ಒಟ್ಟು 400 ಕಡೆಗಳಲ್ಲಿ , 58 ದಾಸರು , 371 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಪದಯುಗಲವನಿತ್ಯ ನೆನೆದವೆಗೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಮಪದವಿಯೇ ಸಾಕ್ಷಿ ||ಹರಿ -ಗುರು ದೂಷಣ ಮಾಡಿದ ಮನುಜಗೆ |ನರಕರೌರವವೆ ಸಾಕ್ಷಿ ಪ.ಕಡುಭಕ್ತಿಯಲಿ ಕೃಷ್ಣನÀ ನೆನೆದರೆ |ನಡೆಯಲಿ ಸತ್ಯವೆ ಸಾಕ್ಷಿ ||ದೃಡ ಭಕುತಿಯಿಂದ ಉಣಬಡಿಸಿದವಗೆ |ಷಡುರಸಾನ್ನವೇ ಸಾಕ್ಷಿ 1ತಾನೊಂದುಂಡು ಪರರಿಗೊಂದಿಕ್ಕುವಗೆ |ಗುಲ್ಮರೋಗವೇ ಸಾಕ್ಷಿ ||ಹೀನನಾಗಿ ಹಿರಿಯರನು ದೂಷಿಪಗೆ |ಹೀನ ನರಕವೇ ಸಾಕ್ಷಿ 2ಕನ್ಯಾದಾನವ ಮಾಡಿದವಗೆ ದಿವ್ಯ |ಹೆಣ್ಣಿನ ಭೋಗವೆ ಸಾಕ್ಷಿ ||ಕನ್ಯಾದಾನವ ಮಾಡದ ಮನುಜಗೆ |ಹೆಣ್ಣಿನ ದೈನ್ಯವೇ ಸಾಕ್ಷಿ 3ಅನ್ನದಾನ ಮಾಡಿದ ಮನುಜಗೆ ದಿ - |ವ್ಯಾನ್ನವನುಂಬುದೆ ಸಾಕ್ಷಿ ||ಅನ್ನದಾನ ಮಾಡದ ಮನುಜಗೆ ತಿರಿ -ದುಣ್ಣುತಿರುವುದೇ ಸಾಕ್ಷಿ 4ಕ್ಷೇತ್ರದಾನ ಮಾಡಿದ ಮನುಜಗೆ ಏತ - |ಛತ್ರವನಾಳ್ವುವದೆ ಸಾಕ್ಷಿ ||ಪಾತ್ರವರಿತು ಧರ್ಮಮಾಡಿದವಗೆ ಸತ್ -ಪುತ್ರರಾಗುವುದೆ ಸಾಕ್ಷಿ 5ಕಂಡ ಪುರುಷರಿಗೆ ಕಣ್ಣಿಡುವ ನಾರಿಗೆ |ಗಂಡನು ಕೇಳುವುದೆ ಸಾಕ್ಷಿ ||ಪುಂಡನಾಗಿ ಪರಸ್ತ್ರೀಯರ ಸೇರುವಗೆ |ಹೆಂಡಿರ ಕಳೆವುದೆ ಸಾಕ್ಷಿ 6ಭಕ್ತಿಯರಿಯದ ಅಧಮನಿಗೊಂದು |ಕತ್ತಲಮನೆಯೇ ಸಾಕ್ಷಿ ||ಮುಕ್ತಿಪಡೆವುದಕೆ ಪುರಂದರವಿಠಲನ |ಭಕ್ತನಾಗುವದೆ ಸಾಕ್ಷಿ 7
--------------
ಪುರಂದರದಾಸರು
ಹರಿಪದಾಚ್ಛಿನ್ನ ಭಕ್ತ ಹರಿಕಾರ್ಯಕ್ಕಾಸಕ್ತಮರುತಾಂಶನು ನಮ್ಮ ಗುರುರಾಯನು ಪ.ಇಂದುಮುಖಿ ಸೀತೆಯಾಕೃತಿಯ ರಕ್ಕಸನೊಯ್ಯೆಸಿಂಧುಲಂಘಿಸಿ ಅವನ ವನವ ಕಿತ್ತುಬಂದ ಅಕ್ಷನನು ಮಡುಹಿಟ್ಟು ಬೇಗದಿಬಂದು ರಾಮನ ಪದಕೆರಗಿದ ಹನುಮ 1ಮಣಿಮಂತಕೀಚಕ ಬಕ ಬಲ್ಲಿದಸುರರತತಿಗಳ ಶಿರಗಳ ಸವರಿವನಜಾಕ್ಷಿ ಸತಿಯಳ ಸಭೆಯೊಳು ಎಳೆಯೆ ದುಶ್ಯಾಸನನ ಕರುಳು ಕೆಡಹಿ ಸೀಳಿದ ಭೀಮಸೇನ 2ಆತ್ಮನಾರಾಯಣ ಭೇದವಿರೆ ಒಂದೆಂದು ಮಾಯಿಗಳೊದರೆಜಿಹ್ವೆಬಿಗಿಸಿಆತ್ಮ ವೈಷ್ಣವರಿಗೆ ಭೇದ ಬಂಧಿಸಿದ ಸರ್ವೋತ್ತಮ ಪ್ರಸನ್ವೆಂಕಟಪತಿಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹಲವನು ಯೋಚಿಸಲೇನು ಫಲ ಬರಿ |ಜಲವನು ಮಥಿಸಲಿನ್ನೇನು ಫಲ ||ಕುಲಜನು ಶೂದ್ರನ ಲಲನೆಯ ಕೂಡುತ |ಸಲಿಲದಿ ಮುಳುಗಿದರೇನು ಫಲ ||ಜಲಜಾಕ್ಷನ ಪದದೊಲುಮೆಯಿಲ್ಲದೆನರ|ಬಲಯುತ ತಾನೆನಲೇನು ಫಲ1ಪರಸತಿ ಪರಧನದಾಸೆಯೊಳಿರ್ಪನು |ಸುರನದಿಮುಳುಗಿದರೇನು ಫಲ ||ಪರಮಾತ್ಮನ ತಮ್ಮ ಹೃದಯದಿ ಕಾಣದೇ |ಧರೆಯಲ್ಲರಸಿದರೇನು ಫಲ2ಕಾಣದೆ ಕುಣಿಯೊಳು ಬಿದ್ದಾನೆಯು ಬಲು |ತ್ರಾಣಿಯಂತಾದರಿನ್ನೇನು ಫಲ ||ಕ್ಷೋಣಿಯೊಳಗೆ ಹರಿದಾಸರ ಜರೆಯುತ |ಜ್ಞಾನಿಯು ತಾನೆನಲೇನು ಫಲ3ಧೂರ್ತತನದಿ ಹಣ ಗಳಿಸುತ ಲೋಭದಿಸ್ವಾರ್ಥವೆಂದೆನಿಸಿದರೇನು ಫಲ ||ಪಾತ್ರಾಪಾತ್ರವನೆಣಿಸದೆ ದಾನವ |ಅರ್ತಿಯೊಳೆಸಗಿದರೇನು ಫಲ4ಪತಿಯನು ವಂಚಿಸಿರೂಪಮಾರುವಸತಿ|ವ್ರತಗಳ ಮಾಡಿದರೇನು ಫಲ ||ರತಿಪತಿಪಿತಗೋವಿಂದನ ನೆನೆಯದೆ |ಗತಿಯನುಬಯಸಿದರೇನು ಫಲ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಹಲವು ಬ್ರಾಹ್ಮಣ ಮಂದಿಗಳಿಗಶನವನಿಕ್ಕಿಸಲಹುವೆಯನುದಿನ ತಳೆದು ಖ್ಯಾತಿಯನು1ನಳಿನನೇತ್ರನೆ ನಿನ್ನ ಪಾದದರ್ಶನದಿಂದಹಲವು ಜನ್ಮದ ದೋಷ ನಾಶವಾಯ್ತದೆಂದು2ಅನ್ನಬ್ರಹ್ಮನುಉಡುಪಿಕೃಷ್ಣನೆಂದೆನಿಸಿದೆಸ್ವರ್ಣಬ್ರಹ್ಮನು ತಿರುಪತಿ ಶ್ರೀನಿವಾಸ3ನಾದಬ್ರಹ್ಮನು ಪಂಢರೇಶ ವಿಠಲರಾಯ-ನೆನ್ನಿಸಿ ಮೆರೆªÀಗೋವಿಂದದಾಸರ ಪ್ರೀತ್ಯ4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಿಂದಿಲ್ಲಾ ಇನ್ನು ಮುಂದಿಲ್ಲಾ |ಹಿಂದಿಲ್ಲಾ ಮುಂದಿಲ್ಲಾ | ಒಂದಿನ ಸುಖವಿಲ್ಲಾಪನಂದ ಗೋಪನ ಮುದ್ದು | ಕಂದ ನೀನಲ್ಲದೆ ಅ.ಪಉಡುವರಿವೆ ಇಲ್ಲಾ ಉಂಬರನ್ನವು ಇಲ್ಲ |ನಡೆವರೆ ಮುಂದೆ ದಾರಿಯು ಕಾಣೆನಲ್ಲ ||ಪೊಡವಿ ಪಾಲಕ ಶ್ರೀಕೃಷ್ಣ ನೀನಲ್ಲದೇ |ಬಡವನ ಬಾರೆಂದು ಕರೆದು ಮನ್ನಿಪರಿಲ್ಲ1ಕಾಸು ಕೈಯೊಳಗಿಲ್ಲ | ಆಸೆ ದೇಹದೊಳಿಲ್ಲ ||ದೇಶ ದೇಶವ ಸುತ್ತಿ ಬಳಲಿದೆನಲ್ಲಾ ||ಭಾಸುರಾಂಗನೆ ಶ್ರೀನಿವಾಸ ನೀನಲ್ಲದೇ |ಲೇಸನೆಣಿಸುವರ ಕಾಣೆ ರುಕ್ಮಿಣಿನಲ್ಲ2ಸತಿಸುತರೆನಗಿಲ್ಲ |ಗತಿಮುಂದೆ ಶಿವ ಬಲ್ಲ ||ಹಿತದಿಂದಲಿರಲೊಂದು ಮನೆ ತನಗಿಲ್ಲ ||ಪೃಥವಿ ಪಾಲಕ ಸೀತಾರಾಮ ನೀನಲ್ಲದೇ |ಹಿತವ ಬಯಸುವರ ಕಾಣೆ ಜಗದ ನಲ್ಲ3ತಂದೆ ತಾಯಿಗಳಿಲ್ಲ | ಬಂಧು ಬಳಗವಿಲ್ಲ |ಒಂದು ವಿದ್ಯವ ನಾನು | ಕಲಿತವನಲ್ಲಾ ||ಇಂದಿರೆಯರಸ ಗೋವಿಂದ ನೀನಲ್ಲದೇ |ಬಂದ ಭಾಗ್ಯಗಳೊಂದು ನಿಜವಾದುದಲ್ಲಾ4<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು
ಹೋಗಿ ನೋಡುವ ಬನ್ನಿರಿ ಶ್ರೀ ಜಗದೀಶನಿಗೆಶ್ರೀನಿವಾಸನ ಸಾಗಿ ನೋಡುವ ಬನ್ನಿ ಬಾಗಿ ಪದ |ನಲಿಸದಿನೀಗಿಭವಕೇರಿದಿಭೋಗಿಶಯನಯೋಗಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮಭಕ್ತರಪಾಲನಸವ್ಯಸೂಕರಧರಣಿ ಜಯವರನ ||ಕೊರಳೊಳುಕೌಸ್ತುಭಶ್ರೀ ವತ್ಸಲಾಂಛನ |ಕರಿವರ ಭಯನಾಶನ || ಅಘಶೋಷಣ1ಕಾಮಕೋಟಿ ತೇಜನ ಅನಂತ ಜನ ಕಾಮಿತ ಫಲ ಪೂರ್ಣನ |ವಾಮಕರದಿ ಅಕ್ಷಮಾಲಾಧರಸಂಭ್ರಮಪೂರಿತ ಶೀಲನ | ಶ್ರೀ ಲೋಲನ2ವಕ್ಷಸ್ಥಳದಿ ಶಿರಿಯ ಧರಿಸಿಹ ನಿಜ........... |ಮೋಕ್ಷ.................ಲಕ್ಷ ಅಲಕ್ಷ ವಿಲಕ್ಷ ಸುಲಕ್ಷ ನಿಲಕ್ಷ ||ಸಾಕ್ಷೀ ಹರಿಯ ಮುರಾರಿಯ3ನೀಲಮೇಘಶ್ಯಾಮನ ಸುಜನರ ಅನುಕೂಲ ಸರಡಿಗಿವಾಸನ|ಕಾಲಕರ್ಮಾತೀತಕಲಿಮಲಜಲ್ಪ | ನಿರ್ಮೂಲ |ನಾಶನ ಪಾವನ || ಶ್ರೀ ದೇವನ4ಪಂಕಜೋದ್ಭವನಯ್ಯನ ಮುನಿಜನಹೃತ್ಪಂಕಜಆಳ್‍ರೂಪನ ಶಂಖಚಕ್ರಧರಕಟಿಪೀತಾಂಬರಶಂಕರಾಂತರಂಗನ | ಸುಸಂಗನ5
--------------
ಜಕ್ಕಪ್ಪಯ್ಯನವರು
ಹ್ಯಾಂಗಾದರು ದಾಟಿಸೊ ಭವಾಬ್ಧಿಯಹ್ಯಾಂಗಾದರು ದಾಟಿಸೊ ಪ.ಗಂಗಾಜನಕನಾ ನಿನ್ನವನೆಂದುಹ್ಯಾಂಗಾದರು ದಾಟಿಸೊ ಅ.ಪ.ನಗುತ್ತಾದರು ಉಂಡೆ ಅಳುತ್ತಾದರು ಉಂಡೆಬಗೆ ಬಗೆ ದುರ್ಜನ್ಮ ಸುಖದು:ಖವತಗೆ ಬಗೆ ನಿರಯದಿ ಹೊರಳ್ಯಾಡುವನ ತಂದುಮಿಗಿಲಾದ ದೇಹವನಿತ್ತೆ ಇನ್ನೆಲೆ ಕೃಷ್ಣ 1ತಿಳಿದಾದರು ಮಾಡಿ ತಿಳಿಯದಾದರು ಮಾಡಿಹಲವು ದೋಷದ ರಾಶಿ ಒದಗಿಸಿದೆಬಲುತಪ್ಪು ನೋಡದೆ ನಾಮಾಮೃತವನಿತ್ತುಸಲಹುವ ಮನಬಲ್ಲ ಎಲ ಎಲೋ ಮುಕುಂದ 2ಮಂದಮತಿಯುಗ್ರಾಹ ಅಂಧ ಕೂಪದಿ ಬಿದ್ದುಎಂದಿಗುಭೋಗಭೋಗಿಸಲಾಪೆನೆತಂದೆ ಪ್ರಸನ್ನವೆಂಕಟಪತಿಗೊಲಿದುನಿಂದೆನ್ನ ಛಿದ್ರವನೆಣಿಸುವರೆ ರಂಗ 3
--------------
ಪ್ರಸನ್ನವೆಂಕಟದಾಸರು