ಒಟ್ಟು 30 ಕಡೆಗಳಲ್ಲಿ , 3 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾರುತನೆ ಏಳೆಂದು ಎಬ್ಬಿಸಿದಳಂಜನೆಯುಶ್ರೀ ರಾಮ ಸೇವೆಗೆ ತಡವಾಯಿತೇಳು ಪ.ಸೇತುಗಟ್ಟಲು ಬೇಕುಶರಧಿ ದಾಟಲು ಬೇಕುಮಾತೆಗೆ ಉಂಗುರವ ಕೊಡಲು ಬೇಕು ||ಪಾತಕಿ ರಾವಣನ ಶಿರವನ್ಹರಿಯಲು ಬೇಕುಸೀತೆಪತಿ ರಾಮರಿಗೆ ನಮಿಸಬೇಕು 1ಇಂತು ಕಳಿಯಲು ಬೇಕು ಅಙ್ಞÕತವಾಸವನುಪಂಥದಲಿ ಕೀಚಕರ ಒದೆಯಬೇಕು ||ತಂತ್ರದಲಿ ಗೆಲಬೇಕು ಶಕುನಿ ದುರ್ಯೋಧನರಕುಂತಿನಂದನನೆಂದು ಹೆಸರಾಗಬೇಕು 2ಮಧ್ವರಾಯರು ಎಂದು ಪ್ರಸಿದ್ಧರಾಗಲು ಬೇಕುತಿದ್ದಿ ಹಾಕಲು ಬೇಕು ಸಕಲಗ್ರಂಥಗಳ ||ಅದ್ವೈತವಾದಿಗಳ ಗೆದ್ದು ಕೆಡಹಲು ಬೇಕುಮುದ್ದು ಪುರಂದರವಿಠಲ ದಾಸನೆನಿಸಲು ಬೇಕು 3
--------------
ಪುರಂದರದಾಸರು
ರಾಘವೇಂದ್ರಾ ನೀನೆ ಪಾಲಿಸೊಶ್ರಿತಜನ- ಪಾಲಾxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಯೋಗಿಜನಾ - ಲೋಲನೆ ಪಜಾಗುಮಾಡದೆನಿನ್ನಾನು- ರಾಗದಿ ಮನಸಾರಬಾಗಿ ನಮಿಸಿ ಬೇಡಿಕೊಂಬೆ -ಯೋಗಿಕುಲ ಶಿರೋಮಣಿಯೇ ಅ.ಪಅನುಭವ ಮಾಡಿದೆನು |ಘನಮಹಿಮನೆ ನಿನ್ನಘನಸುಖವಿತ್ತ್ತು ಎನ್ನ| ಮನ ಪೂರ್ತಿ ಭಜಿಸುವಂತೆಅನುಪಮ ಙ್ಞÕನ - ಭಕ್ತಿ | ಜನುಮ ಜನುಮದಿ ಇತ್ತು 1ಹೇಸಿ - ಸಂಸಾರದಲ್ಲಿ | ಮೋಸಗೊಂಡು ಅದರ ಸುಖಲೇಶಗಾಣದೆ ಬಹು | ಕ್ಲೇಶಬಡುವೆನಯ್ಯಾ ನಿತ್ಯಾಈಶ ! ಸಂಸಾರ ಮಹ | ಪಾಶಬಿಡಿಸಿ ತವೋ -ಪಾಸನದಲ್ಲಿ ಮನ | ಲೇಸು ಇತ್ತು ನಿತ್ಯಾದಲ್ಲಿ 2ದೃಷ್ಟಿ ಇತ್ತು ಗುರುಜಗನ್ನಾಥ | ವಿಠಲನ್ನ ತೊರಿಸಯ್ಯಾ 3
--------------
ಗುರುಜಗನ್ನಾಥದಾಸರು
ರಾಯನ ಭಯವಿಲ್ಲ ಮನಕೆ ಪಶ್ರೇಯಸ್ಸು ಸೌಖ್ಯವ ನೀಡೋದು ಜನಕೆ ಅ.ಪನೀನೆ ನೀಡುವಿ ಎಂಬ ಙ್ಞÕನ ದಿಂ -ದನು ಸಂಧಾನ ಮಾಡುತಲಿಪ್ಪನರಗೆ 1ಸತಿಸುತ ಹಿತಜನ ವಿತತವೃತ್ತಿಕ್ಷೇತ್ರವ್ರತತೀಜ ಯುಗಕೀವ ಮತಿಯುಳ್ಳ ನರಗೆ 2ಪಾತಕಕರ್ಮವ ಮಾಡಲೇನುಯಾತನಮಯಭವಪಾಥೋನಿಧಿಯೋಳನೀತಗುರುಜಗನ್ನಾಥವಿಠಲಗತಿಪ್ರೀತನಾದಗುರುದೂತನಾದವಗೆ3
--------------
ಗುರುಜಗನ್ನಾಥದಾಸರು
ರಾಯರ ನೋಡಿರೈ ಶುಭತಮ ಕಾಯರ ಪಾಡಿರೈ ಪತೋಯಜ-ಪತಿನಾರಾಯಣ ಪದಯುಗxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭೃಂಗಾ - ಭüಕ್ತಕೃಪಾಂಗಾ ಅ.ಪಮಂದಸ್ಮಿತಯುತ ದ್ವಂದ್ವ ಓಷ್ಠ,ಶ್ರುತಿಕಂಧರಯುತ ಪೂರಂದರ - ಕರಿಕರಸುಂದರ ಹೃದಯದಿ ನಾಮಾ ಹಚ್ಚಿಹÀ ಪ್ರೇಮಾ 1ಸ್ವಸ್ತಿಕಾಸನ- ಸ್ಥಿತ-ಮೋದಕೃತವಿನೋದವಸ್ತ್ರದಿ ಶೋಭಿಪಗಾತ್ರಶುಭಚರಿತ್ರಸ್ವಸ್ಥ ಮನದಿ ಪ್ರಶಸ್ತ ಹರಿಯಪಾದಸ್ವಿಸ್ತಿಕ-ಯುಗಳ- ಧ್ಯಾನ ಮಾಡುವಙ್ಞÕನಸ್ವಸ್ತಿದನೆನಿಸಿದ ಭೂಪಾ ಭವ್ಯ ಪ್ರತಾಪ 2ಕುಟಲವಿಮತರ ಪಟಲಾಂಧಕಾರಕೆಪಟುತರದಿನಮಣಿ ರೂಪಾ ನಿಜ ಜನ-ಸುರಪಾಸ್ಪುಟಿತ-ಹಾಟಕ- ಚಂದ್ರಾ ಸದ್ಗುಣಸಾಂದ್ರಚಟುಲಜನರ ಪರಿಪಾಲಾ ಕರುಣವಿಶಾಲಾಕಿಟಿರದ-ಭವ- ನದಿ - ತಟ-ಕೃತ - ಮಂದಿರಧಿಟ ಗುರುಜಗನ್ನಾಥಾ ವಿಠಲ ದೂತಾ 3
--------------
ಗುರುಜಗನ್ನಾಥದಾಸರು
ರುದ್ರ ಎನ್ನನು ಪಾಲಿಸೋ ವೀರಭದ್ರಾ ಪರುದ್ರ ನೀ ಎನ್ನ ಹೃದ್ರೋಗ ಕಳೆದು ಸ -ಛಿದ್ರವಿಲ್ಲದೆ ನೀಡ್ಯು ಪದ್ರವಳಿದು ಙ್ಞÕ -ನಾದ್ರ್ರಸ್ವಾಂತನ ಮಾಡೊ ಸುಭದ್ರ ಮೂರುತಿಯೆ 1ಕುಧ್ರಜಾಧವ ಕೇಳೋ ಕುಧ್ರಬೆನ್ನಲಿ ತಾಳಿ ಸ -ಯುದ್ರೇಕವನೆ ಪಾಲಿಸಯ್ಯಾ ರುದ್ರಾ 2ಭೂತಿದಾಯಕನೆ ವಿಭೂತಿಭೂಷಣ ವಿ -ಮಾತು ಲಾಲಿಸೊ ಮುಖ್ಯದೂತನಿವÀನೆಂದು 3
--------------
ಗುರುಜಗನ್ನಾಥದಾಸರು
ವೈದ್ಯವ ನಾನರಿಯೆ - ಭವರೋಗದ-|ವೈದ್ಯ ನೀನೆ ಹರಿಯೆ ಪನೀ ದಯದಿಂದೆನ್ನ ರಕ್ಷಿಸು-ಆದಿವೈದ್ಯ ಮುನ್ನ |ಪಾದೋದಕವನು ಎನಗೆ ಕೊಡಿಸು ಸರ್ವ-||ವ್ಯಾಧಿನಿವಾರಣ ಕಷಾಯ ನೀ ಕೊಡು 1ಹರಿನಿನ್ನ ಕರುಣವೆಂಬ-ಸ್ಮರಣೆಯ |ತ್ವರಿತ ಙ್ಞÕನದಿಂದ ||ಉರುತರ ಮಹಾತ್ಮೆಯ ಎನಗೆ ಕೊಡಿಸು ಸರ್ವ ||ದುರಿತನಿವಾರಣ ಕಷಾಯ ನೀ ಕೊಡು 2ಕೃಷ್ಣ ನೀ ಕೃಪೆವಿಡಿದು-ಕಪಟದ-|ಉಷ್ಣವಾಯುವಳಿದು ||ವಿಷ್ಣುಶಕ್ತಿಯೆಂದ ಅಭಯವ ಎನಗಿತ್ತು |ಇಷ್ಟವ ಸಲಿಸುವ ತೃಪ್ತಿಪಡಿಸುವಂಥ 3ನಿನ್ನ ದಾಸ ನಾನು-ದುರಿತಗ-|ಸಳೆನ್ನ ಕಾಡುವುವೇನು ||ಚೆನ್ನಾಗಿ ಕಾಯಕೆ ಶಕ್ತಿಯನಿತ್ತು ದೃಢ-|ವನ್ನು ಮಾಡಿ ಶ್ರೀಹರಿ ಸಲಹೆನ್ನನು 4ಪಂಡಿತದಯಾಸಿಂಧು-ಕಾಡುವ-|ಪಾಂಡುರೋಗ ಕೊಂದು ||ಪುಂಡರೀಕಾಕ್ಷಶ್ರೀಪುರಂದರವಿಠಲ ಅ-|ಖಂಡಮೂರುತಿ ಶ್ರೀಹರಿ ಸಲಹೆನ್ನನು 5
--------------
ಪುರಂದರದಾಸರು
ವ್ಯಾಸರಾಯಾ ಅಸ್ಮದ್ಗುರೋ ವ್ಯಾಸರಾಯಾ ಪವಿಶೇಷ ಙ್ಞÕನ ಭಕ್ತಿ ಲೇಸಾಗಿ ಸಲಿಸಯ್ಯಾ ಅ.ಪದಾಸನಾಮಕದ್ವಿಜದೇಶಮುಖನ ಮನಿ-ಕೂಸಾಗಿ ಜನಿಸಿದೆ ಭೂಸ್ಪರ್ಶವಿಲ್ಲದೆ 1ಶ್ರೀಪಾದರಾಯರು ಈಪರಿನಿನ್ನನುಕಾಪಾಡಿ ನವವರ್ಷ ಭೂಪತಿ ಮಾಡಿದರೋ 2ವಸುದೇವ ಸುತನನ್ನು ಸುಸಮಾಧಿಯಲಿ ಪಡೆದೆ 3ಕಲೆಯಂತೆ ದಿನದಿನದಲಿ ವೃದ್ಧನಾದೆ ನೀ 4ಚಂಪಕತರುಮುಖ್ಯ ಕಂಪಿತ ನದಿಯುತಪಂಪಾಕ್ಷೇತ್ರದಿ ಮಹಾ ಸಂಪತ್ತಿನಿಂದಿದ್ದೆ 5ತರ್ಕಿಸಿ ಯಂತ್ರಸ್ಥ ಚಕ್ರದಿ ಬಂಧಿಸಿದೆ 6ಮಧ್ವರಾಯರ ತಂದು ಸಿದ್ಧಮಾಡಿ ಇಟ್ಟೆ 7ಮಂದಜನಕೆÀ ಸುಧಾ ಛಂದಾಗಿ ಇದರರ್ಥಪೊಂದದೆಂದು ನೀನು ಚಂದ್ರಿಕೆ ರಚಿಸಿದೆ 8ಇನಿತೆ ಮಹಾಮಹಿಮೆ ಘನವಾಗಿ ಜನರಿUಅನುಭವ ಮಾಡಿಸಿದೆ ಅನುಪಮ ಚರಿತನೆ 9ಶುಭಮಯ ಸ್ಥಳದಲ್ಲಿ ಅಭಯನಾಗಿ ನಿಂತೆ ನೀ 10ಛಂದದ ನವಶುಭವೃಂದಾವನದೊಳಿದ್ದೆ 11ಇಂದುನಿಮ್ಮಯಪಾದಪೊಂದಿ ಎನ್ನಯವೃಜಿನ-ವೃಂದ ಪೋದವು ಅರ್ಕನಿಂದ ತಿಮಿರದಂತೆ 12ವಂದಿಸಿ ಬೇಡುವೆ ನಂದದಿ ಸಲಹಯ್ಯ 13ಇಂದುರಕ್ಷಕರಿಲ್ಲವೆಂದು ನಿನ್ನನು ಸಾರ್ದೆ14ಯಿಂದ ಕರೆದು ಕಾಯೋ ನಂದಾದಾಯಕ ನೀನೆ 15ದೃಷ್ಟಿ ಪಾಲಿಸೊ ಸರ್ವೋತ್ಕøಷ್ಟ ಮಹಿಮ ನೀನೆ 16ಮಾತು ಲಾಲಿಸೊ ನಿಜತಾತ ನೀನೆ ಸೀತಾ -ನಾಥ ಗುರುಜಗನ್ನಾಥವಿಠಲನಾಣೆ 17
--------------
ಗುರುಜಗನ್ನಾಥದಾಸರು
ಶ್ರೀ ರಾಘವೇಂದ್ರರಾಯ- ಎನ್ನ-ಭವxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಭಾರನಿನ್ನದೊ ಜೀಯ್ಯಾದೂರನೋಡದಲೀಗ ಕೈಯಾ - ಪಿಡಿದು ನೀಸಾರೆಗರಿಯೋ ಸೂರಿಧ್ಯೇಯಾ 1ನಿನ್ಹೊರತು ಗತಿಯಾರೊ ಎನಗೆ - ಈಗಬಿನ್ನಪವ ಮಾಳ್ಪೆ ನಾ ನಿನಗೆ - ಭವದಿಬನ್ನಬಡುವವನ ನೋಡಿ ಹೀಗೆ 2ಈಸುವತ್ಸರವ್ಯರ್ಥ ಕಳದೆ- ನಾನಿನ್ನಈಶ ನೀನೆಂಬುದನು ಮರೆದೆ - ಬಹುಕ್ಲೇಶಬಟ್ಟೀಪರಿಯಲುಳದೆ 3ಸರಸ ವಿಙ್ಞÕನಭಕುತಿನೇಮಾ - ನೀನಿತ್ತುಪೊರೆಯೊ ನೀ ಭಕ್ತವತ್ಸಲ 4ಎನು ಕರುಣಾನಿಧಿಯೊ ನೀನು - ಜಗದೊಳಗೆಸಾನುರಾಗದಿ ಭಜಿಪೆ ನಾನು - ತವಚರಣಧ್ಯಾನ ಪಾಲಿಪದೀಗ ನೀನು 5ಕೃಷಿಯಾದಿ ಸತಿ-ಸುತರ ಪ್ರೇಮಿ - ಎನಿಸಿತೃಷೆಯಗೊಂಡೆನೊ ಅಂತರಯಾಮಿ 6ನರರ ಯಾಚನೆ ಮಾಡಸಲ್ಲ - ದೇಶವನುಪರಿಪರಿಯ ಭವಣೆ ಸುಳ್ಳಾಗದಲ್ಲ- ಸರ್ವಙÕಸರ್ವ ನೀ ತಿಳಿದಿರುವಿಯಲ್ಲ 7ನೀಚಜನ ಮನೆ ಮನೆಗೆ ಪೋಗಿ - ನಾನುಯಾಚಿಸಿದೆ ನಾಚಿಕೆಯನೀಗಿಯೋಚನಿಲ್ಲದೆ ನಾನು ಕೂಗಿ - ಈಗ!ನೀಚನಾದೆನೊ ಕಾಯೋ ಪರಮಯೋಗಿ 8ಶೇಷಾದ್ರಿನಿಲಯ ವಾಸ - ಪದದೂತವಾಸವಾಗೆಲೊ ಮನದಿ ತೋಷ - ಪೊರೈಸೊದಾಸಜನಪ್ರಿಯ ಯೋಗೀಶಾ 9ದುಷ್ಟ ಜನ ತತಿಯ ಸಂಗ - ಬಿಡಿಸಿಇಷ್ಟು ಪಾಲಿಸ್ಯನ್ನಂತರಂಗ - ದೊಳಗೆತುಷ್ಟನಾಗಿರು ನೀನೆಕರುಣಾಪಾಂಗ10ಪೋತನಾ ನಿನಗಲ್ಲೆ ಜೀಯಾ- ಎನಗೆತಾತನೀನೆಂಬೊ ಮಾತು ಖರಿಯನ್ನಾಥ ವಿಠಲಗೆ ನೀನೆ ಪ್ರಿಯ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸನೆ ಏಳು ಶ್ರೀನಿಕೇತನ ಏಳುಗಾನಲೋಲನೆ ಏಳು ಸಾನುರಾಗದಲಿಏಳಯ್ಯ ಬೆಳಗಾಯಿತು ಪನಂಬಿದೆ ತಂದೆ ಮುದ್ದುಮೋಹನ ವಿಠ್ಠಲ ಏಳುಸುಂದರ ಶ್ರೀ ಉರುಗಾದ್ರಿವಾಸ ವಿಠ್ಠಲ ಏಳುಇಂದುಸಿರಿಉರುಗಾದ್ರಿವಾಸ ವಿಠ್ಠಲ ಏಳುಇಂದಿರಾಪತಿತಂದೆ ವೆಂಕಟೇಶ ವಿಠ್ಠಲನೆ1ಆನಂದಮಯಅಂತರಾತ್ಮ ವಿಠ್ಠಲ ಏಳುನವನೀತಧರ ತಾಂಡವ ಕೃಷ್ಣ ವಿಠ್ಠಲ ಏಳುಜಗವ ಮೋಹಿಪಜಯಾಪತಿವಿಠ್ಠಲ ಏಳುಸಮರ್ಯಾರೋ ನಿನಗಿನ್ನು ಶಾಂತೀಶ ವಿಠ್ಠಲ ಏಳಯ್ಯ 2ಗಂಗೆಯ ಪಡೆದ ಗಜವರದ ವಿಠ್ಠಲ ಏಳುಮಂಗಳ ಮಹಿಮ ಶೇಷಶಯನ ವಿಠ್ಠಲ ಏಳುಗರುಡನೇರುತ ಪೊರೆದಹರಿವಿಠ್ಠಲ ನೀ ಏಳುನಿರುತಪೊರೆ ಎಮ್ಮ ಧೃವವರದ ವಿಠ್ಠಲ ಏಳಯ್ಯ 3ಪರಿಪಾಲಿಪ ಗುರುವಾಸುದೇವ ವಿಠ್ಠಲ ಏಳುವರಪಾಲಿಪ ವರದ ಲಕ್ಷ್ಮೀಶ ವಿಠ್ಠಲ ಏಳುಪದ್ಮನಾಭಪ್ರದ್ಯುಮ್ನ ವಿಠ್ಠಲ ಏಳುಮುದ್ದುಮಖದ ವರದ ವೆಂಕಟೇಶ ವಿಠ್ಠಲನೇ 4ಸಜ್ಜನರ ಪ್ರಿಯ ಶ್ರೀ ಸುಙ್ಞÕನ ವಿಠ್ಠಲ ಏಳುಶಾಮಸುಂದರ ಕೃಷ್ಣ ಶ್ರೀನಾಥ ವಿಠ್ಠಲ ಏಳುಭಯಹಾರಿಭಾರತೀಶವಿಠ್ಠಲ ನೀ ಏಳುಪರಿಸರನೊಡೆಯ ಶ್ರೀ ವರಹ ವಿಠ್ಠಲನೆ 5ಜ್ಞಾನನಿಧಿಆನಂದಮಯವಿಠ್ಠಲ ನೀ ಏಳುಸಜ್ಜನ ಪ್ರಿಯ ಶ್ರೀಪ್ರಾಜÕ ವಿಠ್ಠಲ ಏಳುಜಗನ್ಮೋಹನ ಜಗದ್ಭರಿತ ವಿಠ್ಠಲ ಏಳುವಿಶ್ವಮೂರುತಿ ವಿಜ್ಞಾನಮಯ ವಿಠ್ಠಲನೇ 6ವಿಷ್ಣುಮೂರುತಿ ಕ್ರಷ್ಣದ್ವೈಪಾಯನ ವಿಠ್ಠಲ ಏಳುಅಕ್ಷರೇಢ್ಯನೆ ಲಕ್ಷ್ಮೀಶ ವಿಠ್ಠಲ ಏಳುಕಂಟಕಹಾರಿ ಶ್ರೀವೆಂಕಟೇಶ ವಿಠ್ಠಲ ಏಳುಸರಸೀಜಾಕ್ಷನೆ ಸಲಹೋ ಶ್ರೀರಮಣ ವಿಠ್ಠಲನೆ 7ದುರುಳರ ಮಡುಹಿದ ವರದ ವಿಠ್ಠಲ ಏಳುಕಂಜಾಕ್ಷ ಪನ್ನಗಶಯನ ವಿಠ್ಠಲ ಏಳುದಾರಿತೋರುವ ದಾಮೋದರ ವಿಠ್ಠಲ ನೀ ಏಳುಸರಸಿಜನಾಭನೆಪೊರೆಎನ್ನ ವಿಠ್ಠಲ8ಕಂಜಾಕ್ಷ ಕಮಲನಾಥ ವಿಠ್ಠಲ ಏಳುಮುರಮರ್ದನನೆ ಏಳು ಮುರಳೀಧರ ವಿಠ್ಠಲದಯದಿ ಪಾಲಿಪ ದಯಾನಿಧೆ ವಿಠ್ಠಲ ನೀ ಏಳುಅಚ್ಚುತಹರಿಕೃಷ್ಣ ಕ್ರೇತಜÕ ವಿಠ್ಠಲ9ಜ್ಞಾನಿಗಳರಸ ಆನಂದ ವಿಠ್ಠಲ ಏಳುಭಾಗವತಪ್ರಿಯ ಭಾರ್ಗವೀಶ ವಿಠ್ಠಲ ಏಳುಕರ್ತೃ ಶ್ರೀ ಪುರುಷೋತ್ತಮ ವಿಠ್ಠಲ ನೀ ಏಳುಮುರವೈರಿ ಮಧುರಾನಾಥ ವಿಠ್ಠಲನೆ 10ರಮೆಯರಸನೆ ರಮಾಧವ ವಿಠ್ಠಲ ನೀ ಏಳುಕರುಣಾಳುಹರಿಕಾರುಣ್ಯ ವಿಠ್ಠಲ ಏಳುಎದುರಿಲ್ಲ ನಿನಗೆ ಯದುಪತಿ ನೀ ಏಳುಉದ್ಧರಿಸೆನ್ನಉದ್ಧವವರದ ವಿಠ್ಠಲನೆ11ಗೋಪಿಕಾಲೋಲ ಗೋಪೀನಾಥ ವಿಠ್ಠಲ ಏಳುವೆಂಕಟೇಶ ವೈಕುಂಠಪತಿ ವಿಠ್ಠಲ ಏಳುಶ್ರೀನಿಕೇತನ ಶ್ರೀಕಾಂತ ವಿಠ್ಠಲ ಏಳುಧನ್ಯನಾದೆನೋ ದೇವ ಧನ್ವಂತ್ರಿವಿಠ್ಠಲ 12ಶ್ರೀಧರಪೊರೆವೇದವತೀಶ ವಿಠ್ಠಲ ಏಳುಸಾಧುಗಳರಸನೆ ಭಕ್ತವತ್ಸಲ ಏಳುಮೇಧಿನಿಯೊಳು ನಿನ್ನ ಪೋಲುವರ್ಯಾರಿಲ್ಲಸಾದರದಿಂ ಕೇಳೋ ನೀ ಎನ್ನಸೊಲ್ಲ 13ರನ್ನ ಮಂಟಪದೊಳಗೆ ಚಿನ್ನದ ತೊಟ್ಟಿಲೊಳುಕನ್ನೆಯರು ತೂಗಿ ಪಾಡಿದರೊ ಗೋವಿಂದಕರುಣಾಸಾಗರ ಕೃಷ್ಣ ಕಡು ನಿದ್ರೆ ಸಾಕೆಂದುಕಮಲಾಕ್ಷಿ ಸ್ತುತಿಸುವಳು ಕಮಲನಾಭವಿಠ್ಠಲಏಳಯ್ಯ ಬೆಳಗಾಯಿತು 14
--------------
ನಿಡಗುರುಕಿ ಜೀವೂಬಾಯಿ
ಶ್ರೀನಿವಾಸಾ ನಿನ್ನಯಾಟ ಏನು ಪೇಳಾಲಿ ಪಙ್ಞÕನಿಗಳು ನಿನ್ನಾ ಗುಣಗಳನ್ನು ತಿಳಿಯಾರೂ ಅ.ಪಮಿಥ್ಯಮಾತನಾಡುವೀ1ನಾರನೆನಿಸಿ ವ್ರಜದಪರಚೋರನೆನಿಸಿದೀ 2ಹನನಮಾಡಿದೀ 3ದಾನವನಿತ್ತ ಬಲಿಯನೊತ್ತಿಹೀನ ಚೈದ್ಯನ ಪೊರೆದೆಯೋಕಾನನಕಟ್ಟೀದೀ 4ನಿನ್ನ ಸೇವಿಪ ಜನರಾಬನ್ನಬಡಿಸೀದೀ5ದೀನಭಾವವ ತೋರುವೀ 6ಪೋತಪ್ರಾಣನಿgಲು ಕಷ್ಟನ್ನಾಥವಿಠಲ ನಿನಗೇ 7
--------------
ಗುರುಜಗನ್ನಾಥದಾಸರು
ಸಾರಿಗೆಯ ಮಾಡೋಣ ಸಜ್ಜನರು ಬನ್ನಿರೋನಾರಾಯಣನ ದಿವ್ಯನಾಮ ಭಾರಿ ಕೊಂಬ ಬನ್ನಿರೋ ಪ.ಹೃದಯವೆಂಬ ಚೀಲದೊಳಗೆ ಹರಿಯ ನಾಮ ಹೊನ್ನಹಾಕಿತುದಿ ನಾಲಿಗೆಯಿಂದ ತೆಗದು ವೆಚ್ಚವನ್ನು ಮಾಡಿರೊ 1ಙ್ಞÕನವೆಂಬ ಎತ್ತಿನಲ್ಲಿ ಕರುಣವೆಂಬ ಗೋಣಿಹಾಕಿದಾನ - ಧರ್ಮವೆಂಬ ದವಸ ಸರಕುಗಳ ತುಂಬಿರೊ 2ನೇಮ - ನಿತ್ಯವೆಂಬ ಗಟ್ಟಿ ನಡುವಿನಲ್ಲಿ ಬಿಗಿದು ಸುತ್ತಿಪ್ರೇಮವೆಂಬ ಚೊಕ್ಕ ಬುತ್ತಿ ಸೆರಗಿನಲ್ಲಿ ಕಟ್ಟಿರೋ 3ಕಾವಲಿಗರೈವರನ್ನು ಕಾಣದಂತೆ ಟಕ್ಕುದೋರಿಭಾವವೆಂಬ ಮಾರ್ಗದಲ್ಲಿ ಬೇಗ ಬೇಗ ಬನ್ನಿರೊ 4
--------------
ಪುರಂದರದಾಸರು
ಹರಿನೀನೆಸರ್ವೋತ್ತಮ ಸರ್ವಙÕ ಸರ್ವಾಧಾರxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಹರಿನೀನೆ ಸರ್ವೋತ್ಪಾದಕ ಸರ್ವಪಾಲಕಹರಿನೀನೆ ಸರ್ವನಾಶಕ ಸರ್ವಪ್ರೇರಕಹರಿನೀನೆ ನಿಯಾಮಕÀ ನಿಯಾಮ್ಯನೋಹರಿನೀನೆ ಬಾಧ್ಯ ಭಾಧಕ ವ್ಯಾಪ್ಯ ವ್ಯಾಪಕಹರಿನೀನೆ ಕಾರ್ಯ ಕಾರಣಹರಿನೀನೆ ಕರ್ತೃಕರ್ಮಕ್ರಿಯಾ ಶಕ್ತಿಹರಿನೀನೆ ಧಾತೃ ದೇಯ ದಾನಪಾತ್ರನೊಹರಿನೀನೆ ಸಹಕಾರಿ ಸಹಿತ ಪೋಗುವೀಹರಿನೀನೆ ಮುಂಪೋಗಿ ಪರರೀಗೀಪರಿಹರಿನೀನೆ ಪ್ರೇರಿಸಿ ಕಾರ್ಯಮಾಳ್ಪಿಹರಿನೀನೆ ಸರ್ವದ ಸರ್ವತ್ರದಲಿ ನಿಂತೂಹರಿನೀನೆಜೀವರ ಪರಿಪಾಲಿಸುವಿಹರಿನೀನೆ ಸರ್ವರ ಬಿಂಬಮೂರುತಿ ಎಂದೂಹರಿನಿನ್ನ ಮಹಿಮೆಯನರಿಯಾದ ಮನುಜರುಹರಿನಿನ್ನ ಮರೆಯಾದ ಪರಮಜ್ಞಾನವನಿತ್ತುಹರಿನಿನ್ನಯ ನಾಮವ ಮರೆಯದೆ ಪೇಳಿಸೋಹರಿನಿನ್ನ ಸ್ಮರಣೆಯ ಕರುಣಿಸೋ ಕರುಣಿಸೋಹರಿನಿನ್ನ ಧ್ಯಾನ ಮನದಲ್ಲಿ ಮಾಡಿಸೋಹರಿನಿನ್ನ ಮೂರುತಿ ತೋರಿಸೊ ತೋರಿಸೋಹರಿನಿನ್ನ ಕಾಣುವ ಙ್ಞÕನವನಿತ್ತುಹರಿನಿನ್ನ ಭಕ್ತರ ಸೇವಕನೋಹರಿಎನ್ನನು ಭಾದಿಪ ದಿತಿಜರಪರಮದಯಾನಿಧೇ ಗುರುಗಳದ್ವಾರಾಹರಿನಿನ್ನ ಗುಣಗಳ ಕೀರ್ತನೆ ಮಾಡಿಸೋ
--------------
ಗುರುಜಗನ್ನಾಥದಾಸರು