ಒಟ್ಟು 12579 ಕಡೆಗಳಲ್ಲಿ , 136 ದಾಸರು , 6432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

2. ಆತ್ಮ ನಿವೇದನೆ ಅಪರಾಧವೆನ್ನದೈಯ ಹೇ ಜೀಯಅಪರಾಧವೆನ್ನದೈಯ ಅಪರಿಮಿತವೆ ಸರಿ ಪ ಕೃಪೆ ಮಾಡೊದಿಲ್ಲವೆ ಕೃಪಣವತ್ಸಲ ಕೃಷ್ಣ ಅ.ಪ ಹುಡುಗರು ಮಾಡುವ ತಪ್ಪಿಗೆ ಜನನಿ ತಾಬಿಡುವಳೆ ಅದರಿಂದ ಕೃಪೆಯ ಮಾಡದಲೆನಡೆವ ಕುದುರೆ ತಾನು ಎಡಹಿದರೆ ಸ್ವಾಮಿಕಡೆಗೆ ಕಟ್ಟುವನೇನೊ ತಿರುಗಿ ನೋಡದಲೆ 1 ಮಾಡು ಎಂದದ್ದನು ಬಿಟ್ಟರೆ ಅಪರಾಧಬೇಡವೆಂದನು ಮಾಡುವುದಪರಾಧಈಡಿಲ್ಲ ನಿನ್ನ ದಯ ಬೇಡುವೆನೋ ನಿನಗೆಮಾಡುವೆ ಬಿನ್ನಹ ನಾಚಿಕೆಯಿಲ್ಲದಲೆ2 ವಾಸುದೇವ ಶ್ರೀಹರಿಯೆನೋಡದಿದ್ದರೆ ಭಕುತ ಜನರು ತಮ್ಮಬೀಡ ಸೇರಿಸರೆನ್ನ ಕೇಡೇನೊ ಇದಕಿಂತನೋಡೊ ನೀ ದಯದಿಂದ ಭಕುತವತ್ಸಲ ಕೃಷ್ಣ 3
--------------
ವ್ಯಾಸರಾಯರು
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
279ಹನುಮ ಭೀಮಾನಂದ ಮುನಿರಾಯ ಎನ್ನದು ಸಲಹೆಂದು ಬಿನ್ನೈಪೆವಿ ಜ್ಞಾನ ರೂಪ ವಿಜಿತಾತ್ಮ 1 280ತ್ರಿದಶವಿಂಶತಿ ರೂಪ ಸುದತಿಯಿಂದೊಡಗೊಡಿ ಪದುಮಜಾಂಡದೊಳು ಸರ್ವತ್ರ | ಸರ್ವತ್ರ ಭಕುತರಾ ಬದಿಗನಾಗಿದ್ದು ಸಲಹುವಿ 2 281ಕೋಟಿತ್ರಯ ಸ್ವರೂಪಿ ದಾಟಿಸು ಭವಾಬ್ಧಿಯ ನಿ ಭಯಹಾರಿ ರಣದೊಳು ಕಿ ರೀಟಿಯ ಕಾಯ್ದಿ ಧ್ವಜನಾಗಿ 3 282ಪ್ರಾಣನಾಯಕ ನಿನ್ನ ಕಾಣ ಬೇಕೆಂದೆನುತ ಸಾನುರಾಗದಲಿ ನಮಿಸುವೆ | ನಮಿಸುವೆನು ಮೂಜಗ ಪರಮೇಷ್ಟಿ 4 283ಚತುರವಿಂಶತಿ ತತ್ವ ಪತಿಗಳೊಳಗೆ ಗರುವ ನತಿಸುವೆನು ನಿನ್ನ ಚರಣಕ್ಕೆ | ಚರಣಕಮಲವ ತೋರಿ ಕೃತ ಕೃತ್ಯನೆನಿಸೊ ಕೃಪೆಯಿಂದ 5 284ಮೂರೇಳು ಸಾವಿರದ ಆರ್ನೂರು ಮಂತ್ರವ ಈರೇಳು ಜಗದಿ ಜನರೊಳು | ಜನರೊಳು ಮಾಡಿ ಉ ದ್ಧಾರ ಗೈಸುವಿಯೊ ಸುಜನರ 6 285ಪವಮಾನರಾಯ ನೀ ತ್ರಿವಿಧ ಜೀವರೊಳಿದ್ದು ವಿವಿಧ ವ್ಯಾಪಾರ ನೀ ಮಾಡಿ | ನೀ ಮಾಡಿ ಮಾಡಿಸಿ ಅವರವರ ಗತಿಯ ಕೊಡುತಿಪ್ಪ 7 286 ಮಿಶ್ರ ಜೀವ ರೊಳಿದ್ದು ಮಿಶ್ರಜ್ಞಾನವನಿತ್ತು ಮಿಶ್ರ ಸಾಧನವ ನೀ ಮಾಡಿ | ನೀ ಮಾಡಿ ಮಾಡಿಸಿ ಮಿಶ್ರಗತಿಗಳನೆ ಕೊಡುತಿಪ್ಪೆ 8 287ಅನಿಲದೇವನೆ ದೈತ್ಯದನುಜ ರಾಕ್ಷ ಸರೊಳಿದ್ದು ಅನುಚಿತ ಕುಕರ್ಮ ನೀ ಮಾಡಿ | ನೀ ಮಾಡಿ ಮೋಹಿಸಿ ದಣಿಸುವಿಯೊ ಅವರ ದಿವಿಜೇಶ 9 288ಕಾಲನಿಯಮಕನೆ ಕಾಲತ್ರಯಾದಿಗಳಲ್ಲಿ ಕಾಲ ಕರ್ಮ ಅನುಸಾರ | ಅನುಸಾರವಿತ್ತು ಪಾಲಿಸುವಿ ಜಗವ ಪವಮಾನ10 289ಆಖಣಾಶ್ಮನೆ ನಿನ್ನ ಸೋಕಲರಿಯವು ದೋಷ ಶ್ರೀಕಂಠ ಮುಖ್ಯ ಸುರರಿಗೆ | ಸುರರಿಗಿಲ್ಲವು ಭಾರ ತೀಕಾಂತ ನಿನಗೆ ಬಹದೆಂತೊ 11 290 ಕಲ್ಯಾದಿ ದೈತ್ಯಕುಲದಲ್ಲಣ ದಯಾಸಾಂದ್ರ ಬಲ್ಲಿದನು ಜಗಕೆ ಭಯದೂರ | ಭಯದೂರ ಭಕ್ತರ ನೆಲ್ಲ ಕಾಲದಲ್ಲಿ ಸಲಹಯ್ಯ 12 291ಕಾರುಣ್ಯನಿಧಿ ಜಗದ ಉದ್ಧಾರಕನು ನೀನೆ ಉ ದ್ಧಾರ ಮಾಡದಿರೆ ಭಕುತರ | ಭಕುತರನು ಕಾವ ರಿನ್ನಾರು ಲೋಕದಲಿ ಜಯವಂತ 13 292ತ್ರಿಜಗದ್ಗುರುವರೇಣ್ಯ ಋಜುಗಣಾಧಿಪ ಪಾದಾಂ ಬುಜ ಯುಗ್ಮಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಮನ್ಮನದಿ ನಿಜರೂಪ ತೋರಿ ಸಂತೈಸೊ 14 293ಅನಿಲದೇವನೆ ನಿನ್ನ ಜನುಮ ಜನುಮಗಳಲ್ಲಿ ಎಂದೆಂದು ವಿಷಯ ಚಿಂ ತನೆಯ ಕೊಡದೆನ್ನ ಸಲಹೆಂದು 15 294ತಾರತಮ್ಯ ಜ್ಞಾನ ವೈರಾಗ್ಯಭಕ್ತಿ ಧಾರಡ್ಯವಾಗಿ ಇರಲೆಂದು | ಇರಲೆಂದು ಬಿನ್ನೈಪೆ ಭಾರತೀರಮಣ ನಿನಗಾನು 16 295 ಮರಣ ಜನನಗಳು ಬಂದರೆ ಬರಲಿ ಪ್ರದ್ವೇಷ ಗುರು ಹಿರಿಯರಲ್ಲಿ ಹರಿಯಲ್ಲಿ | ಹರಿಯಲ್ಲಿ ಕೊಡದೆ ಉ ದ್ಧರಿಸಬೇಕೆನ್ನ ಪರಮಾಪ್ತ 17 296ವಿಷಯದಾಸೆಗಳ ಬಿಡಿಸಿ ಅಸುನಾಥ ಎನ್ನ ಪಾ ಲಿಸಬೇಕು ಮನವ ನಿನ್ನಲ್ಲಿ | ನಿನ್ನಲ್ಲಿ ನಿಲಿಸಿ ಸಂ ತಸದಿ ಕಾಯೆನ್ನ ಮರುದೀಶ 18 297 ವಾಯು ಹನುಮದ್ಭೀಮರಾಯ ಮಧ್ವರ ಸ್ತೋತ್ರ ಬಾಯೊಳುಳ್ಳವಗೆ ಜನ್ಮಾದಿ | ಜನ್ಮಾದಿ ರೋಗಭಯ ವೀಯನೆಂದೆಂದು ಭಗವಂತ 19 298ಮಾತರಿಶ್ವನೆ ಎನ್ನ ಮಾತುಗಳ ಲಾಲಿಸಿ ಜಗ ನ್ನಾಥ ವಿಠಲನ್ನ ಮನದಲ್ಲಿ | ಮನದಲ್ಲಿ ತೋರಿ ಭವ ಭೀತಿಯನು ಬಿಡಿಸೊ ಭವ್ಯಾತ್ಮ 20 299 ನಮ್ಮ ಗುರುಗಳ ಪಾದ ಒಮ್ಮೆ ನೆನೆಯಲು ಆ ಜನ್ಮ ಕೃತ ಪಾಪ ಪರಿಹಾರ | ಪರಿಹಾರವಾಗಿ ಸ ದ್ಬೊಮ್ಮಪದವಿಯಲಿ ಸುಖಿಸುವಿ 21 300ಮೂರೇಳು ಸಾವಿರದ ಆರುನೂರು ಹಂಸ ಮೂರು ಮಂತ್ರಗಳ ಜನರೊಳು | ಜನರೊಳು ಮಾಡ್ವ ಸ ಮೀರನ ಅಡಿಗೆ ಶರಣೆಂಬೆ 22 301ಅಂಜಿದವರಿಗೆ ವಜ್ರಪಂಜರನೆನಿಪ ಪ್ರ ಭಂಜನ ಪ್ರಭುವೆ ಪ್ರತಿದಿನ | ಪ್ರತಿದಿನ ನಮ್ಮ ಭಯ ಭಂಜಿಸಿ ಕಾಯೊ ಬಹುರೂಪ 23 302ಭವಿಷ್ಯದ್ವಿಧಾತನೆ ತವ ಚರಣ ಸೇವಿಪೆನು ಶ್ರವಣ ಮನನಾದಿ ಭಕುತಿಯ | ಭಕುತಿ ನಿನ್ನಲ್ಲಿ ಮಾ ಧವನಲ್ಲಿ ಕೊಟ್ಟು ಸಲಹಯ್ಯ24 303ಕಲಿಮುಖ್ಯ ದೈತ್ಯರುಪಟಳವ ಪರಿಹರಿಸಿ ಮ ಸಿಂಧು ನಿ ನ್ನೊಲುಮೆಯೊಂದಿ ಹರಿಕಾಯ್ವ 25 304 ಭಾರತೀ ರಮಣ ಮದ್ಭಾರ ನಿನ್ನದು ಎನ್ನ ಪಾರ ದೋಷಗಳ ಎಣಿಸದೆ | ಎಣಿಸದೆ ಸಂತೈಸೊ ಸಿಂಧು ಎಂದೆಂದು 26 305ಶ್ರೀಶಸದ್ಮನೆ ಜೀವರಾಶಿಯೊಳಗೊಂದಧಿಕ ವಿಂಶತಿ ಸಹಸ್ರದಾರ್ನೂರು | ಆರ್ನೂರು ಹಗಲಿರುಳು ಶ್ವಾಸ ಜಪಮಾಡಿ ಹರಿಗೀವಿ 27 306ತಾಸಿಗೊಂಭೈ ನೂರು ಶ್ವಾಸಜಪಗಳ ಮಾಡಿ ಬೇಸರದೆ ನಮ್ಮ ಸಲಹುವಿ | ಸಲಹುವಿ ಶ್ರೀ ಭಾರ ತೀಶ ನಿನ್ನಡಿಗೆ ಶರಣೆಂಬೆ 28 307ಬಲದೇವ ನೀನೆ ಬೆಂಬಲವಾಗಿ ಇರಲು ದು ರ್ಬಲ ಕಾಲಕರ್ಮ ಕೆಡಿಸೋದೆ | ಕೆಡಿಸೋದೆ ನಿನ್ನ ಹಂ ಬಲು ಉಳ್ಳ ಜನರ ಜಗದೊಳು 29 308ಹಾಲಾಹಲವನುಂಡು ಪಾಲಿಸಿದೆ ಜಗವ ಕರು ಣಾಳು ಪವಮಾನ ವಿಜ್ಞಾನ | ವಿಜ್ಞಾನ ಭಕುತಿ ಶ್ರೀ ಲೋಲನಲಿ ಕೊಟ್ಟು ಸಲಹಯ್ಯ 30 309ವಾತಾತ್ಮಜನೆ ನಿನ್ನ ಪ್ರೀತಿಯನೆ ಪಡೆದ ಖ ಪೊರೆದಂತೆ ಪೊರೆಯೆನ್ನ ನೀನಿಂತು ಕ್ಷಣದಿ ಕೃಪೆಯಿಂದ 31 310ಅಪರಾಜಿತನೆ ಮನದೊಳಪರೋಕ್ಷವಿತ್ತೆನಗೆ ಸುಖವೀಯೊ ಭಾವಿ ಲೋ ಕಪಿತಾಮಹನೆ ಎನಗೆ ದಯವಾಗೊ 32 311 ಬುದ್ಧಿ ಬಲ ಕೀರ್ತಿ ಪರಿಶುದ್ದ ಭಕ್ತಿಜ್ಞಾನ ಸದ್ಧೈರ್ಯಾಜಾಡ್ಯ ಆಯುಷ್ಯ | ಆಯುಷ್ಯ ವಿತ್ತಭಿ
--------------
ಜಗನ್ನಾಥದಾಸರು
3. ನೀತಿಬೋಧೆ ಅಕಟಕಟ ಸಂಸಾರವನು ನೆಚ್ಚಿ ಕೆಡಬ್ಯಾಡ ಪ ವಿಕಟದಲಿ ಮಾನವರು ಕೆಟ್ಟರೆಲ್ಲರು ನಿಜ ಅ.ಪ. ಮುನ್ನ ನರಕಾಸುರನು ಬಡಿದು ಚಿಂತಾಮಣಿಯ ತನ್ನ ಮನೆಯಲ್ಲಿ ತಂದು ನಿಲ್ಲಿಸಿ ನೃಪರಕನ್ನೆಯರ ಷೋಡಶಸಹಸ್ರವನೆ ತಂದಾತಹೆಣ್ಣನೊಬ್ಬಳನೊಯ್ದುದಿಲ್ಲವೊ ನೋಡೊ 1 ಕರ ಪಡೆದ ಕಾರ್ತವೀರ್ಯಾರ್ಜುನನುಭೂವಲಯದೊಳಗೊಬ್ಬನೇ ವೀರನೆನಿಸಿರಾವಣನ ಸೆರೆಯಿಟ್ಟು ಕಾಮಧೇನುವ ಬಯಸಿಸಾವಾಗ ಏನು ಕೊಂಡೊಯ್ದನೋ ನೋಡೊ 2 ಕೌರವನು ಧರೆಯೆಲ್ಲ ತನಗಾಗಬೇಕೆಂದುವೀರ ಪಾಂಡವರೊಡನೆ ಕದನಮಾಡಿಮಾರಿಯ ವಶವೈದಿ ಹೋಹಾಗ ತನ್ನೊಡನೆಶ್ಯಾರೆ ಭೂಮಿಯ ಒಯ್ದುದಿಲ್ಲವೊ ನೋಡೊ3 ವರಯಜ್ಞಗಳ ಮಾಡಿ ನಹುಷ ಸುರಪತಿಯೆನಿಸಿಪರಮಮುನಿಗಳ ಕೈಲೆ ದಂಡಿಗೆಯ ಹೊರಿಸಿಉರಗ ಜನುಮವನೈದಿ ಹೋದಾಗ ತನ್ನೊಡನೆಸುರಲೋಕದೊಳಗೇನ ಕೊಂಡ್ಹೋದ ನೋಡೊ 4 ತುಂಗಗುಣ ಧ್ರುವ ವಿಭೀಷಣ ಹನುಮಾದಿಗಳುಮಂಗಳಾತ್ಮಕ ಹರಿಯನರಿತು ಭಜಿಸಿಭಂಗವಿಲ್ಲದೆ ಹೊರೆದರೈ ಸಕಲ ಭಾಗ್ಯವನುರಂಗವಿಠಲರೇಯನ ನೆರೆ ನಂಬಿರೋ 5
--------------
ಶ್ರೀಪಾದರಾಜರು
3. ಪಾರ್ವತಿ ರಾಜರಾಜೇಶ್ವರಿ ವೀರಮಹೇಶ್ವರಿ ಭೈರವಿ ದುರ್ಗಾಂಬಿಕೆ ಪ ಅಜಸುರ ಮುನಿಜನ ಭಜ ಭೋಜಾರ್ಚಿತೆ ಕುಜನ ಹಾರಿಣೆ ಕೇಳು ಭಜನೆ ಮಾಡುವೆ 1 ಭೂಷಿತೆ ನಿಜವರ ಭಾಷಿತೆ ಕೇಳು 2 ಧಾರುಣಿ ಗೌರಿ ರಮಾ ಸಿಂಹಾಸಿನಿ ಕಾರಣ ದೇಶಿಕ ತುಳಶಿಮಣಿ 3
--------------
ಚನ್ನಪಟ್ಟಣದ ಅಹೋಬಲದಾಸರು
351ಆದಿತ್ಯದೇವ ತ್ವತ್ಪಾದಯುಗಳಕಭಿ ವಾದನವ ಮಾಳ್ಪೆ ಅನುದೀನ | ಅನುದೀನ ಸಜ್ಜನರ ವ್ಯಾಧಿಯ ಕಳೆದು ಸುಖವೀಯೊ 1 352ಸಂಜ್ಞಾರಮಣ ನಿನಗೆ ವಿಜ್ಞಾಪಿಸುವೆನೊ ಸ ರ್ವಜ್ಞ ನೀನೆಂದು ಸರ್ವತ್ರ | ಸರ್ವತ್ರ ಎನಗೆ ಬ್ರ ಹ್ಮಜ್ಞಾನ ಭಕುತಿ ಕರುಣೀಸೊ 2 353 ಸೂರಿಗಮ್ಯನೆ ವಾಕ್ಶರೀರ ಬುದ್ಧಿಜವಾದ ಪಾರ ದೋಷಗಳನೆಣಿಸಾದೆ | ಎಣಿಸಾದೆ ಭಗವಂತ ನಾರಾಧನೆಯನಿತ್ತು ಕರುಣೀಸೊ 3 353 ರೋಹಿಣೀರಮಣ ಮದ್ದೇಹಗೇಹಾದಿಗಳ ಮೋಹ ಪರಿಹರಿಸಿ ಮನದಲ್ಲಿ | ಮನದಲ್ಲಿ ಎನಗೆ ಗರುಡ ವಾಹನನ ಸ್ಮರಣೆಯನು ಕರುಣೀಸೊ 4 354ಕ್ಷೀರಾಬ್ದಿಜಾತ ಮಾರಾರಿಮಸ್ತಕಸದನ ವಾರಿಜೋದ್ಭವನ ಆವೇಶ | ಆವೇಶಪಾತ್ರ ಪರಿ ಹಾರ ಗೈಸೆನ್ನ ಭವತಾಪ 5 355 ದತ್ತದೂರ್ವಾಸನನುಜ ಅತ್ರಿಸಂಭವನೆ ತ್ವ ದ್ಭøತ್ಯ ನಾನಯ್ಯ ಎಂದೆಂದು | ಎಂದೆಂದು ಪ್ರಾರ್ಥಿಸುವೆ ಹೃತ್ತಿಮಿರ ಕಳೆದು ಸಂತೈಸೊ 6 356 ಕೋಲ ಭೂನಂದನ ಪ್ರವಾಳ ಸಮವರ್ಣ ಕರ ವಾಳ ಸಮಖೇಟ ನಿಶ್ಯಂಕ | ನಿಶ್ಯಂಕನಾಖ್ಯ ಸುರ ಮೌಳಿ ನೀಯೆನ್ನ 7 357 ಮಂಗಳಾಹ್ವಯನೆ ಸರ್ವೇಂಗಿತಜ್ಞನೆ ಅಂತ ರಂಗದಲಿ ಹರಿಯ ನೆನೆವಂತೆ | ನೆನೆವಂತೆ ಕರುಣಿಸೊ ಅನುದಿನ 8 358 ಭೌಮರಾಜನೆ ತ್ವನ್ಮಹಾಮಹಿಮೆ ತುತಿಸಲ್ಕೆ ಪಾಮರನಿಗಳವೆ ಎಂದೆಂದು | ಎಂದೆಂದು ಸಜ್ಜನರ ಕಾಮಿತಾರ್ಥವನೆ ಕರುಣೀಸೊ 9 359 ಬುಧನೆ ನೀ ಸುಗುಣವಾರಿಧಿಯೆಂದು ಬಿನ್ನೈಪೆ ಕ್ಷುಧೆಯ ಸಂಹರಿಸಿ ಸುಜ್ಞಾನ | ಸುಜ್ಞಾನ ಸದ್ಭಕ್ತಿ ಸುಧೆಯ ಪಾನವನೆ ಕರುಣೀಸೊ 10 360 ಚಂದ್ರನಂದನ ಸತತ ವಂದಿಸುವೆ ಮನ್ಮನದ ಮಮದೈವ ಸರ್ವ ಗೋ ವಿಂದನಹುದೆಂದು ತಿಳಿಸಯ್ಯಾ 11 361 ತಾರಾತ್ಮಜನೆ ಮಚ್ಛರೀರದೊಳು ನೆಲೆಗೊಂಡು ತೋರು ಸಜ್ಜನರ ಸನ್ಮಾರ್ಗ | ಸನ್ಮಾರ್ಗ ತೋರಿ ಉ ದ್ಧಾರಗೈಸೆನ್ನ ಭವದಿಂದ 12 362 ನತಿಸಿ ಬೇಡುವೆ ಬೃಹಸ್ಪತಿ ಗುರುವೆ ಎನ್ನದು ರ್ಮತಿಯ ಪರಿಹರಿಸಿ ಸುಜ್ಞಾನ ಸುಜ್ಞಾನವಿತ್ತು ಶ್ರೀ ಪತಿಯ ತೋರೆನ್ನ ಮನದಲ್ಲಿ 13 363 ಸುರರಾಜಗುರುವೆ ತ್ವಚ್ಚರಣಾರವಿಂದಗಳಿ ಗೆರಗಿ ಬಿನ್ನೈಪೆ ಇಳೆಯೊಳು ಇಳೆಯೊಳುಳ್ಳಖಿಳ ಬ್ರಾಹ್ಮ ಣರ ಸಂತೈಸೋ ದಯದಿಂದ 14 364 ತಾರಾರಮಣನೆ ಮದ್ಬಾರ ನಿನ್ನದೊ ಮಹೋ ದಾರ ನೀನೆಂದು ಬಿನ್ನೈಪೆ | ಬಿನ್ನೈಪೆ ದುರಿತವ ನಿ ವಾರಿಸಿ ತೋರೊ ತವರೂಪ 15 365 ಶಕ್ರಾರಿಗಳ ಗುರುವೆ ಶುಕ್ರಮುನಿರಾಯ ದರ ಚಕ್ರಾಬ್ಜಪಾಣಿ ಗುಣರೂಪ | ಗುಣರೂಪ ವ್ಯಾಪಾರ ಪ್ರಕ್ರಿಯವ ತಿಳಿಸೊ ಪ್ರತಿದೀನ 16 366 ಕವಿಕುಲೋತ್ತಂಸ ಭಾರ್ಗವ ಬೇಡಿಕೊಂಬೆ ಭಾ ಗವತ ಭಾರತ ಮೊದಲಾದ | ಮೊದಲಾದ ಶಾಸ್ತ್ರಗಳ ಶ್ರವಣ ಸುಖವೆನಗೆ ಕರುಣೀಸೊ | 17 367 ನಿಗಮಾರ್ಥ ಕೋವಿದನೆ ಭೃಗುಕುಲೋತ್ತಂಸ ಕೈ ಮುಗಿದು ಬೇಡುವೆನೊ ದೈವಜ್ಞ | ದೈವಜ್ಞ ಹರಿಯ ಓ ಲಗದಲ್ಲಿ ಬುದ್ಧಿಯಿರಲೆಂದು 18 368 ತರಣಿನಂದನ ಶನೈಶ್ಚರ ನಿನ್ನ ದಿವ್ಯ ಪದಾಬ್ಜ ಕ್ಕೆರಗಿ ಬಿನ್ನೈಪೆ | ಬಿನ್ನೈಪೆ ಬಹುಜನ್ಮಕೃತ ಪಾಪ ತ್ವರಿತದಿಂದಿಳಿಸಿ ಪೊರೆಯೆಂದು 19 369 ಛಾಯಾತನುಜ ಮನೋವಾಕ್ಕಾಯ ಕ್ಲೇಶಗಳಿಂದ ಸಮಯದಿ ಶ್ರೀ ಲಕ್ಷ್ಮೀನಾ ರಾಯಣನ ಸ್ಮರಣೆ ಕರುಣೀಸೊ 20 370 ಇದನೆ ಬೇಡುವೆ ಪದೇಪದೆಗೆ ಪುಷ್ಕರನ ಗುರುವೆ ಹರಿಮೂರ್ತಿ ಕೀರ್ತನೆಗೆ ಳೊದಗಲೆನಗೆಂದು ಬಿನ್ನೈಪೆ 21 371ಅಹಿಕ ಪಾರತ್ರಿಕದಿ ನರಹರಿಯದಾಸರ ನವ ಗ್ರಹದೇವತೆಗಳು ದಣಿಸೋರೆ | ದಣಿಸೋರೆ ಇವರನ್ನು ಅಹಿತರೆಂದೆನುತ ಕೆಡಬೇಡಿ22 372 ಜಗನ್ನಾಥವಿಠ್ಠಲನ ಬದಿಗರಿವರಹುದೆಂದು ಹಗಲಿರುಳು ಬಿಡದೆ ತುತಿಸುವ | ತುತಿಸುವ ಮಹಾತ್ಮರಿಗೆ ಸುಗತಿಗಳನಿತ್ತು ಸಲಹೋರು 23
--------------
ಜಗನ್ನಾಥದಾಸರು
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
3ಕಾಯೇ ಕಮಲಾಲಯೇ ಮಧು ಮಥನ ಸತಿಯೆ ಪ ಕಾಯಜಾತನ ತಾಯೆನಮಿಸುವೆ ಕಾಯೆ ತ್ರಿಜಗಕೆ ತೋಯ ಜಾಂಬಕಿ ಅ.ಪ ತೋಯಜಾಸನ ಮುಖ್ಯ ತ್ರಿದಶ ನಿ ಕಾಯ ಸಂಶೇವಿತಳೆ ಬೇಡುವೆ ಹೇಯ ವಿಷಯವ ಮರಸಿ ಹರಿಪದ ತೋಯಜಕೆ ಮನವೆರಗುವಂದದಿ 1 ಘೋರತರ ಸಂಸಾರ ಶ್ರಮ ಪರಿ ಹಾರ ಮಾಳ್ಪ ಸಮೀರ ಸಮಯದಿ ಸಾರವನು ಸುಜನರಿಗೆ ಬೋಧಿಪ ಸೂರಿಗಳ ಸಹವಾಸ ಪಾಲಿಸಿ 2 ಭಾರ್ಗವಿಯೆ ಕಾಮಾದಿ ಷಡ್ರಿಪು ವರ್ಗವನು ಗೆಲುವದಕೆ ಗುರುಗಳ- ನು ಗ್ರಹಿಸಿ ಸುಜ್ಞಾನ ಭಕುತಿ ವೈ ರಾಗ್ಯ ವೆಂಬುವ ಭಾಗ್ಯ ಒದಗಿಸಿ 3 ರಾಮನರಸಿಯೆ ನಿಮ್ಮ ಶುಭಪದ ತಾಮರಸವನು ಬಿಡದೆ ಪೂಜಿಪ ಕಾಮಿನೀ ಜನ ಸ್ತೋಮಕನುದಿನ ಕಾಮಿತಾರ್ಥಗಳಿತ್ತು ಕರುಣದಿ 4 ಮಂಗಳಪ್ರದ ಕೃಷ್ಣವೇಣಿ ತ- ರಂಗ ಶೋಭಿತ ಕಾರ್ಪರಾಲಯ ವಿಹಂಗ ರಾಜ ತು ರಂಗ ಶ್ರೀ ನರಸಿಂಗ ನರಸಿಯೆ5
--------------
ಕಾರ್ಪರ ನರಹರಿದಾಸರು
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
6. ತಾತ್ವಿಕ ಪದಗಳು ಇಲ್ಲವಲ್ಲಾ ಏ ಹರಿಯೆ ಪ ಗಂಧಾರದೊಳು ---ಕೊದ ಪಶುವಂತೆ ಹಿಂದೂ ಮುಂದು ತಿರುಗಿ ತಿರುಗಿ ಬಳಲುವದೊಂದೆ ಅ.ಪ ಕೆಲವು ದಿನವು ಮೇಘದೊಳು ಕೂಡಿ ಅಲ್ಲಿ ಜಾರಿಬೀಳುತಾ ಪರಿಪರಿಯಲ್ಲಿ ಇನ್ನೂ ಚಲನೆಯಿಂದ ಮೇಘ ಜಲದಾರಿಗಳಿಂದ ನೆಲದೊಳಗೆ ಹೊಕ್ಕು ನರಳಾಡುತಾ ಒಲಿದು ಔಷಧಿಗಳ ವಶವಾಗಿ ಧಾನ್ಯದೊಳು ಕಲೆತು ಪಚನೆಯಿಂದ ಬಳಲುತ ನೀ ಅಲ್ಲಿ ಪಕ್ವಾನ್ನಗಳಿಂದ ಪುರುಷನುದರ ಸೇರಿ ನಲಿದಾಡುತಲಿ ಹೋಗೆ ಕೆಲವು ಕಾಲಾದಲ್ಲಿ 1 ಸ್ತ್ರೀ ಪುರುಷ ಸಂಯೋಗದಿಂದ ಸ್ತ್ರೀ ಗರ್ಭದಲಿ ವ್ಯಾಪಿಸಿ ಕೊಂಡಿಯ ರೂಪತೋರುತ ನೀ ತಾಪವು ಬಡುತಾಲಿ ತಾಯಿ ಉದರದಲ್ಲಿ ಪರಿ ನವಮಾಸ ಪರಿಯಂತರದಲಿ ಪರಿ ಮಾಡಿದ ಹಿಂದಿನ ದೋಷಗಳಿಂದ ತನ್ನೊಳು ತನು ತಪಿಸುತಲಿ ದೀಪವಿಲ್ಲದೆ ಗುಡಿಯೊಳಗಿನ ದೇವರಂತೆ ಕೂಪದೊಳಗೆ ಬಿದ್ದು ಕಷ್ಟವ ಪಡುತಲಿ 2 ಎಂದೆಂದು ಬಯಲಿಗೆ ಹೊರಡುವೆಯೆನುತಾಲಿ ಸಂದೇಹ ಪಡುತಾಲಿ ಸರ್ವದಲಿ ಸಂಧಿಸಿಕಾಲದಿ ತಂದೆ ತಾಯಿಗಳಿಗೆ ತನಯನಾಗಿ ಹುಟ್ಟಿ ತೋರುತಲಿ ಕಂದನಾಗಿ ಅತಿ ಕಡುಮೋಹ ತೋರುತ ಸಂದುಹೋಯಿತು ಕಾಲಸ----ದಿನವೂ ಮುಂದು ಗಾಣದೆ ಬಾಲಪ್ರಾಯದ ಹಮ್ಮಿಲಿ ಅಂದದಿ ಆಟಪಾಟಗಳಿಂದ -------ದಿನಾ 3 ವಾರಕಾಂತೇರ ಸಂಗವುದ್ಯೋಗ ವ್ಯವ- ಹಾರ ದೈನಂದಿನ ಕೆಲವು ಕಾಲಾಯಿತು ಕ್ರೂರ ಚೋರ ದುಷ್ಟ ವ್ಯಾಪಾರಗಳ ಕೂಡಿ ಮೀರಿ ಗರ್ವದಲಿನ್ನೂ ಮೈಯ ಸ್ಮರಣೆದಪ್ಪಿ ಕಾಲ ಕೆಲವಾಯಿತು ಪಾರಗಾಣದೆ ಪ್ರಪಂಚದೊಳಗೆ ಬಿದ್ದು ಹೊರಟು ಬಿಡುತಾಲಿ ಹೋಯಿತು ಕೆಲವು ಕಾಲ4 ಸತಿಸುತರ ಸಂಪತ್ತು ಅತಿಮೋಹ ವ್ಯಾಸಂಗ ಕಾಲ ಸಂದು ಹೋಯಿತು ಮಂದ ಬುದ್ಧಿಲಿ ವಾರ್ಧಿಕದಿ ಹಿತಗಳು ತಪ್ಪಿ ಮಾನ ಹೀನನಾಗಿ ಗತಿಯು ಕಾಣದೆ ಘೋರ ಕಷ್ಟಕ್ಕೊಳಗಾಗಿ ಮತಿಯಲ್ಲಿ ಹರಿನಾಮ ಮರೆದು ಹೋಗಿ ಪತಿ ಹೆನ್ನೆ ವಿಠ್ಠಲನ ಪ್ರೀತಿಯ ಪಡೆಯದೆ ಅತಿ ಘೋರತಮಸಿ ಗರ್ಹಾನು ಆಗೊ ಕಾಲಾಯಿತು 5
--------------
ಹೆನ್ನೆರಂಗದಾಸರು
ಅ. ಗಣಪತಿ - ಸರಸ್ವತಿಯರು ಶ್ರೀ ಗಣಪತಿ ಓಂ ನಮೋನಮೋ | ಜಯ ಶ್ರೀ ಗಣಪತಿ ಓಂ ನಮೋನಮೋ ಪ ಅಗಜಾವರಸುತ | ನಿಗಮಾಗಮನುತ | ಯೋಗಿಗಳರಸನೆ | ಭಾಗವತರ ಪ್ರೀಯ ಅ.ಪ ಶುಭ | ಲಗ್ನಪ್ರದಾಯಕ | ಭಗ್ನದುರಿತ ನಿಜ | ಮಗ್ನ ಪ್ರಭಾಕರ1 ವಿದ್ಯಪ್ರದಾಯಕ | ಬುದ್ಧಿ ಪ್ರದಾಯಕ | ಸಿದ್ಧಿಸಂಪದ ಆಯುರ್ ವೃದ್ಧಿ ಪ್ರದಾಯಕ 2 ಶಕ್ತಿ ಪ್ರದಾಯಕ | ಸೌಖ್ಯಪ್ರದಾಯಕ | ಭಕ್ತಿದಾಯಕ ನಿಜ | ಮುಕ್ತಿದಾಯಕ ನಮೋ 3 ಋಣಬಂಧಂಗಳ | ಗುಣದಿಂ ಬಿಡಿಸುತ್ತ | ತ್ರಿಣಯಕುಮಾರನೆ | ಪ್ರಣತನ ಪಾಲಿಸೋ 4 ಭವ ಭಯ ಹರ | ತ್ರೈಭುವನಜನಾರ್ಚಿತ | ಕವಿಸುತಲೋಲನೆ | ಶಿವಸದಾನಂದನೆ 5
--------------
ಸದಾನಂದರು
ಅ. ಗಣೇಶ ಸ್ತುತಿ ಕರಿಮುಖನೇ ನಮಿಸುವೆ ಕರೆಕರೆ ಪಡಿಸದೆಕರಪಿಡಿದು ಸಲಹೊ ಪ ಕೋಮಲಾಂಗನೆ ನಿನ್ನ ಕೋಮಲ ಚರಣಕೆರಗಿ ಬಿನ್ನೈಸುವೆಅ.ಪ. ಕಡೆಹಾಯಿಸು 1 ಕಾಮಗೆದ್ದ ನಿಷ್ಕಾಮತನದಿಂದ ಕಾಮನಯ್ಯನ ಜಪಿಸುವ 2 ಕಾಮಹರನ ಸಖ ತಂದೆವರದಗೋಪಾಲವಿಠ್ಠಲನ ತೋರಿಸು ಎಂದು3
--------------
ತಂದೆವರದಗೋಪಾಲವಿಠಲರು
ಅ. ಮುಂಡಿಗೆಗಳು ಪೌರಾಣಿಕ ವಾವೆವರಸೆಯ ಮುಂಡಿಗೆಗಳು 254 ಇಂದು ನೀ ಕರೆದು ತಾರೆ - ಬಾರದೆ ಶ್ರೀಗೋ-ವಿಂದ ತಾ ಮುನಿದಿಹರೆ - ವಿರಹ ಬೇಗೆಯಲಿಬೆಂದು ಸೈರಿಸಲಾರೆ - ಸಖಿ, ನೀನು ತಂದು ತೋರೆ ಪ ನೊಂದರೂ ಮನದಾನಂದದಿಂದನಂದನಂದನನೆಂದು ಸೈರಿಸಿಎಂದಿಗೂ ಅಗಲಿರಲಾರೆ ಕರೆತಂದುಹೊಂದುಗೂಡಿಸೆ ಮಂದಗಮನೆ ಅ ಅಮೃತ ಗಜ ಉನ್ಮತ್ತಕಾಲಿನಿಂದಲಿ ಕೊಲುವ ರೂಪದಿಕಾಲಿನಲಿ ರಿಪುವನು ಸೀಳಿದಕಾಲಿನಲಿ ತಾನಳೆದ ಮೇದಿನಿಕಾಲಿನಲಿ ನಡೆದ ಭಾರ್ಗವಕಾಲಿನಲಿ ವನವಾಸ ಪೋದನಕಾಲಿನಲಿ ಕಾಳಿಯನ ಮರ್ದಿಸಿದನಕಾಲಿನಲಿ ತ್ರಿಪುರರ ಗೆಲಿದನಕಾಲಿಗೆರಗುವೆ ತೇಜಿರೂಢನ 1 ಎವೆಯಿಕ್ಕದೆ ನೋಡಿದ - ತಲೆಯ ತಗ್ಗಿಸಿಕವಲು ಕೋರೆದಾಡೆಯೊಳಾಡಿದ - ಕಂಬದಿ ಮೂಡಿದತವಕದಿಂದಲಿ ಬೇಡಿದ - ಭೂಭುಜರ ಕಡಿದಶಿವನ ಬಿಲ್ಲನು ಮುರಿದ _ ದೇವಕಿಕುವರ ನಗ್ನ ಹಯವನೇರಿದವಿವಿಧಾಬ್ಧಿಯೊಳಾಡಿ ಗಿರಿಧರಸವಿದು ಬೇರನು ಬಾಲಗೊಲಿದನಅವನಿ ಬೇಡಿ ಕೊಡಲಿ ಪಿಡಿದನಸವರಿ ದಶಶಿರನ ಬೆಣ್ಣೆ ಕದ್ದನಯುವತಿಯರ ವ್ರತಗೆಡಿಸಿ ಕುದುರೆಯ ಹವಣುಗತಿಯಲಿ ಏರಿದಾತನ2 ಮತ್ಸ್ಯ ಸೂಕರ ವಿಪ್ರ ಕೂರ್ಮ ವರಹನರಹರಿ ದ್ವಿಜ ಕೊರಳ ಕೊಯ್ದವನ ನೆಲಮಗಳ ವರಶೌರಿ ಬುದ್ಧನ ತುರಗವೇರಿದ ಆದಿಕೇಶವನ3
--------------
ಕನಕದಾಸ
ಅ. ಶ್ರೀಹರಿ ಲಕ್ಷ್ಮಿಯರು 46 ಪ್ರಣವರೂಪನ ಹೋಗಿ ನೋಡಿ ಬರುವುದಕೆ ಪ ಹೋಗುವಯೆಂದೆಂಬ ಮಾತು ನಿಶ್ಚಯವಾಗಿ ನಾಗಗಿರೀಶನ ಕಂಡು ಕಾಣಿಕೆಯಿತ್ತು ಸಾಗಿ ಬರುವ ಊರಿಗೆ ಇವರಿಗೆ 1 ಕೋನೇರಿನಾಸನ ನಾ ಹೋಗಿ ನೋಡಲು ಮಾನವ ಜನುಮದಲಿ ಹೀನ ವೃತ್ತಿಯ ಬಿಟ್ಟು ಜ್ಞಾನ ಬುತ್ತಿಯ ಕಟ್ಟಿ ಕಾಣಲು ಇಹಪರವಾತ ತಾನೆರೆವ 2 ರಾಮನ ಶಿಕ್ಷೆಯು ರಾಮನ ರಕ್ಷೆಯು ರಾಮ ಆಂಜನೆಯನ ಗಿರಿಯೊಳು ನಿಂತಿಪ್ಪ ವರಾಹ ತಿಮ್ಮಪ್ಪ 3
--------------
ವರಹತಿಮ್ಮಪ್ಪ