ಒಟ್ಟು 265 ಕಡೆಗಳಲ್ಲಿ , 67 ದಾಸರು , 234 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾ ಪಾವನ ಪಾದವೋ ಕೃಷ್ಣಯ್ಯಾ ಇ-ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ 3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ5 ನ್ನೆಂಥಾ ಚೆಲುವ ಪಾದವೊ ಪ. ಪಾದ ಇಂತು ಜಗದಿ ಕೇಳುಪಂಥದೊಳಿದ್ದ ಕುರುಪತಿಯ ಉರುಳಿಸಿದಅ.ಪ. ಹಲವು ಕಾಲಗಳಿಂದಲಿ ಮಾರ್ಗದಿಶಿಲೆ ಶಾಪ ಪಡೆದಿರಲುಒಲಿದು ರಜದಿ ಪಾವನಗೈದು ಕರುಣದಿಂದಬಲೆಯ ಮಾಡಿ ಸಲಹಿದ ಶ್ರೀಹರಿಯ 1 ಬಲಿಯ ದಾನವ ಬೇಡಿ ತ್ರೈಲೋಕವನಳೆದು ಏಕಾಂಘ್ರಿಯಲಿಬೆಳೆದು ಭೇಧಿಸಲಾಗ ನಳಿನಜಾಂಡವ ಸೋಕಿಚೆಲುವ ಗಂಗೆಯ ಪೆತ್ತ ಜಲಜಾಸನಾರ್ಚಿತ 2 ಚೆÉಂಡು ತರುವ ನೆವದಿ ಕಾಳಿಂಗನು-ದ್ದಂಡ ಮಡುವ ಧುಮುಕಿಚಂಡ ಕಾಳಿಂಗನ ಮಂಡೆಯೊಳು ಪಾದಪುಂಡರೀಕವನಿಟ್ಟು ತಾಂಡವನಾಡಿದ3 ಸಂತತ ಸೌಖ್ಯವೀವ ಕಾವೇರಿಯಅಂತರಂಗದಿ ನೆಲೆಸಿಸಂತೋಷದಿಂದ ಅನಂತನ ಮ್ಯಾಲೆ ನಿಶ್ಚಿಂತೆಯೊಳು ಲಕುಮಿ ಭೂಕಾಂತೇರ ಸೇವಿಪ 4 ಒಲಿದು ಗಯಾಸುರನ ಶಿರದೊಳಿಟ್ಟುಹಲವು ಭಕ್ತರ ಪೊರೆದೆನೆಲೆಸಿ ಉಡುಪಿಲಿ ಎನ್ನ ಹೃದಯಕಮಲದಲಿತೊಲಗದೇ ಇರುತಿಪ್ಪ ಸುಲಭ ಹಯವದನ 5
--------------
ವಾದಿರಾಜ
ಎಂದು ಕಾಂಬುವೆ ನಿನ್ನ ಚರಣ ನಾರಾಯಣತಂದು ತೋರಯ್ಯ ನಾ ಬಂದೆನು ಶರಣ ಪ ನಿತ್ಯ ಒತ್ತುವ ಚರಣತೋರ ಗಂಗೆಗೆ ಜನ್ಮ ಕೊಟ್ಟಂಥ ಚರಣಮೂರು ಲೋಕವ ಹಿಡಿದ ಚರಣನಾರಿ ಅಹಲ್ಯೆಯ ಪೊರೆದ ಚರಣ 1 ಪ್ರ್ರಳಯ ಕಾಲದಿ ನೆಕ್ಕುತಿಹ ಚಿಕ್ಕ ಚರಣಇಳೆಗೆ ಸುಯೋಧನನಿಳಿಸಿದ ಚರಣಎಳೆಯ ಧ್ರುವ ತಾ ಕಂಡ ಚರಣತುಳಸಿ ವನದಲಿ ಕುಣಿದ ಚರಣಸುಳಿದು ಭಕ್ತರ ಪೊರೆವ ಚರಣ 2 ಅಖಿಲಾಂಡದ ಸೃಷ್ಟಿ ಸ್ಥಿತಿ ಲಯ ಕಾರಣಭಕುತರು ಕರೆಯಲೋಡುವ ದಿವ್ಯ ಚರಣಶಕಟ ದೈತ್ಯನ ಒದೆದ ಚರಣಯುಕುತಿ ಶಕುತಿಗೆ ಬರದ ಚರಣಯುಕುತಿ ಪಥವನು ತೋರ್ಪ ಚರಣಪ್ರಖರ ಗದುಗಿನ ವೀರನಾರಾಯಣ 3
--------------
ವೀರನಾರಾಯಣ
ಎನ್ನ ಕಂಗಳಿಗೆ ತೋರೊ ಶ್ರೀಕೃಷ್ಣಪ. ಕರಿಯ ಮೊರೆ ಲಾಲಿಸಿದಿ ಬೇಗನೆನೆರೆದ ಸಭೆಯಲಿ ದ್ರೌಪದಿಗೆ ಅಭಯವನಿತ್ತಿ ಅಡವಿಅರಣ್ಯದಿ ಅಹಲ್ಯೆಯ ಸಲಹಿದಿಮುಚುಕುಂದನ ರಕ್ಷಿಸಿದಿ 1 ಸೂರ್ಯನುದಿಸುತ ಅಂತ್ಯಕಾಲದಿಶರತಲ್ಪದಲಿ ಅವಗೆ ತೋರಿದಿಶರಣು ಕಾಳೀಪಣೆಯ ಮೇಲಿಟ್ಟ ಮುದ್ದುಚರಣವ ತೋರೊ ರಂಗನಾಥ 2 ಪುಟ್ಟ ಪ್ರಹ್ಲಾದನ ಸಲಹಿದಿಪಟ್ಟವನು ವಿಭೀಷಣನಿಗೆ ಸ[ಲಿಸಿ]ದಿನೆಟ್ಟನಡವಿಲಿ ಬಂದ ಧ್ರುವನಆದರಿಸಿ ಕಾಯ್ದಿ ರಂಗನಾಥ 3 ಘನವಾಗಿ ಕ್ಷೀರಾಬ್ಧಿಯಲಿ ನಿಂತಿಉನ್ನಂತವಾಗಿದ್ದ ಸತ್ಯಲೋಕವನಾಳಿದಿ ಪ್ರಸನ್ನನಾಗಿಕ್ಷ್ವಾಕು ಕಾಯಗೆಒಲಿದ ಪಾದವ ತೋರೊ ರಂಗನಾಥ 4 ಎಷ್ಟು ಹೇಳಲಿ ನಿಮ್ಮ ಮಹಿಮೆಯಸೃಷ್ಟಿಸ್ಥಿತಿಲಯವನ್ನು ಅಳೆದೀ ಪುಟ್ಟ ಪಾದವ ಎನ್ನ ಮನದಲಿಇಟ್ಟು ದಯಮಾಡೊ ಶ್ರೀಕೃಷ್ಣ ರಂಗನಾಥ 5 ದÀಕ್ಷಿಣಮುಖವಾಗಿ ಪವಡಿಸಿದಿ ದೇವಶಿಖಾಮಣಿ ಏಳೈ ಬಂದ ಭಕ್ತರಿ-ಗೆಲ್ಲ ಅಭಯ ಹಸ್ತವ ಕೊಡುವಿರಾಜೀವನೇತ್ರ ಹಯವದನ[ರಂಗನಾಥ] 6
--------------
ವಾದಿರಾಜ
ಎಲ್ಲರಂತಲ್ಲ ಹರಿ ಜಗದೊಳಗೆಲ್ಲ ತಿಳಿಯಬೇಡಿರೊ ಪ. ಪುಲ್ಲಲೋಚನ ತನ್ನಲ್ಲೇ ಮನವ ನಿಲ್ಲಿಸಿದಂಥ ತಾ ಅಲ್ಲೆ ಆಟವಾತೋರಿದ ಅ.ಪ. ಮಣ್ಣುತಿಂದನೆಂದ್ಹೊಡೆದರೆ ಗೋಪಿ ಕಣ್ಣು ಮುಚ್ಚುತ ಅಳುವ ಬೆಣ್ಣೆ ಬಾಯ್ತೆರೆಯೆನೆ ಸಣ್ಣ ಮೂರ್ ಲೋಕವೆ ಗೋಪಿ ತಾ ಅಗ್ರಗಣ್ಯ1 ಕಟ್ಟಲು ಹರಿ ಪೋಗಿ ಥಟ್ಟೆರಡು ಮರದೊಳಿಟ್ಟು ವರಳನೆಳೆದು ಇಷ್ಟ ಮೂರುತಿ ಕೃಷ್ಣ ಸಿಟ್ಟು ಮಾಡಿದನೇ2 ಶ್ರೀ ಶ್ರೀನಿವಾಸನನು ತನ್ನರಿ ವಾಸುದೇವನೆಂದು ಘಾಸಿಮಾಡಲು ಕಂಸಾನೇಕ ಖಳರ ಅಟ್ಟಿ ಶ್ರೀಶ ಸಂಹರಿಸಿ ಯಶೋದೆಯ ತೋಷಪಡಿಸಿದನು 3
--------------
ಸರಸ್ವತಿ ಬಾಯಿ
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಏಕ ಬÁಣ ಬಿಟ್ಟನು ಜಾಣ ಪ ಏಕ ಸಂಕಲ್ಪದಿ ಏಕ ವಾಕ್ಯವನು ಅ.ಪ. ಏಕ ದೈವ ಲೋಕೈಕ ಮಹಿಮ ಜಗ- ದೇಕ ಕಾರಣ ಭಕ್ತ ಶೋಕ ನಿವಾರಣ ಶ್ರೀಕರ ಶುಭಗುಣ ಸೀತಾರಮಣ ಪೂರ್ಣ ರಾಕೇಂದು ವದನ ದಿವಾಕರ ಕುಲಭೂಷಣ 1 ಕಾಕುಜನರ ಬಲು ಶೋಕಕಾರಣ ಕರು ಣಾಕರ ಶರಣಾಗತ ಜನ ರಕ್ಷಣ ಶ್ರೀಕಮಲೇಕ್ಷಣ ಲೋಕ ವಿಲಕ್ಷಣ ಲೋಕವಿನುತ ಶ್ರೀ ಕರಿಗಿರಿ ನಿಕೇತನ 2
--------------
ವರಾವಾಣಿರಾಮರಾಯದಾಸರು
ಏನು ಕರುಣವೊ ಕೃಷ್ಣ ಎಮ್ಮ ಮೇಲೆ ಪ ನಾನಾಪತ್ತುಗಳ ಕಳೆದು ಸಲಹಿದೆಯೊ ಅಕಳಂಕ ಅ.ಪ. ಕೌರವ ಕೊಟ್ಟ ಪರಿಪರಿಯ ಕಷ್ಟಗಳ ಪರಿಹರಿಸಿ ನೀ ಕಾಯ್ದೆ ಪರಮ ಕರುಣಿ ಅರಗಿನ ಮನೆಯಲಿ ಉರಿದುಪೋಗದ ತೆರದಿ ಭರದಿಂದ ರಕ್ಷಿಸದೆ ಭೀಮನೊಳು ನೀನಿದ್ದು 1 ಕಾನನದಿ ನಾವ್ ನಿದ್ರೆಗೈಯುತಿರೆ ಕಡುಘೋರ ದಾನವ ಹಿಡಿಂಬಕನು ಕೊಲ್ಲ ಬರಲು ಪ್ರಾಣಸುತ ನಮ್ಮ ಈ ಭೀಮನಿಗೆ ಬಲಕೊಟ್ಟು ಹೀನಖಳನನು ಸೋಲಿಸಿ ಕಾಯ್ದೆ ಸ್ವಾಮಿ 2 ಲೋಕಕಂಟಕನಾದ ಭೀಕರ ಬಕಾಸುರನ ನೀ ಕೊಂದು ಈ ವೃಕೋದರನಲಿ ನಿಂದು ಏಕಚಕ್ರಪುರದ ಲೋಕವನು ನೀ ಕಳೆದೆ ಏಕಮೇವಾದ್ವಿತೀಯ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ಏನು ಪೇಳಲಮ್ಮಯ್ಯಾ ರಂಗನ ಕ್ರೀಡಾ ಏನು ದಂಡಿಸಲಮ್ಮಯ್ಯಾ ಶ್ರೀ ಕೃಷ್ಣನ್ನ ಪ ಪಿಡಿದು ನಿಂದಾ ದುರುಳ ದೈತ್ಯನ್ನೆಳದೊಡಲವೆ ಸೀಳಿದಾ ಬಲಿಯಲ್ದೈನ್ಯದಿ ದಾನಬೇಡಿ ತಾಯ ಶಿರವ ಕಡಿದು ತೋರಿದಾ ಕಲೆವೆಣ್ಣೈದ್ಮೊಲೆಯುಂಡು ಕಳದ್ವಟ್ಟೆ ಹಯವೇರಿದಾ 1 ಕಾನನದಾ ವರಹನಾದಾ ಆಗಲು ಪಂಚಾನನ ರೂಪನಾದಾ ಸೂನು ಪರಶುರಾಮನಾಗಿ ಜಾನಕಿವರನಾಗಿ ರಾವಣನಾಗಿ ಮಾನಬಿಟ್ಟು ವಾಜಿಯನೇರ್ದಾ 2 ನಿಗಮ ತೋರ್ದಾ ಬೆನ್ನಲಿ ಬೆಟ್ಟವಿರಿಸಿ ಸುರರಾ ಪೊರೆದಾ ಧರಾಲಲನೆಯನೆತ್ತಿ ತಂದಾ ದೈತ್ಯನ ಶೀಳಿ ತರಳನಳಲನು ಕಳೆದಾ ಸುರತಟಿನಿಯಂಗುಟದಿ ಜನಿಸೆ ಧರೆಯ ಪಾವನಗೊಳಿಸೆ ನರಲೋಕವುದ್ಧಾರ ಜನಕ ಸಿರಿಪಾವನ ನರಸಿಂಹವಿಠಲನ 3
--------------
ನರಸಿಂಹವಿಠಲರು
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಕಂ||ಮಂಗಳವಾರದ ಪೂಜೆಗೆಮಂಗಳ ನೈರುತ್ಯದಲ್ಲಿ ಶಿವನಪ್ಪಣೆುಂಮಂಗಳ ನಾಮವ ಜಪಿಸುತಮಂಗಳವನ್ನೀಯುತೆಮಗೆ ಶೋಭಿಸುತಿಪ್ಪಳ್‍ನಿನ್ನ ಚರಣವ ನಂಬಿ ಭಜಿಸುತಿಹ ಭಕ್ತನಿಗೆ ುನ್ನುಂಟೆ ಗ್ರಹಗತಿಗಳು ಕೃಷ್ಣಾ ಪಉನ್ನತದ ಚಕ್ರವರ್ತಿಯ ಹೊಂದಿ ಬದುಕುವನಿಗನ್ಯರಟ್ಟುಳಿ ಬರುವದೇ ಕೃಷ್ಣಾ ಅ.ಪನೀನೊಬ್ಬನೇ ದೇವನೆಂದು ಪೇಳುತಲಿಹುದುಸಾನುನಯವುಳ್ಳ ಶ್ರುತಿಯು ಕೃಷ್ಣಾಏನೊಂದು ರೂಪಾಗಿ ತೋರಿದರು ಸಕಲವೂನೀನಲ್ಲದನ್ಯವುಂಟೇ ಕೃಷ್ಣಾಏನೆಂಬೆ ಚಿನ್ನ ಹಲವಂದದಾಭರಣದಲಿಕಾಣಿಸಿದರದು ಭೇದವೇ ಕೃಷ್ಣಾನೀನೇ ದೇವಾತ್ಮಕನು ನೀನೆ ಗ್ರಹರೂಪಕನುನೀನೊಲಿದ ನರಗೆ ಭಯವೇ ಕೃಷ್ಣಾ 1ಉತ್ತವನು ಬಿತ್ತುವನು ಬಿತ್ತಿದವನುಂಬವನುಮತ್ತೊಬ್ಬನದಕೆ ಬಹನೇ ಕೃಷ್ಣಾಉತ್ತು ಬಿತ್ತಿದೆ ಮಾಯೆಯೆಂಬ ಕ್ಷೇತ್ರದಿ ನಿನ್ನಚಿತ್ತೊಂದು ಬೀಜವನ್ನು ಕೃಷ್ಣಾಬಿತ್ತು ವೃಕ್ಷಾಕಾರವಾದಂತೆ ಲೋಕವಿದುವಿಸ್ತರದಿ ಬಹುವಾುತು ಕೃಷ್ಣಾಬಿತ್ತಿ ಬೆಳೆದುಂಬಾತನುತ್ತಮನು ನೀನಿರಲುಮತ್ತೊಂದು ಭಯವದೇಕೆ ಕೃಷ್ಣಾ 2ಇಂದ್ರಾದಿ ದಿಕ್ಪಾಲಕರ ರೂಪನಾಗಿರುವೆಚಂದ್ರಾದಿ ಗ್ರಹರೂಪನು ಕೃಷ್ಣಾಇಂದ್ರ ಚಂದ್ರಾದಿತ್ಯ ವರುಣಾದ್ರಿ ಗಗನಾದಿಇಂದ್ರಿಯಾಧೀಶ ನೀನೆ ಕøಷ್ಣಾಇಂದ್ರಿಯಾಧೀನರಾಗಿರುವರರಿಯರು ನಿನ್ನಮಂದಬುದ್ಧಿಯ ಮೂಢರು ಕೃಷ್ಣಾತಂದ್ರಿಯನು ಪರಿಹರಿಸಿ ಹೊಂದಿ ನಿನ್ನನು ಭಜಿಪಛಂದವನು ನೀ ತೋರಿಸು ಕೃಷ್ಣಾ 3ಒಡೆಯನೊಬ್ಬನು ಜಗಕೆ ಬಳಿಕಾತನಾಜ್ಞೆಯಲಿನಡೆವರೆಲ್ಲರು ಮೀರದೆ ಕೃಷ್ಣಾನಡೆಯಲರಿಯದು ಹಲಬರೊಡೆಯರಾಗಲು ನೀತಿಕೆಡುವುದದು ಕದನಮುಖದಿ ಕೃಷ್ಣಾನುಡಿದು ಭೇದವ ನಿತ್ಯ ಕದನವನು ಮಾಡುತಿಹಜಡರ ಮಾತದು ಸತ್ಯವೇ ಕೃಷ್ಣಾಬಿಡಿಸಿ ಭೇದವನೊಬ್ಬನೊಡೆಯನೆಂದುರು ಸಾರ್ವಸಡಗರದ ಶ್ರುತಿ ನಿತ್ಯವು ಕೃಷ್ಣಾ 4ಬಿಡದೆ ನಿನ್ನಂಘ್ರಿಯನು ದೃಢವಾಗಿ ಭಜಿಸುವರುಜಡತೆಯಳಿದ ಮಹಾತ್ಮರು ಕೃಷ್ಣಾಬಿಡುವದವರಿಗೆ ಲೋಕ ನಡೆವ ನಡತೆಯ ಭ್ರಮೆಯುನಡತೆಯದು ನಿನ್ನ ನಿಜವು ಕೃಷ್ಣಾನಡೆದು ಬಳಿಕಾ ಮಾರ್ಗವನು ಹೊಂದಿದವ ನಿಪುಣಬಿಡಬೇಕು ಮೂಢಮತವ ಕೃಷ್ಣಾಪೊಡವಿಯೊಳು ತಿರುಪತಿಯ ವಾಸ ವೆಂಕಟರಮಣಕೊಡು ನಿನ್ನ ಭಜಿಪ ಮತಿಯ ಕೃಷ್ಣಾ 5ಓಂ ಅವ್ಯಕ್ತ ಗೀತಾಮೃತ ಮಹೋದಧಯೇ ನಮಃ
--------------
ತಿಮ್ಮಪ್ಪದಾಸರು
ಕಂಡು ಹಿಗ್ಗಿದಳೆ ಕಮಲಾಕ್ಷನ್ನ ಯಶೋದ ಎತ್ತಿ ಕೊಂಡು ಮುದ್ದಿಸಿದಳೆ ಯದುನಾಥನ್ನ ಪ ಪಾಲವಾರಿಧಿ ಮಧ್ಯದಲ್ಲಿ ಶ್ರೀದೇವಿ ಸಹಿತ್ವೊಂ ದಾಲದೆಲೆಯ ಮ್ಯಾಲಾಡುತಲಿ ಕಾಲಬೆರಳು ಕಟಬಾಯಲಿ ಚೀಪುವ ನೀಲವರ್ಣದಲಿ ತನ್ನ ಬಾಲನೆಂದೆನುತ 1 ಕೋಟಿ ಸೂರ್ಯದ ಕಾಂತಿ ಹರಣಮಾಡುವ ಮುಖ ಕಿ- ರೀಟ ಕೌಂಸ್ತುಭ ಮಣಿಯಾಭರಣ ಹಾಟಕಾಂಬರನುಟ್ಟ ನಾಟಕಧಾರಿ ಕಿ ಸಾರಥಿ ಪಕ್ಷಿರಾಟವಾಹನನ 2 ಚೆನ್ನವಾಗೀರೇಳು ಲೋಕವನು ತನ್ನುದರದೊಳಡಗಿಸಿ ಪನ್ನಂಗಶಾಯಿ ಪರಮಾತ್ಮನ್ನ ಚಿನ್ನ ಮಾಣಿಕ್ಯದ ತೊಟ್ಟಿಲೊಳಿಟ್ಟು ತೂಗುತ ಎನ್ನ ಕಂದ ನೀ ತೋಳನ್ನಾಡೆಂದೆನುತ 3 ಕಡಗ ಕಿರುಗೆಜ್ಜೆ ಚರಣದಿಂದಲಿ ನಡೆಯುತಲಿ ಬಂದು ದಧಿ- ಗಡಿಗೆ ತಾ ಒಡೆದನೆ ಕಡಗೋಲಿಂದ ಹಿಡಿದು ಕಟ್ಟಲು ಒರಳೆಳೆದ್ವಿಮಳಾರ್ಜುನ ಗಿಡವ ಕೆÀಡಹಿ ಮುಕ್ತಿಕೊಡುವ ಶ್ರೀ ಕೃಷ್ಣನ 4 ಭವ ಭಯ ನಾಶ ಮಾಡುವಾತ ಭುವ- ನೇಶ ಹದಿನಾಲ್ಕು ಲೋಕದ ವಾಸ ರಾಸಕ್ರೀಡೆಲಿ ವ್ರಜದ್ವನಿತೆಯರ ಸಂತೋಷಬಡಿಸಿದ ಭೀ- ಮೇಶ ಕೃಷ್ಣನ ಮುಖ5
--------------
ಹರಪನಹಳ್ಳಿಭೀಮವ್ವ
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕಂದ||ಗುರುವಾಸುದೇವರಂಘ್ರಿಸ್ಮರಣೆಗೆ ಸಂತೋಷ'ೀವ ಒಬ್ಬಟ್ಟಿನ ನುತಿವೆರಸಿದ ಕೀರ್ತನೆ ಪೇಳುವೆಹರುಷದಿ ಲಾಲಿಪುದು ಸುಜನರ್ಬಾಲೋಕ್ತಿಯನೂ1ಬೆಲ್ಲವು ಗೋಧಿಯು ತೊಗರಿಯುಒಳ್ಳೆಣ್ಣೆಯು ತುಪ್ಪವೆಂಬೀಯೈದ ನುತಿಯಲುಎಲ್ಲಾ ಲೋಕವ ನಿರ್'ುಸಿಚಲ್ಲಿದಭೂತಗಳು ತತ್ವಾರ್ಥಕ್ಕಾಸ್ಪದ'ಲ್ಲ 2ಹರುಷದಲಿದರೊಳು ಬೆರೆದಿಹಪರಮನು 'ಂಗಡಿಸಿ ದೂಸಿ ಮತ್ತೊಡಗೂಡಿಸಿಕರಗುತ ಪ್ರಮದರಿದರೊಳುನೆರೆಪೊಂದುವನೀಗ ಜೀವನಿದು ತತ್ವಾರ್ಥವೂ 3
--------------
ತಿಮ್ಮಪ್ಪದಾಸರು