ಒಟ್ಟು 282 ಕಡೆಗಳಲ್ಲಿ , 58 ದಾಸರು , 221 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಮಾಡುಸಾಧು ಸೇವೆಯ ಬೇಡು ಆಭಯಕೂಡು ನಂತರ ನೀ ನಿರಂತರೀಡಾಡಿದರೆಅಂಜಿ ಓಡದೆ ಆತ್ಮ ಪ.ಸಂತರೊಳು ಕುತರ್ಕ ಕಲ್ಪಾಂತ ರೌರವನರ್ಕಸಂತರೊಳು ಉಗ್ರ ಮನಸು ಆದ್ಯಂತ ಪಾಪದ ಬೆಳಸುಸಂತರ ಕೂಡ ದುಶ್ಚಿತ್ತ ದೇಹಾಂತ ಪ್ರಾಯಶ್ಚಿತ್ತಸಂತರಾಧೀನನಾದರೆಹರಿತಾ ಸಂತೋಷದಿಂದ ಒಲಿವನುನಿತ್ಯ1ತೀರ್ಥ ಸ್ನಾನವು ಹಲವು ಕಾಲೋತ್ತರಕಾಹುದು ಫಲವುಮೂರ್ತಿಔಪಾಸನವು ಧರ್ಮಾರ್ಥ ಮುಂದಣ ಅನುವುಅರ್ಥಗಳ ವಿತರಣವು ಶೂನ್ಯಾರ್ಥ ಸಮಯಕೆ ದಣಿವುಸಾಥರ್Àಕವು ಸಧ್ಯ ಸಾಧುನಿಕರದಗಾತ್ರಕ್ಷೇತ್ರಯಾತ್ರೆಯ ಬಿಡದೆ2ಸಾಧುಸಂಗವಗಿಲ್ಲ ಮುಕ್ತಿಯ ಹಾದಿ ಅವನಿಂಗಿಲ್ಲಸಾಧುರದಾವಹಳಿವ ತಮಸಕೈದುವುದು ಅವನ ಕುಲವುಸಾಧುಕೃಪೆ ದಾವಗುಂಟು ಎಲ್ಲಿ ಹೋದರಾನಂದದ ಗಂಟುಸಾಧುಪ್ರಿಯ ಪ್ರಸನ್ವೆಂಕಟರಮಣನು ಸಾಧುರ ಮೆಚ್ಚಿದವರಿಗೆಮೆಚ್ಚುವನು 3
--------------
ಪ್ರಸನ್ನವೆಂಕಟದಾಸರು
ಮೀಸಲ ಗುಣದೆಯರನೆಲ್ಲ ಮೋಸಗೈಸಿ ಕೊಳಲನೂದಿರಾಸಕ್ರೀಡೆ ಮಾಡಿದಾಭಾಸಬಹಳಯ್ಯಾ ಪ.ನೀನೆ ಎಂದವರೆದೊಡ್ಡ ಕಾನನದಿ ಬಿಟ್ಟು ಒಬ್ಬಮಾನಿನಿಯಜರಿದುನಡೆದಿ ಇನ್ನೇನು ಉಚಿತವಯ್ಯ ಕೃಷ್ಣ1ಎಳೆಯಬಳ್ಳಿ ಗಿಳಿಪಕ್ಷಿನಳಿನನಾಭನ ಕಂಡಿರೇನನಳಿನಮುಖಿಯರೆಲ್ಲ ತಿರುಗಿ ಬಳಲಿ ನಿಂತಾರೊ ಕೃಷ್ಣ2ಸೂಸು ಮಲ್ಲಿಗೆ ಸಂಪಿಗೆ ಜಾಜಿ ಹಾಸಿಕೆಯ ಮಾಡಿ ಅವಳಸೋಸುಪೂರೈಸುವ ಬಗಿಯು ಶ್ರೀಶ ರಮಸಿದಿಯೋ ಕೃಷ್ಣ3ಚಂದ್ರವದನೆಗೆ ಅಂಗದಲ್ಲಿ ಗಂಧ ಕಸ್ತೂರಿ ಕುಂಕುಮವಿಟ್ಟುಮಂದಾರಮಲ್ಲಿಗೆಯ ಮುಡಿಸಿ ಆನಂದ ಬಡಿಸಿದಿಯೊ ಕೃಷ್ಣ4ಇಂದಿರೇಶನ ಕಾಣದಲೆ ನೊಂದವರ ಮ್ಯಾಲೆ ಪರಿಮಳತಂದು ಹಾಕಿದ ವಾಯು ಪಾಪಿ ಎಂದು ಬಯ್ಯುತ ಕೃಷ್ಣ 5ತಂದು ಕನ್ನಡಿ ನಿಲ್ಲಿಸಿ ಒಳಗೆ ಚಂದ್ರನ್ಹೊಗಿಸಿಮ್ಯಾಲೆಕಲ್ಲುತಂದು ಹಾಕಿ ಅವನ ನಾವು ಕೊಂದರೆ ಪಾಪಿಲ್ಲ ಎನುತ6ಬೆಂದವರ ಮ್ಯಾಲೆ ಪರಿಮಳ ಚಂದ್ರನುಡಿಸಿದ ಕಂದನಿವನುಹಿಂದಿನ ವೈರವೇ ಸವತಿ ಇಂದಿನವನೆಂದು ಭವಿತ 7ಮಲ್ಲಿಗೆ ಸಂಪಿಗೆ ಜಾಜಿ ಚಲ್ವ ತುಳಸಿ ಯಮುನಾದೇವಿಫುಲ್ಲನಾಭನ ಕಂಡಿರೇನ ನಲ್ಲೆಯರು ಹಲಬುತ ಕೃಷ್ಣ 8ನೋಡುನೋಡುಕೆಳದಿ ಇಲ್ಲೆ ಜೋಡು ಹೆಜ್ಜಿ ತೋರುತಾವಮಾಡಿ ಕಪಟದಿ ರಂಗನ ಒಬ್ಬಳು ಓಡಿಸಿ ಒಯ್ದಾಳೆ ಎನುv 9ನಗಧರಒಬ್ಬ ಬಾಲೆಯಳ ಜಿಗಿದು ಎತ್ತಿದ ಹೆಜ್ಜೆ ನೋಡಿಸಿಗಲಿ ಅವಳು ರಂಗನ ಬೆರೆದ ಬಗಿಯ ತೋರೆನುತ ಕೃಷ್ಣ 10ಹಿಂಡುನಾರಿಯರೆಲ್ಲ ಕೂಡಿಕೊಂಡು ಅವಳ ಮಂಡೆಕುಕ್ಕಿಪುಂಡರಿಕಾಕ್ಷನ ತೋರೆದಿಂಡೆಮನುಜಳೆ ಎನುತ11ಇಷ್ಟು ನಾರಿಯರೊಳು ರಾಧೆ ಶ್ರೇಷ್ಠಳೆಂದು ಗರುವಿಸ್ಯಾಳುಅಷ್ಟರೊಳಗೆ ಅವಳ ನೀನು ಬಿಟ್ಟು ಪೋಗಿದ್ಯೊ ಕೃಷ್ಣ 12ಗಲ್ಲಕುಕ್ಕಿ ಅಂಜಿ ಅವಳು ಎಲ್ಲ ನಾರಿಯರಿಗೆ ಎರಗಿಫುಲ್ಲನಾಭಮಾಡಿದಪಾಟನಎಲ್ಲಿ ಉಸಿರಲೆ ಎನುತ13ವಿಧಿಗೆ ದಯವಿಲ್ಲ ನಮ್ಮ ಚದುರ ರಂಗನ ಅಗಲಿಸಿತುಮದನಬಾಣ ನೆಟ್ಟಿತೆಂದು ಸುದತೆಯರು ಹಲಬುತ ಕೃಷ್ಣ14ಶ್ರೀಶ ರಾಮೇಶನ ಯಾವ ದೇಶದಲ್ಲಿ ಹುಡುಕಲೆಂದುಕ್ಲೇಶಬಡಲು ಕೆಲದೆಯರೆಲ್ಲ ಸರ್ವೇಶ ಬಂದೆಂದ ಪಾರ್ಥ15
--------------
ಗಲಗಲಿಅವ್ವನವರು
ವೇಣುಗೋಪಾಲವಿಠಲದಾತಮಹಾಪ್ರಭುವೆಸಾಧು ಜೀವರ ಸೃಜಿಸಿದುದಕೆ ಫಲವೇನಿಲ್ಲ ಬಾಧೆ ತಂದಿತ್ತ ಬಳಿಕಚಿಂತ್ರಣಿಯ ವೃಕ್ಷ ವಿಷಾದಕಾರಣ ಎಲ್ಲಿ ಚಿಂತಿಪರು ಸಂತರುಗಳುಬಿತ್ತಿ ಬೀಜವ ಬೆಳೆಸಿ ಕೊಯ್ಯಕುಳಿತವಗೆ ಮಾರುತ್ತರವು ಭಿರಿಯಲ (?)ಆವ ಜನುಮದಲಿಂದ ಸಾವವೊ ಅರಿಯೆ ನೋವು ಮೊಳಕಿನ್ನು ಬಹಳಪ್ರಾರ್ಥಿಸಿದೆ ನಿನ್ನ ಭಕುತನ ಅರ್ತಿಯನ್ನು ಮನದಲಿ ಸ್ಫೂರ್ತಿ ಆರದರಿಂದಲಿ
--------------
ಗೋಪಾಲದಾಸರು
ಶ್ರೀ ಕೇಶವ ತೀರ್ಥ ಸ್ತೋತ್ರ107ಸೂರಿಪ್ರಾಪ್ಯ ಘೃಣಿಶೌರಿಶ್ರೀರಮಾಪತಿ ಪ್ರಿಯರುಸೂರಿವರ ಬ್ರಹ್ಮಣ್ಯ ತೀರ್ಥ ಆರ್ಯರ ಸುಸರೋಜಕರಜಾತ ಜಗತ್ಖ್ಯಾತ ವ್ಯಾಸರಾಜಾರ್ಯರಹಸ್ತಸುವ್ರತ ನಿಜೋತ್ಪನ್ನ ಕೇಶವ ತೀರ್ಥಾರ್ಯರ್ಗೆ ವಂದೇ ಪಮುಖ್ಯಪ್ರಾಣಪವಮಾನ ಸುರಮಾತರೀಶ್ವಗುರುಪ್ರದ್ಯುಮ್ನ ಅನಿರುದ್ಧ ಪುರುಷ ನರಸಿಂಹ ಶ್ರೀಶಪ್ರಜ್ಯೋತಿರ್ಮಯ ಉಗ್ರವೀರ ವಿಶ್ವವ್ಯಾಪಿ ವಿಷ್ಣುವುಮೃತ್ಯು ಮೃತ್ಯು ಸ್ತಂಭದಿಂ ಬಂದು ಪ್ರಹ್ಲಾದನ್ನ ಪೊರೆದ 1ನರಸಿಂಹನಾಜೆÕಯಿಂ ಪ್ರಹ್ಲಾದ ಸಿಂಹಾಸನವೇರೆನೆರೆದಿದ್ದ ಸುಮನಸರು ಹರಿಭಕ್ತ ಜನರುಸೂರಿಗಳುಆ ವೈಭವ ಕಂಡುಕೇಳಿಜಯಪರಾಕ್ಪರಾಕೆಂಬ ದಿವ್ಯಾನುಭವಜ್ಞಾನಿಕೇಶವ ತೀರ್ಥ2ಹಿಂದಿನ ಪ್ರಹ್ಲಾದಇಂದುವ್ಯಾಸಮುನಿರಾಜರಾಗಿದುಸ್ತರ್ಕ ಧ್ವಂಸಕರ ತರ್ಕತಾಂಡವ ಬೋಧಿಸಿಹಿತಕರ ನ್ಯಾಯ ಪೀಯೂಷವ ಉಣಿಸಿ ಆಹ್ಲಾದಚಂದ್ರಿಕಾಸುಖ ನೀಡಿ ಯತ್ಯಾಶ್ರಮ ಇತ್ತರಿವರ್ಗೆ 3ಶ್ರೀವ್ಯಾಸರಾಯರು ಅನುಗ್ರಹಿಸಿ ಕೇಶವ ತೀರ್ಥದಿವ್ಯ ನಾಮಾಂಕಿತವ ಪ್ರಣವಾದಿ ಮಂತ್ರ ಉಪದೇಶನಿವ್ರ್ಯಾಜ ನಿಶ್ಚಲ ಭಕ್ತಿಮಾನ್ ವಿನಯಸಂಪನ್ನ ಈಶಿಷ್ಯನಿಗೆ ಕೊಟ್ಟದ್ದು ಸಜ್ಜನರು ಹೊಗಳಿದರು 4ಶ್ರೀರಂಗದಲಿ ಉತ್ತರಾರಣ್ಯ ಬೀದಿಯಲ್ಲಿಹಶ್ರೀ ಕೃಷ್ಣಮಂದಿರದಿ ಶ್ರೀವ್ಯಾಸರಾಯ ಮಠದಿಚಾರುತರ ಚತುರ್ವಿಂಶತ್ ವಿಷ್ಣು ಮೂರ್ತಿಗಳುಂಟುತತ್ರಗೋಲಕ ಕ್ರಮದಿ ಶ್ರೀಹರಿಯ ಚಿಂತಿಪರು 5ಬ್ರಹ್ಮ ಗಾಯತ್ರಿ ಮನು ಇಪ್ಪತ್ತು ನಾಲ್ಕಕ್ಷರದಲಿತಂ ಆದಿ ಯಾತ್ ಅಂತ ಒಂದೊಂದರಲಿ ಒಂದುಹರಿಯಅಮಲ ಸುಪೂರ್ಣ ಕೇಶವಾದಿ ಕೃಷ್ಣಾಂತರೂಪಆ ಮೊದಲು ತಂ ಅಲ್ಲಿ ತಾರಕೇಶವನು ಧ್ಯಾತವ್ಯ 6ಬಲದಕೆಳಗಿನ ಕರದಿಪದ್ಮ ಮೇಲೆ ಶಂಖಜ್ವಲಿಪ ಚಕ್ರವು ಮೇಲಿನ ಎಡದ ಹಸ್ತದಲ್ಲಿಕೆಳಗಿನ ಎಡಕರದಿ ಗದೆಯ ಹಿಡಿದಿಹಜಲಜಸಂಭವ ಭವಾದ್ಯರ ಸ್ವಾಮಿ ಕೇಶವನು 7ದಶಪ್ರಮತಿ ಸರಸೀರುಹನಾಭ ನರಹರಿಅಸಮಮಾಧವಅಕ್ಷೋಭ್ಯ ಜಯವಿದ್ಯಾಧಿರಾಜಅಸಚ್ಛಾಸ್ತ್ರಗಿರಿಕುಲಿಶ ರಾಜೇಂದ್ರ ಜಯಧ್ವಜಶ್ರೀಶವಶಿ ಪುರುಷೋತ್ತಮ ಬ್ರಹ್ಮಣ್ಯ ವ್ಯಾಸತೀರ್ಥ 8ಹಂಸವಿಧಿ ಸನಕಾದಿಗಳಾರಭ್ಯ ಸನಾತನಸುಶೀಲ ಈಗುರುಪರಂಪರೆಯಲಿ ವ್ಯಾಸಮುನಿಸರೋಜ ಕರಜಾತ ಕೇಶವ ತೀರ್ಥರು ಹೀಗೆಕೇಶವನ್ನ ಧ್ಯಾನಿಸಿ ಒಲಿಸಿ ಕೊಂಡದ್ದು ಸಹಜ 9ಹರಿಪ್ರೀತಿ ಸಮರ್ಪಕ ಯತ್ಯಾಶ್ರಮ ಧರ್ಮಗಳಚರಿಸುತಗುರುಸೇವಾರತರಾಗಿ ಇರುತಿಹಬರುವ ಶಿಷ್ಯರಿಗೆ ಸೌಲಭ್ಯ ವಾತ್ಸಲ್ಯ ನೀಡುತಸೇರಿದರು ಪರಮತಿ ವೇಲೂರೆಂಬ ಕ್ಷೇತ್ರವನ್ನು 10ಶಲ್ಯ ರಾಜನ್ನ ಜ್ಞಾಪಿಸುವ ಶುಕವನ ಕ್ಷೇತ್ರದಿಂಒಳ್ಳೆಯ ರಸ್ತೆ ಹದಿನೈದು ಕ್ರೋಶ ದೂರದಿ ಇಹುದುಪ್ರಹ್ಲಾದ ವರದ ನಾರಸಿಂಹ ನಾಮಗಿರಿ ದೇವಿಬಲಜ್ಞಾನರೂಪ ಮಾರುತಿ ಇರುವ ನಾಮಕಲ್ಲು 11ನಾಮಶೈಲದಿಂದ ರಂಗ ತಾನೇ ತೋರಿದ ವೇಂಕಟರಮಣ ಪಶುಪತಿಕ್ಷೇತ್ರ ಕರೂರಿಗೆ ಹೋಗುವರಮಣೀಯಮಾರ್ಗಮಧ್ಯದಲ್ಲಿಯೇ ಇರುತಿಹವುಪರಮತಿ ವೇಲೂರು ಸುಪುಣ್ಯ ಕಾವೇರಿಯು 12ಸರ್ವಸುಗುಣಾರ್ಣವನುಅನಘಸರ್ವೋತ್ತಮನುಸರ್ವಕರ್ತಾಗಮೋದಿತನು ಜಿಜ್ಞಾಸ ಜನ್ಯ ಜ್ಞಾನಸಂವೃದ್ಧಿ ಸಾಧನಾನುಕೂಲ ಚತುರ್ವೇದಿ ಮಂಗಳದಿವ್ಯ ಪರಮತಿಯು ಅಲ್ಲಿ ಲೌಕೀಕರೇ ತುಂಬ 13ಸಪರಮತಿ ಸಮೀಪದಲ್ಲೆ ಚನ್ನಕೇಶವ ವೇಲಿಪುರವುಂಟು ಅದನ್ನ ವೇಲೂರೆಂದು ಹೇಳುವರುಪರಮತಿ ವೇಲೂರು ಕಾವೇರಿ ಪೋಷಿತವು ತೀರಪರಮಭಾಗವತಋಷಿ ಸಂಚಾರ ವಾಸಸ್ಥಾನ14ರಸಪೂರಿತ ಮಾವು ತೆಂಗು ಕದಲೀಫಲವೃಕ್ಷಬಿಸಜಮಲ್ಲಿಗೆ ಜಾಜಿಕುಸುಮಪರಿಮಳವುಹಂಸ ಪಾರಾವತ ತಿತ್ತರಾಶುಕ ಇಂಥಾ ಸುಪಕ್ಷಿಶ್ರೀಶನಂಘ್ರಿ ಸಂಬಂಧಿ ವರಜಾಯುಕ್ ಕಾವೇರೀ ಸರಿತ 15ಶ್ರೀಮನೋರಮ ಕೇಶವನ್ನ ಆರಾಧಿಸಿ ಧ್ಯಾನಿಸಲುಈ ಮನೋಹರ ಶಾಂತ ಸುಪವಿತ್ರ ಕ್ಷೇತ್ರವೆಂದುತಮ್ಮಯ ಬಾಹ್ಯ ಚಟುವಟಿಕೆಗಳ ನಿರೋಧಿಸಿಸಮೀರಸ್ಥ ಶ್ರೀಹರಿಯ ಧ್ಯಾನಾದಿರತರಾದರು 16ಯುಕ್ತಕಾಲದಿ ಈ ಸಂನ್ಯಾಸರತ್ನ ಕೇಶವಾರ್ಯರುಭಕ್ತಿವೈರಾಗ್ಯ ಯುಕ್ ಜ್ಞಾನ ಸಂಪನ್ನ ಶ್ರೀಹರಿಯಚಿಂತಿಸುತ ತ್ರಿಧಾಮನ ಪುರವನ್ನ ಯೈದಿದರುವೃಂದಾವನದಲ್ಲಿ ಒಂದಂಶದಲಿ ಇರುತಿಹರು 17ಕಾಲಧೀರ್ಘದಲಿ ಗ್ರಾಮಜನ ಬದಲಾವಣೆಯಿಂಎಲ್ಲಿ ವೃಂದಾವನ ಸ್ಥಾನ ಇದೆ ಎಂದು ಸರಿಯಾಗಿಹೇಳುವವರು ಸುಲಭದಿ ದೊರಕುವುದು ಶ್ರಮತಿಳಿದವರ ಸಹಾಯದಿಂ ಗುರುದಯದಿ ಸಾಧ್ಯ 18ಸದಾಪಾಣಿ ಭೀಮಸೇನ ಆರಾಧ್ಯ ಶ್ರೀಕೃಷ್ಣನು ಮತ್ತುಪದ್ಮಾಲಯಾಪತಿ ಪುಂಡರೀಕಾಕ್ಷನ್ನು ಶ್ರೀವಿಶ್ವನ್ನುಮಧ್ವಸ್ಥ ಪರಮಾತ್ಮನ್ನು ಸ್ಮರಿಸಿ ವೃಂದಾವನವಸಂದರ್ಶನ ಮಾಡಿ ಸೇವಾ ಸ್ವಗುರೂಪದೇಶವಿಧಿ19ಸ್ಮರಣ ದರ್ಶನ ಪ್ರದಕ್ಷಿಣ ನಮನ ಕೀರ್ತನಶಾಸ್ತ್ರಾಧ್ಯಯನ ಪ್ರವಚನ ಭಕ್ತಿಯಿಂದಲಿ ಪೂಜಾಪರಿಶುದ್ಧ ನೈವೇದ್ಯ ಎಷ್ಟೆಷ್ಟು ಸಾಧ್ಯವು ಅಷ್ಟುಹರಿಗುರು ಪಾದೋದಕ ಶುಭದ ಸರ್ವಾಭೀಷ್ಟದ 20ಆದರದಿ ಈ ಸ್ತೋತ್ರ ಪಠನ ಶ್ರವಣ ಮಾಳ್ಪರ್ಗೆಭಕ್ತಿಮೇಧಆಯುಷ್ಯ ಆರೋಗ್ಯ ಸೌಭಾಗ್ಯಗಳೀವಪದ್ಮಜನಪಿತನು ಶ್ರೀ ಪ್ರಸ್ನನ ಶ್ರೀನಿವಾಸನುವಂದೇ ವಿಧಿಮಧ್ವ ವ್ಯಾಸಮುನಿ ಕೇಶವಾರ್ಯಾಂತಸ್ಥ 21|| ಶ್ರೀ ಶ್ರೀ ಕೇಶವ ತೀರ್ಥ ಸ್ತೋತ್ರ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಸತತ ಸ್ಮರಿಸೆಲೊ ಹರಿಯಾ ಪಪತಿತ ಜನತತಿಯ ಪೊರಿಯಾ ಖರಿಯಾ ಅ.ಪದ್ವಿತೀಯಯುಗದಲಿ ಜನಿಸಿ ಕ್ಷಿತಿಜೆ ದೇವಿಯ ಸ್ತುತಿಸಿಶ್ರಿತಜನರ ಮನ ಪೂರ್ತಿಸೀ ಸಲಿಸೀ 1ಕುರುಕುಲೋದ್ಭವನಾಗಿದುರುಳಕುರುಗಳನೀಗಿವರಯಾಗ ಯಾಜಿಯಾಗಿ ಯದುವರನಪರಮಐಶ್ವರ್ಯ ಭೋಗಿಯಾಗಿ2ಶ್ರುತಿಸ್ಮøತಿಗಳರ್ಥ ಪೇಳಿ ಸತ್ಯವತಿಸುತನ ವಾರ್ತೆಯನೆಕೇಳಿಬದರಿಗೆಧ್ರುತಗಮನವನ್ನೆ ತಾಳಿ ಪೇಳಿ 3ಬದಲೆಂದಿಗಿಲ್ಲವೆಂದುನಿಂದು4ಆರುನೂರೆನಿಪ ಜಪವಾ - ನಿತ್ಯದಲಿಪಾರಸುಖಾಸುಖ ಮಿಶ್ರವಾ ನೀಡುತಲಿವಾರಿಭವಭವಕಲ್ಪವಾ ದೇವಾ5ಚುತುರವದನನ ಸ್ಥಾನವಾ ತಾಳುವಾ 6ತಾನು ಮಾಡಿದಕರ್ಮನಾನಾ ಸಾಧನ ಶ್ರೇಷ್ಠತಾನಿದನು ತಿಳಿಸನಲ್ಲಿ ಇಲ್ಲೀ 7ಎಲ್ಲ ಸ್ಥಾನಗಳಲ್ಲಿ ಫುಲ್ಲನಾಭನÀರೂಪಸೊಲ್ಲಕೇಳಲ್ಲಿ ಬರುತಾ ಇರುವ ಹೃ -ತ್ಫುಲ್ಲದಲಿಹರಿತೋರುತಾ ಭಕ್ತರನುಎಲ್ಲಿ ಪೋದರು ಪೊರೆಯತಾ ಇರುತಾ 8ಭೂಮಂಡಲಾವನ್ನಾಳಿದಾ ಶ್ರೀದಾ 9ಭಾರತೀದೇವಿ ಕಾಂತಾ ಶಾಂತಾ 10ನಿಗಮವೇದಿತಪಾದಸುಗುಣಗಣಪೂರ್ಣಗುರು-ಸುಗತಿಯನೆ ಕೊಡುವದಾತಾಖ್ಯಾತಾ11ಸರಸ್ವತಿ -ಭಾರತಿನತಿಸಿ ಬೇಡಿದೆಜನನಿಎನ್ನಾತತಿಪರಿಹರಿಸ್ಯನ್ನಾನ್ನಾಥಾವಿಠಲನ್ನಾ ನಿಜ ವಿ -
--------------
ಗುರುಜಗನ್ನಾಥದಾಸರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು
ಸಮಾಧಿಸಾಧಕಗೆಸಮಾಧಿಸಾಧಕಗೆಇವು ಎಲ್ಲಿ ಇರಬೇಕುಪಮಾತುಗಳು ಕಿವಿಯಲ್ಲಿ ಬೀಳದಿರಬೇಕುಮಹಾ ಕಠೋರ ರವಗಳು ಬೀಳದಿರಬೇಕುವಾತವೆಂಬುದು ಸುತ್ತ ಸುಳಿದಾಡದಿರಬೇಕುದುರ್ಜನರು ದೂರದಲಿರೆ ನೋಡದಲಿರಬೇಕು1ಆಕಳಿಕೆ ಆಲಸ್ಯಗಳಿಲ್ಲದಿರಬೇಕುತೇಗು ಬಿಕ್ಕಳಿಕೆ ಕಡಿಕಿಲ್ಲದಿರಬೇಕುಉಗುಳುವುದು ತೂಕಡಿಕೆ ಇವು ಇಲ್ಲದಿರಬೇಕುತಾಗುವ ಮದನಿದ್ರೆಗೆ ತವಕಿಸದಿರಬೇಕು2ಕನಸು ಸೀನು ಕಳವಳಿಕೆಗಳಿಲ್ಲದಿರಬೇಕುಜಿನುಗು ಸಂಶಯಗಳು ಜಾರುತಲಿರಬೇಕುಘನಚಿದಾನಂದನ ಘನಸುಖ ಕಾಣಬೇಕುಮನವೀ ಪರಿನಿಂದು ಮೈಮರೆತು ಇರಬೇಕು3
--------------
ಚಿದಾನಂದ ಅವಧೂತರು
ಸಹಜಸಮಾಧಿಸಹಜ ಬ್ರಹ್ಮವಾದುದೇಸಹಜಸಮಾಧಿಪಅರಸಾಗಿಕುಳಿತಿದ್ದು ಅರಸಾಗಿ ಮಲಗಿದ್ದುಅರಸಾಗಿ ನುಡಿವುದೇ ಸಹಜಸಮಾಧಿ1ಜಗಬೇರೆಯಾಗದೇ ತಾ ಬೇರೆಯಾಗದೇಜಗತಾನೊಂದಾದುದೇ ಸಹಜಸಮಾಧಿ2ಒಳಗೆಂಬುದಿಲ್ಲವೇ ಹೊರಗೆಂಬುದಿಲ್ಲವೇಒಳಹೊರಗು ಒಂದಾಗೆ ಸಹಜಸಮಾಧಿ3ಎಲ್ಲಿದ್ದರೇನಿಲ್ಲ ಎಲ್ಲುಂಡರೇನಿಲ್ಲಎಲ್ಲವು ತಾನಾಗೆ ಸಹಜಸಮಾಧಿ4ಚಿದ್ವಸ್ತುವಾಗಿಯೇ ಚಿನ್ಮಾತ್ರವೇ ಇದ್ದುಚಿದಾನಂದನಿಹುದೇ ಸಹಜಸಮಾಧಿ5
--------------
ಚಿದಾನಂದ ಅವಧೂತರು
ಸುಳಾದಿಧ್ರುವತಾಳಏನೋ ನಿನ್ನ ಮಹಿಮೆ ಆನೇನು ಕೊಂಡಾಡುವೆಮಠ್ಯತಾಳಎಲ್ಲಿ ನೋಡಲು ನೀನು ಅಲ್ಲಲ್ಲಿ ವ್ಯಾಪ್ತನುತ್ರಿಪುಟತಾಳನಿನ್ನ ಜ್ಞಾನವಂತನೆಂದು ಇನ್ನು ಜ್ಞಾನ ಸಂಪಾದಿಸುವೆಅಟ್ಟತಾಳಹೀನರ ಒಳಗೆಲ್ಲ ಹೀನನು ನಾ ಬಲುಆದಿತಾಳಜನರಲ್ಲಿ ಮನ ಹೋಗೆ ನಿನಗೆ ಹೋಯಿತು ಇನ್ನುಜತೆನೀನು ಅನಾದಿಸ್ವಾಮಿ ನಾನು ಅನಾದಿಭೃತ್ಯ
--------------
ಗೋಪಾಲದಾಸರು
ಹರಿಯೆ ಅಚ್ಯುತಾನಂತ ಗೋವಿಂದದುರುಳಹಿರಣ್ಯಕ ಅಸುರ ಅವತರಿಸಿದರೆ ಎಲ್ಲಿಪರಿಪರಿಯ ಲೋಕ ಪಾತಾಳ ಸ್ವರ್ಗವ ಗೆದ್ದುಪಡೆದು ಅವನ ಸತಿಯ ಸುರಪತಿಯು ಎಳೆತರಲುಅಲ್ಲಿ ಗರ್ಭದಲಿ ಪ್ರಹ್ಲಾದನಿಹನೆಂದುಹರಿಯೆ ಚಂಡಹಿರಣ್ಯಕ ಅಸುರ ದಂಡಿಸುವದುಷ್ಟಮರ್ದನ ದೂರಾತಿದೂರ ಜಗ-ಪರಿಪರಿಯಿಂದ ತುತಿಸುತ್ತ ಕರಗಳ ಮುಗಿಯೆಇತ್ತ ಸುರರೆಲ್ಲ ತಮ್ಮ ತತ್ತಸ್ಥಾನಕೆ ಪೋಗೆಒರೆದೊರೆದು ಪೇಳಿ ಬಹು ಬಗೆ ಬಗೆಯಿಂದಲಿನಮ್ಮ ಅಂತರ ತತ್ವ ನಿಶ್ಚಯವೆ ಇದು ಸರಿಅನ್ಯರಲ್ಲವು ನಾವು ಹಿತವರೆ ನಿನಗಿನ್ನುಭಿನ್ನ ದೇಹ್ಯವುನೋಡುಮುನ್ನಿಂದಲಿ ಇನ್ನುಬಾಧ್ಯ ಬಾಧಕ ಹರಿಯೆ ಸಾಧ್ಯ ಸಾಧನಕೆಹರಿಚಂಡಮಾರ್ಯರು ತಾವು ಚೆಲುವ ಬಾಲಕಿ ಕೇಳುಆವ ವಿಪರೀತವನೆ ಅಲ್ಲದ್ದು ನುಡಿದನುಏಸುಬಗೆಯಿಂದ ಉಪಾಯದಲಿ ಕೇಳಿದರುಈಸು ದಿನ ಇವ ಎನ್ನ ಸುತನು ಎಂದರಿದಿದ್ದೆನಾನಾ ಬಗೆಯಿಂದ ವಧೆಗೇನೇನು ಉಪಾಯಎಲ್ಲಿ ಪ್ರಹ್ಲಾದ ನಿನ್ನೊಡೆಯನು ಇನ್ನುಭುಂಗಿ ಭುಂಗಿಗೆ ಬ್ರಹ್ಮಾಂಡವೆಲ್ಲ ಗದ್ದರಿಸಿನ್ನುಬಿರಬಿರನೆ ಕಣ್ಣುಗಳ ಬಿಡುವುತ್ತ ಹೂಂಕರಿಸಿಕೆಡಿಸದೆ ತಾನಿತ್ತವರಸತ್ಯವೆಂದೆನಿಸಿಪರಿಪರಿಯಿಂದ ಸಿರಿದೇವಿಗೆಇದೆ ಸಮಯವೆಂದುಸಿರಿಅಜಭವಾದಿಗಳೆಲ್ಲಪರಿಪರಿಯಿಂದಸುರ ಋಷಿಪಿತೃ ಗಂಧರ್ವಕಂದ ಪ್ರಹ್ಲಾದನ್ನ ಮುಂದಕ್ಕೆ ಕರೆದು ನಿಮ್ಮಮೆಚ್ಚಿದೆನು ಪ್ರಹ್ಲಾದ ವರವ ಬೇಡೆಂದೆನಲುಆಗ ಪ್ರಹಲ್ಲಾದಗೆ ಕರಕಮಲಗಳಿಂದಹರಿಯೆ ಜಗಕಿನ್ನು ಇರತೋರಿನ್ನು ಪ್ರಹಲ್ಲಾದಜಯ ಜಯತು ಪ್ರಹ್ಲಾದವರದ ಜಗದಾಧಾರ
--------------
ಗೋಪಾಲದಾಸರು