ಒಟ್ಟು 105 ಕಡೆಗಳಲ್ಲಿ , 40 ದಾಸರು , 102 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣದೇವನ ನಮಿಪೆ ನಮೋ ಪ್ರಾಣಕಧೀಶನೆ ಶರಣು ನಮೋ ಕಾಣಿಸು ಹರಿಯಂಘ್ರಿಯನು ನಮೋ ಪ್ರಾಣ ಪಂಚÀರೂಪಾತ್ಮ ನಮೋ ಪ. ಅಂಜನೆ ಆತ್ಮಜ ಕುವರ ನಮೋ ಸಂಜೀವನ ಗಿರಿ ತಂದೆ ನಮೋ ನಂಜುಂಡನ ಪ್ರಿಯ ಜನಕ ನಮೋ ಕಂಜಾಕ್ಷನ ದಾಸಾರ್ಯ ನಮೊ1 ಆಪ್ತವರ್ಗ ನಿರ್ಧೂತ ನಮೋ ಶಕ್ತ ಜರಾದಿ ಹಂತ ನಮೋ ತಪ್ತಕಾಂಚನ ಸುದೀಪ್ತ ನಮೊ 2 ಏಕವಿಂಶತಿ ಮತಧ್ವಂಸ ನಮೋ ಶ್ರೀಕಳತ್ರಪ್ರಿಯ ಪಾತ್ರ ನಮೋ ಏಕ ಚತುರ ನವಗ್ರಂಥ ನಮೋ ಜೋಕೆಯಿಂದ ನಿರ್ಮಿಸಿದೆ ನಮೋ 3 ಮುಕ್ತ ಜೀವರ ಸ್ತುತ್ಯ ನಮೋ ಯುಕ್ತಿವಂತ ಜಗದ್ವ್ಯಾಪ್ತ ನಮೋ ಶಕ್ತಿವಂತ ಶುದ್ಧಾತ್ಮ ನಮೋ ಭಕ್ತಭರಿತ ಹರಿಪ್ರೀತ ನಮೋ 4 ನಮೋ ನಮೋ ಶ್ರೀಗೋಪಾಲ ಕೃಷ್ಣವಿಠ್ಠಲನಿಗೆ ಪ್ರಿಯಬಾಲ ನಮೋ ನಮೋ ಶ್ರೀ ಭಾರತಿಲೋಲ ನಮಿಸುವೆ ಚಳ್ಳಕೆರೆಯ ಪಾಲ 5
--------------
ಅಂಬಾಬಾಯಿ
ಪ್ರಿಯ ಹಯಾಸ್ಯವಿಠಲ | ದಯದಿ ಪೊರೆ ಇವನಾ ಪ ನಯವಿನಯದಿಂ ಬೇಡ್ವ | ದಾಸತ್ವ ದೀಕ್ಷಾ ಅ.ಪ. ದಾಸರಾಯರ ಕರುಣ | ಪಾತ್ರ ನಿರುವನು ಈತಸೂಸಿದತಿಭಕುತಿಯಿಂ | ಸೇವೆಯನು ಗೈವಾ |ಏಸೊ ಜನ್ಮದ ಪುಣ್ಯ | ರಾಶಿ ಬಂದೊದಗುತಲಿಆಶಿಸುತ್ತಿರುವನೂ | ದಾಸದೀಕ್ಷೆಯನು 1 ಅಂಕಿತವ ನಿತ್ತಿಹೆನೊ | ಪಂಕಜಸನ ವಂದ್ಯಶಂಕೆಯಿಲ್ಲದೆ ಸ್ವಪ್ನ | ಸೂಚ್ಯದಂತೇವೆಂಕಟೇಶನೆ ಇವನಾ | ಮಂಕುಮತಿಯನೆ ಕಳೆದುಬಿಂಕದಿಂ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 2 ಶ್ರದ್ಧೆಯಿಂದಲಿ ಇವನು | ಮಧ್ವಮತ ದೀಕ್ಷೆಯಲಿಬದ್ಧವಾಗಲಿ ಹರಿಯೆ | ಸಿದ್ದ ಮುನಿವಂದ್ಯಾಶುದ್ದ ತತ್ವಗಳೆಲ್ಲ | ಬುದ್ದಿಗೇ ನಿಲುಕಿಸುತಶುದ್ದೋದ ನೀನು ತವ | ಪ್ರಧ್ವಂಸಗೊಳಿಸೊ 3 ಹರಿಯರಲಿ ಸದ್ಭಕ್ತಿ | ಕರುಣಿಸುತ ತೋಕನಿಗೆ ಪರಿಪರಿಯಲಿಂ ಕೀರ್ತಿ | ಸಂಪನ್ನನೆನಿಸೋಮರುತಂತರಾತ್ಮ ಹರಿ | ದುರಿತಾಳಿ ಪರಿಹರಿಸಿಕರುಣದಿಂ ಕೈಪಿಡಿದು | ಉದ್ದರಿಸೊ ಹರಿಯೇ 4 ಕೈವಲ್ಯದರಸಾಗಿ | ಭಾವಮೈದುನಗೊಲಿದುಬೋವ ಬಂಡಿಗೆ ಆದೆ | ಶ್ರೀವರನೆ ಹರಿಯೇಗೋವತ್ಸದನಿ ಕೇಳಿ | ಆವು ಧಾವಿಸುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಾ ಬಾ ಭಕುತರ ಹೃದಯ ಮಂದಿರ ಬಾ ಬಾ ಜಗದೋದ್ಧಾರ ಪ ಬಾ ಬಾ ವೇಂಕಟಾಚಲ ವಿಹಾರ ಬಾ ಬಾನೇಕಾವತಾರ ಧೀರ-ಶೂರ ಅ.ಪ. ದಕ್ಷ ಕಮಲಾಕ್ಷ ರಾಕ್ಷಸ ಕುಲ ಶಿಕ್ಷ ಲಕ್ಷ್ಮಣನಗ್ರಜ ಲಕ್ಷ್ಮೀವಕ್ಷ ಪಕ್ಷಿವಾಹನ ಪೂರ್ಣಲಕ್ಷಣ ಸರ್ವೇಶ ಮೋಕ್ಷದಾಯಕ ಪಾಂಡವ ಪಕ್ಷ ಅಕ್ಷಯವಂತ ಸೂಕ್ಷ್ಮಾಂಬರ ಧರಾ- ಧ್ಯಕ್ಷ ಪ್ರತ್ಯಕ್ಷದ ದೈವ ಅಕ್ಷತನಾರೇರ ತಕ್ಷಣದಲಿ ತಂದ ಅಕ್ಷರ ಪುರುಷ ಗೋವಿಂದ 1 ಜಾಂಬೂನಾದಾಂಬರ ಸಾಂಬಜನಕ-ನೀ ಲಾಂಬುದ ವರ್ಣಸುಪೂರ್ಣ ಸಾಂಬವಿನುತ ಸುಗುಣಾಂಬುಧಿ ನಾನಾ ವಿ ಡಂಬನ ತೋರಿದ ಮಹಿಮ ಕಾಂಬುವೆ ನಿನ್ನ ಚರಣಾಂಬುಜ ಮನದೊಳು ಜಾಂಬುವಂತನ ಪರಿಪಾಲಾ ವಿ- ಶ್ವಂಭರಂಬರಗ್ಗಣಿಯ ಪಡೆದ ವೃ- ತ್ತುಂಬರೇಶಾಂಬುಧಿ ಶಾಯಿ 2 ತಾಳ ಜಾಗಟೆ ಮದ್ದಳೆ ದುಂದುಭಿ ಭೇರಿ ಕಾಳೆ ಹೆಗ್ಗಾಳೆ ತಮ್ಮಟಿ ನಿ- ಸ್ಸಾಳೆ ಪಟಹ ತಂಬೂರಿ ಪಣವ ಕಂಸಾಳೆ ಕಂಬುಡಿಕ್ಕಿ ವಾದ್ಯ ಸೂಳೈಸುತಲಿರೆ ಭಾಗವತರು ಸಂ ಮೇಳದಿ ಕುಣಿದೊಲಿದಾಡೆ ಸಾಲುಪಂಜಿನ ಗುಂಜಿ ಛತ್ರ ಚಾಮರ ಧ್ವಜ ಢಾಲುಗಳು ಒಪ್ಪಿರಲು3 ಹಂಸವಾಹನ ಕ್ರತುಧ್ವಂಸಿ ಸುಮನಸೋ ತ್ತಂಸ ಕೃಶಾನು ಪಾಪಿಗಳ ಹಿಂಸೆಯ ಗೊಳಿಸುವ ಪಾಂಸರಕ್ಕಸಪಾಳಿ ಕೌಂಶಿಕಾಪತಿಯು ಧನವ ಅಂಶಮಾಲಿ ಸೋಮಕಂಶಿಕಮುನಿ ಪರಮ ಹಂಸರು ಅಲ್ಲಲ್ಲಿ ನಿಂದು ಸಂಶಯ ಮಾಡದೆ ಸಮ್ಮೊಗರಾಗಿಹರು ಕಂಸಾರಿ ತ್ರಿಗುಣಾತೀಶ 4 ಮೂರು ನಾಮಂಗಳ ಧರಿಸಿದ ದಾಸರು ವೀರ ಮಾರುತಿ ಮತದವರು ಸಾರುತ್ತ ಬೊಮ್ಮಾದಿ ಸುರರುಗಳನ್ನು ತಾರತಮ್ಯದಿಂದ ತಿಳಿದು ವಾರಿಧಿಯಲಿ ಮಗ್ನರಾಗಿ ತಾರರು ಮನಸಿಗೆ ಮುರಡು ದೇವತೆಗಳ ಸಾರ ಹೃದಯರು ನಿಂದಿಹರು 5 ಅಂದು ಬಲೀಂದ್ರನ್ನ ದ್ವಾರದಿ ನೀನಿರೆ ಮಂದಮತಿಯು ರಾವಣನು ಬಂದು ಕೆಣಕೆ ನಗುತ ಮಹಾಲೀಲೆ ಯಿಂದಲಿ ನೀನಾ ಖಳನ ಒಂದು ಶತಯೋಜನ ತಡಮಾಡದಲೆ ನೀ ಹಿಂದಕ್ಕೆ ಬೆರಳಲ್ಲಿ ಒಗೆದೆ ಅಂದವಾಗಿಹುದೇನೊ ದೇವ6 ಬಂಗಾರ ರಥದೊಳು ಶೃಂಗಾರವಾದ ಶ್ರೀ ಮಂಗಳಾಂಗ ಕಳಿಂಗ ಭಂಗ ನರಸಿಂಗÀ ಅಂಗಜ ಜನಕ ಸಾ- ರಥಾಂಗ ಪಾಣಿ ವಿಹಂಗ ಪ್ಲ- ಸಂಗೀತ ಲೋಲ ಗೋಪಾಂಗನೆಯರ ಅಂತ- ರಂಗ ಸಂತಾಪ ವಿದೂರ 7 ತಡಮಾಡಲಾಗದೊ ಪೊಡವೀಶ ನೀನಿಂದು ತಡೆವರಿನ್ನಾರೈಯ ವಡೆಯ ವೇದವೇದ್ಯ ಕಡೆಗಣ್ಣಿನಿಂದ ನೋಡಿದಲೆ ನಡೆವುದು ನುಡಿವುದು ಅಡಿಗಡಿಗೆ ನೀನು ಬಿಡದೆ ಒಳಗೆ ಹೊರಗಿದ್ದು ಸಡಗರ ದೈವವೆ ನುಡಿಯ ಲಾಲಿಸುವುದು ವಡನೊಡನೆ ಪಾಲಿಸುತ್ತ 8 ಹತ್ತವತಾರದ ಹರಿಯೆ ಘನಸಿರಿಯೆ ಮತ್ತೊಬ್ಬರನು ಹೀಗೆ ಕರೆಯೆ ಭೃತ್ಯರ ಸಂಗಡೋಡ್ಯಾಡುವ ದೊರೆಯೆ ಎ- ನ್ಹತ್ತಿಲಿ ಆಡುವ ಮರಿಯೆ ಚಿತ್ತದೊಲ್ಲಭ ನಮ್ಮ ವಿಜಯವಿಠ್ಠಲರೇಯ ಎತ್ತನೋಡಲು ನಿನಗೆ ಸರಿಯೆ ಅತ್ತಿತ್ತ ಪೋಗದೆ ಇತ್ತ ಬಾರೈಯ ಎ- ನ್ಹತ್ತಿಲಿ ವೆಂಕಟದೊರೆಯ 9
--------------
ವಿಜಯದಾಸ
ಬಾರಯ್ಯ ಸ್ವಾಮಿ ಬಾರಯ್ಯ ಪ ಬಾರಯ್ಯ ಮುಖವನ್ನು ತೋರಯ್ಯ ತವಪಾದ ವಾರಿಜನಂಬಿದೆ ಮಾರಜನಕ ಬೇಗ ಅ.ಪ ಎಷ್ಟಂತ ಬಳಲಲಿ ನಾನು ಸಂಸಾರ ಕಷ್ಟದ ಕಾಡಿನೊಳಿನ್ನು ಧ್ವಂಸಾಗಿ ಭ್ರಷ್ಟತನದಿ ಬಾಳುವೆನು ಕಂಸಾರಿ ಇಷ್ಟುದಯವು ಬರದೇನು ಆಹ ಶಿಷ್ಟಜನುಮವೆಂದು ಅಟ್ಟಿ ಎನ್ನನು ಇಂಥ ಕೆಟ್ಟ ಬವಣೆಗೆ ಬಲಿಗೊಟ್ಟು ಬಿಡುವರೆ ಈಶ 1 ಜನನಿಜಠರದಲಿ ಎನ್ನ ಏನೆಂ ದೆನುತ ನೂಕಿದಿ ಪೇಳು ಮುನ್ನ ಸಾನಂದನುಪಮನು ತವಚರಣ ಆನಂದನುಕೂಲವಾದಂದಿಲ್ಲೇನ ಆಹ ಅನುಚಿತ್ತವೇನಯ್ಯ ದಿನವು ಪೋಯಿತು ಅರ್ಧ ಮನಕೆತರದಲಿಹಿ ಜನಕನೆ ಕರುಣದಿ 2 ಭಕ್ತವತ್ಸಲನೆಂಬ ಬಿರುದು ಮಾಜ ದ್ಹೊತ್ತು ನಿಖಿಲ ನೀನೆ ಬೆರೆದು ತ್ರಿಜ ಗೆತ್ತಿ ಆಳುವಿ ಮನವರಿದು ನೈಜ ದಿತ್ತು ಪೊರೆವಿ ಭಯತರಿದು ಆಹ ಕರ್ತನೆ ತವಪಾದ ಮರ್ತಿರಲಾರಿನ್ನು ತುರ್ತು ದಯವಾಗೆನ್ನೊಳರ್ತಿಯಿಂ ಶ್ರೀರಾಮ 3
--------------
ರಾಮದಾಸರು
ಬಾರೈ ಬೇಗ ಶ್ರೀರಾಮ ನಮೊ ಭಾನುಕುಲಾಂಬುಧಿ ಸೋಮ ನಮೊತೊರಿಸು ತವಪದಕಮಲ ನಮೊ ನೀರದಶ್ಯಾಮಲವದನ ನಮೊ ಪ ಅಜಹರಪ್ರಾರ್ಥಿತಮೋದ ನಮೊ ಅಯೋಧ್ಯನಗರವತಾರ ನಮೊಸುಜನಪಾಲ ಕುಜನಾರಿ ನಮೊ ಸನ್ಮುನಿಯಾಶ್ರಮ'ಹರ ನಮೊ1 ಸರಯೂತೀರ ಸಂಚಾರ ನಮೊ ಸತ್ಯಪರಾಕ್ರಮ ಸ್ವಾ'ು ನಮೊಪರಮಪುರುಷ ಪದ್ಮಾಕ್ಷ ನಮೊ ಪತಿತೋದ್ಧರ ಪರಮಾತ್ಮ ನಮೊ 2ಕ್ರೂರತಾಟಕಧ್ವಂಸ ನಮೊ ಮಾರೀಚಾದಿ 'ಚ್ಛೇದ ನಮೊಕಾರ್ಮುಕ'ದ್ಯಧುರೀಣ ನಮೊ ಕೌಶಿಕಮಖಸಂರಕ್ಷ ನಮೊ 3ಗೌತಮಸತಿಯಘಭಂಗ ನಮೊ ಕಾಂತಯಹಲ್ಯಾಸ್ತೌತ್ಯ ನಮೊ ಮಾತಾಪಿತಗುರುವೇ ನಮೊ ಮಮುದ್ಧರಿಸು ಮಹಾತ್ಮ ನಮೊ 4ಕ್ರೂರನು ಕುಟಿಲನು ಕುಮತಿ ನಮೊ ಕಲುಷಾರ್ಚಿತ ದುಷ್ಕರ್ಮಿ ನಮಸಾರರ'ತ ಸಂಸಾರಿ ನಮೊ ಸರ್ವ ದೋಷಪರಿಹಾರ ನಮೊ 5ಕೌಸಲೇಯಕನಕಾಂಬ್ರ ನಮೊ ದಾಶರಥೆ ದನುಜಾರಿ ನಮೊಶ್ರೀಶಚನ್ನಪುರಿಧಾಮ ನಮೊ ದಾಸವೈಷ್ಣವಕುಲಪ್ರೇಮ ನಮೊ 6ರಾಮರಾಮಜಯರಾಮ ನಮೊ ರಾಮತುಲಸಿದಳಧಾಮ ನಮೊರಾಮತುಲಸಿಗುರಸ್ವಾ'ು ನಮೊ ರಂಗಸ್ವಾ'ುದಾಸೇಶ ನಮೊ 7
--------------
ಮಳಿಗೆ ರಂಗಸ್ವಾಮಿದಾಸರು
ಬಾರೋ ಮನ್ಮನಕೆ ಭಾವಿ ಭಾರತಿವರನೆ ಪ ಬಾರೋ ಬಾರೋ ಪರಭಾರೆ ನಿಭವ ಭೀಮನ ಮನದಿಂದ ಅ.ಪ. ಭೂತೇಶಾದೀನುತ ಭಾವಿ ಭೀಮಾ ಭಯಕುಲ ಸುರಸೋಮಾ ಭೂಭಾರಾಧರ ಶೇಷನ ಪ್ರೇಮಾ ಸುರಕುಲ ಸುರಕಾಮಾ ಭೀಮ ಭವ್ಯವೀ ನಾಮ ಪೂಜಿತ ಭಾಮಿನಿಗೆಶುಭಕಾಮಿತಾರ್ಥಗಳಿತ್ತು ಸಲಹಿದೆಯಾಮಯಾಮಕೆ ಸ್ಮರಿಸುವೆನೊ ಸುರಕಾಮಧೇನು ಸಕಲ ತರುವೇ 1 ತಡಮಾಡುವುದ್ಯಾತಕೊ ಹಂಸಾ ಬಡಿ ಅಸುರರ ಧ್ವಂಸಾಗಡಿನಾನಲ್ಲವೇ ನಿನ್ನ ಖಾಸಾ ಗರುಡಾದ್ಯರ ತೋಷಾ ಪೊಡವಿಯೊಳಗೆ ನಿನ್ನ ಪುಡುಕಿದ ನರನಿಗೆ ಬಿಡಿ ಮಾಡುವರೇ ದಡಸೇರಿಸು ಕಡುಕರುಣಿಯೆ ಬೇಗ 2 ನಾನಾಲಂಕಾರದ ಚಮರಂಗಾ ಅದರೊಳಗೆ ಶುದ್ಧಾಂಗಾ ಬಂದು ಕುಣಿಯುವ ಪಾಂಡುರಂಗಾ ಪಾದ್ಗಾಶ್ರಿತ ಭೃಂಗಾ ಲಿಂಗದಿಂದ ಎನ್ನ ಅಂಗಸಹಿತವಾಗಿ ಅಂಗದೊಳಗೆ ಇಟ್ಟು ರಂಗನ ಪೂಜಿಪಮಂಗಳಾಂಗ ಶುಭತುಂಗ ಮಹಿಮ ತಂದೆವರದಗೋಪಾಲವಿಠ್ಠಲ ಪ್ರಿಯ ಬೇಗ 3
--------------
ತಂದೆವರದಗೋಪಾಲವಿಠಲರು
ಬಾರೋ ಶ್ರೀ ಕೃಷ್ಣವಿಠಲ ಮನ್ಮನ ದೈವ ಪ ಮೆಲ್ಲಮೆಲ್ಲನೆ ಪದ ಪಲ್ಲವ ವಿಡುತಲಿ ಗುಲ್ಲು ಮಾಡದೆ ಭವ ದಲ್ಲಣಗೊಳಿಸು ವಲ್ಲಭ ಸಿರಿಸಹ ನಿಲ್ಲದೆ ಮನೆಯೊಳು ಬಲ್ಲಿದರಿಗೆ ಬಹು ಬಲ್ಲಿದನೆನಿಸಿಹ ಅ.ಪ. ನೆಗೆಯುವ ನಿಲ್ಲುತೆ ಚಿಗರಿಯ ತೆರೆದನು ರಾಗದಿನೋಡುತ ಬಗೆ ಬಗೆ ಹರ್ಷದ ನಗೆಮೊಗಹಾಸದಿ ಬಿಗಿಯುತ ಮನ ಅಗಣಿತ ಗುಣನಿಧಿ 1 ಸಾಗರನಳಿಯನೆ ಸಾಗರಶಯನನೆ ಯಾಗ ಸುಭೋಕ್ತನೆ ಯೊಗಿಗಳರಸನೆ ಬಾಗುವೆ ಚರಣದಿ ಸಾಗುತ ಮನ ಬಡ ಬಡ ನೀಗಿಸಿ ಮಲಮನದಾಗಸಗೀಗಲೆ 2 ಕುಣಿಸುತ ಹುಬ್ಬನು ಉಣಿಸುತ ಭಕ್ತಿಯ ತನುಮನವೆಲ್ಲವ ಮಿನುಗಿಸಿ ಜ್ಞಾನವÀ ಧಣಧಣ ತಾಳಕೆ ಅಭಿನಯಸಹಿತದಿ ಕುಣಿಯುತ ಕುಣಿಸುತ ದಣಿಸದೆ ಕರುಣದಿ 3 ಕರ್ಜಿಸಿ ರಾಮದ ಕಜ್ಜಿಯಮನದಿಂ ಮಜ್ಜನಗೈಸುತ ಭಕ್ತಿಯಕಡಲಲಿ ಗೆಜ್ಜೆಯಕಟ್ಟಿಸಿ ಹೆಜ್ಜೆಹೆಜ್ಜೆಗೆ ಪೂ- ರ್ವಾರ್ಜಿತವೆಲ್ಲವ ಭರ್ಜನೆ ಗೈಸಲು 4 ಇಂದಿರೆಯರಸನೆ ಚಂದ್ರನ ಹಳಿವನೆ ಛಂದಸುವೇದ್ಯನೆ ಬಂಧ ಸುಮೋಚಕ ಬಂಧುವೆ ಸರ್ವರ ಮಂದಜಭವಪಿತ ತಂದೆಯೆ ವಿಶ್ವದ ನಂದವ ನೀಡಲು 5 ವೇದವ ತಂದವ ವೇದನ ಪೊರೆದವ ಭೂಧರ ಪೊತ್ತವ ಮಾಧವನಾದವ ಮೋದವ ತಂದವ ಖೇದವ ತರಿದವ ಮೇದಿನಿ ಪೊರೆದವ ಛೇದಿಸಿ ಬಂದವ 6 ಮೇದಿನಿ ಇತ್ತವ ಮೇದಿನಿಸುತೆಯಳ ಮೋದದಲಾಳ್ದವ ಮೇದಿನಿಸುತಹರ ವೇದವ ಕಾಯ್ದವ ಛೇದಿಸಿ ಕಲಿಗಣ ಹಾದಿಯ ತೊರುವ 7 ನಂದನಂದ ಅರವಿಂದ ನಯನ ಬಹು ಸುಂದರತಮಶ್ರೀ ಮಂದಿರ ಗೋಕುಲ ಚಂದಿರ ಶುಭಗುಣಸಾಂದ್ರ ಮಹೋಜಸ ಇಂದ್ರನ ಹಳಿದ ಮಹೇಂದ್ರ ಪರಾತ್ಪರ8 ಗೋಪಿಕಂದ ಬಹು ಗೋಪಿಕಾಮಸ್ತ್ರೀ ರೂಪಧಾರಿ ನಗಚಾಪವರದ ಶಿವ ಭಂಗ ಹರಣ ನಿ- ರ್ಲೇಪ ದುಃಖ ಸುಖಲಾಪ ಚರಿತ ಭಗ 9 ವಾಸುದೇವ ಸಂತೋಷದಾತ ಗೋಕೇಶವೇದ್ಯ ವಾಗೀಶ ಜನಕ ನಿಜದಾಸಪೋಷ ಖಳ- ದಾತ ಮಹಿ- ದಾಸಪೂರ್ಣವಿಭು 10 ವೈರಿ ಕುರುವಂಶ ಧ್ವಂಸ ನಿಜ ಹಂಸರೂಪ ಯದುವಂಶ ಚಂದ್ರ ನೀ- ಲಾಂಶುಧಾಮ ಗರುಡಂಸಗಮನ ಭವ ದಮನ ದೇವಾಂಶಗಣಪೋಷ 11 ತುಂಬಿರೆಜಯಜಯ ದುಂಧುಭಿನಾದವು ಅಂಬರಸುರಗಣ ವರ್ಷಿಸೆಕುಸುಮವ ಸಂಭ್ರಮದಾರತಿ ಎತ್ತಲ್ ಸ್ತ್ರೀಗಣ ಕಂಬು ಚಕ್ರಾಂಕಿತ ಪಾಣಿಯೆಸರಸರ 12 ಮಂಗಳಮೂರ್ತಿಯೆ ಮಂಗಲ ದಾತನೆ ಅಂಗಜರಿಪುಗಳ ಭಂಗವ ಹರಿಸುತ ತಿಂಗಳು ಬೆಳಕಿನ ತುಂಗ ಸುರೂಪವ ಕಂಗಳು ಮನಸಿನ ಸಂಗದಿ ತೋರುತ13 ಸಾಸಿರ ಶಿರಮುಖ ಸಾಸಿರ ನೇತ್ರನೆ ಸಾಸಿರ ಬಾಹುವೆ ಸಾಸಿರನಾಮಕ ಸಾಸಿರಕೀರ್ತಿನಿರ್ದೋಷ ಸುಖಪೂರ್ಣ ಶ್ವಾಸವಿನುತ ವಿಶ್ವಾಸವ ಬೀರುತ 14 ಜಯಮುನಿ ಹೃದಯಗ ವಾಯು ವಿನಾಯಕ ಜೀಯ ಶ್ರೀ ಕೃಷ್ಣವಿಠಲ ಮಹಾಂತನೆ ಪ್ರೇಮದ ಮನವಳಿದ ಹೇಯದು ನಿನ್ನಯ ಧೇಯವೆ ನಡೆಸುತ ಶ್ರೀ ಯವ ನೀಡಲು 15
--------------
ಕೃಷ್ಣವಿಠಲದಾಸರು
ಬುದ್ಧಿಮಾನಿಯೆ ಎನ್ನ ಉದ್ಧರಿಸು ತಾಯೆ ಪ ಶ್ರದ್ಧಾದೇವಿ ನಿನ್ನ ಕೃಪೆಯಾಗೆ ಹರಿ ನಲಿವ ಅ.ಪ. ಮಧ್ವಮುನಿ ಮನದೈವನತಿ ಮುದ್ದು ಪರಿಸರಳೆ ವಿದ್ಯಾ ಅಸಾದ್ಯ ಕರುಣಾಬ್ಧಿ ದೇವಿ ಪ್ರಧ್ವಂಸ ಮಾಡು ಮಮ ಹೃದ್ರೋಗ ಮೂಲ ಪ್ರ ಬುದ್ಧರಲಿ ಪದವಿತ್ತು ಉದ್ಧಾರ ನೀ ವಹಿಸು 1 ನಿನ್ನ ಕೃಪೆಯಮೃತ ರಸವಿನ್ನು ದೊರೆಯಲು ನಾವು ಧನ್ಯ ಧನ್ಯರು ಮಾತೆ ಭಕ್ತಿಮೂರ್ತೆ ವಿಧಿ ರುದ್ರಸೇವ್ಯ ಪದ ಪುಷ್ಕರಳೆ ಪುಣ್ಯ ಪುರುಷ ಸಮೀರ ಸಂತ ಸಂಸ್ತುತೆ ಪಾಹಿ 2 ನೀನೊಲಿಯದ ಜೀವ ಏನು ಸಾಧನೆ ಮಾಡೆ ಪ್ರಾಣವಿಲ್ಲದ ದೇಹ ಶೃಂಗರಿಸಿದಂತೆ ವಾನರ ಪ್ರತಿಬಿಂಬ ಜಯೇಶವಿಠಲ ತಾನೊಲಿಯ ಅವಗೆಂದು ನಿನ್ನವರ ಕರವಶನು 3
--------------
ಜಯೇಶವಿಠಲ
ಬೊಮ್ಮ ಪ ಉಲಿವ ಘಂಟೆಗಳಿಂದ | ಬಾಲವೂ ಬಲು ಛಂದಚೆಲುವ ಮೂರುತಿ ಭಾವ | ಸುಂದರ ಪ್ರಭಾವ |ಕಲಿಮಲವ ಕಳೆವಂಥ | ನಿನಗಿಹುದು ಸತ್ಪಂಥಗುರ್ಹೊಸೂರಲಿ ವಾಸ | ಭಕುತ ಜನ ತೋಷಾ 1 ಭವ ಮೋಹಪ್ರಧ್ವಂಸವೆನಿಸಯ್ಯ | ಮಧ್ವಮುನಿ ಜೀಯಾ 2 ನಿತ್ಯ ಮುದಗೊಳ್ವ 3
--------------
ಗುರುಗೋವಿಂದವಿಠಲರು
ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಾರತೀರÀಮಣನೆ ಸಾರಿದೆನು ಚರಣ ತೋರು ಮನ್ಮನದಲಿ ಭೂರಿಸುಕÀರುಣ ಪ ನಾರಾಯಣಾಂಕದಿ ಕುಳಿತಿಹ ಶೂರಾ ಸೂರಿಸ್ತೋಮತೇಜೊರಂಜಿಪುದಾರಾ ಮಾರಮಣನಾಙÁ್ಞದಿಂ ಬ್ರಹ್ಮಾಂಡಧಾರಾ ಧಾರಕಾನಂದ ವಿಠಲನ್ನಚಾರಾ 1 ದುರುಳರಕ್ಕಸತತಿಯ ದ್ವಿರದ ವಿದಾರ ಹರಿರಘುವರನಪಾದ ಶರಧಿಜ ಚಕೋರ ಹರಮುಖ್ಯ ಸುರಸರಸಿರುಹಕೆ ದಿನಕರ ವರದೇಶವಿಠ್ಠಲನ ಸ್ಮರಿಪÀ ಸಮೀರ 2 ಕುರುಕುಲ ಸಂಜಾತ ದ್ರುಪದಜಾನಾಥ ದುರಿಯೋಧನನ ಊರುತರಿದ ನಿರ್ಭೀತ ಪರಮ ಭಗವದ್ಭಕÀ್ತವೃಂದ ಸುಪ್ರೀತ ವರದೇಂದ್ರ ವಿಠ್ಠಲನ ಪ್ರೀಯ ಸುತನೀತ 3 ಅದ್ವೈತ ಮತತಿಮಿರ ಧ್ವಂಸÀನ ಧಿರ ಶುದ್ಧವೈಷ್ಣವ ಮತಸ್ಥಾಪನಾಪಾರ ಸದ್ವಾಕ್ಯದಿಂದಲಿ ಹರಿಪಾರವಾರ ಮಧÀ್ವಸುಂದರ ವಿಠ್ಠಲನ ಸುಕುಮಾರ 4 ವರದೇಶವಿಠ್ಠಲ ವರದೇಂದ್ರ ವಿಠಲ ಸುಂ - ದರ ವಿಠಲ ಆನಂದ ವಿಠ್ಠಲನ್ನ ಪರಿಪರಿ ವಿಧದಲ್ಲಿ ಕರುಣವ ಪಡೆದಿಹ ಗುರುಜಗನ್ನಾಥ ವಿಠ್ಠಲನ ನಿಜದೂತ 5
--------------
ವರದೇಶವಿಠಲ
ಮಂಗಳಂ ಮಂಗಳಂ ಪ ಮಂಗಳಂ ಮಂಗಳಂ | ಪರಿಮಾಳಾರ್ಯರಿಗೆ ತುಂಗೆ ತೀರಗ ಯತಿ | ಪುಂಗರೀಗೇ ಅ.ಪ. ವೈರಿ ಭೃಂಗ | ಸುಧೀಂದ್ರ ಚರಣಾಬ್ಜಮಧುಕರರೆನಿಸುತ್ತ | ಸುಧೆಯ ಸೌರಭವ |ಬುಧ ಜನ ಕುಣಿಸುತ್ತ | ವಿಧ ವಿಧ ಮೆರೆಯುವತ್ರಿದಶ ಭೂರುಹವೆನಿಸಿ | ಸದಯದಿ ಪೊರೆವಗೇ 1 ಮಧ್ವ ಮತಾಬ್ಧಿಗೆ | ಶುದ್ಧ ಪೂರ್ಣೇಂದ್ವಿಗೆಅದ್ವೈತ ಕಲಿಮಲ | ದಾವಾಗ್ನಿಗೇ |ಸದ್ವೈಷ್ಣ್ವ ಕುಮುದೇಂದು | ವಿದ್ವಾಂಸನತ ಪಾದಶೌದ್ಧೋದನಿಯ ಮತ | ವಿಧ್ವಂಸಕಗೇ 2 ಕರದೆಡೆ ಬರುವಂಥ | ಪರಮ ದಯಾಳುಗೆಧರೆಯೊಳೆಲ್ಲೆಲ್ಲೂ | ಮೆರೆಯುತಿಹಗೇ |ಶರಣರ ಹೃತ್ಕಮಲ | ವರ ಮಿತ್ರನೆಂದೆನಿಸಿಗುರು ಗೋವಿಂದ ವಿಠಲ | ಚರಣಾಬ್ಜಧೇನಿಪಗೇ 3
--------------
ಗುರುಗೋವಿಂದವಿಠಲರು
ಮಂಗಳಾರತಿಯ ತಂದೆತ್ತಿರೆ ಶುಭಮಂಗಳ ಜಗದಾದಿದೇವಿಗೆ ಪ ಮಧುಕೈಟಭಾಸುರ ಮರ್ದನ ದೇವಿಗೆಮದನ ಕೋಟಿ ರೂಪ ಮಹಾದೇವಿಗೆಸದಮಲ ಬ್ರಹ್ಮರ ಹೃದಯದ ಆತ್ಮಗೆಮದನಾರಿ ಭೂತೆಗೆ ಆರತಿ ಎತ್ತಿರೆ 1 ಭಾನು ಸಾಸಿರ ಕೋಟಿ ತೇಜ ಮಹಾತ್ಮಳಿಗೆದಾನವಾಂತಕಳಾದ ದಯಾಶೀಲಗೆಮಾನನಿಧಿ ಭಕ್ತರನು ಮರೆಯದೇ ರಕ್ಷಿಪಬಾಣಾರಿ ಜನನಿಗೆ ಆರತಿಯನೆತ್ತಿರೆ 2 ರಕ್ಷಬೀಜಾರಿಗೆ ರಾಕ್ಷಸಧ್ವಂಸಿಗೆಭಕ್ತರ ಸಲಹುವ ಬಗಳಾಂಬೆಗೆಮುಕ್ತಿ ಸದ್ಗುರು ಚಿದಾನಂದವಧೂತಗೆಮುತ್ತಿನಾರತಿಯನೆತ್ತಿರೆ3
--------------
ಚಿದಾನಂದ ಅವಧೂತರು
ಮಂದಾಸಲ ರಗಳೆ ರಾಮ ಪದಾಂಬುಜ ಭೃಂಗಗೆ ಜಯ ಜಯ ತಾಮಸ ಕುರುಕುಲ ಧ್ವಂಸಕ ಜಯ ಜಯ ಶ್ರೀ ಮತ್ಪೂರ್ಣ ಪ್ರಜ್ಞಗೆ ಜಯ ಜಯ 1 ವಾಸುದೇವ ಸುನಾಮಕ ಜಯ ಜಯ ದೋಷ ಜ್ಞಾನ ವಿನಾಶಕ ಜಯ ಜಯ ಸೂರ್ಯ ವ್ಯಾಸ ಸುಭೋಧೆಯ ದರ್ಪಣ ಜಯ ಜಯ 2 ಶುಭಗುಣಲಕ್ಷಣ ಶೋಭಿತ ಜಯ ಜಯ ಭವ ಮೋಚಕ ಜಯ ಜಯ ಇಭವರದಾಜ್ಞಾಧಾರಕ ಜಯ ಜಯ ವಿಭುಧ ಸುಖಾಂಬುಧಿ ಸೋಮನೆ ಜಯ ಜಯ3 ನಿತ್ಯ ಸದಾಗಮ ಕೋಶಗೆ ಜಯ ಜಯ ಸತ್ಯವತೀಸುತ ಪ್ರೀಯಗೆ ಜಯ ಜಯ ಸತ್ಯಾಖ್ಯಾತ ಸುಮಿತ್ರಗೆ ಜಯ ಜಯ ಸುರತರು ಜಯ ಜಯ 4 ಅಚ್ಚುತ ಪ್ರೇಕ್ಷರ ಶಿಷ್ಯಗೆ ಜಯ ಜಯ ಸ್ವಚ್ಚಗುಣಾರ್ಣವ ಋಜುಪತಿ ಜಯ ಜಯ ಕೆಚ್ಚೆದೆ ವೀರಾಗ್ರೇಸಗೆ ಜಯ ಜಯ ಪಾವಕ ಜಯ ಜಯ 5 ಶೃತಿತತಿ ವಿಮಲ ಸುಭೋದಕ ಜಯ ಜಯ ರತಿಪತಿ ಪಿತವರ ದೂತಗೆ ಜಯ ಜಯ ಕ್ಷಿತಿಧರ ದ್ವಿಜಶಿವವಂದಿತ ಜಯ ಜಯ 6 “ಶ್ರೀ ಕೃಷ್ಣವಿಠಲ” ಸದಾರತ ಜಯ ಜಯ ಲೋಕ ಹಿತಪ್ರದ ನಿಜಗುಣ ಜಯ ಜಯ ಶ್ರೀಕರ ಶುಭಕರ ಜಯಕರ ಜಯ ಜಯ ಆಕಮಲಾಸುತ ರಯೀಪತಿ ಜಯ ಜಯ 7
--------------
ಕೃಷ್ಣವಿಠಲದಾಸರು