ಒಟ್ಟು 374 ಕಡೆಗಳಲ್ಲಿ , 56 ದಾಸರು , 322 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಪ್ರಸನ್ನ ಶ್ರೀನಿವಾಸ ಕಲ್ಯಾಣ (ಅಣು)34ಮೇರು ಸುತ ಗಿರಿವಾಸ |ಶರಣಾದೆ ನಿನ್ನಲಿ ವಿಶ್ವಜನ್ಮಾದಿಕರ್ತನಿರ್ದೋಷ|||ಶ್ರೀ ಶ್ರೀನಿವಾಸ ||ವಿಷ್ಣು ಸರ್ವೋತ್ತಮ ಸಾಕ್ಷಾತ್ |ರಮಾದೇವಿ ತದಂತರಾ |ತದಧೌವಿಧಿವಾಣ್ಯೌಚ ತತ್ವವನು ಪ್ರತ್ಯಕ್ಷ ಭೃಗುಗೆ |ತಿಳಿಸಿ ಲಕ್ಷ್ಮಿಯ ಇಳೆಯ ಜನರಿಗೆ ಒಲಿಯೆ ಕಳುಹಿಸಿ |ವ್ಯಾಳಗಿರಿವಲ್ಮೀಕಪೊಕ್ಕಿ ಶ್ರೀವತ್ಸಶರಣು |ಶರಣು ಹೇ ಸರ್ವ ಹೃದ್ಗುಹಾಂತಸ್ಥವಿಶ್ವ ಪವೃಷಭಅಂಜನಶೇಷ|ವೇಂಕಟಾದ್ರಿಯ ನೆನೆಯೆ ಪಾಪವಿನಾಶ |ಶ್ರೀಸ್ವಾಮಿತೀರ್ಥದ ದಕ್ಷಪಾಶ್ರ್ವಪರೇಶ ||| ಶ್ರೀ ಶೇಷಾಚಲೇಶ ||ಅರ್ಚಿಪರ ಸಂರಕ್ಷಿಪುದು ನಿನ್ನಪಣವು ಆದುದರಿಂದ ಗೋಪಾನ |ಆಸಿಯತಲೆಯಲಿ ತಡೆದು ಗೋವನು ಕಾಯ್ದ _ಕರುಣಿಯೆ ಭಕ್ತವತ್ಸಲ |ತುಚ್ಛಗೋಪನು ಭಯದಿ ಅಸುಬಿಡೆಚೋಳರಾಯಗೆ ಶಾಪವಿತ್ತು |ಅಚ್ಚುತನೆ ನೀದೇವ ಗುರುವಿನ ಸೇವೆಕೊಂಡು ನಿನ್ನರೂಪ |ಸ್ವಚ್ಛಚಿನ್ಮಯ ಭೂವರಾಹನ ಸಹವಿನೋದ ಲೀಲೆಮಾಡಿ |ಪ್ರೋಚ್ಚನಂದದಿ ಕ್ಷೇತ್ರ ಸಹಬಕುಳಾ ಯಶೋದೆಯ -ಪಾಕಕಾಗಿ ಸ್ವೀಕರಿಸಿ ಹೇ ದಯಾನಿಧೇ ನಿತ್ಯತೃಪ್ತ 1ಅಸಮ ಸತ್ಯವಾಗೀಶ |ಜಗನ್ಮಾತೆಯೆಂದು ಪೇಳಿದಂತೆ ಆಕಾಶ |ಕಂಡಪದ್ಮದಿ ಪದುಮ ಸುಮುಖವಿಲಾಸ |ಶಿಶುವಕೊಂಡಳು ಧರಣಿ ಬಹು ಸಂತೋಷ ||| ದಿಂದ ವಿಹಿತ ಆಶ ||ಧರಣಿದೇವಿ ಆಕಾಶರಾಜನ ಸುತೆಪದ್ಮಾವತಿಯೆಂಬ ನಾಮದಿ |ಪುರಿಯ ಹೊರಗೆ ಪುಷ್ಪವನದಲಿ ಸಖಿಯರೊಡನೆ ಆಡುವಾಗ |ನಾರದನು ಬಹು ವೃದ್ಧರೂಪದಿ ಬಂದು -ಹಸ್ತರೇಖೆ ನೋಡುತ |ಶ್ರೀರಮಾಲಕ್ಷಣವ ಕಾಣುತ ಬ್ರಹ್ಮದೇವನ ತಾಯಿ ಅಂಗಿಯು |ಮಾರಜನಕನೆ ಪತಿಯು ಎಂದು ಪೇಳಿತೆರಳೆ ಶಿರಿಯ ಸ್ಮರಿಸುತ |ಏರಿ ಕುದುರೆಯ ವನದಿ ಪದ್ಮಾವತಿ ಸಂಗಡ -ಆಟವಾಡಿದಿ ಹೇ ದಯಾನಿಧೇ ಶ್ರೀಶಸ್ವರಮಣ 2ಧರಣಿಯೊಡನೆ ಸಂವಾದ |ಮಾಡೆ ಬಕುಳಾ ಪೋಗೆ ನೀನು ಪುಳಿಂದ |ವಿಧಿವತ್ಸರುದ್ರನು ದಂಡ ಗುಲ್ಮಬ್ರಹ್ಮಾಂಡ |ಹಾರ ಗುಂಜಾಕಂಬುವೇಷದಿ ಪೋದಿಯೋ ಮುದದಿಂದ ||| ಕಣಿಪೇಳ್ವ ಚೆಂದ ||ಧರಣಿಪದ್ಮಗೆ ಕಣಿಯಪೇಳಿ ಮದುವೆ ನಿಶ್ಚಯಮಾಡಿ ಬಂದೆಯೋ |ಭರದಿಶುಕಆಕಾಶರಾಜ ಲಗ್ನಪತ್ರವಕೊಡಲು ಬ್ರಹ್ಮ-ಗರುಡಶೇಷಶಿವಾದಿಸುರ ಮುನಿಜನರ ಬಕುಳಾ ಲಕ್ಷ್ಮೀಸಹ ನೀ |ಪೊರಟುಮಾರ್ಗದಿ ಶುಕಮುನಿಯ ನೈವೇದ್ಯ ಉಂಡು ಜನರತೃಪ್ತಿಸಿ |ಸೇರಿಪುರಿಯ ಅಜರ ಮಂದಿರ ಪೋಲ್ವ -ಮನೆಯಲಿ ಪದ್ಮಾವತಿಗೆ ಮಾಂಗಲ್ಯ ಧರಿಸಿದಿ |ಸರಸಿಜಾಸನತಾತಪ್ರಸನ್ನ ಶ್ರೀನಿವಾಸನೆವಿಶ್ವಪಾಲಕ ಹೇ ದಯಾನಿಧೇ ಶರಣು -ಶರಣು ಹೇ ಸೌಭಾಗ್ಯದಾತಾ ಪ. 3||ಶ್ರೀ ಪ್ರಸನ್ನ ಅಣು ಶ್ರೀನಿವಾಸ ಕಲ್ಯಾಣ ಸಂಪೂರ್ಣ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಭಾರತೀದೇವಿ72ಭಾರತಿತವ ಚರಣಾಂಬುರುಹವ ನಂಬಿದೆಪೊರೆಎನ್ನಪಹರಿಸಿರಿ ಪ್ರಿಯತರ ಮರುತನ ನಿಜಪತಿಹರ ಶಕ್ರಾದಿಗಳಿಂದಾರಾಧಿತೆ ಅಪಉದಿತ ಭಾಸ್ಕರನ ಪೋಲ್ವ ದ್ಯುತಿಯಿಂದಜ್ವಲಿಸುವೆ ಶುಭಕಾಯೆಹೃದಯಾಂತರ್ಬಹಿ ಶ್ರೀಶನ ಕಾಂಬುವಜ್ಞಾನ ಭಕುತಿಯೀಯೆ ತಾಯೆ 1ಬಲ ಕರದಲಿ ಜ್ಞಾನ ಊಧ್ರ್ವದಿಅಭಯಮುದ್ರೆಯು ಶುಭದಒಲಿವ ಸುವರಮುದ್ರೆ ಪುಸ್ತಕವಾಮದಿ ವಿದ್ಯಾಪ್ರದೆ ಸುಖದೆ 2ಶತಸುಖಪಿತ ಪ್ರಸನ್ನ ಶ್ರೀನಿವಾಸನು ಸುಖಮಯನುಸತತ ಎನಗೆ ಒಲಿವಂತೆ ನೀದಯಮಾಡೆ ಮಾತೆಭಾರತಿಶರಣು3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಮದುರೈ ಮೀನಾಕ್ಷಿ ಸ್ತೋತ್ರ81ಮೀನಲೋಚನೆ ಅಂಬಾ ದೀನಪಾಲಕೆನಿಂತಲ್ಲಿ ಶರಣೆಂದೆ ಎನ್ನ ಪೊರೆವಭಾರನಿನ್ನದೇ ಮಾತೆಪಕಣ್ಣು ಕಿವಿ ನಾಲ್ಕು ಕುದುರೆ ದೇಹವೆಂಬ ಹರಿಯರಥಕೆನಿನ್ನಧೀನ ಅಶ್ವಗತಿ ಸನ್ಮಾರ್ಗದಿ ನಡೆಸಿ ಕಾಯೆ 1ಕಂಡುಕೇಳಿನುಡಿವದೆಲ್ಲ ಉಂಡು ಉಟ್ಟು ಮಾಳ್ಪುದೆಲ್ಲಪುಂಡರೀಕನಯನ ಶ್ರೀಶ ರಥಿಕ ಪ್ರೀತಿ ಆಗೆ ಮಾಡೆ2ಮಂದಜಾಸನತಾತಪ್ರಸನ್ನ ಶ್ರೀನಿವಾಸನಿಗೆ ಪ್ರಿಯಇಂದುಧರÀ ಸತಿಯೇ ಶರಣು ಸ್ಕಂಧ ವಿಘ್ನರಾಜರ ಮಾತೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವಿಜಯದಾಸರು134ವಿಜಯದಾಸರೆ ನಿಮ್ಮ ಪಾದವನಜಗಳನ್ನುಭಜಿಸೆ ಭಾಗ್ಯವದೆಂದು ಸಾಧುಜನಮತವು ಪವಸುಧೆವೈಕುಂಠಪತಿವಿಜಯವೆಂಕಟಕೃಷ್ಣಬಿಸಜಭವಪಿತ ಬಿಂದು ಮಾಧವಗೆ ಪ್ರಿಯವಾಸವಾಹ್ವಯ ದಾಸಶ್ರೇಷ್ಠರಿಗೆ ಪ್ರಿಯತಮರೆದಾಸವರ ಸುರವರ್ಯ ವಿಜಯಾರ್ಯ ಶರಣು 1ಮೃತ್ಯು ಅಪಮೃತ್ಯುಗಳ ತರಿದು ನಂಬಿದವರಿಗೆಸತ್ಯಾರಮಣನೊಲುಮೆ ಒದಗಿಸಿದಿರಿಮತ್ರ್ಯರಲಿ ನಾಮಂದನಿಮ್ಮ ನಂಬಿದೆ ಎನ್ನಭೃತ್ಯನೆಂದೆನಿಸಿ ವಾತ್ಸಲ್ಯದಿ ಪಾಲಿಪುದು 2ಎನ್ನ ಸರ್ವೇಂದ್ರಿಯವು ಹೀನವಿಷಯದಿ ರತವುಬಿನ್ನಹವ ಮಾಡಲ್ಕೆ ಬಗೆ ಏನು ಕಾಣೆಘನಔದಾರ್ಯನಿಧಿ ನಿಮಗೆ ಶರಣೆಂಬುವುದುಒಂದನ್ನೆ ನಾ ಬಲ್ಲೆ ಶರಣುಸುರಧೇನು3ಇಷ್ಟಧನ ಆಯುಷ್ಯ ಕೀರ್ತಿ ಉನ್ನತಜಯದುಷ್ಟಭಯ ಬಂಧನಿಗ್ರಹವು ವೈರಾಗ್ಯಉತ್ಕøಷ್ಟ ಹರಿಭಕ್ತಿ ಜ್ಞಾನವೀವುವು ನಿಮ್ಮಶ್ರೇಷ್ಠಪದ ಕೀರ್ತನೆ ನಾಮ ಸಂಸ್ಮರಣೆ 4ಅಜನ ಜನಕನು ಶ್ರೀ ಪ್ರಸನ್ನ ಶ್ರೀನಿವಾಸನುಅಜಿತ ಅಜನಂದಿನೀಪಿತನು ಗೋಪಾಲಅಬ್ಜಶಂಖವ ಪಿಡಿದವರಅಭಯಹಸ್ತ ಶ್ರೀವಿಜಯವಿಜಯಾಪತಿಯ ದಾಸರಿಗೆ ಶರಣು5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶುಕಮುನಿ ಸ್ತೋತ್ರ (ಗುಪ್ತ)97ಶರಣು ಶುಕಮುನಿರಾಯ ಶರಣು ಮಾಂಪಾಹಿ ಪಕಾರ್ತಿಕ ಸಿತತದಿಗೆ ಗುರುಬ್ರಾಹ್ಮಿ ಶ್ರವಣದಲಿಅತಿವಿಮಲ ತವರೂಪ ತೋರಿದಿಯೋ ಕರುಣಿ 1ಬಲಿಶಕ್ರವರದಬಲಿಫಲಿಯನೀಕಂಡೆನ್ನಪಾಲಿಪುದಕೆ ದಯದಿ ಬಲದಿಂದ ಬಂದ್ಯಾ 2ವೇಧಪಿತ ಪ್ರಸನ್ನ ಶ್ರೀನಿವಾಸನ ಗುಣಗಾನಸ್ವಾದುಸುಧೆಸುರಿಸುತ್ತ ಶ್ರೀವಿಜಯಕೊಡುತಿ3|| ಶ್ರೀಮಧ್ವಾಂತರ್ಗತ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶುಕ್ರಾಚಾರ್ಯ ಸ್ತೋತ್ರ93ಶ್ರೀಶಪ್ರಿಯ ಭೃಗುವಂಶಜಾತ ಶುಕ್ರಾಚಾರ್ಯನೀ ಸಲಹೋ ಎನ್ನನ್ನ ನಮೋ ನಮೋ ನಮಸ್ತೇ ಪಶ್ರೀ ಪದ್ಮನಾಭಜನು ಸುಪವಿತ್ರ ವಿಧಿಸುತಭೃಗು ಅಪತ್ಯನುಕವಿತತ್ಪುತ್ರರತ್ನನು ಶುಕ್ರಈ ಪುಣ್ಯ ಶ್ಲೋಕ ಶುಕ್ರಾಚಾರ್ಯ ಉಷನ ಶ್ರೀಪಪ್ರಿಯನಿಗೆ ನಮೋ ಮಂತ್ರ ತಂತ್ರ ಮಹಾಕವಿಗೆ 1ದೈತ್ಯಮಂತ್ರಿಯೇ ಸರ್ವಶಾಸ್ತ್ರ ಪ್ರವಾರ್ತಾರದೈತ್ಯಾನಂ ಪರಮಂ ಗುರುಂ ಪ್ರಭುಸ್ತಾರಾ ಗಣಾನಾಂಮಹಾದ್ಯುತಿಯೇ ನಮೋ ಎನ್ನ ಪೀಡೆಗಳ ಪರಿಹರಿಸಿದಯದಿಪಾಲಿಸೆನ್ನನ್ನು ಹರಿಭಕ್ತ್ಯಾದಿಗಳಿತ್ತು 2ಅಕಳಂಕಅಜಪಿತಪ್ರಸನ್ನ ಶ್ರೀನಿವಾಸನುಶುಕ್ರನೆಂದೆಣಿಸುವನುಶೋಕರಹಿತನಾದ್ದರಿಂದಶ್ರೀಕರಾರ್ಚಿತ ಈ ಶುಕ್ರ ನಿನ್ನೋಳ್ ಪ್ರಕಾಶಿಪನುಶುಕ್ರನ್ನ ಒಲಿಸೆನಗೆ ಶುಕ್ರಾಭಿದ ಮಹಾಯಶನೇ 3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಶೇಷದೇವರು73ಶೇಷದೇವ ಶೇಷದೇವ ವಾರುಣೀಶಪಾಹಿಮಾಂ ಶೇಷದೇವಪಷಡ್ಗುಣೈಶ್ವರ್ಯಪೂರ್ಣ ಕೇವಲಾನಂದರೂಪಜಡಜಾಕ್ಷ ಜಯೇಶನಿಗೆಪರ್ಯಂಕನಮೋ ನಮೋ1ದ್ಯುಭ್ವಾದಿಗಳಿಗಾಧಾರ ವೇದವತೀಶಕೂರ್ಮವಿದ್ಯುನ್ ರಮಣ ಕೂರ್ಮರ ಒಲುಮೆ ನಿನ್ನಲಿ ಸದಾ 2ಗಿರಿಸಿಂಧುಯುತಧರೆ ಬ್ರಹ್ಮಾಂಡ ಸರ್ವವಧರಿಸಿರುವೆ ಫಣಿಯ ಮೇಲೆ ಶರ್ಷಪದಂತೆ ನೀನು 3ಖದ್ರೂಜಾದಿ ವಿಷ ಸರ್ವದೋಷವೆನಗೆ ತಗಲದಂತೆಕರ್ದಮರ ಸುತನಲ್ಲಿ ಭಕ್ತಿಜ್ಞಾನ ಸತತವೀಯೊ 4ಶ್ರಷ್ಟಿಧರ ಶುಕ್ಲವರ್ಣ ಸಹಸ್ರಫಣಿ ನೀಲವಾ¸ Àಸೃಷ್ಟಿಕರ್ತ ವೇಧತಾತ ಪ್ರಸನ್ನ ಶ್ರೀನಿವಾಸನ ತೋರೊ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಧರ್ಮತೀರ್ಥರ ಚರಿತ್ರೆ128ಶ್ರೀ ಸತ್ಯಧರ್ಮ ತೀರ್ಥರ ಪಾದಯುಗ್ಮದಲಿನಾ ಶರಣು ಎನ್ನ ಪಾಲಿಪರು ಎಡಬಿಡದೆಅಸಮ ಅನುಪಮ ಸರ್ವಗುಣ ಗುಣಾರ್ಣವಅನಘಬಿಸಜಜಾಂಡದ ಒಡೆಯ ಶ್ರೀಶನಿಗೆ ಪ್ರಿಯರು ಪಹಂಸನಾಮಕ ವಿಷ್ಣುವನರುಹಾಸನಸನಕದೂರ್ವಾಸಮೊದಲಾದ ಗುರುವಂಶಜಾತದಶಪ್ರಮತಿಸರಸಿಜನಾಭನರಹರಿ ತೀರ್ಥಬಿಸಜಚರಣಂಗಳಲಿ ಸತತ ನಾ ಶರಣು1ಮಾಧವಅಕ್ಷೋಭ್ಯಜಯ ವಿದ್ಯಾಧಿರಾಜರಾಜೇಂದ್ರ ಕವೀಂದ್ರವಾಗೀಶರಾಮಚಂದ್ರವಿಭುದೇಂದ್ರ ವಿದ್ಯಾನಿಧಿಗಳು ಈ ಸರ್ವಸುತಪೋನಿಧಿ ಯತಿವರ್ಯರಿಗೆ ನಮಿಪೆ 2ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದಾವ್ಯಾಸಾಭಿದ ಗುರುವಿದ್ಯಾಧೀಶರಿಗೆವೇದನಿಧಿಗಳಿಗೆ ಬಾಗುವೆ ಶಿರವ 3ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಭಿನವಸತ್ಯಪೂರ್ಣರಿಗೆ ನಮಿಪೆಸತ್ಯವಿಜಯರಿಗೆ ಸತ್ಯಪ್ರಿಯಸತ್ಯಬೋಧರಿಗೆಸತ್ಯ ಸಂಧರಿಗೆ ನಾ ಶರಣಾದೆ ಎಂದೂ 4ಸತ್ಯವರತೀರ್ಥರಿಗೆ ಸತ್ಯವರ ಕರಜಾತಸತ್ಯಧರ್ಮರಿಗೆ ನಾ ಮನಸಾ ಆನಮಿಪೆಸತ್ಯಧರ್ಮರ ಮಹಿಮೆ ಬಹು ಬಹು ಬಹಳವುಕಿಂಚಿತ್ತು ಅಂಶಮಾತ್ರ ಸೂಚಿತವು ಇಲ್ಲಿ 5ಉದ್ದಾಮ ಪಂಡಿತರು ನವರತ್ನ ವಂಶಜರುವಿದ್ವತ್ ಶಿರೋಮಣಿ ಅಣ್ಣ ಆಚಾರ್ಯರುವೈದಿಕ ಸದಾಚಾರಿ ತ್ರಿಕರಣದಿ ಶುದ್ದರುನಂದಿನಿಧರ ಮಧ್ವಮಾಧವ ಪ್ರಿಯರು 6ವಿತ್ತಸಂಗ್ರಹದಲ್ಲಿ ಚಿತ್ತವನು ಇಡದಲೆಸತ್ಯಧರ್ಮದಿರತರು ಸಂತತ ಇವರುಸದಾಗಮಿಕಭಾಗವತಮಾಧ್ವ ಸಚ್ಛಾಸ್ತ್ರದಿಮುದದಿಂದಕಾಲಉಪಯೋಗ ಮಾಡುವರು7ಇಂಥಾ ಭಾಗವತರಲ್ಲಿ ಗಂಗಾಧರನೇವೇಬಂದು ಔತಣ ಉಂಡು ಉಡುಗೊರೆಯಕೊಂಡುಸಂತತ ತಾ ಧ್ಯಾನಿಸುವ ರಾಮನ್ನ ಇವರುಮುಂದು ಪೂಜಿಪ ಯೋಗ ಅನುಗ್ರಹ ಮಾಡಿದರು 8ಅಣ್ಣಾಚಾರ್ಯರ ಮನೆಯಲ್ಲಿ ಅಕ್ಕಿಉಣಲಿಕ್ಕೆ ಸಾಲದೆ ಇರುವಾಗ ಬಂದಬ್ರಾಹ್ಮಣ ಓರ್ವನು ಭಸ್ಮಧರ ಅವನುಅನ್ನಬೇಕೆಂದನು ಮಧ್ಯಾಹ್ನಕಾಲ 9ಅನ್ನ ಅನ್ನದ ಅನ್ನಾದನ್ನ ಸ್ಮರಿಸುತ್ತಅಣ್ಣಾಚಾರ್ಯರು ಅಡಿಗೆ ತಾಮಾಡಿಬ್ರಾಹ್ಮಣನಿಗೆ ಬಡಿಸಿ ಧೋತ್ರಗಳ ಕೊಟ್ಟರುಪೂರ್ಣ ಉಂಡು ಪೋದ ವಿಪ್ರನು ತುಷ್ಟಿಯಲ್ಲಿ 10ಹಿಂದೆ ಆಚಾರ್ಯರು ಪೋಗಿ ನೋಡಲು ಶಿವನಮಂದಿರದಿವಿಪ್ರಅಂತರ್ಧಾನನಾದಮಂದಾಕಿನಿಧರನ ಮೂರ್ತಿಯಲಿ ಧೋತ್ರಗಳುಚಂದದಿ ಇದ್ದವು ದಕ್ಷಿಣೆ ಸಮೇತ 11ಸವಣೂರು ರಾಜ್ಯದ ಮಂತ್ರಿ ಖಂಡೇರಾಯದಿವಿಜರ ಲೋಕಯಾತ್ರೆಯು ಮಾಡಲಾಗದೇವರ ನೈವೇದ್ಯಯಕ್ಕಾದರಣೆ ತಪ್ಪಲುಸವಣೂರು ಪ್ರಾಂತವ ಬಿಟ್ಟು ತೆರಳಿದರು 12ದೇವತಾಂಶರು ಇವರು ಮಾನುಷ ಜನ್ಮವಭೂಮಿಯಲ್ಲಿ ಕೊಂಡು ಮಾನುಷ್ಯ ಜನರಂತೆಭವಣೆಗಳ ಹರಿಸ್ಮರಣೆಯಿಂ ತಾಳಿ ತಪ್ಪಸ್ಸಂತೆದಿವ್ಯ ಮಂತ್ರಾಲಯ ಕ್ಷೇತ್ರ ಐದಿದರು 13ಔದಾರ್ಯಗುಣನಿಧಿ ಶ್ರೀ ರಾಘವೇಂದ್ರತೀರ್ಥರ ವೃಂದಾವನ ಸೇವೆ ಮಾಡಿಕೃತಕೃತ್ಯರಾದರು ಅಣ್ಣಾಚಾರ್ಯರುಒದಗಿ ಅನುಗ್ರಹಿಸಿದರು ಗುರುಗಳು ಬೇಗ 14ಶ್ರೀ ರಾಘವೇಂದ್ರ ತೀರ್ಥಾರ್ಯಕರುಣಿಗಳುತೋರಿ ಸ್ವಪ್ನದಿ ಸತ್ಯವರರಲ್ಲಿ ಪೋಗೆದೊರೆಯುವುದು ಇಷ್ಟಾರ್ಥ ಎಂದು ಪೇಳಿದರುಹೊರಟರು ಆಚಾರ್ಯರು ಸತ್ಯವರರಲ್ಲಿ 15ಆ ಸಮಯ ಶ್ರೀ ಸತ್ಯವರ ತೀರ್ಥರ ಮಠದಿಂಶ್ರೀ ಸ್ವಾಮಿ ಮಂಜೂಶ ಕಳವು ಆಗಿವ್ಯಸನದಲಿ ಉಪೋಶಣದಿ ಸತ್ಯವರರಿದ್ದರುಭಾಸವಾಗದೆ ಮೂರ್ತಿಗಳಿರುವ ಸ್ಥಳವು 16ಮಾರ್ಗದಲಿ ಅಣ್ಣಾಚಾರ್ಯರು ಮೂರ್ತಿಗಳಝಗ ಝಗಿಪ ಕಾಂತಿಯ ತಾ ಕಂಡು ಮಠಕ್ಕೆಪೋಗಿ ಶ್ರೀ ಸತ್ಯವರರಲ್ಲಿ ಪೇಳಿದರುಹೇಗೆ ವರ್ಣಿಸುವೆ ಆ ಗುರುಗಳ ಆನಂದ 17ನಿಗಮಘೋಷಂಗಳು ವಿಪ್ರಜನ ಮುಖದಿಂದಮಂಗಳ ಧ್ವನಿ ಮೇಳ ತಾಳವಾದ್ಯಗಳುಕಂಗೊಳಿಸುವ ಮೆರವಣಿಗೆ ಮಠಮಂದಿರಕ್ಕೆಗಂಗಾಜನಕನ ಮೂರ್ತಿಗಳ ತಂದರು 18ಯುಕ್ತಕಾಲದಿ ಅಣ್ಣಾಚಾರ್ಯಸೂರಿಗಳುಸತ್ಯವರರ ಅಮೃತ ಹಸ್ತಾಭಿಷೇಕಯತಿ ಆಶ್ರಮ ಸತ್ಯಧರ್ಮತೀರ್ಥರೆಂದು ನಾಮಾಪ್ರಣವಉಪದೇಶಕೊಂಡರು19ಪ್ರಣವೋಪದೇಶಗುರುಹಸ್ತದಿಂ ಅಭಿಷೇಕಘನಮಹಾವೇದಾಂತ ಪೀಠವು ಲಭಿಸಿಈ ನಮ್ಮ ಸತ್ಯಧರ್ಮರ ದೇಶದಿಗ್ವಿಜಯಜ್ಞಾನೋಪದೇಶ ಹರಿಪೂಜಾ ಮಾಡಿದರು 20ಭಾವುಕರ ಪ್ರಿಯತಮಸನತ್ಸುಜಾತೀಯವುಭಾವದೀಪಿಕ ಶ್ರೀಮದ್ ಭಾಗವತಕೆತತ್ವಸಂಖ್ಯಾನ ಶ್ರೀ ವಿಷ್ಣು ತತ್ವನಿರ್ಣಯಇವು ಎರಡಕ್ಕೂ ಟಿಪ್ಪಣಿ ಬರೆದು ಇಹರು 21ವಾಗ್ವಜ್ರ ಧಾರಾವುದುರ್ವಾದಿಗಿರಿಕುಲಿಶಜಗತಲ್ಲಿ ಹೋದಕಡೆ ಎಲ್ಲೂ ಮರ್ಯಾದೆಬಾಗುವ ಯೋಗ್ಯರಿಗೆ ಸತ್ತತ್ವ ಉಪದೇಶಜಗಕ್ಷೇಮಕರ ಪೂಜಾ ವರವು ದೀನರಿಗೆ 22ಮೂವತ್ತು ಮೇಲ್ಮೂರು ವತ್ಸರವು ಶ್ರೀಮಠಸುವಿತರಣಿಯಿಂದ ಆಡಳಿತ ಮಾಡಿಸುವರ್ಣ ರತ್ನಾಭರಣ ಮಠತೋಟಂಗಳದೇವಪ್ರೀತ್ಯರ್ಥ ಸೇರಿಸಿದರು ಮಠಕೆ 23ಹದಿನೇಳನೂರು ಐವತ್ತೆರಡು ಶಾಲಿಶಕತ್ರಯೋದಶಿಶ್ರಾವಣಕೃಷ್ಣಪಕ್ಷಇಂಥಾ ಸುಪುಣ್ಯ ದಿನದಲ್ಲಿ ಶ್ರೀ ಹರಿಯಪಾದವನೈದಿದರು ಹರಿಯಧ್ಯಾನಿಸುತ 24ಮತ್ತೊಂದು ಅಂಶದಲಿ ವೃಂದಾವನದಲ್ಲಿಬಂದು ಸೇವಿಸುವವರ ವಾಂಛಿತವೀಯುತ್ತನಂದಿನಿಧರ ಮಧ್ವ ಮಾಧವನ ಒಲಿಮೆಯಿಂನಿಂತಿಹರು ಸ್ಮರಿಪರ ಗೋಕಲ್ಪತರುವು 25ಕನ್ನಡಪ್ರದೇಶದಲಿ ಮಹಿಷೂರು ರಾಜ್ಯ ಹೊಳೆಹೊನ್ನೂರು ಕ್ಷೇತ್ರದಲಿ ವೃಂದಾವನಅಹ್ನುಕನ್ಯಾ ಬಿಂದು ರೂಪದಲಿ ವರ್ಷಿಪಳುಜಾಹ್ನವಿಧರ ಉಸುವು ಕಣರೂಪದೊಳಗೆ 26ಒಲಿವ ಶಿವ ಸತ್ಯ ಧರ್ಮರ ನಾವು ಸ್ಮರಿಸಲುಒಲಿವರು ಮಧ್ವಮುನಿ ಶಿವನು ನಮಗೊಲಿಯೆಒಲಿವನುಅಜಪಿತ`ಶ್ರೀ ಪ್ರಸನ್ನ ಶ್ರೀನಿವಾಸನು'ಒಲಿವ ಬೋಧರು ಮಧ್ವಮುನಿ ಒಲಿದರೇವೇ 27 ಪ|| ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸ್ಕಂಧ ಸ್ತೋತ್ರ85ಸ್ಕಂಧ ದೇವಾ ಸ್ಕಂಧ ದೇವಾಪಾಹಿಪಾಹಿಪಾಹಿಮಾಂ ಸ್ಕಂಧ ದೇವಾಪಇಂದಿರೇಶ ಪ್ರಿಯ ನಮೋ ಶರಣು ಶರಣೆಂಬೆಸುಂದರಾಂಗ ತೇಜೋರೂಪಿ ಸ್ಕಂಧ ನಮಸ್ತೆ ತ್ರಕ್ರೌಶೀಕಸ ವಿಶ್ವಾಮಿತ್ರ ಋಷಿ ಸಂಸ್ತುತ್ಯಈಶ ಶ್ರೀಶ ದೇವ ನಿನ್ನೊಳ್ ಸುಪ್ರಸನ್ನತ 1ಕಾತ್ಯಾಯಿನಿ ಸುತವಹ್ನಿವರ್ಣ ಷಣ್ಮುಖನೀದಾವಾನ್ನಿ ಎನ್ನ ಕಷ್ಟಕಲುಷಕಾನನಕೆ2ವಾಮಸೌಂದರ್ಯೋ ಜ್ವಲನೇ ಧನುಶ್ಶಕ್ತಿ ಧರನೇ ಶರಣುಕಾಮದನೇ ಭಯಹರನೇ ಎನಗೆ ದಯವಾಗೋ 4ಕುಸುಮಭವಪಿತ ಪ್ರಸನ್ನ ಶ್ರೀನಿವಾಸನದಾಸವರಶ್ರೇಷ್ಠನಮೋ ಭರತ ಪ್ರದ್ಯುಮ್ನ 5|| ಶ್ರೀಮಧ್ವಾಂತರ್ಗತ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕ್ಷಿಪ್ರಪ್ರಸಾದ ಗಣೇಶ1ಶರಣು ಶರಣು ಶರಣು ಸಿಧ್ಧಿ ವಿನಾಯಕಶರಣು ಸಿಧ್ಧಿ ಪ್ರದಾಯಕಪಸ್ಕಂಧ ಅನುಜನೆ ಬಂದು ಈಗನೇಅಂದದಿ ಎನ್ನ ಪಾಲಿಸೋರÀಕ್ತವರ್ಣ ಸುರೇಶ್ಮಿ ವಸನನೆ1ಉದಯಭಾಸ್ಕರತೇಜನೇಅಜನತಾತಪ್ರಸನ್ನ ಶ್ರೀನಿವಾಸನಿಗೆನಿಜದಾಸ ಗಜಮುಖ 2
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀದುಂದುಭಿಸಂವತ್ಸರ ಸ್ತೋತ್ರ154ವಂದೇದುಂದುಭಿಸಂವತ್ಸರ ನಿಯಾಮಕಗೆಇಂದಿರಾಪತಿ ಪೂರ್ಣ ಆನಂದ ಚಿನ್ಮಯಗೆಚಂದಕರದಲಿ ವಂಶ ಇಷ್ಟಿ ಕರುಣಾದೃಷ್ಟಿ ನಂದನಂದನವಸುದೇವ ದೇವಕೀ ಸುತಗೆ ಪ.ರಾಜಾ ಶುಕ್ರನುಬುಧಮಂತ್ರಿ ಮೊದಲಾದವರೊಳು ರಾಜಸುತಏಕÀಸ್ಪರಾತ್ಅಂತರ್ಯಾಮಿಈ ಜಗಜ್ಜನರ ಸಾಧು ಸಾಧನಕ್ಕಾಗಿನಿವ್ರ್ಯಾಜ ಕರುಣದಿ ಮಳೆ ಬೆಳೆ ಸೌಖ್ಯಗಳಈವ1ಅಲ್ಲಲ್ಲಿ ಅಗ್ನಿ ಭಯ ಚೋರ ದುಷ್ಟರ ಭಯಸುಳ್ಳುವಾದಿಗಳ ಚಟುವಟಿಕೆ ಆಗಾಗ ಕಳೆದುಸಜ್ಜನರನ್ನು ಕಾಪಾಡಿ ಲೋಕ ಕ್ಷೇಮ ಮಾಲೋಲಮಾಳ್ಪನು ಪಾರ್ಥಸಖಪಾಂಡವೇಯ ಪಾಲ2ಪುತ್ರ ಸಂತಾನ ಬೇಕೆಂಬ ಸಾಧು ಭಕ್ತರಿಗೆವೈರಾಡಿ ವರದನು ವಿಪ್ರನಿಗೆ ಒಲಿದವನುಚಂದ್ರ ಶೇಖರ ನುತನುವನಜಭವತಾತನುಶ್ರೀ ಪ್ರಸನ್ನ ಶ್ರೀನಿವಾಸನ ದಯದಿಈವಸಂತಾನ ಸಂಪತ್ತು3- ಶ್ರೀ ಕೃಷ್ಣಾರ್ಪಣಮಸ್ತು -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀನಿವಾಸನಿಮೇಷ ಮುನಿಶುಭನಾಗಪ್ರಿಯ ಹರೆದೀನನಾಥ ನೀ ಎನ್ನ ಪಾಲಿಸೊ ಪ್ರಾಣಪತಿಬಿಡದೆ ದೇವ ಪ.ಭೂರಿದುರಿತವು ಬೆನ್ನಬಿಡದಿರಲಾರಿಗುಸುರುವೆನೊಘೋರಭವಬವಣೆಯ ಅನುಭವವಾರಿಗೊಪ್ಪಿಪೆನೊಮೀರಿ ದಹಿಸುವ ಮೂರುತಾಪದದಾರುಕ್ಕುರೇನೊಸಾರಸೇವಕಮಾನಿ ನರಹರಿ ಸಾರಿದೆನೊ ನಿನ್ನ ದೇವ 1ಪೋಕಮನುಜರ ಅನುಸರಣಿಗಳಿಂದಾಕಾನನಗೆಲುವುಸಾಕು ಸಾಕಲ್ಪರ ಸಖತ್ವವು ಸೇವೆಗತ ಸುಖವುಯಾಕಿನಿತು ಕ್ಲೇಶವು ನನಗೆ ನೀ ಸಾಕು ನೂಕುಳುಹುಶ್ರೀ ಕಮಲಲೋಚನ ಕರುಣಿ ನಿನ್ನ ಬೇಕು ಊಳಿಗವು ದೇವ 2ನೀಚ ಸಂಗವನೊಲ್ಲೆ ಬಲುದುರ್ವಾಚ್ಯದಲಿ ನೊಂದೆನಾಚಿಕಿಲ್ಲದೆ ವಿಷಯದಲಿ ಸಂಕೋಚ ನಡೆ ತಂದೆಸೂಚಿಸಿನ್ನಾದರೆ ತವಾಂಘ್ರಿ ಗುಣಾಚರಣೆಯಿಂದಯಾಚಕರೊಡೆಯ ಪ್ರಸನ್ವೆಂಕಟಗೋಚರನೆ ತಂದೆ ದೇವ 3
--------------
ಪ್ರಸನ್ನವೆಂಕಟದಾಸರು
ಶ್ರೀನಿವಾಸನೆ ಏಳು ಶ್ರೀನಿಕೇತನ ಏಳುಗಾನಲೋಲನೆ ಏಳು ಸಾನುರಾಗದಲಿಏಳಯ್ಯ ಬೆಳಗಾಯಿತು ಪನಂಬಿದೆ ತಂದೆ ಮುದ್ದುಮೋಹನ ವಿಠ್ಠಲ ಏಳುಸುಂದರ ಶ್ರೀ ಉರುಗಾದ್ರಿವಾಸ ವಿಠ್ಠಲ ಏಳುಇಂದುಸಿರಿಉರುಗಾದ್ರಿವಾಸ ವಿಠ್ಠಲ ಏಳುಇಂದಿರಾಪತಿತಂದೆ ವೆಂಕಟೇಶ ವಿಠ್ಠಲನೆ1ಆನಂದಮಯಅಂತರಾತ್ಮ ವಿಠ್ಠಲ ಏಳುನವನೀತಧರ ತಾಂಡವ ಕೃಷ್ಣ ವಿಠ್ಠಲ ಏಳುಜಗವ ಮೋಹಿಪಜಯಾಪತಿವಿಠ್ಠಲ ಏಳುಸಮರ್ಯಾರೋ ನಿನಗಿನ್ನು ಶಾಂತೀಶ ವಿಠ್ಠಲ ಏಳಯ್ಯ 2ಗಂಗೆಯ ಪಡೆದ ಗಜವರದ ವಿಠ್ಠಲ ಏಳುಮಂಗಳ ಮಹಿಮ ಶೇಷಶಯನ ವಿಠ್ಠಲ ಏಳುಗರುಡನೇರುತ ಪೊರೆದಹರಿವಿಠ್ಠಲ ನೀ ಏಳುನಿರುತಪೊರೆ ಎಮ್ಮ ಧೃವವರದ ವಿಠ್ಠಲ ಏಳಯ್ಯ 3ಪರಿಪಾಲಿಪ ಗುರುವಾಸುದೇವ ವಿಠ್ಠಲ ಏಳುವರಪಾಲಿಪ ವರದ ಲಕ್ಷ್ಮೀಶ ವಿಠ್ಠಲ ಏಳುಪದ್ಮನಾಭಪ್ರದ್ಯುಮ್ನ ವಿಠ್ಠಲ ಏಳುಮುದ್ದುಮಖದ ವರದ ವೆಂಕಟೇಶ ವಿಠ್ಠಲನೇ 4ಸಜ್ಜನರ ಪ್ರಿಯ ಶ್ರೀ ಸುಙ್ಞÕನ ವಿಠ್ಠಲ ಏಳುಶಾಮಸುಂದರ ಕೃಷ್ಣ ಶ್ರೀನಾಥ ವಿಠ್ಠಲ ಏಳುಭಯಹಾರಿಭಾರತೀಶವಿಠ್ಠಲ ನೀ ಏಳುಪರಿಸರನೊಡೆಯ ಶ್ರೀ ವರಹ ವಿಠ್ಠಲನೆ 5ಜ್ಞಾನನಿಧಿಆನಂದಮಯವಿಠ್ಠಲ ನೀ ಏಳುಸಜ್ಜನ ಪ್ರಿಯ ಶ್ರೀಪ್ರಾಜÕ ವಿಠ್ಠಲ ಏಳುಜಗನ್ಮೋಹನ ಜಗದ್ಭರಿತ ವಿಠ್ಠಲ ಏಳುವಿಶ್ವಮೂರುತಿ ವಿಜ್ಞಾನಮಯ ವಿಠ್ಠಲನೇ 6ವಿಷ್ಣುಮೂರುತಿ ಕ್ರಷ್ಣದ್ವೈಪಾಯನ ವಿಠ್ಠಲ ಏಳುಅಕ್ಷರೇಢ್ಯನೆ ಲಕ್ಷ್ಮೀಶ ವಿಠ್ಠಲ ಏಳುಕಂಟಕಹಾರಿ ಶ್ರೀವೆಂಕಟೇಶ ವಿಠ್ಠಲ ಏಳುಸರಸೀಜಾಕ್ಷನೆ ಸಲಹೋ ಶ್ರೀರಮಣ ವಿಠ್ಠಲನೆ 7ದುರುಳರ ಮಡುಹಿದ ವರದ ವಿಠ್ಠಲ ಏಳುಕಂಜಾಕ್ಷ ಪನ್ನಗಶಯನ ವಿಠ್ಠಲ ಏಳುದಾರಿತೋರುವ ದಾಮೋದರ ವಿಠ್ಠಲ ನೀ ಏಳುಸರಸಿಜನಾಭನೆಪೊರೆಎನ್ನ ವಿಠ್ಠಲ8ಕಂಜಾಕ್ಷ ಕಮಲನಾಥ ವಿಠ್ಠಲ ಏಳುಮುರಮರ್ದನನೆ ಏಳು ಮುರಳೀಧರ ವಿಠ್ಠಲದಯದಿ ಪಾಲಿಪ ದಯಾನಿಧೆ ವಿಠ್ಠಲ ನೀ ಏಳುಅಚ್ಚುತಹರಿಕೃಷ್ಣ ಕ್ರೇತಜÕ ವಿಠ್ಠಲ9ಜ್ಞಾನಿಗಳರಸ ಆನಂದ ವಿಠ್ಠಲ ಏಳುಭಾಗವತಪ್ರಿಯ ಭಾರ್ಗವೀಶ ವಿಠ್ಠಲ ಏಳುಕರ್ತೃ ಶ್ರೀ ಪುರುಷೋತ್ತಮ ವಿಠ್ಠಲ ನೀ ಏಳುಮುರವೈರಿ ಮಧುರಾನಾಥ ವಿಠ್ಠಲನೆ 10ರಮೆಯರಸನೆ ರಮಾಧವ ವಿಠ್ಠಲ ನೀ ಏಳುಕರುಣಾಳುಹರಿಕಾರುಣ್ಯ ವಿಠ್ಠಲ ಏಳುಎದುರಿಲ್ಲ ನಿನಗೆ ಯದುಪತಿ ನೀ ಏಳುಉದ್ಧರಿಸೆನ್ನಉದ್ಧವವರದ ವಿಠ್ಠಲನೆ11ಗೋಪಿಕಾಲೋಲ ಗೋಪೀನಾಥ ವಿಠ್ಠಲ ಏಳುವೆಂಕಟೇಶ ವೈಕುಂಠಪತಿ ವಿಠ್ಠಲ ಏಳುಶ್ರೀನಿಕೇತನ ಶ್ರೀಕಾಂತ ವಿಠ್ಠಲ ಏಳುಧನ್ಯನಾದೆನೋ ದೇವ ಧನ್ವಂತ್ರಿವಿಠ್ಠಲ 12ಶ್ರೀಧರಪೊರೆವೇದವತೀಶ ವಿಠ್ಠಲ ಏಳುಸಾಧುಗಳರಸನೆ ಭಕ್ತವತ್ಸಲ ಏಳುಮೇಧಿನಿಯೊಳು ನಿನ್ನ ಪೋಲುವರ್ಯಾರಿಲ್ಲಸಾದರದಿಂ ಕೇಳೋ ನೀ ಎನ್ನಸೊಲ್ಲ 13ರನ್ನ ಮಂಟಪದೊಳಗೆ ಚಿನ್ನದ ತೊಟ್ಟಿಲೊಳುಕನ್ನೆಯರು ತೂಗಿ ಪಾಡಿದರೊ ಗೋವಿಂದಕರುಣಾಸಾಗರ ಕೃಷ್ಣ ಕಡು ನಿದ್ರೆ ಸಾಕೆಂದುಕಮಲಾಕ್ಷಿ ಸ್ತುತಿಸುವಳು ಕಮಲನಾಭವಿಠ್ಠಲಏಳಯ್ಯ ಬೆಳಗಾಯಿತು 14
--------------
ನಿಡಗುರುಕಿ ಜೀವೂಬಾಯಿ
ಶ್ರೀರಾಮಮಂತ್ರ22ಶ್ರೀರಾಮ ಸೀತಾರಮಣ ಮಾಂಪಾಹಿಪಉರು ಜ್ಞಾನ ಸುಖರೂಪ ನಮೋವಾಸುದೇವಅ.ಪಶ್ಯಾಮ ರಮಣೀಯ ಉರು ಆಮ್ನಾಯಕೂ ಅಮಿತರಮೆ ಸೀತಾಯುತ ನಮೋ ಹನುಮಾದಿಸೇವ್ಯವಾಮಹಸ್ತದಿಚಾಪಚಿನ್ಮುದ್ರೆ ಶರಬಲದಿಅಮಿತಾರ್ಕಸೋಮ ಸ್ವಕಾಂತಿ ಶ್ರೀರಾಮ 1ಪರಮೇಶ ಏಕಾತ್ಮಅರದೂರಪರಿಪೂರ್ಣಉರು ಸುಗುಣವಾರಿನಿಧಿ ನೀನೇ ಸ್ವತಂತ್ರಅರವಿಂದಜಾಂಡಾದಿ ಜಗತ್ಸರ್ವ ಕರ್ತಜಸುರರ ಮೊರೆಕೇಳಿದಶರಥನ ಸುತನಾದೆ2ಚತುರ್ವದನ ಸಂಸೇವ್ಯ ಹಯವದನ ಷಡ್ರೂಪಚತುರ್ವಿಂಶಾಕ್ಷರ ಸುಮಂತ್ರ ಪ್ರತಿಪಾದ್ಯತ್ರಾತಪ್ರೇರಕಸ್ವಾಮಿ ರಾಮನೇ ಎಂದರಿತುಸಂಧ್ಯಾಸುಮಂತ್ರ ಋಷಿ ಬಂದು ಪ್ರಾರ್ಥಿಸಿದ 3ಸುದುಪಾಸ್ಯ ನಿನ್ನ ಋಷಿ ಆಶ್ರಮಕೆ ಕರದೊಯ್ಯೆಶ್ರೋತವ್ಯ ಮಂತವ್ಯ ನಿಧಿ ಧ್ಯಾಸಿತವ್ಯಪ್ರತ್ಯಕ್ಷ ಅವತಾರರೂಪ ನೀನೆಂದರಿತುಸಿದ್ಧರು ಭಕ್ತಿಯಿಂದಲಿ ವಂದಿಸಿದರು 4ತತ್ರ ತತ್ರ ಸ್ಥಿತೋ ವಿಷ್ಣುಃ ತತ್ತಚ್ಛಕ್ತಿ ಬೋಧಯನ್ಅಸ್ತ್ರದೇವತೆಗಳೀ ತತ್ವವನು ಅರಿತುಸತ್ತಾದಿದಾತನೇ ಶಾಸ್ತ್ರಸ್ವಾಮಿ ವಿಷ್ಣೋಪ್ರತ್ಯಗಾತ್ಮನೆ ರಾಮ ನಿನಗೆ ನಮಿಸಿದರು 5ಯಜÕಗೆ ಯಜÕಗೆ ವಿಶ್ವಾಮಿತ್ರಗೆ ನಮೋಯಜÕಭುಕ್ ಯಜಮಾನ ಯಜÕ ಯಜೆÕೀಶಇಜ್ಯ ಪೂಜ್ಯಗೆ ಸ್ವಾಮಿ ಮನ್ಮನೋವಾಕ್ಸಂಸ್ಥಯಜÕಸ್ಥಯಜÕ ಮಾಂಪಾಹಿನಮೋ ನಮಸ್ತೆ6ವೇದವತಿತ್ವದಧೀನೆ ಸರ್ವಜಗದಾಧಾರೆಭೂದೇವಿ ಸುಖಪೂರ್ಣೆ ಅಜೆ ನಿತ್ಯಮುಕ್ತೆವೈದೇಹಿ ಜಾನಕಿ ಸೀತಾನಾಮದಿ ತಾನೆಈ ಧರೆಯೊಳ್ ತೋರಿಹಳು ನಿನ್ನನನುಸರಿಸಿ 7ಸುರಾಜಗಜಇಕ್ಷುಜಲ್ಲೆಯನು ಮುರಿವಂತೆಪರಫಲಿಬಲಿನೀನು ಶಿವಚಾಪ ಮುರಿಯೆಸುರರುನರವರ್ಯರು ಹರುಷದಿಂದಲಿ ನೋಡೆಸಿರಿಸೀತೆ ವರಮಾಲೆ ನಿನಗೆ ಹಾಕಿದಳು8ಶರಭಂಗಶಬರಿ ಜಟಾಯು ಮೊದಲಾದವರವರಭಕ್ತಿಗೆ ಮೆಚ್ಚಿ ಯೋಗ್ಯ ಗತಿಯಿತ್ತೆಮಾರುತಿಗೆ ಪ್ರಿಯರೆಂದು ರವಿಜಗೆ ವಿಭೀಷಣಗೆಕರುಣಿಸಿದೆ ನಿರಪೇಕ್ಷ ನೀ ಪೂರ್ಣಕಾಮ 9ಕ್ರೂರ ಪೌಲಸ್ತ್ಯಾದಿ ರಕ್ಕಸರ ತರಿದು ನೀಧರೆಯಲಿ ಸುಕ್ಷೇಮ ಧರ್ಮ ಸ್ಥಾಪಿಸಿದೆಸರಸಿಜಾಸನ ಲೋಕದಂತಾಯಿತೀ ಲೋಕವರವಿಷ್ಣುಭಕ್ತಿಯು ಸೌಖ್ಯ ಎಲ್ಲೆಲ್ಲೂ 10ಸರಸಿಜಾಸನ ಪಿತ ಪ್ರಸನ್ನ ಶ್ರೀನಿವಾಸನೆಸರಿ ಮಿಗಿಲು ನಿನಗಿಲ್ಲ ಯಾರು ಎಂದೆಲ್ಲೂಸಿರಿಸೀತಾಯುತರಾಮ ಎಂದೂನು ಎಲ್ಲೆಲ್ಲೂಮಾರುತಿ ಸೌಮಿತ್ರಿ ಭರತಾದಿಸೇವ್ಯ11
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವರಾಹನರಹರಿ ಧನ್ವಂತರಿ15ಶರಣು ಶರಣು ಶರಣು ಭೂವರಾಹ ಮೂರುತಿಶರಣು ಶರಣು ಧನ್ವಂತರಿಶರಣು ಭಾರತೀರಮಣವಂದ್ಯನೆ ಶರಣು ನೃಹರೆ ಕೃಪಾನಿಧೆ ಪವಾರಿಧಿಯಿಂದ ಕ್ರೂರ ಅಸುರನಮುರಿದು ಧರೆಯನುದ್ಧರಿಸಿದೆಘೋರವ್ಯಾಧಿಸಮುದ್ರದಿಂದು-ದ್ಧರಿಸೊ ಎನ್ನ ಕೃಪಾನಿಧೆ 1ಸುರರ ಪೊರೆಯಲು ಅಮೃತ ತಂದೆಪರಮಪೂರುಷಭೇಷಜಶಿರ ಉರಾದಿ ಸರ್ವ ಅಂಗದಿಸುರಿದು ಅಮೃತವಪೊರೆಎನ್ನ2ಮೃತ್ಯು ಮೃತ್ಯುವೆ ದಯದಿ ಎನ್ನಪ -ಮೃತ್ಯು ತರಿದು ಪಾಲಿಸೊನಿತ್ಯಸುಖಮಯ ವಿಧಿಯತಾತಪ್ರಸನ್ನ ಶ್ರೀನಿವಾಸನೆ 3
--------------
ಪ್ರಸನ್ನ ಶ್ರೀನಿವಾಸದಾಸರು