ಒಟ್ಟು 21 ಕಡೆಗಳಲ್ಲಿ , 15 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೊಟ್ಟಿಲ ತೂಗುವೆ ಕೃಷ್ಣನ ತೊಟ್ಟಿಲ ತೂಗುವೆಪುಟ್ಟಬಾಲಕರೊಳುಪರಮಶ್ರೇಷ್ಠನಾದನಾಪಮೀನನಾಗಿ ಭಾರಪೊತ್ತು ಬೇರು ಮೆಲ್ಲಿದನಕ್ನೂರರೂಪ ತೋರಿ ಭೂಮಿದಾನ ಬೇಡ್ದನ 1ಭೂಮಿಪರ ಸಂಹರಿಸಿದ ಶ್ರೀರಾಮಚಂದ್ರನಮಾವ ಕಂಸನ ತರಿದ ಬಲರಾಮನನುಜನ 2ಬುದ್ಧರೂಪದಿಂದ ತ್ರಿಪುರರನೊದ್ದ ಧೀರನಮುದ್ದು ತೇಜಿನೇರಿ ಮೆರೆದ ಪದ್ಮನಾಭನ 3ಉಲಿವು ಮಾಡಬೇಡಿರಮ್ಮ ಚಲುವ ಮಲಗುವನಳಿನನಾಭನನ್ನು ಸ್ಮರಿಸಿ ನಲಿದು ಪಾಡುವ 4ಕಮಲಮುಖಿಯರೆಲ್ಲ ಬನ್ನಿ ಕುಣಿದು ಪಾಡುವಕಮಲನಾಭ ವಿಠ್ಠಲನಂಘ್ರಿ ಸ್ಮರಣೆ ಮಾಡುವ 5
--------------
ನಿಡಗುರುಕಿ ಜೀವೂಬಾಯಿ
ಯಾತಕೆಲೆ ಮನವೆ ನೀ ಭೀತಿಗೊಳುವೆ ಶ್ರೀನಾಥÀ ಜಗತಾತ ಹೆತ್ತಾತನಿರೆಅನವರತಪಒಡಲೊಳಿರೆ ನವಮಾಸ ಪಡಿಯ ನಡೆಸಿದರಾರುದೃಢಕುಚದಿ ಪಾಲ್ದುಂಬಿ ಕೊಡುವರಾರುನಡೆನುಡಿಗಲಿಸಿ ನಿದ್ರೆವಿಡಿಸಿ ಎಚ್ಚರಿಪರಾರುಕಡೆಮೊದಲಿನೊಡೆಯನಿರಲಡಿಗಡಿಗೆ ಬರಿದೆ 1ಅಪ್ರಸಿದ್ಧಾತ್ಮನಿಗೆ ವಿಪ್ರಕುಲವಿತ್ತರಾರ್ಶ್ರೀಪ್ರಜÕಮತದಿ ನೆಲೆಸಿಪ್ಪರಾರುಅಪ್ರಬುದ್ಧರಿಗೆ ಮತಿಕ್ಷಿಪ್ರ ಬೋಧಿಪನು ಮುಖ್ಯಪ್ರಾಣವರದ ಸುಪ್ರಧಾನನಿರೆ ನಿರುತ 2ಧರೆಗೆ ಮಳೆಗರೆದು ಸಸಿಗಳನು ಬೆಳೆಸಿದರಾರುಗಿರಿವಿಪಿನ ಖಗಮೃಗದ ಹೊರುವರಾರುಪರಮಕಾರಣಿಕನಮ್ಮ ಪ್ರಸನ್ವೆಂಕಟನೆ ಜಗದರಸೆಂದುಶ್ರುತಿಸ್ಮøತಿಯೊಳಿಹುದರಿದು ಮರೆದು3
--------------
ಪ್ರಸನ್ನವೆಂಕಟದಾಸರು
ಶ್ರೀ ಬ್ರಹ್ಮಣ್ಯ ತೀರ್ಥ ಗುರುಗಳ ಸ್ತೋತ್ರ102ವರಗುರುವರ್ಯ ಶ್ರೀ ಬ್ರಹ್ಮಣ್ಯತೀರ್ಥರ |ಚರಣಕಮಲಕೆ ನಾಅನುದಿನನಮಿಪೆಪಪರಿಪರಿ ದುರಿತವ ತ್ವರಿತದಿ ತರಿದು ಶ್ರೀ |ಹರಿಮಧ್ವ ಚರಣಂಗಳಲಿ ಭಕ್ತಿ ಕೊಡುವಂತೆ ಅ ಪವರಮಧ್ವಮುನಿ ಹೃಸ್ಥ ನರಹರಿ ಶ್ರೀಕೃಷ್ಣ |ಕರಗಳ ಕಟಿಯಲಿಟ್ಟಿರುವ ವಿಠಲರಾಯ ||ವರವೇದವ್ಯಾಸ ವರಾಹನರ್ಚಕರಾದ |ವರಪುರುಷೋತ್ತಮ ಮುನಿಕರ ಕಮಲಜ1ವಿಪ್ರವೃದ್ಧರಿಗೆ ಇವರು ದಯವನ್ನು ಬೀರಿ |ಪುತ್ರ ಭಾಗ್ಯವನಿತ್ತು ಆ ವ್ಯಾಸ ಮುನಿಯನು ||ಸುಪ್ರಖ್ಯಾತರ ಮಾಡಿದಂಥ ಪ್ರಸಿದ್ಧರೀ - |ಸುಪ್ರಬುದ್ಧರ ಮಹಿಮೆಯು ಜ್ವಲಿಪುದು ಎಲ್ಲೂ 2ಪರಮದಯದಿ ಎನ್ನ ಕಷ್ಟದುರಿತ ಕೀಳ್ತು |ಪರಮಸದ್ಗುರುವರ್ಯರೆ ಪೊರೆಯಿರಿ ಎನ್ನ ||ಸರಸಿಜೋದ್ಭವತಾತ' ಪ್ರಸನ್ನ ಶ್ರೀನಿವಾಸ &ಡಿsquo;ವರಕಾಂತಿಯಿಂ ಪ್ರಜ್ವಲಿಸುತಿಹ ನಿಮ್ಮೊಳು3 ಪ
--------------
ಪ್ರಸನ್ನ ಶ್ರೀನಿವಾಸದಾಸರು