ಒಟ್ಟು 4153 ಕಡೆಗಳಲ್ಲಿ , 125 ದಾಸರು , 2858 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನಭಂಗವಮಾರಿ ಮೇಲುಪಚಾರವ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಏನ ಮಾಡಿದರಿಲ್ಲಿ ಇರಬಾರದಯ್ಯ ಪ.ಕುಂದುಗಳನಾಡಿ ಕುಚೋದ್ಯಗಳನೆ ಮಾಡಿಕಂದ ಬಾಯೆಂದು ಬಣ್ಣಿಸಿ ಕರೆಯಲುಹಿಂದೆ ಮುಮ್ಮೊಳೆಯಿಟ್ಟು ಮುಂದೆ ಬಣ್ಣಿಸಿ ಕರೆದುಮುಂದಲೆಯನು ಕೊಯ್ದು ಮಂಡೆಗೆ ಹೂವ ಮುಡಿಸಿದಂತೆ 1ನಗಗೇಡಿ ಮಾಡಿ ನಾಲುವರೊಳಗೆ ಕೈಯಮುಗಿವೆ ಬಾಯೆಂದು ಬಣ್ಣಿಸಿ ಕರೆಯಲುಮಿಗಿಲಾದ ವಸ್ತ್ರಭೂಷಣವಿತ್ತು ಮನ್ನಿಸಲುತುದಿಮೂಗ ಕೊಯ್ದು ಚಿನ್ನದ ಮೂಗನಿಟ್ಟಂತೆ 2ಆರ್ಥ ಹೋದರು ಪ್ರಾಣ ಹೋದರೂಮಾನವ್ಯರ್ಥವಾಗದ ಹಾಗೆ ಕಾಯಬೇಕುಕರ್ತೃ ಶ್ರೀಹರಿ ನಮ್ಮ ಪುರಂದರವಿಠಲನಭಕ್ತರಿಲ್ಲದ ಸ್ಥಳ ಬಿಡಬೇಕು ಹರಿಯೆ 3
--------------
ಪುರಂದರದಾಸರು
ಮಾನಹೀನರಿಗೆ ಅಭಿಮಾನವೇಕೆ - ಪ್ರಧಾನಿಯಿಲ್ಲದ ಅರಸುತನವೇಕೆ ಕೃಷ್ಣಾ ? ಪ.ಕಾಡಿನೊಳು ತಿರುಗುವಗೆಕನಕ ಭೂಷಣವೇಕೆ ?ಓಡಿನಲಿ ಉಂಬುವಗೆ ಹರಿವಾಣವೇಕೆ ?ಬೇಡಿದರೆ ಕೊಡದ ಲೋಭಿಗೆ ಬಿಂಕವೇಕೆ ?ಪಾಡಲರಿಯದೆ ಪ್ರೌಡತನವೇಕೆ ಕೃಷ್ಣಾ ? 1ಪತಿ ಮೀರಿ ನಡೆವಳ ವ್ರತ ನೇಮತನವೇಕೆ ?ಸತಿಗಳುಕಿ ನಡೆವವಗೆ ಸ್ವಾತಂತ್ತ್ಯವೇಕೆ ?ಮತಿಗೆಟ್ಟು ತಿರುಗುವಗೆ ಮಂತ್ರ - ತಂತ್ರಗಳೇಕೆ ?ಅತಿಯಾಸೆ ಬಿಡದ ಸಂನ್ಯಾಸಿ ತಾನೇಕೆ 2ಕಾಮವಿಲ್ಲದವರಿಗೆ ಕಾಂತಿಯರ ಗೊಡವೇಕೆ ?ಪ್ರೇಮವಿಲ್ಲದ ಬಂಧು - ಬಳಗವೇಕೆ ?ಸ್ವಾಮಿ - ಶ್ರೀ ಪುರಂದರವಿಠಲ ನೆನೆಯದತಾಮಸದ ಜನರಿಂಗೆ ಕೈವಲ್ಯವೇಕೆ ? 3
--------------
ಪುರಂದರದಾಸರು
ಮಾಮಝ ಭಾಪುರೆ ಭಳಿರೆ ಹನುಮಂತರಾಮಪದ ಸೇವಿಪ ವೀರ ಹನುಮಂತ ಪಹುಟ್ಟುತಲೆ ಹೊನ್ನ ಕಚ್ಚುಟವ ಕುಂಡಲವೆರಸಿನಿಷ್ಠೆಯಲಿ ರಘುಪತಿಯ ಪಾದವನೆ ಕಂಡು ||ದಿಟ್ಟಿ ಹರಿದಾಡಿ ಮನಮುಟ್ಟಿ ಪೂಜಿಸಲಜನಪಟ್ಟಕನುವಾದ ಸಿರಿವಂತ ಹನುಮಂತ 1ಅಂಬರಕೆ ಪುಟನೆಗೆದು ಅಂಬುಧಿಯನೆರೆದಾಟಿಕುಂಭಿನಿಯ ಮಗಳಿಗುಂಗುರವನಿತ್ತು |ಬೆಂಬಿಡದೆ ಲಂಕೆಯನು ಸಂಭ್ರಮದಿ ಸಖಗಿತ್ತೆಗಂಭೀರ ವೀರಾಧಿವೀರ ಹನುಮಂತ 2ಅತಿದುರಳ ರಕ್ಕಸನು ರಥದ ಮೇಲಿರಲು ರಘು-ಪತಿಯು ಪದಚರಿಯಾಗಿ ನಿಂತಿರಲು ನೋಡಿ ||ಪೃಥವಿ- ಗಗನಕೆ ಬೆಳೆದು ರಥವಾದೆ ಒಡೆಯನಿಗೆಅತಿ ಭಯಂಕರ ಸತ್ತ್ವವಂತ ಹನುಮಂತ 3ಒಡೆಯ ಉಣಕರೆಯಲಂದಡಿಗಡಿಗೆ ಕೈಮುಗಿದುದೃಢಭಕ್ತಿಯಿಂದ ಮೌನದಿ ಕುಳಿತು ||ಎಡಿಯಕೊಂಡೆದ್ದೋಡಿ ಗಗನದಿ ಸುರರಿಗೆಕೊಡುತ ಸವಿದುಂಡ ಗುಣವಂತ ಹನುಮಂತ 4ಪ್ರಥಮದಲಿ ಹನುಮಂತ ದ್ವಿತೀಯದಲಿ ಕಲಿಭೀಮತೃತೀಯದಲಿಗುರುಮಧ್ವಮುನಿಯೆನಿಸೀ ||ಪ್ರತಿಯಿಲ್ಲದಲೆ ಮೆರೆದೆಪುರಂದರವಿಠಲನಸುತ್ತ ನಿನಗಾರು ಸರಿ -ವಿಜಯಹನುಮಂತ5
--------------
ಪುರಂದರದಾಸರು
ಮಾಯಿ ಬಗಳಾಂಬ ಸತ್ಯ ಬ್ರಹ್ಮ ರುದ್ರರತಾಯಿ ನಿಜ ಮುಕ್ತಿ ದಾಯಿ ನಂಬಿದವರತಾಯಿ ಈ ಅಜಾಂಡಾನಂತ ಕೋಟಿಯನುಕಾಯ್ವ ಕೊಲ್ವ ತಾಯಿಪಹೆಚ್ಚೇ ಕೋಪವು ಅವಡುಗಚ್ಚೆ ಕೇವಲರೌದ್ರಮುಚ್ಚೆ ಖಡ್ಗವ ಒರೆಯಿಂ ಬಿಚ್ಚೆ ಶತ್ರುಗಳೆದೆಬಚ್ಚೆ ಸಚ್ಚರಿತಳು ತಾ ಸವರಿಯೆ ರಿಪುಗಳನುನುಚ್ಚು ನುಚ್ಚನೆ ಮಾಡಿ ನಲಿವಅಂಬ1ಬಿಗಿದೆ ಬತ್ತಳಿಕೆಯಿಂದಲುಗಿದೆ ಶರವನೆ ಕೆನ್ನೆಗೆತೆಗೆದೆ ಬಿಡಲಿಕೆ ತಟ್ಟುಗಿದೆ ಪ್ರಾಣಗಳೆಲ್ಲವ ಮುಗಿಸಿದೆತೆಗೆದಸುರರ ತೆಕ್ಕೆಯಲಪ್ಸರೆಯರುನೆಗೆ ನೆಗೆದು ಹಾರಲು ನಸುನಗುವಅಂಬ2ತ್ಯಾಗಿ ಸರ್ವಸಾಮ್ರಾಜ್ಯಭೋಗಿಅಮಿತ್ರರೆಂಬರನೀಗಿಸರ್ವ ಶಾಂತಿಯದಾಗಿ ಭಕ್ತರ ಭಯ ಹೋಗಿಯೋಗಿಎನಿಪ ಚಿದಾನಂದ ಬಗಳೆನೀಗಿದಳೀಪರಿ ದ್ವೇಷಿಗಳೆಂಬರ3
--------------
ಚಿದಾನಂದ ಅವಧೂತರು
ಮಾಯೆಯು ಎಂತಿಹುದೆಂಬೆಯ ಮಗನೆಮಾಯೆಯು ಸ್ತ್ರೀಯೇಮಾಯೆಮಾಯೆಯಗುರುಕರುಣದಿ ತಾಗೆ ಅದರೆಮಾಯೆಯೆಲ್ಲವೂ ನಿರ್ಮಾಯೆಪಎಸಳಿನ ಕಂಗಳ ಓರೆನೋಟಕೆಎದೆಗುಂದುವುದೇಮಾಯೆಮುಸುಕನೇ ಹಾಕಿ ಹಲ್ಲನು ತೆರೆಯಲುಮುಂದುಗೆಡಿದುವುದೇಮಾಯೆಕುಸುಮದ ಸೂಡಿದ ಮುಡಿಯಾಭಾವಕೆಕುಸಿಯುತಲಿಹುದೇಮಾಯೆಮುಸಿ ಮುಸಿ ನಗುತ ಮುದ್ದು ಮಾತಾಡಲುಮರುಳಾಗುವುದೇಮಾಯೆ1ಚೆಳ್ಳು ಪುಳ್ಳು ಎಂದೆಂಬ ಅಂದುಗೆಗೆಚಿತ್ತುಡುಗುವುದದೇಮಾಯೆಬಳ್ಳಿಯ ತೆರದಲಿ ಬಳುಕುವ ತನುವಿಗೆಬಾಯಿ ಬಿಡುವುದೇಮಾಯೆಮೆಲ್ಲನೆ ಹೆಜ್ಜೆಗೆ ಜಗ್ಗುವ ನಡಿಗೆಗೆಮರುಗುತಲಿಹುದೇಮಾಯೆಗಲ್ಲದ ನುಣುಪಿಗೆ ಚಿಬುಕದ ಸಿರಿಗೆವಶವಾಗುವುದೇಮಾಯೆ2ಮೋರೆಯ ಮುರುಕಿಸೆ ಹುಬ್ಬನು ಏರಿಸೆಮುಳುಗಿಹೋಗುವುದೇಮಾಯೆತೋರ ಹರಡಿಯ ತಿರುಹುವ ಬಗೆಗೆದೃಢಗೆಡುವುದೆಮಾಯೆಸೀರೆ ಸಿಂಗಾರಕೆ ಒಲವು ಒಯ್ಯಾರಕೆಸಿಕ್ಕಿಹೋಗುವುದೇಮಾಯೆಹಾರವ ಎತ್ತಿ ಎದೆ ಬದಿ ತೋರಿಸೆಹುಚ್ಚನಾಗುವುದೇಮಾಯೆ3ಕಂಚುಕಿ ತೆರೆದು ನಡುವನು ಸಡಿಲಿಸೆಕಾಲುಡುಗುವುದೇಮಾಯೆಚಂಚಲ ದೃಷ್ಟಿಯ ಆಲಿಯ ಹೊರಳಿಸೆಚೇತನಗುಂದುವುದುಮಾಯೆಗೊಂಚಲ ನಾಗೋತ್ತರ ಚಳತುಂಬಿಗೆ ಮಾರುಹೋಗುವುನೇಮಾಯೆಮಿಂಚುವ ಮೋರೆಯ ಮೀಟಿನ ಬಣ್ಣಕೆಮುಳುಗಿಯಾಡುವುದೇಮಾಯೆ4ಸತಿಯಿಂದಲಿಸುತ ಸುತನಿಂದಲಿ ಸೊಸೆಸರಗೊಳಿಸುವುದೇಮಾಯೆಮಿತಿಯಿಲ್ಲದೆ ವಾಸನೆಯಲಿ ಜನ್ಮವಮುಂದುವರಿಸುವುದೇಮಾಯೆಪಥಗಾಣದೆ ಅನಂತ ಯೋನಿಯಲಿಪುಡಿಯಾಗುವುದೇಮಾಯೆಚಿದಾನಂದನ ತಿಳುವಿಗೆ ಮುಳುಗಿಸಿಪಸರಿಸಿ ಇಹುದೆಮಾಯೆ5
--------------
ಚಿದಾನಂದ ಅವಧೂತರು
ಮಾರ್ತಾಂಡಕುಲದೀಶ ದಶರಥನುದರದಿಪುತ್ರನಾಗಿಯೆ ಜನಿಸಿ ರಾಘವ ವಿಶ್ವಾಮಿತ್ರರೆಜÕವಪಾಲಿಸಿ ತಾಟಕೀ ಮುಖ್ಯಧೂರ್ತದೈತ್ಯರ ಮಥಿಸಿಅಹಲ್ಯೆದೇವಿಯ ಪಾಲಿಸಿ ಅರ್ಥಿಯಲಿ ವಿಥಿಲೇಖೆಗೆಗಮಿಸುತ ಪೃಥ್ವಿಜಾತೆಯನೊಲಿಸಿ ಮಾರ್ಗದಿ ಕಾರ್ತವೀರ್ಯಾಂತಕನ ಭಂಗಿಸಿ ತ್ವರಿತದಿಂದಯೋಧ್ಯೆಗೈಸಿದ ರಾಮಸೀತೆಗೆ ಮುತ್ತಿನಾರತೀಯ ಬೆಳಗೀರೆ ಶೋಭಾನೆ 1ಮಲತಾಯಿ ಕೈಕೆಯ ಮಾತಿಗೋಸುಗ ಪೋಗಿ ನೆಲಸಿದನಾರಣ್ಯದಿ ಪೋಗಿಮೃಗರಾಮ ತರಲುಪೋಗಲು ಭರದಿ ಸೀತೆಯ ರಾವಣೇಶನೊಯ್ಯಲುಮಾಯದೀ ರಾಮಲಕ್ಷ್ಮಣರ ವನದಿ ಚಲಿಸುತಲಿಕಪಿವರರ ಸ್ನೇಹದಿಜಲಧಿಬಂಧಿಸಿ ರಾವಣಾದ್ಯರಗೆಲಿದು ಶರಣಗೆ ಪಟ್ಟಗಟ್ಟುತ ಲಲನೆಸಹ ನಡೆತಂದಯೋಧ್ಯೆಗೆ ರಾಮಸೀತೆಗೆ ಹರಳಿನಾರತೀಯಾ ಬೆಳಗೀರೇ ಶೋಭಾನೆ 2ಚಂದದಿ ಧರಣಿಯ ಪಾಲಿಸುತಿರೆ ರಾಮನೊಂದಪವಾದವಕೇಳಿಸೀತೆಯ ಘೋರಾರಣ್ಯದಿ ಬಿಡಲು ಪೇಳಿ ಗರ್ಭಿಣಿ ಸೀತೆಬಂದ್ವಾಲ್ಮೀಕಿಯರೊಳು ಬಾಳಿ ಪಡೆದು ಲವಕುಶರನಲ್ಲಿಚಂದದಲಿ ಪಾಲಿಸುತಿರೆ ಗೋವಿಂದನೆಜ್ಞಾಶ್ವವನು ಬಂಧಿಸಿಬಂದು ಕಲಹದಿ ನಿಜವನರಿತಾ ನಂದನರ ಕರೆತಂದಯೋಧ್ಯೆಗೆರಾಮಸೀತೆಗೆ ಕುಂದಣದಾರತೀಂiÀi್ಞ ಬೆಳಗೀರೆ ಶೋಭಾನೆ 3
--------------
ಗೋವಿಂದದಾಸ
ಮುಕ್ಕ ನಿನ್ನ ನಡತೆ ನೋಡೋಮುಕ್ಕ ನಿನ್ನ ನಡತೆ ನೋಡೋತಕ್ಕ ಯಮನ ಶಿಕ್ಷೆಯಿಹುದುಸೊಕ್ಕ ಬೇಡವೋ ಮುಂದೆ ದುಃಖಗಳಿಸಿಹರೊಕ್ಕ ಕಕ್ಕಸಬಡುವೆಯೋ ಕಾಸದು ಹೋದರೆದಕ್ಕಿಸಿಕೊಂಬೆಯಾ ಎಲೆ ಹುಚ್ಚು ಮೂಳಪಗುರುಹಿರಿಯರ ನಿಂದೆ ಮಾಡಿಅವರಚರಣಸ್ಥಳವ ಜರೆದಾಡಿ ದುಷ್ಟದುರುಳರ ಜೋಡುಗೂಡಿ ನೀನುಬರಿದೆ ಆಯುಷ್ಯ ಕಳೆದೆ ಓಡಾಡಿ ಎಲೆಖೋಡಿಭರಭರದಿಂದಿಳಿವರು ಕಾಲನ ದೂತರುಕೊರಳನೆ ಕಡಿವರು ಎಲೆ ಹುಚ್ಚು ಮೂಳ1ನಿನ್ನನು ನೀನೇ ನೋಡಿಕೊಂಬೆ ನಾನುಚೆನ್ನಾಗಿ ಇಹೆನು ಎಂದೆಂಬೆ ಹುಚ್ಚುಕುನ್ನಿಯಂತೆ ಓಡಾಡಿ ಒದರಿಕೊಂಬೆಜಾರಕನ್ನೆಯರ ಜೋಡುಗೊಂಬೆ ನಾಕಾಣೆನೆಂಬೆಇನ್ನೇನು ಹೇಳಲಿ ಕಾಲನ ದೂತರುಬೆನ್ನಲಿ ಸುಳಿವರು ಎಲೆ ಹುಚ್ಚು ಮೂಳ2ಹೆಂಡತಿ ನೋಡಿ ಹಲ್ಲು ತೆರೆವೆ ಆಕೆಯಗೊಂಡೆ ಚವುರಿ ನೋಡಿ ಬೆರೆವೆಕಂಡ ಕಂಡ ವಿಷಯಕ್ಕೆ ಮನವೊಲಿದೆ ಅಂಟಿಕೊಂಡಿವೆ ಅಜ್ಞಾನ ಮರೆವೆಚಂಡ ಯಮದೂತರುಚಂಡಿಕೆಹಿಡಿದುಮಂಡೆಗೆ ಒದೆವರು ಎಲೆ ಹುಚ್ಚು ಮೂಳ3ಬಾಲೆಯ ಸುತರ ನಂಬುವೆಯೋ ಕೊಪ್ಪವಾಲೆಗಳ ಮಾಡಿಸಿ ಇಡುವ ಯಮನಾಳುಗಳು ಕೈ ಬಿಡುವರೇನೋ ನಿನ್ನಬಾಳು ವ್ಯರ್ಥವಾಯಿತು ಬಿಡಿಪರಿಲ್ಲವೋಸೀಳುವೆನೆನುತಲಿಕಾಲದೂತರುಕಾಲ್ಹಿಡಿದೆಳೆವರೋ ಎಲೆ ಹುಚ್ಚು ಮೂಳ4ಇನ್ನಾದರೂ ಜ್ಞಾನವ ತಿಳಿಯೋಚೆನ್ನಾಗಿ ಧ್ಯಾನದಿ ಬಲಿಯೋ ಕಂಡುನಿನ್ನೊಳು ಥಳಥಳ ಹೊಳೆಯೋನಿನ್ನ ಜನ್ಮ ಜನ್ಮವೆಲ್ಲ ಕಳೆಯೋಬ್ರಹ್ಮನಾಗಿ ಬೆಳೆಯೋರತ್ನದೊಳಗೆ ರತ್ನ ಬೆಳಗಿದಂತೆಚೆನ್ನ ಚಿದಾನಂದ ನೀ ನಿತ್ಯನಾಗೋ5
--------------
ಚಿದಾನಂದ ಅವಧೂತರು
ಮುಕ್ತನಾಗುವೆನಿತ್ಯಮುಕ್ತನಾಗುವೆಭಕ್ತಿಯಿಟ್ಟು ಗುರುವಿನಲ್ಲಿ ಭಜಿಸಿ ಬಗಳೆ ನೀನೆಯಾಗಿಪಮುರುಕಿ ಮೂಳಿಯರ ಜೊಲ್ಲು ಮಧುವೆಂದು ಸವಿದಂತೆಹಿರಿಯರಂಘ್ರಿ ತೀರ್ಥವನು ಕುಡಿದು ತೃಪ್ತನಾಗೋ ನೀನು1ಏಣಲೋಚನೆಯನ್ನು ನೀನು ಬಿಡದೆ ಬಿಡದೆ ನೋಡಿದಂತೆಜ್ಞಾನಿಗಳ ಮೂರ್ತಿಯನ್ನು ಘಳಿಗೆ ಘಳಿಗೆ ನೀನು ನೋಡೋ2ಕಾಮ ಕೇಳಿಗಾಗಿ ಹಲ್ಲ ಕಿರಿದು ಕಾಲಿಗೆರಗಿದಂತೆಪಾಮರೋದ್ಧಾರನಾದ ಗುರುಪದಕ್ಕೆ ಶರಣು ಹೋಗೋ3ನಾರಿಯಲ್ಲಿ ಲೋಲನಾಗಿ ನೀಚಮಾತು ಕೇಳಿದಂತೆವೀರ ಸಾಧು ತತ್ವವನ್ನು ವಿವರವಾಗಿ ನೀನು ತಿಳಿಯೋ4ಚದುರೆ ಮೇಲೆ ನಿನ್ನ ಚಿತ್ತ ಚದುರದಂತೆ ಇದ್ದ ಹಾಗೆಚಿದಾನಂದ ಬಗಳೆಯಲ್ಲಿ ನೆಲಸೆ ಚೇತನಾತ್ಮ ಶುದ್ಧನಹೆಯೋ5
--------------
ಚಿದಾನಂದ ಅವಧೂತರು
ಮುಂಚೆ ಕೈವಿಡಿದಂತೆ ಮಿಂಚೆನ್ನ ಎದೆಗುಡಿಲಿಪಂಚಬಾಣನ ಜನಕನೆ ಪ.ಸಂಚಿತಾರಬ್ಧಾಗಾಮಿ ಸಂಚಂಚಲಿಪ ಮನದ ಪ್ರಪಂಚವನು ಬಿಡಿಸು ತಂದೆ ನೊಂದೆ ಅ.ಪ.ಭವಬವಣೆಗಳನು ಅನುಭವಿಸಿದನ ಸತ್ಕುಲೋದ್ಭವನ ಮಾಡಿದ ಕೃಪೆಗೆ ನವಭಕುತಿ ಕಲಿಸು ಎನ್ನವಗುಣವ ಬಿಡಿಸು ದಾನವವೈರಿನರಮುರಾರಿಶೌರಿ1ಲೇಸು ಹೊಲ್ಲೆಯನರಿಯೆ ಲೇಶ ನಿಷ್ಠೆಯನರಿಯೆ ನಾಲೇಶದೊಳು ನಿನ್ನ ಮರೆದೆ ದಾಸಾಭಿಮಾನಿಯೆ ಸದಾ ಸರ್ವಕಾಲದಿ ಉದಾಸೀನವ ಮಾಡಬೇಡೈ ನೋಡೈ 2ಸ್ಮøತಿಯೊಳಗೆ ಕೂಡಿ ವಿಸ್ಮøತಿಯ ಕೂಡೋಡಾಡಿಸ್ಮøತಿದಾರಿ ಕೊಳದು ಮನವು ಸ್ಮøತಿವಂದ್ಯ ಪ್ರಸನ್ವೆಂಕಟಸ್ಮಿತವದನದಾತಅಸ್ಮತ್ ಪಾಪ ಪಂಕಶೋಷ ನಿರ್ದೋಷ3
--------------
ಪ್ರಸನ್ನವೆಂಕಟದಾಸರು
ಮುಟ್ಟು ಮುಟ್ಟೆನ್ನುತ ಮೂರ್ನಾರು ಹೊರಲೆಮುಟ್ಟಲಿ ಬಂತೆ ಬಿಕನಾಶಿಪಮುಟ್ಟೋ ನೀನೇ ಮಡಿಯೂ ನೀನೇಕೆಟ್ಟಿತು ನಿನಮಡಿ ಮೊದಲೇ ಜಲದಲಿ ನೀ ಮುಳುಗೆಕಡೆಯಲಿ ಆ ಉದಕವನೇ ತರುವೆದೇವರಿಗಿಂದಭಿಷೇಕವ ಮಾಡುತಅಹಂನ ಬಿಡು ನಿನ ಬಿಕನಾಶಿ1ಎಲುಬು ಚರ್ಮದಿ ಮಲಮೂತ್ರದ ಗೂಡಲಿನಲಿಯುತಲಿದ್ದೆ ಬಿಕನಾಶಿನೆಲೆಗೊಂಡಾ ನವ ದ್ವಾರದ ಜಲದೊಳುತೊಳಲುತ ಬಿಕನಾಶಿ2ಹುಟ್ಟುತಸೂತಕಹೊಂದುತಸೂತಕನಟ್ಟ ನಡುವೆ ಬಿಕನಾಶಿಪಟ್ಟಣದಾ ಕಾವೇರಿ ಮುಳುಗಲುಮುಟ್ಟು ತೇಲಿಯಿತೆ ಬಿಕನಾಶಿ3ಉತ್ತಮ ಹತ್ತಿ ಬತ್ತಿರಲಾಂಜನವೃಕ್ಷದಿ ಬೆಳೆವುದೆ ಬಿಕನಾಶಿಉತ್ತಮ ರೋಧನ ಭಾರವ ಕೆಡಿಸಲುಕೆಟ್ಟಿತು ನಿನ ಮಡಿ ಬಿಕನಾಶಿ4ನಾನಾ ಶಾಸ್ತ್ರವನೋದಿ ನಾ ನಿನ್ನ ಮರೆವೆನುಹೀನವ ಬಿಡು ನಿನ್ನ ಬಿಕನಾಶಿನಾನಾ ಶಾಖದಲಿ ಇರಲಾದರೂರ್ವಿಅದುರುಚಿತಿಳಿವುದೆ ಬಿಕನಾಶಿ5ಚರ್ಮವು ತೊಳೆದರೆ ಕರ್ಮವು ಹೋಯಿತೆಕರ್ಮವು ಬಿಡದು ನಿನ್ನ ಬಿಕನಾಶಿಒಮ್ಮೆ ಚಿದಾನಂದ ಪಾದವ ಸ್ಮರಿಸಲುನಿರ್ಮಲವಾದೆಯ ಬಿಕನಾಶಿ6
--------------
ಚಿದಾನಂದ ಅವಧೂತರು
ಮುತ್ತು ರತ್ನದಕೋಲಮತ್ತಮಲ್ಲಿಗಿಕೋಲತತ್ವ ಸೂಸ್ಸಾಡುವಕೋಲಮಿತ್ರೆಯರು ಹರುಷದಿ ಎತ್ತಿ ಕೋಲ್ಹಾಕುವಅತ್ಯಂತ ಸೊಬಗಿನಕೋಲಪ.ನಳಿನಾಕ್ಷಿಯರ ಮನ ಕೊಳಲೂದಿ ರಾತ್ರಿಲೆಸೆಳಿದೆಲ್ಲ್ಯೊಕಪಟಭಾವದಲೆ ಕೃಷ್ಣಸೆಳಿದೆಲ್ಲ್ಯೊಕಪಟಭಾವದಲೆಎಳೆಯ ಮಕ್ಕÀಳುಗಂಡಉಳಿದ ಭಾಗ್ಯವ ಬಿಟ್ಟುಅಳೆದೆಲ್ಲೊಅವರಒಗೆತನವ1ಕಂಜಾಕ್ಷ ಶ್ರೀಕೃಷ್ಣ ರಂಜಿಸಿ ಕೊಳಲೂದಿಮಂಜುಳ ಸ್ವರಕೆ ಮೋಹಿಸುತ ಬಾಲೆಮಂಜುಳ ಸ್ವರಕೆ ಮೋಹಿಸುತಕುಂಜರಗಮನೆಯರು ಸಂಜಿಲೆ ಬಂದರುಅಂಜದೆ ಅತ್ತೆಮಾವರಿಗೆ 2ಭಾವಮೈದುನರನ್ನ ಕೇವಲ ತುಚ್ಛಿಸಿಧಾವಿಸಿ ಬಂದ ಬಾಲೆಯರ ಕೃಷ್ಣಧಾವಿಸಿ ಬಂದ ಬಾಲೆಯರಪಾವನ ಮಾಡದೆ ದೇವ ರಾತ್ರಿಯೊಳುಯಾವ ಪಾಶವ ಬಿಡಿಸಿದಯೊ 3ತಂದೆತಾಯಿ ಬಳಗ ಬಂಧು ಜನರ ಬಿಟ್ಟುಹೊಂದಲು ನಿನ್ನಂಘ್ರಿಗಾಗಿ ಕೃಷ್ಣಹೊಂದಲು ನಿನ್ನಂಘ್ರಿಗಾಗಿಬಂದ ಕಾರಣವ ಒಂದೂ ಮಾತಾಡದೆಕಂದಿಕುಂದಿಸಿದೆಲ್ಲಾ ಅವರ 4ಚಿತ್ತ ಚಂಚಲವಾಗಿ ಎತ್ತಿಗೆ ಮುರವಿಟ್ಟುಮತ್ತೊಂದು ಹೋರಿಯ ತರಿಸೆ ಬಾಲೆಮತ್ತೊಂದು ಹೋರಿಯ ತರಿಸೆಹತ್ತಿರಿದ್ದವರೆಲ್ಲ ಅತ್ಯಂತ ನಗುವರುಒಂದು ಅರ್ಥಿಯು ಮಾಡಿಸಿದೆಲ್ಲೊ 5ಮಂಗನ ಮರಿಯೆತ್ತಿ ಅಂಗಿಯ ತೊಡಿಸುತರಂಗನ ಬಳಿಗೆ ಬಾರೆಂದು ಕಂದರಂಗನ ಬಳಿಗೆ ಬಾರೆಂದುಅಕ್ಕ ತಂಗಿಯರು ಕಂಡು ಹಂಗಿಸಿ ನಗುವರುಶ್ರೀರಂಗ ಮಾಡಿದ ಕೌತುಕವ 6ಬೆಕ್ಕಿನ ಬಾಯೊಳಗೆ ಇಕ್ಕುತ ತುತ್ತನೆಚಿಕ್ಕ ಕಂದಯ್ಯ ಉಣ್ಣೆನುತ ಬಾಲೆಚಿಕ್ಕಕಂದ ಉಣ್ಣೆನುತ ನಕ್ಕರುಗೆಳತಿಯರು ಚಕ್ಕನೆ ಜರಿದರುಚಕ್ಕಂದವೇನು ಮಾಡಿದೆಯೊ 7ಪಟ್ಟಿ ಮಂಚದ ಮೇಲೆ ಬಿಟ್ಟು ಕಂದನ ಬಾಲೆತೊಟ್ಟಿಲ ತೂಗಲು ಭರದಿ ಬಾಲೆತೊಟ್ಟಿಲ ತೂಗಲು ಭರದಿಬಟ್ಟಿ ಬಂದವರು ಅಷ್ಟೂರು ನಗುವಂತೆಎಷ್ಟು ಸೋಜಿಗವ ಮಾಡಿದೆಯೊ 8ಉಟ್ಟ ಪೀತಾಂಬರ ಬಿಟ್ಟು ಹಾಕಿಸಿ ಮ್ಯಾಲೆಕೃಷ್ಣನ ಕೊಳಲು ಲಾಲಿಸುತ ಬಾಲೆಕೃಷ್ಣನ ಕೊಳಲು ಲಾಲಿಸುತ ಧಿಟ್ಟನಕೊಳಲೊಳು ಧಿಟ್ಟೆ ಲಾಲಿಸಿದಳುಶ್ರೀಕೃಷ್ಣ ಮಾಡಿದ ಕೌತುಕವ 9ಕಾಲಿನ ಗೆಜ್ಜೆಯು ಮ್ಯಾಲೆ ಕೊರಳಿಗೆಕಟ್ಟಿಮೇಲಾದ ಸರ ಕಾಲಿಗ್ಹಾಕಿ ಬಾಲೆಮೇಲಾದ ಸರ ಕಾಲಿಗ್ಹಾಕಿಶಾಲೆ ಹಂಬಲ ಬಿಟ್ಟು ಲೋಲಾಕ್ಷಿ ನಡೆದಳುಕೋಲಾಹಲವ ಮಾಡಿಸಿದಿಯೊ 10ಹಣೆಗೆ ಕುಂಕುಮ ಗಲ್ಲಕ್ಕೆ ಕಾಡಿಗೆಚಲ್ವ ಫಣಿಗೆ ಅರಿಷಿಣವು ಬಾಲೆಚಲ್ವ ಫಣಿಗೆ ಅರಿಷಿಣವುನಲ್ಲೆಯರೆಲ್ಲರು ತಮ್ಮ ವಲ್ಲಭರನ ಬಿಟ್ಟುಅಲ್ಲೆ ರಾತ್ರಿಲೆ ಒರಗಿದರು 11ಕಜ್ಜಲ ನೇತ್ರಿಯರ ಲಜ್ಜವಗೈಸಿದೆಸಜ್ಜಾಗಿ ಕೊಳಲೂದಿದೊಮ್ಮೆಸಜ್ಜಾಗಿ ಕೊಳಲೂದಿಗುಜ್ಜಿರಮಾದೇವಿಹೆಜ್ಜೆ ಹೆಜ್ಜೆಗೆ ಹಂಗಿಸುವಳುಅರ್ಜುನ ಆಡಿದ ನಗುತ ರಾಮೇಶ ಇದಕೆ ಮೆಚ್ಚಿದ12
--------------
ಗಲಗಲಿಅವ್ವನವರು
ಮುತ್ತೈದೆಯಾಗಿರಬೇಕು ಮುದದಿಂದಲಿ |ಹತ್ತುನೂರು ನಾಮದೊಡೆಯಹರಿನಮ್ಮ ಪತಿಯೆಂದುಪ.ಗುರುಮಧ್ವಶಾಸ್ತ್ರವನು ಓದುವುದೆ ಮಾಂಗಲ್ಯ |ವರವೈರಾಗ್ಯವೆಂಬ ಒಪ್ಪುವ ಮೂಗುತಿ ||ತಾರತಮ್ಯದರಿಮೆ ತಾಯಿತಿ ಮುತ್ತುಸರ |ಕರುಣರಸಗಳೆಉಳ್ಳಕಟ್ಟಾಣಿಕಟ್ಟಿಕೊಂಡು1ಹರಿಕಥೆಯ ಕೇಳುವುದೆ ಕಿವಿಗೆ ಮುತ್ತಿನ ಓಲೆ |ನಿರುತ ಸತ್ಕರ್ಮವೇ ನಿಜಕಾಂತಿಯು ||ಪರಮ ಭಕ್ತರ ಪಾದರಜ ಹರಳು ಬಂಗಾರ |ಗುರುಭಕುತಿಯೆಂಬಂಥ ಗಂಧ ಕುಂಕುಮ ಧರಿಸಿ 2ಪೊಡವಿಯೊಳು ಪರಹಿತದ ಪಟ್ಟವಾಳಿಯನುಟ್ಟು |ಕೊಡುವ ಧರ್ಮವೆಂಬ ಕುಪ್ಪಸವ ತೊಟ್ಟು ||ಬಿಡದೆ ಎನ್ನೊಡೆಯ ಶ್ರೀ ಪುರಂದರವಿಠಲನ |ಧೃಡ ಭಕ್ತಿಯೆಂಬಂಥ ಕಡಗ - ಬಳೆ ಇಟ್ಟುಕೊಂಡು 3
--------------
ಪುರಂದರದಾಸರು
ಮುದ್ದು ತಾರೊ-ಕೃಷ್ಣ-ಎದ್ದು ಬಾರೊ |ಶುದ್ಧವಾದ ಕರ್ಪುರದ ಕರಡಿಗೆಯ ಬಾಯಲೊಮ್ಮೆ ಪಕಡೆಯುವ ಸಮಯಕೆ ಬಂದು ಕಡೆವಸತಿಯ ಕೈಯಪಿಡಿದು |ಬಿಡದೆ ಹೊಸ ಹೊಸ ಬೆಣ್ಣೆಯನು ಒಡನೆಮೆಲುವ ಬಾಯಲೊಮ್ಮೆ 1ವಿಷವನುಣಿಸಲು ಬಂದ ಅಸುರೆ ಪೂತನಿಯ ಕೊಂದ |ವಶವಲ್ಲವೊ ಮಗನೆ ನಿನ್ನ ವಿಷವನುಂಡ ಬಾಯಲೊಮ್ಮೆ 2ಪುರಂದರವಿಠಲನೆ ತೊರವೆಯ ನಾರಸಿಂಹ |ಹರವಿಯ ಹಾಲ ಕುಡಿದು ಸುರಿವ ಜೊಲ್ಲ ಬಾಯಲೊಮ್ಮೆ 3
--------------
ಪುರಂದರದಾಸರು
ಮುನಿಯ ನೋಡಿರೊ ಮುಕುತಿಧನವ ಬೇಡಿರೊಜನುಮರಹಿತನಾಗಿನಿಂದುಸಂತರಗೂಡಿ ಸಕಲ ಚಿಂತೆಯ ಬಿಡಿಗೋಳಕತ್ರಯ ಇನ್ನು ಕೇಳು ನಿರ್ಣಯಮಂದಜಗವನು ಪೊರೆಯೆ ಒಂದು ರೂಪದಿ
--------------
ಗೋಪಾಲದಾಸರು
ಮುರಹರನಗಧರನೀನೆಗತಿಧರಣಿ ಲಕ್ಷ್ಮೀಕಾಂತ ನೀನೆಗತಿಪಶಕಟ ಮರ್ದನ ಶರಣಾಗತ ವತ್ಸಲಮಕರಕುಂಡಲಧರ ನೀನೆಗತಿ||ಅಕಳಂಕ ಚರಿತನೆ ಆದಿನಾರಾಯಣರುಕುಮಿಣಿಪತಿ ಕೃಷ್ಣ ನೀನೆಗತಿ1ಮನೆಮನೆಗಳ ಪೊಕ್ಕು ಕೆನೆ ಹಾಲು ಬೆಣ್ಣೆಯದಿನ ದಿನ ಮೆದ್ದಹರಿನೀನೆಗತಿ||ಅನುದಿನಭಕುತರ ಬಿಡದೆ ಕಾಯುವಘನಮಹಿಮನೆ ಕೃಷ್ಣ ನೀನೆಗತಿ2ಪನ್ನಗಶಯನ ಸುಪರ್ಣಗಮನನೇಪೂರ್ಣ ಚರಿತಹರಿನೀನೆಗತಿ||ಹೊನ್ನ ಹೊಳೆಯಲಿಹಪುರಂದರವಿಠಲಚೆನ್ನ ಲಕ್ಷ್ಮೀಕಾಂತ ನೀನೆಗತಿ3
--------------
ಪುರಂದರದಾಸರು