ಒಟ್ಟು 3729 ಕಡೆಗಳಲ್ಲಿ , 124 ದಾಸರು , 2629 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಸತ್ಯ ಸಂಧರ ಚರಿತ್ರೆ127ಸತ್ಯ ಸಂಧಾರ್ಯರೆ ಶರಣಾದೆ ನಿಮ್ಮಲ್ಲಿಭೃತ್ಯನಾ ಎಂದೆಣಿಸಿನಿತ್ಯಪಾಲಿಸುವುದುಸತ್ಯಾರುಕ್ಷ್ಮಿಣೀ ರಮಣ ಕೃಷ್ಣನೃಹರಿ ರಾಮಸತ್ಯಜ್ಞಾನಾನಂತನಿಗೆ ಪ್ರಿಯ ಯತೀಂದ್ರ ಪನಿರ್ದೋಷ ಗುಣಸಿಂಧು ಸುಖಪೂರ್ಣ ಹಂಸನಿಗೆವಿಧಿಸನಕಮೊದಲಾದಗುರುಪರಂಪರೆಗೆಯತಿವರ್ಯ ಅಚ್ಚುತಪ್ರೇಕ್ಷರಿಗೆ ಆನಂದತೀರ್ಥರಾಂಬುಜ ಪಾದಗಳಿಗೆ ಆನಮಿಪೆ 1ಪದ್ಮನಾಭನರಹರಿಮಾಧವಅಕ್ಷೋಭ್ಯರಪದ್ಮಾಂಘ್ರಿಗಳ ನಮಿಸಿ ಜಯತೀರ್ಥರವಿದ್ಯಾಧಿರಾಜರಪಾದಪಂಕಜಕ್ಕೆರಗಿವಿದ್ಯಾಧಿರಾಜರು ಈರ್ವರಿಗೂ ನಮಿಪೆ 2ನಮಿಸುವೆ ರಾಜೇಂದ್ರ ಕವೀಂದ್ರ ವಾಗೀಶರಿಗೆರಾಮಚಂದ್ರರಿಗೆ ಆ ಯತಿವರರಹಸ್ತಕಮಲಜರು ವಿಭುದೇಂದ್ರ ವಿದ್ಯಾನಿಧಿಗಳಿಗೆನಮೋ ಎಂಬೆ ವಿದ್ಯಾನಿಧಿಗಳ ವಂಶಕ್ಕೆ 3ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದ ವ್ಯಾಸಾಭಿದ ಯತಿ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 4ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಾಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯ ವಿಜಯರಿಗೆ ಸತ್ಯ ಪ್ರಿಯರಿಗೆ ಸತ್ಯಬೋಧರಿಗೆ ಎನ್ನ ವಂದನೆ ಅರ್ಪಿಸುವೆ 5ಸತ್ಯಬೋಧಾರ್ಯರ ಕರಕಮಲ ಸಂಜಾತಸತ್ಯಸಂಧರ ಮಹಿಮೆ ಬಹು ಬಹು ಬಹಳವೇದ್ಯ ಕಿಂಚಿತ್ ಮಾತ್ರ ಎನಗೆ ಶ್ರೀಹರಿ ವಾಯುಪ್ರೀತಿಯಾಗಲಿ ಇಲ್ಲಿ ಪೇಳಿರುವೆ ಸ್ವಲ್ಪ 6ಪೂರ್ವಾಶ್ರಮದಲ್ಲಿ ರಾಮಚಂದ್ರಾಚಾರ್ಯಹಾವೇರಿಯವರು ಈ ಯತಿವರಮಹಂತದೇವ ಸ್ವಭಾವರು ವೇದಾಂತ ಕೋವಿದರುಸರ್ವದಾ ಹರಿನಾಮ ಸಂಸ್ಮರಿಸುವವರು 7ರಾಮಚಂದ್ರಾಚಾರ್ಯ ಸರ್ವಪ್ರಕಾರದಲುತಮ್ಮ ಸಂಸ್ಥಾನ ಪೀಠಾರ್ಹರು ಎಂದುನೇಮದಿಂ ಪ್ರಣವೋಪದೇಶ ಅಭಿಷೇಕಸಂಮುದದಿ ಮಾಡಿದರು ಸತ್ಯಬೋಧಾರ್ಯ 8ಹರಿಕ್ಷೇತ್ರ ತೀರ್ಥಯಾತ್ರೆ ಮಾಡಿ ಅಲ್ಲಲ್ಲಿಹರಿತತ್ವ ಯೋಗ್ಯರಿಗೆ ಸಮ್‍ಯುಕ್ ಬೋಧಿಸುತಧರೆಯಲ್ಲಿಜ್ಞಾನಿಶ್ರೇಷ್ಠರು ಎಂದು ಸ್ತುತಿಕೊಂಡಧೀರ ಗುರುವರ ಸತ್ಯಸಂಧರಿಗೆ ನಮಿಪೆ 9ಸತ್ಯಂ ವಿದಾತಂ ನಿಜಭೃತ್ಯಭಾಷಿತಂಅಂದು ಕಂಬದಿ ತೋರ್ದಹರಿಪ್ರಹ್ಲಾದನಿಗೆಇಂದುವಟುರೂಪದಿ ಬಂದು ವಿಠ್ಠಲ ಸತ್ಯಸಂಧರಿಗೆ ತೋರಿದನು ತನ್ನಿಚ್ಛೆಯಿಂದ 10ವಿಠ್ಠಲನ್ನ ವಂದಿಸಿ ಪಂಡರೀಪುರದಿಂದಮಠ ಪರಿವಾರ ಸಹ ಇನ್ನೂ ಬಹು ಕ್ಷೇತ್ರಅಟನ ಮಾಡಿ ಬಾಗೀರಥಿ ಪೂಜೆ ಮಾಡುತ್ತಪಠವಾಳಿ ಉಡುಗೊರೆಯ ಕೊಟ್ಟರು ಗಂಗೆಗೆ 11ಕಾಶಿ ನಗರದಿ ಜನರು ಪ್ರತ್ಯಕ್ಷ ನೋಡಿಹರುವಸ್ತ್ರ್ರಾದಿಗಳ ಗಂಗೆ ಮೂರ್ತಿಮತ್ ಬಂದುನಸುನಗುತ ತುಷ್ಟಿಯಲಿ ಕರದಿಂ ಸ್ವೀಕರಿಸಿದ್ದುಯಶವೇ ವರ್ಣಿಸಲು ಈ ಮಹಾತ್ಮರ ಮಹಿಮೆ 12ಶ್ರೀವಿಷ್ಣುಪಾದಮಂದಿರದ ಮುಖದ್ವಾರಅವಿವೇಕದಲಿ ಗಯಾವಾಳರು ಬಂಧಿಸಲುಶ್ರೀವರನ್ನ ಸ್ಮರಿಸಿ ನಿಂತರು ಸತ್ಯಸಂಧರುವಿಶ್ವವಿಷ್ಣು ವಷಟ್ಕಾರನು ವಲಿದ 13ನೆರೆದಿದ್ದ ಜನರೆಲ್ಲ ನೋಡುತಿರೆ ಬಾಗಲಭಾರಿ ಕೀಲುಗಳೆಲ್ಲ ಬಿದ್ದವು ಕೆಳಗೆಈ ರೀತಿ ಅದ್ಬುತವು ಜರುಗಿದ್ದು ಕಂಡುಎರಗಿ ಕೊಂಡಾಡಿದರು ಅಲ್ಲಿದ್ದ ಜನರು 14ತಮ್ಮ ತಪ್ಪುಗಳನ್ನು ಮನ್ನಿಸೆಕ್ಷಮೆಬೇಡಿತಮ್ಮನ್ನು ಕರಕೊಂಡು ಹೋಗಿ ಗುರುಗಳಿಗೆಹೇಮರತ್ನಾದಿಗಳಕಾಣಿಕೆಅರ್ಪಿಸಿನಮಿಸಿ ಪೂಜಿಸಿದರು ಗಯಾವಾಳರು 15ಸೂರಿಕುಲ ತಿಲಕರು ಸತ್ಯ ಸಂಧಾರ್ಯರುಹರಿಪೂಜೆ ಮಾಡುವಾಗಹರಿಶಿರಿ ವಾಯುಸುರನಿಕರ ಸಾನಿಧ್ಯ ಇರುವುದು ಅನುಭವಕ್ಕೆಬರುವುದು ನೋಡುವ ಯೋಗ್ಯ ಭಕ್ತರಿಗೆ 16ಶ್ರೀಹರಿಅರ್ಚನೆಗೆ ಸ್ವಾಮಿಗಳು ಕುಳಿತರುಬ್ರಾಹ್ಮಣ ಮಹಾಪುರುಷ ಓರ್ವನು ಬಂದಸಹಸ್ರದಳ ಸುಂದರತರ ಕಮಲಪುಷ್ಪವಶ್ರೀಹರಿಗರ್ಪಿಸೆ ಕೊಟ್ಟು ಅದೃಶ್ಯನು ಆದ 17ಪ್ರಣವಅಷ್ಟಾಕ್ಷರಿ ಮೊದಲಾದ ಮಂತ್ರಗಳಆಮ್ನಾಯಋಗ್ ಯಜುಸ್ಸಾಮಾಥರ್ವಣದಅನುಪಮ ಮಹಾ ಇತಿಹಾಸ ಎರಡರಸಾರವಿಷ್ಣು ಸಹಸ್ರನಾಮಗಳಿರುತಿವೆಯು 18ಉತ್ಕøಷ್ಟತಮ ವಿಷ್ಣು ಸಹಸ್ರ ನಾಮಂಗಳಶ್ರೀ ಕೃಷ್ಣ ಸುಪ್ರೀತಿಕರವ್ಯಾಖ್ಯಾನಸಂ ರಚಿಸಿ ಪ್ರತಿನಿತ್ಯ ಅರ್ಚಿಪರು ವಿಷ್ಣುಸೂರಿವರಧೀರರು ಸತ್ಯ ಸಂಧಾರ್ಯ 19ವೇದಾಂತ ಸಾಮ್ರಾಜ್ಯ ದಶವತ್ಸರ ಆಳಿವೃಂದಾವನದಿ ಕೂಡುವಕಾಲಬರಲುಭೂದೇವಿಪತಿವಕ್ತ್ರದಿಂದುದಿತಸಾಧು ಸುಪವಿತ್ರ ತೀರಕ್ಕೆ ಬಂದಿಹರು 20ಹದಿನೇಳು ನೂರು ಹದಿನಾರನೇ ಶಾಲಿ ಶಕಆನಂದ ಸಂವತ್ಸರ ಜೇಷ್ಠ ಶುದ್ಧದ್ವಿತೀಯಪುಣ್ಯತಮ ದಿನದಲ್ಲಿ ಶ್ರೀಹರಿಯಪಾದಯೆಯ್ದಿದರು ಈ ಗುರುವರಮಹಂತ21ಉಡುಪಿಯಿಂದುತ್ತರಕ್ಕೆ ಬರುವ ಮಾರ್ಗದಲಿದೊಡ್ಡದಲ್ಲದ ಗ್ರಾಮಮಹಿಷಿಎಂಬುವಲಿಕ್ರೋಡಜಾ ತೀರಸ್ಥ ವೃಂದಾವನಸದನಮಾಡಿ ಕುಳಿತರು ಮತ್ತೊಂದು ಅಂಶದಲಿ 22ವೃಂದಾವನದೊಳು ಇಹ ಸತ್ಯಸಂಧರೊಳುನಿಂತಿಹನು ಸತ್ಯಸಂಧನು ಮುಖ್ಯವಾಯುವಾತದೇವನೊಳು ಸತ್ಯಸಂಧ ನಾಮಾವಿಷ್ಣುಸತ್ಯಜ್ಞಾನಾನಂತಾನಂದ ವಾಯು ಇಹನು 23ವೃಂದಾವನಸ್ಥರ ಈ ರೀತಿ ತಿಳಿಯುತ್ತಬಂದು ಸೇವಿಸುವವರಿಗೂ ಸ್ಮರಿಸುವವರಿಗೂಕುಂದುಕೊರತೆನೀಗಿಇಷ್ಟಾರ್ಥ ಲಭಿಸುವವುಇಂದಿರಾಪತಿ ದಯಾಸಿಂಧು ಪಾಲಿಸುವನು 24ಹನುಮಸ್ತ ಅಜನಪಿತ `ಶ್ರೀ ಪ್ರಸನ್ನ ಶ್ರೀನಿವಾಸ'ಮೀನಕಮಠಕ್ರೋಡನೃಹರಿವಟುಪರಶುದನುರ್ಧರ ಶ್ರೀಕೃಷ್ಣ ಜಿನ ಕಲ್ಕಿ ಶ್ರೀಶಗುಣನಿಧಿ ಪ್ರಿಯ ಸತ್ಯ ಸಂಧಾರ್ಯ ಶರಣು 25 ಪ|| ಇತಿ ಶ್ರೀ ಸತ್ಯಸಂಧ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧರ್ಮತೀರ್ಥರ ಚರಿತ್ರೆ128ಶ್ರೀ ಸತ್ಯಧರ್ಮ ತೀರ್ಥರ ಪಾದಯುಗ್ಮದಲಿನಾ ಶರಣು ಎನ್ನ ಪಾಲಿಪರು ಎಡಬಿಡದೆಅಸಮ ಅನುಪಮ ಸರ್ವಗುಣ ಗುಣಾರ್ಣವಅನಘಬಿಸಜಜಾಂಡದ ಒಡೆಯ ಶ್ರೀಶನಿಗೆ ಪ್ರಿಯರು ಪಹಂಸನಾಮಕ ವಿಷ್ಣುವನರುಹಾಸನಸನಕದೂರ್ವಾಸಮೊದಲಾದ ಗುರುವಂಶಜಾತದಶಪ್ರಮತಿಸರಸಿಜನಾಭನರಹರಿ ತೀರ್ಥಬಿಸಜಚರಣಂಗಳಲಿ ಸತತ ನಾ ಶರಣು1ಮಾಧವಅಕ್ಷೋಭ್ಯಜಯ ವಿದ್ಯಾಧಿರಾಜರಾಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸುತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದಾವ್ಯಾಸಾಭಿದ ಗುರುವಿದ್ಯಾಧೀಶರಿಗೆವೇದನಿಧಿಗಳಿಗೆ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವಸತ್ಯಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯಸತ್ಯಬೋಧರಿಗೆಸತ್ಯ ಸಂಧರಿಗೆ ನಾ ಶರಣಾದೆ ಎಂದೂ 4ಸತ್ಯವರತೀರ್ಥರಿಗೆ ಸತ್ಯವರ ಕರಜಾತಸತ್ಯಧರ್ಮರಿಗೆ ನಾ ಮನಸಾ ಆನಮಿಪೆಸತ್ಯಧರ್ಮರ ಮಹಿಮೆ ಬಹು ಬಹು ಬಹಳವುಕಿಂಚಿತ್ತು ಅಂಶಮಾತ್ರ ಸೂಚಿತವು ಇಲ್ಲಿ 5ಉದ್ದಾಮ ಪಂಡಿತರು ನವರತ್ನ ವಂಶಜರುವಿದ್ವತ್ ಶಿರೋಮಣಿ ಅಣ್ಣ ಆಚಾರ್ಯರುವೈದಿಕ ಸದಾಚಾರಿ ತ್ರಿಕರಣದಿ ಶುದ್ದರುನಂದಿನಿಧರ ಮಧ್ವಮಾಧವ ಪ್ರಿಯರು 6ವಿತ್ತಸಂಗ್ರಹದಲ್ಲಿ ಚಿತ್ತವನು ಇಡದಲೆಸತ್ಯಧರ್ಮದಿರತರು ಸಂತತ ಇವರುಸದಾಗಮಿಕಭಾಗವತಮಾಧ್ವ ಸಚ್ಛಾಸ್ತ್ರದಿಮುದದಿಂದಕಾಲಉಪಯೋಗ ಮಾಡುವರು7ಇಂಥಾ ಭಾಗವತರಲ್ಲಿ ಗಂಗಾಧರನೇವೇಬಂದು ಔತಣ ಉಂಡು ಉಡುಗೊರೆಯಕೊಂಡುಸಂತತ ತಾ ಧ್ಯಾನಿಸುವ ರಾಮನ್ನ ಇವರುಮುಂದು ಪೂಜಿಪ ಯೋಗ ಅನುಗ್ರಹ ಮಾಡಿದರು 8ಅಣ್ಣಾಚಾರ್ಯರ ಮನೆಯಲ್ಲಿ ಅಕ್ಕಿಉಣಲಿಕ್ಕೆ ಸಾಲದೆ ಇರುವಾಗ ಬಂದಬ್ರಾಹ್ಮಣ ಓರ್ವನು ಭಸ್ಮಧರ ಅವನುಅನ್ನಬೇಕೆಂದನು ಮಧ್ಯಾಹ್ನಕಾಲ 9ಅನ್ನ ಅನ್ನದ ಅನ್ನಾದನ್ನ ಸ್ಮರಿಸುತ್ತಅಣ್ಣಾಚಾರ್ಯರು ಅಡಿಗೆ ತಾಮಾಡಿಬ್ರಾಹ್ಮಣನಿಗೆ ಬಡಿಸಿ ಧೋತ್ರಗಳ ಕೊಟ್ಟರುಪೂರ್ಣ ಉಂಡು ಪೋದ ವಿಪ್ರನು ತುಷ್ಟಿಯಲ್ಲಿ 10ಹಿಂದೆ ಆಚಾರ್ಯರು ಪೋಗಿ ನೋಡಲು ಶಿವನಮಂದಿರದಿವಿಪ್ರಅಂತರ್ಧಾನನಾದಮಂದಾಕಿನಿಧರನ ಮೂರ್ತಿಯಲಿ ಧೋತ್ರಗಳುಚಂದದಿ ಇದ್ದವು ದಕ್ಷಿಣೆ ಸಮೇತ 11ಸವಣೂರು ರಾಜ್ಯದ ಮಂತ್ರಿ ಖಂಡೇರಾಯದಿವಿಜರ ಲೋಕಯಾತ್ರೆಯು ಮಾಡಲಾಗದೇವರ ನೈವೇದ್ಯಯಕ್ಕಾದರಣೆ ತಪ್ಪಲುಸವಣೂರು ಪ್ರಾಂತವ ಬಿಟ್ಟು ತೆರಳಿದರು 12ದೇವತಾಂಶರು ಇವರು ಮಾನುಷ ಜನ್ಮವಭೂಮಿಯಲ್ಲಿ ಕೊಂಡು ಮಾನುಷ್ಯ ಜನರಂತೆಭವಣೆಗಳ ಹರಿಸ್ಮರಣೆಯಿಂ ತಾಳಿ ತಪ್ಪಸ್ಸಂತೆದಿವ್ಯ ಮಂತ್ರಾಲಯ ಕ್ಷೇತ್ರ ಐದಿದರು 13ಔದಾರ್ಯಗುಣನಿಧಿ ಶ್ರೀ ರಾಘವೇಂದ್ರತೀರ್ಥರ ವೃಂದಾವನ ಸೇವೆ ಮಾಡಿಕೃತಕೃತ್ಯರಾದರು ಅಣ್ಣಾಚಾರ್ಯರುಒದಗಿ ಅನುಗ್ರಹಿಸಿದರು ಗುರುಗಳು ಬೇಗ 14ಶ್ರೀ ರಾಘವೇಂದ್ರ ತೀರ್ಥಾರ್ಯಕರುಣಿಗಳುತೋರಿ ಸ್ವಪ್ನದಿ ಸತ್ಯವರರಲ್ಲಿ ಪೋಗೆದೊರೆಯುವುದು ಇಷ್ಟಾರ್ಥ ಎಂದು ಪೇಳಿದರುಹೊರಟರು ಆಚಾರ್ಯರು ಸತ್ಯವರರಲ್ಲಿ 15ಆ ಸಮಯ ಶ್ರೀ ಸತ್ಯವರ ತೀರ್ಥರ ಮಠದಿಂಶ್ರೀ ಸ್ವಾಮಿ ಮಂಜೂಶ ಕಳವು ಆಗಿವ್ಯಸನದಲಿ ಉಪೋಶಣದಿ ಸತ್ಯವರರಿದ್ದರುಭಾಸವಾಗದೆ ಮೂರ್ತಿಗಳಿರುವ ಸ್ಥಳವು 16ಮಾರ್ಗದಲಿ ಅಣ್ಣಾಚಾರ್ಯರು ಮೂರ್ತಿಗಳಝಗ ಝಗಿಪ ಕಾಂತಿಯ ತಾ ಕಂಡು ಮಠಕ್ಕೆಪೋಗಿ ಶ್ರೀ ಸತ್ಯವರರಲ್ಲಿ ಪೇಳಿದರುಹೇಗೆ ವರ್ಣಿಸುವೆ ಆ ಗುರುಗಳ ಆನಂದ 17ನಿಗಮಘೋಷಂಗಳು ವಿಪ್ರಜನ ಮುಖದಿಂದಮಂಗಳ ಧ್ವನಿ ಮೇಳ ತಾಳವಾದ್ಯಗಳುಕಂಗೊಳಿಸುವ ಮೆರವಣಿಗೆ ಮಠಮಂದಿರಕ್ಕೆಗಂಗಾಜನಕನ ಮೂರ್ತಿಗಳ ತಂದರು 18ಯುಕ್ತಕಾಲದಿ ಅಣ್ಣಾಚಾರ್ಯಸೂರಿಗಳುಸತ್ಯವರರ ಅಮೃತ ಹಸ್ತಾಭಿಷೇಕಯತಿ ಆಶ್ರಮ ಸತ್ಯಧರ್ಮತೀರ್ಥರೆಂದು ನಾಮಾಪ್ರಣವಉಪದೇಶಕೊಂಡರು19ಪ್ರಣವೋಪದೇಶಗುರುಹಸ್ತದಿಂ ಅಭಿಷೇಕಘನಮಹಾವೇದಾಂತ ಪೀಠವು ಲಭಿಸಿಈ ನಮ್ಮ ಸತ್ಯಧರ್ಮರ ದೇಶದಿಗ್ವಿಜಯಜ್ಞಾನೋಪದೇಶ ಹರಿಪೂಜಾ ಮಾಡಿದರು 20ಭಾವುಕರ ಪ್ರಿಯತಮಸನತ್ಸುಜಾತೀಯವುಭಾವದೀಪಿಕ ಶ್ರೀಮದ್ ಭಾಗವತಕೆತತ್ವಸಂಖ್ಯಾನ ಶ್ರೀ ವಿಷ್ಣು ತತ್ವನಿರ್ಣಯಇವು ಎರಡಕ್ಕೂ ಟಿಪ್ಪಣಿ ಬರೆದು ಇಹರು 21ವಾಗ್ವಜ್ರ ಧಾರಾವುದುರ್ವಾದಿಗಿರಿಕುಲಿಶಜಗತಲ್ಲಿ ಹೋದಕಡೆ ಎಲ್ಲೂ ಮರ್ಯಾದೆಬಾಗುವ ಯೋಗ್ಯರಿಗೆ ಸತ್ತತ್ವ ಉಪದೇಶಜಗಕ್ಷೇಮಕರ ಪೂಜಾ ವರವು ದೀನರಿಗೆ 22ಮೂವತ್ತು ಮೇಲ್ಮೂರು ವತ್ಸರವು ಶ್ರೀಮಠಸುವಿತರಣಿಯಿಂದ ಆಡಳಿತ ಮಾಡಿಸುವರ್ಣ ರತ್ನಾಭರಣ ಮಠತೋಟಂಗಳದೇವಪ್ರೀತ್ಯರ್ಥ ಸೇರಿಸಿದರು ಮಠಕೆ 23ಹದಿನೇಳನೂರು ಐವತ್ತೆರಡು ಶಾಲಿಶಕತ್ರಯೋದಶಿಶ್ರಾವಣಕೃಷ್ಣಪಕ್ಷಇಂಥಾ ಸುಪುಣ್ಯ ದಿನದಲ್ಲಿ ಶ್ರೀ ಹರಿಯಪಾದವನೈದಿದರು ಹರಿಯಧ್ಯಾನಿಸುತ 24ಮತ್ತೊಂದು ಅಂಶದಲಿ ವೃಂದಾವನದಲ್ಲಿಬಂದು ಸೇವಿಸುವವರ ವಾಂಛಿತವೀಯುತ್ತನಂದಿನಿಧರ ಮಧ್ವ ಮಾಧವನ ಒಲಿಮೆಯಿಂನಿಂತಿಹರು ಸ್ಮರಿಪರ ಗೋಕಲ್ಪತರುವು 25ಕನ್ನಡಪ್ರದೇಶದಲಿ ಮಹಿಷೂರು ರಾಜ್ಯ ಹೊಳೆಹೊನ್ನೂರು ಕ್ಷೇತ್ರದಲಿ ವೃಂದಾವನಅಹ್ನುಕನ್ಯಾ ಬಿಂದು ರೂಪದಲಿ ವರ್ಷಿಪಳುಜಾಹ್ನವಿಧರ ಉಸುವು ಕಣರೂಪದೊಳಗೆ 26ಒಲಿವ ಶಿವ ಸತ್ಯ ಧರ್ಮರ ನಾವು ಸ್ಮರಿಸಲುಒಲಿವರು ಮಧ್ವಮುನಿ ಶಿವನು ನಮಗೊಲಿಯೆಒಲಿವನುಅಜಪಿತ`ಶ್ರೀ ಪ್ರಸನ್ನ ಶ್ರೀನಿವಾಸನು'ಒಲಿವ ಬೋಧರು ಮಧ್ವಮುನಿ ಒಲಿದರೇವೇ 27 ಪ|| ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧ್ಯಾನರುನಿತ್ಯದಿತಿಜರು ಕಲಿಗೆ ದೂರುತಿಹರೋಸತ್ಯಧ್ಯಾನರ ಕಾಟ ತಾಳಲರೆವೊಯಂದು ಪನೀಕಲಿಸಿದಾಟವನು ತಾ ಕಳೆದು ಜನರ ಅಘನೂಕಿಜಗಸತ್ಯ ಶ್ರೀಹರಿಯು ಪರನುಶ್ರೀ ಕಮಲಭವರೆಲ್ಲ ದಾಸರೆಂದರು ಪಲುತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1ಭೂಸೂರರಿಗನ್ನ ಧನ ಭೂಷಣಗಳಿತ್ತುಅಭ್ಯಾಸಗೈಸಿದ ಸಕಲ ವೇದಶಾಸ್ತ್ರವೀಸುವಿದ ಯತ್ನಗಳು ನಾ ಮಾಡಿದರು ಜಯಲೇಸುಕಾಣದೆ ನಿನ್ನ ಬಳಿಗೆ ಬಂದೆವು ಎಂದು 2ಇಂತು ತಾಮಾಡಿದನು ಪಿಂತಿನಾಶ್ರಮದಿಈಗಂತು ನಮ್ಮವರಾದ ವದುಮತ್ಸರಾಕಂತುಕೋಪಾದಿಗಳಿಗಂತಕನು ಯನಿಸಿಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು3ತಾಪಸೋತ್ತಮ ಸತ್ಯಧ್ಯಾನದಿಂ ಭೂತಳದಿಪಾಪ ಸರಿದಿತು ಪುಣ್ಯವೆಗ್ಗಳಿಸಿತುಲೇಪಿಸದು ಖತಿಜನಕ ಇವರ ದಯದಿಂದೆಮ್ಮವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾಪರಹಿಂಸೆ ಧನ ಯುವತಿ ದ್ಯೂತ ತೊರದಾವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದುಅರುಹಿದನು ಭೃತ್ಯರಿಗೆಕಲಿಮನನೊಂದು 5
--------------
ಸಿರಿಗೋವಿಂದವಿಠಲ
ಶ್ರೀ ಸತ್ಯಪ್ರಿಯ ತೀರ್ಥವಿಜಯ124ಸತ್ಯಪ್ರಿಯ ತೀರ್ಥಾರ್ಯರಂಘ್ರಿ ವೃತತಿಜಯುಗ್ಮನಿತ್ಯಸ್ಮರಿಸುವೆ ಎನ್ನ ಹಿತದಿ ಕಾಯುತಿಹರು |ಸತ್ಯಾರುಕ್ಮಿಣೀ ರಮಣ ವ್ಯಾಸ ನರಹರಿಹಯವಕ್ತ್ರಶ್ರೀರಾಮನಿಗೆ ಪ್ರಿಯತರಮಹಂತಪಅಶೇಷಗುಣಗಣಾಧಾರ ವಿಭುನಿರ್ದೋಷಹಂಸ ಶ್ರೀ ಪತಿಯಿಂದುದಿತ ಗುರುಪರಂಪರೆಗೆಬಿಸಜಭವ ಸನಕಾದಿದೂರ್ವಾಸಮೊದಲಾದವಂಶಜರು ಅಚ್ಚುತ ಪ್ರೇಕ್ಷರಿಗೆ ನಮಿಪೆ 1ಪುರುಷೋತ್ತಮ ತೀರ್ಥ ಅಚ್ಚುತ ಪ್ರೇಕ್ಷರಕರಕಮಲ ಜಾತರೂ ಮಹಾಭಾಷ್ಯಕಾರರುವರವಾಯು ಅವತಾರ ಆನಂದ ತೀರ್ಥರಚರಣವನಜದಿ ನಾ ಸರ್ವದಾ ಶರಣು 2ಪದ್ಮನಾಭನರಹರಿಮಾಧವಅಕ್ಷೋಭ್ಯಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತಮೇಧಾ ಪ್ರವೀಣ ಜಯ ತೀರ್ಥಾರ್ಯರಿಗೂವಿದ್ಯಾಧಿರಾಜರಿಗೂ ನಮೋ ನಮೋ ಶರಣು 3ವಿದ್ಯಾಧಿರಾಜರಿಗೆ ಶಿಷ್ಯರು ಈರ್ವರುಮೊದಲನೆಯವರು ರಾಜೇಂದ್ರ ತೀರ್ಥಾರ್ಯನಂತರ ಕವೀಂದ್ರ ತೀರ್ಥಾರ್ಯ ಇವರುಗಳಪಾದಾರವಿಂದಗಳಿಗೆ ನಾ ನಮಿಪೆ 4ವಾಗೀಶತೀರ್ಥರು ಕವೀಂದ್ರ ಹಸ್ತಜರುವಾಗೀಶಕರಜರು ರಾಮಚಂದ್ರಾರ್ಯಈ ಗುರುಗಳಿಗೀರ್ವರು ಶಿಷ್ಯರು ಇಹರುಬಾಗುವೇ ಇವರ್ಗಳಿಗೆ ಸಂತೈಸಲೆಮ್ಮ 5ಮೊದಲನೆಯವರು ವಿಭುದೇಂದ್ರ ತೀರ್ಥಾರ್ಯರುವಿದ್ಯಾನಿಧಿ ತೀರ್ಥಾರ್ಯರು ಅನಂತರವುವಿದ್ಯಾನಿಧಿ ಸುತ ರಘುನಾಥ ತೀರ್ಥರುವಂದಿಸುವೆ ಈ ಸರ್ವಗುರು ವಂಶಕ್ಕೆ 6ರಘುನಾಥ ಕರಕಮಲ ಜಾತ ರಘುವರ್ಯರಿಗೂರಘೂತ್ತಮ ವೇದವ್ಯಾಸ ವಿದ್ಯಾಧೀಶವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥಸತ್ಯಾಭಿನವ ಸತ್ಯಪೂರ್ಣರಿಗೆ ನಮಿಪೆ 7ಸತ್ಯಪೂರ್ಣ ತೀರ್ಥರಿಗೆ ಶಿಷ್ಯರು ಇಬ್ಬರುಸತ್ಯವರ್ಯ ತೀರ್ಥರು ಮೊದಲನೆಯವರುಸತ್ಯವಿಜಯ ತೀರ್ಥರು ಎರಡನೆ ಶಿಷ್ಯರುವಂದನಾದಿ ಮರ್ಯಾದೆ ಮಾಳ್ಪುದು ಜೇಷ್ಠರಿಗೆ 8ಸತ್ಯವರ್ಯ ತೀರ್ಥರೇ ಮುಂದಕ್ಕೆ ಸತ್ಯಪ್ರಿಯರೆಂದು ಕರೆಸಿಕೊಂಡರು ವಿರಾಗಿಕೋವಿದರುಸುಂದರ ದೇಶವು ಗೋದಾವರೀ ಕ್ಷೇತ್ರಕ್ಕೆಸತ್ತತ್ವ ಬೋಧಿಸಲುವಿಜಯಮಾಡಿದರು9ಸತ್ಯ ವಿಜಯರುಗುರುಆಜೆÕಯಿಂ ತಾವೂನೂತತ್ವಬೋಧಸಂಚಾರ ಮಾಡಿದರು ಆಗಸತ್ಯಪೂರ್ಣ ತೀರ್ಥರು ತಾವೇ ಕರ್ನಾಟಕಪ್ರಾಂತ್ಯಕ್ಕೆ ಹೊರಟರು ದಿಗ್ವಿಜಯಕಾಗಿ 10ಸತ್ಯವರ್ಯ ತೀರ್ಥರು ಭಾವಿ ಸತ್ಯಪ್ರೀಯರುಗೋದಾವರೀ ತೀರವಿಜಯಮಾಡುವಾಗಭೂದೇವ ನರದೇವಪುರಿನಗರಪ್ರಮುಖರುಉತ್ಸಾಹದಿ ಭಕ್ತಿ ಮರ್ಯಾದೆ ಮಾಡಿದರು 11ಬಿಸಾಜಿಪಂತ ನಾರಾಯಣ ನರಳೀಪಂತವಿಶ್ವಾಸದಿ ಇಂಥಾ ಪ್ರಮುಖ ಜನರುಈ ಸಂನ್ಯಾಸ ರತ್ನ ಸತ್ಯಪ್ರಿಯ ಆರ್ಯರಿಗೆಸ್ವಾಗತ ಪೂಜೆ ಮಾಡಿದ್ದು ಖ್ಯಾತ 12ಸಜ್ಜನರು ದೊಡ್ಡವರು ನಾಯಕರು ಗುರುಗಳಪೂಜಿಸುವ ಸಮಯ ಬಂದು ಅಲ್ಲಿ ಮೊದಲನೆಬಾಜೀರಾವ್ ಎಂಬಂಥ ಅರಸನು ಅವನೂ ಸಹನಿಜ ಭಕ್ತಿ ಭಾವದಿಂದಲಿ ಪೂಜಿಸಿದ 13ತಾನು ಪೂಜಿಸಿ ಗ್ರಾಮ ದಾನ ಮಾಡಿದ್ದಲ್ಲದೆಘನಮಹಾತ್ಮ ಸ್ವಾಮಿಗಳ ಪೂಜಿಸಿರೆಂದುತ್ನನ ಮುದ್ರೆ ಪತ್ರ ಬೇರೆ ರಾಜರ್ಗೆ ಕಳುಹೆಂದುತನ್ನ ಸಹ ಬಂದಿದ್ದ ಮಂತ್ರಿಗೆ ಹೇಳಿದನು 14ಗೋದಾವರೀ ತೀರ ಸ್ಥಳಗಳಲಿ ಈ ರೀತಿಸತ್ಯಪ್ರಿಯ ಆರ್ಯರು ಸಂಚರಿಸಲಾಗಸತ್ಯ ಪೂರ್ಣ ತೀರ್ಥರು ದಕ್ಷಿಣದಲ್ಲಿಕ್ಷೇತ್ರಾಟನದಿ ಇರುತಿದ್ದರು ಮುದದಿ 15ಸತ್ಯಪೂರ್ಣರಿರುತ್ತಿದ್ದ ಸಂಚಾರ ಸ್ಥಳದಹತ್ತಿರವೆ ಕೊಂಗು ನಾಡುತೋಂಡದೇಶಸತ್ಯವಿಜಯರು ಅಲ್ಲಿ ಸಂಚರಿಸಿ ಬಂದರುಸತ್ಯ ಪೂರ್ಣರುಹರಿಪಾದಸೇರುವಾಗ16ಸತ್ಯವಿಜಯರ ಕೈಗೆ ಸಂಸ್ಥಾನ ಬರಲುಸತ್ಯಭಿನವ ಸತ್ಯಪೂರ್ಣರ ಪದ್ಧತಿಯಂತೆ ಸಂಸ್ಥಾನ ಆಡಳಿತ ಮಾಡುತ್ತಾಮತ್ತೂತೋಂಡದೇಶ ಸಂಚಾರಕ್ಕೆ ಹತ್ತಿದರು17ಎನ್ನ ಎನ್ನಂಥವರ ಅನಂತ ಅಪರಾಧಗಳಘನದಯದಿ ಕ್ಷಮಿಸಿ ಬಹು ಕೃಪದಿ ಪಾಹೀವನರುಹಾಸನಪಿತ ಮಧ್ವಸ್ಥ ಶ್ರೀಪತಿ`ಪ್ರಸನ್ನ ಶ್ರೀನಿವಾಸ' ಪ್ರಿಯ ಸತ್ಯಪ್ರಿಯ ಆರ್ಯ 18 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸ್ಕಂಧ ಸ್ತೋತ್ರ85ಸ್ಕಂಧ ದೇವಾ ಸ್ಕಂಧ ದೇವಾಪಾಹಿಪಾಹಿಪಾಹಿಮಾಂ ಸ್ಕಂಧ ದೇವಾಪಇಂದಿರೇಶ ಪ್ರಿಯ ನಮೋ ಶರಣು ಶರಣೆಂಬೆಸುಂದರಾಂಗ ತೇಜೋರೂಪಿ ಸ್ಕಂಧ ನಮಸ್ತೆ ತ್ರಕ್ರೌಶೀಕಸ ವಿಶ್ವಾಮಿತ್ರ ಋಷಿ ಸಂಸ್ತುತ್ಯಈಶ ಶ್ರೀಶ ದೇವ ನಿನ್ನೊಳ್ ಸುಪ್ರಸನ್ನತ 1ಕಾತ್ಯಾಯಿನಿ ಸುತವಹ್ನಿವರ್ಣ ಷಣ್ಮುಖನೀದಾವಾನ್ನಿ ಎನ್ನ ಕಷ್ಟಕಲುಷಕಾನನಕೆ2ವಾಮಸೌಂದರ್ಯೋ ಜ್ವಲನೇ ಧನುಶ್ಶಕ್ತಿ ಧರನೇ ಶರಣುಕಾಮದನೇ ಭಯಹರನೇ ಎನಗೆ ದಯವಾಗೋ 4ಕುಸುಮಭವಪಿತ ಪ್ರಸನ್ನ ಶ್ರೀನಿವಾಸನದಾಸವರಶ್ರೇಷ್ಠನಮೋ ಭರತ ಪ್ರದ್ಯುಮ್ನ 5|| ಶ್ರೀಮಧ್ವಾಂತರ್ಗತ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಆನಂದಮಯಸ್ತೋತ್ರ40ಪೂರ್ಣ ಸುಗುಣಾರ್ಣವನೆಅನಘಪರಮೇಶ್ವರನೆಆ ನಮಿಪೆ ಶ್ರೀರಮಣಆನಂದಮಯವಿಷ್ಣುಪನಿನ್ನಯ ಸುಮಹಿಮೆಗಳ ನಿನ್ನಿಚ್ಛೆಯಿಂದಲೇಚೆನ್ನಾಗಿ ತಿಳಿಸಿ ಅಚ್ಛಿನ್ನ ಭಕ್ತಿಯನೀಯೊ ಅಪಸುಖರೂಪ ಪಾಲನಾಲಯಕರ್ತ ಲಕ್ಷ್ಮೀಶನಿಷ್ಕಳನು ನೀ ಸದಾಕೈವಲ್ಯಸುಖದಆಗಮಸುಶಾಸ್ತ್ರೈಕ ವಿಜÉÕೀಯ ಪರಬ್ರಹ್ಮಅಂಗಾಂಗ್ಯಭಿನ್ನ ಆನಂದ ಸಂಪೂರ್ಣ 1ಬ್ರಹ್ಮಶಬ್ದದಿ ಮುಖ್ಯವಾಚ್ಯ ಬಹು ಆವರ್ತಿಬ್ರಹ್ಮಆನಂದಮಯನೀ ಇತರರಲ್ಲಬ್ರಹ್ಮಪರಿಪೂರ್ಣಹರಿಸರ್ವನಾಮದಿ ನೀನೆಬಹುರೂಪ ಸರ್ವಸ್ಥ ಈಶ್ವರಆನಂದಮಯ2ಚಿತ್ಪ್ರಕೃತಿ ನಾಲ್ಮೊಗನು ಅಷ್ಟಮೂರುತಿ ಎಂಬರುದ್ರನು ದೇವೇಂದ್ರ ಸುರಗುರುವಿಪ್ರಇಂಥ ಯಾರೂ ವಸ್ತು ಯಾವುದೊ ಅಲ್ಲವುಆನಂದಮಯನೀನು ವಿಷ್ಣು ಪರಬ್ರಹ್ಮ3ಪ್ರಕೃತಿ ಪ್ರಜಾಪತಿ ಸದಾನಂದ ದಶಪ್ರಮತಿರುದ್ರಾಷ್ಟಮೂರ್ತ್ಯಾದಿ ಸರ್ವ ಶಬ್ದಂಗಳುಪರನೆ ಬ್ರಹ್ಮನೆ ವಿಷ್ಣು ಮುಖ್ಯ ವಾಚಕ ನಿನಗೆಇರುವ ಈ ಸರ್ವರೊಳು ಸುಖಪೂರ್ಣ ಸ್ವಾಮಿ 4ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯಆನಂದಮಯಎಂಬ ಐದು ಶಬ್ದಂಗಳು 1ಆನಂದಮಯಶಬ್ದದಿಂದ ಗ್ರಹಿಸಲುಬೇಕುಆನಂದಮಯಬ್ರಹ್ಮ ನೀನೆ ಇತರರು ಅಲ್ಲ5ಶಿರ ಬಾಹುದ್ವಯ ಮಧ್ಯಚರಣಅಂಗಾಂಗಗಳುಪೂರ್ಣಆನಂದಮಯಎಂದೂ ಅಭಿನ್ನಉರು ಸುಗುಣ ಪರಿಪೂರ್ಣ ವಿಷ್ಣು ಆತ್ಮನು ಬ್ರಹ್ಮಶೃತಿಯು ಬಹುಸಾರುತಿದೆ ಸುಖಮಯನು ಎಂದು 6ಅನ್ನಮಯ ಅನಿರುದ್ಧ ಪ್ರಾಣಮಯ ಪ್ರದ್ಯುಮ್ನಮನೋಮಯ ಸಂಕರ್ಷಣನು ವಿಜ್ಞಾನಮಯನುಅನಘಮಾಯಾರಮಣ ಪರವಾಸುದೇವ ನೀಆನಂದಮಯಶ್ರೀಶ ನಾರಾಯಣ ಬ್ರಹ್ಮ7ಪಂಚ ಕೋಶಂಗಳಲಿ ತನ್ನಾಮ ತದ್ಭಿನ್ನಕಿಂಚಿತ್ತು ಲೇಪವಿಲ್ಲದೆ ಇದ್ದು ನಿಯಮಿಸುವೆಪಂಚ ಸುಖರೂಪದಿಂ ಪಂಚವರ್ಣದಿ ಜ್ವಲಿಪೆಸಂಚಿಂತಿಪರ್ಗೆ ಸುಖವೀವೆ ಸುಖಮಯ ಬ್ರಹ್ಮ 8ಅಧಿಕಾರಿ ಆನಂದಪ್ರಚುರಬಹುರೂಪ ನೀಸರ್ವರೂ ನಿನ್ನಿಂದ ಉಪಜೀವ್ಯರೊ ಸ್ವಾಮಿಸರ್ವರಿಗು ಪ್ರೇರಕನು ಸತ್ತಾಪ್ರವೃತ್ತಿದನುಸರ್ವೇಶ ಸುಖಪೂರ್ಣ ಸರ್ವವ್ಯಾಪಿಯೆ ದೇವ 9ಆನಂದಮಯನೀನೆ ಆನಂದೋದ್ರೇಕದಿಂಪ್ರಾಣಿಗಳ ಧರ್ಮಗಳ ಪ್ರವೃತ್ತಿ ಮಾಡುವೆಯೊಆನಂದೋದ್ರೇಕದಿಂ ಸರ್ವತ್ರವ್ಯಾಪ್ತ ನೀಆನಂದಮಯಇತರ ಲೋಕಚೇಷ್ಟಕರಿಲ್ಲ10ಅಂಗಾಂಗಿತ್ವದಿ ಭಗವಂತ ನೀ ಕ್ರೀಡಿಸುವೆರಂಗ ನೀ ಸತ್ಯಂ ಜ್ಞಾನಮನಂತಂ ಬ್ರಹ್ಮನೆಂದುಹೊಗಳುತಿದೆ ಶೃತಿಯು ಸುಖಸಾರಾತ್ಮ ಚಿನ್ಮಾತ್ರಚಾರ್ವಾಂಗ ನಿನ್ನ ತಿಳಿಯದೆ ಬೇರೆ ಗತಿಯಿಲ್ಲ 11ಸತ್ಯ ಸತ್ಸøಷ್ಟಿಕರ್ತ ಜೀವನಪ್ರದನುಸರ್ವ ಪ್ರವರ್ತಕನು ಸಂಹಾರಕರ್ತಅಶೇಷಸಾಮಾನ್ಯ ವಿಶೇಷಜ್ಞಾನವು ಜ್ಞಾನದೇಶಾದಿಪರಿಚ್ಛೇದ ಶೂನ್ಯವು ಆನಂತ 12ಅನ್ನಮಯದಿಂ ಸೃಷ್ಟಿ ಸಂಹಾರಜೀವನವುಪ್ರಾಣಮಯ ಶಬ್ದ ಸಹ ಜೀವನಪ್ರದವುಮನೋಮಯ ಶಬ್ದದಿಂ ಸಾಮಾನ್ಯಜ್ಞಾನವುವಿಜ್ಞಾನಮಯ ಶಬ್ದದಿ ವಿಶೇಷಜ್ಞಾನ 13ಆನಂದಮಯಶಬ್ದದಿಂದಲಿ ಜÉÕೀಯವುಆನಂದಾದ್ಯಖಿಳಗುಣ ಅಪರಿಚ್ಛಿನ್ಮತ್ವಅನ್ನಮಯ ಪ್ರಾಣಮಯ ಸತ್ಯಂ ಬ್ರಹ್ಮಮನೋಮಯ ವಿಜ್ಞಾನಮಯ ಜ್ಞಾನಂ ಬ್ರಹ್ಮ 14ಆನಂದಮಯಆನಂತಂ ಬ್ರಹ್ಮ ಎಂದೀ ರೀತಿಮಂತ್ರವರ್ಣೋಕ್ತ ಶಬ್ದಗಳಿಗೇಕಾರ್ಥಆನಂದಮಯಮೊದಲಾದ ಶಬ್ದಗಳಿಂದಆನಂದಪರಿಪೂರ್ಣ ವಿಷ್ಣು ನೀನೇ ವಾಚ್ಯ 15ಆತ್ಮ ನೀಆನಂದಮಯಇತರರು ಅಲ್ಲಆನಾತ್ಮರು ಸಂಪೂರ್ಣಸ್ವತಂತ್ರರು ಅವರುಚೇತನಾಚೇತನದಸತ್ತಾನಿನ್ನಿಂದಲೇಆನಂತ ನೀ ಸರ್ವಗನು ಆಸಮ ಪ್ರಭು ಐರ 16ಬ್ರಹ್ಮ ವಿದಾಪ್ನೋತಿ ಪರಂ ಎಂದು ಉಪನಿಷದ್ವಾಕ್ಯಬ್ರಹ್ಮಾಪರೋಕ್ಷವೇ ಮೋಕ್ಷಕ್ಕೆ ಕಾರಣಬ್ರಹ್ಮೇತರ ವಿರಿಂಚಾದಿ ಜೀವರ ಜ್ಞಾನಮೋಕ್ಷಕೊಡಲು ಎಂದು ಶೃತಿಯು ಪೇಳುತಿದೆ 17ತಮೇವಂ ವಿದ್ವಾನಮೃತ ಇಹಭವತಿನಾನ್ಯಃ ಪಂಥಾ ಅಯನಾಯ ವಿದ್ಯತಾಎಂಬ ಶೃತ್ಯನುಸಾರ ನಿನ್ನಾಪರೋಕ್ಷ ವಿನಾಮುಕ್ತಿಯು ಲಭಿಸದು ಅನ್ಯಜ್ಞಾನದಿ ಎಂದೂ 18ಆನಂದಪ್ರಚುರ ಪೂರ್ಣಾನಂದಮಯ ನೀನೆಆನಂದ ತರತಮದಿ ಜೀವರಲಿ ಉಂಟುಅತ್ಯಂತ ಭೇದವು ನಿನಗೂ ಜೀವರಿಗೂಅನಂತ ಅಪರಿಮಿತ ಆನಂದಿ ನೀನೆ 19ರುದ್ರನ ಶತಗುಣಿತ ಆನಂದ ನಾಲ್ಮೊಗನಒಂದು ಆನಂದವು ಎಂಬುವುದು ಶೃತಿಯುಆನಂದ ಪರಿಮಿತವು ಜೀವರಿಗೆ ಈ ರೀತಿಆನಂದ ಅಪರಿಮಿತ ನಿನ್ನಯ ಸ್ವರೂಪ 20ಸುಖಮಯ ನಿನ್ನಪರಿಮಿತಾನಂದಾದಿಗಳನುಸಾಕಲ್ಯತಿಳಿದವರು ಇಲ್ಲವೇ ಇಲ್ಲಸಾಕಲ್ಯಶಬ್ದಗಳು ಪೊಗಳಲರಿಯವು ನಿನ್ನಏಕಸುಖಮಯ ನೀನು ಜೀವರಿಗೆ ಭಿನ್ನ 21ತತ್ವಮಸ್ಯ ಹರಿಬ್ರಹ್ಮಾಸ್ಮಿ ಪುರುಷಯೇ ವೇದಂಸರ್ವಂ ಎಂಬಂಥಾ ಇಂಥ ಶೃತಿ ಮಾತುಗಳುಜೀವೇಶ ಐಕ್ಯವನು ಬೋಧಿಸುವವಲ್ಲವುಸರುವಿಚಾರ ನಿರ್ಣಯದಿ ಭೇದಬೋಧಕವೆ 22ಜೀವರಿಗೆ ಜನ್ಮಜೀವನಸತ್ತಾದಾತನುಸರ್ವಾಶ್ರಯ ಸರ್ವನಿಯಾಮಕನು ಆತ್ಮಜೀವರು ಪರಬ್ರಹ್ಮಜ್ಞಾನದಿಂ ಪೊಂದುವಸೋಚಿತಪೂರ್ಣತ್ವ ಕೊಡುವ ನೀ ಬ್ರಹ್ಮ 23ಸರ್ವಕ್ಕೂ ಭಿನ್ನ ನೀ ಸರ್ವತ್ರ ಸರ್ವದಾಸರ್ವದೊಳು ಇರುವಂಥ ಸರ್ವೇಶ್ವರಸರ್ವ ಸತ್ತಾದಿ ಪ್ರದತ್ವ ಸ್ವಾಮಿತ್ವದಿಂಸರ್ವ ನೀನೆಂದೆನಿಸಿಕೊಂಬೆಯೊ ದೇವ 24ಸರ್ವವಂದ್ಯನು ವಿಷ್ಣು ಸರ್ವಾಂತರ್ಯಾಮಿಯುಸ್ವತಂತ್ರ ಈಶನು ಸರ್ವಜೀವರಿಗೆ ಭಿನ್ನಸರ್ವಸ್ವಾಮಿಯು ನೀನು ಎಂದರಿತು ಭಜಿಪರಿಗೆಸರ್ವಶೋಕವ ಬಿಡಿಸಿ ಮೋಕ್ಷಸುಖವೀವೆ 25ಸರ್ವಜಡ ಚೇತನದಿ ಅಂತರ್ನಿಯಾಮಕನುಸರ್ವಜಗದಾಧಾರ ಏಕ ಬಹುರೂಪತ್ವಂ ಅಸೌ ಅಹಮೆಂದು ಸರ್ವನಾಮದಿ ವಾಚ್ಯಸರ್ವಜಡ ಚೇತನಕೆ ವಿಲಕ್ಷಣನು ಸ್ವಾಮಿ 26ಅತೀಂದ್ರಿಯವು ಬ್ರಹ್ಮವಿಷಯಕ ಜ್ಞಾನಶೃತ್ಯನುಸಾರವಿಲ್ಲದ ಅನುಮಾನದುಸ್ತರ್ಕದಿಂದಲಿ ಲಭಿಸದು ಯಾರಿಗೂಮೋದಮಯ ಶ್ರೀ ವಿಷ್ಣು ಜೀವರಿಂ ಭಿನ್ನ 27ಬದ್ಧರೊಳು ಮುಕ್ತರೊಳು ಇದ್ದು ನೀ ನಿಯಮಿಸುವೆಬದ್ಧರಂತೇ ಮುಕ್ತಜೀವರಿಗೂ ಭಿನ್ನಮುಕ್ತರಿಗೆ ಅವರವರ ಆನಂದ ಅನುಭವವುಅಧೀನ ನಿನ್ನಲ್ಲಿಆನಂದಮಯಶ್ರೀಶ28ಸದಮಲ ಬ್ರಹ್ಮ ನಿನ್ನ ಪರೋಕ್ಷಜ್ಞÕನಿಗೆಪದುಮಸಂಭವ ಸಹ ನೀನು ಸಹ ಇದ್ದುಒದಗಿಸುವೆ ಸೋಚಿತ ಮೋಕ್ಷಸುಖ ಅವರಿಗೆಹೇ ದಯಾನಿಧೇ ನಮೋ ಆನಂದಪೂರ್ಣ 29ಅನ್ನ ಪ್ರಾಣ ಮನೋವಿಜ್ಞಾನಆನಂದಮಯಪರಿಣಾಮ ಅಭಿಮಾನರಹಿತ ಅಧಿಕಾರಿಆನಂದ ಪ್ರಚುರನೇ ಲೋಕಚೇಷ್ಟಕ ನೀನೆಮಂತ್ರವರ್ಣೋಕ್ತ ಮಹಾಮಹಿಮ ಸುಖಪೂರ್ಣ 30ವನಜಾಸನಾದಿಗಳು ಆನಂದಮಯರಲ್ಲನಿನ್ನಿಂದ ಉಪಜೀವ್ಯ ಭಿನ್ನರು ಅವರುಆಮ್ನಾಯದಿಂ ವೇದ ದುಸ್ತರ್ಕಕತಿ ದೂರಆನಂದಮಯವಿಷ್ಣು ಮುಕ್ತರಿಗೂ ಆಶ್ರಯನು31ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸಪೂರ್ಣಪ್ರಜÕರ ಹೃತ್‍ಸ್ಥ ಜನ್ಮಾದಿಕರ್ತಎನ್ನ ಒಳಹೊರಗಿದ್ದು ನೀನೆ ನುಡಿದೀ ಗ್ರಂಥನಿನಗೆ ಅರ್ಪಣೆ ಸುಹೃದನಿತ್ಯಸಂತೃಪ್ತ32
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀದುಂದುಭಿಸಂವತ್ಸರ ಸ್ತೋತ್ರ154ವಂದೇದುಂದುಭಿಸಂವತ್ಸರ ನಿಯಾಮಕಗೆಇಂದಿರಾಪತಿ ಪೂರ್ಣ ಆನಂದ ಚಿನ್ಮಯಗೆಚಂದಕರದಲಿ ವಂಶ ಇಷ್ಟಿ ಕರುಣಾದೃಷ್ಟಿ ನಂದನಂದನವಸುದೇವ ದೇವಕೀ ಸುತಗೆ ಪ.ರಾಜಾ ಶುಕ್ರನುಬುಧಮಂತ್ರಿ ಮೊದಲಾದವರೊಳು ರಾಜಸುತಏಕÀಸ್ಪರಾತ್ಅಂತರ್ಯಾಮಿಈ ಜಗಜ್ಜನರ ಸಾಧು ಸಾಧನಕ್ಕಾಗಿನಿವ್ರ್ಯಾಜ ಕರುಣದಿ ಮಳೆ ಬೆಳೆ ಸೌಖ್ಯಗಳಈವ1ಅಲ್ಲಲ್ಲಿ ಅಗ್ನಿ ಭಯ ಚೋರ ದುಷ್ಟರ ಭಯಸುಳ್ಳುವಾದಿಗಳ ಚಟುವಟಿಕೆ ಆಗಾಗ ಕಳೆದುಸಜ್ಜನರನ್ನು ಕಾಪಾಡಿ ಲೋಕ ಕ್ಷೇಮ ಮಾಲೋಲಮಾಳ್ಪನು ಪಾರ್ಥಸಖಪಾಂಡವೇಯ ಪಾಲ2ಪುತ್ರ ಸಂತಾನ ಬೇಕೆಂಬ ಸಾಧು ಭಕ್ತರಿಗೆವೈರಾಡಿ ವರದನು ವಿಪ್ರನಿಗೆ ಒಲಿದವನುಚಂದ್ರ ಶೇಖರ ನುತನುವನಜಭವತಾತನುಶ್ರೀ ಪ್ರಸನ್ನ ಶ್ರೀನಿವಾಸನ ದಯದಿಈವಸಂತಾನ ಸಂಪತ್ತು3- ಶ್ರೀ ಕೃಷ್ಣಾರ್ಪಣಮಸ್ತು -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಧಿರೇಂದ್ರರು94ನೋಡಮ್ಮಯ್ಯಾ ಪತ್ವರದಿ ಪಾಲಿಪ ಶ್ರೀಧಿರೇಂದ್ರ ಕಾಣಮ್ಮ ಅ.ಪಇಂದಿರಪತಿ-ಗುಣ- ವೃಂದವ ಭಜಿಸುತನಿಂದುನೀಡುವ ವಾದೀಂದ್ರರತನುಜ1ಜೋಡುಗಾಣೆ ನಾ ನೋಡಮ್ಮಯ್ಯ 2ವ್ರಾತಗಳ ಬಲು ನೋಡಮ್ಮಯ್ಯಪ್ರೀತ ಜನರೊಳತಿ ಪ್ರೀತನೀತಮ್ಮಾ
--------------
ಗುರುಜಗನ್ನಾಥದಾಸರು
ಶ್ರೀನಿವಾಸನೆ ಏಳು ಶ್ರೀನಿಕೇತನ ಏಳುಗಾನಲೋಲನೆ ಏಳು ಸಾನುರಾಗದಲಿಏಳಯ್ಯ ಬೆಳಗಾಯಿತು ಪನಂಬಿದೆ ತಂದೆ ಮುದ್ದುಮೋಹನ ವಿಠ್ಠಲ ಏಳುಸುಂದರ ಶ್ರೀ ಉರುಗಾದ್ರಿವಾಸ ವಿಠ್ಠಲ ಏಳುಇಂದುಸಿರಿಉರುಗಾದ್ರಿವಾಸ ವಿಠ್ಠಲ ಏಳುಇಂದಿರಾಪತಿತಂದೆ ವೆಂಕಟೇಶ ವಿಠ್ಠಲನೆ1ಆನಂದಮಯಅಂತರಾತ್ಮ ವಿಠ್ಠಲ ಏಳುನವನೀತಧರ ತಾಂಡವ ಕೃಷ್ಣ ವಿಠ್ಠಲ ಏಳುಜಗವ ಮೋಹಿಪಜಯಾಪತಿವಿಠ್ಠಲ ಏಳುಸಮರ್ಯಾರೋ ನಿನಗಿನ್ನು ಶಾಂತೀಶ ವಿಠ್ಠಲ ಏಳಯ್ಯ 2ಗಂಗೆಯ ಪಡೆದ ಗಜವರದ ವಿಠ್ಠಲ ಏಳುಮಂಗಳ ಮಹಿಮ ಶೇಷಶಯನ ವಿಠ್ಠಲ ಏಳುಗರುಡನೇರುತ ಪೊರೆದಹರಿವಿಠ್ಠಲ ನೀ ಏಳುನಿರುತಪೊರೆ ಎಮ್ಮ ಧೃವವರದ ವಿಠ್ಠಲ ಏಳಯ್ಯ 3ಪರಿಪಾಲಿಪ ಗುರುವಾಸುದೇವ ವಿಠ್ಠಲ ಏಳುವರಪಾಲಿಪ ವರದ ಲಕ್ಷ್ಮೀಶ ವಿಠ್ಠಲ ಏಳುಪದ್ಮನಾಭಪ್ರದ್ಯುಮ್ನ ವಿಠ್ಠಲ ಏಳುಮುದ್ದುಮಖದ ವರದ ವೆಂಕಟೇಶ ವಿಠ್ಠಲನೇ 4ಸಜ್ಜನರ ಪ್ರಿಯ ಶ್ರೀ ಸುಙ್ಞÕನ ವಿಠ್ಠಲ ಏಳುಶಾಮಸುಂದರ ಕೃಷ್ಣ ಶ್ರೀನಾಥ ವಿಠ್ಠಲ ಏಳುಭಯಹಾರಿಭಾರತೀಶವಿಠ್ಠಲ ನೀ ಏಳುಪರಿಸರನೊಡೆಯ ಶ್ರೀ ವರಹ ವಿಠ್ಠಲನೆ 5ಜ್ಞಾನನಿಧಿಆನಂದಮಯವಿಠ್ಠಲ ನೀ ಏಳುಸಜ್ಜನ ಪ್ರಿಯ ಶ್ರೀಪ್ರಾಜÕ ವಿಠ್ಠಲ ಏಳುಜಗನ್ಮೋಹನ ಜಗದ್ಭರಿತ ವಿಠ್ಠಲ ಏಳುವಿಶ್ವಮೂರುತಿ ವಿಜ್ಞಾನಮಯ ವಿಠ್ಠಲನೇ 6ವಿಷ್ಣುಮೂರುತಿ ಕ್ರಷ್ಣದ್ವೈಪಾಯನ ವಿಠ್ಠಲ ಏಳುಅಕ್ಷರೇಢ್ಯನೆ ಲಕ್ಷ್ಮೀಶ ವಿಠ್ಠಲ ಏಳುಕಂಟಕಹಾರಿ ಶ್ರೀವೆಂಕಟೇಶ ವಿಠ್ಠಲ ಏಳುಸರಸೀಜಾಕ್ಷನೆ ಸಲಹೋ ಶ್ರೀರಮಣ ವಿಠ್ಠಲನೆ 7ದುರುಳರ ಮಡುಹಿದ ವರದ ವಿಠ್ಠಲ ಏಳುಕಂಜಾಕ್ಷ ಪನ್ನಗಶಯನ ವಿಠ್ಠಲ ಏಳುದಾರಿತೋರುವ ದಾಮೋದರ ವಿಠ್ಠಲ ನೀ ಏಳುಸರಸಿಜನಾಭನೆಪೊರೆಎನ್ನ ವಿಠ್ಠಲ8ಕಂಜಾಕ್ಷ ಕಮಲನಾಥ ವಿಠ್ಠಲ ಏಳುಮುರಮರ್ದನನೆ ಏಳು ಮುರಳೀಧರ ವಿಠ್ಠಲದಯದಿ ಪಾಲಿಪ ದಯಾನಿಧೆ ವಿಠ್ಠಲ ನೀ ಏಳುಅಚ್ಚುತಹರಿಕೃಷ್ಣ ಕ್ರೇತಜÕ ವಿಠ್ಠಲ9ಜ್ಞಾನಿಗಳರಸ ಆನಂದ ವಿಠ್ಠಲ ಏಳುಭಾಗವತಪ್ರಿಯ ಭಾರ್ಗವೀಶ ವಿಠ್ಠಲ ಏಳುಕರ್ತೃ ಶ್ರೀ ಪುರುಷೋತ್ತಮ ವಿಠ್ಠಲ ನೀ ಏಳುಮುರವೈರಿ ಮಧುರಾನಾಥ ವಿಠ್ಠಲನೆ 10ರಮೆಯರಸನೆ ರಮಾಧವ ವಿಠ್ಠಲ ನೀ ಏಳುಕರುಣಾಳುಹರಿಕಾರುಣ್ಯ ವಿಠ್ಠಲ ಏಳುಎದುರಿಲ್ಲ ನಿನಗೆ ಯದುಪತಿ ನೀ ಏಳುಉದ್ಧರಿಸೆನ್ನಉದ್ಧವವರದ ವಿಠ್ಠಲನೆ11ಗೋಪಿಕಾಲೋಲ ಗೋಪೀನಾಥ ವಿಠ್ಠಲ ಏಳುವೆಂಕಟೇಶ ವೈಕುಂಠಪತಿ ವಿಠ್ಠಲ ಏಳುಶ್ರೀನಿಕೇತನ ಶ್ರೀಕಾಂತ ವಿಠ್ಠಲ ಏಳುಧನ್ಯನಾದೆನೋ ದೇವ ಧನ್ವಂತ್ರಿವಿಠ್ಠಲ 12ಶ್ರೀಧರಪೊರೆವೇದವತೀಶ ವಿಠ್ಠಲ ಏಳುಸಾಧುಗಳರಸನೆ ಭಕ್ತವತ್ಸಲ ಏಳುಮೇಧಿನಿಯೊಳು ನಿನ್ನ ಪೋಲುವರ್ಯಾರಿಲ್ಲಸಾದರದಿಂ ಕೇಳೋ ನೀ ಎನ್ನಸೊಲ್ಲ 13ರನ್ನ ಮಂಟಪದೊಳಗೆ ಚಿನ್ನದ ತೊಟ್ಟಿಲೊಳುಕನ್ನೆಯರು ತೂಗಿ ಪಾಡಿದರೊ ಗೋವಿಂದಕರುಣಾಸಾಗರ ಕೃಷ್ಣ ಕಡು ನಿದ್ರೆ ಸಾಕೆಂದುಕಮಲಾಕ್ಷಿ ಸ್ತುತಿಸುವಳು ಕಮಲನಾಭವಿಠ್ಠಲಏಳಯ್ಯ ಬೆಳಗಾಯಿತು 14
--------------
ನಿಡಗುರುಕಿ ಜೀವೂಬಾಯಿ
ಶ್ರೀಪುರುಷೋತ್ತಮಪಾಹಿಜಯಜಯಮು-ರಾರೆ ನರಹರೆ ಸುರದೊರೆ ಪಸಾರಸನಯನ ಶ್ರೀ ಮುಕುಂದ ಹರೆ ಶ್ರಿತಜನರಕ್ಷಕಭಾನುಕೋಟಿ ಕಾಂತಿಸುಂದರ ಪ್ರಭÉೂೀ ನಮಿತಚರಣಕಾಮಜನಕ ಕಮಲವದನಶ್ರೀಮುಕುಂದ ಗರುಡಗಮನಉರಗಶಯನ ನಮಿಪೆನಿನ್ನಸುರರೊಡೆಯನೆ ತ್ವರದಿ ಬಾ 1ಚಂದದಿ ನಮಿಪೆ ಸುಂದರಾನನ ಮುನಿಹೃದಯಸದನಇಂದಿರಾ ರಮಣ ಮುರಮರ್ಧನ ಚಂದ್ರವದನಮಂದರಗಿರಿ ಎತ್ತಿದ ಬಲುಚಂದದಿಂದ ಸುರರ ಪೊರೆದವಂದಿಪೆ ಗೋವಿಂದ ನಿನ್ನಚಂದ ಪಾದಕ್ಕೆರಗಿ ನಮಿಪೆ 2ಕಾಮಿನಿರೂಪವ ಪ್ರೇಮದಿಂದಲಿ ನೀ ತಾಳುತಲಿಕಾಮಜನಕನೆಂದರಿಯದೆ ಭ್ರಾಮಕರಾಗಿರಲುಕಾಳಿಫಣಿಯ ತುಳಿದು ಹರಿಯುಅಸುರರಟ್ಟಿ ಸದೆದು ನೂಕಿಕಂಸ ಮರ್ಧನ ಕಮಲನಾಭವಿಠ್ಠಲ ವಸುಧೆಯೊಳಗೆ ಮೆರೆದ 3
--------------
ನಿಡಗುರುಕಿ ಜೀವೂಬಾಯಿ
ಶ್ರೀಭಾವಸಂವತ್ಸರ ಸ್ತೋತ್ರ151ಭೇಶಸರ್ವೇಶ್ವರ ಶ್ರೀಪತಿಯೇ ಈಭಾವಸಂವತ್ಸರ ನಿಯಾಮಕÀನು ನಮೋ ನಮೋ ಸ್ವಾಮಿ ಪಇಲ್ಲಿ ಬರುವ ನುಡಿಗಳ ಅರ್ಥ ಅನುಸಂಧಾನಗಳಎಲ್ಲ ವೇದಆಗಮಗಾಯತ್ರಿ ಮಹಾಮಂತ್ರ ಬಾಹ್ಯರಿಗೆ ಅಲ್ಲಮೀರುವರಿಗೆ ಒಳ್ಳೇದು ಅಲ್ಲ 1ಶ್ರವಣ ಪಠನ ಫಲಮೋಕ್ಷಸಾಧನ ಜ್ಞÕನಅವಾಂತರ ಫಲ ಕೀರ್ತಿ ಯಶಸ್‍ಲಾಭ ಕಷ್ಟಕಲುಷÀನಾಶವಿವಾದ ಸಂವತ್ ಸಂಜ್ಞÕನ ಅಧೋಪ್ರಾಪ್ತಿಯಥಾಯೋಗ್ಯ2ಆಂಗೀರಸ ವರುಷ ಶ್ರವಣಕ್ಕೆ ಅನುಕೂಲ ಶ್ರೀ ಭಾವವುಮನನಕ್ಕೆ ಅನುಕೂಲ ಸಾಧನ ಈಗ ಈಭಾವಸಂವತ್ಸರ ಉತ್ತಮರೀತಿಯಲ್ಲಿ ಮಾಳು ಸುಧ್ಯಾನಕೆ 3ವೇದಪ್ರತಿಪಾದ್ಯ ಸರ್ವೋತ್ತಮ ಸರ್ವಸ್ವಾಮಿಯ ಸಾಕ್ಷಾತ್ಕಾರತನ್ನಿಚ್ಛೆ ಇಂದಲೇಈವಶ್ರೀ ವಿಷ್ಣು ಪ್ರೀತಿಕರ ಸಾಧನ4ಸದಾಗಮದಿಂದಲ್ಲೇ ಯಥಾಯೋಗ್ಯ ಸಂವೇದ್ಯ ವಿಷ್ಣುತ್ರಯೀಮಯನು ಧರ್ಮಮಯನು ತಪೋಮಯನು ಅವನೇಜಗಜ್ಜನ್ಮಾದಿ ಕರ್ತುತ್ಪಾದಿಗಳ ಕಲ್ಯಾಣತಮ ಮಹಿಮೆಗಳ 5ಶ್ರದ್ಧಾಭಕ್ತಿಯಿಂ ವಿಶೇಷ ಜಿಜ್ಞÕಸವ ಸೌಶೀಲ್ಯ ಗುಣವಂತಅಜಶಂಕರಾದಿಗಳಿಂ ಮಾಡಲ್ಪಟ್ಟ ಷಡ್ಗುಣೋಪಲಕ್ಷಿತ ಅನಂತಕಲ್ಯಾಣ ಗುಣರೂಪನಾದ ಭಗವಂತನ ಪ್ರಸಾದಲಭಿಸೇ ಸಾಧನಸುಧ್ಯಾನ 6ಭಗವಾನ್ಭೇಶಸರ್ವೇಶ್ವರ ಅಜನ ಪಿತ ಪ್ರಸನ್ನ ಶ್ರೀನಿವಾಸತನ್ನಿಚ್ಛೆ ಇಂದಲೇ ಸಜ್ಜೀವರಗೀವ ಯೋಗ್ಯತೆಅರಿತು ಅಪರೋಕ್ಷ್ಯ ಕರುಣಾಸಮುದ್ರ ಶ್ರೀಪ 7
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀರಮಣ ನಿನಪಾದಸಾರಿದಾ ಸುಜನರಿಗೆxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಘೋರದುರಿತಗಳುಂಟೆಪವಾರಣನಿಚÀಯದಂತೇ ಇಂತೆ ಅ.ಪಕ್ರೂರಘಾತಕಶಸ್ತ್ರ ವಾರಾಣಾಹರಿಸಿಂಹಮಾರಮದಕದ ಜಾಳಿಹೋರ ಇಡುವೋ ಬ್ಯಾನಿಚಾರುನಾಮಕ್ಕೆ ಸರಿಯೇ ಧ್ವರಿಯೇ 1ಖೇದಆಧಿ ವ್ಯಾಧಿ ಬಾಧಿ ನಿತ್ಯದಿ ಬಹುವೇದಶಾಸ್ತ್ರದ ಮಹಾಹಾದಿ ತಪ್ಪಿಅಲವಓದನಾಸಿಗೆಸದನಕಾದುಕೊಂಡು ಪರರಸಾಧಿಸಿದ ಪಾ¥ದಿಂದೇ ಬಂದೇ 2ನೀನು ನೋಡದೆಅವರಮಾನದಿಂದಲಿ ಪೊರೆದಿನೀನು ಶ್ರಮ ಬಡಿಸೋದು ಥsÀರವೇ ಪ್ರಭುವೇ 3ಇಂದುದಿನಮೊದಲಾಗಿ ಒಂದುಕಾಲಕೆ ಜನರುಇಂದುನೊಂದು ಪೋಯಿತೋಇಂದುಈಪರಿಜನರ ಮುಂದೆ ಸಾರಲು ಸುದ್ದಿಇಂದುಫಲಿಸಲು ಕೀರ್ತಿ ವಾರ್ತಿ4ಧೀರ ಗುರುಜಗನ್ನಾಥ ವಿಠಲಾ ವತ್ಸಲಾ 5
--------------
ಗುರುಜಗನ್ನಾಥದಾಸರು
ಶ್ರೀವಾಸುದೇವಕಾಯೊಈ ವಿಷಯ ಬಾಧೆಗಳನೊದೆದು ಕಳೆದೆಮ್ಮ್ಮಯ್ಯನೆ ಪ.ತಂದೆ ತಾಯಿಗಳಿಲ್ಲ ಬಂಧು ಬಳಗಿಲ್ಲಭವದಂದುಗದಿ ಸಿಲುಕಿ ಬಲು ನೊಂದೆನಯ್ಯಇಂದಿರೆರಮಣ ನೀನೆ ತಂದೆ ಬಾಲಕನಕುಂದುನೋಡದೆ ಘಕ್ಕನೆತ್ತಿಕೊಂಡು1ಒಂದು ಘಳಿಗೆಯೊಳೊಮ್ಮೆಹರಿಕೃಷ್ಣ ಮುಕುಂದಎಂದೆನ್ನ ಬಾಯಿಗೆ ಬರಲಿಲ್ಲವೊಮಂದನರರೋಲೈಸಿ ಮಸಿವರ್ಣನಾದೆಸಿರಿಕಂದರ್ಪಜನಕ ಕಡುಪಾಪಿ ನಾನಯ್ಯ 2ವೈಭವಯುತರ ಕಂಡು ವೈಮನಸಿಯಾಗಿ ವೃಥಾಸುಯಿಗರೆದುಗರೆದು ಕಾಲವ ಕಳೆದೆನೊಧೈರ್ಯವಿಡಿದೊಮ್ಮೆ ನಿನ್ನಯ ಮೂರುತಿಯ ಮುಂದೆಮೈಗೆಡಹಿ ನಮಿಸಲೊಲ್ಲದ ಪಾಪಿಯ 3ನೀರ ತಡಿಯಲಿ ಕುಳಿತು ನಾನಾ ಕುವಚನಗಳಪಾರವಿಲ್ಲದೆ ಬೊಗಳಿ ಬೇಸರುವೆನೊಓರಂತೆ ನಿನ್ನ ಕಥೆಕೇಳಿಕರ್ಣಾಮೃತದಸಾರಕೊಳದರ್ಭಕಗೆ ಸ್ಮರಣೆಯನಿತ್ತು4ಘನ್ನ ಪಾತಕಿಯು ನಾನಾದರೇನೊ ದಯಾಪೂರ್ಣನೆಂಬೊ ಬಿರುದು ನಿನ್ನದಲ್ಲೆಮುನ್ನಿನಪರಾಧಗಳ ಕ್ಷಮಿಸಯ್ಯ ತಂದೆ ಪ್ರಸನ್ನ ವೆಂಕಟಾಚಲ ನಿವಾಸ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಶ್ರೀವಿಜಯದಾಸಾರ್ಯ ಚರಿತ್ರೆ135ಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಅಶೇಷ ಗುಣಗಣಾರ್ಣವಅನಘಶ್ರೀರಮಣಶ್ರೀ ಶ್ರೀನಿವಾಸ ನರಹರಿ ವ್ಯಾಸ ಕೃಷ್ಣಹಂಸ ನಾಮಕ ಪರಂ ಬ್ರಹ್ಮವಿಧಿಸನಕಾದಿದಶಪ್ರಮತಿ ಗುರುವಂಶ ಸರ್ವರಿಗೂ ನಮಿಪೆ 1ವ್ಯಾಸರಾಜರ ಮುಖ ಕಮಲದಿಂದುಪದಿಷ್ಟದಾಸರಾಜರು ಪುರಂದರದಾಸಾರ್ಯವಸುಧೆಯಲ್ಲಿ ನಾರದರೇಪುರಂದರದಾಸರು ಎನಿಸಿಶ್ರೀಶನ್ನ ಸೇವಿಸುತ ಭಕ್ತÀನ್ನ ಕಾಯ್ತಿಹರು 2ಹರಿಸಮೀರರೂ ಸದಾ ಪ್ರಚುರರಾಗಿಹಪುರಂದರದಾಸಾರ್ಯರವರಶಿಷ್ಯರೇವೆಧರೆಯಲ್ಲಿ ಪ್ರಖ್ಯಾತ ವಿಜಯದಾಸಾರ್ಯರುಸುರವೃಂದ ಮಹಾ ಋಷಿಯು ಭೃಗು ಮಹಾ ಮುನಿಯು 3ಋಗ್ ಜಯಾಸಿತ ಯಜುಸ್ ಸಿತ ಯಜುಸ್ಸಾಮಅರ್ಥರ್ವಾಂಗಿರಸಕೆ ಕ್ರಮದಲಿ ಪ್ರವರ್ತಕರುಬಾಗುವೆ ಶಿರ ಪೈಲಗೆ ವೈಶಂಪಾಯನನಿಗೆಅರ್ಕಗೆ ಜೈಮಿನಿಗೆ ಸುಮಂತು ಸಿಂಧುಜಗೆ 4ನಮೋ ಬ್ರಹ್ಮ ವಾಯು ವಿಪ ಫಣಿಪಶುಕಸಂಕ್ರಂದಕಾಮಾರ್ಕ ನಾರದ ಭೃಗು ಸನತ್‍ಕುಮಾರಾದಿಕಾಮಯುಕ್ ಸೂತ ಗಂಧರ್ವನೃಪಶ್ರೇಷ್ಠರಿಗೆಭೂಮಿ ಸುರ ನರರಿಗೆ ಶ್ರೀಶ ಚಲಪ್ರತಿಕ 5ಸ್ವರ್ಣಾಂಡ ಬಹಿರಂತವ್ರ್ಯಾಪ್ತತೇಜಪುಂಜಜ್ಞಾನ ಸುಖ ಪೂರ್ಣ ಶ್ರೀಪತಿ ವೇದ ವ್ಯಾಸಜ್ಞಾನ ಸಂಯುತ ಕರ್ಮಯೋಗ ಪ್ರವರ್ತಿಸುವುದಕೆತಾನೇ ಸೇವಿಸಿದನು ಭೃಗು ಋಷಿಯು ಅಂದು 6ಸುರ ನದಿತೀರದಲಿ ಭೂಸುರರು ಋಷಿಗಳುಸತ್ರಯಾಗ ಎಂಬಂಥ ಜ್ಞಾನಕರ್ಮಚರಿಪೆ ಜಿಜ್ಞಾಸದಲಿ ನಾರದರು ಪ್ರೇರಿಸಿಹೊರಟರು ಭೃಗು ಮುನಿಯು ತತ್ವ ನಿರ್ಣಯಕೆ 7ಶೃತಿಸ್ಮøತಿಪುರಣೇತಿಹಾಸಾದಿಗಳಲ್ಲಿಅದ್ವಿತೀಯನು ಸರ್ವೋತ್ತಮಹರಿಶ್ರೀಶಪದುಮಭವ ರುದ್ರಾದಿಸುರರುತಾರ ತಮ್ಯದಲಿಸದಾ ಅವರಂಬುದನು ಪರಿಕ್ಷೆ ಮಾಡಿದರು 8ನೇರಲ್ಲಿ ತಾ ಪೋಗಿ ಅರಿತು ಪೇಳಿದರುಹರಿಃ ಸರ್ವೋತ್ತಮ ಸಾಕ್ಷಾತ್ ರಮಾದೇವಿ ತzನÀಂತರಸರಸಿಜಾಸನ ವಾಣಿ ರುದ್ರಾದಿಸುರರುತರತಮದಿ ಅವgವÀರು ಸಂಶಯವಿಲ್ಲ ಎಂದು 9ಈ ರೀತಿ ಹಿಂದೆ ಈ ಭೃಗು ಹರಿಯ ನಿಯಮನದಿಅರುಹಿದಂತೆ ಈಗವಿಜಯದಾಸಾರ್ಯನಾರದಪುರಂದರದಾಸಾರ್ಯರನ್ನನುಸರಿಸಿಹರಿಮಹಿಮೆ ಸತ್ ತತ್ವ ಅರುಹಿದರು ಜನಕ್ಕೆ10ವಿಜಯರಾಯರ ಶಿಷ್ಯ ಸೂರಿಗಳೊಳ್ ಪ್ರವರನುಧೂರ್ಜಟೆ ಉಮಾಸುತನುಕ್ಷಿಪ್ರಪ್ರಸಾದಗಜಮುಖನೆ ಗೋಪಾಲ ದಾಸಾರ್ಯರಾಗಿಪ್ರಜ್ವಲಿಸುತಿಹ ನಮೋ ಗುರುವರ್ಯ ಶರಣು 11ಪುರಂದರದಾಸಾರ್ಯರು ವಿಜಯರಾಯರಲ್ಲಿಇರುವರು ಒಂದಂಶದಿಂದ ಜ್ವಲಿಸುತ್ತಬರೆಸಿಹರು ಇಪ್ಪತ್ತು ಮೇಲೈದು ಸಾವಿರಶ್ರೀವರನ ಸಂಸ್ತುತಿ ತತ್ವ ಕವಿತೆಗಳ 12ಕೃತ ತ್ರೇತ ದ್ವಾಪರ ಕಲಿಯುಗ ನಾಲ್ಕಲ್ಲಿಯೂಸುತಪೋನಿಧಿ ಭೃಗು ಮೂಲ ರೂಪದಲುತ್ರೇತಾದಿ ಮೂರಲ್ಲಿಯೂ ಅವತಾರ ರೂಪದಲುಗಾಯತ್ರಿ ನಾಮನ್ನ ಸಂಸೇವಿಸುವರು 13ಪುರಂದರಾರ್ಯರ ಮನೆಯಲ್ಲಿ ಗೋವತ್ಸತರುವಾಯು ಸುಕುಮಾರ ಮಧ್ವಪತಿಯಾಗಿಸರಿದ್ವರ ಶ್ರೀ ತುಂಗಭದ್ರ ತೀರದಿ ಪುನಃಅರಳಿ ನೃಸಿಂಹ ಕ್ಷೇತ್ರದಲಿ ತೋರಿಹರು 14ಅಶ್ವತ್ಥ ನರಸಿಂಹ ಕ್ಷೇತ್ರಕ್ಕೆ ಮತ್ತೊಂದುಹೆಸರುಂಟು ರೂಢಿಯಲಿ ಚೀಕಲಾಪುರಿಯುಕುಸುಮಭವಪಿತಅಂಭ್ರಣಿಪತಿಎನ್ನಪ್ರಶಾಂತ ಚಿತ್ತದಿ ಧ್ಯಾನಿಸೆ ತಕ್ಕ ಸ್ಥಳವು 15ಶ್ರೀಪದ್ಮನಾಭತೀರ್ಥರಕರಕಂಜದಿಂದಉದ್ಭೂತ ಲಕ್ಷ್ಮೀಧರರ ವಂಶಜರುಶ್ರೀಪಾದ ರಾಜರೂ ಈ ಕ್ಷೇತ್ರದಲಿಸ್ಥಾಪಿಸಿದರು ಅಶ್ವತ್ಥÀ ನರಹರಿಯ 16ಹುಂಬೀಜ ಪ್ರತಿಪಾದ್ಯ ಭೂಪತಿಯ ವಕ್ತ್ರದಿಂಸಂಭೂತ ತುಂಗಾ ಸರಿದ್ವರದ ತೀರಗಂಭೀರ ಭೂ ಕಲ್ಪತರುವು ಅಶ್ವತ್ಥ್ಥವುಸಂರಕ್ಷಿಸುವ ನಾರಸಿಂಹ ಭದ್ರದನು 17ನಾರಾಯಣ ಬ್ರಹ್ಮರುದ್ರಾದಿ ದೇವರ್‍ಗಳುಇರುತಿಹರು ಅಶ್ವತ್ಥ್ಥ ಕಲ್ಪ ವೃಕ್ಷದಲಿನಾರಾಯಣ ಶ್ರೀ ನರಸಿಂಹ ಪುರುಷೋತ್ತಮನೆಶರಣಾದೆ ಪೊರೆಯುತಿಹವಾಂಛಿತಪ್ರದನು18ಕಾಶಿ ಬದರಿಯಂತೆ ಇರುವ ಈ ಕ್ಷೇತ್ರದಲಿಭೂಸುರವರರು ಶ್ರೀನಿವಾಸಾಚಾರ್ಯರಲಿಶ್ರೀ ಶ್ರೀನಿವಾಸನ ಪ್ರಸಾದದಿ ಜನಿಸಿಹರುಶ್ರೀಶ ಭಕ್ತಾಗ್ರಣಿ ಈ ಹರಿದಾಸವರರು 19ಕುಸುಮಾಲಯ ಪದ್ಮಾವತಿ ನೆನಪು ಕೊಡುವಕುಸುಮಕೋಮಲ ಮುಖಿ ಆದ ಕಾರಣದಿಕೂಸಮ್ಮ ನೆಂದು ಕರೆಯಲ್ಪಟ್ಟ ಸಾಧ್ವಿಯಈ ಶ್ರೀನಿವಾಸ ಆಚಾರ್ಯಕರಹಿಡಿದರು20ಪತಿವ್ರತಾ ಶಿರೋಮಣಿ ಕೂಸಮ್ಮನ ಗರ್ಭಅಬ್ಧಿಯಿಂ ಹುಟ್ಟಿತು ಉತ್ತಮ ರತ್ನಹತ್ತು ದಿಕ್ಕಲು ಪ್ರಕಾಶಿಸುವ (ದ್ಯುತಿವಂತ) ಕೀರ್ತಿಮಾನ್ಪುತ್ರ ರತ್ನನು ಬೆಳೆದ ದಾಸಪ್ಪ ನಾಮಾ 21ಕೂಸಮ್ಮ ಶ್ರೀನಿವಾಸಪ್ಪ ದಂಪತಿಗೆದಾಸಪ್ಪನಲ್ಲದೆ ಇನ್ನೂ ಕೆಲಪುತ್ರರುಕೇಶವಾನುಗ್ರಹದಿ ಹುಟ್ಟಿ ಸಂಸಾರದಿಈಜಿದರು ಯದೃಚ್ಛಾ ಲಾಭ ತುಷ್ಟಿಯಲಿ 22ಯಾರಲ್ಲೂ ಕೇಳದಲೇ ಅನಪೇಕ್ಷ ದಂಪತಿಯುಹರಿದತ್ತ ಧನದಲ್ಲಿ ತೃಪ್ತರಾಗುತ್ತಅರಳಿ ನೃಸಿಂಹನ್ನ ಸೇವಿಸುತ ಮಕ್ಕಳಲಿಹರಿಮಹಿಮೆ ಹೇಳುತ್ತ ಭಕ್ತಿ ಬೆಳಸಿದರು23ನಮ್ಮ ದಾಸಪ್ಪನಿಗೆ ಹದಿನಾಲ್ಕು ಮಯಸ್ಸಾಗೆಕರ್ಮಸುಳಿಯು ಮೆಲ್ಲ ಮೆಲ್ಲನೆ ತೋರಿಸಮುದ್ರ ಶಯನನ ಅಧೀನವು ಎಲ್ಲ ಎನ್ನುತ್ತಒಮ್ಮೆಗೂ ಲೆಕ್ಕಿಸಲಿಲ್ಲ ಬಡತನವನ್ನ 24ಬದರಮುಖ ಬ್ರಹ್ಮವರ್ಚಸ್ವಿ ದಾಸಪ್ಪಹದಿನಾರುವತ್ಸರದ ಬ್ರಹ್ಮಚಾರಿಮಾಧವನೆ ಹಾದಿ ತೋರುವ ತನಗೆ ಎಂದುಹೋದರು ಪೂರ್ವದಿಕ್ಕಿನ ಕ್ಷೇತ್ರಗಳಿಗೆ 25ಜಲರೂಪಿ ಕೃಷ್ಣನ್ನ ನೆನೆದು ಕೃಷ್ಣಾನದಿಯಲ್ಲಿ ಮಿಂದು ಅಲ್ಲಿಂದ ಮಂತ್ರಾಲಯಅಲ್ಲಿ ಶ್ರೀ ರಾಘವೇಂದ್ರರ ವಾದೀಂದ್ರರ ದಿವ್ಯಜಲಜಪಾದಗಳಿಗೆ ಬಾಗಿದರು ಶಿರವ 26ಆದವಾನಿನಗರನವಾಬನ ಸರ್ಕಾರಅಧಿಕಾರಿ ಡಾಂಭಿಕ ಓರ್ವನ ಗೃಹದಿಮದುವೆ ಪೂರ್ವದ ದೇವರ ಸಮಾರಾಧನೆಯುಹೋದರು ಆ ಮನೆಗೆ ದಾಸಪ್ಪ ಆರ್ಯ 27ಇತ್ತದ್ದು ಹರಿಯೆಂದು ತಂದೆ ಮಾಡುವ ಅತಿಥಿಸತ್ಕಾರ ನೋಡಿದ್ದ ದಾಸಪ್ಪಾರ್ಯನಿಗೆಇಂದುಆದವಾನಿ ಗೃಹಸ್ಥ ದಾಸಪ್ಪನಉದಾಸೀನ ಮಾಡಿದ್ದು ನೂತನಾನುಭವ 28ತೇನ ತ್ಯೆಕ್ತೇನ ಭುಂಜೀಥಾಃ ಮಾಗೃಥೆಃಕಸ್ಯ ಸ್ವಿದ್ಧನಂ ಎಂದು ಮನಸ್ಸಿಗೆ ತಂದುಆದವಾನೀಯಿಂದ ಹೊರಟು ಮಾರ್ಗದಲಿಇದ್ದ ಛಾಗಿ ಎಂಬ ಗ್ರಾಮ ಸೇರಿದರು 29ಉಪೋಷಣದಿ ತನುವು ಬಾಡಿದ್ದರೂ ಮುಖಸ್ವಲ್ಪವೂ ಮ್ಲಾನ ವಿಲ್ಲದೆ ಹರಿಯ ಸ್ಮರಿಸಿಬಪ್ಪ ದಾಸಪ್ಪನ್ನ ನೋಡಿ ಕೇಶವರಾಯಎಂಬ ವಿಪ್ರನು ಕರೆದ ತನ್ನ ಮನೆಗೆ 30ಛಾಗಿ ಗ್ರಾಮದ ಪ್ರಮುಖ ಕೇಶವರಾಯನುಆ ಗೃಹಸ್ಥನ ತಾಯಿ ಕುಟುಂಬಜನರೆಲ್ಲಾಭಗವಂತನ ಶ್ರೇಷ್ಠ ಪ್ರತೀಕ ಇವರೆಂದುಭಾಗಿ ಶಿರ ಆತಿಥ್ಯ ನೀಡಿದರು ಮುದದಿ 31ಆ ಮನೆಯ ದೊಡ್ಡ ಆಕೆಯು ಪಾಕ ಮಾಡಿಶ್ರೀ ಮನೋಹರನಿಗೆ ದಾಸಪ್ಪ ಅದನ್ನಸಂಮುದದಿ ನೈವೇದ್ಯ ಅರ್ಪಿಸಿ ಉಂಡರುರಮಾಪತಿನಿತ್ಯತೃಪ್ತಗೆ ತೃಪ್ತಿ ಆಯ್ತು32ಭಿನ್ನಸ್ವಭಾವಿಗಳು ಭಿನ್ನಜೀವರುಗಳಲಿಭಿನ್ನ ಕರ್ಮವ ಮಾಡಿ ಮಾಡಿಸುವಅನಘಘನ್ನ ಗುಣನಿಧಿ ಸರ್ವ ಜಡಜೀವ ಭಿನ್ನಶ್ರೀನಿಧಿಯ ಸ್ಮರಿಸುತ್ತೆ ಹೊರಟರು ವೇಂಕಟಕೆ 33ಭೂವೈಕುಂಠ ಈ ತಿರುಪತಿ ಕ್ಷೇತ್ರದಲಿದೇವದೇವೋತ್ತಮ ದೇವಶಿಖಾಮಣಿಯಮೂವತ್ತೆರಡು ಮುವತ್ತಾರುಬಾರಿಮೇಲೆಸೇವಿಸಿಹರು ಎಂದು ಕೇಳಿಹೆನು 34ದಾಸಪ್ಪ ನಾಮದಲೂ ವಿಜಯರಾಯರೆನಿಸಿಯೂದೇಶದೇಶದಿ ಹರಿಕ್ಷೇತ್ರ ಪೋಗಿಹರುಕಾಶೀಗೆ ಮೂರು ಸಲ ಪೋಗಿ ಬಂದಿರುವರುಕಾಶಿ ಬದರಿ ನಮಗೆ ಇವರ ಸಂಸ್ಮರಣೆ 35ಪಂಕೇರುಹೇಕ್ಷಣವರಾಹವೆಂಕಟ ಪತಿಯವೇಂಕಟಗಿರಿಯಲ್ಲಿ ಭಕ್ತಿಯಿಂ ಪುನಃತಾ ಕಂಡು ಆನಂದಪುಲಕಾಶ್ರು ಸುರಿಸಿಶಂಕೆಯಿಲ್ಲದೆ ಧನ್ಯ ಮನದಿ ತಿರುಗಿದರು 36ತಿರುಗಿ ಚೀಕಲಪುರಿ ಬಂದು ಹೆತ್ತವರಚರಣಪದ್ಮಗಳಲ್ಲಿ ನಮಿಸಿ ಅಲ್ಲಿನರಹರಿ ಶ್ರೀ ಶ್ರೀನಿವಾಸನ್ನ ಸೇವಿಸುತಪರಿತೋಷಿಸಿದರು ಗಾರ್ಹ ಧರ್ಮದಲಿ 37ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 38-ಇತಿಃ ಪ್ರಥಮಾಧ್ಯಾಯಃ-ದ್ವಿತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪತಿರುಪತಿ ಘಟಿಕಾದ್ರಿ ಕಾಶಿ ಮೊದಲಾದಕ್ಷೇತ್ರಾಟನೆ ಮಾಡಿ ಬಂದ ಪುತ್ರನಿಗೆಭಾರಿಗುಣ ಸಾಧ್ವಿಯ ಮದುವೆ ಮಾಡಿಸಿದರುವಿಪ್ರರ ಮುಂದೆಶುಭಮುಹೂರ್ತದಲಿ ತಂದೆ1ಗುಣರೂಪವಂತಳು ವಧು ಅರಳಿಯಮ್ಮಘನಮಹಾ ಪತಿವ್ರತಾ ಶಿರೋಮಣಿಯು ಈಕೆತನ್ನ ಪತಿಸೇವೆಯ ಪೂರ್ಣ ಭಕ್ತಿಯಲಿಅನವರತಮಾಡುವ ಸೌಭಾಗ್ಯವಂತೆ2ಪುತ್ರೋತ್ಸವಾದಿಶುಭಸಂಭ್ರಮಗಳು ಆದುವುನಿತ್ಯಹರಿತುಳಸೀಗೆ ಪೂಜಾ ವೈಭವವುತ್ರಾತಹರಿ ಸಾನ್ನಿಧ್ಯ ಅನುಭವಕೆ ಬರುತ್ತಿತ್ತುಶ್ರೀದಹರಿವಿಠ್ಠಲನು ತಾನೇವೆ ಒಲಿದ 3ಧನಸಂಪಾದನೆಗಾಗಿ ಅನ್ಯರನು ಕಾಡದೆಅನಪೇಕ್ಷ ಮನದಿಂದ ಹರಿಕೊಟ್ಟದ್ದಲ್ಲೇದಿನಗಳ ಕಳೆದರು ಹೀಗೆ ಇರುವಾಗಫಣಿಪಗಿರಿವೇಂಕಟನು ಮನದಲ್ಲಿ ನಲಿದ 4ನರಹರಿಗೆ ಸನ್ನಮಿಸಿ ಅಪ್ಪಣೆ ಪಡೆದುಹೊರಟರು ವೇಂಕಟನಾಥನ್ನ ನೆನೆದುಸೇರಿದರು ಶೇಷಗಿರಿ ನಮಿಸಿ ಭಕ್ತಿಯಲಿಏರಿದರು ಎರಗಿದರು ನಾರಸಿಂಹನಿಗೆ 5ನರಸಿಂಹನಿಗೆ ಗುಡಿ ಗಾಳಿಗೋಪುರದಲ್ಲಿಕರೆವರು ಬಾಷಿಂಗನರಸಿಂಹನೆಂದುಹರಿದಾಸರಿಗೊಲಿವ ಕಾರುಣ್ಯಮೂರ್ತಿಯುಕರುಣಿಸಿದ ಜಗನ್ನಾಥದಾಸರಿಗೆ ಪೀಠ 6ದಾಸಪ್ಪ ವಿಜಯದಾಸರು ಆದ ತರುವಾಯಈಶಾನುಗ್ರಹವ ಬ್ಯಾಗವಟ್ಟಿಯವರ್ಗೆಶಿಷ್ಯರದ್ವಾರಾ ಒದಗಿ ಜಗನ್ನಾಥದಾಸರಾಗಿ ಮಾಡಿಹರು ಪರಮದಯದಿಂದ 7ನರಸಿಂಹನಪಾದ ಭಜಿಸಿ ಅಲ್ಲಿಂದಗಿರಿ ಅರೋಹಣವನ್ನ ಮುಂದುವರಿಸಿಶ್ರೀ ಶ್ರೀನಿವಾಸನ ಭೇಟಿ ಒದಗಿಸುವಂತೆವರಅಂಜನಾಸೂನು ಹನುಮಗೆರಗಿದರು8ಮಹಾತ್ಮ್ಯೆ ಶ್ರೀ ನಿಧಿ ಶ್ರೀ ಶ್ರೀನಿವಾಸನ್ನಮಹಾದ್ವಾರ ಗೋಪುರದಲ್ಲಿ ಸಂಸ್ಮರಿಸಿಮಹಾದ್ವಾರದಲಿ ಕರಮುಗಿದು ಉತ್ತರದಿಇಹ ಸ್ವಾಮಿತೀರ್ಥದಲಿ ಸ್ನಾನ ಮಾಡಿದರು 9ಭೂರ್ಭುವಃ ಸ್ವಃಪತಿಭೂಧರವರಾಹನ್ನಉದ್ಭಕ್ತಿ ಪೂರ್ವಕದಿ ವಂದಿಸಿ ಸರಸ್ಯಇಭರಾಜವರದನ್ನ ಸ್ಮರಿಸುತ್ತ ಸುತ್ತಿಶುಭಪ್ರದಪ್ರದಕ್ಷಿಣೆ ಮಾಡಿದರು ಮುದದಿ 10ಪ್ರದಕ್ಷಿಣೆಗತಿಯಲ್ಲಿ ಸಾಕ್ಷಿಅಶ್ವತ್ಥನ್ನಭೂಧರನ್ನ ನೋಡುತ್ತ ನಿಂತ ಹನುಮನ್ನವಂದಿಸಿ ಮಹಾದ್ವಾರ ಸೇರಿ ಕೈಮುಗಿದುಇಂದಿರೇಶನ ಆಲಯದೊಳು ಹೋದರು 11ಬಲಿಪೀಠ ಧ್ವಜಸ್ತಂಭ ತತ್ರಸ್ಥ ಹರಿಯನೆನೆದುಬೆಳ್ಳಿ ಬಾಗಿಲದಾಟಿ ಗರುಡಗೆ ನಮಿಸಿಒಳಹೋಗೆ ಅಪ್ಪಣೆ ಜಯವಿಜಯರಕೇಳಿಬಲಗಾಲ ಮುಂದಿಟ್ಟು ಹೋದರು ಒಳಗೆ 12ಬಂಗಾರ ಬಾಗಿಲ ದಾಟಲಾಕ್ಷಣವೇಕಂಗೊಳಿಸುವಂತ ಪ್ರಾಜ್ವಲ್ಯ ಕಿರೀಟಚಂಚಲಿಸುವ ತಟಿನ್ನಿಭಕರ್ಣಕುಂಡಲವಿಟ್ಟಗಂಗಾಜನಕವೆಂಕಟೇಶನ್ನ ನೋಡಿದರು13ಆನಂದಜ್ಞಾನಮಯ ಪಾದಪಂಕಜತತ್ರಸುನೂಪುರ ಉಡಿವಡ್ಯಾಣಕೌಶೇಯಮಿನುಗುವಾಂಬರ ಸಾಲಿಗ್ರಾಮದ ಹಾರಘನಮಹಾ ಹಾರಗಳು ಸರಿಗೆ ವನಮಾಲೆ14ಶ್ರೀವತ್ಸ ಕೌಸ್ತುಭಮಣಿ ವೈಜಯಂತೀದಿವ್ಯ ಪ್ರಜ್ವಲಿಸುವ ಪದಕಂಗಳುಕಿವಿಯಲ್ಲಿ ಮಿಂಚಿನಂದದಿ ಪೊಳೆವಕುಂಡಲಸರ್ವಾಭರಣಗಳ ವರ್ಣಿಸಲು ಅಳವೇ 15ಅಕಳಂಕ ಪೂರ್ಣೇಂದು ಮುಖಮುಗುಳುನಗೆಯುಕಂಗಳುಕಾರುಣ್ಯ ಸುರಿಸುವನೋಟಕಾಕುಇಲ್ಲದ ನೀಟಾದ ಫಣೆ ತಿಲಕವುಚೊಕ್ಕ ಚಿನ್ನದಿ ನವರತ್ನ ಜ್ವಲಿಪ ಕಿರೀಟ 16ಬ್ರಹ್ಮಪೂಜಿತಶ್ರೀ ಶ್ರೀನಿವಾಸನ್ನಮಹಾನಂದದಿ ನೋಡಿ ಸನ್ನಮಿಸಿ ಮುದದಿಬಹಿರದಿ ಬಂದು ಮತ್ತೊಮ್ಮೆ ಪ್ರದಕ್ಷಿಣೆ ಮಾಡಿಮಹಾಪ್ರಾಕಾರದಲಿ ಕೊಂಡರು ಪ್ರಸಾದ 17ಹೇಮಮಯ ಆನಂದನಿಲಯ ವಿಮಾನ ಗೋಪುರದಿಶ್ರೀಮನೋಹರ ಶ್ರೀ ಶ್ರೀನಿವಾಸನ್ನ ಪುನಃನೆಮ್ಮದಿದಿ ನೋಡಿ ಸನ್ನಮಿಸಿ ಶ್ರೀನಾರಸಿಂಹನ್ನ ವಂದಿಸಿ ಹೋದರು ಒಳಗೆ 18ಏಕಾಂತ ಸೇವೆ ಶಯ್ಯೋತ್ಸವವ ನೋಡಿಅಕಳಂಕ ಭಕ್ತಿಯಲಿ ಮನಸಾ ಸ್ತುತಿಸಿಶ್ರೀಕರಾಲಯ ಪ್ರಕಾರ ಮಂಟಪದಲ್ಲಿಭಕುತವತ್ಸಲನ್ನ ನೆನೆದು ಮಲಗಿದರು 19ಬಂಗಾರಬಾಗಿಲು ಅರ್ಧಮಂಟಪವುಪುರಂದರದಾಸಾರ್ಯರುಯೋಗ ನಾರಸಿಂಹನ ಸ್ಥಾನ ಬಲಪಾಶ್ರ್ವಏಕಾಂತ ಮಂಟಪವುಪುರಂದರದಾಸಾರ್ಯರುಶ್ರೀಕರನ ಭಜಿಸುತ್ತಾ ಇರುವರು ಅಲ್ಲಿ 20ಅರ್ಧ ಮಂಟಪ ಹೊರಗೆ ಉತ್ತರ ಪ್ರಾಕಾರದಿಎತ್ತರ ಮಂಟಪದ ಜಗುಲಿಯಲ್ಲೂಆಸ್ಥಾನ ಮಂಟಪಕೆ ಪಶ್ಚಿಮ ಮಂಟಪದಲ್ಲೂಆಸ್ಥಾನ ಶ್ರೇಷ್ಠರು ಕುಳಿತದ್ದು ಉಂಟು 21ಮನುಷ್ಯ ಲೋಕದಿ ಹುಟ್ಟಿ ಮಾನುಷಾನ್ನವನುಂಡುಮಾನುಷಾನ್ನದ ಸೂಕ್ಷ್ಮ ಭಾಗ ಪರಿಣಮಿಸಿಮನಖಿನ್ನನಾದಂತೆ ಇದ್ದ ದಾಸಪ್ಪನಿಗೆಶ್ರೀ ಶ್ರೀನಿವಾಸನು ಬಂದು ತಾ ಒಲಿದ 22ಶ್ರೀನಿಧಿಃ ಶ್ರೀ ಶ್ರೀನಿವಾಸವೇಂಕಟಪತಿಘನದಯದಿ ಸೂಚಿಸಿದ್ದು ತಿಳಕೊಂಡರುಸ್ವಪ್ನದಿ ಭಾಗೀರಥಿಯಪುರಂದರದಾಸಾರ್ಯರಬಿಂದುಮಾಧವ ಅಂಭ್ರಣೀಶನ್ನ ನೋಡಿದರು 23ಭೂವರಾಹವೆಂಕಟರಮಣನ್ನ ಮರುದಿನಸೇವಿಸಿ ಹನುಮಂತನಿಗೆ ನಮಸ್ಕರಿಸಿದೇವಾನುಗ್ರಹದಿ ಐದಿದರು ವಾರಣಾಸಿದೇವ ತಟಿನೀಸ್ನಾನ ಮೂರ್ತೀ ದರ್ಶನವು 24ಜಾಗ್ರತೆ ಅಲ್ಲ ನಿದ್ರೆಯೂ ಅಲ್ಲ ಸಂಧಿಆ ಕಾಲದಲಿ ಆನಂದ ಅನುಭವವುಹೇಗೆಂದರೆ ವಿಠ್ಠಲ ಶ್ರೀನಿವಾಸನುಝಗಿಝಗಿಸಿ ತೋರ್ವನು ವಿಜಯಸಾರಥಿಯು 25ತೃಟಿಮಾತ್ರದಲಿ ಮುಂದೆ ನಿಂತರುಪುರಂದರವಿಟ್ಠಲ ದಾಸರು ಕೃಪೆಯ ಬೀರುತ್ತತಟ್ಟನೇ ಎದ್ದರು ದಾಸಪ್ಪ ಆರ್ಯರುಸಾಷ್ಠಾಂಗ ನಮಿಸಿದರು ಗುರುವರ್ಯರೆಂದು 26ಕರಕೊಂಡು ಹೋದರು ಆಚೆದಡದಲ್ಲಿರುವಕ್ಷೇತ್ರಕ್ಕೆ ಅಲ್ಲಿ ಶ್ರೀಪತಿವ್ಯಾಸನ್ನತೋರಿಸಿದರು ಆ ವ್ಯಾಸ ಮೂರ್ತಿಯಲ್ಲಿಸುಪ್ರಕಾಶಿಪಹರಿರೂಪಗಳ ಕಂಡರು27ವಿಜಯಸಾರಥಿಕೃಷ್ಣ ವಾಶಿಷ್ಠಮಾಧವಅಜಭುಜಗಭೂಷಣಾದಿಗಳಿಂದಸೇವ್ಯರಾಜರಾಜೇಶ್ವರಿ ಶ್ರೀನಿಧಿಯ ಮನದಣಿಯಭಜಿಸಿ ಸ್ತುತಿಸಲು ಯತ್ನಿಸಿದರು ದಾಸಪ್ಪ 28ಸೌದಾಮಿನಿಗಮಿತ ರಂಜಿಸುವ ಜ್ಯೋತಿಯುಬದರೀಶನಿಂ ಪುರಂದರದಾಸರ ದ್ವಾರಬಂದು ನೆಲಸಿತು ದಾಸಪ್ಪನ ಜಿಹ್ವೆಯತುದಿಯಲ್ಲಿ ವಿಜಯಾಖ್ಯ ಸುಶುಭನಾಮ 29ರಾಜೀವಜಾಂಡದೊರೆ ರಾಜೀವಾಲಯಪತಿವಿಜಯವಿಠ್ಠಲ ನಿಮ್ಮ ಹೃದ್‍ರಾಜೀವದಲಿಪ್ರಜ್ವಲಿಸುತಿಹ ಸರ್ವತೋಮುಖನೆಂದುನೈಜವಾತ್ಸಲ್ಯದಿ ಪೇಳಿದರು ಗುರುವು 30ಗುರುಗತುರಗಾಸ್ಯ ವಿಠ್ಯಲವ್ಯಾಸ ತನ್ನ ಹೊರವೊಳುಪ್ರಕಾಶಿಪುದು ಅನುಭವಕೆ ಬಂತುಎರಗಿದರುವಿಜಯದಾಸರು ಪುರಂದರಾರ್ಯರಿಗೆಸರಿ ಏಳು ಎಂದರು ಗುರುವರ್ಯ ಹಿತದಿ 31ಎದ್ದರು ಎಚ್ಚರಿಕೆ ಆಗಿ ವಿಜಯಾರ್ಯರುವೇದ್ಯವಾಯಿತು ಶ್ರೀಯಃಪತಿಯು ಗುರುವುಹಿತದಿ ತಾವೇ ಬಂದು ಅನುಗ್ರಹ ಮಾಡಿದ್ದುಇಂಥ ಭಾಗ್ಯವು ಎಲ್ಲರಿಗೂ ಲಭಿಸುವುದೇ 32ಶ್ರೀಕಾಂತ ಕಪಿಲ ಶ್ರೀ ಶ್ರೀನಿವಾಸನ್ನಹಿಂಕಾರ ಪ್ರತಿಪಾದ್ಯ ಕೃತಿಪತಿ ಪ್ರದ್ಯುಮ್ನಶ್ರೀಕರ ವಿಠ್ಠಲ ವ್ಯಾಸಹಯಮುಖನ್ನ ಸ್ಮರಿಸುತ್ತಗಂಗೆಯ ಸೇರಿದರು ಮಿಂದರು ಮುದದಿ 33ವಿಧಿಪೂರ್ವಕ ಸ್ನಾನ ಅಘ್ರ್ಯಾಧಿಗಳಿತ್ತು ಅಘ್ರ್ಯಾದಿಆ ದೇವತಟನೀಯ ದಡದಲ್ಲಿ ಕುಳಿತುಸದ್ವೈಷ್ಣವಚಿನ್ನಾಲಂಕೃತರು ಜಪಿಸಿದರುಮಧ್ವಸ್ಥ ವಿಜಯವಿಠ್ಠಲಶ್ರೀಪತಿಯ 34ಪದುಮಜನ ಸುತ ಭೃಗುವೆ ಅವನಿಯಲಿ ಅವತರಿಸಿಬಂದಿಹನು ಮಾಧವನು ಒಲಿದಿಹನು ಎಂದುಮಂದಾಕಿನಿವ್ಯಜನಚಾಮರಗಳ್ ಬೀಸುವಂತೆಬಂದು ಪ್ರವಹಿಸಿದಳು ದಾಸರ ಆವರಿಸಿ 35ಜನರೆಲ್ಲ ನೋಡುತಿರೆ ಪ್ರವಾಹವು ಉಕ್ಕಿಪೂರ್ಣ ಆವರಿಸಿತು ವಿಜಯರಾಯರನ್ನಏನು ಅದ್ಭುತ ಇದು ಶಾಂತವಾಗಲು ಕ್ಷಣದಿನೆನೆಯಲಿಲ್ಲ ವಸ್ತ್ರ ಊಧ್ರ್ವ ಪುಂಡ್ರಗಳು 37ಹರಿಆಜೆÕಯಲಿಸುರರುಸಜ್ಜನೋದ್ಧಾರಕ್ಕೂಪ್ರಾರಬ್ಧಕರ್ಮ ಕಳೆಯಲು ಜನಿಪರು ಭುವಿಯೋಳ್ಇರುವುವು ಅಣಿಮಾದಿಗಳು ಶಕ್ತ್ಯಾತ್ಮನಾಗುರುಒಲಿಯೆ ವ್ಯಕ್ತವಾಗುವುವು ಆಗಾಗಾ38ಸುರರುಭೃಗುದಾಸಪ್ಪ ಜಾತಾಪರೋಕ್ಷಿಗೆಪುರಂದರದಾಸ ನಾರದರೊಲಿದ ಮೇಲೆಇರುತ್ತಿದ್ದಅಪರೋಕ್ಷಅಣಿಮಾದಿ ಮಹಿಮೆಯುಸುಪ್ರಕಟವಾದವು ಶ್ರೀಶನ ದಯದಿ 39ವರ್ಣಪ್ರತಿಪಾದ್ಯಹರಿಒಲಿಯೆ ವರ್ಣಂಗಳುಆಮ್ನಾಯನಿಗಮತತಿ ಸತ್‍ತತ್ವಜ್ಞಾನಅನಾಯಸದಿಂದೊದಗಿ ವಿಜಯದಾಸಾರ್ಯರುಅನಿಲಸ್ಥ ಶ್ರೀವರನ್ನ ಸ್ತುತಿಸಿ ಹಾಡಿದರು 40ಜನಗಳು ವಿಜಯದಾಸಾರ್ಯರು ಶ್ರೀಹರಿಯಧ್ಯಾನಿಸಿ ಶ್ರೀಪತಿಯ ರೂಪಕ್ರಿಯೆಗಳನ್ನುಗುಣಗಳನ್ನು ಗಂಗಾದಡದಲ್ಲಿ ಕುಳಿತುಗಾನಮಾಡುವುದನ್ನ ಕೇಳಿದರು ಮುದದಿ 41ಘನಮಹಾತ್ಮರು- ಇವರು ಸಜ್ಜನೋದ್ಧಾರಕರುಶ್ರೀನಿಧಿಯ ಸತ್‍ತತ್ವಜ್ಞಾನ ಪೂರ್ವಕದಿಗಾನಮಾಡಿ ಲೋಕಕ್ಷೇಮಕೆÀ್ಕೂದಗುವರೆಂದುಧನ ದ್ರವ್ಯಕಾಣಿಕೆಇತ್ತರು ಜನರು42ಪೋದಕಡೆ ಎಲ್ಲೆಲ್ಲೂ ಮರ್ಯದೆ ಪೂಜೆಗಳುಸಾಧುಸಜ್ಜನರ ಕೈಯಿಂದ ತಾ ಕೊಂಡುಮಾಧವಮಧ್ವಮುನಿ ಪುರಂದರಾರ್ಯರ ಭಾಗ್ಯಎಂದು ಶ್ರಿ ಕೃಷ್ಣಂದೇ ಸರ್ವವೆಂಬುವರು 43ಭಾರಿ ಬಹು ಬಹುವುಂಟು ವಿಜಯರಾಯರ ಮಹಿಮೆಅರಿಯೆನಾ ಅಲ್ಪಮತಿ ಹೇಗೆ ವರ್ಣಿಸಲಿಹರಿಗೆ ಪ್ರಿಯತರ ಈ ಸುಮಹಾತ್ಮರು ತನಗೆಎರಗಿದವರನ್ನ ಕಾಯ್ವರು ಕೈಬಿಡದೆ 44ವಾರಣಾಸಿರಾಜ ಪೂಜಿಸಿದ ಇವರನ್ನಎರಗಿ ಜನರು ಶಿಷ್ಯ ರಾದರಲ್ಲಲ್ಲಿಊರಿಗೆ ಬರುವಷ್ಟರಲ್ಲೇ ಇವರ ಕೀರ್ತಿಹರಡಿತು ಹರಿದಾಸಜ್ಞಾನಿವರರೆಂದು 45ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 46-ಇತಿಃ ದ್ವಿತಿಯಾಧ್ಯಾಯಃ-ತೃತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಕಾಶಿ ಗಯಾ ಪಿತೃಕಾರ್ಯ ಪೂರೈಸಿ ಬರುವಾಗದೇಶ ದೇಶದಿ ಹರಿಯ ಮಹಿಮೆ ತೋರುತ್ತಾಅಸಚ್ಚಾಸ್ತ್ರ ವಾದಗಳ ಕತ್ತರಿಸಿ ಬಿಸುಡುತ್ತಸುಚ್ಛಾಸ್ತ್ರ ಬೋದಿಸುತ್ತ ಬಂದರು ಮನೆಗೆ 1ಸಕುಟಂಬ ತಿರುಪತಿಗೆ ಪೋಗಿ ಶ್ರೀನಿಧಿಯಭಕುತಿಯಿಂದಲಿ ಸ್ತುತಿಸಿ ಊರಿಗೆ ತಿರುಗಿಶ್ರೀಕರನ ಪ್ರೀತಿಕರ ಶಿಷ್ಯೋದ್ಧಾರಕ್ಕೆಬೇಕಾದ ಯತ್ನಗೈದರು ದಾಸ ಆರ್ಯ 2ಈ ಪುಣ್ಯ ಶ್ಲೋಕರು ಷಷ್ಠ್ಯುಪರಿಸಂಖ್ಯಾಸುಪುಣ್ಯ ಶಿಷ್ಯರಿಗೆ ಬಲುದಯದಿಂದಅಪರೋಕ್ಷಒದಗಲು ಉಪದೇಶವಿತ್ತಿಹರುಅಪವರ್ಗಯೋಗ್ಯರಿಗೆಮಾರ್ಗತೋರಿಹರು3ಮೊದಲು ಗೋಪಾಲ ವೇದವ್ಯಾಸ ಹಯವದನಶ್ರೀದನ ಈ ಮೂರು ಉತ್ಕøಷ್ಠನಾಮಅಂಕಿತವ ನಾಲ್ವರಿಗೆ ವಿಜಯದಾಸಾರ್ಯರುಉತ್ತುಂಗಮಹಿಮರು ಇತ್ತಿಹರು ದಯದಿ 4ಸಾಧುವರ್ಯ ತಮ್ಮನಿಗೆ ಹಯವದನಾಂಕಿತ ನಾಮಉತ್ತನೂರು ಭಾಗಣ್ಣ ರಾಯರ್ಗೆ ಗೋಪಾಲಆದವಾಣಿ ತಿಮ್ಮಣ್ಣರ್ಗೆ ವೇಣುಗೋಪಾಲಆದವಾಣಿಯವರದ್ವಾರಾ ವ್ಯಾಸ ಸುಬ್ಬಣ್ಣರ್ಗೆ 5ಗುರುವರ್ಯ ಗೋಪಾಲದಾಸಾರ್ಯರಚರಣಸರಸಿಜಯುಗ್ಮನಾ ನಂಬಿದೆ ನಿಶ್ಚಯದಿಕಾರುಣ್ಯ ಔದಾರ್ಯ ನಿಧಿಗಳು ಇವರಲ್ಲಿಶರಣಾದೆ ಸಂತತಸ್ಮರಿಸೆ ಪಾಲಿಪರು 6ಗಾಯತ್ರಿಯಲಿ ಕೇಶವಾದಿ ಇಪ್ಪತ್ತನಾಲ್ಕುಹಯಗ್ರೀವರೂಪಗಳು ಆರನ್ನೂ ಸ್ಮರಿಸಿಗಾಯತ್ರಿನಾಮ ಶ್ರೀವೇಂಕಟಕೃಷ್ಣನಿಗೆಪ್ರಿಯಗಾಯತ್ರಿಮಂತ್ರ ಸಿದ್ಧಿಪಡೆದವರು 7ಇಂಥಾ ಮಹಾಭಕ್ತ ಭಾಗಣ್ಣನ ಬಳಿಬಂದು ವಿಜಯಾರ್ಯರು ಇತ್ತರು ದಯದಿಸೌಂದರ್ಯಸಾರ ಗೋಪಾಲವಿಠ್ಠಲ ನಾಮಇಂದಿರಾಪತಿ ಅಖಿಳಪ್ರದನ ಅಂಕಿತವ 8ಆದವಾಣಿಸುಲ್ತಾನನ ಮಂತ್ರಿಯುಸಾಧುಶೀಲನು ತಿಮ್ಮಣ್ಣರಾಯಈತನು ವೀರ ವೈಷ್ಣವಮಾಧ್ವಬ್ರಾಹ್ಮಣನುಭಕ್ತಿಮಾನ್ ಜ್ಞಾನವಾನ್ ವೈರಾಗ್ಯಶಾಲಿ 9ಹಿಂದಿನ ಜನ್ಮದಿ ಆದಿಕೇಶವನನ್ನವಂದಿಸಿ ಸ್ತುತಿಸಿದ ರಾಮಾನುಜೀಯಇಂದುಸದ್ವೈಷ್ಣವಕುಲದಲ್ಲಿ ಹುಟ್ಟಿಹನುಇಂದಿರೇಶನ ನಾಮಾಂಕಿತ ಬೇಡಿದ್ದ ಮೊದಲೇ 10ಮೊದಲೇವೆ ತಾಳೆಂದು ಹೇಳಿ ಈಗ ವಿಜಯಾರ್ಯಇತ್ತರೂ ಶ್ರೀ ವೇಣುಗೋಪಾಲವಿಠ್ಠಲ ಈಉತ್ತಮ ಈ ನಾಮ ಉಪದೇಶ ಮಾಡಿದರುಈ ತಿಮ್ಮಣ್ಣ ರಾಯರಿಗೆ ನಮೋ ನಮೋ ಎಂಬೆ 11ಕಲ್ಲೂರು ಸುಬ್ಬಣ್ಣಾಚಾರ್ಯರು ನ್ಯಾಯಸುಧಾಮಂಗಳ ಅನುವಾದ ಚರಿಸಿ ವಿಜಯಾರ್ಯಅಲ್ಲಿ ಪಾಚಕ ವೇಷದಲಿ ಪೋಗಿ ಮಂಡಿಗೆಗಳಮಾಡಿದರು ಮಧುಸೂದನನ ಪ್ರೀತಿಗೆ12ಸುಬ್ಬಣ್ಣಾಚಾರ್ಯರು ಮಹಾದೊಡ್ಡ ಪಂಡಿತರುಶುಭತಮಸುಧಾಮಂಗಳದ ಅನುವಾದಸಂಭ್ರಮದಿ ಕದಡಿದ್ದ ಬಹು ಬಹು ಮಂದಿಯಸಭೆಯೊಳು ಪ್ರವೇಶಿಸಿದರು ವಿಜಯಾರ್ಯ 13ನೆರೆದಿದ್ದವರಲ್ಲಿ ವಿಜಯರಾಯರ ಮಹಿಮೆಅರಿತಿದ್ದಜನ ನಮ್ರಭಾವದಲಿ ಎದ್ದುಮರ್ಯಾದೆ ಮಾಡಿದರು ಅದನೋಡಿ ಆಚಾರ್ಯಪ್ರಾಕೃತಹಾಡುವವಗೆ ಪೂಜೆಯೇ ಎಂದ14ವ್ಯಾಸಪೀಠದ ಮುಂದೆ ವಿಜಯರಾಯರು ಪೋಗಿವ್ಯಾಸಗೆ ಮಧ್ವಗೆ ಜಯಾರ್ಯಗೆ ನಮಿಸಿಸಂಶಯ ಕಳೆದು ಯಥಾರ್ಥಜ್ಞಾನವನೀವಶ್ರೀಸುಧಾ ಕೇಳುವೆ ಎಂದು ಪೇಳಿದರು 15ಕನ್ನಡ ಕವನಮಾಡುವ ನಿಮಗೆ ಈ ಸುಧಾಘನವಿಷಯಗಳು ತಿಳಿಯಲಿಕೆ ಬೇಕಾದಜ್ಞಾನನಿಮಗೆ ಏನು ಇದೆ ಹೇಳಿ ಎಂದು ಆಚಾರ್ಯತನ್ನ ಪಾಂಡಿತ್ಯದ ಗರ್ವದಿ ಕೇಳಿದನು 16ಸುಬ್ಬಣ್ಣಾಚಾರ್ಯನ ಈ ಮಾತುಕೇಳಿಒಬ್ಬ ಪರಿಚಾರಕನ ಕರೆದು ವಿಜಯಾರ್ಯಅವನಿಗೆ ವಿಧ್ಯಾಭ್ಯಾಸ ಉಂಟೇ ಎನ್ನೆಅಪದ್ಧಅಡದೇ ಅವ ವಿದ್ಯಾಹೀನನೆಂದ17ಸಭ್ಯರು ನೋಡುತಿರೆ ವಿಜಯದಾಸಾರ್ಯರುಕಪಿಲ ಖಪತಿ ಗರುಡಾಸನ ಘರ್ಮಶ್ರೀಪತಿ ಆಜ್ಞಾಸಾರ ವರಾಹನ್ನ ಸ್ಮರಿಸಿದರುಆ ಪರಮದಡ್ಡನ ಶಿರದಿ ಕರವಿಟ್ಟು 18ಕರವಿಡಲು ವಿಜಯರಾಯರ ಜ್ಞಾನಪೀಯೂಷಧಾರೆ ಆ ಪುರುಷನ ಶರೀರದೊಳು ಪೊಕ್ಕುರುಧಿರನಾಳಂಗಳು ತನುನರನಾಡಿ ಶಾಖೆಗಳುತೀವ್ರಸುಪವಿತ್ರವಾದವು ತತ್ಕಾಲ 19ವರ್ಣಾಭಿಮಾನಿಗಳು ಭಾರತೀ ಸಹವಾಯುವರ್ಣಪ್ರತಿಪಾದ್ಯ ಹರಿರಮಾಸಮೇತತನು ಮನವಾಕ್ಕಲ್ಲಿ ಪ್ರಚುರರಾಗಿ ಅವನುಘನತರ ಸುಧಾಪಂಕ್ತಿಗಳ ಒಪ್ಪಿಸಿದನು 20ಅಣುವ್ಯಾಖ್ಯಾನ ಸುಧಾ ನ್ಯಾಯ ರತ್ನಾವಳೀಇನ್ನು ಬಹುಗ್ರಂಥಗಳ ವಾಕ್ಪ್ರವಾಹದಲಿಘನಮಹ ವಿಷಯಗಳಸಂದೇಹಪರಿಹರಿಪಅನುವಾದಮಾಡಿದ ಅದ್ಭುತ ರೀತಿಯಲ್ಲಿ 22ಸುಬ್ಬಣ್ಣಾಚಾರ್ಯರು ದಾಸಾರ್ಯರಲ್ಲಿಉದ್ಭಕ್ತಿಗುರುಭಾವದಿಂದೆದ್ದು ನಿಲ್ಲೆಸೌಭಾಗ್ಯ ಪ್ರದಸುಧಾ ಮಂಗಳವ ಪೂರೈಸುಶುಭೋದಯವು ನಿನಗೆಂದು ಪೇಳಿದರು ದಾಸಾರ್ಯ 23ಮಂಗಳಪ್ರಸಾದವ ಸಭ್ಯರಿಗೆ ಕೊಟ್ಟಮೇಲ್ಕಂಗಳಲಿ ಭಕ್ತಿಸುಖ ಬಾಷ್ಪ ಸುರಿಸುತ್ತಗಂಗಾಜನಕಪ್ರಿಯ ವಿಜಯರಾಯರಪಾದಪಂಕಜದಿ ಶರಣಾದರು ಸುಬ್ಬಣ್ಣಾರ್ಯ 24ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೆ ಶರಣು 25-ಇತಿಃ ತೃತೀಯಾಧ್ಯಾಯಃ-ಚತುರ್ಥ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪರಾಜರು ಸ, ಂಸ್ಥಾನ ಮಂಡಲೇಶ್ವರರೆಲ್ಲವಿಜಯದಾಸಾರ್ಯರಿಗೆ ಎರಗಿ ತಮ್ಮರಾಜಧಾನಿಗೆ ಕರೆದು ಕೃತಕೃತ್ಯರಾದರುವಿಜಯಸಾರಥಿಒಲುಮೆ ಏನೆಂಬೆ ಇವರೊಳ್1ಅಲ್ಲಲ್ಲಿ ಪೋದ ಸ್ಥಳದಲ್ಲಿ ನರಹರಿ ಮಹಿಮೆಎಲ್ಲ ಸಜ್ಜನರಿಗೂ ಕೀರ್ತಿಸಿ ತೋರಿಸಿಕಲಿಕಲ್ಮಷ ಪೀಡಿತ ಜನರ ಕಷ್ಟಗಳಎಲ್ಲವ ಪರಿಹಾರ ಮಾಡಿ ಕಾಯ್ದಿಹರು 2ಹರಿನಾಮಾ ಐನೂರು ಸಾವಿರ ಕೀರ್ತನೆ ಗ್ರಂಥಗಳೊಳುತಾನೇ ಸ್ವತಮಾಡಿದ್ದಲ್ಲದೆ ಮಿಕಿಲಾದ್ದುಇನ್ನೂರೈವತ್ತುನೂರು ವಿಜಯರಾಯರಲಿ ನಿಂತುಪೂರ್ಣ ಮಾಡಿಸಿಹರು ಶ್ರೀ ಪುರಂದರದಾಸಾರ್ಯ 3ಹರಿನಾಮ ಜಿಹ್ವೆಯಲಿ ಭೂತದಯಾ ಮನಸಿನಲ್ಲಿಹರಿಮೂರ್ತಿ ಗುಣರೂಪ ಅಂತಃಕರಣದಲಿಪುರಂದರಾರ್ಯರು ಇವರು ರಚಿಸಲೆ ಬಿಟ್ಟಿದ್ದಭಾರಿ ಸಂಕೀರ್ತನೆಗಳನ್ನ ಹಾಡಿಹರು 4ಪ್ರಿಯತಮ ಶಿಷ್ಯರು ಗೋಪಾಲ ದಾಸರೊಡೆತೋಯಜಾಕ್ಷನ ಸ್ಮರಿಸಿ ನಡಿಯುತಿರುವಾಗಬಾಯಾರಿಕೆ ಪೀಡಿತ ಕತ್ತೇಗೆ ದಯಮಾಡಿತೋಯವನು ಕುಡಿಸಿಹರು ಕಾರುಣ್ಯಶರಧಿ5ಬಹುಕಾಲದ ಹಿಂದೆ ತಾ ಕೇಶವರಾಯನಗೃಹದಲ್ಲಿ ಹುಗ್ಗಿಯ ಉಂಡದ್ದು ನೆನಪಾಗಿಆ ಗೃಹಕ್ಕೆ ಪೋದರು ಗೋಪಾಲ ದಾಸರ ಸಹಹಾಹಾ ಅಲ್ಲಿಸ್ಥಿತಿ ಏನೆಂಬೆ ಆಗ 6ಏಳು ಜನ್ಮದಕರ್ಮಗತಿಸುಳಿಯಲ್ಲಿಸಿಲುಕಿ ಆ ಮನೆಯ ಯುವಕನುಅಸುಬಿಟ್ಟತಲೆ ಸ್ಫೋಟನವಾಗಿ ತಾಕಿ ಬೋದಿಗೆಗೆಅಳುತ್ತಿದ್ದರು ಜನರು ದುಃಖದಲಿ ಮುಳಗಿ 7ಕರುಣಾ ಸಮುದ್ರರು ಭೂತದಯಾ ಪರರುಎರದರು ತಮ್ಮ ಆಯುಷ್ಯದಿ ಮೂರು ವರುಷವರಾಹಭಿಷಕ್ ನರಹರಿಯ ಜಪವನ್ನು ಗೈದುನರಸಿಂಹನ ಸ್ತುತಿಸಿ ಬದಕಿಸಿದರು ಯುವಕನ್ನ 8ಅಳುತ್ತಿದ್ದ ಜನರೆಲ್ಲ ಆನಂದ ಬಾಷ್ಪದಮಳೆ ಸುರಿಸಿ ಬಲು ಕೃತಜÕತೆ ಭಾವದಿಂದಮಾಲೋಲ ಪ್ರಿಯವಿಜಯದಾಸರ ಪದಯುಗಳನಳಿನದಲಿ ನಮಿಸಿದರು ಭಕ್ತಿ ಪೂರ್ವಕದಿ 9ಚೀಕಲ ಪರವಿಯಿಂದಲಿ ನಾಲಕು ಕ್ರೋಶನಗರವು ಮಾನವಿ ಎಂಬುದು ಅಲ್ಲಿಪ್ರಖ್ಯಾತ ಪಂಡಿತನು ಶ್ರೀನಿವಾಸಾಚಾರ್ಯನುಪುಷ್ಕಲ ಶ್ರೀಮಂತ ಬಹು ಶಿಷ್ಯಸೇವ್ಯ10ಸುರಗಂಧರ್ವಾಂಶರು ಬ್ಯಾಗವಟ್ಟೀಯವರುನರಸಿಂಹ ದಾಸರುಅವರಮಗನುಈ ಶ್ರೀನಿವಾಸನು ಕೇಳಿದ್ದ ಮೊದಲೇವೇಹರಿದಾಸವರ್ಯ ವಿಜಯಾರ್ಯರ ಪ್ರಭಾವ 11ಹರಿಭಕ್ತಾಗ್ರಣಿ ಪ್ರಹ್ಲಾದನ ಭ್ರಾತನುಧೀರ ಸಂಹ್ಲಾದನೆ ಈ ಧೀರ ಶ್ರೀನಿವಾಸಭಾರಿ ಸಾಧÀನೆ ಇವಗೆ ಒದಗಿಸ ಬೇಕೆಂದುಹರಿದಾಸವರ್ಯರು ಪೋದರು ಮಾನವಿಗೆ 12ಮಾನವಿಯಲ್ಲಿ ವಿಜಯಾರ್ಯರು ಮುಖಾಂ ಹಾಕಿಜನರಲ್ಲಿ ಹರಿಭಕ್ತಿ ಜ್ಞಾನ ಬೆಳಸುತ್ತದೀನರಿಗೆ ಯೋಗ್ಯ ವಾಂಛಿತವ ಒದಗಿಸುತ್ತಘನಮಹಿಮಹರಿಸೇವೆ ಮಾಡುತ್ತ ಇದ್ದರು13ಶ್ರೀನಿವಾಸಾಚಾರ್ಯನಿಗೆ ಉದ್ಧಾರ ಕಾಲವುಶ್ರೀನಿಧಿಯ ನಿಯಮನದಿ ಬಂದಿಹುದು ಎಂದುಶ್ರೀನಿವಾಸಾಚಾರ್ಯನಲಿ ಪೋಗಿ ವಿಜಯಾರ್ಯರುಬನ್ನಿರಿ ಹರಿಪ್ರಸಾದ ಕೊಳ್ಳಿರಿ ಎಂದರು 14ವಿಜಯದಾಸಾರ್ಯರ ಆಹ್ವಾನ ಲೆಕ್ಕಿಸದೆರಾಜಸದಿ ತಾನು ಪಂಡಿತನೆಂಬ ಗರ್ವದಿವಿಜಯಾರ್ಯರ ಕುರಿತು ಅವಜÕ ಮಾಡಿದನುಬೊಜ್ಜೆಯಲಿ ರೋಗವು ತನ್ನಿಮಿತ್ತ ಬಂತು 15ಸೋತ್ತಮಾಪರಾಧದಿಂ ವ್ಯಾಧಿ ಪೀಡಿತನಾಗಿಸೋತು ತತ್ ಪರಿಹಾರ ಯತ್ನ ಸರ್ವದಲೂಬಂದು ವಿಜಯಾರ್ಯರಲಿ ಶರಣಾಗಿ ಕ್ಷಮಿಸೆನ್ನೆಹಿತದಿಂದ ವಿಜಯಾರ್ಯರು ಕರುಣಿಸಿದರು 16ಗೋಪಾಲ ದಾಸರು ಉದ್ಧರಿಸುವರು ಪೋಗೆಂದುಕೃಪೆಯಿಂದಲಿ ವಿಜಯಾರ್ಯರು ಪೇಳಿ ಶ್ರೀನಿವಾಸಗೋಪಾಲದಾಸರಲಿ ಪೋಗಿ ಶರಣಾಗಲು ದಾಸಾರ್ಯರಲಿಶ್ರೀಪನ್ನ ಸ್ತುತಿಸೆ ಗುರುಗಳು ಒಲಿದರು ಆಗ 17ಗೋಪಾಲವಿಜಯವಿಠ್ಠಲನನ್ನ ವಿಜಯಾರ್ಯಸುಪವಿತ್ರ ಚೀಕಲಪರವಿಯಲಿ ಸ್ತುತಿಸೆಗೋಪಾಲ ದಾಸಾರ್ಯರು ಅರಿತು ಶ್ರೀನಿವಾಸನಿಗೆಉಪದೇಶ ಮಾಡಿದರು ತನ್ನಗುರುಪೇಳ್ದ ರೀತಿ18ಶ್ರೀನಿವಾಸಾಚಾರ್ಯರು ಗೋಪಾಲ ದಾಸಾರ್ಯರ ದಯದಿಪುನರಾರೋಗ್ಯ ಆಯುಷ್ಯವು ಹೊಂದಿಶ್ರೀನಿಧಿ ಭೀಮರತಿ ತೀರಸ್ಥ ವಿಠ್ಠಲನ್ನಸನ್ನಮಿಸಿ ಸಂಸ್ತುತಿಸಿ ಖ್ಯಾತರಾದರು ಜಗನ್ನಾಥ ದಾಸರೆಂದು 19ವಿಜಯನಗರಾದಿ ರಾಜ ಜಮೀನುದಾರಗಳುವಿಜಯರಾಯರನ್ನ ತಮ್ಮ ಸ್ಥಳಕ್ಕೆ ಕರೆತಂದುನಿಜಭಕ್ತಿಯಲಿ ಮರ್ಯಾದೆಗಳ ಮಾಡಿದರುವಿಜಯದಾಸರ ಮಹಿಮೆ ನೇರಲ್ಲಿ ಕಂಡು 20ತಿರುಗಿ ಬರುವಾಗ ಶ್ರೀದಾಸ ಮಹಂತರುಚಕ್ರತೀರ್ಥದಿ ಸತ್ರಯಾಗ ಮಾಡಿದರುಪುರಂದರದಾಸಾರ್ಯರು ಇದ್ದ ಸ್ಥಳ ಈ ಕ್ಷೇತ್ರಹರಿಶಿರಿಗೆ ಹನುಮಗೆ ಶಿವಗೆ ಆನಮಿಪೆ 21ಸತ್ರಯಾಗ ಕಾಲದಲಿ ಒಂದು ದಿನ ರಾತ್ರಿವಿಧವೆ ಓರ್ವಳು ತನ್ನ ಕಜ್ಜಿ ಮಗು ಸಹಿತನದಿಯಲ್ಲಿ ಬೀಳಲು ಯತ್ನಿಸಲು ಅದು ಕಂಡುಇತ್ತು ಅಭಯವ ವಿಜಯಾರ್ಯರು ಕಾಯ್ದರು 22ಭೀಮಪ್ಪನಾಯಕಧನವಂತ ಬ್ರಾಹ್ಮಣನಧರ್ಮಪತ್ನಿಯು ಆಕೆ ಪತಿಯ ಕಳಕೊಂಡ್ಲುತಾಮಸಪ್ರಚುರಮೈದುನ ಬಂದು ಬಹಳ ಕ್ರೂರಹಿಂಸೆ ಕೂಡಲು ನದಿಯೊಳು ಬೀಳೆ ಬಂದಿಹಳು 23ಸಾಧ್ವಿಯೂ ಆಕೆಯೂ ಶಿಶು ಮಹಾಭಾಗವತಎಂದು ಜ್ಞಾನ ದೃಷ್ಟಿಯಲಿ ಅರಿತರು ವಿಜಯಾರ್ಯಎಂಥವರು ಆದರೂ ಆತ್ಮಹತ್ಯೆ ಶಿಶುಹತ್ಯಯತ್ನ ತಡೆದು ರಕ್ಷಿಪುದು ಭೂತದಯವು 24ತಾಯಿಶಿಶು ಈರ್ವರನು ಮಠಕೆ ಕರಕೊಂಡು ಹೋಗಿಭಾರ್ಯೆ ಅರಳಿಯಮ್ಮ ಕೈಲಿ ಒಪ್ಪಿಸಿ ಆಕೆಹಯವದನ ಆಕೆಯ ಮೃತಮಗನ ಪ್ರತಿಯಾಗಿದಯದಿ ಕೊಟ್ಟಿಹ ಶಿಶುವ ಎಂದು ಪೋಷಿಸಿದಳು 25ಔದಾರ್ಯ ಕರುಣದಿ ಶಿಶುವನ್ನು ತಾಯಿಯನ್ನುಆದರಿಸಿ ದಾಸಾರ್ಯೆ ದಂಪತಿಯು ಮಗುವಹಿತದಿ ಮೋಹನನೆಂದು ಹೆಸರಿಟ್ಟು ಆಶಿಸಿಒದಗಿದರು ಇಹಪರಉದ್ಧಾರವಾಗೆ26ಯುಕ್ತ ಕಾಲದಿ ಮುಂಜಿ ಮದುವೆ ಮೋಹ ಮೋಹನನಿಗೆಶ್ರೀಕರನ್ನ ಅನುಗ್ರಹದಿ ಮಾಡಿಸಿ ಹರಿಯುಉತ್ಕøಷ್ಠ ನಾಮಾಂಕಿತ ಮೋಹನ ವಿಠಲ ಎಂದುಕೃಪಾಕರ ದಾಸಾರ್ಯರು ಇತ್ತರು ಮುದದಿ 27ಒಂದು ಸಮಯದಿ ಮೋಹನನಿಗೆ ಅಪಮೃತ್ಯು ಬರಲಿರಲುಶ್ರೀ ದಾಸರಾಯರು ಮೊದಲೇ ಹೇಳಿದರುಶ್ರೀ ಬಿಂದು ಮಾಧವನ್ನು ಸೇವಿಸೆ ಹೋಗಿ ನಾ ಬರುವೆಮೃತನಾದ ದೇಹವ ಕಾಪಾಡು ಹರಿಯ ಸ್ಮರಿಸೆಂದು 28ಅದರಂತೆ ಮೋಹನಗೆ ಅಪಮೃತ್ಯು ಸೋಕಲುಸಾಧ್ವಿಸತಿ ದೇಹವ ಹೊರತಂದು ರಕ್ಷಿಸೆಕದನಗೈದು ಓರ್ವ ಸಾಗಿಸಲು ಯತ್ನಿಸೆಸತಿಯು ವಿಜಯಾರ್ಯರನ್ನು ಸ್ಮರಿಸಿ ಮೊರೆಯಿಟ್ಟಳು 29ಶ್ರಿಬಿಂದುಮಾಧವನ್ನ ಸೇವಿಸಿ ದಾಸಾರ್ಯರುತಾಪೋಗಿ ಧರ್ಮರಾಜನಲಿ ಅರಿಕೆ ಮಾಡಿಕ್ಷಿಪ್ರದಲಿಅಸುತಿರುಗಿ ತÀರಿಸಿ ಬದುಕಿಸಿದರುಆರ್ಭಟದಿ ಬಲುತ್ಕಾರ ಮಾಡಿದವ ಬಿದ್ದ 30ಈ ರೀತಿ ಅಪಮೃತ್ಯು ಪರಿಹರಿಸಿದ್ದನ್ನಕೇಳಿಮೋಹನಭಾರಿ ಕರುಣಾಳು ವಿಜಯಾರ್ಯರ ಸ್ತುತಿಸಿಉತ್ಕøಷ್ಟ ಕೀರ್ತನೆ ಹಾಡಿರುವುದು ಲೋಕಅರಿವುದು ಅದ್ಯಾಪಿ ಹೋಗಳುವರು ಜನರು 31ಶ್ರೀ ವಿಜಯದಾಸರ ಅನುಗ್ರಹದಿ ಮೋಹನಕೋವಿದವರ್ಯನು ಶ್ರುತಿಯುಕ್ತ ಯುತವಾದತತ್ವಬೋಧಕ ಕೀರ್ತನೆಗಳು ಶ್ರೀಹರಿಯಅವತಾರಲೀಲಾನು ವರ್ಣನ ಮಾಡಿಹರು 32ರಾಜೀವಾಸನ ಪಿತ ಪ್ರಸನ್ನ ಶ್ರೀನಿವಾಸ ಶ್ರೀರಾಜೀವಾಲಯ ಪತಿಗೆ ಪ್ರಿಯಕರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣು ಶರಣಾದೆ 33- ಇತಿ ಚತುರ್ಥಾಧ್ಯಾಯ ಸಮಾಪ್ತಿ -ಪಂಚಮ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿವಿನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪವಿಜಯದಾಸಾರ್ಯರು ದೇವ ವೃಂದದವರೆಂದುನಿಜವಾಗಿ ಅರಿವುದಕೆ ಇತಿಹಾಸ ಬಹು ಉಂಟುನಿಜಭಕ್ತರಲ್ಲದೆ ಪಾಮರರು ಸಹ ಅರಿತಸಜ್ಜನರು ಹೊಗಳುವ ಇತಿಹಾಸಕೇಳಿ1ಬಾಲ ವಿಧವೆಯುಕರ್ಮಸುಳಿಯಲ್ಲಿ ಸಿಲುಕಿಬಲು ನೀಚ ವೃತ್ತಿಯವಳಂತೆ ತೋರಿಕಲುಷವಂತಳು ಎಂದು ಬಹಿಷ್ಕøತಳಾದವಳಆಲಯದಿ ವಿಜಯಾರ್ಯ ಕೊಂಡರು ಅವತನವ 2ತಮ್ಮ ಆಹ್ವಾನವ ಲೆಕ್ಕಿಸದೆ ಮೊದಲೇ ಈಆಧಮಳ ಆಹ್ವಾನ ಮನ್ನಣೆÉ ಮಾಡಿಆ ಮನೆಯಲ್ಲಿ ಪೂಜಾನೈವೇದ್ಯ ಮಾಡಿದರೆಂದುಶ್ರೀಮಠದ ಭೂಸುರರು ಕೋಪ ಹೊಂದಿದರು 3ಶ್ರೀವರನು ವಿಧಿವಾಯು ಅಮರ ಶ್ರೇಷ್ಠರ ಸಹಯಾವ ದಾಸಾರ್ಯರಲಿ ಪ್ರಚುರನಾಗಿಹನೋಯಾರನ್ನ ಸ್ಮರಿಸಲು ದುರಿತಹರ ಪುಣ್ಯದವೋಅವರು ಭೋಜನ ಮಾಡುತಿರೆ ನಿಂತಳು ಬಾಲೆ 4ಮಹಾನ್ ದಾಸರಿಗೆ ಆಕೆ ಮಾಡಿಸಿದ ಪೂಜೆಯಿಂದೇಹಜದುರಿತಗಳು ಪರಿಹಾರವಾಗಿಶ್ರೀ ಹರಿಯದಾಸರಿಗೆ ಮನಸಾ ಸನ್ನಮಿಸಿದೇಹೇಂದ್ರಿಯಗಳ ಲಯವ ಚಿಂತಿಸಿದಳು 5ದಾಸಾರ್ಯರು ಭೋಜನವ ಪೂರೈಸಲುಅಸುಆಕೆಗಾತ್ರಬಿಟ್ಟು ಹೊರಟು ಹೋಯಿತುದಾಸವರ್ಯರು ತಾವೇ ಆಕೆಗೆ ಸಂಸ್ಕಾರಶ್ರೀಶಹರಿಪ್ರೀತಿಯಾಗಲಿಕೆ ಮಾಡಿದರು6ದೂಷಿತ ಬಹಿಷ್ಕøತ ಸ್ತ್ರೀ ಮನೆಯಲ್ಲಿ ಉಂಡುದೂಷಣಾರ್ಹ ಕ್ರಿಯಾ ಚರಿಸಿಹರು ಎಂದುದೀಕ್ಷಾ ಪ್ರವರ್ಧಕ ಶ್ರೀ ಮಠಾಧಿಕಾರಿಗಳುಬಹಿಷ್ಕಾರ ಮಾಡಿದರಂತೆ ದಾಸಾರ್ಯರಿಗೆ 7ತಪೋನಿಧಿಗಳುಸೂರಿವರಸ್ವಾಮಿಗಳುಶ್ರೀಪನ್ನ ಪೂಜಿಸಿ ಪ್ರತಿಮೆಯಲ್ಲಿಅಪರೋಕ್ಷಜ್ಞಾನದಿ ಸರ್ವವ ಅರಿತುಶ್ರೀಪ ಪ್ರಿಯ ವಿಜಯಾರ್ಯರನ್ನು ಬರಮಾಡಿದರು 8ಜ್ಞಾನಿವರ್ಯ ದಾಸಾರ್ಯರು ಇದು ಮೊದಲೇ ಅರಿತುತನ್ನ ಶಿಷ್ಯರೊಡೆ ಹೇಳೆ ಆಹ್ವಾನ ಬಂದುತನ್ನವರ ಸಹ ಶ್ರೀ ಮಠಕೆ ಪೋಗಿ ಸ್ವಾಮಿಗಳಅನುಗ್ರಹ ಹೊಂದಿ ಸಂಭಾಷಿಸಿದರು ಮುದದಿ 9ಪ್ರತಿಮೆಯಲಿ ಶ್ರೀಹರಿಯ ಸಾನ್ನಿಧ್ಯ ಲಕ್ಷಣವೇದ್ಯವಾಗುವಿಕೆ ದಾಸಾರ್ಯರು ಒದಗಲಿಕ್ಕೇ ಎಂದುಸುತಪೋನಿಧಿ ಸ್ವಾಮಿಗಳು ಹೇಳಿ ದಾಸಾರ್ಯರುಇಂದಿರೇಶ ಸುಪ್ರಚುರ ವ್ಯಾಪ್ತನೂ ಎಂದರು 10ಪ್ರತಿಮೆಯಲಿ ಹಿಂದಿನ ದಿನಕ್ಕಿಂತ ಆಗಆದಿಯಂತೇವೆಯೇ ಶ್ರೀಯಃಪತಿ ಜ್ವಲಿಸಿಮುದಮನದಿ ಶ್ರೀಗಳು ಪೂಜಾದಿ ಪೂರೈಸಿಕೇಳ್ದರು ದಾಸರನ್ನ ಬಾಲೆಯ ವೃತ್ತಾಂತವ 11ದಾಸವರ್ಯರು ಹೇಳಿದರು ಆ ಬಾಲೆಯುಸುಮನಸವೃಂದದಿ ಓರ್ವಳು ಪೂರ್ವವಸುಧೆಯಲಿ ಪುಟ್ಟುವೆನು ಎನ್ನನುದ್ಧರಿಸಿರಿವಾತ್ಸಲ್ಯದಿ ಎಂದು ಬೇಡಿದ್ದಳೆಂದು 12ತತ್ಕಾಲ ಮುಗಿಯಬೇಕಾದ ಪ್ರಾರಬ್ಧಕರ್ಮಆಕೆಗೆ ಮುಗಿಯುವ ಸಮಯ ವಿಜಯಾರ್ಯಆಕೆ ಮನೆಗೆ ಹೋಗಿ ಸಾಧನ ಸಂಪತ್ತೊದಗಿಆಕೆಗೆ ಗತಿಯ ಕಲ್ಪಿಸಿಹರು ದಯದಿ 13ಪ್ರಾರಬ್ಧ ಕಳೆಯಲಿಕೋ ಶಾಪ ನಿಮಿತ್ತವೋಸುರರುಭುವಿಯಲ್ಲಿ ಪುಟ್ಟಿ ಒಮ್ಮೊಮ್ಮೆ ನಿಷಿದ್ದಕರ್ಮಚರಿಸಿದರೂ ಪಾಪ ಲೇಪವಾಗವುಇತರರಿಗೆ ಲೇಪವುಂಟುಹರಿಪರಾನ್ಮುಖರ್ಗೆ14ಹರಿಗೆ ಪ್ರಿಯಕರ ವಿಜಯರಾಯ ಪ್ರಭಾವತೋರಿಸಿದ ಈವೃತ್ತಾಂತದಿಕ್ಕು ದಿಕ್ಕುಹರಡಿತು ಜನರೆಲ್ಲ ವಿಜಯದಾಸಾರ್ಯರುಸುರರೇವೇ ನರರಲ್ಲೆಂದು ನಿಶ್ಚಯಿಸಿದರು 15ತಿರುಪತಿಯಲ್ಲಿ ಶ್ರೀ ಶ್ರೀನಿವಾಸನ ರಥದಾರಿಯಲ್ಲಿ ನಿಲ್ಲಲು ವಿಜಯದಾಸಾರ್ಯರುಹರಿತತ್ವ ಮಹಿಮೆಯ ಕವನ ರೂಪದಿ ಸ್ತುತಿಸೆಗರುಡ ಗಮನನು ರಥದಿ ಸರಸರನೆ ಬಂದ 16ಮೂರುಬಾರಿಕಾಶಿಗೆ ಹೋದಾಗಲೂ ಗಂಗೆಅರಿತು ಭೃಗುಮುನಿ ಅವತಾರವೆಂದುಹರುಷ ತೋರಿ ಉಕ್ಕಿದಳು ಭೃಗು ವಿಜಯರಾಯರುವರಅತಿಥಿ ಶಿವತಾತ ಪ್ರಿಯರೆಂದು17ವೇದ ವೇದಾಂತ ಪುರಾಣಾರ್ಥ ರಹಸ್ಯಗಳುಸದಾಗಮ ಸರ್ವರ್ಥಗಳ ಸಾರೋದ್ಧಾರವುಈ ದಾಸ ಮಹಂತರ ಗ್ರಂಥ ಸುಳಾದಿಗಳುಓದಿ ಕೇಳ್ವವರಿಗೆ ಇಹಪರಉದ್ಧಾರ18ಇಂದ್ರಾದಿ ಜಗದ್ಗುರು ಸದಾಶಿವನ್ನ ಸೇವಿಸುತ್ತರುದ್ರಾಂತರ್ಯಾಮಿ ನರಹರಿಯ ಅರ್ಚಿಸುತ್ತವಂದಿಸುತ್ತ ಚಿಪ್ಪಗಿರಿ ವಾಸಿಷ್ಠ ವಿಜಯವಿಠ್ಠಲ ಕೃಷ್ಣನ್ನಹೊಂದಿದರು ದಾನವಾಗಿ ಆಕ್ಷೇತ್ರವನ್ನು ಮೂರ್ತಿಯನ್ನು 19ಪಾಲಸಾಗರಪೋಲು ಆ ವಾಪಿ ಸುಪವಿತ್ರತಟದಲ್ಲಿಯೇ ವಾಸಸ್ಥಾನ ಮಾಡಿಕೊಂಡುಅಲ್ಲೇ ಇದ್ದರು ದಾಸಾರ್ಯರು ಪಾಠ ಪ್ರವಚನ ಭಜನೆಮಾಲೋಲ ಸುಪ್ರೀತಿಕರವಾಗಿ ಮಾಡುತ್ತ 20ಮೋದಮಯ ಶ್ರೀ ಶ್ರೀನಿವಾಸನ್ನ ಸೇವಿಸುತಮೇದಿನಿಯಲಿ ಸುಜರನ್ನ ಉದ್ಧರಿಸಿಕಾರ್ತೀಕ ಶುಧ್ಧ ದಶಮಿಯಲ್ಲಿ ಸ್ವಸ್ಥಾನಯೈದಿದರು ಹರಿಪಾದ ಧ್ಯಾನಿಸುತ್ತ ಧೀರ 21ವಿಜಯರಾಯರ ನೆನೆದರೆ ಆಯುಷ್ಯ ಆರೋಗ್ಯಶ್ರೀನಿಜಭಕ್ತಿ ಜ್ಞಾನವುವಿಜಯಎಲ್ಲೆಲ್ಲೂವಿಜಯದಾಸಾಂತಸ್ಥ ಮಧ್ವಾಂತರ್ಗತ ಶ್ರೀಶವಿಜಯಸಾರಥಿ ಶ್ರೀನಿವಾಸನುಈವ22ಧೀರ ಭಕ್ತಾಗ್ರಣಿ ಶ್ರೀಮದ್ ಗುರುವರ್ಯರುಭೂರಿಕರುಣಿಯು ಗೋಪಾಲದಾಸಾರ್ಯಹರಿದಾಸವರ ಹಯವದನ ವಿಠ್ಠಲವಿರಾಗಿ ವೇಣುಗೋಪಾಲ ಜಗನ್ನಾಥದಾಸರು 23ಹರಿದಾಸ ವೃಂದದಿ ಖ್ಯಾತ ಸೂರಿಗಳೆಲ್ಲರೂಗುರುಶ್ರೀಶ ವಿಠ್ಠಲಾಂಕಿತ ಕುಂಠೋಜಿ ಆರ್ಯಶ್ರೀ ರಘುಪತಿ ವಿಠ್ಠಲ ಇಂಥ ಸರ್ವರೂನೂಪರಿಪರಿ ವಿಧದಿ ಸ್ತುತಿಸಿಹರು ವಿಜಯಾರ್ಯರನ್ನ 24ವಿಜಯಾರ್ಯ ರಕ್ಷಿತ ಪೋಷಿತ ಉಪದಿಷ್ಟನಿಜದಾಸವರ್ಯ ಮೋಹನ್ನ ದಾಸಾರ್ಯವಿಜಯದಾಸಾರ್ಯನುಗ್ರಹದಿ ಬಹುಕವನಗಳಭುಜಗಭೂಷಣ ಈಡ್ಯನ್ನ ಸ್ತುತಿಸಿ ರಚಿಸಿಹರು25ಉತ್ತಮಶ್ಲೋಕ ಸ್ತುತಿಶತ ಸಹಕೀರ್ತನೆಗಳ್ಭಕ್ತಿಜ್ಞಾನ ವರ್ಧಿಪುದು ಮಹಾನ್ ಮೋಹನ್ನ ರಚಿಸಿದ್ದುಗ್ರಂಥಗಳುಪಂಡಿತಪಾಮರರಿಗೂ ಸಹ ಸುಬೋಧಕವುಸುಧಾರಸ ಪೋಲು ಹಾಡಿ ರಸಿಕರೇ ಪಠಿಸಿ 26ನಿರ್ಮತ್ಸರ ಸಾತ್ವಿಕನು ಹರಿಭಕ್ತನುವಿಮಲ ಹರಿದಾಸ ಸಾಹಿತ್ಯ ಸೂತ್ರಭಾಷ್ಯಕ್ರಮದಿ ಕಲಿತ ಆನಂದಾಚಾರ್ಯ ಎನ್ನಲಿ ಬಂದುಪ್ರೇಮದಿಂ ಪಠಿಸೆ ನಾಕೇಳಿಸುಖಿಸಿಹೆನು27ಪ್ರಸನ್ನರಾಮ ಶ್ರೀನಿವಾಸಅಖಿಳಸದ್ಗುಣನಿಧಿಯೇದೋಷದೂರನೇ ಗುರಗ ದಯದಿ ಸಲಹೋ ಇವನ್ನದಾಸದೀಕ್ಷೆ ಜ್ಞಾನ ಪ್ರವಚನ ಪಟುತ್ವವೀಯೋಕುಸುಮಭವ ಪಿತ ನಮೋ ಶ್ರೀ ಪ್ರಸನ್ನ ಶ್ರೀನಿವಾಸ 28 ಪ- ಇತಿ ಪಂಚಮೋದ್ಯಾಯ ಸಮಾಪ್ತ-
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವಿಠಲದೇವರು39ವಂದೇ ವಿಠಲರಾಯಇಂದಿರೆಬಂದುನಿಂದುಪಾಲಿಸೋ ಎನ್ನ ಇಂದ್ರನ ಇಂದ್ರಪಪೂರ್ಣ ಜ್ಞÕನಾತ್ಮ ಸುಪೂರ್ಣೈಶ್ವರ್ಯನೆಪೂರ್ಣ ಪ್ರಭಾತ್ಮ ಸುಪೂರ್ಣ ಆನಂದಪೂರ್ಣ ತೇಜಾತ್ಮನೇ ಪೂರ್ಣ ಅದೋಷನೆವನರುಹಭವನಿಂದರ್ಚಿತಧ್ಯೇಯ ವಿಭುವೆ 1ಶರಣಸರೋಜವು ಸಮಕಟಿ ಕರಗಳುಸುರಪ ನೀಲಾಭ ಶ್ರೀ ತುಳಸಿಯ ಹಾರಪುರುಷೋತ್ತಮ ವಿಭು ಖರದಕ್ಷ ವಾಮದಿಪದಾರವಿಂದವು ಸರಸಿಜನಯನ 2ವೃತತಿಜಾಸನಪಿತ ಪ್ರಸನ್ನ ಶ್ರೀನಿವಾಸಪ್ರತತಪರಾತ್ಪರಹೃತ್ತಿಮಿರಾರ್ಕನುತಜನಹಿತ ಕರಧನಭಕ್ತಿಪ್ರದ ಜಗನ್ಮಾತೆ ರುಕ್ಮಿಣಿ ಸತ್ಯಭಾಮಾಪತೇ ನಮೋ 3
--------------
ಪ್ರಸನ್ನ ಶ್ರೀನಿವಾಸದಾಸರು