ಒಟ್ಟು 724 ಕಡೆಗಳಲ್ಲಿ , 84 ದಾಸರು , 594 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆಂದಿಗೆ ತೀರದು ನಮ್ಮಪ್ಪನ ಮಹಿಮಿನ್ನೆಂದಿಗೆಂದಿಗೂ ತೀರದು ಪ.ಎಂದೆಂದಂದದಿ ಸಂಧಿಸಿ ಪೊಂದಿದಾಇಂದಿರೆಸುಂದರೆ ಬಂದಾನೆಂದೆಂತೆಂದಳುವೃಂದಾರಕಾರವಿಂದಜಾಹೀಂದ್ರರು ನಿಂದರೂತಂದೆ ಮುಕುಂದ ಆನಂದನಂದನ ಮಹಿಮೆ 1ನಿಗಮಗಳು ಗುರುತ ಪೊಗಳಲು ಮಿಗೆ ತಪಸಿಗಳೆಣಿಕೆಗೆ ಮೈಯಗೊಡದೆ ನಗುವನಖಗಧ್ವಜ ಮೃಗಮುಖ ತ್ರಿಗೇಹ್ಯ ಪನ್ನಗಶಾಯಿಅಘದೂರ ಸುಗುಣಗಣನ ಮಹಿಮೆ 2ಉನ್ನತಕುನ್ನತ ಇನ್ನಣುಗಿನ್ನಣುಘನ್ನಕೆ ಘನ್ನ ಜಗನ್ನುತ ಸನ್ನಿದತನ್ನವನೆನ್ನಲು ಮನ್ನಿಪ ಚಿನ್ಮಯಚೆನ್ನ ಪ್ರಸನ್ವೆಂಕಟನಾಥನ ಮಹಿಮೆ 3
--------------
ಪ್ರಸನ್ನವೆಂಕಟದಾಸರು
ಎಂದು ಹರಿಭಟರು ಕೆಡರು ಇವರಿಗೆ ಮತ್ತೆಂದಿಗಿಲ್ಲೆಡರುತೊಡರುಪ.ಘಟಜನುಕ್ತಿಯಲಿಕರಿಗಟ್ಟಿಯಾಗಿ ಪ್ರಾಣ ಸಂಕಟಬಡಲು ನಕ್ರನ ತುಟಿ ಹರಿದುಹರಿಪೊರೆದ1ಎಣಿಕೆಯಿಲ್ಲದ ಪಾಪ ಎಣಿಸಿ ಬಂದ್ಯಮನವರಹಣಿದು ವಿಪ್ರಜಾಮಿಳನ ವನಜಾಕ್ಷ ಪುರಕೊಯ್ದ 2ಮುನಿ ಕನಲಿ ಅಂಬರೀಷನ ದಣಿಸುತಿರೆ ಚಕ್ರವನು ಕಳುಹಿ ವೈಷ್ಣವಾಗ್ರಣಿಯ ಛಲ ಗೆಲಿಸಿದನು 3ಕಪಟಿ ಕೌರವ ಪಾಂಡುನೃಪಜರನು ಬೆಂಕೊಳಲುಕುಪಿತನಾಗಲೆ ಬಂದು ಕೃಪೆಯಿಂದ ಕಾಯ್ದ ಗಡ 4ಶ್ರೀಪ್ರಸನ್ವೆಂಕಟನ ಶ್ರೀಪದವ ನಂಬಿದರೆಶಾಪ ಪಾಪೋಗ್ರಸಂತಾಪವೇನು ಮಾಡುವುವು 5
--------------
ಪ್ರಸನ್ನವೆಂಕಟದಾಸರು
ಎಲೆ ಮನವೆ ನೀ ತಿಳಿಹರಿ ಸರ್ವೋತ್ತಮನೆಂದು |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಸುಲಲಿತಾತ್ಮನ ಭಜಿಸಿ ಸುಖಿಯಾಗೊ ಮನವೆ ಪ.ಇಕ್ಷುದಂಡಗಳಿರಲು ಇಂಧನವ ಮೇಲೇಕೆ |ಅಕ್ಷಯ ಪಾತ್ರೆಯಿರಲು ಹಸಿವೆಯೆನಲೇಕೆ |ನಿಕ್ಷೇಪ ನಿಧಿಯಿರಲು ನಿರುತ ದಾರಿದ್ರ್ಯವೇಕೆ |ಪಕ್ಷಿವಾಹನನಿರಲು ಪರದೈವವೇಕೆ 1ಸುರಧೇನು ಕೈಸೇರಿ ಸುಖವಿಲ್ಲವೆನಲೇಕೆ |ಗರುಡ ಮಂತ್ರವ ಜಪಿಸಿ ಗರಳಭಯವೇಕೆ ||ತರಣಿಕಿರಣಗಳಿರಲು ಹಲವು ಜ್ಯೋತಿಗಳೇಕೆ |ಮುರಹರನ ಪೂಜಿಸದೆ ಮುಂದುಗೆಡಲೇಕೇ 2ಭಾವಶುದ್ಧಿಗಳಿರಲು ಬಯಲಡಂಬರವೇಕೆ |ದೇವತಾ ಸ್ತುತಿಯಿರದ ದೇಹವೇಕೆ ||ಆವಗಂ ಹರಿಯೆನದೆ ಅನ್ಯಚಿಂತೆಗಳೇಕೆ |ದೇವ ಪುರಂದರವಿಠಲನಿರಲು ಭಯವೇಕೆ 3
--------------
ಪುರಂದರದಾಸರು
ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯಬೆಳ್ಳಕ್ಕಿಯಂತೆ ನಿನ್ನ ಧ್ಯಾನವ ಮಾಡುವೆನಯ್ಯಾ ಪಗಂಡು ಮುಳುಗಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿಮಂಡೆಶೂಲೆಯಲ್ಲದೆ ಗತಿಯು ಇಲ್ಲಮಂಡೆಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ1ಗಾಣದೆತ್ತಿನಂತೆ ಕಣ್ಣಕಟ್ಟಿ ಪ್ರದಕ್ಷಿಣೆ ಮಾಡಿಕಾಣದೆ ನಾ ತಿರುಗಿದೆ ಕಂಡುದಿಲ್ಲಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿಆಣಿಕಾರಿಕೆ ಮಾಡಿದಂಥ ಈ ಕುಯುಕ್ತಿಯು 2ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲಪೊಕ್ಕಳ ಪೂವಿನ ಶ್ರೀ ಪುರಂದರವಿಠಲನೆಮಕ್ಕಳಾಟಿಕೆಯ ಬಿಡೊ ರಕ್ಷಿಸೊ ಎನ್ನೊಡೆಯ 3
--------------
ಪುರಂದರದಾಸರು
ಏನು ಕರುಣಾನಿಧಿ ರಂಗ ನನ್ನನ್ಯೂನತೆ ನೋಡುವರೆ ರಂಗನಾನೇನು ಅರಿಯೆನೊ ರಂಗ ನೀದಾನಿ ನೀನೆಗತಿರಂಗಪ.ಭಕ್ತಿಯುಂಟೆಂಬೆಯ ರಂಗ ಮಿಶ್ರಭಕ್ತಿಯೆ ತುಂಬಿದೆ ರಂಗಶಕ್ತಿಯ ನೋಡುವೆ ರಂಗ ವಿಷಯಾಸಕ್ತಿಯೆ ಶಕ್ತಿಯು ರಂಗ 1ಜ್ಞಾನ ಪರೀಕ್ಷಿಪೆ ರಂಗ ಅಜ್ಞಾನದಖಣಿಕಾಣೊ ರಂಗಏನಾರು ವಿರತ್ಯುಂಟೆ ರಂಗ ಜಠರಾನುಕೂಲವಿರತಿರಂಗ2ಪೂಜಿಸು ಇನ್ನೆಂಬೆ ರಂಗ ಹೊಲೆಭಾಜನಮನವಾಯ್ತು ರಂಗನಾ ಜಪವರಿಯೆನೊ ರಂಗ ಕಲ್ಪಭೂಜಪ್ರಸನ್ವೆಂಕಟ ರಂಗ3
--------------
ಪ್ರಸನ್ನವೆಂಕಟದಾಸರು
ಏನು ಫಲ ಇದು ಏನು ಫಲಏನು ಫಲ ಇನ್ನೇನು ಫಲಪಬೇವಿನ ಮೂಲಿಕೆ ಬೆಲ್ಲವ ಸುರಿದರೆಹಾವಿಗೆ ಹಾಲೆರೆದಷ್ಟೆ ಫಲಮಾವಿನ ಮರದಡಿ ಗಾಯನ ಹಾಡಲುಸಾವಿನ ಮನೆಯೊಳಗತ್ತ ಫಲ1ಕೋಣನ ಮುಂದೆ ವೀಣೆಯ ನುಡಿಸಲುಮಾಣಿಕ್ಯ ಮರ್ಕಟಗಿತ್ತ ಫಲಶ್ವಾನನ ಬಾಲವ ನಳಿಗೆಯೊಳಿಟ್ಟರೆಹೀನ ಕುಲಜ ಮಡಿಯುಟ್ಟ ಫಲ2ಮೂರ್ಖಗೆ ಬುದ್ಧಿಯ ಮಾತನು ಪೇಳಲುಗೋರ್ಕಲ್ಲ ಮೇಲೆ ಮಳೆ ಹೊಯ್ದ ಫಲಊರ್ಕತಿ ಕಂಟಕನಾಗಿಹ ಮನುಜನುನೂರ್ಕಾಲ ಬದುಕಿದರೇನು ಫಲ3ಸೂಳೆಯ ಬಳಿಯಲಿ ಅಂತರ್ಯ ನುಡಿದರೆಗಾಳಿಗೆ ಕಸ್ತೂರಿ ಇಟ್ಟ ಫಲಕೋಳಿಯ ಕಾಲಿಗೆ ಗೆಜ್ಜೆಯ ಕಟ್ಟಲುನೀಲಿಯ ನೀರೊಳು ತೊಳೆದ ಫಲ4ಹಂದಿಯ ಕೊರಳಿಗೆ ಹಾರವ ಹಾಕಲುಅಂಧಗೆ ಕನ್ನಡಿ ಕೊಟ್ಟ ಫಲಮಂಧರಧರ ಗೋವಿಂದನೋಳ್ವೈರದಿಇಂzÀ್ರನು ಮಳೆ ಸುರಿದ ಫಲ5<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಏನೇನ ದಾನವ ಮಾಡಲು - ಹರಿಯ |ಧ್ಯಾನಕೆ ಸಮವಾದ ದಾನಂಗಳುಂಟೆ ? ಪ.ದಿನಕೊಂದು ಲಕ್ಷ ಗೋದಾನವ ಮಾಡಲು |ಅನುದಿನ ಉದಕದಾನವ ಮಾಡಲು ||ಮನಶುದ್ಧವಾದ ಭೂದಾನವ ಮಾಡಲು |ವನಜನಾಭನ ಧ್ಯಾನಕೆ ಸಮವುಂಟೆ ? 1ಉತ್ತಮವಾದ ವಸ್ತ್ರವ ದಾನಮಾಡಲು |ಮುತ್ತು ಮಾಣಿಕವ ದಾನವ ಮಾಡಲು ||ಅತ್ಯಂತ ವಿದ್ಯಾ ಪ್ರದಾನವ ಮಾಡಲು |ಚಿತ್ತಜಪಿತನ ಧ್ಯಾನಕೆ ಸಮವುಂಟೆ ? 2ಶತಕೋಟಿ ಕನ್ಯಾಪ್ರದಾನವ ಮಾಡಲು |ಶತಶತ ಸುವರ್ಣ ದಾನವ ಮಾಡಲು ||ಮಿತಿಯಿಲ್ಲದೆ ಅನ್ನದಾನವ ಮಾಡಲು |ಕ್ಷಿತಿಪತಿಯ ಪಾದಧ್ಯಾನಕೆ ಸಮವುಂಟೆ ? 3ನಾನಾ ತೀರ್ಥದಲಿ ಸ್ನಾನವ ಮಾಡಲು |ಕಾನನದೊಳಗೆ ತಪವ ಮಾಡಲು |ಜಾÕನಿಯಾಗಿ ಕಾಶೀಯಾತ್ರೆಯ ಮಾಡಲು |ಜಾನಕೀಪತಿಯ ಧ್ಯಾನಕೆ ಸಮವುಂಟೆ ? 4ಧಾರಣಿ ಪಾರಣಿ ಭೀಷ್ಮಪಂಚಕ ಮಾಡಿ |ಹರುಷದಿ ವಿಷ್ಣುಪಂಚಕ ಮಾಡಲು ||ಪರಮ ಕಠಿಣ ಚಾಂದ್ರಾಯಣ ಮಾಡಲು |ಪುರಂದರವಿಠಲನ ಧ್ಯಾನಕೆ ಸಮವುಂಟೆ ? 5
--------------
ಪುರಂದರದಾಸರು
ಕಂಡೆ ತಿರುಪತಿ ವೆಂಕಟೇಶನಕಾರಣಾತ್ಮಕಸಾರ್ವಭೌಮನಕಾಮಿತಾರ್ಥವನೀವ ದೇವನ ಕರುಣನಿಧಿಯೆಂದೆನಿಸಿ ಮೆರೆವನ ಪಕೋಟಿ ಸೂರ್ಯ ಪ್ರಕಾಶವೆನಿಪ ಕಿರೀಟವನು ಮಸ್ತಕದಿ ಕಂಡೆನುನೋಟಕ್ಕಚ್ಚರಿಯೆನಿಪ ನಗೆಮೊಗನೊಸಲೊಳಗೆ ತಿರುಮಣಿಯ ಕಂಡೆನುಸಾಟಿಯಿಲ್ಲದ ಶಂಖ-ಚಕ್ರವ ಚತುರ ಹಸ್ತದಲೀಗ ಕಂಡೆನುಬೂಟಕದ ಮಾತಲ್ಲ ಕೇಳಿ-ಭೂರಿದೈವದ ಗಂಡನಂಘ್ರಿಯ 1ತಪ್ಪುಗಾಣಿಕೆ ಕಪ್ಪುಗಳನು ಸಪ್ತಲೋಕಗಳಿಂದ ತರಿಸುವಉಪ್ಪು ವೋಗರವನ್ನು ಮಾರಿಸಿಉಚಿತದಿಂದಲಿ ಹಣವ ಗಳಿಸುವ ||ಇಪ್ಪತ್ತು ದುಡ್ಡಿಗೆ ಸೇರು ತೀರ್ಥವ ಒಪ್ಪದಿಂದಕ್ರಯ ಮಾಡಿ ಕೊಡಿಸುವಸರ್ಪಶಯನನ ಸಾರ್ವಭೌಮನ ಅಪ್ಪವೆಂಕಟರಮಣನಂಘ್ರಿಯ 2ಉರದಿ ಶ್ರೀದೇವಿ ಇರಲು ಕಂಡೆನುಉನ್ನತದ ಕೌಸ್ತುಭವ ಕಂಡೆನುಗರುಡಕಿನ್ನರನಾರದಾದಿಗಳಿರಲು ಎಡಬಲದಲ್ಲಿ ಕಂಡೆನು ||ತರತರದಿ ಭಕ್ತರಿಗೆ ವರಗಳ ಕರೆದುಕೊಡುವುದ ನಾನು ಕಂಡೆನುಶರಧಿಶಯನನ ಶೇಷಗಿರಿವರಸಿರಿಪುರಂದರವಿಠಲನಂಘ್ರಿಯ3
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೊಟ್ಟ ಉಡುಗೊರೆಉತ್ಕøಷ್ಟ ಗೋಪಾಲಧಿಟ್ಟ ಪಾಂಡವರಿಗೆ ಉಚಿತವಕೆಲದಿಪ.ಏಸವೊ ಮಾಣಿಕದೊಸ್ತ ದೆಸೆಗೆಲ್ಲ ಬೆಳಗುವ ವಸ್ತಹೊಸ ಮುತ್ತಿನ ರಥ ಹಿಡಿದೇಜಿಕೆಲದಿಹೊಸ ಮುತ್ತಿನ ರಥ ಹಿಡಿದೇಜಿ ಶೂರಪಾಲಿಅಶ್ವತ್ಥ ನರಸಿಂಹಗೆಹರಿಕೊಟ್ಟಕೆಲದಿ1ಪಟ್ಟಾವಳಿಯ ಸೀರೆ ಧಿಟ್ಟಾದ ಪಲ್ಲಕ್ಕಿಬಟಮುತ್ತಿನ ರಥ ಹಿಡಿದೇಜಿಬಟಮುತ್ತಿನ ರಥ ಹಿಡಿದೇಜಿ ಶೂರಪಾಲಿಕೃಷ್ಣಾ ಭಾಗೀರಥಿಗೆ ಹರಿಕೊಟ್ಟಕೆಲದಿ2ಏಸವೊ ಮಾಣಿಕದೊಸ್ತ ಹಸಿರು ಪಟ್ಟಾವಳಿವಸ್ತ್ರಕುಶಲದ ಪುಸ್ತಕವ ನಡುವಿಟ್ಟುಕೆಲದಿಕುಶಲದ ಪುಸ್ತಕವ ನಡುವಿಟ್ಟು ಶ್ರೀಕೃಷ್ಣಋಷಿಗಳಿಗುಚಿತವಹರಿಕೊಟ್ಟಕೆಲದಿ3ಸಾರಾವಳಿ ಸೀರೆ ಥೋರ ಮುತ್ತಿನ ಸರಹಾರ ಭಾರಗಳು ನಡುವಿಟ್ಟುಕೆಲದಿಹಾರ ಭಾರಗಳು ನಡುವಿಟ್ಟು ಉಚಿತವನಾರಿ ಕುಂತೆಮ್ಮಗೆ ಹರಿಕೊಟ್ಟಕೆಲದಿ4ಲೆಕ್ಕವಿಲ್ಲದೆ ವಸ್ತ್ರ ಸಂಖೆವಿಲ್ಲದ ರಥಆಕ್ಷಆನೆಗಳು ರಥಗಳುಕೆಲದಿಅಕ್ಷಅನೆ ರಥಗಳು ಬಿಲ್ಲು ಬಾಣಮುಖ್ಯ ಧರ್ಮನಿಗೆಹರಿಕೊಟ್ಟಕೆಲದಿ5ಮಿತಿಯಿಲ್ಲದೆ ಬಾಣ ಬಿಲ್ಲುಗಳು ರಥ ಕುದುರೆಗಳುಅತಿಶಯ ಬೆಳಗುವ ಆಭರಣಕೆಲದಿಅತಿಶಯ ಬೆಳಗುವ ಆಭರಣಪಟ್ಟಾವಳಿಕುಂತಿಸುತ ಭೀಮ ರಾಯಗೆ ಹರಿಕೊಟ್ಟಕೆಲದಿ6ಮದ ಸೊಕ್ಕಿದಾನೆಗಳು ರಥ ಬಿಲ್ಲುಗಳು ಬಾಣಅದ್ಬುತ ಬೆಳಗುವ ಆಭರಣವಕೆಲದಿಅದ್ಬುತವಾಗಿ ಬೆಳಗುವ ಪೀತಾಂಬರಚದುರ ಪಾರ್ಥಗೆ ಹರಿಕೊಟ್ಟಕೆಲದಿ7ಆನೆಹಯರಥಗಳು ಏನೆಂಬೊ ಬಿಲ್ಲಾಳುನಾನಾ ರತ್ನಗಳು ಆಭರಣವೆಕೆಲದಿನಾನಾ ರತ್ನ ಆಭರಣವೆ ನಕುಲಗೆಮಾನದ ವಸ್ತ್ರಗಳು ಹರಿಕೊಟ್ಟಕೆಲದಿ8ಉತ್ತಮ ಕುದುರೆಗಳು ಹತ್ತುವ ರಥ ಕೋಟಿಮತ್ತೆ ಬಿಲ್ಲುಗಳು ಆಭರಣಕೆಲದಿಮತ್ತೆ ಬಿಲ್ಲು ಆಭರಣವಸ್ತ್ರಗಳಸಹದೇವಗೆಅರ್ಥಿಲೆ ರಾಮೇಶ ಇವು ಕೊಟ್ಟಕೆಲದಿ9
--------------
ಗಲಗಲಿಅವ್ವನವರು
ಕೊಟ್ಟುರಾಯ ಸಂತುಷ್ಟನಾದಕೃಷ್ಣನರಸಿಯರಿಗೆ ಶ್ರೇಷ್ಠದ ಉಚಿತವ ಪ.ನೀಲಮಾಣಿಕದೊಸ್ತ ಸಾಲದೆ ಹಿಡಿದೇಜಿಮೇಲು ಜರತಾರಿಪಟ್ಟಾವಳಿಮೇಲು ಜರತಾರಿಪಟ್ಟಾವಳಿಉಚಿತವನೀಲಾದೇವಿಗೆ ದೊರೆ ಕೊಟ್ಟ 1ಸಾರಾವಳಿಯ ಸೀರೆ ಥೋರ ಮುತ್ತಿನ ವಸ್ತಹಾರಭಾರಗಳು ಹಿಡಿದೇಜಿ ಮೊದಲಾಗಿಹಾರಭಾರಗಳು ಹಿಡಿದೇಜಿ ಚಾಮರವನಾರಿ ಭದ್ರಾಗೆ ದೊರೆಕೊಟ್ಟ 2ಮುತ್ತಿನ ಝಲ್ಲೆ ವಸ್ತ ಮತ್ತೆ ಕುದುರೆಯ ಸಾಲುಛsÀತ್ರಚಾಮರ ದಿವ್ಯಪಟ್ಟಾವಳಿಛsÀತ್ರಚಾಮರ ಉಚಿತವಮಿತ್ರವಿಂದಾಗೆ ದೊರೆ ಕೊಟ್ಟ 3ಬರಿಯ ಮಾಣಿಕದೊಸ್ತ ಜರದಪಟ್ಟಾವಳಿಸೀರೆತುರುಗ ತಂಬಟಿಯು ಮೊದಲಾಗಿತುರಗತಂಬಟಿಯು ಮೊದಲಾಗಿಹೆಗ್ಗಾಳೆಹರದಿಕಾಲಿಂದಿಗೆ ದೊರೆಕೊಟ್ಟ4ಲಕ್ಷ ಮಾಣಿಕದೊಸ್ತ ಪಕ್ಷಿಯಂತೆಹಾರುವಕುದುರೆಲಕ್ಷ ಸೂರ್ಯರ ಬೆಳಕಿಲೆಲಕ್ಷ ಸೂರ್ಯರ ಬೆಳಗುವ ಉಚಿತವಲಕ್ಷಣದೇವಿಗೆ ದೊರೆಕೊಟ್ಟ 5ಪಚ್ಚ ರತ್ನದವಸ್ತ ಅಚ್ಚ ಜರತಾರಿ ಸೀರೆಹೆಚ್ಚಿನ ಧನ ಕುದುರೆ ರಥಗಳುಹೆಚ್ಚಿನ ಧನ ಕುದುರೆ ರಥ ಜಾಂಬವಂತಿಅಚ್ಯುತನ ಮಡದಿಗೆ ದೊರೆಕೊಟ್ಟ 6ಹದಿನಾರು ಸಾವಿರ ಚದುರೆಯರುಅದ್ಭತ ವಸ್ತ ರಥಗಳುಅದ್ಭುತ ವಸ್ತ ರಥಗಳು ರಾಮೇಶನಸುದತೆಯರಿಗೆ ದೊರೆ ಕೊಟ್ಟ 7
--------------
ಗಲಗಲಿಅವ್ವನವರು
ಕೊಡುವುದೆಂದು ಎನ್ನ ಕೊಂಬುದೆಂದು-ಕೈ-|ಪಿಡಿವುದೆಂದು ನೀ ಒಲಿವುದೆಂದು ಪಕೊಡುಕೊಂಬ ಮಹದನುಗ್ರಹದವನೆಂದು ನಿ-|ನ್ನಡಿಗೆ ಸೇರಿದೆನಯ್ಯ ಬಡತನಕೌಷಧ ಅ.ಪಶ್ವಾನಸೂಕರ ಜನ್ಮ ನಾನುಂಬೆ ನನ್ನಲ್ಲಿ |ನೀನೇ ತತ್ತದ್ರೂಪನಾದೆಯಲ್ಲ ||ಹೀನರೊಳ್ ನಾನತಿ ಹೀನನಾಗಿ-ಅಭಿ-|ಮಾನಿಯಾಗಿ ಕಾಲಕಳೆದೆನಲ್ಲ ||ವಾನರನಂಗೈಯ ಮಾಣಿಕ್ಯದಂತೆನ್ನ |ಮಾನದಂತರ್ಯಾಮಿ ಸಿಕ್ಕೆಯಲ್ಲ ||ಏನೇ ಆದರು ನಿನ್ನೊಳೆನಗೆ ಮುಂದೆ ಭಕ್ತಿ-|ಙ್ಞÕನ-ವೈರಾಗ್ಯ ಭಾಗ್ಯಗಳನು ದೇವ 1ಕಾಡಿನ ಮೃಗವು ತಾ ಹಾಡಿದರೆ ನಂಬಿ |ಆಡುವುದಲ್ಲದೆ ಓಡುವುದೆ? ||ಕಾಡುವ ಪಶುವಿನ ಬಾಲವ ಕಟ್ಟಿಸಿ |ಕೂಡೆ ಪಾಲ್ಗರೆಯಲು ಒದೆಯುವುದೆ? ||ಆಡುವ ಶಿಶು ತಪ್ಪಮಾಡಲು ಜನನಿ-ಕೊಂ-|ಡಾಡುವಳಲ್ಲದೆ ದೂಡುವಳೆ ||ಮೂಢ ಬುದ್ದಿಯೊಳು ಕೆಟ್ಟಿನೆಂದು-ಕೋಪ |ಮಾಡಬೇಡ ದಯೆಮಾಡಿ ನೀಡಿಷ್ಟವ 2ಹಣ್ಣಾದ ಹೊತ್ತು ಬಾಯ್ ಹುಣ್ಣಾದ ತೆರನಂತೆ |ನಿನ್ನ ಸೇರುವ ಯತ್ನ ಬಿಟ್ಟು ನಾನು ||ಹೆಣ್ಣು ಹೊನ್ನು ಮಣ್ಣಿಗಾಗಿಯೆ ಭ್ರಮೆಗೊಂಡೆ |ಸುಣ್ಣಕಿಕ್ಕಿದ ನೀರಿನಂತಾದೆನು ||ಎನ್ನಪರಾಧವನಂತ ಕ್ಷಮಿಸು ನೀನು |ಮನ್ನಿಸದಿರಲಾರಿಗೆ ಪೇಳ್ವೆನು ||ಓಂ ನಮೋ ಶ್ರೀಹರಿಎಂಬ ಪೂರ್ಣಙ್ಞÕನ-|ವನ್ನು ಪುರಂದರವಿಠಲನ ಎನ್ನಪ್ಪನೆ 3
--------------
ಪುರಂದರದಾಸರು
ಗೆಲಿಸು ಭವವಗುರುಹನುಮಂತಖಳಜಲಧಿ ವಡವಾನಳ ಬಲವಂತ ಪ.ದಾಶರಥಿüಯ ಪದವನೆ ನಂಬಿ ಇತರಾಶೆಯಿಲ್ಲದೆ ಭಕ್ತಿರಸತುಂಬಿತೋಷವೃತ್ತಿಗೆ ಕಡೆಮೊದಲಿಲ್ಲ ಕ್ಷುದ್ರದೇಶ ಕೋಶದೆಣಿಕೆ ನಿನಗಿಲ್ಲ 1ಅಂಧಕಾತ್ಮಜ ತೃಣಸುರಧೇನುಗೋವಿಂದಾಂಘ್ರಿಬಿಸಜಮಧುಪನೀನುಸಂಧಕಾಯನ ಸದೆದ್ಯೈ ದೇವ ದಯಾಸಿಂಧುವೈಷ್ಣವಜನ ಸಂಜೀವ2ಶ್ರೀ ಸತ್ಯವತಿಜನ ನೇಮದಲಿಹರಿದ್ವೇಷಿಗಳನು ಗೆದ್ದೆ ಭೂಮಿಯಲಿಶ್ರೀಸುಖತೀರ್ಥಭೀಮ ಕಪಿವರದ ಸ್ವಾಮಿಪ್ರಸನ್ನವೆಂಕಟೇಶ ಭೃತ್ಯಗಣಮುದದ 3
--------------
ಪ್ರಸನ್ನವೆಂಕಟದಾಸರು