ಒಟ್ಟು 372 ಕಡೆಗಳಲ್ಲಿ , 81 ದಾಸರು , 341 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸರಾಯರು ಗೋಪಾಲಕೃಷ್ಣನ ಭಕ್ತಿಯಿಂದಲಿ ಭಜಿಸುವ ನಮ್ಮ ಗುರು ವ್ಯಾಸಮುನಿರಾಯ ಪ. ಹೇಸಿ ವಿಷಯಗಳಿಗೆ ಮೋಸ ಹೋದೆನು ನಾನು ಭಿಲಾಷೆಗಳ ಪೂರೈಸೊ ಅ.ಪ. ಹಿಂದೇಳ ಜನ್ಮಗಳು ಬಂದು ಪೋದವಯ್ಯಾ ಇಂದು ವಸುಧಿಯೊಳಗೆ ಬಂದೆನಯ್ಯಾ ಭವದೊಳಗೆ ನೊಂದೆನಯ್ಯಾ ಬಹಳ ಬೆಂದೆನಯ್ಯ ಅಘಕೂಪದೊಳು ಬಿದ್ದೆನಯ್ಯ ಉದ್ಧರಿಸು ಜೀಯ್ಯಾ 1 ವಂದಿಸುವೆನು ನಿಮಗೆ ನವವೃಂದ ವನದಲಿ ಇರುವೋರು ಇಂದಿರೇಶನ ನೋಡುವೋರು ಆನಂದಪಡುವೋರು ಸಿಂಧುಶಯನ ತಂದು ತೋರಿಸೋ ಇಂದು ನಿಮ್ಮಯ ಪಾದವೊಂದೆ ಭಜಿಪೆ ತಂದೆ ಮಾಡೆಲೊ ಸತ್ಕøಪೆ 2 ಯೆಷ್ಟು ಜನುಮದ ಪುಣ್ಯ ಫಲಿಸಿತು ಎನಗೆ ವೈಷ್ಣವಾ ಜನ್ಮ ದೊರಕಿತು ಕೊನೆಗೆ ದುಷ್ಟ ಸಂಗವಾ ದೂರದಿ ಮಾಡಯ್ಯ ಶಿಷ್ಟ ಜನ ಸಂಗದೊಳಗೆನ್ನಿಡಯ್ಯಾ ಅಭೀಷ್ಟಗಳ ನೀಡಯ್ಯ ಕಾಳಿಮರ್ಧನ ಕೃಷ್ಣನ ತೋರಿಸಯಾ ಪಾಲಿಸಯ್ಯಾ 3
--------------
ಕಳಸದ ಸುಂದರಮ್ಮ
ಶತ್ರುಭಯ ಪರಿಹರಿಸೊ ಭೂತರಾಜ ಪ ಭವಕೆ ಭೀಕರ ಭಾವಿ ಭೀಮನ ಭಜಿಪ ಭೋಜಾ ಸುತೇಜಾ ಅ.ಪ. ಇಂದು ನೀನೆ ನಾನೆಂದು ಕಮರಿ ಕೂಪದಿ ನೊಂದೆನೊ ಭಾವಿ ನಂದಿವಾಹನ ಮಂಗಳ ಪ್ರದ ನೀಲಕಂಠಾ 1 ಇಲ್ಲೆಲ್ಲಿ ಸರ್ವಸ್ಥಳದಲ್ಲಿ ವ್ಯಾಪ್ತವಾಗಿಹ ನಿನ್ನ ಲೋಲ ಮೂರುತಿಯ ನೆನೆವೆ ಫಾಲನಯನಾ ಪಾಲಿಗೇ ಪಾಲನೆಂತೆಂದು ಕಾಲಮೀರದೆ ಚಲಿಸದೆಲೆ ಬಾರೊ ಗರಳಧಾರಿ 2 ಶ್ರೀಕೃಷ್ಣದಾಸನೆ ನಿನ್ನ ಇಷ್ಟನೆಂತೆಂದು ಮನಮುಟ್ಟಿ ಭಜಿಸುವೆನೊ ಚಾರುದೇಷ್ಣೆಪಾಲಾ ದಿಟ್ಟ ಗುರು ಕೃಷ್ಣವಂದಿತ ತಂದೆ-ವರದಗೋಪಾಲವಿಠ್ಠಲನ ಸಹಜ ಬಂದು 3
--------------
ತಂದೆವರದಗೋಪಾಲವಿಠಲರು
ಶಂಭೋ ಚಂದ್ರಶೇಖರ ಪ ವಂದಿಪೆ ನಿನ್ನಂಘ್ರಿಯುಗಳವ ಅ.ಪ ಭಜಿಸುವೆ ನಾನ ನಿನ್ನ ಶಂಕರ ಶಂಭೊ 1 ಶೈಲಸುತಾ ಚಿತ್ತಚೋರನೆ ಶೂಲಧರಾಘ ವಿದೂರನೆ 2 ಕರುಣಿಸೆನ್ನ ಸುಚರಿತ್ರನೆ ಶಂಭೊ 3
--------------
ಗುರುರಾಮವಿಠಲ
ಶರಣು ಶರಣು ಶ್ರೀ ರಾಮಚಂದ್ರನೆ ಶರಣು ಸುರಮುನಿ ವಂದ್ಯನೆ ಪ. ಶರಣು ಶ್ರೀ ರಘುಕುಲಾಬ್ಧಿಚಂದ್ರನೆ ಶರಣು ಸದ್ಗುಣ ಸಾಂದ್ರನೆ ಅ.ಪ ಕಮಲನಾಭನೆ ಕಮಲನೇತ್ರನೆ ಅಮರವಂದಿತ ವಿಮಲಚರಿತನೆ ಕುಮುದಸಖಸಮಾನ್ಯನೆ 1 ಅಂಬುಜಾಸನ ಶಂಭುವಂದಿತ ಶಂಬರಾರಿಯ ಜನಕನೆ ಕಂಬುಕಂದರ ನಂಬಿ ಭಜಿಸುವೆ ಬೆಂಬಿಡದಲೆ ಪಾಲಿಸೈ 2 ಪಕ್ಷಿವಾಹನ ರಕ್ಕಸಾಂತಕ ಲಕ್ಷ್ಮೀರಮಣ ಶುಭಲಕ್ಷಣ ಲಕ್ಷ್ಮಣಾಗ್ರಜ ಸತ್ಯವಿಕ್ರಮ ರಕ್ಷಿಸೈ ಪುರುಷೋತ್ತಮ 3 ಪರಮಪಾವನ ಶೇಷಗಿರಿಯೊಳು ನಿರುತ ನೆಲೆಸಿಹ ಶ್ರೀಶಗೆ ಶರಣ ಜನರ ಸಚ್ಚರಿತೆಯೋದುವ ವರವ ಪಾಲಿಸು ದೇವನೇ 4
--------------
ನಂಜನಗೂಡು ತಿರುಮಲಾಂಬಾ
ಶರಣು ಶ್ರೀ ನಂದನೇಶ್ವರ | ಪಾಲಿಸು ಜಗದೀಶ್ವರ | ಶರಣು ಶ್ರೀ ನಂದನೇಶ್ವರ ಪ ಶರಣು ಶ್ರೀ ಗುರುವರ ಗಂಗಾಧರ | ಕರ ಕಪಾಲಧರ ಹರ ಮೃತ್ಯುಂಜಯ ಅ.ಪ. ತಂದೆ ನಿನ್ನಯ ಪಾದವ | ಮರೆತಿಹುದರಿಂದ | ನಿಂದ ಹಲವಂಗದಲಿ ಭವಭವದಿ || ನೊಂದು ಬಂದೆ ನಾನಿಂದೀ ಭವದೊಳು | ಹೊಂದಿ ತವಾಂಘ್ರಿಯನಂದದಿ ಭಜಿಸುವೆ 1 ಭೇದ ಬುದ್ಧಿಯ ಮಾನವರು | ವೇದ ಶಾಸ್ತ್ರದ| ಹಾದಿಯರಿಯದ ಮತ್ಸರರು || ಸಾಧುಗಳೊಡನೆ ವಿರೋಧವನೆಣಿಸುವ | ಬಾಧಕರಾದರು ಹೇ ದಯಾನಿಧಿಯೇ 2 ತೊಡಕುಗಳನ್ನೆ ಬಿಡಿಸಿ | ಬಾಧೆಗಳ ವಾರಿಸಿ | ಕಡು ದುಷ್ಟಾತ್ಮರ ಶಿಕ್ಷಿಸಿ | ಎಡೆಬಿಡದೆನ್ನ ಮನೋರಥ ಸಲಿಸುತ | ದೃಢತರ ಭಕುತಿಯ ಕೊಡು ಕೃಪೆಯಿಂದಲಿ 3 ಪಾದ | ಮುಕುತಿ ಸಂಪದ ಪಾಲಿಸೊ || ಶಕುತಿಯೊಳಗೆ ನೀ ಯುಕುತಿಯಿಂದ ನಿಜ | ಸುಖದ ಪದವಿಯೊಳು ಪ್ರಕಟದಿ ಪೊರೆಯೈ4 ಯೋಗಿಗಳರಸ ನೀನೆಂಬ | ಬಿರುದುಗಳ ತೋರಿಸು- | ತೀಗೆನ್ನಪರಾಧವ ಕ್ಷಮಿಸೆಂಬ || ರಾಗದ ನುಡಿಯೊಳೆನ್ನಾಗಮನವೊಪ್ಪಿಸು- | ತೀಗ ಸದಾನಂದ ಯೋಗಾಂತರ್ಗತ 5
--------------
ಸದಾನಂದರು
ಶಾಂಭವಿ ದಯಮಾಡೆ ಸಿಟ್ಟು ಬಿಡು | ಮುನಿಯದೆ ಎನ್ನ ಕೂಡ |ಕೋಪವು ಮಾಡಬೇಡ ಎನಗಾರ |ಕರುಣ ದೃಷ್ಟಿಲಿ ನೋಡ ಪ ಮೂರ್ತಿ 1 ರಜ ತಮ ಸಂಗದಲಿ ನಾ ಕೆಟ್ಟೆ | ನಿನ್ನ ಸ್ಮರಣೆಯ ಬಿಟ್ಟೆ | ಕಾಮ ಕ್ರೋಧದಲಿ ಬಹು ಸುಟ್ಟೆ |ತಿಳಿಯದು ನಿನ್ನ ಗುಟ್ಟೇ 2 ಮನಸಿಗೆ ತರದಿರೆ ಎನ್ನ ದೋಷ |ಮಾಡೆನ್ನ ದುರಿತವಿನಾಶಾ |ಕಲಿಕಾಲಸುತನಾ ಭವಪಾಶಾ | ಭಜಿಸುವೆ ನಿನ್ನ ಮಹೇಶಾ 3
--------------
ಭೀಮಾಶಂಕರ
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
ಶಾರದೆ ಪೊರೆಯೆನ್ನಾ - ಮಾತೆಯೆತೋರಿಸಿ ತವ ಚರಣಾ ಪ ಶಾರದೆ ತವ ಪದ | ಸಾರಿ ಭಜಿಸುವೆನುದೊರಗೈವುದೆನ್ನ | ಭಾರಿ ಅಜ್ಞಾನವ ಅ.ಪ. ವೀತ ದುರಿತೆ ಖ್ಯಾತೇ | ಶಿವಮಾತೆಯೆ ಸದ್ಗುಣ ಗಣ ವ್ರಾತೇ ||ಶಾತಕುಂಭೋಧರ | ಪ್ರೀತಿ ವಿಷಯ ಜಗನ್‍ಮಾತೆಯೆ ಹರಿಗುಣ | ಗಾಥೆಯ ಗೀತೆಯೆ 1 ಹಯಾಸ್ಯ ಪದದಲಿ 2 ಈಶಾಹಿ ವಿಹಗೇಂದ್ರಾ | ಸ್ವರ್ಗಾಧೀಶಾಧಿಪರು ಛಂದಾ ||ಮೀಸಲು ಮನದಲಿ | ಕ್ಲೇಶಗಳಿಲ್ಲದೆತಾಸು ತಾಸಿಗೆ ನಿನ್ನೆ | ಸೂಸಿ ಭಜಿಸುವರು 3 ನರಹರಿ ಗುರುಭಕ್ತೀ | ಬ್ರಾಹ್ಮೀಸರಸ್ವತಿ ಗಾಯಿತ್ರೀ ||ಅರ ವಿದೂರ ನರ | ಹರಿಯನು ಭಜಿಸುವಸುರ ಚಿರ ವಾಣಿಯ | ಕರುಣಿಸು ವಾಣೀ 4 ಪರ ಬೊಮ್ಮಾ |ಭಾವಜ ಪಿತ ಗುರು | ಗೋವಿಂದ ವಿಠಲನಓವಿ ಭಜಿಸುವಂಥ | ಭಾವವ ನೀಯೇ 5
--------------
ಗುರುಗೋವಿಂದವಿಠಲರು
ಶಿರಿ ಮುದ್ದು ಕೃಷ್ಣವಿಠಲ | ಪೊರೆಯ ಬೇಕಿವಳಾ ಪ ಪಾದ | ಸಾರಿ ಭಜಿಸುವಳಾ ಅ.ಪ. ಪರಿಪರಿಯ ವಿಧದಿಂದ | ತೈಜಸನೆ ನೀನಾಗಿವರಸೂ ರೂಪಗಳಿಂದ | ವಸುದೇವ ಸುತನೇತರಳೆಗತಿ ಆಶ್ಚರ್ಯ | ತೋರಿ ಅಡಗಿದೆ ದೇವಶಿರಿಮುದ್ದು ಕೃಷ್ಣನೇ | ಮರುತಂತರಾತ್ಮ 1 ಸುಪ್ತಿಯಲಿ ಗುರುಪಾದ | ಭಕ್ತಿಯಲಿ ನಮಿಸುತ್ತತೀರ್ಥವನೆ ತಕ್ಕೊಂಡು | ಧನ್ಯನಾನೆಂದುಅತ್ಯಂತ ಹರ್ಷದಲಿ | ಸ್ತೋತ್ರವನೆ ಮಾಡುತ್ತಸಕ್ತಿಯನೆ ತೋರಿಹಳು | ದಾಸಪಂಥದಲೀ 2 ಭುವನ ಪಾವನವೆನಿಪ | ಮಧ್ವಮತದಾಸಕ್ತಿಶ್ರವಣಕಾನಂದವೆನೆ | ಕವನ ಸಂಸ್ಪೂರ್ತೀಜೀವೊತ್ತಮರ ಭಕುತಿ | ವಿಷಯದಲಿ ವಿರಕ್ತಿಹವಣಿಸೋ ಶ್ರೀಹರಿಯೆ | ಭವಕರಿಗೆ ಹರಿಯ 3 ಪತಿಸುತರು ಹಿತರಲ್ಲಿ | ಮತಿಮತಾಂವರರಲ್ಲಿರತನು ಶ್ರೀಹರಿಯೆಂಬ | ಸುಜ್ಞಾನವನ್ನುಕೃತಿಪತಿಯ ಕರುಣಿಸುತ | ಸಾಧನವ ಗೈಸುವುದುಚತುರಾಸ್ಯಪಿತ ಹರಿಯೆ | ದುರಿತವನ ದಾವಾ 4 ಮಾನನಿಧಿ ಶ್ರೀಹರಿಯೆ | ಧ್ಯಾನಾನುಕೂಲಿಸುತಸಾನುರಾಗದಿ ನಿನ್ನ | ರೂಪಹೃದ್ಗುಹದೀಕಾಣಿಪಂತಸಗೊ ಗುರು | ಗೋವಿಂದ ವಿಠಲನೆಆವಾದದನ್ಯವನು | ಬೇಡ ಬಂದಿಲ್ಲ5
--------------
ಗುರುಗೋವಿಂದವಿಠಲರು
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶಿವ - ಪಾವ9ತಿಯರು ಪರಮೇಶ್ವರಾ ಮಹದೇವಾ | ಗಿರಿಜಾವರ ಶಿವ ಶಂಭೋ | ಪರಮೇಶ್ವರ ಮಹದೇವಾ ಪ ಹರಶವ9 ಕಾಲಕಾಲ | ವಿರೂಪಾಕ್ಷ ರುಂಡಮಾಲಾ | ಶರಣು ಜನರಪಾಲಾ | ಗಿರಿ ಶೋಭಾವಾ ನೀ ಲೋಲಾ 1 ಭೂತೇಶ ವ್ಯೊಮಕೇಶಾ | ಶಿತಿಕಂಠ ಕೃತ್ತಿವಾಸಾ | ಕ್ರತು ಧ್ವಂಸಿ ದುಷ್ಟ ನಾಶಾ 2 ಈಶಾನ್ಯ ಭಗ9ರುದ್ರಾ | ಪಶುಪತೇ ವೀರಭದ್ರಾ | ಕೃಶಾನು ರೇತಸ್ ರೌದ್ರಾ | ಶಶಿಧರಾ ಯೋಗನಿದ್ರಾ 3 ಪಿನಾಕಿ ಮೃತ್ಯುಂಜಯನೇ | ನಾ ನಿನ್ನ ಮರತಿಹನೇ| ದೀನರ ಪಾಲಿಸುವನೇ | ನೀನೆನ್ನ ಕಾಯೋ ಭವನೇ 4 ಗಜಮುಖ ತಾತ ಬಾರೋ | ಭಜಿಸುವೆನೀ ಮೈದೋರೋ | ನಿಜದಾ ಸದಾನಂದ ಬಾರೋ | ರಜತಾದ್ರಿವಾಸ ತೋರೊ 5
--------------
ಸದಾನಂದರು
ಶುಕ್ಕುರವಾರದಿ ಭಕ್ತಿಲಿ ಭಜಿಸುವೆ ಲಕ್ಕುಮಿ ದೇವಿಯನುರುಕ್ಮಾಭರಣ ವಿಲಕ್ಷಣ ಶೋಭಿಪ ಸುಲಕ್ಷಣ ಮೂರ್ತಿಯನುರಕ್ಕಸರಿಪು ಬಲಪಕ್ಕದಿ ಕೂತಿಹ ರುಕ್ಮಿಣಿ ದೇವಿಯನು ಪ ಸಂತತ ಭಜಿಸುವ ಸಂತರ ಹತ್ತಿರ ನಿಂತು ರಕ್ಷಿಸುತಿಹಳುಶಾಂತಳು ಸದ್ಗುಣವಂತಳು ಕಮಲಾಕಾಂತನ ಸುಪ್ರಿಯಳೂ ಕರವೀರಪ್ರಾಂತ್ಯದೊಳಿರುತಿಹಳು ಹೃತ್ಕಮಲಂಚಳ ಸಂಸ್ಥಿತಳು 1 ಮಾಧವ ಭೂಮಿಯ ಮಂಗಳ ಮೂರ್ತಿಯು ಸುಖರಾಶಿ2 ಆಸ್ಯಾಂಬುಜತನು ಹಾಸಸುಕುಂತಳೆ ಭೂಷಿತ ಬಿಂಬೋಷ್ಠೀಕೂಸಿಗೆ ಕೊಡು ಇಂದಿರೇಶನ ಸಹಜಗದೀಶಳೆ ತವ ಭೆಟ್ಟಿ3 ಅಗಣಿತ ಮಹಿಮನಸುಗುಣದೊಳಾಡುವ ಮಿಗೆ ಹರುಷವ ಕೊಡುನಗೆಮುಖದವಳೇ 4 ಸಂದರವದನೆ ಸಿಂಧುರಗಮನೆ ಕುಂದದ ಅಸುರರನೆಮಂದರಮಾಲಾ ಭೂಷಿತವೇಣಿ ಇಂದಿರೇಶನ ಪಾದದ್ವಂದ್ವತೋರಿಸು ನಿನಗೊಂದಿಸುವೆನು ಶರದಿಂದು ಸುಮನಸೆ 5
--------------
ಇಂದಿರೇಶರು
ಶೇಷದೇವ ವಾರುಣೀಪತಿ ಪಾಹಿ ಪ ಶೇಷದೇವ ತ್ರೈಘೋಷಣ ಮುಖ ಪರಿ ಪೋಷಿಸು ಎಮ್ಮಭಿಲಾಷೆಯ ಸಲಿಸಿ ಅ.ಪ. ಭಜಿಸುವೆ ಸರ್ವದಾ ಸುಜನರಭೀಷ್ಟವ ಸುಜನಾರಾಧಕ ಭುಜಗೋತ್ತಂಸ 1 ಪುಣ್ಯ ಚರಿತ ಸುಶರಣ್ಯಗೆ ಸುಬ್ರ ಹ್ಮಣ್ಯದೇವ ಕಾರುಣ್ಯ ಮೂರುತಿ 2 ವಾರುಣಿ ಸುಮುಖ ಸರೋರುಹ ದಿನಕರ ತೋರು ತವಾಂಘ್ರಿ ಮಹೋರಗ ರಾಜ3 ಅಸಿತವಸನ ಹಲಮುಸಲಾಯುಧ ಧರ ದ್ವಿಸ [ಹ] ಸ್ರೇಕ್ಷಣ ಸುಶರಣ ಪಾಲ 4 ಪಾತಾಳಪ ಪುರುಹೂತನುತ ಜಗ ನ್ನಾಥ ವಿಠಲನ ಪ್ರೀತಿ ವಿಷಯನೆ 5
--------------
ಜಗನ್ನಾಥದಾಸರು
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ
ಶ್ರೀ ಕೃಷ್ಣನಾ ಚರಣಾ ನಂಬಿ ಭಜಿಸುವುದು ಬಲು ಲೇಸು ಪ ಭಾವನೆ ದೇವಕಿ ಉದರದಿ ಬಂದಾ| ದೇವ ಹೃದಯ ಗೋಕುಲದಲಿ ಬೆಳೆದಾ| ಅವಿದ್ಯ ಪೂತನಿಯನು ಕೊಂದಾ 1 ಭವರೂಪದ ಸಗಟಾಸೂರನೊದೆದಾ| ಅವಗುಣಿಬಕ ಕೇಶಾದ್ಯರ ತರಿದಾ| ಅವಿವೇಕಿ ಕಾಳಿಂಗನ ತುಳಿದಾ 2 ಭಕ್ತಿಯ ಗೋರಸ ಕಳವಿಲಿ ಸುರಿದಾ| ಮುಕ್ತಾಂಗದ ಗೋಪೀಜನ ನೆರೆದಾ| ಸಕ್ತಿಯ ಗೋವರೋಳು ನಲಿದಾ3 ಭ್ರಾಂತಿಯ ಹಮ್ಮಿನ ಕಂಸನ ಬಡಿದಾ| ಸ್ವಾಂತ ಸುಖ ದ್ವಾರಕೆಯಲಿ ನಿಂದಾ| ಶಾಂತಿಯ ರುಕ್ಮಿಣಿ ಕೈವಿಡಿದಾ 4 ತಂದೆ ಮಹಿಪತಿ ಗುರುವಾದಾ ಕಂದುದ್ಧವನನು ತೋರಿಸಿ ಹೊರೆದಾ| ಛಂದದಿ ಪಾದುಕವಿತ್ತನು ಪದದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು