ಒಟ್ಟು 44 ಕಡೆಗಳಲ್ಲಿ , 25 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನೀನೆ ನಿಜಗುರುವಾಗುಎನಗೆ ಮಾಧವ ಪ ಮರವೆಯೆಂಬ ಪರದೆ ಹರಿದು ಅರಿವುಯೆಂಬಾಲಯದೊಳಿರಿಸಿ ದುರಿತಪರ್ವತ ತರಿದು ಪೊರೆಯುವ ಚರಣದಾಸರ ಭಾಗ್ಯನಿಧಿಯೆ 1 ಹೀನಸಂಸಾರೆಂಬುವ ಮಹ ಕಾನನದಿ ಬಳಲಿಸದೆ ಅನುದಿನ ಧ್ಯಾನಮೃತ ಪಾನಗೈಸುವ ಧ್ಯಾನಿಪರ ಮಹಪ್ರಾಣದರಸೇ 2 ಆವಕಾಲದಿ ಬಿಡದೆ ನಿಮಿಷ ಜೀವ ಭಕುತರ ಭಾವದ್ವಾಸಿಸಿ ಜಾವ ಜಾವಕೆ ಬುದ್ಧಿ ಕಲಿಸುವ ದೇವದೇವರ ದಿವ್ಯದೇವರೆ 3 ಸಕಲಕೋಟಿಮಂತ್ರಗಳಿಗೆ ನಿಖಿಲ ನೀನೆ ಆಧಾರನಾಗಿ ಅಖಿಲರೂಪದಿ ಜಗವ ಬೆಳಗುವ ಭಕುತಿದಾಯಕ ಸುಖದ ಶರಧಿಯೆ 4 ಸಾರಿ ಭಜಕರ ಭಾರವಹಿಸಿ ಘೋರಭವಸಾಗರವ ಗೆಲಿಸಿ ಧೀರ ಶ್ರೀಗುರುರಾಮ ಪ್ರಭುವೇ 5
--------------
ರಾಮದಾಸರು
ಪಯಸಾಗರ ಶಯನನೆ ಭಜಿಪೆನು ನಿನ್ನ ಭವಸಾಗರದಾಟಿಸು ಶ್ರೀಹರಿ ಎನ್ನ ಪ. ಹಿಂದೆ ಮುಂದೆ ಗತಿ ನೀನೆಂದು ನಂಬಿರುವೆ ಇಂದಿರೆಯರಸನೆ ಎಂದಿಗಾದರು ಕಾಯೊ ತಂದೆ ಬಂದು ಎನ್ನ ಬಂಧನ ಬಿಡಿಸೊ 1 ಕರುಣಾಸಾಗರ ವರದಮೂರುತಿ ನಿನ್ನ ಸ್ಮರಣೆಯೆನಗೆ ನೀ ನಿರುತದಿ ನುಡಿಸು ಪರಮಪಾಮರನಿಗೆ ನಿನ್ನ ಚರಣವ ತೋರೊ 2 ಪುಟ್ಟಿಸಿದವನೀ ಕಷ್ಟ ಪಡಿಸುವುದು ಇಷ್ಟವೆ ನಿನಗದು ಕೃಷ್ಣಮೂರುತಿ ಸೃಷ್ಟೀಶ ಶ್ರೀ ಶ್ರೀನಿವಾಸ ದೊರೆಯೆ 3
--------------
ಸರಸ್ವತಿ ಬಾಯಿ
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪೊರೇ ಶೈಲಜಾಪತೇ ಶಿವಶಂಕರ ಶರಣಾಗತ ಕ್ಷೇಮಂಕರ ಪ ಕರಗುವೆ ಹಿತರನ್ನು ಕಾಣೆನು 1 ಭವಸಾಗರ ಸಂತಾರಕ 2 ಭಂಜಿಪ ನಾಥರ ಕಾಣೆ ಭೂತೇಶನೆ 3 ಕರ ಕಮಲ ಕಮಲಾನುಜ ಕಮಲಾಂಚಿತ 4 ವರಧೇನುನಗರ ಸನ್ನಿವಾಸನೆ 5
--------------
ಬೇಟೆರಾಯ ದೀಕ್ಷಿತರು
ಬನ್ನವನಾ ನೀಗಿದೆ ಜವದಿ ಧನ್ಯನಾದೆ ಶ್ರೀ ಗುರುವೆ ಧನ್ಯನಾದೆ ಸದ್ಗುರುವೇ ಧನ್ಯನಾದೆ ಪ ಭವಸಾಗರವಾ ದಾಟಿದೆ ಜವನ ಬಾಧೆಯ ನೀಗಿದೆ ಜೀವಭಾವವು ಸಟಿಯೆಂದೆನಿಸಿ ದೇವನಾದೆ ಪಾವನನೆ ಧನ್ಯನಾದೆ 1 ಅರಿತೆನೆನ್ನಯ ನಿಜರೂಪವನಾ ದುರಿತವ ನೀಗಿದೆ ಅರಿವಿನ ಬಲದಿ ದೊರಕಿತು ಮುಕುತಿ ಧನ್ಯನಹುದು ನಾ ನೀನೆ ನಾನೈ ಶಂಕರನೇ ಧನ್ಯನಾದೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬರಿದೆ ಚಿಂತಿಸಿ ನೀನು ಬಳಲುವದೇಕೆ ಮನವೆ ಹರಿನಾಮ ಸ್ಮರಣೆಯು ಹರುಷದಲಿ ಸ್ಮರಿಸಿ ಧರ್ಮಾರ್ಥ ಕಾಮ ವರಮೋಕ್ಷ ಫಲಗಳು ಕರುಣಾ ಕಟಾಕ್ಷದಿಂದ ಶ್ರೀಧರ ನಿರುತ ಕೊಡುವ ಪ ಅರಿಷಡ್ವರ್ಗಕೆ ಸಿಲ್ಕಿ ಅರಿಯದೆ ಭವಸಾಗರದೊಳು ಮುಣುಗಿ ಮೈಮರೆದು ಶ್ರೀನರಹರಿ ಶರಣರ ಪೊರೆವ ಬಿರುದುಳ್ಳಂಥ ಗರುಡವಾಹನ ಸಿರಿಯರಸ ಪರಮಾತ್ಮನ ಕಮಲ ಅನುದಿನ 1 ನೆಚ್ಚಿ ನೀ ಮಂದಾಂಧನಾಗಿ ಅಂದು ಪ್ರಹ್ಲಾದ ಪರಮಾನಂದದಿ ಕರೆಯಲು ದ್ವಂದ್ವರೂಪತಾಳಿ ಬಂದು ಕಾಯಿದಾ ವೃಂದಾರ ಕೇಂದ್ರನುತ ಮಂದರಧರ ಮುಚುಕುಂದ ವರದನ್ನ ಸಲಹೆಂದು ಮೊರೆಯ ಹೋಗದೆ 2 ನರಜನ್ಮ ತಾಳಿ ಸುಖಸ್ಥಿರ ಮಾರ್ಗ ಕಾಣದೆ ಸತ್ಪುರುಷರ ಜರಿದು ಗರ್ವ ಭರಿತನಾಗಿ ಮುರನರಕಾಂತಕ ಮುಕ್ತಿದಾಯಕ ಶುಭಕರ ಸ್ಮರಜನಕ ಶ್ರೀಧರ ಮಾಧವ ತ್ವರದಿ ರಕ್ಷಿಸೋಯನ್ನ ಹರಿಸರ್ವೋತ್ತಮ ನೆನದೆ 3
--------------
ಹೆನ್ನೆರಂಗದಾಸರು
ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಭಯಕೃದ್ಭಯನಾಶನ ಮಾಯಾರಮಣ ಭವಭಯಹರಣ ಪ ಜೀಯ ಕಾಯುವುದಯ್ಯ ಪರಿಹರಿಸಯ್ಯ ತಾಪ- ತ್ರಯ ದಯೆತೋರಯ್ಯ ಎನ್ನೊಡೆಯಾ ಅ.ಪ ನಾನರಿಯೆ ನಿನ್ನಯ ಗುಣಗಣಾದಿಗಳ ಅನುದಿನದಿನಾ ಅನುಭವಿಸಿ ಭವಚಕ್ರದಾಟಗಳ ಜನುಮ ಜನುಮಾಂತರದಿ ಬಂದ ವಾಸನಾದಿಗಳ ದೀನವತ್ಸಲ ದೂರ ನೋಡುವೆಯ ನೀನರಿಯ ಎನ್ನನು ಉಳುಹುವ ಪರಿಯ ಎನಗ್ಯಾರಿಹರೊ ನಿನ್ಹೊರತು ಪೂರೆವರಯ್ಯ ವನಜಸಂಭವನಯ್ಯ ಜೀಯ 1 ಕರಿ ಮಕರಿ ಪಿಡಿಯಲು ಬಂದ ಪರಿಯೇನು ನಿಖಿಳಖಳಕುಲವೈರಿ ಶ್ರೀಹರಿ ಸಿರಿಗೆ ಹೇಳದ್ದೇನು ಭಕುತನಾರ್ತಧ್ವನಿಯ ಕೇಳಿ ಬಂದೆಯಾ ಏನು ನಾನು ಆಸಾಧನವನರಿಯೇನು ಘನ್ನಮಹಿಮ ನಿನ್ನಯ ಕೀರ್ತಿಯನು ಕೇಳಿ ಬಂದೆನು ಇನ್ನೇನು ನಿನಗೆ ಏನು ತೋರಿದಂತೆ ಮಾಡಿನ್ನು ಎನ್ನೊಡೆಯ ನೀನೆಂದಡಿಗೆ ಬಿದ್ದಿಹೆನೊ ಇನ್ನು 2 ಈಸಲಾರೆನು ಸಾರಿ ಈ ಭವಸಾಗರದೊಳಗೆ ಶ್ರೀಶ ನಿನಗತಿಶಯವೆ ಕರುಣವಿಲಾಸ ತೋರೆನಗೆ ದಾಸದಾಸದಾಸರದಾಸ್ಯ ಕೊಡಿಸೆನಗೆ ಶ್ರೀಶ ಎನ್ನಯ ಮನದ ಕ್ಲೇಶವನೂ ನಾಶವಗೈಸು-ನಿರಾಶ್ರಯನಾಗಿಹೆನು ಏಸುಬಲ್ಲೆನು ಕಾಸಿನವನು ಬೇಸರಿಸದಿರು ಇನ್ನೂ-ಮುನ್ನೂ 3 ತಾಪತ್ರಯಗಳಿಂದನುದಿನದಿ ನಾ ನೊಂದೆ ಶ್ರೀಪತಿಯೆ ಹೃತ್ತಾಪಕಳೆದು ಪೊರೆಯಬೇಕೆಂದೆ ಗೋಪನಿನ್ನಯ ಶ್ರೀಪಾದದೊಳು ಮನವ ನೀಡೆಂದೆ ಕುಪಿತವೇ ನಿನ್ನವನು ನಾನೆಂದೆ ಭೂಪ ಆಪತ್ತೋದ್ಧಾರಕನೆಂದೆ ಪಾಪಿಮಾನವಜನುಮದಲಿ ಬಂದೆ ಕಾಪಾಡುವುದು ಎಂದೇ-ತಂದೇ 4 ಭೂಸ್ಥಳದಿ ನಿಂತ ಶ್ರೀ ವೇಂಕಟೇಶ ಹರೇ ತ್ರಿಸ್ಥಳದೊಳು ಈ ಸ್ಥಳವೆ ವೈಕುಂಠ ದೊರೆಯೆ ವಿಸ್ತರದಿ ಮಹಿಮೆಯ ಪಾಡಿ ಪೊಗಳಲು ನಾವು ಶಕ್ತರೆ ಸ್ವಸ್ಥಚಿತ್ತವಿಲ್ಲ ಶ್ರೀಹರೇ ಈ ಸ್ಥಿತಿಯಲ್ಲಿ ಎನ್ನ ನೋಡುವರೆ ದುಸ್ಥಿತಿಯಬಡವನಕೈಯ ಬಿಡುವರೆ-ಶೌರೆ5
--------------
ಉರಗಾದ್ರಿವಾಸವಿಠಲದಾಸರು
ಭವಸಾಗರ ದಾಟುವ ಬಗೆ ಪೇಳಯ್ಯ ಭವನಂಗಳಿಗೊಡೆಯ ಭವಸಾಗರ ದಾಟುವ ಬಗೆ ಪೇಳಯ್ಯಾ ಪ ಕ್ಷಿತಿಯೊಳು ದಾನವರತಿ ಪೆರ್ಚಿಹರು ಮಿತಿಮೀರಿ ಮೆರೆವೋರು ಕ್ಷಿತಿಪತಿ ನಿನ್ನನೆ ಮರೆತಿಹರು ಶ್ರುತಿಗಳ ಕಾಡ್ವರು ಸತಿ ಮಾತೆಯರಿಯರು ಧರ್ಮವೆನುತಿಹರು1 ಹಿಂದಿನ ಜನ್ಮದಿ ಕಲಿಶೇವಕರು ನಿಂದಕರುನ್ಮತ್ತರು ಹೊಂದೀ ದ್ವಿಜ ಜನ್ಮವ ದ್ವಿಜರಿಗಸುರರು ಕುಂದದೆ ಬೇಡಿಪರು ತಂದೆ ತವದಾಸರ ನೆರೆ ದೂಷಿಪರು ಕುಂದದೆ ಪೋಲಿಪರು ಹೊಂದಿಸದೀರೆನಗೆಂದಿಗೆ ಖಳರನು 2 ನರಜನ್ಮದಿ ಯಾತ್ರೆಯ ಚರಿಸಲಿಲ್ಲಾ ವರವ್ರತಗಳೆ ಇಲ್ಲಾ ಹರಿಪಾದತೀರ್ಥದ ಪಾನಗಳಿಲ್ಲಾ ಹರಿಪೂಜೆ ಮೊದಲಿಲ್ಲಾ ವರತೀರ್ಥದೆಂದಿಗೂ ಮೀಯಲಿಲ್ಲ ಹರಿಕೀರ್ತನವಿಲ್ಲಾ ನರಸಿಂಹವಿಠ್ಠಲ 3
--------------
ನರಸಿಂಹವಿಠಲರು
ಭೀಮಾ ತಟಗ ವಿಠಲ | ಕಾಪಾಡೊ ಇವಳಾ ಪ ಸನ್ನುತ ದೇವಾ | ಪ್ರಾರ್ಥಿಸುವೆ ಹರಿಯೇ ಅ.ಪ. ಮರುತದಲ್ಲಿಹಳು | ತರುಣಿ ಬಹು ಭಕ್ತಿಯಲಿಹರಿದಾಸ್ಯ ಕುಂಕ್ಷಿಪಳು | ಕರಿವರದ ದೇವಾ |ಗುರುಕರುಣ ಸ್ವಪ್ನದಲಿ | ಹರಿದಾಗಿ ಪಡೆದಿಹಳುತರಳೆಜ್ರಪತಿ ವರದ | ಪರಿಪಾಲಿಸಿವಳಾ 1 ಪಂಚ ಪಂಚಿಕೆಯ ಪ್ರ | ಪಂಚ ಸತ್ಯತ್ವವನುಪಂಚ ಭೇದಗಳರುಹಿ | ಕಾಪಾಡೊ ಹರಿಯೇ |ಅಂಚೆ ವಹ ಪಿತನೆ ಸ | ತ್ತರತ ಮತ ತಿಳಿಸುತ್ತಪಂಚರೂಪಾತ್ಮಕನೆ | ಕೈಪಿಡಿಯೊ ಇವಳಾ 2 ಭೋಗಗಳ ಉಂಬಾಗ | ಭೋಗಿರಥೀ ಪಿತನಜಾಗುಮಾಡದೆ ಸ್ಮರಿಪ | ಭಾಗ್ಯವನೆ ಕೊಟ್ಟೂ |ಆಗುಹೋಗುಗಳೆಂಬ | ದ್ವಂದ್ವ ಸಹನೆಯನಿತ್ತುನೀಗೊ ಭವಸಾಗರವ | ಕಾರುಣ್ಯಮೂರ್ತೇ 3 ಪತಿಯೇ ಪರದೈವವೆಂ | ಬತುಳ ಶುಭಮತಿಯಿತ್ತುಗತಿಗೋತ್ರ ನೀನೆಂದು | ಸತತ ಚಿಂತಿಸುತಾ |ಮತಿವರಾಂ ವರರಂಘ್ರಿ | ಶತಪತ್ರಸೇವೆಯನುರತಿಯಿಂದ ಗೈವಂಥ | ಮತಿನೀಡೊ ಹರಿಯೇ4 ಸಂತಾನ ಸಂಪತ್ತು | ಶಾಂತಿಪತಿ ನೀನಿತ್ತುಕಾಂತುಪಿತ ಸೇವೆನೈ | ರಂತರದಿ ಗೈವಾ |ಪಂಥದಲಿ ಇರಿಸು ಗುರು | ಗೋವಿಂದ ವಿಠ್ಠಲನೆಇಂತಪ್ಪ ಪ್ರಾರ್ಥನೆಯ | ಸಲಿಸೋ ಶ್ರೀ ಹರಿಯೇ5
--------------
ಗುರುಗೋವಿಂದವಿಠಲರು
ಮನುಜಶರೀರವು ವರವೊ ದುರ್ಲಭವೊ ಪ ಭವಸಾಗರವನು ದಾಂಟಲು ನೌಕೆಯಿದೊ ಭವಭಾಧೆಯ ನೀಗಲು ಇದು ಸಾಧನವೊ ಪಾವನಸ್ವರೂಪಜ್ಞಾನವನರಿಯಲು ದೇವನೆ ತಾನೆನಿಸುವನೊ ಆ ನರನು 1 ತಿಳಿ ನೀನೀಗಲೆ ನಾನಾರೆಂಬುದ ಮನುಜಾ ಅಳಿವೀ ದೇಹದೊಳೇ ತಿಳಿಯಲುಬಹುದಿದನಾ ಉಳಿದ ದೇಹಗಳು ಹಲವಾರಿರುತಿರೆ ಫಲವೇನೈ ತಿಳಿವಿರದೇ ತಿಳಿ ಭರದೇ 2 ಪಾಪಿ ಜನ್ಮವು ಎಂದು ಶಪಿಸಲು ಬೇಡಾ ತಾಪನೀಗಲು ಇದೇ ದಾರಿಯೈ ನೋಡಾ ಭವ ಕಡಿಯೇ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮರೆವರೇನಯ್ಯಾ ಮಧವ ಮಮತೆ ತೋರಯ್ಯ ಪ ತೊರೆವರೆನೋ ಕರುಣಿ ನೀನು ನಿರುತ ಶರಣರ ಹೃದಯ ಭಾನು ಪೊರೆಯುವ ಬಿರುದನೆ ಅಪಯಶ ಪಡೆವರೆ 1 ದ್ರುವನಂದದಿ ನಾ ತಪವಾಚರಿಸವೆ ಭವಸಾಗರ ದಾಟುವ ಪರಿಯರಿಯದೆ ಸುವಿಮಲ ಮಾನಸದೊಲುಮೆ ಕೊಡೆಂಬನ 2 ಪ್ರಹ್ಲಾದನ ವೊಲು ನಿನ್ನಿರವರಿಯದೆ ಆಹ್ಲಾದವ ನಿತ್ಯನುವಿಂ ಕೊಳ್ಳದೆ ಈ ಕ್ಲೇಶದಿ ತೊಳಲುತ ಹರಿಸೆಂಬನ 3 ಬಲಿಯಂದದಿ ದಾನವ ಕೊಡಲಾರದೆ ಛಲದಿಂ ನಿನ್ನಯ ಪದಯುಗ ಪಿಡಿಯದೆ ಒಲಿಯುತ ತರಳನ ಸಲಹೆಂದೆಂಬನ 4 ಎಲ್ಲವ ಪಡೆಯಲು ಪುಣ್ಯವ ಗಳಿಸಿರೆ ಬಲ್ಲಿದ ನಿನ್ನಯ ಹಂಗಿರಲಿಲ್ಲವು ಎಲ್ಲರ ಬಂಧು ಜಾಜೀಶಾ ಎಂಬನ 5
--------------
ಶಾಮಶರ್ಮರು
ಮಾವಿನಕೆರೆ 5 ಪವಮಾನಾತ್ಮಜ ಚರಣಂ ಭವಸಾಗರ ಭಯ ಹರಣಂ ಪ ಶಿವಹರಿ ಸಂಶಯ ಪರಿಹರಣಂ ಭುವನೇಶ್ವರ ತವಶರಣಂ ಅ.ಪ ರಾಮಮಂತ್ರ ಮಾಲಾಭರಣಂ ಸೋಮಶೇಖರಾನಂದ ಗುಣಂ ಕಾಮರೂಪಿದಾನವ ಹರಣಂ ಸಾರಸ ಚರಣಂ 1 ಮಂಗಳ ಚರಿತಂ ಭವರಹಿತಂ ಸಂಗರಧೀರಂ ಗುಣಭರಿತಂ ಪಿಂಗಲಾಕ್ಷ ಕೋವಿದ ಹನುಮಂತಂ ಮಾಂಗಿರಿ ನಿಲಯ ಹನುಮಂತಂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್