ಒಟ್ಟು 549 ಕಡೆಗಳಲ್ಲಿ , 53 ದಾಸರು , 428 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೋಭಾನವೇ ಬಗಳಾಮುಖಿ ದೇವಿಗೆಶೋಭಾನವೇ ಸದ್ಗುರುನಾಥಗೆ ಶೋಭಾನವೆನ್ನಿ ಶುಭವೆನ್ನಿಪಸುತ್ತಿದ ಸರಿಗೆಯು ಒತ್ತಿದ ಚಿಂತಾಕೆತ್ತಿದ ರಾಗಟೆ ಹತ್ತಿದ ಚವುರಿಮತ್ತೆ ತುರುಬಿಗೆ ಪಂಚಕ ಮುಡಿದಿಹಮುಡಿದೀ ಬಗಳಾಮುಖಿಗೆ ರತ್ನದಾರತಿಯ ಬೆಳಗಿರೇ1ಶ್ರವಣ ಮನನ ನಿಧಿಧ್ಯಾಸನ ಸಾಧಿಸಿಭವಭವಗಳ ತರಿದೆಲ್ಲವ ಛೇದಿಸಿಶಿವಸಾಕ್ಷಾತ್ತಾಗಿ ಬೆಳಗುತ ಬೆಳಗುತ ಸದ್ಗುರುನಾಥಗೆಪವಳದಾರತಿಯೆ ಬೆಳಗಿರೆ2ವಾಲೆಬಳೆಗಳು ತಾಳಿಯು ಮೂಗುತಿಸಾಲಿನ ಅಡ್ಡಿಕೆ ತಾಯಿತ ಸರಪಳಿಮೇಲು ಪದಕವೆ ಮೆರೆದಿಹ ಮೆರೆದಿಹ ಬಗಳಾಮುಖಿಗೆಲೋಲದಾರತಿ ಬೆಳಗಿರೆ3ಬಾಲೋನ್ಮತ್ತ ಪಿಶಾಚಾಂಧರ ಬದಿರ ಲಕ್ಷಣಮೂಕಾವಸ್ಥೆಯ ತಾ ತಾಳಿ ಅರವಸ್ಥೆಯ ಧರಿಸಿಧರಿಸಿಹ ಸದ್ಗುರುನಾಥಗೆತೈಲದಾರತಿಯ ಬೆಳಗಿರೆ4ಹೊಸ ಮಿಂಟಿಕೆ ಪಿಲ್ಲೆ ಸವಂದಿಗೆಜಸವುಂಗರ ಮೀನೆಸೆದಿಹಮುದ್ರಿಕೆಮಿಸುನಿಯೊಡ್ಯಾಣವು ತೊಳಗುವ ತೊಳಗುವ ಬಗಳಾಮುಖಿಗೆಶೀಲದಾರತಿಯ ಬೆಳಗಿರೆ5ಧಗಧಗಿಸುವ ಪೀತಾಂಬರದುಡುಗೆಯಝಗ ಝಗಿಸುವ ಮಹಾಸ್ವರ್ಣದ ಕಂಚುಕಿನಿಗಮವೆಡಬಲದಲ್ಲಿ ಹೊಗಳುವ ಹೊಗಳುವ ಬಗಳಾಮುಖಿಗೆಸುಗಮದಾರತಿಯ ಬೆಳಗಿರೆ6ಝಗ ಝಗಿಸುವ ಪ್ರಭೆ ದೃಷ್ಟಿಸಿ ಶ್ರವಣದಿಮೊಗೆ ಮೊಗೆದು ದಶನಾದವ ಸೇವಿಸಿಬಗೆ ಬಗೆ ಆನಂದದಿ ಸುಖಿಸುವ ಸುಖಿಸುವ ಸದ್ಗುರುನಾಥಗೆಸುಗಮದಾರತಿಯ ಬೆಳಗಿರೆ7ಸಪ್ತಾವರಣ ಭಸ್ಮವ ಮಾಡಿಸಪ್ತಭೂಮಿಕೆ ಪಾವಟಿಗೆಯನೇರಿಗುಪ್ತ ಪ್ರಭಾತೀತವಾಗಿ ತೊಳಗುವ ತೊಳಗುವ ಸದ್ಗುರುನಾಥಗೆತೃಪ್ತದಾರತಿಯ ಬೆಳಗಿರೆ8ಕಂಕಣ ಹರಡಿಯ ಹಸ್ತದ ಕೈಯ್ಯಲಿಅಂಕುರಪಟ್ಟಿಯು ಪರಿಘವು ಶರಧನುಅಂಕೆಯಿಲ್ಲದಾಯುಧ ಪಿಡಿದಿಹ ಪಿಡಿದಿಹ ಬಗಳಾಮುಖಿಗೆಪಂಕಜದಾರತಿಯ ಬೆಳಗಿರೆ9ಸಾರಿಯೆ ತ್ವಂ ಪದ ತತ್ವಮಸಿ ಪದಮೀರಿಯೆ ಸಗುಣ ನಿರ್ಗುಣ ರೂಪವ ತೋರಿಚರಿಸುವಚರಿಸುವ ಸದ್ಗುರುನಾಥಗೆ ಸಾರದಾರತಿಯ ಬೆಳಿಗಿರೆ10ಪಿಡಿದೆಡಗೈಯಲಿ ವೈರಿಯ ಜಿಹ್ವೆಯ ಕೆಡುಹುತ ತುಳಿದೆಹೊಡೆಯುತ ಖಡುಗದಿ ಕೊಡುತ ಬೇಡಿದವರಿಗೆ ಅಭಯವಅಭಯವೀವ ಬಗಳಾಮುಖಿಗೆ ಸಡಗರದಾರತಿಯ ಬೆಳಗಿರೆ11ಸಾಧನ ನಾಲ್ಕನು ಸಾಧಿಪ ಸಚ್ಛಿಷ್ಯರಿಗೆಅಭಯವ ನೀಡುತ ಭಕ್ತಿರಿಗಾಧಾರವಾಗಿ ಕರುಣಿಪಕರುಣಿಪ ಸದ್ಗುರುನಾಥಗೆ ಸಾಧುಗಳಾರತಿ ಬೆಳಗಿರೆ12ಚಿದಾನಂದ ಪರಬ್ರಹ್ಮವು ತಾನೇಮದಮುಖನು ಸಂಹರಿಸಲೋಸುಗಸದನಬ್ರಹ್ಮ ರಂಧ್ರದಿ ಸ್ಥಾನವಾಯ್ತುಸ್ಥಾನವಾಯ್ತು ಬಗಳಾಮುಖಿಗೆ ಸುಧೆಯ ಆರತಿ ಬೆಳಗಿರೆ13ಸಿದ್ದ ಪರ್ವತವಾಗಿಹ ಪ್ರ-ಸಿದ್ಧ ಬಗಳಾಮುಖಿಯೆಂದೆಣಿಸುವಸಿದ್ಧ ಚಿದಾನಂದಾವಧೂತಅವಧೂತಸದ್ಗುರುನಾಥಗೆಸಿದ್ಧದಾರತಿಯ ಬೆಳಗಿರೆ14
--------------
ಚಿದಾನಂದ ಅವಧೂತರು
ಶ್ಯಾಮಸುಂದರ ಶ್ರೀಮಾಧವಕಾಮಿಸುವಳಾ ಕಾಮಿನಿಯು ಪ.ಭಾಮಾಮಣಿಯು ನಿನ್ನನೀಕ್ಷಿಸದೆಯಾಮಯಾಮಕೆ ತಾಮಸಗೊಂಬಳು ಅ.ಪ.ಚಂದನಾದಿ ಸೌಗಂಧಕುಸುಮ ವಿಷ-ದಂದವೆಣಿಸುವಳು ಚಂದ್ರಮುಖಿಮಂದಾನಿಲ ಮಕರಂದ ಪಾನರಸ-ವೊಂದನೊಲ್ಲಳ ಪ್ರಿಯಸಖಿನಂದನ ಕಂದನೆ ವಂದನೆ ವಲ್ಲಭಗೈವಳು 1ಹಾರ ಹೀರ ಬಂಗಾರ ಭೂಷಣವಭಾರವೆಂದು ಶೃಂಗರಿಸಳುಕೀರಕೀಕಿಪಿಕಚೀರುಸ್ವನ ಶರ-ಧಾರೆಯೆಂದು ತಾ ಸೈರಿಸಳುಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2ಮೀನಧ್ವಜನುರುಬಾಣದುರುಬೆಗೆಕ್ಷೀಣವಾಗಿಹಳು ಮೀನಾಕ್ಷಿಭಾನುತೇಜ ಲಕ್ಷ್ಮೀನಾರಾಯಣಧ್ಯಾನಿಸುವಳು ನಿನ್ನ ಪ್ರಾಣಸಖಿಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಜಗನ್ನಾಥದಾಸರ ಕೀರ್ತನೆ139ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರು ಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಮೂಲಗುರುಅಗುರು ಶ್ರೀ ಹಂಸನಾಮಕ ಶ್ರೀಶಸಲಿಲಜಾಸನಸನಕದೂರ್ವಾಸಾದಿಗಳಪೀಳಿಗೆಯಲಿ ಬಂದ ಮರುದಂಶ ಮಧ್ವನಕಾಲಿಗೆ ಎರಗಿ ಶರಣಾದೆ ನಾ ಸತತ 1ಮಧ್ವಕರಕಂಜಭವಕಂಜನಾಭನೃಹರಿಮಾಧವಅಕ್ಷೋಭ್ಯ ಜಯತೀರ್ಥರಿಗೆ ನಮಿಪೆವಿದ್ಯಾಧಿರಾಜರಿಗೆ ರಾಜೇಂದ್ರತೀರ್ಥರಿಗೆಜಯಧ್ವಜರಿಗೆ ಮನೋ ಪುರುಷೋತ್ತಮರ್ಗೆ 2ಪುರುಷೋತ್ತಮ ಕುವರ ಬ್ರಹ್ಮಣ್ಯ ತೀರ್ಥರಿಗೆಸರಸೀರುಹನಾಭತೀರ್ಥಜರು ಲಕ್ಷ್ಮೀ -ಧರರ ಪರಂಪರೆ ಜಾತ ಸ್ವರ್ಣ ವರ್ಣರಕರಸರೋಜಭವಶ್ರೀ ಪಾದರಾಜರಿಗೆ ಶರಣು3ಸುಪುಣ್ಯ ಲಕ್ಷ್ಮೀ ನಾರಾಯಣ ತೀರ್ಥರಿಗೆಶ್ರೀಪಾದ ರಾಜತ್ವ ಯೋಗ್ಯತಾಲಿಂಗಶ್ರೀ ಭೂ ಸಮೇತ ಶ್ರೀ ರಂಗವಿಠ್ಠಲ ತಾನೆಈ ಪುಣ್ಯ ಶ್ಲೋಕರಲಿ ಬಂದು ನಿಂತಿಹನು 4ದಿನತೇಜಃ ಪುಂಜ ಬ್ರಹ್ಮಣ್ಯ ತೀರ್ಥರವನಜಕರಜರು ವ್ಯಾಸರಾಜಸ್ವಾಮಿಗಳುಘನಮಹಾ ಹರಿಭಕ್ತ ವಾದಿಗಳ ಸಿಂಹರುಆ ನಮಿಪೆ ಈ ಹರಿದಾಸಯತಿಗಳಿಗೆ 5ಪೂರ್ಣ ಪ್ರಜ್ಞಾನಂದ ತೀರ್ಥ ಮಧ್ವಾಚಾರ್ಯಕ್ಷೋಣಿಯ ಸಜ್ಜನರ ಉದ್ಧಾರಕಾಗಿಘನಮೂಲ ಗ್ರಂಥಗಳ ಸಹ ಪ್ರಾಕೃತದಲ್ಲೂಅನಘಲಕ್ಷ್ಮೀಶನ ಸ್ತೋತ್ರ ರಚಿಸಿಹರು6ಪೂರ್ಣಪ್ರಜÕರ ಜ್ಞಾನ ವಂಶಸ್ಥಯತಿಗಳುಕನ್ನಡದಿ ನುಡಿದಿರುವ ಕೀರ್ತನೆ ಪದ್ಯಗಳುಘನತರವು ಆ ರೀತಿಆದ್ಯಹರಿದಾಸರುಗಳುಕನ್ನಡದಿ ನುಡಿದಿಹರುಹರಿಪ್ರೀತಿಗಾಗಿ7ಸರ್ವದಾ ಶರಣಾದೆ ಎನ್ನ ಕಾಯುವ ತಂದೆದೇವ ಋಷಿ ನಾರದಪುರಂದರದಾಸರಲಿಶ್ರೀ ವ್ಯಾಸರಾಜರಲಿ ಉಪದೇಶ ಕೊಂಡಿಹರುನಿರ್ವಾಜ್ಯ ಭಕ್ತಿಮಾನ್ ಕಾರುಣ್ಯಶರಧಿ8ವಿಷ್ಣು ಸರ್ವೋತ್ತಮ ತದಂತರ ರಮಾದೇವಿವನು ರುಹಾಸನ ವಾಣಿ ತದಧೌ ಎಂದುತಾನೆ ನೇರಲ್ಲರಿತು ಲೋಕಕ್ಕೆ ಪೇಳಿದಘನದಯಾನಿಧಿ ಭೃಗುವೇ ವಿಜಯದಾಸಾರ್ಯ9ವಿಜಯದಾಸಾರ್ಯರರಾಜೀವಪದಯುಗಕೆನಿಜ ಭಕ್ತಿ ಪೂರ್ವಕ ಶರಣಾದೆ ಸತತವಿಜಯರಾಯರಗುರುಪುರಂದರದಾಸಾರ್ಯರುವಿಜಯರಾಯರ ಶಿಷ್ಯ ಗೋಪಾಲದಾಸರು 10ಪರಮಭಾಗವತರುಹರಿಭಕ್ತಾಗ್ರಣಿ ಕರುಣಿಹರಿಶಿರಿ ಒಲಿದಿಹ ದಾಸಮಹಂತವರವಾಯು ಗೋಪಾಲದಾಸರೊಳು ಸರ್ವದಾಸುಪ್ರಚುರನಾಗಿಹನು ಶರಣು ಗುರುವರ್ಯ 11ಕ್ಷಿಪ್ರಪ್ರಸಾದರು ವ್ಯಾಪ್ತೋಪಾಸಕರುಶ್ರೀಪತಿ ವೆಂಕಟ ಕೃಷ್ಣನಲಿರತರುಆಪತ್ತುಗಳ ಕಳೆದು ಕಾಮಿತಾರ್ಥಗಳೀವಕೃಪಾಳು ಇವರಲ್ಲಿ ನಾ ಶರಣು ಶರಣಾದೆ 12ಈ ನಮ್ಮ ಗುರುಗಳು ಗೋಪಾಲದಾಸಾರ್ಯರಲಿಘನವಿದ್ವಾಂಸರು ಬ್ಯಾಗವಟ್ಟ ಮನೆಯವರುಶ್ರೀನಿವಾಸಾಚಾರ್ಯ ಶರಣಾಗಿ ಜಗತ್ತಲ್ಲಿಜಗನ್ನಾಥ ದಾಸರು ಎಂದು ಜ್ವಲಿಸಿಹರು 13ಬ್ಯಾಗವಟ್ಟಿ ಗ್ರಾಮ ಮಾನವಿ ಎಂಬುವನಗರದ ಸಮೀಪವು ನವಾಬನಾಡಳಿತಆಗ್ರಾಮ ಶಾನಭೋಗ ನರಸಿಂಹಾಚಾರ್ಯರುಭಾಗವತಧರ್ಮವ ಆಚರಿಸುವವರು14ಹಣದಿಂದ ಶ್ರೀಮಂತರೋ ಬಡವರೋ ಹೇಗೋಗುಣದಿಂದ ಇವರು ಶ್ರೀಮಂತರು ಖರೆಯುಜ್ಞಾನಿವರ್ಯರು ಇವರು ಸುರವೃಂದದವರುಮನುಜ ಲೋಕದಿ ಜನ್ಮ ಹರಿಯ ನಿಯಮನದಿ 15ಜ್ಞಾನ ಭಕ್ತಿ ವೈರಾಗ್ಯ ಸಂಪನ್ನರುಶಾನುಭೋಗಿ ಉದ್ಯೋಗವ ತ್ಯಜಿಸಿಜ್ಞಾನಿತಿಮ್ಮಣ್ಣದಾಸಾರ್ಯರಲಿ ಉಪದೇಶಅನುಗ್ರಹನಾಮಾಂಕಿತ ಹೊಂದಿದರು ಮುದದಿ 16ನರಸಿಂಹಾಚಾರ್ಯ ಲಕ್ಷ್ಮಕ್ಕ ದಂಪತಿಯಪುತ್ರರತ್ನನು ಬುದ್ಧಿರ್ಮಾ ಶ್ರೀನಿವಾಸಸೂರಿವರವರದೇಂದ್ರ ತೀರ್ಥರ ಮುಖದಿಂದಪರಾಪರ ವಿದ್ಯೆಯ ಕಲಿತನು ತೀವ್ರ 17ವರದೆಂದ್ರರಲಿ ಓದಿ ದೊಡ್ಡ ಪಂಡಿತನಾಗಿನರಸಿಂಹದಾಸರು ತಂದೆ ದಿನ ಚರಿಪಹರಿದಾಸ ಪದ್ಧತಿ ಕೀರ್ತನಾರಾಧನಹರುಷದಲಿ ನೋಡಿ ಮುದಪುಳಕ ನಾಗುವನು 18ಗೃಹಸ್ಥ ಆಶ್ರಮ ಧರ್ಮ ಚೆನ್ನಾಗಿ ಆಚರಿಸುತ್ತಅಹರಹ ಸಚ್ಛಾಸ್ತ್ರ ಪಾಠ ಪೇಳುತ್ತಬಹುಕೀರ್ತಿ ಶ್ರೀನಿವಾಸಾಚಾರ್ಯರು ಹೊಂದಿಮಹಿಯಲ್ಲಿ ಪ್ರಖ್ಯಾತರಾಗಿ ಜ್ವಲಿಸಿಹರು 19ವಾರಿಜಾಸನ ಪಿತನು ಪೂರ್ಣಪ್ರಜÕರ ಹೃಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 20- ಪ್ರಥಮೋಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಾಣೇಶ ದಾಸರ ತಾತ್ವಿಕಹಿನ್ನೆಲೆಯ ರಚನೆಗಳು219ಶ್ರೀಪೂರ್ಣಬೋಧಮತವಾ ನಂಬಿ |ಶ್ರೀ ಪತಿಯ ಒಲಿಸುವವರು ಕೇಳೀ ಪಆದಿಯಲಿಯಾದ ಚರಿತೆಯನ್ನುಪರ|ಮಾದರದಿಕೇಳಿಸುಜನಾ ||ರಾದವರು ಭಕುತಿಯಿಂದಾ ಮಹ ಪ್ರಳಯ |ವಾದ ತರುವಾಯ ಸೃಷ್ಟಿಯಾಗೇ 1ಸುರರೆಲ್ಲ ತಮ್ಮ ತಮ್ಮಾ ಸ್ಥಾನದಲಿ |ಸ್ಥಿರರಾಗಿ ಯುವರಾಜ್ಯಕೇ ||ಅರುಹನಾರೆನಲು ಅದಕೇ ಪೇಳಿದನು |ಹರಿಯು ಇಂತುಪಾಯವ ಕೇಳೀ 2ಒಂದು ದೇಹದಿ ಸರ್ವರೂ ಕ್ರಮನುಸಾರ- |ದಿಂದ ತೆರಳಿರಿ ಚೇತನಾ ||ಕುಂದುವದು ಆವನಿಂದಾ ಅವ ಶ್ರೇಷ್ಠ |ನೆಂದರಿವದೆಂದು ಸರಿದಾ ಕೇಳೀ 3ಹರಿಆಜÕದಂತೆ ತ್ಯಜಿಸೇ | ಕುಂಟನೂ |ಕುರುಡ ಮೂಕನು ಯನಿಸಿತೂ ||ಹಿರಿಯ ಪವಮಾನ ಬಿಡಲೂ ಎಲ್ಲರೂ |ಅರಿತರೂ ಕುಣುಪವೆಂದೂ ಕೇಳೀ 4ಮತ್ತೆ ಮೊದಲಂತೆಲ್ಲರೂ ವ್ಯಾಪಿಸಲು |ಬಿತ್ತು ಏಳಲಿಲ್ಲವದೂ ||ಸತ್ಯ ಸಂಕಲ್ಪ ಮರುತಾ ಸೇರಲದು |ತತ್ತಲಿಲ್ಲದೆ ಚಲಿಸಿತೂ ಕೇಳೀ 5ಅಂದಿನಾರಭ್ಯವಾಗೀ ತಿಳಿಸಿದನು |ಇಂದಿರೇಶನು ಈತನಾ ||ವಂದಿಪರಿಗೊಲಿವೆನೆಂದೂ ಇನ್ನಿದಕೆ |ಸಂದೇಹಉಂಟೆ ಬಂದೂ ಕೇಳಿ 6ಸ್ವಾಮಿ ಶ್ರೀ ರಾಮನಾಗೇ ಅವತಾರ |ವಾ ಮಾಡಿದನು ಮಾರುತಾ ||ಭೂಮಿಜೆಯದನುಜಒಯ್ಯಲೂ ಆ ಪುರಕೆ |ಪ್ರೇಮದಿಂದಲಿ ಚಿಗಿದನು ಕೇಳೀ 7ರಾಘವನ ಉಂಗುರವನೂ ವನದೊಳಗೆ |ಬ್ಯಾಗೆ ಇಂದಿರಿಗೆ ಕೊಟ್ಟೂ ||ಆಗಾ ಪೊಳಲನೇ ಸುಟ್ಟೂ ಹಾರಿತ್ವರ|ರಾಗಟಿಯ ಒಡಿಯಗಿತ್ತಾ ಕೇಳೀ 8ಇಂದ್ರಜಿತು ಮೋಹನಾಸ್ತ್ರಾ ಬಿಡಲಾಗಿ |ಅಂದಗೆಟ್ಟಿತು ಕಪಿ ಕುಲಾ ||ಇಂದಿರೇಶನ ಆಜÕದಿಂ ಆಗ ತ್ವರ- |ತಂದ ಸಂಜೀವನವನೂ ಕೇಳೀ 9ಅನಿಮಿಷರುಕಪಿಗಳಾಗೀ ನಿರುತ ರಾ- |ಮನ ಭಜಿಪರೀ ಕೆಲಸಕೇ ||ಅನುಕೂಲರೊಬ್ಬರಲ್ಲಾ ಒಬ್ಬ ಅಂ- |ಜನಿ ಸುತನೆ ಸೇವಿ ಮಾಡ್ದಾ ಕೇಳಿ 10ಉಪಕಾರ ಒಂದಕೆನ್ನಾ ಕೊಟ್ಟ ಮ್ಯಾ- |ಲೆ ಪರಿಮಿತ ಸೇವಿಗುಚಿತಾ ||ಸು ಪರೀಕ್ಷಿಸಿದರು ಕಾಣೇ ಭಳಿರೆ ಯಂ- |ದ ಪರಾಜಿತನು ಮೊಗಳಿದಾ ಕೇಳೀ 11ಈ ವಾಯು ಒಲಿದನೆಂದೂ ಒಲಿದ ಸು- |ಗ್ರೀವ ವಿಭೀಷಣಗೆ ರಘುಜಾ ||ಶ್ರೀವರನೆ ಕೃಷ್ಣನಾಗೀ ಅವತರಿಸೆ |ಐವರೊಳು ಭೀಮನಾದಾ ಕೇಳೀ 12ತರಣಿಮೊಮ್ಮಗನ ಸೇವೀ ಈ ವೃಕೋ- |ದರಮಾಳ್ಪನೆಂದುಶೌರಿ||ನರನ ರಥವನು ನಡಿಸಿದಾ ಇಲ್ಲದಿರೆ |ಥರವೆ ಇದು ಪಾಂಡವರಿಗೇ ಕೇಳೀ 13ಜೀವೇಶರೊಂದೆ ಎಂದೂ ವಾದಿಗಳು |ಭಾವಿಸಿರೆ ಮಧ್ವಮುನಿಯೂ ||ತಾ ವಿರಚಿಸಿ ಸುಗ್ರಂಥವಾ ನಿರ್ದೋಷ |ಗೋವಿಂದನೆಂದರುಹಿದಾ ಕೇಳೀ 14ಈತ ಮಾಡಿದ ಚರಿತೆಯಾ ಕಡೆಯಾಗಿ |ನಾ ತುತಿಸಲಾರೆ ಸ್ವಲ್ಪಾ ||ವಾತಸ್ಮರಣಿಯ ಮಾಡಲೂ ವೈಕುಂಠ |ಆತು ಇಪ್ಪದು ತಪ್ಪದೂ ಕೇಳೀ15ದೇಶದೊಳುತುಂಬಿಇಹ್ಯದೂ ಶ್ರೀ ಭಾರ- |ತೀಶ ಮಾಡಿದ ಮಹಿಮಿಯೂ ||ಲೇಶವಾತನ ಚರಿತ್ರೇ ಸ್ಮರಿಸೆ ಪ್ರಾ- |ಣೇಶ ವಿಠ್ಠಲ ಒಲಿವನೂ ಕೇಳೀ 16ಪ್ರಾಣದೇವರ ಕಥಿಯನು ಕೇಳಿದರೆ |ತಾನೆ ಇಹಪರದಿ ಬಿಡದೇ ||ಪ್ರಾಣೇಶ ವಿಠಲ ಕಾಯ್ವಾ ಇದಕೆ ಅನು- |ಮಾನಲೇಸಿನಿತವಿಲ್ಲವೂ ಕೇಳೀ13
--------------
ಪ್ರಾಣೇಶದಾಸರು
ಶ್ರೀ ವರದೇಂದ್ರರು93ರಥವಾನೇರಿದಾ ಯತಿಕುಲನಾಥಾ ಸದ್ಗುಣ ವಿಖ್ಯಾತಾ ಪವಿತತಸುಮಹಿಮಾ-ನತ- ಜನ-ತತಿ- ಕೃತxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸ್ತುತಿಗೆ ಒಲಿವ - ಯತಿ ವರದೇಂದ್ರಾ ಅ.ಪಪತಿತಾ ಪಾವನ ತಾನೆನಿಸುತ ಮೆರವಾ -ಅತಿಹಿತದಲಿ ಭಕುತರ ಕರಪಿಡಿವಾ -ನುತಿಸುವ ಜನ-ತತಿ- ಗತಿಹಿತದಲಿ ಸೂ-ಪಥವ ತೋರಿಸಿ ಸ -ದ್ಗತಿಯ ನೀಡುವೆನೆಂದು 1ದಶಮತಿಸಮಯಾಖ್ಯಾಭ್ಧಿಶಶಾಂಕಾ- ತಾನಿಹನಕಳಂಕವಸುಧೀಂದ್ರರಕರ- ಬಿಸಜೋದ್ಭವ ತಾವಸುಧಿಯನಾಳುವ - ಕುಸುಮದಳಾಂಬಕ 2ಧಾತಾಂಶರಿಂದಲಿ ತಾನುದ್ಭವಿಸೀ - ಸದ್ಗುರುವರನೆನಿಸಿಧೂತ - ಪಾಪಾತ್ಮಕನು ತಾನಾಗೀ - ಶ್ರೀಹರಿಗೆ ಬೇಕಾಗಿಪ್ರೀತಿಲಿ ಭಜಿಸುತ - ದೂತರ ಪೊರೆವಾ 3
--------------
ಗುರುಜಗನ್ನಾಥದಾಸರು
ಶ್ರೀ ವರದೇಂದ್ರವಿಜಯ121ವರದೇಂದ್ರ ತೀರ್ಥಾರ್ಯ ಗುರುವರರ ಪದಯುಗ್ಮ |ಸರಸೀರುಹದಲ್ಲಿ ಸತತ ನಾ ಶರಣಾದೆನು |ವರಸಮೀರಗ ಕೃಷ್ಣ ರಾಮಹಯಮುಖವ್ಯಾಸ |ನರಹರಿ ಪ್ರಿಯರಿವರು ಸಾಧುವರಪ್ರದರು ಪರಂಗನ ಪಾದೋದಕವು ಸುಪವಿತ್ರ ತಮವೆಂದುಗಂಗೆಯನು ಶಿರದ ಮೇಲಿಟ್ಟುಕೊಂಡಿಹ ಶಿವನು |ಲಿಂಗ ಮೂರುತಿ ಶಿವಗೆ ಸುಪೂರ್ಣಮತಿ ಗುರುವುಶಂಕೆಇಲ್ಲ ಬ್ರಹ್ಮಗುರು ಶಿವ ಶಿಷ್ಯಕೇಳಿಕೇನ1ರಜತ ಜಾಂಬೂನವ ತಾಮ್ರವÀನು ಮರಗದವ |ವಜ್ರಮಾಣಿಕ್ಯವನು ತನ್ನ ಗರ್ಭದಲಿ ನಿಲ್ಲಿರಿಸಿ |ದುರ್ಜನರಿಗೆ ಸುಲಭದಿ ಕಾಣಿಸದೆ ಈ ಕ್ಷೇತ್ರ |ರಾಜಿಸುತೆರವಿಸೋಮತಾರೆಗಳ ಜ್ಯೋತಿಯಿಂದ2ರಾಘವ ಯಾದವ ವೇಂಕಟಧಾಮ ಹನುಮ ಭೀಮ |ಈ ಗ್ರಾಮ ರಕ್ಷಣೆ ಮಾಡುತಿರೆ ಶಿವ ಜಪಿಸುವ |ಅಘದೂರ ಗುಣನಿಧಿ ಸಮೀರಗ ಮಹಿದಾಸ - |ನಿಗೆ ಪ್ರಿಯಬೃಹತಿಋಕ್ ಶ್ರೀ ವಿಷ್ಣು ಸಾಸಿರ ನಾಮ3ಈ ರೀತಿ ಬಹಿರ್ ಮುಖರ್ಗೆ ಪ್ರಿಯ ಲಿಂಗಸುಗೂರಲ್ಲಿಸುರವೃಂದದವರು ಮರುದ್ಗಣದವರು ತೋರಿ |ಇರುತಿದ್ದ ಕಾಲದಲಿವಿಜ್ಞಾನಭಕ್ತಿ ಯೋಗೀಶ |ವರದೇಂದ್ರ ತೀರ್ಥ ಗುರುರಾಜ್ವಿಜಯಮಾಡಿದರು4ಜಗನ್ನಾಥದಾಸರಸಖಶಿಷ್ಯರಾಗಿಹ ನಮ್ಮ |ಜಗಖ್ಯಾತ ಪ್ರಾಣೇಶದಾಸರು ಶ್ರೀ ಸ್ವಾಮಿಗಳಿಗೆ |ಸ್ವಾಗತ ವಿನಯ ಪೂರ್ವಕ ನೀಡಲು ಮುದದಿಂದ |ಶ್ರೀಗಳು ತಮ್ಮ ದಿಗ್ವಿಜಯ ತಾತ್ಪರ್ಯ ಹೇಳಿದರು 5ತಮ್ಮದ್ವಿತೀಯಸವನ ಮಧ್ಯ ಬ್ಯಾಗವಟ್ಟಿನರ- |ಸಿಂಹ ದಾಸರ ಯುವ ಆಟೋಪ ವಿದ್ಯಾವಾನ್ ಸುಗುಣಿಶ್ರೀ ಮಾಧ್ವ ಬಾದರಾಯಣಿಪರವಿದ್ಯಾಗ್ರಂಥಗಳ |ತಮ್ಮಲ್ಲಿ ಸಂಯಕ್ ಓದಿ ಈಗಲೂ ಬರುವ ಆಗಾಗ 6ಈ ತಮ್ಮ ಪ್ರಿಯ ಶ್ರೀನಿವಾಸಾಚಾರ್ಯರ ಪ್ರೀತಿ ಪಾತ್ರ |ಸಾತ್ವಿಕ ಶಿಷ್ಯರಲಿ ಶ್ರೀಮಠ ಬಂದದ್ದು ಸರಿಯೇ |ಇಂದಿಲ್ಲಿ ರಾಮ ವೇದವ್ಯಾಸ ಪೂಜೆ ಚರಿಸುವುದು |ಮುಂದಿಲ್ಲಿ ತತ್ತ ್ವವಾದ ಸಜ್ಞಾನ ವೃದ್ಧಿಯಾಗೆಹೇತು7ಪಾದಪೂಜೆ ಸಭ್ಯರಿಂದಲಿಗುರುಮರ್ಯಾದೆಗಳು |ಇಂಥ ಕಾರ್ಯಗಳ ನಿಮಿತ್ತ ವರದೇಂದ್ರ ಗುರುವು |ಮತ್ತು ಪೇಳುವ ಮಾತು ಪೂಜಾನಂತರ ಎನ್ನುತಲೆ |ಬಂದು ನೆರೆದ ಜನರಲಿಗಮನಬೀರಿದರು8ಲಿಂಗಸುಗೂರು ಮತ್ತು ಸುತ್ತ ಮುತ್ತ ಗ್ರಾಮ ಜನರ |ಕಂಗಳಿಗೆ ಹಬ್ಬವು ಮನಸ್ಸಿಗಾನಂದಕರವು |ಭಂಗಾರ ನವರತ್ನ ಮಂಟಪದಿ ಯತಿ ಕೃತ್ ಪೂಜೆ |ಶೃಂಗಾರ ದೀಪಾವಳಿ ತೋರಣ ವಿಪ್ರಜನ ಗುಂಪು 9ಮನೋದಾರ ವಾಕ್ಚತುರ ಶ್ರದ್ಧಾಳು ಭಕ್ತಿ ಭರಿತ |ಪ್ರಾಣೇಶದಾಸಾರ್ಯರ ಸೇವೆ ಮೆಚ್ಚಿದರು ಶ್ರೀಗಳು |ಅನಪೇಕ್ಷರು ಸ್ವಯಂ ತಾನೇ ವದಾನ್ಯರು ಕೇಳ್ದರು |ಮನೆ ಸ್ಥಳ ತಮಗೆ ದಾನಮಾಡೆಂದು ದಾಸರನ್ನ 10ಜ್ಞಾನಿವರ ಪ್ರಾಣೇಶದಾಸರಾಯರು ಎಂಥ ಭಾಗ್ಯ |ಎನ್ನುತ ಅನವಶ್ಯ ಹೆಚ್ಚುಸೊಲ್ಲುವೆಚ್ಚ ಮಾಡದೇ |ದಾನ ಮಾಡಿದರು ರಾಮಕೃಷ್ಣ ವ್ಯಾಸಾರ್ಪಣವೆಂದು |ಕನಿಕರದಿ ಸ್ವೀಕರಿಸಬೇಕೆಂದು ಬೇಡಿದರು 11ಜ್ಞಾನಿಕುಲ ತಿಲಕರು ದೇವ ಸ್ವಭಾವರು ನಮ್ಮ |ಘೃಣಿ ಶ್ರೀ ವರದೇಂದ್ರ ತೀರ್ಥಾರ್ಯಗುರುಮಹಂತರು |ದಾನ ಸ್ವೀಕರಿಸಿ ಬಹ್ವನುಗ್ರಹಿಸಿ ಹೊರಟರು |ಇನ್ನುಳಿದ ತಮ್ಮವಿಜಯಯಾತ್ರೆ ಕ್ಷೇತ್ರಗಳಿಗೆ12`ಶ್ರದ್ಧ ಯಾಧೇಯಂ' ಎಂಬ ಶೃತಿ ಶಾಸನ ಅನುಸಾರ |ಈ ದಾನ ದಾಸರು ಮಾಡಿದ್ದು ಲೋಕ ಕೊಂಡಾಡುತಿದೆ |ಅಂದಿನಾರಭ್ಯ ಲಿಂಗಸುಗೂರು ಪ್ರಾಣೇಶದಾಸರ |ಮಂದಿರ ವ್ಯಾಸದಾಸ ತತ್ತ ್ವವಾದ ಪೋಷಕವಾಯ್ತು 13ಶ್ರೀ ಮಠದ ಆಡಳಿತ ಪಾಠ ಪ್ರವಚನ ಇಂಥ |ತಮ್ಮ ಸ್ಥಾನಾಶ್ರಮ ಕೆಲಸ ಮಾಡುತ ಬಹುದಿನ |ತಮಗೆ ದತ್ತವಾದ ಲಿಂಗಸುಗೂರು ಭೂಮಿಯನ್ನು |ಸುಮ್ಮನೆ ಖಾಲಿಯಾಗಿ ಇಟ್ಟು ಪುಣೆಯಲ್ಲಿಗುರುನಿಂತರು14ನಿಯಮೇನ ಹರಿಪುರ ಯೈದಿ ಪುಣೆ ಮಠದಲ್ಲಿ |ದಿವ್ಯ ವೃಂದಾವನಸ್ಥರಾಗಿ ದಾಸರಿಗೆ ಸ್ವಪ್ನದಿ |ದಯಪಾಲಿಸಿದರು ತುಳಸಿ ವೃಕ್ಷ ಕುರುಹಲ್ಲಿ |ಶ್ರೀಯಃ ಪತಿಯ ಧ್ಯಾನಿಸುತ ಬಂದಿಹೆವು ವಾಸಕ್ಕೆ 15ಶ್ರೀ ಸ್ವಾಮಿಗಳ ಸ್ವಾಪ್ನ ಆಜ್ಞಾನುಸಾರವಾಗಿಯೇ | ವಿಶ್ವಾಸಉಕ್ಕುತ ಪ್ರಾಣೇಶದಾಸರು ವೃಂದಾವನವ |ಹಸನಾಗಿ ನಿರ್ಮಾಣ ಮಾಡಿ ಯೋಗ್ಯದಿನ ವಿಹಿತ |ಸಂಸ್ಕಾರದಿಂದ ಆವಾಹನ ಪ್ರತಿಷ್ಠೆ ಮಾಡಿದರು 16ಮಹಾನ್ ವರದೇಂದ್ರರು ಸ್ವಾಪ್ನ ಸಂದೇಶ ಪ್ರಕಾರವೇ |ಮಹಾನುಗ್ರಹ ಮಾಡಿ ತಾವೇ ಒಂದಂಶದಿ ಕುಳಿತು |ಅಹರಹ ಬಂದು ಸೇವಿಸುವರ್ಗೆ ವಾಂಛಿತವಿತ್ತು |ಸಲಹುತಲಿಹರು ಅದ್ಯಾಪಿ ಲಿಂಗಸುಗೂರಲ್ಲಿ 17ಈ ಪುಣ್ಯಶ್ಲೊಕ ವರದೇಂದ್ರ ತೀರ್ಥರಲಿ ತೀರ್ಥತ್ವ |ಇಪ್ಪುದರಿಂ ಪವಿತ್ರಕರ ಇವರ ಪಾದಸೇವಾ |ಪಾಪಹಾರಿಣಿ ಪುಣ್ಯದಾ ತುಳಸಿಯ ಮೂಲದಲಿ |ಸುಪವಿತ್ರಕರ ಸರ್ವತೀರ್ಥಗಳಿಪ್ಪುದು ಸಿದ್ಧ 18ಉರುಗಾಯ ಧನ್ವಂತರಿಯ ಆನಂದ ಬಾಷ್ಪಬಿಂದು |ಆಪ್ರಾಕೃತವಾದ್ದು ಹಸ್ತಸ್ಥಪ್ರಾಕೃತಪೀಯೂಷದೋಳ್ |ಪ್ರಕ್ಷಿಪ್ತವಾಗಿ ಧರೆಯಲ್ಲಿ ತುಳಸೀ ವೃಕ್ಷವಾಯ್ತು |ಹರಿಕೊಟ್ಟ ವರದಿಂ ವೃಂದಾದೇವಿ ತುಳಸಿಕಟ್ಟೆ19ದೋಷೋಜ್ಜಿತಗುಣಪೂರ್ಣ ಶ್ರೀಹರಿ ತುಳಸೀನಾಮ |ಲಕ್ಷ್ಮೀಸಮೇತ ಆ ವೃಕ್ಷ ಮಧ್ಯದಿ ಅಮೃತಾಂಧಸ್ |ಶ್ರೇಷ್ಠರ ಸಹ ಇರುವಂತೆ ವರದೇಂದ್ರರೋಳ್ ಛಂದಸಾಂ |ವೃಷಭಶ್ರೀಯಕ್ ಸಪರಿವಾರ ಜ್ವಲಿಸುತಿಹನು20ಉತ್ತಮ ಶ್ಲೋಕ ಪರಮೈಶ್ವರ್ಯರೂಪವಿಷ್ಣುವೇಅಧಿ|ಅಂದರೆ ಸರ್ವೋತ್ತಮ ಇಂಥಾ ಗುಣಜ್ಞಾನ ಪುಂಜವು |ವೇದಗಳು ತುಳಸ್ಯಾಗ್ರದಿ ಇರುವಂತೆ ಇವರೋಳ್ |ಮೇಧಾ ಪ್ರೌಢಿಮೆ ಇಹುದು ಮಧ್ವಸ್ಥವ್ಯಾಸಾನುಗ್ರಹ 21ಸುಮನಸವಂದಿತ ತುಳಸೀನಾಮಕ ಲಕ್ಷ್ಮಿಯು |ಸನ್ಮಂತ್ರವು ದ್ವಾದಶಾಕ್ಷರದಿ ಇರುವುದು ಅದು |ನಿರ್ಮಮ ನಿರ್ಮತ್ಸರ ಯೋಗ್ಯ ಅಧಿಕಾರಿಗಳಿಂದ |ರಮಾಮಾಧವ ಪ್ರೀತಿಗೆ ಜಪ್ಯ ಇಹಪರೇಷ್ಟಲಾಭ 22ಬಾದರಾಯಣತಾನೇ ನುಡಿಸಿದೀ ನುಡಿಗಳ್ ಭಕ್ತಿ |-ಯಿಂದೋದಿ ಕೇಳ್ವ್‍ರ್ಗೆ ವರದೇಂದ್ರ ಮಧ್ವಸ್ಥ ಅಜನ - |ಪಿತ `ಶ್ರೀ ಪ್ರಸನ್ನ ಶ್ರೀನಿವಾಸ' ಶ್ರೀಶ ತುಳಸೀಶ |ವಿತ್ತವಿದ್ಯಾಯುರಾರೋಗ್ಯ ಜ್ಞಾನ ಭಕ್ತ್ಯಾದಿಗಳೀವ23 ಪ|| ಇತಿ ಶ್ರೀ ವರದೇಂದ್ರವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಮದನಂತಸ್ವಾಮಿ ರಕ್ಷಿಸು ಪುಣ್ಯ-ನಾಮ ಸರ್ವಾಂತರ್ಯಾಮಿ ಪ.ಸೋಮಾರ್ಕಕಾಮಸೂತ್ರಾಮ ಪ್ರಮುಖಸುರ-ಸ್ತೋಮವಂದಿತ ಭೀಮಬಲ ಗುಣ-ಧಾಮವರನಿಸ್ಸೀಮ ಮಹಿಮನೆಅ.ಪ.ಅಂತರ್ಬಹಿವ್ರ್ಯಾಪ್ತನೆ ಸತತ ರಮಾ-ಕಾಂತಗೆ ಪರಮಾಪ್ತನೆಚಿಂತಿಪ ಭಕ್ತರ ಚಿಂತಾಮಣಿ ನಿ-ಶ್ಚಿಂತನೊಂದೆ ಶಿರದಿ ಸಾಸವೆ-ಯಂತೆ ಲೋಕವನಾಂತುಕೊಂಡಿಹೆ 1ರಾಮನ ಸೇವೆಗಾಗಿ ಲಕ್ಷ್ಮಣನೆಂಬನಾಮವ ತಾಳ್ದಯೋಗಿಯಾಮಿನೀಚರರ ನಿರ್ನಾಮಗೈದ ವೀರಲ-ಲಾಮ ನಿರ್ಜಿತಕಾಮ ಸಜ್ಜನ-ಪ್ರೇಮಭೌಮನಿರಾಮಯನೆ ಜಯ2ಸಂಕರ್ಷಣ ಸುಗುಣಾ-ಭರಣ ನಿ-ಶ್ಯಂಕ ವೈರಿಭೀಷಣಶಂಕರಾದಿಸುರಸಂಕುಲನುತಪಾದ-ಪಂಕಜನೆ ತಾಟಂಕಗೋಪಾ-ಲಂಕೃತಾಂಗ ಶುಭಂಕರನೆ ಜಯ 3ಸಾರತತ್ತ್ವಬೋಧನೆ ಶರಣುಜನವಾರಿಧಿಚಂದ್ರಮನೆಘೋರಭವಾರ್ಣವತಾರಕನಮಲ ಪಾ-ದಾರವಿಂದದ ಸೌಂದರ್ಯ ನಿಜಭೂರಿನೇತ್ರಗಳಿಂದ ಕಾಣುವೆ4ಮಂಜುಳ ನಗರೇಶನೆ ಭಕ್ತಭಯ-ಭಂಜನಸುವಿಲಾಸನೆಕಂಜಾಕ್ಷಸಖ ಲಕ್ಷ್ಮೀನಾರಾಯಣನ ತೇಜಃ-ಪುಂಜ ಭಗವದ್ಭಕ್ತಜನಮನೋ-ರಂಜನಾತ್ಮ ನಿರಂಜನನೆ ಜಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀರಾಮ ಜಯರಾಮ ಜಯತುಜಯತು ಸೀತಾರಾಮ ರಾಮ ಚರ-ಣಾರವಿಂದದ ಭಕ್ತಿ ದೃಢವಾಗಿ ಕೊಡು ಜಯ ರಾಮ ರಾಮಕ್ರೂರಕಾಮಾದಿಗಳ್ಸೂರೆಗೊಂಬರು ಸೀತಾರಾಮ ರಾಮ ರಾವ-ಣಾರಿ ನೀನಲ್ಲದೆ ಯಾರಿಲ್ಲಗತಿಜಯ ರಾಮ ರಾಮ1ಬುದ್ಧಿ ಜ್ಞಾನ ಶಕ್ತಿ ಸಿದ್ಧಿದಾಯಕ ಸೀತಾರಾಮ ರಾಮ ಗುಣ-ವೃದ್ಧಿಕಾರಣ ಭಕ್ತಿಶ್ರದ್ಧೆಯ ಕೊಡು ಜಯ ರಾಮ ರಾಮಬಿದ್ದೆನಜ್ಞಾನಸಮುದ್ರಮಧ್ಯದಿ ಸೀತಾರಾಮ ರಾಮ ಎನ್ನ-ನುದ್ಧರಿಸುವರೆ ಪ್ರಸಿದ್ಧ ನೀನೆ ಜಯ ರಾಮ ರಾಮ 2ನಿನ್ನ ನಾಮವೆ ಪ್ರಸನ್ನ ಪಾವನ ಸೀತಾರಾಮ ರಾಮ ಸ-ರ್ವೋನ್ನತ ಮಹಿಮವರೇಣ್ಯ ಶಾಶ್ವತ ಜಯ ರಾಮ ರಾಮನಿನ್ನಾಧೀನವು ನಿಖಿಲ ಜಗವು ಸೀತಾರಾಮ ರಾಮ ಪರಿ-ಪೂರ್ಣಾತ್ಪೂರ್ಣವರೇಣ್ಯ ಶಾಶ್ವತ ಜಯ ರಾಮ ರಾಮ 3ಸ್ವಾಂತರಂಗಭಕ್ತಿಚಿಂತಾಮಣಿ ಸೀತಾರಾಮ ರಾಮ ಆತ್ಮ-ತಂತ್ರನಿಯಂತ್ರ ಸರ್ವಾಂತರಾತ್ಮಕ ಜಯ ರಾಮ ರಾಮಭ್ರಾಂತಿ ತ್ಯಜಿಸುವುದಕೆಂತುಪಾಯವು ಸೀತಾರಾಮ ರಾಮ ಏ-ಕಾಂತಸ್ಮರಣೆಯ ನಿರಂತರ ಕೊಡು ಜಯ ರಾಮ ರಾಮ 4ಮುಖ್ಯ ಸಚಿವ ಮಹಾ ಮುಖ್ಯಪ್ರಾಣನುಸೀತಾರಾಮ ರಾಮ ದುಷ್ಟ-ರಕ್ಕಸಾಳಿಯ ಸೊಕ್ಕಡಗಿತು ಜಯ ರಾಮ ರಾಮಕರ್ಕಶಕಲಿಕಾಲ ಮಿಕ್ಕಿ ಬಂದುದು ಸೀತಾರಾಮ ರಾಮ ಮನ-ಸೊಕ್ಕಿ ಮೋಹದ ಬಲೆಗೆ ಸಿಕ್ಕಿಬಿದ್ದುದು ಜಯ ರಾಮ ರಾಮ 5ದಾಸಜನರ ಹೃದಯಸ್ಥಿತ ಸೀತಾರಾಮ ರಾಮ ಶ್ರೀನಿ-ವಾಸ ನಿನ್ನವರಭಿಲಾಷೆಯ ಕೊಡು ಜಯ ರಾಮ ರಾಮವಾಸವಮುಖ್ಯ ವಿಬುಧಾಸುರನುತಸೀತಾರಾಮ ರಾಮ ಸಾಧು-ವಾಸಸಂತೋ ಪ್ರಕಾಶವ ಕೊಡು ಜಯ ರಾಮ ರಾಮ 6ಜ್ಞಾನವಜ್ಞಾನವು ಭಾನುತಿಮಿರ ಸೀತಾರಾಮ ರಾಮ ಸತ್ಯ-ಜ್ಞಾನ ಭಕ್ತಿಭಾಗ್ಯ ನೀನಿತ್ತುಪೊರೆಜಯ ರಾಮ ರಾಮಹೀನರೈವರು ಸ್ವಾಧೀನಗೊಂಬರು ಸೀತಾರಾಮ ರಾಮ ಪವ-ಮಾನವಾಹನ ನಿನ್ನ ಧ್ಯಾನವ ಕೊಡು ಜಯ ರಾಮ ರಾಮ 7ಚಿತ್ತಕೆ ನಿಲವಿಲ್ಲ ಚಿಂತೆ ಹಲವು ಸೀತಾರಾಮ ರಾಮ ತವಭೃತ್ಯನಾಗಿರುವ ಸದ್ಭಕ್ತಿಯ ಕೊಡು ಜಯ ರಾಮ ರಾಮಬತ್ತಿಹೋಗಲಿ ಮೋಹದುತ್ತುಂಗಾರ್ಣವಸೀತಾರಾಮ ರಾಮ ಪರ-ವಸ್ತುತ್ವದೇಕಾಸಕ್ತಿಯ ಕೊಡು ಜಯ ರಾಮ ರಾಮ 8ಆಧಿವ್ಯಾಧಿ ಭವಾಂಬೋಧಿಕುಂಭಜ ಸೀತಾರಾಮ ರಾಮ ತವಪಾದಾಂಭೋಜಪ್ರಸಾದಪಾಲಿಸು ಜಯ ರಾಮ ರಾಮಸಾಧುಸಂಗಸುಖಬೋಧೆಯ ಕೊಡು ಸೀತಾರಾಮ ರಾಮ ಕಲಿ-ಬಾಧೆ ಪರಿಹರಿಪ ಹಾದಿ ತೋರಿಸು ಜಯ ರಾಮ ರಾಮ 9ಧ್ಯಾನವಿರಲಿ ಎನ್ನ ಮಾನಸದಲಿ ಸೀತಾರಾಮ ರಾಮ ವಿಷಯಾನುಭವದಿ ಬಲು ಹಾನಿಯಾದೆನು ಜಯ ರಾಮ ರಾಮದೀನಜನರ ಕಾಮದೇನು ರಘುವರ ಸೀತಾರಾಮ ರಾಮ ಖಲ-ದಾನವಾರಣ್ಯಕೃಶಾನು ಮಾನದ ಜಯ ರಾಮ ರಾಮ 10ದುಷ್ಟರ ಸಂಗದಿಂದೆಷ್ಟೊ ನೊಂದೆನು ಸೀತಾರಾಮ ರಾಮ ಸುವಿ-ಶಿಷ್ಟರ ಸಂಗವ ಕೊಟ್ಟು ಸಲಹೊ ಜಯ ರಾಮ ರಾಮಭ್ರಷ್ಟ ಪ್ರಕೃತಿಯನ್ನು ಕುಟ್ಟಿ ಕಳಚು ಸೀತಾರಾಮ ರಾಮ ಪರ-ಮೇಷ್ಟ್ಯಾದಿ ಸುಮನಸರಿಷ್ಟದಾಯಕ ಜಯ ರಾಮ ರಾಮ 11ತನ್ನ ಕೇಡು ತಾನರಿಯದಾದೆ ಸೀತಾರಾಮ ರಾಮ ಸುಪ್ರ-ಸನ್ನ ನಿನ್ನ ಸ್ಮರಣೆಯನಿತ್ತುಪೊರೆಜಯ ರಾಮ ರಾಮಹಣ್ಣೆಂದು ದೀಪವ ತಿನ್ನ ಪೋದೆನು ಸೀತಾರಾಮ ರಾಮ ಹೆಣ್ಣುಹೊನ್ನಿಗಾಗಿ ಪರವನ್ನು ಮರೆತೆ ಜಯ ರಾಮ ರಾಮ 12ನಿತ್ಯನಿನ್ನ ದಾಸ್ಯವಿತ್ತು ರಕ್ಷಿಸು ಸೀತಾರಾಮ ರಾಮ ಯಾವ-ಚ್ಚಿತ್ತ ತವ ಧ್ಯಾನದಿ ತೃಪ್ತಿಯಾಗಲಿ ಜಯ ರಾಮ ರಾಮಸತ್ಯಾತ್ಮರ ಸಂಗಸತ್ವ ವರ್ಧಿಸು ಸೀತಾರಾಮ ರಾಮ ಪರ-ಮಾರ್ಥವಿಚಾರ ಸತ್ತತ್ತ್ವವರುಹು ಜಯ ರಾಮ ರಾಮ 13ಕರ್ತಾಕಾರಯಿತನು ಭರ್ತಾರನು ಸೀತಾರಾಮ ರಾಮ ಪುರು-ಷಾರ್ಥರೂಪ ತವ ಭಕ್ತಿ ಪ್ರಾರ್ಥನೆ ಜಯ ರಾಮ ರಾಮಪ್ರತ್ಯಗಾತ್ಮ ಮನೋವೃತ್ತಿಯೊಳಿರು ಸೀತಾರಾಮ ರಾಮ ಸ್ವಾಮಿ-ಭೃತ್ಯನ್ಯಾಯದಿ ನಿಯಮಿಸುತ್ತ ನಡೆಸು ಜಯ ರಾಮ ರಾಮ 14ಅಕುಟಿಲಗುಣಗಳ ಪ್ರಕಟಿಸೆನ್ನೊಳುಸೀತಾರಾಮ ರಾಮ ವಾಯು-ಸಖಸ್ಪರ್ಧಾತ್ಮಕ ಸಾಧುಪ್ರಕೃತಿಪಾಲಿಸು ಜಯ ರಾಮ ರಾಮಲಕ್ಷುಮಿನಾರಾಯಣ ತ್ರಿಕಣಕುದ್ಧಾಮನೆಸೀತಾರಾಮ ರಾಮ ಬ್ರಹ್ಮಾ-ದ್ಯಖಿಳ ಚೇತನಾತ್ಮಕ ಸರ್ವೋತ್ತಮ ಜಯ ರಾಮ ರಾಮ 15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀಶೇಷಚಂದ್ರಿಕಾರ್ಯರ ಸ್ತೋತ್ರ106ಶೇಷಚಂದ್ರಿಕಾ ಆರ್ಯರೇ ಶರಣು ಶೇಷಚಂದ್ರಿಕಾಶೇಷಶಾಯಿನಿರ್ದೋಷಗುಣಾಂಬುಧಿ ಶ್ರೀಶಗೆ-ಪ್ರಿಯ ರಘುನಾಥ ಯತೀಂದ್ರ -ಇಂದಿರಾ ಸಹ ಹಂಸ ಬೋಧಿತ ಪಮಂದಜಭವ ಸನಕಾದ್ಯರ ವಂಶಜಾನಂದ ಮುನೀಂದ್ರ ಪರಂಪರ ಲಕ್ಷ್ಮಿನಾರಾಯಣ ಯೋಗೀಂದ್ರ ಸಂಜಾತ ಶೇಷಚಂದ್ರಿಕಾರ್ಯರೇ 1ಭೈಷ್ಮಿ ಮೈಥಿಲಿ ಈಶ ಶ್ರೀ ಕೃಷ್ಣ ರಾಮನ್ನತೋಷಿಸಿ ತಂತ್ರ ಸುಸಾರದಿ ಅರ್ಚಿಸಿಭಾಷ್ಯ ದೀಪಿಕಾರ್ಯ ತತ್ ಶಿಷ್ಯ ಶಿಷ್ಯ ಜಗನ್ನಾಥಯತಿ ಸಂಸೇವಿತ ಕಾವೇರಿನರ-ಸಿಂಹ ಕ್ಷೇತ್ರದಿ ಇಷ್ಟ ಶೇಷಚಂದ್ರಿಕಾ ಆರ್ಯರೇ ಶರಣು 2ಬಂಧು ಭಯದಿಂದ ಹೊರನಿಂದೆ ಮಂದನ್ನದಯದಿಂದ ಒಳಕರತಂದು ಸದನುಸಂಧಾನಒದಗಿಸಿ ಅರವಿಂದಜತಾತಪ್ರಸ್ನನ ಶ್ರೀನಿವಾಸ ಪ್ರಿಯಕರ ನರಾಂಶ ಸಂಯತ ಗುರುವರ -ಮಹಂತಶರಣು-3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಷಷ್ಠಿಯ ದಿವಸ(ಶ್ರೀ ವೆಂಕಟೇಶನ ಅವಭೃಥ ಸ್ನಾನ)ಮುಕುತಿದಾಯಕ ಮೂಲಪುರುಷಗೆ 1ಭೇರಿಶಬ್ದವು ನಗಾರಿಘರ್ಜನೆಮೌರಿತಾಳವು ಮೃದಂಗಶಬ್ದವು 2ಉದಯಕಾಲದಿ ಒದಗಿ ಭಕುತರುಪದುಮನಾಭನ ಪಾಡಿ ಪೊಗಳ್ವರು 3ಭೂರಿಮಂಗಲಕರದ ಶಬ್ದವುಸೇರಿ ಕಿವಿಯೊಳು ತೋರುವುದಲ್ಲೆ 4ನಿದ್ದೆಬಾರದು ನಿಮಿಷಮಾತ್ರಕೆಎದ್ದು ಪೇಳೆಲೆ ಏಣಲೋಚನೆ 5ಸುಮ್ಮನೀನಿರು ಸುಳಿಯಬೇಡೆಲೆಎಮ್ಮುವುದು ನಿದ್ರೆ ಏನ ಪೇಳಲಿ 6ಬೊಮ್ಮಸುರರಿಗು ಪೊಗಳತೀರದುತಿಮ್ಮರಾಯನ ಮಹಿಮೆ ದೊಡ್ಡಿತು 7ನಿನ್ನೆ ದಿವಸದ ನಿದ್ರೆವಿಹುದೆಲೆಕಣ್ಣಿಗಾಲಸ್ಯ ಕಾಂಬುವದಲ್ಲೇ 8ಬಣ್ಣಿಸುವದೆಲೆ ಬಹಳವಿಹುದಲೆಪನ್ನಗವೇಣಿ ಪವಡಿಸೆ ನೀನು 9ಏಳು ಏಳಮ್ಮ ಅಲಸ್ಯವ್ಯಾತಕೆಕಾಲಿಗೆರಗುವೆ ಹೇಳಬೇಕಮ್ಮ 10ಜಯಜಯ ವಾಧಿಶಯನಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ 1ಗಂಧಕಸ್ತೂರಿಪುಣುಗಚಂದನಪನ್ನೀರುಗಳಹೊಂದಿಸಿ ತೋಷದಿ ಮಂದರಧರಗೆ 2ಆಕಾಶರಾಯನ ಮಗಳು ಹರುಷದಿಂದೊಡಗೂಡಿಶ್ರೀಕರ ವೆಂಕಟಪತಿಯು ಸರಸವಾಡಿ 3ಶ್ರೀದೇವಿ ಭೂದೇವಿಮಾಧವಸಹಿತಲಿಸಾದರದಿಂದಲಿ ಸರಸವಾಡಿ 4ಬಡನಡು ಬಳುಕುತಲಿ ಎಡಬಲದಲಿ ಸುಳಿದುಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ 5ಛಲದಿ ಪದ್ಮಾವತಿಯು ಜಲಜನಾಭನ ಮೇಲೆಒಲವಿನಿಂದಲಿ ಬಂದು ಚೆಲ್ಲಿದಳಾಗ 6ಭರದಿ ಶ್ರೀದೇವಿಯು ಸರಸಿಜಮುಖದಲ್ಲಿಪರಮಸುಸ್ನೇಹದಿ ಬೆರಸಿದಳಾಗ7ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆಮೋದದಿಂದಲಿ ಬಂದು ಚೆಲ್ಲಿದಳಾಗ 8ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯುವೃತ್ತಕುಚವ ನೋಡಿ ಚೆಲ್ಲಿದನಾಗ 9ಝಣಝಣಾಕೃತಿಯಿಂದ ಮಿನುಗುವಾಭರಣದಧ್ವನಿಯ ತೋರುತ ಬಲು ಸರಸವಾಡಿ 10ಓಕುಳಿಯಾಡಿದ ನೀರಾನೇಕಭಕ್ತರು ಮಿಂದುಏಕಮಾನಸರಾಗಿ ಪೊರಟರು ಕಾಣೆ 11* * *ಆಡಿದರೋಕುಳಿಯ ಶರಣರೆಲ್ಲಆಡಿದರೋಕುಳಿಯ ಪ.ಕಾಡುವ ಪಾಪವ ಓಜಿಸಿ ಹರಿಯೊಳ-ಗಾಡಿನಿತ್ಯಸುಖಬೀಡಿನ ಮಧ್ಯದಿ1ಅಬ್ಬರದಿಂದಲಿ ಉಬ್ಬಿ ಸಂತೋಷದಿಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2ಚೆಂಡು ಬುಗರಿನೀರುಂಡೆಗಳಿಂದಲಿಹಿಂಡುಕೂಡಿ ಮುಂಕೊಂಡು ಪಿಡಿಯುವರು3ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ-ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ 4ರಂಭೆ : ನಾರಿ ಕೇಳೀಗ ಭೂರಿಭಕುತರುಶ್ರೀರಮಾಧವ ಸಹಿತ ಬಂದರು 1ಭಾವಶ್ರೀಹರಿ ಪ್ರತಿರೂಪದೋರುತದೇವ ತಾನೆ ನಿದ್ರ್ವಂದ್ವನೆನ್ನುತ 2ಹೇಮಖಚಿತವಾದಂದಣವೇರಿಪ್ರೇಮಿಯಾಗುತ ಪೊರಟು ಬರುವನು 3ವಲ್ಲಭೆಯರ ಕೂಡಿ ಈ ದಿನಫುಲ್ಲನಾಭನು ಪೊರಟನೆತ್ತಲು 4ಊರ್ವಶಿ : ನಾರಿ ನೀ ಕೇಳಿದರಿಂದ ಈಗಭೂರಿಭಕುತರಾನಂದಶ್ರೀರಮಾಧವ ಮಿಂದ ನೀರಿನೊಳಾಡುತ್ತಓರಂತೆ ತುಳಸಿಮಾಲೆಯ ಧರಿಸುತ್ತಭೇರಿಡಂಕನಗಾರಿಶಬ್ದ ಗಂ-ಭೀರದೆಸಕವ ತೋರಿಸುತ್ತ ವೈ-ಯಾರದಿಂದಲಿ ರಾಮವಾರ್ಧಿಯತೀರದೆಡೆಗೆಲೆ ಸಾರಿ ಬಂದರು 1ವರದಭಿಷೇಕವ ರಚಿಸಿ ಬಕು-ತರ ಸ್ನಾನವನನುಕರಿಸಿಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡುತ್ವರಿತದಿ ನಗರಾಂತರಕನುವಾದನುಬರುತ ದಿವ್ಯಾರತಿಗೊಳ್ಳುತಚರಣಸೇರಿದ ಭಕ್ತರಿಷ್ಟವನಿರುತ ಪಾಲಿಸಿ ಮೆರೆವ ಕರುಣಾ-ಕರಮನೋಹರ ಗರುಡವಾಹನ2ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆಕರವಮುಗಿಯುತ್ತಕೈಯ ತೋರುತ1ಪರಮಪುರುಷ ಗೋವಿಂದ ಎನುತಲಿಹೊರಳುತುರಳುತ ಬರುವದೇನಿದು 2ಭಂಗಿಪ ಸೇವೆಯೆಂಬುದನುಅಂಗಜಪಿತಚರಣಂಗಳ ರಜದಲಿ 1ಹೊಂಗಿ ಧರಿಸಿ ಲೋಟಾಂಗಣ ಎಂಬರುರಂಗನಾಥನ ಸೇವೆಗೈದ ಜ-ನಂಗಳಿಗೆ ಭಯವಿಲ್ಲವದರಿಂ-ದಂಗವಿಪ ಲೋಲೋಪ್ತಿ ಕೋಲಾ-ಟಂಗಳನು ನೀನೋಡುಸುಮನದಿ2* * *ಕೋಲು ಕೋಲೆನ್ನಿರೊ ರನ್ನದಕೋಲು ಕೋಲೆನ್ನಿರೊ ಪ .ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದಲೀಲೆಗಳಿಂದ ಜನಜಾಲಗಳೆಲ್ಲರು 1ಗುಂಗಾಡಿತಮನನ್ನು ಕೊಂದು ವೇದವ ತಂದುಬಂಗಾರದೊಡಲನಿಗಿಟ್ಟನು ನಮ್ಮ ದೇವ 2ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತುಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ 3ರೂಢಿಯ ಕದ್ದನ ಓಡಿಸಿ ತನ್ನಯದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ 4ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದುಬಂಗಾರಕಶ್ಯಪುವಂಗವ ಕೆಡಹಿದ 5ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ-ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ 6ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದುಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ 7ಬೆಟ್ಟಗಳೆಲ್ಲ ತಂದೊಟ್ಟಿಸಿ ಶರಧಿಯಕಟ್ಟಿದೈತ್ಯರ ತಲೆ ಕುಟ್ಟಿದ ನಮ್ಮ ದೇವ8ಚಂಡಗೊಲ್ಲತಿಯರ ಹಿಂಡುಗಳೊಳು ಕೂಡಿಉಂಡ ಪಾಲ್‍ಬೆಣ್ಣೆಯ ಪುಂಡ ಗೋಪಾಲನಮ್ಮ 9ಯುವತಿಯರ ವ್ರತವ ತವಕದಿ ಖಂಡಿಸಿಶಿವನ ರಕ್ಷಿಸಿ ತ್ರಿಪುರವನು ಕೆಡಹಿಸಿದ 10ಕುದುರೆಯ ಮೇಲೇರಿ ಕುಮತಿ ಮ್ಲೇಂಛರನೆಲ್ಲಸದೆಬಡಿಯುವ ನಮ್ಮ ಮಧುಕೈಟಭಾರಿ ದೇವ 11ಕಲಿಯುಗದೊಳು ಬಂದು ನೆಲೆಯಾಗಿ ತಿರುಪತಿ-ಯೊಳಗೆ ಭಕ್ತರನೆಲ್ಲ ಸಲಹುವ ನಮ್ಮ ದೇವ 12ದುಷ್ಟರ ಬೇಗ ಕಂಗೆಟ್ಟು ಓಡುವ ಭಕ್ತ-ರಿಷ್ಟವ ಕೊಡುವರೆ ದೃಷ್ಟಿಗೋಚರನಾದ 13ತಪ್ಪದೆ ಸ್ವಪ್ನದಿ ಬಪ್ಪೆನೆನ್ನುತ ಪೇಳಿಸರ್ಪಪರ್ವತದಿಂದ ಒಪ್ಪಿಲ್ಲಿ ಬಂದನಮ್ಮ 14ಸೃಷ್ಟಿಯೊಳುತ್ತಮ ಶ್ರೇಷ್ಠ ಕಾರ್ಕಳದಲ್ಲಿಪಟ್ಟದರಸ ತಿಮ್ಮ ಸೆಟ್ಟಿಯೆಂದೆನಿಸಿದ 15ಊರ್ವಶಿ :ನಾರೀರನ್ನಳೆ ಕೇಳಿದ್ಯಾ ಶ್ರೀಹರಿನಿತ್ಯಭೂರಿಸೇವೆಗೆ ಸಾನ್ನಿಧ್ಯತೋರುತ ಆರತಿಯ ಶೃಂಗಾರದೋರುತ ಕಾಣಿಕೆಯ ಕಪ್ಪುವು ಸೇರಿತುಸೇರಿದಾನತಜನರ ಮನಸಿನಕೋರಿಕೆಗಳನ್ನಿತ್ತು ಸಲಹುವವೀರವೆಂಕಟಪತಿಯ ಸದನ-ದ್ವಾರ ದಾಟುತ ಸಾರಿಬಂದನು 1ಬಳಿಕಲ್ಲಿ ತುಲಾಭಾರದ ಹರಕೆಯನ್ನು ಕೈ-ಗೊಳುತಲೀಪರಿ ಮೋದವನಲವಿನಲಿ ಮಂಗಲದ ವಿಭವದಗೆಲುವಿನಲಿ ವಿಧಕಲಶ ವೇದದನಲವಿನಲಿ ಸುಲಲಿತಭಿಷೇಕವನು ಕೊಳುತಲಿಜಲಜನಾಭನು ಸುರಚಿರದ ನಿ-ಶ್ಚಲಿತ ಸಿಂಹಾಸನದಿ ಮಂಡಿಸಿಒಲಿದ ವಂದಿತ ಜನರ ಭಕ್ತಿಗೆ 2ವಲ್ಲಭೆಯರ ಸಹಿತ ಸಮರ್ಪಿಸಿ-ದೆಲ್ಲ ಸ್ವೀಕರಿಸಿ ಮತ್ತಾಪಲ್ಲವಪಾದಗಳ ತೋರಿಸಿಎಲ್ಲವ ರಕ್ಷಿಸಿ ದಯಾರಸವುಳ್ಳವಫುಲ್ಲನಾಭನು ಪೂರ್ಣಕಾಮ ಶ್ರೀ-ವಲ್ಲಭನು ನರನಾಟಕದಿ ಜಗ-ಎಲ್ಲ ರಕ್ಷಿಸಿ ಮೆರೆವ ಭಕ್ತರಸುಲ್ಲಭನು ಸುಮನೋನುರಾಗನು 3ಶರದಿಯೇಳರ ಮಧ್ಯದ ಧಾರಿಣಿಯೊಳುಮೆರೆವ ಹೇಮಾಚಲದಸ್ಫುರಿತದಾ ಮಹಾಜಂಬುದ್ವೀಪ ವಿ-ಸ್ತರಿತದಾ ಭರತಾಖ್ಯ ಖಂಡದಿಹರುಷದಿ ನಿರುತ ತೌಳವದೇಶಮಧ್ಯದಿಮೆರೆವ ಕಾರ್ಕಳಪುರವರವೆ ಪಡುತಿರುಪತಿಯು ಎಂದೆನಿಸಿ ಭಕುತರನೆರವಿಯನು ಪರಿಪಾಲಿಸುವನೆಲೆ 4ಈಪರಿವಿಭವದಲಿ ಪ್ರತಿವರುಷಕೆಶ್ರೀಪರಮ್ಮಾತನಲ್ಲಿವ್ಯಾಪಿಸಿ ಭಕ್ತರನುಕಾವನಿ-ರೂಪಿಸಿ ಸೇವೆಯನು ಕೈಕೊಂಡೊಪ್ಪಿಸಿಪಾಪವೆಲ್ಲವ ಪರಿಹರಿಸಿ ಚಿ-ದ್ರೂಪನಂದದಿ ಹೊಳೆವ ಪರತರ-ರೂಪಕರುಣಾಲಾಪ ಸದ್ಗುಣ-ದೀಪ ಚಪ್ಪರ ಶ್ರೀನಿವಾಸನು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸರಸಿಜಾಲಯೆ ನಿಲಯೆ ಪಸ್ಥಳದಲ್ಲಿ ನೆಲಸಿ ಸಜ್ಜನರ ರಕ್ಷಕಳೆಂದು ಅ.ಪಕ್ಷೀರಸಾಗರಜಾತೆ ಮಾರನಯ್ಯನ ಪ್ರೀತೆಸಾರಸದಳನೇತ್ರೆಮಾರಮಣನ ಮನಸಾರ ಸೇವಿಪ ಮುದ್ದುಕೀರವಾಣಿಯ ಭಕ್ತಸ್ತೋಮ ರಕ್ಷಕಳೆಂದು 1ಅಂಬುಧಿಶಯನ ಪೀತಾಂಬರಧಾರಿಯಶಂಖು ಚಕ್ರಾಂಕಿತಹರಿಶೌರಿಯಶಂಭರಾರಿಯ ಪಿತನ ನಂಬಿಸೇವಿಪ ಜಗ-ದಂಬ ನಿನ್ನಯ ಪಾದಾಂಬುಜಕ್ಕೆರಗುತ 2ಪದ್ಮನಾಭನ ರಾಣಿ ಪದ್ಮ ಸಂಭವೆ ದೇವಿಪದ್ಮಾಕ್ಷಿ ಪದ್ಮ ಪಾಣಿಯೆ ಸುಂದರಿಪದ್ಮಾಸನನ ಮಾತೆ ಪದ್ಮಮುಖಿಯೆ ಹೃ-ತ್ಪದ್ಮದಿ ಹರಿಪಾದ ಪದ್ಮವ ತೋರೆಂದು 3ಸಾರಸಾಕ್ಷಿಯೆ ಹರಿಯ ಆರಾಧಿಸುವ ಜನರ-ಪಾರದು:ಖವನೀಗಿಪೊರೆವೆಯೆಂದುಬಾರಿಬಾರಿಗು ನಿನ್ನಚಾರುದರ್ಶನವಿತ್ತುಕೋರಿದ ವರಗಳ ಬೀರಿ ಭಕ್ತರ ಕಾಯೆ 4ಕರುಣದಿ ಭಕುತರ ಕರೆದು ಕಾಪಾಡುವಬಿರುದು ನಿನ್ನದು ತಾಯೆ ತ್ವರಿತದಿ ಕಾಯೆಕರುಣಿಸೆ ಕಮಲನಾಭ ವಿಠ್ಠಲನ ರಾಣಿಮರೆಯದೆ ಹರಿಯ ಧ್ಯಾನವ ಕೊಟ್ಟು ಸಲಹೆಂದು 5
--------------
ನಿಡಗುರುಕಿ ಜೀವೂಬಾಯಿ
ಸೀತೆ ಸದ್ಗುಣ ಗಣ | ವ್ರಾತೆ ಈರೇಳು ಲೋಕ |ಮಾತೆ ಪ್ರಣತ ಜನ | ಪ್ರೀತೆ ಸಾಗರ ಜಾತೆ ||ಮಾತು ಮಾತಿಗೆ ರಘು | ನಾಥನ ಸ್ಮರಣೆಯ |ಆತುರದಲಿ ಕೊಡು | ಸಿತಾಂಶು ವದನೆ ||ಪಲ್ಲ||ಶ್ರೀ ಭೂ ದುರ್ಗಾಂಭ್ರಣೀ ಸ್ವ | ರ್ಣಾಭೆ ರಾಮನ ರಾಣೀ |ಸಾಭಿಮಾನ ನಿನ್ನದ | ಮ್ಮಾ ಬಾಲಕನ ಕರ- ||ವ ಬಿಡದಲೆ ಸರ್ವ | ದಾ ಬಾದರಾಯಣನಂ- |ಘ್ರಿಬಿಸಜದ್ವಯವ | ನೇ ಭಜಿಸಲು ಜ್ಞಾನ- ||ವ ಒಲಿಸುವದತಿ | ಶೋಭನ ವಿಗ್ರಹೆ |ಹೇ ಬಡವನು ಗೈ | ಯ್ವಾ ಬಿನ್ನಪವನು |ನೀ ಬಿಸುಟದೆ ಬಹ | ಳಾ ಭಯ ಪರಿಹರಿ |ಸೀ ಭಕುತ ಜನರೊ | ಳು ಬೆರಸುವದೇ 1ಮಾಕಂಜದಳನೇತ್ರೆ | ಶ್ರೀ ಕುಂಭಿಣೀಜೆ ದಾತೆ |ನೀ ಕರುಣದಿ ನೋ | ಡೀಕಕುಲಾತಿಹಿಂಗಿಸೆ |ಬೇಕು ಸತ್ಸಾಧನವು | ಸಾಕು ದುರ್ವಿಷಯಗಳು |ಲೌಕಿಕಗಳೆಲ್ಲಾ ವೈ | ದಿಕವಾಗಲೆನಗೆ ||ನಾಕು ಮೊಗನ ಜನ | ನೀ ಕರಿಗಮನೆ ಪ- |ರಾಕುದಿವಿಜನುತೆ | ಶೋಕರಹಿತೆ ದನು- |ಜಾ ಕುಲ ಸಂಹರೆ | ಈ ಕಠಿಣ ಭವದೊ- |ಳೇಕೆ ದಣಿಸುತಿಹೆ | ನೀ ಕಡೆಗೆತ್ತಲೆ 2ದಾತಪ್ರಾಣೇಶ ವಿಠಲ | ಸೋತೆನೆಂದು ನಗಲು ನೀ- |ನಾತನ ದಾಯದಿಂ ಪುರು | ಹೂತನ ಸೋಲಿಸಿ ಪ್ರ- |ಖ್ಯಾತೆಯಾದೆ ಉದರೌ | ಜಾತ ಸದನೆ |ಸತ್ರಾಜಿತೆ ಲಕ್ಷ್ಮೀಯಾದಿ ದೇ | ವತೆಭಾಸ್ಕರಕಾಂತೆ ||ಭೂತಳದೊಳಗೆ ಅ | ನಾಥರಿಗೆವರಪ್ರ- |ದಾತೆ ಕೃಪಾ ನಿಧಿ | ಯೇ ತಡೆ ದುರ್ಮತಿ |ಧೌತ ವ್ರಜನಿ ಧರಿ | ಪೋತನಕನಲದೆ |ವಾತಪೂಜಿತೆ ರಮೆ | ಪಾತು ಪ್ರತಿಕ್ಷಣದಿ 3
--------------
ಪ್ರಾಣೇಶದಾಸರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸೋಲು-ಗೆಲುವಿಗೆಲ್ಲ ನೀನು |ಬಾಲಕರೊಳು ಕೂಡಿಕೊಂಡು ||ಮೇಲೆ ಮಮತೆಯಿಂದೆ ಸಾನು-|ಕೂಲವಾಗಿ ನಡಸುವಂತೆ2ಪುಟ್ಟ ಪುಟ್ಟ ಕೊಳಲು ಕಂಬಳಿ |ಕಟ್ಟಿಬುತ್ತಿ ಕೈಯಲಿ ಕೋಲು ||ದಿಟ್ಟ ಚೆಲುವನಾದ ಪುರಂದರ-|ವಿಠಲ ಗೋವಳರ ರಾಯ 3
--------------
ಪುರಂದರದಾಸರು