ಒಟ್ಟು 2608 ಕಡೆಗಳಲ್ಲಿ , 96 ದಾಸರು , 1757 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಲಂ ಜಯ ಮಂಗಲಂಮಂಗಲಂಶುಭಮಂಗಲಂಪನೀರೊಳು ಮುಳುಮುಳುಗ್ಯಾಡಿದಗೇಘೋರತಮವ ಹತ ಮಾಡಿದಗೆಮೂರೊಂದು ವೇದವ ತಂದವಗೆಧೀರಗೆ ಮತ್ಸ್ಯವತಾರನಿಗೆ1ಸುರರ ಮೊರೆಯಕೇಳಿಬಂದವಗೇಗಿರಿಯ ಬೆನ್ನಲಿ ಪೊತ್ತು ನಿಂದವಗೆತ್ವರಿತದಿ ಶರಧಿಯ ಮಥಿಸಿದಗೆಕರುಣಾಕರನಿಗೆ ಕೂರ್ಮನಿಗೆ2ಕೆರಳುತ ಕೋರೆಯ ಮಸೆದವಗೆಗುರುಗುರಿಸುತ ಧುರವೆಸೆದವಗೆದುರುಳಹೇಮಾಕ್ಷನ ಮಥಿಸಿದಗೆಧರಣಿಯ ತಂದಗೆ ವರಹನಿಗೆ3ತರಳನು ಸ್ಮರಿಸಲು ಬಂದವಗೆಧುರದೊಳುದೈತ್ಯನ ಕೊಂದವಗೆಕರುಳನು ಕಂಠದಿ ಧರಿಸಿದಗೆಸುರನರವಂದ್ಯಗೆ ನರಸಿಂಹಗೆ4ಬಲಿಯೊಳು ದಾನವ ಬೇಡಿದಗೆನೆಲವನುಈರಡಿಮಾಡಿದಗೆಛಲದಲಿ ಬಲಿಯನು ಮೆಟ್ಟಿದಗೆಚಲುವಗೆ ವಾಮನ ಮೂರುತಿಗೆ5ಹಸ್ತದಿ ಕೊಡಲಿಯ ಪಿಡಿದವಗೆಪೃಥ್ವೀಪಾಲರ ಶಿರ ಕಡಿದವಗೆಧಾತ್ರಿಯ ವಿಪ್ರರಿಗಿತ್ತವಗೇ ಕ್ಷತ್ರಿವಿರೋಧಿಗೆ ಭಾರ್ಗವಗೆ6ದಶರಥ ನಂದನನೆನಿಸಿದಗೆಶಶಿಮುಖಿಸೀತೆಯ ವರಿಸಿದಗೆದಶಶಿರದೈತ್ಯನ ಮಥಿಸಿದಗೆಕುಸುಮಾಕ್ಷನಿಗೆ ಶ್ರೀರಾಮನಿಗೆ7ಮುರಲೀಧರನೆಂದೆನಿಸಿದಗೆದುರುಳಕಂಸನ ಮಥಿಸಿದಗೆತರಳೆ ರುಕ್ಮಿಣಿಯನು ತಂದವಗೆಮುರಹರಮೂರ್ತಿಗೆ ಕೃಷ್ಣನಿಗೆ8ತ್ರಿಪುರರ ಸತಿಯರ ಒಲಿಸಿದಗೆತ್ರಿಪುರರ ಶಿವನಿಂಗೆಲಿಸಿದಗೆಕಪಟದ ಮೋಹನ ರೂಪನಿಗೆನಿಪುಣಗೆ ಬೌದ್ಧಾವತಾರನಿಗೆ9ಹಸ್ತದಿ ಕತ್ತಿಯ ಪಿಡಿದವಗೆಉತ್ತುಮ ಹಯವೇರಿ ನಡೆದವಗೆಮಾತುಳಶಿರವನು ಕಡಿದವಗೆಉತ್ತುಮ ಮೂರ್ತಿಗೆ ಕಲ್ಕ್ಯನಿಗೆ10ಇಂದಿರೆಯರಸಗೆ ಸುಂದರಗೆಸಿಂಧುಮಂದಿರದಲಿ ನಿಂದವಗೆಮಂದಸ್ಮಿತಮುಖ ಚಂದ್ರನಿಗೆಗೋವಿಂದಗೆ ದಾಸನ ವಂದ್ಯನಿಗೆ11xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಮಂಗಲ ಮೂರುತಿಗೇ ನಮೋ ನಮೋ ಹರೀಮಂಗಲ ಚರಿತಗೆ ನಮೋ ನಮೋಪರಂಗಾ ಕೃಪಾಂಗಾ ಶ್ರೀರಂಗಾ ನರಸಿಂಹಗೆಅಂಗಾ ಶೃಂಗಾರನಿಗೆ ನಮೋ ನಮೋಅ.ಪಶೇಷಶಯನ ವಿಧೀಶ ಸುರಾರ್ಚಿತಕೇಶವ ತ್ರೈಜಗದೀಶ ಜಲಜನಾಭದಾಸರ ಸಾಸಿರ ದೋಷ ವಿನಾಶನಶ್ರೀಶ ಸಂದೇಶಗೆ ನಮೋ ನಮೋ1ಮಾರಜನಕದೈತ್ಯಾರಿ ಚಕ್ರಾಂಕಿತಸಾರಸಾಕ್ಷ ಯತಿ ವಾರವಂದಿತಚರಣಹಾರಾ ಹೀರಾವಳಿ ಕೇಯೂರವ ಧರಿಸಿದಧೀರ ಉದಾರಿಗೆ ನಮೋ ನಮೋ2ಮಂದರೋದ್ಧರ ಭವಬಂಧ ವಿಮೋಚನಇಂದಿರೆಪತಿ ಮಂದಾಕಿನಿಪಿತ ದೇವಾಸಿಂಧುಮಂದಿರದಲಿ ನಿಂದ ಗೋವಿಂದಗೆನಂದನ PÀಂದಗೆ ನಮೋ ನಮೋ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಮಂಗಳ ಜಯಜಯತೂ ಜಯತು ಜಯಮಂಗಳಶುಭಜಯತುಪವಾರಿಜೋದ್ಭವನಿಗೆ ವಾಣಿ ಶಾರದೆಗೆನಾರಾಯಣನಿಗೆ ನಾರಿ ಲಕ್ಷುಮೀಗೆಮಾರಸಂಹಾರನಿಗೆ ಪಾರ್ವತೀ ದೇವಿಗೆನಾರೀ ರನ್ನೆಯರ್ ಹೂವಿನಾರತಿ ಬೆಳಗೆ1ಸೃಷ್ಟಿಕರ್ತಗೆ ಸರ್ವ ಅಕ್ಷರದಾಯಿನಿಗೆರಕ್ಷಣ ಮೂರ್ತಿಗೆ ಅಕ್ಷಯಾಶ್ರಿತೆಗೆಶಿಕ್ಷೆ ರಕ್ಷಃ ದೇವಿ ಸೃಷ್ಟಿ ಸಂಹಾರಗೆಅಕ್ಷತೆಯಿಟ್ಟು ಸ್ತ್ರೀಯರ್ ಆರತಿ ಬೆಳಗೆ2ವರಹಂಸ ಗಮನಗೆ ಮಯೂರ ವಾಹನಗೆಗರುಡ ಗಮನಗೆ ಮದಕರಿ ಧ್ವಜಿಗೆವೃಷಭವಾಹನನಿಗೆ ವರಸಿಂಹ ವಾಹಿನಿಗೆಸರಸಿಜಾಕ್ಷಿಯರ್ ಮುತ್ತಿನಾರತಿ ಬೆಳಗೆ3ಕಮಂಡಲುಧಾರಿಗೆ ವರವೀಣಾಪಾಣಿಗೆಕೌಮೋದಕಿಧರಗೆಕಮಲಸುಮಕರಗೆಡಮರು ತ್ರಿಶೂಲಧರಗೆ ತೋಮರ ಪಾಣಿಗೆಕೋಮಲಾಂಗಿಯರ್ ಕುಂಕುಮದಾರತಿ ಬೆಳಗೆ4ಅಂಬುಜಾಸನಗೆಶುಂಭಸಂಹಾರಳಿಗೆಕುಂಭಕರ್ಣಾಂತಕಗೆ ಮಹಿಷಮರ್ದಿನಿಗೆಸಂಭ್ರಮತ್ರಿಪುರಾರಿ ಚಂಡ ಮುಂಡಾರ್ದಿನಿಗೆಅಂಬುಜಾಕ್ಷಿಯರ್ ಸಂಭ್ರಮದಾರತಿ ಬೆಳಗೆ5ಚಂದದಿ ಬ್ರಹ್ಮಗೆ ಚಂದಿರವದನೆಗೆಸುಂದರ ಮೂರ್ತಿಗೆ ಇಂದಿರೆಗೆಅಂದದ ಶಿವನಿಗೆ ಅರವಿಂದನೇತ್ರೆಗೆವಂದಿಸಿ ಗೋವಿಂದದಾಸನಾರತಿ ಬೆಳಗೆ6<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಮಂಗಳ ಪದಗಳು391ಕೋಲು ಕೋಲೆನ್ನಿರೆ ರನ್ನದ ಕೋಲು ಕೋಲೆನ್ನಿರೇಕೋಲು ಕೋಲೆಂದು ರನ್ನದಕೋಲಧರಿಸಿನಿಂದುಲೋಲಾಕ್ಷಿ ದೇವಿ ಚರಿತೆಯ ಸ್ಮರಿಸುತ್ತ ರನ್ನದಾಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಲೋಲಾಕ್ಷಿ ದೇವಿ ಚರಿತೆ ಸ್ಮರಿಸುತ್ತ ನಲಿದಾಡಿಪಾಲಿಸೆ ಧರೆಗೆ ವರವ ಕರದೀಗಳ್ ರನ್ನದಾ1ಆದಿದೇವಿಯು ಚತುರ್ವೇದ ಗರ್ಭನನಿತ್ಯಪಾದಸೇವೆಯ ಗೈವಳ್ ಮೋದದಿ ರನ್ನದಿಕೋಲು ಪಾದಸೇವೆಯ ಗೈವಳ್ಮೋದದಿ ಮಾಧವನ ಪೂಜಿಸಿ ನಮಿಸಿಕ್ಷೀರಾಬ್ಧಿಯೊಳ್ ರನ್ನದಾ2ಘೋರದಾನವರೆಲ್ಲ ಧಾರಿಣಿ ಬಾಧಿಸಲುವಾರಿಜೋದ್ಭವನಾರದಾದ್ಯರು ರನ್ನದಾವಾರಿಜೋದ್ಭವನಾರದಾದ್ಯರು ದೇವಿಯೊಳುದೂರಿಡೆಕೇಳಿಅಭಯವಿತ್ತಳು ರನ್ನದಾ3ಸುರರುದಾನವರೆಲ್ಲ ಶರಧಿಯ ಮಥಿಸಲುಅರವಿಂದಮುಖಿ ಲಕ್ಷ್ಮಿ ಜನಿಸಿದಳೆ ರನ್ನದಅರವಿಂದ ಮುಖಿಲಕ್ಷ್ಮಿ ಜನಿಸಲು ನಾರಾಯಣನರಸಿಯೆಂದೆನಿಸಿ ಮೆರೆದಳು ರನ್ನದಾ4ಅಘವಿನಾಶಿನಿ ಜಗದಾಂಬಿಕೆ ಕೀರವಾಣಿಸುಗುಣೆ ಸುಂದರಿ ಸುಶೀಲೆಯು ಫಣಿವೇಣಿನಗುವ ಮೊಗದ ಚಂದ್ರವದನೆಯು ರನ್ನದಾ5ದುಷ್ಟ ನಿಗ್ರಹರೆಂದು ಸೃಷ್ಟಿಗೆ ನಡೆತಂದುಶ್ರೇಷ್ಠಾದಿ ನೂರೊಂದು ರೂಪಾದಳ್ ರನ್ನದಾಶ್ರೇಷ್ಠಾದಿ ನೂರೊಂದು ರೂಪಾಗಿ ಶಿಕ್ಷಾ ರಕ್ಷಾಧ್ಯಕ್ಷಳೆನಿಸಿ ಖಡುಗ ಧರಿಸಿದಳ್ ರನ್ನದಾ6ಘೋರಮಹಿಷನ ಸಂಹಾರಕೆಂದು ಬಂದುಮಾರಾಂತು ರಣದಿ ದುರುಳನ ರನ್ನದಾಮಾರಾಂತು ರಣದಿ ದುರುಳನ ಮರ್ದಿಸಿಈರೇಳು ಜಗವಾ ಪೊರೆದಳು ರನ್ನದಾ7ಶುಂಭಾ ನಿಶುಂಭ ಖಳರೆಂಬ ದೈತ್ಯರ ಗೆಲಿದುಅಂಬುಜಾಲಯದಿ ನೆಲಸಿದಳ್ ರನ್ನದಾಅಂಬುಜಾಲಯದಿ ನೆಲೆಸಲು ಪೂಜಿಸಿದಕುಂಭಿನಿಸುರರಿಗೊಲಿದಾಳು ರನ್ನದಾ8ಚಂಡ ಮುಂಡಕರೆಂಬಘೋರದೈತ್ಯರನೆಲ್ಲತುಂಡು ತುಂಡಾಗಿ ಶಿರ ಖಂಡೀಸಿ ರನ್ನದಾತುಂಡು ತುಂಡಾಗಿ ಶಿರ ಖಂಡೀಸಿ ಮೆರೆದಳುಚಂಡಿ ಕರಾಳಿ ಚಾಮುಂಡಿಗೇ ರನ್ನದಾ9ರಕ್ತ ಬೀಜನಘೋರಶಕ್ತಿಯ ಪರೀಕ್ಷಿಸಿಮುಕ್ತಿ ಪಥವ ತೋರೆ ಮಾಂಕಾಳಿ ರನ್ನದಾಮುಕ್ತಿ ಪಥವ ತೋರೆ ಮಾಂಕಾಳಿ ಅರ್ಚಿಸಿದಭಕ್ತರಿಗೊಲಿದು ನಲಿದಳ್ ರನ್ನದಾ10ದೇವರಾಮನ ಸತಿಯಾಗಿ ಲಂಕೆಗೆ ಪೋಗಿರಾವಣಾದ್ಯರನೆಲ್ಲ ಕೊಲಿಸೀದಳ್ ರನ್ನದಾರಾವಣಾದ್ಯರನೆಲ್ಲ ಕೊಲಿಸೀದಳ್ ಸೀತೆಯು ತಾಪಾವಕನುರಿ ಹೊಕ್ಕಿ ಪೊರಟಳ್ ರನ್ನದಾ11ಸೃಷ್ಟೀಶ ಭೀಷ್ಮಕನ ತನುಜೆ ರುಕ್ಮಿಣೀದೇವಿಕೃಷ್ಣಮೂರ್ತಿಗೆ ಓಲೆ ಬರೆದಾಳು ರನ್ನದಾಕೃಷ್ಣಮೂರ್ತಿಗೆ ಓಲೆ ಬರೆದು ಒಲಿಸಿಕೊಂಡುಪಟ್ಟದರಸಿಯಾಗಿ ಬಾಳಿದಳು ರನ್ನದಾ12ಮಾನಿನೀಮಣಿಪದ್ಮಾವತಿಯು ಜಲಕೇಳಿಗೈದುಶ್ರೀನಿವಾಸನ ಕಂಡು ಸ್ಮರಿಸೀದಳ್ ರನ್ನದಾಶ್ರೀನಿವಾಸನ ಕಂಡು ಸ್ಮರಿಸಿ ಕಲ್ಯಾಣವೆಸಗಿತಾನೆ ವಿಷ್ಣುವ ಪೂಜೆಗೈದಳ್ ರನ್ನದಾ13ನವರಾತ್ರಿ ದಿನದಲಿ ನವದುರ್ಗಿ ರೂಪಿನಲಿನವಗಂಧ ಕುಂಕುಮಚಂದನಪುಷ್ಪಗಳಿಂದನವವಿಧ ಪೂಜೆ ಕೊಂಬಳ್ ರನ್ನದಾ14ಮಾರಿಪೂಜೆಯ ರಕ್ತ ಹಾರಕ್ಕೆ ಮನಗೊಂಬಾಕ್ರೂರಗಣಗಳೊಡ ಸೇರಿದಳ್ ರನ್ನದಾಕ್ರೂರಗಣಗಳೊಡ ಸೇರಿ ಧಾರುಣಿಯೊಳುಚಾರುವರ್ಣ ಪೂಜೆ ಕೈಕೊಂಬಳ್ ರನ್ನದಾ15ಸರ್ವಮಂಗಲ ಮಾತೆ ಸರ್ವಸಜ್ಜನ ಪ್ರೀತೆಸರ್ವ ಆಭರಣ ಭರಿತೇಯು ರನ್ನದಾಸರ್ವ ಆಭರಣ ಭರಿತೇಯು ಪೀತಾಂಬರನೆರಿಹಿಡಿದುಟ್ಟು ರನ್ನದಾ16ಹದಿನೆಂಟು ಪೌರಾಣದಿ ಮೆರೆವ ಈ ದೇವಿ ಚರಿತೆಹದಿನೆಂಟು ಪದವಾಗಿ ನುಡಿಸೀದಳ್ ರನ್ನದಾಹದಿನೆಂಟು ಪದದಿ ತಪ್ಪಿರಲು ತಿದ್ಯೋದಿದವರವಿಧವಿಧ ಮನದ ಬಯಕೆ ಒದಗುವಾದೆ ರನ್ನದಾ17ಮಂದಗಮನೆಧರಣಿಭಾರತಗ್ಗಿಸಿ ಬಂದುನಿಂದಾಳು ವಿಷ್ಣು ವಕ್ಷಸ್ಥಲದಲಿ ರನ್ನದಾನಿಂದಿರ್ದ ವಿಷ್ಣು ವಕ್ಷಸ್ಥಲದ ರಮೆಗೆ ಗೋವಿಂದದಾಸನು ಸರಿಸಿ ನಮಿಸೂವೆ ರನ್ನದಾ18
--------------
ಗೋವಿಂದದಾಸ
ಮಂಗಳಂಮಕರಕುಂಡಲಮಂಡಿತಾದವಗೆಪ.ಮಂಗಳಂ ಮಾರಪಿತ ಮಾರಮಣಗೆಮಂಗಳಂ ಮಿತ್ರಕೋಟಿ ಮಹಾಕಾಶಗೆಮಂಗಳಂ ಪನ್ನಗಾಚಲನಿಲಯಗೆ ಜಯಮಂಗಳಂ ಮತ್ತೆ ಶುಭಮಂಗಳಂ ಅ.ಪ.ಕಣ್ಣನೋಟದಿ ಚೆಲುವ ಕಮಠರೂಪಾದವಗೆಹೆಣ್ಣ ನೆಗಪಿದ ಹಿರಣ್ಯಕ ಮರ್ದಗೆಚಿನ್ನವಟು ಭಾಗ್ರ್ವಾಂಧಚರಹರ ಗೋವ್ರಜಚರಗೆಕನ್ನೆಯರ ವ್ರತಗೇಡಿ ಕಲಿಮಥÀನಗೆ 1ನೀರಚರನಗಧರಕನಕನೇತ್ರನೊರಸಿದಗೆಕ್ರೂರವದನಾಂಕಿತ ಕುಬುಜ ವಿಪ್ರಗೆವೀರಕುನೃಪಾರಿ ರಘುವಿಜಯಸಖನಾದವಗೆಚಾರುಮೋಹನಚಟುಲಹಯರೂಢಗೆ2ಆಗಮೋದ್ಧರ ಕಚ್ಛಪಅವನಿಧರಹರಿಮೊಗಗೆತ್ಯಾಗ ಬೇಡಿದ ತಾಯಿ ತಲೆಗಡಿದಗೆಯಾಗಪಾಲಹಿಮರ್ದ ಯೋಗೇಶಜೋದ್ಧರಗೆನಾಗಾದ್ರಿ ಪ್ರಸನ್ವೆಂಕಟನಾಥಗೆ 3
--------------
ಪ್ರಸನ್ನವೆಂಕಟದಾಸರು
ಮಂಜುಳ ವೇಣುಗಾನವ ಮಾಡಿ ಮೋಹಿಪ ಜಗವಕಂಜಜನಯ್ಯ ಮುರಾರಿ ಕಾಮಿನಿಯರಿಗುಪಕಾರಿ ಪ.ಯಮುನೆಯ ಪುಲಿನದಿ ಯದುಕುಲ ಚಂದ್ರ ಹೊಂದೆರಮಣೀರ್ವಕ್ಷ ಮಧ್ಯದಿ ರಾಜಿಸುತ ಕುಲಾಂಬುಧಿ 1ಪೂರ್ಣ ಪೀಯೂಷಕರನು ಪೂರ್ವಾಚಲಕೆ ಸಾರ್ದನುಪೂರ್ಣಾನಂದ ಮುಕುಂದ ಪವನ ಸಂಚಾರದಿಂದ 2ಕುಂದನೀಲೋತ್ಪಲ ಜಾಜಿಕಮಲಮಲ್ಲಿಗೆ ಜುಜಿ( ?)ಮಂದಾರಪುನ್ನಾಗಭುಜಮೂಲದಿ ಗೋಪಾಲರಾಜ3ಕುಸುಮಾಕರಕುಂಜದಿ ಕುಶಲಕ್ರೀಡಿತನಾದಿಸುಸಪ್ತ ಸ್ವರದಿಂದ ಸುಖದಾನಂದ ಮುಕುಂದ 4ಕತ್ತಲೆವಿರಿ ಸಂಪಿಗೆಕಮಲಮೊಲ್ಲೆ ಮಲ್ಲಿಗೆಸುತ್ತಿದ ಎಳೆಪಲ್ಲವ ಮಾರನಂತಹ ಚೆಲುವ 5ಮುತ್ತಿನ ಚೊಲ್ಲೆಯಲ್ಲಿಯ ಮುಂಗುರುಳಲ್ಲಿ ವಲಯಕಸ್ತೂರಿ ತಿಲಕ ಒಪ್ಪೆ ಕವಿದಡರ್ವದ್ವೀರೇಫೆ 6ಕಡೆಗಣ್ಣಿನ ನೋಟದಿ ಕುಡಿಹುಬ್ಬಿನ ಮಾಟದಿಮಡದೇರ್ಗೆ ಮಾರಶರ ಮೂಡಿಸುತತಿ ಸುಂದರ 7ಮುಗುಳುನಗೆಮೊಗದ ಮಣಿಕುಂಡಲ ಕರ್ಣದಯುಗ ಕರ್ಣಾಕರ್ಣಿಕರಾಯತ ನಟ ನರಾಕಾರ 8ವನಮಾಲೆವೈಜಯಂತಿಶ್ರೀವತ್ಸಕೌಸ್ತುಭಕಾಂತಿಮಿನುಗುವಾಮೋದ ಗಂಧಮುಡಿ ತೋರೋ ಶ್ರೀ ಗೋವಿಂದ 9ಹಾರಕೇಯೂರ ಕಂಕಣ ಹೊಳೆವ ಮಧ್ಯಒಡ್ಯಾಣಚಾರುಪೀತಾಂಬರೋತ್ತರಿ ಚೀರದಿಂದೆಸೆವಹರಿ10ವಾಮಬಾಹುವಿಲೊಪ್ಪುವ ವೇಣುವಿನ ಘನರವಬ್ರಹ್ಮ ಗಂಧರ್ವರ ಗಾನ ಬಗೆಗೆ ಮೀರುವ ದೇವ 11ಸುಲಲಿತಂದುಗೆ ಗೆಜ್ಜೆ ಸಂದ್ರೇಖೆ ಶೋಭಿತಹೆಜ್ಜೆಕೆಲದ ಗೋಪಾಂಗನೇರ ಕಾಮಧೇನು ಸಾರೋತ್ತರ 12ಧರೆಗೆರಗಿದ ಜಡೆ ಸಲೆ ಕಾಳಿಂದಿ ಮೇಲಾಡೆ ಸಕಳ ಪಕ್ಷಿಮೃಗವು ಸಂಚರಿಸದೆ ನಿಂದವು 13ಜಡಂಗಳು ಚೇತರಿಸೆ ಜನದ ಚೇಷ್ಟೆ ಥಂಬಿಸೆಕಡುರಸತುಂಬಿತುಳುಕಲಜಭವಾಂಡೊಲಿಯಲು14ವೃಕ್ಷಗಳ ಶೃಂಗಾರಿಯ ವತ್ಸಗಳಾವದೊರೆಯಈಕ್ಷಿಸಿ ತೃಣ ಮೆಲ್ಲದೆಯಿದ್ದವು ಗೀತಕೇಳುತ 15ನೀರಸ ತರುಫಲಾಗೆ ನಿತ್ಯಪ್ರಜÕತೆಗೆನೀರದಗೆ ಸ್ವರಗೈಯೆ ನಿಗಮನಯ್ಯ ಮರೆಯ 16ಮಂಗಳಮೇಘಘರ್ಜನೆ ಮಾಡಿದವು ಮೆಲ್ಲಮೆಲ್ಲನೆರಂಗನ ಮೇಲಮೃತ ಧಾರೆಯವಿತ್ತವರ್ಥಿಯಿಂದ 17ನಂದವ್ರಜದ ವನವು ನಂದನ ಚೈತ್ಯಾಧಿಕವುನಂದಸೂನುವಿನ ಗೀತ ನಾದ ವೇದಾನಂತಾನಂತ 18ಕಮಲಜ ಭವೇಂದ್ರಾದಿಕರು ಭ್ರಾಂತಿಯನೈದಿದರುಅಮರಜನ ನಾರೇರು ಅಂಗಜವಶವಾದರು 19ಗೋಷ್ಠದ ಗೊಲ್ಲ ಗೋಪೇರ ಗೋವರ್ಧನ ಗೋಪಾಲರದೃಷ್ಟಕೆ ಸುರಮುನಿ ಗಂಧರ್ವರು ಪೊಗಳಿದರಾಗ 20ಸುರಭ್ಯಾಗಾರದಿ ಕೃಷ್ಣ ಸಂಚರಿಸಲು ಸರ್ವೇಷ್ಠಪೂರಣವಪ್ಪಿತುಧರೆಪರಮಮಂಗಳ ಸಾರಿ21ಸುರರುಸುಖ ಸಂಭೃತ ಶರಧಿಯೊಳೋಲಾಡುತಸಿರಿಮಂಗಳವ ಹೇಳಿ ಸುರಿದರರಳ ಮಳೆ22ಪ್ರಸನ್ನತರ ಚರಿತ ಪ್ರಸನ್ನಾವ್ಯಾಕೃತಗಾತ್ರಪ್ರಸನ್ನಪೂರ್ಣ ಪ್ರಜೆÕೀಷ್ಠ ಪ್ರಸನ್ನವೆಂಕಟಕೃಷ್ಣ 23
--------------
ಪ್ರಸನ್ನವೆಂಕಟದಾಸರು
ಮಂದಗಮನೆ, ಇವನಾರೆ ಪೇಳಮ್ಮ |ಮಂದರಧರಗೋವಿಂದ ಕಾಣಮ್ಮಪಕೆಂದಳಿದನಖಶಶಿಬಿಂಬ ಪಾದಪದ್ಮ |ಅಂದುಗೆಯಿಟ್ಟವನಾರು ಪೇಳಮ್ಮ ||ಅಂದು ಕಾಳಿಂಗನ ಪೆಡೆಯ ತುಳಿದ ದಿಟ್ಟ |ನಂದನ ಕಂದ ಮುಕುಂದ ಕಾಣಮ್ಮ 1ಉಡುಗೆ ಪೀತಾಂಬರ ನಡುವೀಣೆ ಉಡುದಾರ |ಕಡಗ-ಕಂಕಣವಿಟ್ಟವನಾರಮ್ಮ ||ಮಡದಿ ಕೇಳ್ ಸಕಲಲೋಕಂಗಳ ಕುಕ್ಷಿಯೊಳ್ |ಒಡನೆ ತೋರಿದ ಜಗದೊಡೆಯ ಕಾಣಮ್ಮ 2ನೀರದನೀಲದಂತೆಸೆವ ವಕ್ಷದಿ ಕೇ-|ಯೂರ-ಹಾರಗಳನಿಟ್ಟವನಾರಮ್ಮ ||ನೀರೆ ಕೇಳು ನಿರ್ಜರರಾದವರಿಗೆ |ಪ್ರೇರಿಸಿ ಫಲವಿತ್ತು ದಾರಿ ಕಾಣಮ್ಮ 3ಶಂಖ ಚಕ್ರವ, ಗದೆ-ಪದ್ಮ ಕೈಯೊಳಗಿಟ್ಟ-|ಲಂಕೃತನಹನೀತನಾರಮ್ಮ ||ಪಂಕಜಮುಖಿಶ್ರೀಭೂದೇವಿಯರರಸನು |ಶಂಕೆಇಲ್ಲದೆ ಗೋಪೀತನಯ ಕಾಣಮ್ಮ4ಕಂಬುಕಂಧರಕರ್ಣಾಲಂಬಿತಕುಂಡಲ|ಅಂಬುಜಮುಖದವನಾರೆ ಪೇಳಮ್ಮ ||ರಂಭೆ ಕೇಳೀತ ಪುರಂದರವಿಠಲ |ನಂಬಿದ ಭಕ್ತಕುಟುಂಬಿ ಕೇಳಮ್ಮ 5
--------------
ಪುರಂದರದಾಸರು
ಮನೆಯೊಳಗಾಡೊ ಗೋವಿಂದ-ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ಪನೊಸಲಿಗೆ ತಿಲಕವನಿಡುವೆ-ಅಚ್ಚ-|ಹೊಸಬೆಣೆಯಿಕ್ಕಿ ಕಜ್ಜಾಯವ ಕೊಡುವೆ ||ಹಸನಾಧಾಭರಣಗಳಿಡುವೆ-ಚಿಕ್ಕ-|ಹಸುಳೆ ನಿನ್ನನು ನೋಡಿ ಸಂತೋಷಪಡುವೆ 1ಅಣ್ಣಯ್ಯ ಬಲರಾಮಸಹಿತ-ನೀ-|ನಿನ್ನೆಲ್ಲಿಯಾದರೂ ಆಡುವುದು ವಿಹಿತ ||ಹೆಣ್ಣುಗಳೇಕೋ ಸಂಗಾತ-ರಂಗ |ಬಿನ್ನಪಪರಿಪಾಲಿಸೊ ಜಗನ್ನಾಥ2ಜಾರನೆನಿಸಿಕೊಳಲೇಕೆ-ರಂಗ-|ಚೋರನೆನಿಸಿಕೊಂಬ ದೂರು ನಿನಗೇಕೆ ||ವಾರಿಜಾಕ್ಷಿಯರ ಕೂಡಲೇಕೆ-ನಮ್ಮ-|ಪುರಂದರವಿಠಲರಾಯ ಎಚ್ಚರಿಕೆ 3
--------------
ಪುರಂದರದಾಸರು
ಮರವನೇರಿ ಮಡುವದು ಮುಂದಾ ಶ್ರೀ ಕೃಷ್ಣ ಕಾಳಿಶಿರವನೇರಿ ತಾಂಡವವಾಡಿದಾಸ್ಮರಿಸಲವನ ತರುಣಿಯರಿಗೆ ವರವ ಪ್ರಾಣವಿರಿಸಿ ಕೊಟ್ಟುಶಿರದಿಚರಣಗುರುತನಿರಿಸಿ ಪೊರೆದ ಕಾಳಿಂಗನನು ಕೃಷ್ಣ 1ರಜತಗಿರಿಗೆ ಸದೃಶವೆನಿಸಿದ ಶ್ರೀಕೃಷ್ಣ ಯಮ-ಳಾರ್ಜುನವೆಂಬ ಮರವ ಕೆಡಹಿದಅಜಗರನ ನಿಜ ಉರಕೆ ಬಿಜಯಂಗೈದು ಸುಜನೋದ್ಭಾರಿಭಜಿಸೆ ಗೋವ್ರಜವ ಕಾಯ್ದ ಅಜಗರನ ಸೀಳಿ ಕೃಷ್ಣ 2ಚಂದ್ರಮುಖಿಯರುಡುವ ಶೀರೆಯ ಶ್ರೀಕೃಷ್ಣನು ಮರದಿಬಂಧಿಸಿಟ್ಟು ಮಾನಗಳೆವೆಯಾನಂದನನ್ನು ಬಂದು ತುಡುಕಿದಂದು ಫಣಿಯ ಹೊಂದಿಸಿದೆನಂದಗೋಪಿ ಕಂದ ಗೋವಿಂದದಾಸವಂದ್ಯ 3
--------------
ಗೋವಿಂದದಾಸ
ಮರೆತನೇನೇ ರಂಗ ಸ್ತ್ರೀಯರಸುರತದ ಸುಖಸಂಗ ಪಪರಿಪರಿ ವಿಧದಲಿ ಸರಸವನಾಡುತಗುರುಕುಚ ಎದೆಗಿರಿಸಿ ಮುದ್ದಿಸುವುದ ಅ.ಪಗೋವರ್ಧನವೆತ್ತಿ ವನದೊಳುಗೋವ್ಗಳೊಡನೆ ಸುತ್ತಿಹಾವನು ಭಂಗಿಸಿ ಮಾವನ ಮರ್ದಿಸಿಕಾಯದಿ ಘನತರ ನೋವಾಗಿದೆಯೆಂದು 1ಭಕ್ತ ಜನರಿಗೊಲಿದು ದೈತ್ಯರಶಕ್ತಿಯಿಂದಲಿ ಗೆಲಿದುಭಕ್ತರಂದದಿ ವೀರಕ್ತಿಯ ತಳೆದನೆನಕ್ತ ನಡತೆಗೆನ್ನ ಶಕ್ತಿ ಕುಂದಿಹುದೆಂದೂ 2ಎಣಿಕೆಯಿಲ್ಲದ ನಾರೀ ಜನರೊಳುಸೆಣಸಿ ರಮಿಸಿದಶೌರಿದಣಿದು ಮನದಿ ಗೋವಿಂದನ ದಾಸರಮನೆಯ ಸೇರ್ದನೆ ಮ£ÀುªÀುಥನನು ಜರೆಯುತ 3
--------------
ಗೋವಿಂದದಾಸ
ಮರೆಯದಿರು ಶ್ರೀ ಹರಿಯನು ಪ.ಮರೆಯದಿರು ಶ್ರೀ ಹರಿಯ ಮರಣಾತುರದಿ ಮಗನಕರೆದವಗೆ ಸಾಯುಜ್ಯವಿತ್ತ ನಾರಾಯಣನಸ್ಮರಣೆಯನು ಮಾಡುವರಚರಣ ಸೇವಕರಿಂಗೆಪರಮಪದವೀವ ಹರಿಯಅಪದೇವಕಿಯ ಬಂಧುವನು ಪರಿದವನ ಪೂತನಿಯಜೀವರಸವೀಂಟಿದನ ಮಾವನನು ಮಡುಹಿದನಪಾವನ ತರಂಗಿಣಿಯ ಪದನಖದಿ ಪಡೆದವನಗೋವರ್ಧನೋದ್ಧಾರನ ||ದಾವಾನಲನ ಪಿಡಿದು ನುಂಗಿದನ ಲೀಲೆಯಲಿಗೋವತ್ಸ ಗೋಪಾಲ ರೂಪವನು ತಾಳ್ದವನದೇವಮುನಿ ಮುಖ್ಯ ಸುರರಾರಾಧಿಸುವನ ಶ್ರೀ ಪಾದವನುಭಜಿಸು ಮನವೆ 1ಕಂಜಸಂಭವಪಿತನ ಕರುಣಾಪಯೋನಿಧಿಯಕುಂಜರನ ನುಡಿಕೇಳಿ ಒದಗಿದನ ರಣದೊಳು ಧ-ನಂಜಯನ ಜೀವವಂ ಕೃಪೆಯಿಂದ ಕಾಯ್ದವನಆಂಜನೇಯನ ನಾಳ್ದನ ||ರಂಜಿಸುವ ಕೌಸ್ತುಭವಿಭೂಷಣನ ಜಲಧಿಯಲಿನಂಜಿನೊಡೆಯನ ಮೇಲೆ ಮಲಗಿದನ ತಮದೊಳಗೆ ಪ -ರಂಜ್ಯೋತಿಮಯನಾಗಿ ಬೆಳಗುವನಶ್ರೀ ಚರಣಕಂಜವಂ ಭಜಿಸು ಮನವೆ 2ವಾರಿಧಿಯೊಳಾಡಿದನ ವರಗಿರಿಯ ತಾಳಿದನಧಾರಿಣಿಯ ತಂದವನ ದೈತ್ಯನನು ಕೊಂದವನಮೂರಡಿಯಲಳೆದವನ ಮೊನೆಗೊಡಲಿ ಪಿಡಿದವನ ನೀರಧಿಯಬಂಧಿಸಿದನ||ದ್ವಾರಕೆಯನಾಳ್ದವನ ತ್ರಿಪುರಗಳ ಜಗುಳ್ದವನಚಾರುಹಯವೇರಿದನ ಸಕಲ ಸುಜನರ ಪೊರೆವಧೀರ ಪುರಂದರವಿಠಲನ ಚರಣಕಮಲವನುನಂಬಿ ನೀ ಭಜಿಸು ಮನವೇ 3
--------------
ಪುರಂದರದಾಸರು
ಮಾಧವಭವಂತು ತೇ ಮಂಗಳಂಮಧುಮುರಹರತೇ ಮಂಗಳಂಪ.ದಶರಥನಂದನ ತಾಟಕಿಭಂಜನದಾನವ ಸಂಹಾರ ದಯಾನಿಧೇಆದಿದೇವ ಸಕಲಾಗಮ ಪೂಜಿತಯಾದವ ಕುಲಮೋಹನರೂಪಾವೇದೋದ್ಧರ ತಿರುವೇಂಕಟನಾಯಕನಾದಪ್ರಿಯ ನಾರಾಯಣತೇ ನಮೋ ನಮೋ 1ಗೋವಿಂದ ರಾಮಕೃಷ್ಣÀ ನಮೋ ನಮೋಗೋವಿಂದ ಸೀತಾರಾಮ ನಮೋಗೋವಿಂದಮಾಧವಗೋಪಾಲ ಕೇಶವಗೋವಿಂದ ನಾರಸಿಂಹಾಚ್ಯುತ ನಮೋ 2ರಾಮಾಗೋವಿಂದ ರಾಮ ರಾಘವಾರಾಮಾ ರಾಜೀವಲೋಚನಕಾಮಿತ ಫಲದಾಯಕ ಕರಿವರದಾರಾಮಕೃಷ್ಣ ತುಳಸಿವರದಗೋವಿಂದ3
--------------
ತುಳಸೀರಾಮದಾಸರು
ಮಾಧವಾನಂತ ಗೋವಿಂದಗೆ ಮಂಗಳಸಾಧು ಜನರ ಆನಂದಗೆ ಮಂಗಳಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನೂತನ ಜಲಧರಗಾತ್ರಗೆ ಮಂಗಳ |ಪೀತಾಂಬರಧರ ನಿಜಸೂತ್ರಗೆ ಮಂಗಳ1ಅಂಬುಜನಾಥ ದಾಮೋದರಗೆ ಮಂಗಳಕಂಬುಚಕ್ರಾಬ್ಜ ಗದಾಧರಗೆ ಮಂಗಳ2ಮಂದಹಾಸನ ಲಕ್ಷ್ಮೀಲೋಲಗೆ ಮಂಗಳ |ಕಂದ ಗಿರೀಶ ಪೋಷಿಸುವಗೆ ಮಂಗಳ3
--------------
ಜಕ್ಕಪ್ಪಯ್ಯನವರು
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಯಾಕಿಂತು ಬಳಲುವೆಯೊ |ಈ ಕಷ್ಟಗಳಲೀಗ |ಲೋಕ ಮಾತೆಯ ಭಜಿಸಿ |ಸುಖಿಯಾಗು ಮನವೆ |ಸಾಕು ಸುಡು ಸಂಸಾರ |ಬಿಡು ಮನವೆ ಅಹಂಕಾರ |ಇಂದ್ರಿಗಳಿಗುಪಚಾರಗೈದು ಬಂದೆ1ನೋಡುದೇವಿಯಚರಣ|ಮಾಡುದೇವಿಯ ಪೂಜೆ |ಓಡು ದೇವಿಯ ಸ್ಥಳಕೆ |ನೀಡು ದೇವಿಗೆ ಫಲ ಪುಷ್ಪ ನೈವೇದ್ಯ |ಹಾಡು ದೇವಿಯ ಚರಿತೆ ||ಆಡು ದೇವಿಯ ಮುಂದೆ |ಬೇಡು ದೇವಿಯೊಳ್ ಮುಕ್ತಿ |ಕೂಡು ದೇವಿಯ ಭಕ್ತ ಜನರ ತಂಡಾ2ಕೇಳು ದೇವಿಯ ಕಥೆಯ |ಪೇಳು ದೇವಿಯೊಳ್ ಸ್ಥಿತಿಯ |ಗೋಳು ದೇವಿಗೆ ತಿಳಿಸಿ |ಬೀಳು ದೇವಿಯ ಪಾದದ್ವಯಗಳಲ್ಲಿ ||ಬಾಳು ದೇವಿಯ ಕೃಪೆಯೊಳ್ |ತಾಳು ದೇವಿಯ ವ್ರತವ |ನಾಳೆ ದೇವಿಯ ಸೇರಿ | ಆಳುದೇವಿಯು ಕೊಟ್ಟ ಸೌಭಾಗ್ಯಪದವಿ3ದೇವಿ ಪದ ತೀರ್ಥಕುಡಿ|ದೇವಿ ಪ್ರಸಾದಪಡಿ|ದೇವಿ ಚರಣವನು ಹಿಡಿ |ದೇವಿ ಮೂರ್ತಿಗೆ ಪ್ರದಕ್ಷಿಣೆಯ ಮಾಡಿ ||ದೇವಿ ನಿರ್ಮಾಲ್ಯ ಮುಡಿ |ದೇವಿ ಗಂಧ ಮೈಗೆ ಬಡಿ |ದೇವಿ ಸೇವೆಮಾಡು|ದೇವಿ ನೆವೇದ್ಯ ಉಣಲಿಷ್ಟಪಡು ನೀನು4ಮನೆಯು ನಿನ್ನದು ದೇವಿ |ಧನವು ನಿನ್ನದು ದೇವಿ |ತನಯನಿನ್ನವ ದೇವಿ |ತನುಮನವು ನಿನ್ನದೆಂದರ್ಪಿಸಲು ದೇವಿ ||ದಿನ ದಿನವು ದೇವಿ ನಿನ್ನ |ಘನದಿಮನ್ನಿಸುವಳೈ | ಅನುಮಾನ ಬೇಡ |ಗೋವಿಂದದಾಸನ ಒಡತೀ|ಶ್ರೀ ಲಕ್ಷ್ಮೀದೇವಿ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ