ಒಟ್ಟು 13659 ಕಡೆಗಳಲ್ಲಿ , 138 ದಾಸರು , 6755 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾದಿ ಪೊರಿ ಎನ್ನ ಗುರುವೇ ಪಶರಣು ಪೊಕ್ಕೆನೊಚರಣಕಮಲಕೆಕರುಣಿಸೆನ್ನನು ಕರುಣಸಾಗರ ಅ.ಪತಾಪತ್ರಯದಿ ಬಹುಬೆಂದೇಭವ-ಪಾಪಮೋಚಕ ನಿಷ್ಪಾಪಿ - ಜನರ ಪಾಲಕಾಪಾಡೊ ನೀ ಎನ್ನಅಪಾರಮಹಿಮನೆದ್ವಾಪರದಿ ಯದುವರನು ಸಾಂ -ಭೂಪ ಬಕನಳಿದು ಸಲಹಿದ -ನಾಪರಿಯಲಿ ಎನ್ನಸಲಹೋ 1ಕಾಮಿತ - ಫಲದ ನೀನೆಂದೂ ಬಲು -ಸ್ವಾಮಿ ನೀ ಗುರುಸಾರ್ವಭೌಮ ನಿನ್ನಂಘ್ರಿಯುಗ -ತಾಮರಸವ ಮನೋ - ಧಾಮಾದಿ ನಿಲಿಸೆಂದೆಆಮಹದ್ಭಯ ಕಳದ ತೆರದಿ 2ತಾತನಿನ್ನನು ಬಾಧೆ ಬಡಿಸೇ ಶಿರಿ-ದಾತಗುರುಜಗನ್ನಾಥ ವಿಠಲನತಿಮಾತು ಲಾಲಿಸಿ ಕಾಯೋ ಯತಿಕುಲ -ಭೀತಿಯನು ಸದೆದು ಪಾಲಿಸ -ನಾಥರಕ್ಷಕನಲ್ಲೆ ಗುರುವರ 3
--------------
ಗುರುಜಗನ್ನಾಥದಾಸರು
ಕರುಣಾಸಾಗರನ ನೋಡಿರೈ ಪತರುಣಾಕರ್Àನಿಭ ಸುಪರಣವಾಹನಗುಣ-ವರಣನ ಮಾಡುವ ಕರ್ಣಹೀನಾಂಶನ ಅ.ಪನಾನಾವಿಧದ ಫಲ ದಾನಮಾಡುವ ಸುರ -ಧೇನುನಿನಗೆ ಸೋತು ಪೋಯಿತಯ್ಯಾಮಾನನಿಧಿಯೆ ಎನ್ನ ನೀನೆ ಕಾ -ನಾನಯ್ಯ ಇದಕೇನುಪಾಯಾದೀನ- ಜನ-ಮಂದಾರ- ಶಾಶ್ವತದಾನಿ ನಿನಪದಧ್ಯಾನ ಮಾಡಿಸೋ 1ಸೇವಕ - ಜನರನ್ನ ಕಾವೋನೀತನು ಎಂಬೊನೀನಿರಲುನಿತ್ಯಆವ ಭಯ ಎನಗೇನು ಇಲ್ಲಾಈ ವಿಧದಿ ಮಹಿಮವ ತೋರಿ ಮೆರೆವ 2ಪಾತಕವನಕುಲ - ವೀತಿಹೋತ್ರನು ಎನಿಸೀದಾತಗುರುಜಗನ್ನಾಥ ವಿಠಲಗತಿಜಾತರೂಪಸುಶಯ್ಯತನಯದೂತನಾದವಗೇನು ಭಯ ನಿ -ರ್ಭೀತನಾಗಿದ್ದೆಲ್ಲ ಕಾರ್ಯವ -ನೀತೆರದಿ ತಾ ಮಾಡುತಿರುವಾ 3
--------------
ಗುರುಜಗನ್ನಾಥದಾಸರು
ಕರುಣಿಯೆಂಬೆ ಕರುಣಾಬ್ಧಿಯೆಂಬೆ ಶರಣು ಶರಣೆಂಬೆಪರಮಭಾಗವತರ ಅರಿಗಳ ತರಿದು ನೀನರಕ ತಪ್ಪಿಸಿ ನಿಜಪುರಕೊಯ್ಯುವೆಯೆಂದು ಪ.ತಾಯಿಯೆಂಬೆ ತವರೂರೆಂಬೆತ್ರಾಹಿತ್ರಾಹಿ ಎಂಬೆಬಾಯೆಂಬೆ ಮಾನವರಘ ಕಾಣಿಸುತಿರೆನೀಯಜಾಮಿಳಗಾಶ್ರಯನಿತ್ತೆಯೆಂದು 1ತಾತನೆಂಬೆ ಆದ್ಯಾಪ್ತನೆಂಬೆ ನಾಥನಾಥೆಂಬೆಪಾತಕಕೌರವರಾತಂಕ ಬಿಡಿಸಿ ಸಂಪ್ರೀತಿಲಿ ಪಾಂಡವರ ಕಾಯುವೆಯೆಂದು 2ಏಕನೆಂಬೆ ಅನೇಕನೆಂಬೆ ಸಾಕು ಸಾಕು ಎಂಬೆಶ್ರೀಕಾಂತ ಪ್ರಸನ್ವೆಂಕಟೇಕಾಂತ ದಾಸರಬೇಕಾಗಿ ದಡ ನೂಕುವೆಯೆಂದು 3
--------------
ಪ್ರಸನ್ನವೆಂಕಟದಾಸರು
ಕರುಣಿಸಿ ಕೇಳು ಕಂದನ ಮಾತನುಗರುಡವಾಹನಗಂಗಾಜನಕಶ್ರೀಹರಿಯೇಪಇತ್ತ ಬಾ ಎಂಬರಿಲ್ಲ ಇರವ ಕೇಳುವರಿಲ್ಲಹತ್ತಿರ ಕುಳ್ಳಿರಿಸಿ ಆದರಿಪರಿಲ್ಲ ||ತತ್ತರ ಪಡುತಿಹೆ ತಾವರೆಲೆಯ ನೀರಂತೆಹತ್ತು ನೂರು ನಾಮವ ಪೊತ್ತ ಶ್ರೀ ಹರಿಯೇ 1ಇಂದಿಗಶನವಿಲ್ಲ ನಿಂದಿರೆ ನೆರಳಿಲ್ಲಒಂದೆ ಸುತ್ತಿಗೆ ತುಂಡು ಅರಿವೆಯಿಲ್ಲ ||ಬೆಂದೊಡಲಿಗೆ ಒಬ್ಬರಯ್ಯೋ ಎಂಬುವರಿಲ್ಲಬಿಂದು ಮಾತ್ರದ ಸುಖಕಾಣಿನಾ ಹರಿಯೇ2ಎಲ್ಲಿದ್ದರೆನಗೊಂದು ನೆಲೆಯಿಲ್ಲ ಶ್ರೀಹರಿಅಲ್ಲ ತಿಂದಿಲಿಯಂತೆ ಬಳಲುವೆನೊ ||ಘುಲ್ಲಲೋಚನ ಪೂರ್ಣ ದಯದಿ ಸಲಹೊ ಎನ್ನಸಲ್ಲದ ನಾಣ್ಯವ ಮಾಡುವರೆ ಹರಿಯೇ 3ನಖಶಿಖ ಪರ್ಯಂತ ನಾನಾ ಹಿಂಸೆಯ ಪಟ್ಟೆಸುಖವೆಂಬುದನು ಕಾಣೆ ಸ್ವಪ್ನದಲುಮುಖವರಿಯದ ರಾಜ್ಯಕ್ಕೆನ್ನನು ಎಳತಂದುಕಕಮಕ ಮಾಡುವುದುಚಿತವೆ ಹರಿಯೇ 4ಇಷ್ಟುದಿವಸ ನಿನ್ನನೆನೆಯದ ಕಾರಣಕಷ್ಟ ಪಟ್ಟೆನು ಸ್ವಾಮಿ ಕಾಯೊ ಎನ್ನ ||ಮುಟ್ಟಿ ಭಜಿಸಲಿಲ್ಲ ಮುರವೈರಿ ನೀ ದಯವಿಟ್ಟು ಸಲಹೊ ಶ್ರೀಪುರಂದರವಿಠಲ5
--------------
ಪುರಂದರದಾಸರು
ಕರುಣಿಸಿ ಬಾರೆಲೆ ತಾಯೆ ಮಾಧವನಾವ್ಯಾಕೃತನಕರೆತಾರೆ ನೀರೆ ಬೇಕಾದವಳನಿನಿತುವಿರಹವಾರಿಧಿಯಲ್ಲಿ ನೂಕಿ ಓಡಿರುವನಲ್ಲೆ ಸಲೆ ಪ.ಬಿಸಜಕುಟ್ಮಳಕುಚವಸೋಂಕಿಮುದದಿ ಪಿಡಿದುಶಶಿಮೊಗದಿ ಮೋಹವನಿಡುವ ನುಡಿವಎಸೆವ ಕೊನೆವಲ್ಲಲಳುಕಿಸಿ ಎನ್ನಅಧರಪೀಯೂಷವನೊಲಿದೊಲಿದು ಸವಿದಕೋವಿದಪೊಸಮದಕರಿಯ ಸೊಂಡಿಲ ತೋಳಲಮರ್ದಪ್ಪಿಮಿಸುನಿಪುತ್ಥಳಿಯ ತೆರದಿ ಮೆರೆದಅಸಿಯ ಮಾಣಿಕಳೆ ಕೇಳಸುರಹರನಾಳಿದನೀಅಸುತೊರೆವೆ ತಾನಪಕಾರೆ ನೀರೆ1ಎಂಟೆರೆಡು ಕಳೆದೋರಿ ಸವಿದೋರಿ ಸುಖಬೀರಿ ಸಲೆಕಂಠಮಾಲೆಯ ಕೊಟ್ಟನೆ ನೆಟ್ಟನೆಎಂಟೆರಡವಸ್ಥೆಗಳ ಮೇಳಿಗೆಯ ಕ್ಷಣಲವಕೆವೆಂಠಣಿಸಿ ಅಮೃತವೆರೆದ ನೆರೆದಕಂಟಕಿಯು ದಾವಳೊ ಹರಿಯನೊಯ್ದಳಕದಿಂಗಂಟಿಕ್ಕಿದಳೊ ಬಿಡದೆ ಮಡದೆಉಂಟು ಮಾಡಿದನಲಾಮಂದಮುಗ್ಥೆಗೆ ಅಸಿಕಕಂಟಕಬಲೆಯ ಕಾಣೆ ಜಾಣೆ 2ಸರಸವಾತಿನ ಜಾಣ್ಮೆಯೆಂತುಸುರುವೆನಬಲೆಹರಣಳಿಯದೆಂದು ಪೇಳೆ ಕೇಳೆನಿರುತವನ ಕಿರುವೆರಳ ಸೌಂದರ್ಯಮಂ ನೆನೆಯುತಿರುವೆ ಪುಸಿಯಲ್ಲ ಕಾಣೆ ಪ್ರಾಣೆಕರುಣಿ ಬಲುನೊಂದರೆಂದದು ತನಗೆಕುಂದುಮರೆಯದಿನಿತೆಲ್ಲ ಒರೆಯೆ ಚತುರೆಯೆಭರದಲೊಮ್ಮದೊಮ್ಮೆ ಬಂದು ಪ್ರಸನ್ನವೆಂಕಟಗಿರಿಯರಸನೆಂದನಕ್ಕ ರಸಿಕ 3
--------------
ಪ್ರಸನ್ನವೆಂಕಟದಾಸರು
ಕರ್ಮಬಂಧನ ಛೇದನ - ಶ್ರೀ - |ರಾಮನ ನಾಮವ ನೆನೆ ಮನವೆ ಪ.ಅರ್ಚಿಸಲರಿಯೆನು ಪೂಜಿಸಲರಿಯೆನು |ಮೆಚ್ಚಿಸಲರಿಯೆನೆಂದೆನ ಬೇಡ ||ಅಚ್ಯುತಾನಂತ ಗೋವಿಂದನ ನಾಮವ |ಇಚ್ಛೆ ಬಂದಾಗಲೆ ನೆನೆ ಮನವೆ 1ಸ್ನಾನವನರಿಯೆನು ಧ್ಯಾನವನರಿಯೆನು |ಏನನು ಅರಿಯೆನೆಂದೆನಬೇಡ ||ಜಾನಕಿರಮಣನ ದಶರಥನಂದನ |ದಾನವನಾಶನ ನೆನೆ ಮನವೆ 2ಮಂತ್ರವನರಿಯೆನು ತಂತ್ರವನರಿಯೆನು |ಎಂತು ಅರಿಯೆನೆಂದೆನಬೇಡ ||ಸಂತತಾನಂತ ಗೋವಿಂದನ ನಾಮವ |ಅಂತರಂಗದೊಳು ನೆನೆ ಮನವೆ 3ಜಪವ ನಾನರಿಯೆನು ತಪವ ನಾನರಿಯೆನು |ಉಪವಾಸವರಿಯೆನೆಂದೆನಬೇಡ ||ಅಪರಿಮಿತ ಗುಣಗಳ ಅನಂತಮಹಿಮನ |ಕೃಪೆಯ ಸಮುದ್ರನ ನೆನೆ ಮನವೆ 4ಕಲಿಯುಗದೊಳು ಹರಿನಾಮವ ನೆನೆದರೆ |ಕುಲಕೋಟಿಗಳುದ್ಧರಿಸುವುವು ||ಸುಲಲಿತ ಭಕ್ತಿಗೆ ಸುಲಭನೆಂದೆನಿಸುವ |ಜಲರುಹನಾಭನ ನೆನೆ ಮನವೆ 5ತಾಪತ್ರಯಗಳ ತಪ್ಪಿಸಿ ಸುಜನರ |ಪಾಪಗಳೆಲ್ಲವ ಪರಿಹರಿಸುವುದು ||ಶ್ರೀಪತಿ ಸದಮಲಧ್ಯಾನಗೋಚರನ |ಗೋಪೀನಾಥನ ನೆನೆ ಮನವೆ 6ವರದ ವೀರನಾರಾಯಣ ಸ್ವಾಮಿಯು |ಪರಮಪಾವನನು ಹಿತನಾಗಿ ||ಹರಿಯದ ಇಹಪರ ಕೊಡುವ ಸುಖಂಗಳ |ಪುರಂದರವಿಠಲನ ನೆನೆ ಮನವೆ 7
--------------
ಪುರಂದರದಾಸರು
ಕಷ್ಟದಿ ಕಾಲವ ಕಳೆವೆನು ದೇವಾ |ಪಕ್ಷಿವಾಹನ ಕಾಯೋ ಕರುಣ ಸಂಜೀವಾ ಪಕೃಷ್ಣಮೂರುತಿ ಫಲುಗುಣನಿಗೆಭಾವ|ಸೃಷ್ಟಿಗೊಡೆಯ ಭಕ್ತಜನರನು ಪೊರೆವಾ ||ಉಟ್ಟ ಸೀರೆಯನು ಕುರು ದುಷ್ಟನು ಸೆಳೆಯಲು |ರಕ್ಷಿಸೆನ್ನುತ ಮೊರೆಯಿಟ್ಟ ದ್ರೌಪದಿಗೆ ||ಅಕ್ಷಯವರವಿತ್ತು ಪಕ್ಷಿವಾಹನ ಕಾಯ್ದೆ |ಸೃಷ್ಟಿಗೊಡೆಯ ಶ್ರೀಕೃಷ್ಣಾವತಾರ 1ದಾನವಾಂತಕ ಭಕ್ತ ದೀನದಯಾಕರ |ಮಾನವಶರೀರ ಮನುಮಥನಯ್ಯ ||ಭಾನುನಂದನಫಣಿಬಾಣವನೆಸೆಯಲು |ಜಾಣತನದಿ ನರನ ಪ್ರಾಣವನುಳುಹಿದೆ 2ನಂದಗೋಪನ ಮುದ್ದು ಕಂದನ ಚರಣಕ್ಕೆ |ವಂದಿಸಿ ಕರಗಳಾನಂದದಿ ಮುಗಿವೆ ||ಇಂದಿರೆಯರಸ ಗೋವಿಂದ ಜನಾರ್ದನ |ಮಂದರಧರ ಅರವಿಂದ ನಯನ ದೇವಾ3
--------------
ಗೋವಿಂದದಾಸ
ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪಸಿರಿವಂತನ ಸ್ನೇಹಮಾಡಿ ನಡೆದರಿಲ್ಲಪರಿಪರಿಯಲಿ ವಿದ್ಯ ಕಲಿತರಿಲ್ಲನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರಿಲ್ಲ 1ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲಕಂಡಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲಬೆಟ್ಟಗಳನು ಕಿತ್ತಟ್ಟರಿಲ್ಲಸೃಷ್ಟಿಯೊಳು ಪುರಂದರವಿಠಲರಾಯ
--------------
ಪುರಂದರದಾಸರು
ಕಾಂತೆ ಸೈರಿಸಲಾರೆ ಕಂಜಾಕ್ಷನಗಲೀರೆಕಂತುಶರದ ಬಲ ಕಡುವೇಗವಾಯಿತಲೆಕಾಂತ ಮೂರುತಿಯ ಕರೆತಾರೆ ತಾಯೆ ಪ.ಸೀತಕರನ ಪ್ರಭೆಯು ಶುಕದುಂಬಿಗಳ ರವವುಸೋತಬಾಲೆಯ ಮುಂದೆ ಸರಸವೆ ಸೊಗಸೋದೆನೀತವೇನೆಲೆ ತಂಗಿ ನೀರಜನಾಭಗೆ 1ನೀರೊಳು ಕರೆದೆನ್ನನೀಲಜೀಮೂತವರ್ಣನೀರಜದ್ವಕ್ತ್ತ್ರವ ನಖದಿಘಾಸಿಮಾಡುವನಾರಾಯಣನೆನ್ನ ಸುಳಿದರಿನ್ನೇನೆ 2ಅಧರದೊಳಿಟ್ಟುಕೊಳಲು ಅತಿಮೋಹಿಸುವ ನಲ್ಲಯದುಕುಲದರಸ ಮೆಚ್ಚೆ ಎನ್ನೊಳು ಘನ್ನಮಧುಪಕುಂತಳ್ಯಾವಳೊ ಮನೆಗೊಯ್ದಳೊ 3ಆವಗವನಕೇಳಿಆಡುವವನ ಸಾಲಿದಾವಸುಕೃತದಿಂದ ದೊರೆತನೊ ಶ್ರೀಮುಕುಂದಆವ ದುಷ್ಕøತ ಬಂದು ಅಗಲಿಸಿತಿಂದು 4ಚಂಪಕದಲರ್ಮಾಲೆ ಚಂದನದ ಲೇಪ ಒಲ್ಲೆಕಂಪಿನೊಳಗೆನಿಂದುತಕ್ರ್ಕೈಸುವಾನಂದಸಂಪನ್ನ ತಾ ಬಂದು ಸಲಹುವನೆಂದೆ 5ಪರಿಯಂಕದಲಿ ಕುಳಿತು ಪರಿಪರಿಯ ಸುಖವಿತ್ತುಕರದಿ ಕಂಕಣವಿಟ್ಟು ಕಡÉಯ ಪೆಂಡ್ಯಾ ಕೊಟ್ಟುಕರುಣಿಜರಿದುತರವೆ ತನಗಿದು6ಇಂದಿರೆರಮಣ ಎನ್ನ ಇಚÉ್ಭಯಸುರಧೇನುಸುಂದರ ರನ್ನ ಪ್ರಸನ್ನ ವೆಂಕಟೇಶನಸಂದೇಹವಿಲ್ಲದೆ ಶರಣು ಹೊಂದಿದೆನೊ 7
--------------
ಪ್ರಸನ್ನವೆಂಕಟದಾಸರು
ಕಾಯಬೇಕೆನ್ನ ಗೋಪಾಲ ಬಂದು |ಪಾಯವನರಿಯೆನು ಭಕುತರ ಪಾಲಪಹಲವು ಜನ್ಮಗಳೆತ್ತಿ ಬಂದೆ-ಮಾಯಾ-|ಮಲವೆಂಬುದರಿಯದೆ ಭವದೊಳು ನೊಂದೆ ||ಬಲು ಭಯವಾಯಿತು ಮುಂದೆ-ನೀನು-|ಸುಲಭನೆಂದುಕೇಳಿಶರಣೆಂದೆ ತಂದೆ1ವಿತ್ತದೊಳಗೆ ಮನವಿಟ್ಟು-ನಿನ್ನ-|ಉತ್ತಮ ನಾಮದ ಸ್ಮರಣೆಯ ಬಿಟ್ಟು ||ಮತ್ತನಾದೆನು ಮತಿಗೆಟ್ಟು-ಇದ-|ಚಿತ್ತದಲಿ ತಿಳಿದಿ ಬಲು ದಯವಿಟ್ಟು 2ಜರುಗಿದ ಪಾಪಂಗಳೆಲ್ಲ-ಅನ್ಯ-|ನರರೇನ ಬಲ್ಲರು ಯಮಧರ್ಮ ಬಲ್ಲ ||ನರಕಕೆ ಒಳಗಾದೆನಲ್ಲ-ಸಿರಿ-|ವರನಾರಾಯಣ ಪುರಂದರವಿಠಲ 3
--------------
ಪುರಂದರದಾಸರು
ಕಾಯೆ ಭಾರತೀ ನಿನ್ನ ಆರಾಧಿಸುವೆ ಯನ್ನ |ಮಾಯಾಮಂದಿರನವರ ಕಿಂಕರನು ಯೆನಿಸೇ ಪವ್ಯೋಮಜ ರಮಣಿನಳಿನಭವಜಾತೆಕೃತಿಪುತ್ರೆ |ಸಾಮಜಗಮನೆ ಉರಗವೇಣಿ ಕಾಳೀ ||ಸೋಮಮುಖಿ ಬೇರೊರಸಿ ಯನ್ನ ದುರ್ಮತಿಯಳಿದು |ರಾಮಧ್ಯಾನದಲಿ ಮನ ನಿಲ್ಲಿಸುವದನಿಶ 1ಲೋಕನಾಯಿಕೆ ಶೈಲಜಾಪತಿ ಮುಖ ಪೂಜಿತಳೆ |ನೀ ಕರುಣದಲಿ ನೋಡಿಕರವಪಿಡಿಯೇ ||ಕಾಕುಮನುಜರ ಸಂಗವನು ಕೊಡದೆಯೊಂದಿನಕು |ಲೌಕಿಕವ ಸಂಪಾದಿಸಿಸಬೇಡವಮ್ಮ 2ಕೃಷ್ಣೆ ನಳನಂದಿನಿ ದ್ರುಪದ ತನುಜೆ ಶಿವಕನ್ಯೆ |ದುಷ್ಟ ಜನ ಗಿರಿಕುಲಿಶೆ ಸ್ವರ್ಣಗಾತ್ರೆ ||ಕೊಟ್ಟ ಮಾತಿಗೆ ತಪ್ಪದಲೆ ಕಾಯ್ವ ಪ್ರಾಣೇಶ |ವಿಠಲನ ಚರಣಯುಗ ಸರಸೀರುಹ ಭೃಂಗೆ3
--------------
ಪ್ರಾಣೇಶದಾಸರು
ಕಾಯೋ ಶ್ರೀ ನಾರಸಿಂಹ ಕಾಯೋಕಾಯೋ ಶ್ರೀನಾರಸಿಂಹ ತ್ರಿಯಂಬಕಾದ್ಯಮರೇಶಘೋರಅಕಾಲಮೃತ್ಯು ಮೀರಿಬರಲು ಕಂಡುಭೀಷಣನೆ ಸುಭದ್ರ ದೋಷ ಮೃತ್ಯುಗೆ ಮೃತ್ಯುಜ್ಞಾನರಹಿತನಾಗಿ ನಾ ನಿನ್ನ ಮರೆತರೆಪ್ರಬಲೋತ್ತಮನೆನಿಸಿ ಅಬಲರ ಕಾಯದಿರೆಪಾಲಮುನ್ನೀರಾಗರ ಪದುಮೆ ಮನೋಹರ ಗೋ-
--------------
ಗೋಪಾಲದಾಸರು
ಕಾಸು ಕನಕದಾಸೆಯಾದುದೇ | ಹರಿಗೆ |ದಾಸ ಜನರನೆಲ್ಲ ಮರೆತನೇ ಕಡೆಗೆಪವಾಸುದೇವನು ಶ್ರೀನಿವಾಸನೆನಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿರುವವಗೆಅ.ಪಛಪ್ಪನ್ನದೇಶದ ಕಪ್ಪವ ತರಿಸುವ | ಒಪ್ಪಿ ಜನರಸರ್ವ ತಪ್ಪಪಾಲಿಸುವ |ಸರ್ಪಶಯನ ನಮ್ಮ ತಾಪತ್ರೆ ಘನವೆನಲು |ಅರ್ಪಿತವಹುದೇತಿಮ್ಮಪ್ಪ| ವೆಂಕಟ ಪತಿಗೆ ||ಕಾಸು||1ಶನಿವಾರ ಶನಿವಾರ ಮನೆ ಮನೆ ಭಿಕ್ಷೆಗೈದು |ಮಿನುಗುವ ಡಬ್ಬಿಯೊಳಿಟ್ಟು ಜನರು ಪೂಜಿಸೆ ನಲಿದು |ವನಜಾಕ್ಷ ನಿನಗೆಂದು ಕಣಜಕ್ಕೆ ಸುರಿಯೆ ತಂದು |ಮನುಮಥ ಪಿತಗೆ ನಮ್ಮ ನೆನಪು ಎಂತಹುದೋ ||ಕಾಸು||2ಗಂಧಚಂದನನಾಮತೀರ್ಥ ಪ್ರಸಾದ |ಸುಂದರವಾಹನಹರಕೆ ವಿನೋದ |ಚಂದದಿ ನೋಡಲ್ ಹರಿಯ ಧನವಿಲ್ಲದಾಗದ |ಸುಂದರಾಮೂರ್ತಿಗೋವಿಂದಗೆ ಸಾರ್ವದಾ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಕಾಳಬೆಳದಿಂಗಳು - ಈ ಸಂಸಾರ -ಕತ್ತಲೆ ಬೆಳುದಿಂಗಳು ಪ.ಸತ್ಯಕೆ ಧರ್ಮಜ ಲೆತ್ತ ಪಗಡೆಯಾಡಿ |ವ್ಯರ್ಥ ಭಂಢಾರವೆಲ್ಲವನು ಸೋತು ||ಬತ್ತಲೆ ಪೋಗಿ ವಿರಾಟನ ಮನೆಯೊಳು |ತೊತ್ತಾದಳು ದ್ರೌಪದಿ ಒಂದು ವರುಷ 1ಉಂಬಾಗ ಉಡುವಾಗ ಕೊಂಬಾಗ ಕೊಡುವಾಗ |ಬೆಂಬತ್ತಿ ತಿರುಗುತಲಿಪ್ಪರು ||ಎಂಬಾತಗೆ ನೋಡಿ ಬಡತನ ಬಂದರೆ |ಇಂಬಿಲ್ಲ ಅತ್ತತ್ತ ಹೋಗೆಂಬರಯ್ಯ 2ಉಂಟಾದ ಕಾಲಕ್ಕೆ ನೆಂಟರಿಷ್ಟರು ಬಂದು |ಬಂಟರಂತೆ ಬಾಗಿಲ ಕಾಯ್ವರು |ಉಂಟುತನವು ಪೋಗೆ ಅಂತ್ಯಕಾಲಕೆ ಕಂಡು |ಹೆಂಟೆಯಾಗಿ ತಿರುಗುತಿಪ್ಪರಯ್ಯ 3ಪುಂಡರೀಕಾಕ್ಷ ಶ್ರೀ ಪುರುಷೋತ್ತಮ ರಥ - |ಕೊಂಡು ಸಾರಥಿಯಾದ ಫಲ್ಗುಣನ ||ಮಂಡಲವಾಳವ ಹರಿಶ್ಚಂದ್ರರಾಯನು ||ಕೊಂಡು ಕಾಯ್ದ ಚಂಡಾಲನ ಮನೆಯ 4ನೊಂದಿತು ಕಾಯವು ಬೆಂದಿತುಒಡಲು |ಬೆಂದ ಒಡಲಿಗಾಗಿ ಹಾಸ್ಯಮಾಡಿ ||ಪುಂಡರೀಕಾಕ್ಷ ಶ್ರೀ ಪುರಂದರವಿಠಲನ |ತೊಂಡನಾಗಿ ನೀ ಸುಖವಾಗಿ ಬಾಳು 5
--------------
ಪುರಂದರದಾಸರು
ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟುವ್ಯಾಳಾಶಯನÀನ ಮಡದಿಯರು ಪ.ಬಂದು ಶ್ರೀ ಪ್ರದ್ಯುಮ್ನ ಗಂಧಹಚ್ಚಿ ಐವರಿಗೆಅಂದದಲಿಬುಕ್ಕಿಟ್ಟುಸೂರಾಡಿಮಂದಾರಮಲ್ಲಿಗೆ ತಂದು ಕೊರಳಿಗೆ ಹಾಕಿಆನಂದ ಬಟ್ಟನು ನೋಡಕೆಲದಿ1ಅಚ್ಯುತನ ಮಡದಿಯರುಹಚ್ಚಿಅರಿಷಿಣ ಕುಂಕುಮಮಚ್ಚನೇತ್ರಿಯರು ದ್ರೌಪತಿಗೆಅಚ್ಛಾದ ಸುಭದ್ರೆಗೆಹಚ್ಚಿಅರಿಷಿಣ ಕುಂಕುಮಅಚ್ಚ ಮಲ್ಲಿಗೆಯನ್ನೆ ಮುಡಿಸಿ 2ಶಂಬರಾರಿಪಿತನ ಗಂಭೀರ ತಂಗಿಯರಿಗೆತಾಂಬೂಲ ಅಡಿಕೆಯನೆ ಕೊಟ್ಟುಸಂಭ್ರಮದಿ ರಮಿ ಅರಸು ಅಂಬರಗಳ ಉಡಿಸಿಮೈತುಂಬ ವಸ್ತಗಳ ಇಡಿಸಿ 3
--------------
ಗಲಗಲಿಅವ್ವನವರು