ಒಟ್ಟು 220 ಕಡೆಗಳಲ್ಲಿ , 65 ದಾಸರು , 200 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ಮುರ್ಖನಾದೆ - ಮನುಜಾಏಕೆ ಮುರ್ಖನಾದೆ ? ಪ.ಏಕೆ ಮೂರ್ಖನಾದೆ ನೀನುಕಾಕು ಬುದ್ಧಿಗಳನು ಬಿಟ್ಟುಲೋಕನಾಥನ ನೆನೆಯೊ ಮನುಜಾ ಅಪಮಕ್ಕಳು ಹೆಂಡರು ತನ್ನವರೆಂದುರೊಕ್ಕವನು ಗಳಿಸಿಕೊಂಡುಸೊಕ್ಕಿಂದ ತಿರುಗುವರೇನೊ ಹೇ ಮನುಜಾ 1ಕಕ್ಕಸದ ಯಮದೂತರು ಬಂದುಲೆಕ್ಕವಾಯಿತು ನಡೆಯೆಂದರೆಸಿಕ್ಕವರೆಲ್ಲ ಬಿಡಿಸುವರೇನೊ ಹೇ ಮನುಜಾ 2ಅರಿಷಡ್ವರ್ಗದ ಆಟವ ಬಿಟ್ಟುಪುರಂದರವಿಠಲನ ಹೊಂದಲುಬೇಕುಹರಿಯನು ಸೇರುವ ಮಾರ್ಗವ ನೋಡೋ ಹೇ ಮನುಜಾ 3
--------------
ಪುರಂದರದಾಸರು
ಒಂದೇ ನಾಮವು ಸಾಲದೆ - ಶ್ರೀಹರಿಯೆಂಬಒಂದೇ ನಾಮವು ಸಾಲದೆ ಪಒಂದೇ ನಾಮವು ಭವಬಂಧನ ಬಿಡಿಸುವು |ದೆಂದು ವೇದಂಗಳಾನಂದದಿ ಸ್ತುತಿಸುವ ಅ.ಪಉಭಯರಾಯರು ಸೇರಿ ಮುದದಿ ಲೆತ್ತವನಾಡಿ |ಸಭೆಯೊಳು ಧರ್ಮಜ ಸತಿಯ ಸೋಲೆ ||ನಭಕೆ ಕೈಯೆತ್ತಿ ದ್ರೌಪದಿ ಕೃಷ್ಣಾ ಎನ್ನಲು |ಇಭರಾಜಗ ಮನೆಗಕ್ಷಯವಸ್ತ್ರವನಿತ್ತ 1ಹಿಂದೊಬ್ಬ ಋಷಿಪುತ್ರನಂದು ದಾಸಿಯ ಕೂಡೆ |ಸಂದೇಹವಿಲ್ಲದೆ ಹಲವುಕಾಲ||ದಂದುಗದೊಳು ಸಿಲುಕಿ ನಿಂದಂತ್ಯ ಕಾಲದಿ |ಕಂದನಾರಗನೆಂದು ಕರೆಯಲಭಯವಿತ್ತ 2ಕಾಶಿಯ ಪುರದೊಳು ಈಶ ಭಕುತಿಯಿಂದ |ಸಾಸಿರನಾಮದ ರಾಮನೆಂಬ ||ಶ್ರೀಶನನಾಮದ ಉಪದೇಶ ಸತಿಗಿತ್ತ |ವಾಸುದೇವಶ್ರೀಪುರಂದರ ವಿಠಲನ 3
--------------
ಪುರಂದರದಾಸರು
ಕರುಣಾಂಬುಧಿ ಪಾಲಿಸೊಶರಣಾಗತರರಸ ಮುರಾರಿ ಪ.ಹಿಂದೆ ಕ್ಲೇಶವನುಂಡು ಬಳಲಿ ನಾ ನೊಂದೆಮುಂದೆ ಕತ್ತಲೆ ಕವಿದಿದ್ಯಲ್ಲೊ ತಂದೆ 1ಒಡೆಯನಿದ್ದೊಡಲಿನ ಚಿಂತೆ ಎನಗ್ಯಾಕೆಪಡಿಯಾಸೆಲಿನ್ನೊಬ್ಬರೊಲಿಸಲ್ಯಾಕೆ 2ಜನಕಜನನಿಆಪ್ತಧನ ಧಾನ್ಯ ನೀನೆಅನುಮಾನ ಬಿಡಿಸುವ ಅನುಕೂಲದವನೆ 3ಪೋಕರ ಮುಂದೆÀಡಹಿದರಾರಕುಂದುಜೋಕೆ ಬಿರುದುದಾತಆನತ ಬಂಧು4ನಾಭಿಸುರಭಿಕಾಣದರಸುವ ಮೃಗದಂಥಈ ಭ್ರಾಂತಿ ಕಳೆಯೊ ಪ್ರಸನ್ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತೇಲಿಸೊ ನೀ ಮುಣುಗಿಸೊ |ನಿನ್ನ ಮಾಯವ ತಿಳಿಯದ ಮೂಢ ಜನರನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಿಷಯದೊಳಗೆ ಮನ ಬುದ್ಧಿ ಗರ್ಕಾಯಿತುಘಸಣೆ ಬಡುವ ದೇಹ ಹ್ಯಾಗೆ ಪಾರಾಯ್ತು 1|ಹರ ಬಿಡಿಸು ಮೊರೆಹೋದೆ ದೇವಾಬಿರುಬೆಟ್ಟಿತು ಪರಿಹಾರ ಹ್ಯಾಗ2ಭವನದಿಯೊಳು ಸುಳಿದಾಡು ಹರಗೋಲಕ್ಕೆಶಿವಶಂಕರ ಕಡೆಗೆ ಹಚ್ಚು ಧಡಕ್ಕೆ3
--------------
ಜಕ್ಕಪ್ಪಯ್ಯನವರು
ನಡೆಯೊ ನಿಮ್ಮಮ್ಮನೆಡೆಗೆ ಹೋಗುವ ನಿನ್ನತುಡುಗಬುದ್ಧಿಯನೆಲ್ಲ ಬಿಡಿಸುವೆ ಕಳ್ಳ ನಡೆ ಗಡಪ.ಏನೆಲೆ ಠÀಕ್ಕ ನಯನವೆ ಇಕ್ಕೆನಿನ್ನ ಮೈ ಹುದುಗಿಸಿದೆ ಬಾಯಿ ಜೊಲ್ಸುರಿಸಿದೆ 1ಕಂಬವಾಶ್ರೈಸಿದೆ ನಂಬೆ ವಂಚಿಸಿದೆದಂಭಪರಳಿದೆ ಕುಂಭಿಣಿಜಳ ಕೂಡ್ದೆ 2ಕೆನೆ ಮೊಸರು ಕದ್ದೆ ವಿನೀತೆರೊಂಚಿಸಿದೆಕೊನೆಗೋಡಿ ಹೋಗ್ವೆ ಪ್ರಸನ್ನವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ನಿನ್ನ ಭಕುತಿಯನು ಬೀರೊ ಎನ್ನಮನ್ನಿಸಿ ಸಲಹುವರಾರೋ ಪಸನ್ನುತಸನ್ಮಾರ್ಗ ತೋರೋ ಆಪನ್ನರಕ್ಷಕ ಬೇಗ ಬಾರೋ ಅ.ಪಪನ್ನಗಶಯನ ಲಕ್ಷ್ಮೀಶಾ ವೇದಸನ್ನುತಪಾದಸರ್ವೇಶಾಇನ್ನು ಬಿಡಿಸು ಭವಪಾಶಾ ಪ್ರಸನ್ನ ರಕ್ಷಿಸೊ ಶ್ರೀನಿವಾಸಾ 1ನಾರದ ಗಾನವಿಲೋಲಾ ಸ್ವಾಮಿಭೂರಿಭಕ್ತರ ಪರಿಪಾಲಾಶ್ರೀ ರಮಣಕರುಣಾಲವಾಲ- ದೇವನೀರದಶ್ಯಾಮ ಗೋಪಾಲಾ2ಕರಿರಾಜವರದ ಪ್ರಮೇಯಾ ಎನ್ನನರಿತು ನಡೆಸೊ ಯೋಗಿಧ್ಯೇಯ ||ಸುರಮುನಿ ಹೃದಯನಿಕಾಯ-ನಮ್ಮಪುರಂದರವಿಠಲರಾಯಾ3
--------------
ಪುರಂದರದಾಸರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದುನ್ಯಾಯದ ನುಡಿ ನರಲೀಲೆಗಿದು ಪ.ಮಾಯಾತೀತ ಮನೋಭವತಾತ ಪರಾಯಣ ತವಗುಣನಾನೆಂತರಿವೆನುಅ.ಪ.ಬಲಿಯನು ಮೆಟ್ಟಿದಬಾಂಬೊಳೆಪುಟ್ಟಿದಪಾದಶ್ರೀದಚೆಲುವೆ ರಮಾಕರನಳಿನಾಶ್ರಯಕರಮಾದಜಲಜಭವಾದಿ ಸುರಾಳಿಗಳರ್ಚಿಪಸುಲಲಿತ ತವ ಪದದೊಲವೆಂತರಿವೆನು 1ಶರಣಾಗತಜನ ದುರಿತನಿವಾರಣ ನೀನು ಇನ್ನೇನುತರುಣೀಮಣಿಯಳ ಸೆರೆಯನು ಬಿಡಿಸುವದಿನ್ನುಕರುಣಾಕರ ನಿನ್ನ ಸ್ಮರಿಸುವಳನುದಿನಸ್ಥಿರಚರಜೀವಾಂತರ ಪರಿಪೂರ್ಣನೆ2ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರಈಕ್ಷಿಸು ಕರುಣಾಕಟಾಕ್ಷದಿ ಪೂರ್ವದಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬೇಡುವೆ ವರಗಳ | ಜೋಡಿಸಿ ಕರಗಳ |ನೀಡು | ಕೃಪೆಯೊಳ ಮಾಡದೆ ಮುನಿಸುಗಳ ||ಗೋಪಾಲ||ಬೇಡನು ಮರಗಳ ನೋಡುತ ತಪಗಳ ಮಾಡಲು ವರಗಳ |ನೀಡಿದೆ ಕರುಣದೊಳ್ ||ಶ್ರೀ ಲೋಲ|| 1ಜಪವನು ಮಾಡಲಾರೆ | ತಪವನು ಮಾಡಲಾರೆ |ಉಪವಾಸ ಮಾಡಲಾರೆ ||ಶಪಥವ ಮಾಡಲಾರೆನು || ನಿನ್ನೊಳು ನಾನೂ ||ದ್ರುಪಜೆಯುಟ್ಟ ಸೀರೆ | ಕುಪಿತಾತ್ಮ ಸೆಳೆವರೆ |ಉಪಕರಿಸಿದನ್ಯಾರೆ || ನಿಪುಣ ನೀ ದಯವ ತೋರೆ ||ಮುರಾರೆ 2ಹುಲುನರಜನ್ಮವೆತ್ತೀ | ಹುಲುಗಾವಲೊಳು ಸುತ್ತೀ |ಹುಲು ಗೋವರ್ಧನವೆತ್ತಿ | ಹುಲುಗೈದೆ ಸುರಶಕ್ತೀ ||ಗೊಲ್ಲರೊಳ್ ಅರ್ಥೀ || ಕಲುಷವ ಬಿಡಿಸುತ್ತಿ |ಫಲ್ಗುಣಸಾರಥಿ| ಸಲಹೆನ್ನ ಮನದರ್ಥಿ |ಚೆಲುವ ಗೋವಿಂದ ಮೂರುತಿ | ದಾಸರೊಳ್ ಪ್ರೀತಿ 3
--------------
ಗೋವಿಂದದಾಸ
ಮಾತೆ ಸರಸ್ವತಿ ಮಂಜುಳ ಮೂರುತಿಚೇತನಾತ್ಮಕಿಭಾರತಿಪ.ಪ್ರೀತಿಯಿಂದೀವುದು ಪೀತಾಂಬರಧರನಸಾತಿಶಯದ ಭಕುತಿ ಅ.ಪ.ಗುರುಹಿರಿಯರ ಕಂಡು ಬಿರುನುಡಿ ನುಡಿಸದೆಕರುಣಿಸೆನಗೆಸನ್ಮತಿಪರಮಪಾವನ ವೈಷ್ಣವರ ಪಾದಾಂಬುಜ ಮಧು-ಕರದಂತಿರಲಿ ಮದ್ರತಿ 1ಶ್ರೀಶನಮೂರ್ತಿತಾರೇಶನಂದದಿ ಹೃದಯಾ-ಕಾಶದೊಳು ಕಾಣುತಿದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತಗೈಸಮ್ಮ ಹರಿಯ ಸ್ತುತಿ 2ಮನುಜರ ರೂಪದಿ ದನುಜರು ಭೂಮಿಯೊಳ್ಜನಿಸಿದರ್ಜಲಜನೇತ್ರಿಅನಘಲಕ್ಷುಮಿನಾರಾಯಣನ ದಾಸರಿಗೆಲ್ಲಜನನಿಯೆ ನೀನೆಗತಿ3ಭಾರತಿದೇವಿಯ ಸ್ತುತಿ
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮುಂಚೆ ಕೈವಿಡಿದಂತೆ ಮಿಂಚೆನ್ನ ಎದೆಗುಡಿಲಿಪಂಚಬಾಣನ ಜನಕನೆ ಪ.ಸಂಚಿತಾರಬ್ಧಾಗಾಮಿ ಸಂಚಂಚಲಿಪ ಮನದ ಪ್ರಪಂಚವನು ಬಿಡಿಸು ತಂದೆ ನೊಂದೆ ಅ.ಪ.ಭವಬವಣೆಗಳನು ಅನುಭವಿಸಿದನ ಸತ್ಕುಲೋದ್ಭವನ ಮಾಡಿದ ಕೃಪೆಗೆ ನವಭಕುತಿ ಕಲಿಸು ಎನ್ನವಗುಣವ ಬಿಡಿಸು ದಾನವವೈರಿನರಮುರಾರಿಶೌರಿ1ಲೇಸು ಹೊಲ್ಲೆಯನರಿಯೆ ಲೇಶ ನಿಷ್ಠೆಯನರಿಯೆ ನಾಲೇಶದೊಳು ನಿನ್ನ ಮರೆದೆ ದಾಸಾಭಿಮಾನಿಯೆ ಸದಾ ಸರ್ವಕಾಲದಿ ಉದಾಸೀನವ ಮಾಡಬೇಡೈ ನೋಡೈ 2ಸ್ಮøತಿಯೊಳಗೆ ಕೂಡಿ ವಿಸ್ಮøತಿಯ ಕೂಡೋಡಾಡಿಸ್ಮøತಿದಾರಿ ಕೊಳದು ಮನವು ಸ್ಮøತಿವಂದ್ಯ ಪ್ರಸನ್ವೆಂಕಟಸ್ಮಿತವದನದಾತಅಸ್ಮತ್ ಪಾಪ ಪಂಕಶೋಷ ನಿರ್ದೋಷ3
--------------
ಪ್ರಸನ್ನವೆಂಕಟದಾಸರು
ಯೋಗಿಬಂದ ಕಣೇ ಚಿದಾನಂದಯೋಗಿಬಂದ ಕಣೇಪೋಗಿ ಮಾಗಿಯು ವಸಂತ ಬಂದಂತೆತಾನಾಗಿ ಭಕುತ ಜನ ಹೃದಯದಾಗರಕೆಪಶಾಂತಕುಂಡಲಗಳನು ತೂಗುತಸ್ವಾಂತನಿರ್ಮಳ ಕೌಪವಸಂತಸದಲಿ ಬಗಿದಳವಡಿಸಿಯ ವಿ-ಶ್ರಾಂತ ಸುಭಸಿತವ ಪೂಸಿ ರಂಜಿಸುತಿಪ್ಪ1ನಿಷ್ಕಲ ಹೃದಯದಲಿ ಒಲೆಯುತಿಪ್ಪಪುಷ್ಕಲ ಜಪಮಾಲೆಯ ಮುಸುಕಿ ನಿಂದಲಿಮಹಾಪ್ರಳಯಂಗಳೆಣಿಸುತ್ತಪುಷ್ಕರಶತಕೋಟಿ ತೇಜನಾಚಿಸುತಿಪ್ಪಇಹಪರ ಪಾದುಕೆ ಮಾಡಿ ಮೆಟ್ಟುತಅಹಿಧರ ಬೆಳಗುತಲಿ ವಿಹಿತದಿಂದಲಿಬ್ರಹ್ಮಗಾನವ ಮಾಡಲು ವಿಷ್ಣುವಹಿಸೆ ಅಮೃತ ಕಳಶದ ಕಳೆಯಸೆಯಲು3ವಿವೇಕ ಧೈರ್ಯರೆಂಬ ಚಡಿಕಾರರುತಾನೆ ಮುಂಗಡೆಯಲಿರ್ದುಸಾವಧಾನದಿ ಪಥವಬಿಡಿಸು ತಿರಲು ಸರ್ವದೇವೆಂದು ಪೊಗಳಿದವಿಜಯಭಟ್ಟಾದೀಶಇಂತು ವೈಭವದಿಂದ ಚಿದಾನಂದನಿಂತ ನಿಜಸ್ಥಿರವಾ ಸಂತಸದಲ್ಲಿ ಕಂಡು ಸರ್ವವ ಮರೆತು ನಾನಂತು ಇಂತೆನಲೇನ ಆತ ತಾನಾಗಿರ್ದ5
--------------
ಚಿದಾನಂದ ಅವಧೂತರು
ರೊಕ್ಕ ಎರಡಕ್ಕೆ ದುಃಖಗಕ್ಕನೆ ಹೋದರೆ ಘಾತ ಕಾಣಕ್ಕ ಪ.ಚಿಕ್ಕತನಕೆ ತಂದು ಕೆಡಿಸುವುದುರೊಕ್ಕಮಕ್ಕಳ ಮರಿಗಳಮಾಳ್ಪದು ರೊಕ್ಕಸಕ್ಕರೆ ತುಪ್ಪದ ಸಲಿಸುವುದು ರೊಕ್ಕಕಕ್ಕುಲಾತಿಗೆ ತಂದು ಕೆಡಿಸುವುದು ರೊಕ್ಕ 1ಕುಂಟರ ಕುರುಡರ ಕುಣಿಸುವುದು ರೊಕ್ಕಗಂಟು ಮಾಡಲಿಕ್ಕೆ ಕಲಿಸುವುದು ರೊಕ್ಕಬಂಟರನೆಲ್ಲ ವಶ ಮಾಡುವುದು ರೊಕ್ಕತುಂಟತನಕೆ ತಂದು ನಿಲಿಸುವುದು ರೊಕ್ಕ 2ಇಲ್ಲದ ಗುಣಗಳ ಕಲಿಸುವುದು ರೊಕ್ಕಸಲ್ಲದ ನಾಣ್ಯವ ಸಲಿಸುವುದು ರೊಕ್ಕಬೆಲ್ಲದಹಿಕ್ಕಿಂತಲೂ ಸವಿಯಾದ ರೊಕ್ಕಕೊಲ್ಲಲಿಕ್ಕೆ ಕಾರಣವಾಯಿತು ರೊಕ್ಕ 3ಉಂಟಾದ ಗುಣಗಳ ಬಿಡಿಸುವುದು ರೊಕ್ಕನಂಟರ ಇಷ್ಟರ ಮಾಡುವುದು ರೊಕ್ಕಒಂಟೆ - ಆನೆ -ಕುದುರೆ ತರಿಸುವುದು ರೊಕ್ಕಕಂಟಕಗಳನೆಲ್ಲ ಬಿಡಿಸುವುದು ರೊಕ್ಕ 4ವಿದ್ವಜ್ಜನರ ವಶ ಮಾಡುವುದು ರೊಕ್ಕಹೊದ್ದಿದವರನು ಹೊರೆವುದು ರೊಕ್ಕಮುದ್ದು ಪುರಂದರವಿಠಲನ ಮರೆಸುವಬಿದ್ದು ಹೋಗುವ ರೊಕ್ಕ ಸುಡು ನೀನಕ್ಕ 5
--------------
ಪುರಂದರದಾಸರು
ಲಕ್ಷ್ಮೀದೇವಿ151ಅಂಬೆ ಶ್ರೀ ಅಂಬೆ ಜಗದಂಬೆ ಶರಣೆಂಬೆಅಂಬುಜಾಯತಾಂಬಕನ ಇಂಬಲಿಹ ಬೊಂಬೆ ಪ.ಕಾವನಯ್ಯನ ಭಟರ ಕಾವೆ ವರವೀವೆದೇವಾದಿ ದೇವರ್ಕಳಿಗೆ ಕುಲದ ದೇವೆ ವಿ?ಭಾವಕರ ಜೀವೆ ಚಿದ್ಭವನೈದಿಸುವೆಸೇವಕರಾವೆ ಕಾಯಿ ಎನುವೆ ಧನ್ಯ ಎನುವೆ 1ಮಾಯಾಗುಣಮಯ ಅಂಬಾ ತರುವ ಹೊಂದಿರುವೆತಾಯಂದಿರಖಿಳಾರ್ಥ ತಾಯಿ ನೀನೀವೆಬಾಯೆನ್ನ ತಾಯೆನ್ನಲಾಯಾಸ ಬಿಡಿಸುವೆ ಎನ್ನಯ ಪ್ರಿಯಳೆ ಪೀಯೂಷನುಣಿಸುವೆ 2ಬೊಮ್ಮನಿಗಮ್ಮ ಪರಬೊಮ್ಮನೊಲಿಸಮ್ಮಸುಮ್ಮನಸರ ಮನೋರಮ್ಮೆ ಶ್ರೀರಮ್ಮೆನಿಮ್ಮ ಮನ ನಮ್ಮರಿಯಾ ಉಮ್ಮಯವೀಯಮ್ಮನಮ್ಮಯ ಪ್ರಸನ್ನವೆಂಕಟನ ಮೆಚ್ಚಿನಮ್ಮ 3
--------------
ಪ್ರಸನ್ನವೆಂಕಟದಾಸರು
ಲೊಳ್ಳ ಕಳ್ಳೊಟ್ಟೆ ಜಂಬಾಳಗಟ್ಟೆ ಸಂಸಾರ ನೋಡಮ್ಮಲೊಳ್ಳ ಕಳ್ಳೊಟ್ಟೆ ಸರಸನಂಬಲುಗತಿಯದು ಲೊಳ್ಳಟ್ಯಮ್ಮಮ್ಮಪಹೆಂಡಿರು ಮಕ್ಕಳು ತಂದೆ ತಾಯಿಗಳುಭಾಗ್ಯವು ಲೊಳ್ಳಟ್ಯಮ್ಮಮ್ಮಚಂಡ ಯಮದೂತರುಮಂಡೆತಿವಿವಾಗಬಿಡಿಸುವರಾರು ಇಲ್ಲಮ್ಮ1ಶ್ರೇಷ್ಠತೆ ಚೆಲುವಿಕೆ ವಸ್ತ್ರವು ಪ್ರಾಯವುಸಿದ್ಧಿಯು ಲೊಳ್ಳಟ್ಯಮ್ಮಮ್ಮದುಷ್ಟಮದೂತರು ದುಬುದುಬು ಬಡಿವಾಗಬಿಡಿಸುವರಾರು ಇಲ್ಲಮ್ಮ2ವಾರೆ ಮುಂಡಾಸವು ಗೀರು ಗಂಧಗಳುಪೋರತನವು ಲೊಳ್ಳಟ್ಯಮ್ಮಮ್ಮಘೋರ್ಯಮದೂತರು ಘರ್ಜಿಸುತ ಒಯ್ವಾಗಬಿಡಿಸುವರಾರು ಇಲ್ಲಮ್ಮ3ಕನಸಿನ ತೆರವಿದು ಸಂಸಾರವೆಂಬುದುಅನುಮಾನವಿದಕಿಲ್ಲಮ್ಮಮ್ಮಕನಸೆಂದು ನಿಶ್ಚೈಸೆ ಕಾಲನು ಬಾರನುಮನದಲಿ ತಿಳಿದುಕೊ ನೀನಮ್ಮ4ತನ್ನನು ಮರೆತು ಸಂಸಾರ ನೆಚ್ಚಲುತಿರುಗುವ ಜನ್ಮವ ನಮ್ಮಮ್ಮಚೆನ್ನ ಚಿದಾನಂದ ಗುರುವೆಂದು ನಂಬಲುಜನ್ಮವ ಕಳೆವುವು ತಿಳಿಯಮ್ಮ5
--------------
ಚಿದಾನಂದ ಅವಧೂತರು