೈರಿಯನೇರಿ ಜಗವನು ಸುತ್ತು ಬರುತಲಿಪ್ಪನಕತ್ತಲೆಯೊಳು ಕಾದಿ ಅಳಿದಯ್ಯನ ಶಿರವಕತ್ತರಿಸಿದ ಧೀರನಸತ್ತ ಮಗನ ತಂದಿತ್ತವನನು ಎ-ನ್ನೊತ್ತಿಗೆ ಕರೆದು ತಾರೆ 1 ವರುಷವೈದರ ಪೆಸರವನ ತಾಯನುಜನಧರಿಸಿದಾತನ ಸಖನಧುರದೊಳು ತನಗೆ ಬೆಂಬಲ ಮಾಡಿಕೊಂಡು ಭೂವರಗೆ ತಾನೊಲಿದವನಸುರಗಿರಿಯನು ಸುತ್ತಿ ಬಾಹನ ಸುತನ ಕೈಯಲಿಹರಸಿ ದಾನವ ಕೊಂಡನಧರಣಿಜಾತನ ಶಿರವರಿದು ನಾರಿಯರನುಪುರಕೆ ತಂದವನ ತೋರೆ 2 ಹನ್ನೆರಡನೆಯ ತಾರೆಯ ಪೆಸರಾಕೆಯಕನ್ನೆಯಯ್ಯನ ಮನೆಯತನ್ನ ತಾ ಮರೆ ಮಾಡಿಕೊಂಡಿಪ್ಪರಸಿಯಬಣ್ಣವ ಕಾಯ್ದಿಹನಪನ್ನಗಶಯನ ಬೇಲಾಪುರದರಸನುತನ್ನ ನೆನೆವ ಭಕ್ತನಮನ್ನಿಸಿ ಕಾಯುವ ಚೆನ್ನಾದಿಕೇಶವ ಪ್ರ-ಸನ್ನನ ತೋರೆನಗೆ 3
--------------
ಕನಕದಾಸ
ರಾಜೋಪಚಾರರಾಜೋಪಚಾರರಾಜೀವನೇತ್ರ ನೀನವಧರಿಸು ಬೇಗ ಪಸಾವಿರದ ದಳವುಳ್ಳ ಕಮಲವೊಂದಕೆ ಶಕ್ತಿಸಾವಿರದ ಮೌಕ್ತಿಕದ ಸರಗಳೊಪ್ಪಿಹವುಕಾವಿಹುದು ಸಕಲ ದೇವಾತ್ಮಕದ ಶಾರದೆಯುನಾ ವಹಿಸಿ ತುರಿಯ ಕಲಶದ ಛತ್ರವೆಂದೆಂಬ 1ಆವಗವು ಸತ್ವಾದಿ ಗುಣಗಳಿಂದೊಪ್ಪಿರುವಆವರಣ ವಿಕ್ಷೇಪ ಶಕ್ತಿಯೆಂಬೆರಡುದೇವ ನಿನ್ನುಭಯ ಪಾಶ್ರ್ವದಲೊಲವುತಿಹ ಸರ್ವಭಾವದಿಂದುಭಯ ಚಾಮರವೆರಡರಿಂದ 2ಗಂಧರ್ವ ನಗರದಿಂದೈತಂದ ನಾರಿಯರುಛಂದದಿಂ ನರ್ತಿಸುತಲಿಹರೈವರಿವರುಒಂದಾಗಿ ಬಳಿಕಿವರ ಹೊಂದಿ ಮತ್ತೈವರಿರೆಹಿಂದೆ ನಾಲ್ವರುವೆರಸಿ ನಲಿವ ನರ್ತನವೆಂಬ 3ಪರವೆಂದು ನಾಭಿಯಲಿ ಪಶ್ಯಂತಿ ಹೃದಯದಲಿಸ್ವರವಿಹುದು ಕಂಠದಲಿ ಮಧ್ಯಮಾಖ್ಯೆಯಲಿಸ್ಫುರಿಸಿ ಮುಖಕಮಲದಲಿ ವೇದಶಾಸ್ತ್ರಗಳಾಗಿಮೆರೆವ ವೈಖರಿಯೆಂಬ ಗೀತವಿದ ಕೇಳು 4ತಾಳ ಮರ್ದಳೆ ಘಂಟೆ ಭೇರಿ ಶಂಖಗಳಿಂದಮೇಲಾದ ವೀಣೆ ವೇಣುಗಳ ರವದಿಂದಲಾಲಿಸುವ ಛಿಣಿ ಛಿಣೀ ಛಿಣಿಗಳೆಂಬವರಿಂದನೀಲ ಮೇಘಧ್ವಾನ ದಶನಾದದಿಂದ 5ಪರಿಪರಿಯ ಗತಿಯುಳ್ಳ ಚಿತ್ತವೆಂಬಶ್ವವನುವರ ಸತ್ವ ಗುಣವೆಂಬ ಹಲ್ಲಣವ ಬಿಗಿದುನಿರತ ಪರಮಾತ್ಮನೀಕ್ಷಣದ ಕಡಿವಾಣವನುಪಿರಿದಾಗಿಯಳವಡಿಸಿ ಮುಂದೆ ನಿಂದಿಹುದಾಗಿ 6ಒಲವುತಿಹ ಸುಖ ದುಃಖವೆರಡು ಘಂಟೆಗಳಿಂದನೆಲನ ಸೋಕುವ ಕಾಮ ಸುಂಡಿಲದರಿಂದಫಲ ಚತುಷ್ಟಯ ಪಾದ ಮೇಲು ಮಂಟಪದಿಂದಬಲುಮೆಯಹ ಮೂಲ ಕಾರಣವೆಂಬ ಗಜವು 7ಹಿಂದೆಮುಂದರುವರೊಂದಾಗಿ ವಹಿಸಿರಲದಕೆಹೊಂದಿಸಿದ ಚೌಕಿ ಮನವೆಂಬುದದರಲ್ಲಿಮಂದ ಮೃದು ಬಹು ವಿಷಯ ಸುಖದ ಹಾಸಿಕೆ ಹಾಸಿದಂದಳವಿದನುಭವದ ಕೊಂಬಿನಿಂದೊಪ್ಪಿರುವ 8ಆರು ನೆಲೆಯುಳ್ಳ ರಥವದಕೆ ಶಕ್ತಿಗಳೆಂಬಮೂರು ಕಲಶಗಳಲ್ಲಿ ನಾಲ್ಕು ಸತ್ತಿಗೆಯುಮೂರವಸ್ಥೆಗಳದರ ತುರಿಯವೆಂಬುದೆ ನಾಲ್ಕುಮೂರುಲೋಕವನಾಳ್ವ ಮಹಿಮ ನೀ ಪ್ರತಿಗ್ರಹಿಸು 9ನುಡಿವುದೆಲ್ಲವು ವೇದ ನಡೆವುದೆಲ್ಲವು ಶಾಸ್ತ್ರಬಿಡದೆ ನಿನ್ನಾಜ್ಞೆಯೊಳಗಿರೆ ಪುರಾಣದೃಢವಾಗಿ ನಿನ್ನ ಭಜನೆಯ ಮಾಳ್ಪ ದಿವಸವದುಕಡುಪುಣ್ಯವಾದ ಪಂಚಾಂಗವೆನಿಸುವದು 10ಉದಯದಲಿ ನಿನ್ನ ಸ್ಮರಣೆಯ ಮಾಡೆ ಪುಣ್ಯತಿಥಿಒದಗಿಸುವ ಸತ್ಕರ್ಮ ವಾರವೆನಿಸುವದುಅದರಲ್ಲಿಯನುಭವವೆ ನಕ್ಷತ್ರ ನಿನ್ನಲ್ಲಿಹುದುಗೆ ಜೀವನು ಯೋಗ ಹುದುಗುವದೆ ಕರಣ 11ಸಕಲ ವೇದಂಗಳಲಿ ಪ್ರತಿಪಾದಿಸಿದ ಫಲವುವಿಕಳವಿಲ್ಲದೆ ನಿನ್ನ ನಿಮಿಷ ಧ್ಯಾನಿಸಲುಸಕಲ ತೀರ್ಥಸ್ನಾನ ದಾನ ಜಪ ತಪ ಯಜ್ಞಸಕಲವೂ ಬಹುದೆಂಬ ಸರ್ವೋಪಚಾರ 12ಸುರ ಸಿದ್ಧ ಮುನಿವೃಂದ ನಿರತ ಸೇವಿತ ಚರಣಶರಣಾಗತೋದ್ದರಣ ಶರಧಿಜಾರಮಣತಿರುಪತಿಯ ಸ್ಥಿರವಾಸ ನಿರುಪಮ ಮಹಾಕರುಣಮರೆಯೊಕ್ಕೆ ಸಲಹೆನ್ನ ಪ್ರಾಣ ವೆಂಕಟರಮಣ 13ಓಂ ಜುನೇ ನಮಃ
--------------
ತಿಮ್ಮಪ್ಪದಾಸರು
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ರಮಣಾರಘು ಪ ಸುಂದರವದನಾಸುರಮನಿ ಪಾಲಕ ಮಾಧವ ಕೃಷ್ಣ ಹರಿ 1 ಕುಂಡಲೀಶ ಶಯನ ಕೋದಂಡಧರ ಘನ ಮಂಡಲಾಧಿಪತಿ ಮಹಾಮಹಿಮ ರಘುಪತಿ 2 ಶ್ರೀ ಜಗನ್ನಾಯ್ಕನೆ ಶ್ರೀತಜನಪೋಷಕ ರಾಜಾಧಿರಾಜ ಮತ್ರ್ಯರಾಜನೆನಿಸಿಹ 3 ವೆಂಕಟರಮಣ ಅಕಳಂಕ ಮಹಿಮ ಪಂಕಜೋದ್ಭವನಯ್ಯಾ ಪರಮಭಕ್ತರ ಪ್ರಿಯ 4 'ಹೆನ್ನೆರಂಗ ' ಬಿಲವಾಸ ಹೆನ್ನ ಚಿನ್ಮಯ ರೂಪ ಶ್ರೀ ಚಿತ್ತಜನಯ್ಯ ಭೂಪ 5
--------------
ಹೆನ್ನೆರಂಗದಾಸರು