ಒಟ್ಟು 17 ಕಡೆಗಳಲ್ಲಿ , 11 ದಾಸರು , 17 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಶಯವಾಯಿತೋ ನಮಗೆಸಂಶಯವಾಯಿತೊಕಂಸಾರಿನಿನಗೆ ಎರಗ ಬರಲುಹಂಸರೂಪ ಕಂಡು ಬೆದರಿ ಪ.ಮದನಜನಕ ನಿನಗೆ ನಾವುಮುದದಿ ಎರಗ ಬರಲುಬ್ಯಾಗಕುದುರೆರೂಪಕಂಡು ನಮಗೆಹೆದರಿಕೆ ಬಾಹೋದು ಕೃಷ್ಣ 1ಪ್ರದ್ಯುಮ್ನ ನಿನಗೆ ಎರಗಿ ನಾವುಸಿದ್ಧಿ ಪಡೆÀದೇವೆಂದು ಬರಲುಅರ್ಧನಾರಿ ರೂಪವ ಕಂಡುಗಡಗಡ ನಡುಗಿದೆವೊ ಕೃಷ್ಣ 2ಚಲ್ವ ರಾಮೇಶಗೆ ಎರಗಿಕಲಿಯಕಿಲ್ಬಿಷPಳೆದೆವೆಂದರೆÉಶಿಲೆಯ ಹೆಣ್ಣು ಮಾಡಿದ್ದು ಕಂಡುಬಲುಬಲು ಅಂಜಿದೆವೊ ಕೃಷ್ಣ 3
--------------
ಗಲಗಲಿಅವ್ವನವರು
ಹೊಡೆಯೊ ನಗಾರಿ ಮೇಲೆ ಕೈಯ |ಆನಂದಮದವೇರಿ ಗಡಗಡ ಪ.ಮೃಡಸಖನಪಾದ ಬಿಡದೆ ಭಜಿಂಸರಫ |ಬಿಡಿಸಿ ಕಾಯ್ವ ಜಗದೊಡೆಯ ಶ್ರೀ ಹರಿಯೆಂದು 1ವೇದಗಮ್ಯ ಸಕಾಲಾರ್ತಿನಿವಾರಕ |ಮೋದವೀವ ಮಧುಸೂದನ ದೊರೆಯೆಂದು 2ಗಾನಲೋಲ ತನ್ನ ಧ್ಯಾನಿಸುವರನೆಲ್ಲ |ಮಾನದಿಂದ ಕಾಯ್ವ ಶ್ರೀನಿಧಿ ಪರನೆಂದು 3ನಿಷ್ಠೆಯಿಂದಲಿ ಮನಮುಟ್ಟಿ ಭಜಿಸುವರ |ಕಷ್ಟವ ಕಳೆವ ಶ್ರೀ ಕೃಷ್ಣನು ಪರನೆಂದು 4ಈ ಪೃಥಿವಿಯೊಳಗೆ ವ್ಯಾಪಕನಾಗಿಪ್ಪ |ಶ್ರೀಪತಿ ಪುರಂದರವಿಠಲನು ಧಣಿಯೆಂದು 5
--------------
ಪುರಂದರದಾಸರು