ಒಟ್ಟು 164 ಕಡೆಗಳಲ್ಲಿ , 17 ದಾಸರು , 81 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಂಡಳಹುದೋ ನೀನುಕದನಪ್ರಚಂಡಳಹುದೋ ನೀನುದಿಂಡೆಯರನ್ನು ಖಂಡಿಸಿ ತುಂಡಿಪಚಂಡವಿಕ್ರಮಮಾರ್ತಾಂಡಮಂಡಿತ ದೇವಿಪಭುಗು ಭುಗು ಭುಗಿಲೆಂದು ಮಧು ಕೈಟಭೆಂಬುವರುನೆಗೆ ನೆಗೆ ನೆಗೆಯುತ ರಣಕೆ ಬರಲು ಪೋಗಿಜಿಗಿ ಜಿಗಿ ಜಿಗಿದವರ ನೀನು ಯುದ್ಧವ ಮಾಡಿನೆಗೆದುರೆ ಖಡ್ಗವನು ಝಡಿದು ಧಗ ಧಗಧಗಿಸುವ ಚಕ್ರವನು ಇಡಲು ಶಿರವುಜಿಗಿಯೆ ಚರ್ಮವ ಸೀಳಿ ಮಾಡಿದೆ ಭೂಮಿಯ ನೀನು1ಛಟ ಛಟಾಕೃತಿಯಿಂದ ಮಹಿಷಾಸುರನ ಬಲನಟ ನಟ ನಟಿಸುತ ಪಟು ಭಟರಿದಿರಾಂತುಘಟಿಸಿ ರಣಕೆ ಬರಲು ಫಲ್ಗಳ ಕಟಕಟನೆ ಕಡಿದು ನಿಲ್ಲಲು ಅಸುರ ಬಲಸೆಟೆದು ಹಿಂದಾಗುತಲಿರಲು ಸುರಕಟಕನಿಮ್ಮನ್ನು ಹೊಗಳಿ ಕೊಂಡಾಡಲು2ಘುಡು ಘುಡು ಘುಡಿಸುತ್ತ ಮಹಿಷಾಸುರನು ಬರೆದಢ ದಢನೆ ಪೋಗಿ ಹೊಡೆದು ನಿನ್ನಯಪಾದದಡಿಯೊಳವನ ಕೆಡಹಿ ಚದುರ ಬೀಳೆ-ಕಡಿದು ಕಂಡವ ಕೊಡಹಿ ನಿಲ್ಲಲು ಸುರರೊಡೆಯ ನೆಲ್ಲರ ನೆರಹಿನಿಲ್ಲಲು ನೀನುಬಿಡದೆ ಅಭಯವಿತ್ತು ಹರುಷದಿ ವಾರಾಹಿ3ಶುಂಭನಿಶುಂಭರೆಂಬ ರಾಕ್ಷಸರುಪಟಳಅಂಬುಜಾಂಡಕೆ ರಂಭಾಟವದು ಹೆಚ್ಚೆಜಂಭಾರಿದಿವಿಜರೆಲ್ಲ ನಿಲ್ಲದೆ ದೂರಬೆಂಬಿಡದ್ಹೇಳಲೆಲ್ಲ ಕೇಳಿಯೆ ಉ-ಗ್ರಾಂಬಕಳಾಗಿ ನಿಲ್ಲೆ ಅಸುರ ಕಾದಂಬ ನಿನ್ನನುಕಂಡು ಬೆದರಿ ವೋಡಿದರೆಲ್ಲ4ಆರು ನೀನೆಂದು ಶುಂಭನ ದೂತ ವಿಚಾರಿಸೆ ಕೇಳಿಯೆ ಎಮ್ಮರಸನಿಗೆನಾರಿ ನೀ ಸತಿಯಳಾಗು ಜಾಗತ್ಯಕ್ಕೆವೀರ ಶುಂಭನ ಸೊಬಗು ಬಣ್ಣಿಸುವೊಡೆಮೂರು ಲೋಕಕೆ ಹೊರಗು ಬಾ ಎನೆ ನೀನುಚೋರಗುತ್ತರ ವಿತ್ತೆ ಹೇಳ್ವೆನೇನದ ಬೆರಗು5ಕೇಳು ಶುಂಭನ ದೂತ ಖೇಳ ಮೇಳದಿ ನಾನುಕೀಳು ಸಪ್ತದಿಯಾಡ್ದೆ ಈರೇಳು ಲೋಕದಲಿತೋಳು ಸತ್ವವು ಬಲಿದು ಸಮರದಲಿಸೋಲಿಸೆನ್ನನು ಪಿಡಿದು ಒಯ್ಯಲು ಅವರಾಳು ಆಗಿಯೆ ನಡೆದು ಬಹೆನು ಪೋಗಿಖೂಳರ ಕರೆದು ತಾ ರಣಕೆಂದು ನುಡಿದು6ಅಂಬವಚನವಶುಂಭಕೇಳಿಸುಗ್ರೀವನೆಂಬ ನಿಶಾಚರ ಶುಂಭನಲ್ಲಿಗೆ ಪೋಗಿಶಾಂಭವಿಯಾಡಿದುದ ಶಬ್ದವ ಕೇಳ-ಲಂಬುದಿಯ ನೀಂಟುವುದ ವಡಬಾನಳ-ನೆಂಬವೋಲ್ ಕೋಪವ ತಾಳ್ದು ಬರಲು ಸರ್ವಸಂಭ್ರಮದಲಿ ನೋಡಿ ಎದ್ದು ನೀ ನಿಂದುದನು7ಸರಸರನೆ ಶುಂಭಾಸುರನ ಬಲ ಬರೆ ಕಂಡುಗರಗರನೆ ಹಲ್ಲ ಕೊರೆದು ಅವನ ದಂಡಸರಕುಗೊಳ್ಳದೆ ಛೇದಿಸಿ ಸುಭಟವೀರರಿರವನೆಲ್ಲಾ ಶೋಧಿಸಿಶುಂಭನಿಶುಂಭರಶೋಣಿತಕಾರಿಸಿ ಸುರರಿಗಿತ್ತೆಸ್ಥಿರವಪ್ಪ ಸೌಭಾಗ್ಯದವರ ನೀ ಪಾಲಿಸಿದೆ8ದುಷ್ಟ ಜನರೆಲ್ಲ ಸುಟ್ಟು ಭಸ್ಮಮಾಡಿಶಿಷ್ಟ ಜನರ ಪ್ರಾಣಗುಟ್ಟು ನೀನೆಂತೆಂಬರನಟ್ಟಿ ದಟ್ಟಿಸಿದೆ ಪರಾಂಬ ಭಕ್ತರ ಅ-ಭೀಷ್ಟ ಪಾಲಿಪ ಜಗದಾಂಬ ದುರ್ಜನರಘ-ರಟ್ಟಳಹುದೇ ತ್ರಿಪುರಾಂಬ ರಕ್ಷಿಸು ಎನ್ನಶಿಷ್ಟ ಚಿದಾನಂದಅವಧೂತಬಗಳಾಂಬ9
--------------
ಚಿದಾನಂದ ಅವಧೂತರು
ಚಂಡಿಯ ಕಂಡಿರಾ ಪ್ರಚಂಡೆಯ ಕಂಡಿರಾದಿಂಡೆಯರಾದವರ ಖಂಡಿಸುತಿರುವ ಕತ್ತಿಯತಿರುಹುತಿರುವ ಗದೆಯಪನಿಷ್ಟರಾಗಿಹ ಭಕ್ತರ ದೂರನುಕೇಳಿಕೋಪವತಾಳಿಕಟ್ಟುಗಳಿಲ್ಲದ ರೌದ್ರವು ತೋರಲುಮೋರೆಕಂಗಳುಕೆಂಪೇರಲುಉಟ್ಟಿಹ ಪೀತಾಂಬರವನೆ ಕಾಶಿಯಹೊಯ್ದು ದಿಟ್ಟ ನಿಟ್ಟುಸಿರಸುಯ್ದುಕಟ್ಟಿದಳು ಆಯುಧಂಗಳ ಧರಿಸಿ ಝಳಝಳ ಝಳಪಿಸಿ1ಹೂಕಾಂರವನೇ ಮಾಡುತ ದೇಹವ ಮರೆದು ಕಂಗಳ ತೆರೆದುಬೆಂಕಿಯ ಸುರಿಯಲು ಎಡಬಲ ಅದಿರೆ ಹರಿಹರ ಬೆದರೆಅಂಕೆಯಿಲ್ಲದ ಸಿಡಿಲಬ್ಬರದಂತಾಗೆ ಹಾ ಎಂದು ಕೂಗೆಪಂಕಜಮುಖಿತಾ ಕೂಗುತ ಅವುಡುಗಚ್ಚೆಭೂಮಿ ಬಾಯಿ ಬಿಚ್ಚೆ2ನಡೆದಳು ಶತ್ರುಗಳೆಡೆಗೆ ಆಗ ವೇಗದಲಿ ಮನೋ ಯೋಗದಲಿತೊಡರಿಕೊಂಡಳುವೈರಿಸೇನೆಯ ನಿಲಿಸಿ ತಾ ಘುಡು ಘುಡಿಸಿತುಡುಕಿ ಪಿಡಿದಳು ದುಷ್ಟರ ಜಿಹ್ವೆಯನೂಕಿ ತಾ ಮುಂದಕೆ ಜೀಕಿಖಡುಗದಿ ಸೀಳುತ ರೌದ್ರದಿ ನಿಂತಳು ವೀರೆಕಂಗಳುಕಿಡಿಯನೆ ಕಾರೆ3ಹೊಯ್ದಳಾಕ್ಷಣ ದುರ್ಜನ ಸೇನೆಯ ಬಗಳೆರಿಪುತಲೆಗಳು ಉರುಳೆತೊಯ್ದಳಾಕ್ಷಣ ರಕ್ತದ ಬಿಂದಿಗೆ ಉಕ್ಕೆ ಮುಖ ಪುಟವಿಕ್ಕೆಸುಯ್ದರು ವೈರಿಗಳೆಲ್ಲರು ಗತಿಮತಿಗೆಟ್ಟು ಬಹುಕೇಡ ಕೆಟ್ಟುಕಾಯ್ದಳು ತನ್ನನು ನಂಬಿದವರ ಭಯ ಹರಿಯೆಬಹು ಸುಖ ಸುರಿಯೆ4ಹಮ್ಮಿನವರನೆಲ್ಲರ ತೊಳೆದು ಶಾಂತಳಾಗಿ ಬಗಳೆ ತಾ ತೃಪ್ತಳಾಗಿಬ್ರಹ್ಮ ಚಿದಾನಂದ ಭಕ್ತನಾಥನ ಸೇರಿ ಅಮಿತಾನಂದವೇರಿಸುಮ್ಮಗೆ ಪೂಜಿಸಿಕೊಳುತ ಕೇವಲ ಘನದಿ ತಾ ನಿತ್ಯನುದಿನದಿಬ್ರಹ್ಮರಂದ್ರದಿ ವಾಸ ಮಾಡಿಹ ಸುಖಿಯಆ ಬಗಳಾಮುಖಿಯ5
--------------
ಚಿದಾನಂದ ಅವಧೂತರು
ಚಂದವೇ ಚಕ್ರವಾಹಿನಿ ಚಿದ್ರೂಪಿಣಿಸಾಂದ್ರಸರ್ವತ್ರ ಸಾಕ್ಷಿಣಿಮಂದಹಾಸ ಮುಖಾಂಬುಜ ಕೋಮಲಸುಂದರಗಾತ್ರೇಸುಮನಸಸ್ತೋತ್ರೆಪವಿಶ್ವಾತ್ಮ ವಿಶ್ವರೂಪಿಣಿ ವಿಶ್ವಂಭರಿವಿಶ್ವಪ್ರಕಾಶಮಣಿವಿಶ್ವಕರ್ತೃ ವಿಶ್ವೇಶ್ವರ ವಿನುತೇವಿಶ್ವಾತೀತೇವಿಶ್ವಭಗಿನೇ1ನಾದ ಬಿಂದು ಕಳಾತೀತೆ ನಾರಾಯಣಿವೇದ ವೇದಾಂತ ವೇದ್ಯೆಭೇದಾತೀತೆ ಯೋಗೀಶ್ವರಭರಣಿಸಾಧು ಜನರಭವಸರ್ವ ಸಂಹಾರಿಣಿ2ಭೀಮ ತೀರದಿ ನೆಲೆಸಿಹ ಸನ್ನುತಿ ಮಧ್ಯಪ್ರೇಮದಿ ನಿಂತಿಹಕಾಮಿತವೀವ ಕರುಣಾಮಯಿಸ್ವಾಮಿ ಚಿದಾನಂದ ಬಗಳ ಸ್ವರೂಪಿಣಿ3
--------------
ಚಿದಾನಂದ ಅವಧೂತರು
ಜಗಲಿಯ ಹಾಕಿದಳೆ ಬಗಳೆ ಜಗಲಿಯ ಹಾಕಿದಳೆಸೊಗಸೇನ ಹೇಳಲಿ ಶತ್ರುಗಳನೆ ತಂದುಝಗಿ ಝಗಿಸುತ ಎನ್ನಯ ಎದುರಿಗೆ ಕುಳಿತು ಕೊಳ್ಳಲುಪತಲೆಗಳು ಥರದ ಕಲ್ಲು ಒಳ್ಳೊಳ್ಳೆಯ ಎಲುವುಗಳು ಹಾಸುಗಲ್ಲುಬಲಿದ ಮಾಂಸದ ಕೆಸರನೆ ಹಾಕಿ ಮೆತ್ತಿಎಳೆದು ಹೆಣಗಳನು ತಂದು ಭರ್ತಿಯ ತುಂಬುತ1ಮೆದುಳನೆ ಮಲ್ಲವ ಮಾಡಿ ಮೇಲೆಯೆಪದರಂಗಾರವ ಮಾಡಿ ವಿಧವಿಧ ಚಿತ್ರವ ರಕ್ತದಿ ಬರೆದುತಿದಿಯ ಸುಲಿದು ಚರ್ಮವ ಹಾಸಿಗೆ ಹಾಕುತ2ಕತ್ತಿಯ ಹೆಗಲಲಿಟ್ಟು ಎನ್ನಯ ಸುತ್ತಮುತ್ತ ತಿರುಗಾಡುತ ಸತ್ಯ ಚಿದಾನಂದನ ರಾಣಿ ಬಗಳಾಮುಖಿಮತ್ತೆ ದುಷ್ಟರ ಕೊಂದು ವಿಶ್ರಾಂತಿ ಪಡೆಯಲು3
--------------
ಚಿದಾನಂದ ಅವಧೂತರು
ಜಯತು ಜಯತು ಜಯತು ಶ್ರೀ ಜಗ ಪ್ರೀತೆಜಯತು ಹರಿಹರ ಮಾತೆಜಯತು ಸುರಮುನಿಪೂತೆಭುವನವಿಖ್ಯಾತೆಪಜಡಿ ಜಡಿಜಡಿದುಕೋಪದಲಿ ಮಧು ಕೈಟಭರಿಬ್ಬರನುಘುಡು ಘುಡು ಘುಡಿಸು ಸಹಸ್ರ ಪಂಚಬುದ ಕಾದಿತಡೆ ತಡೆ ತಡೆಯೆ ಸುದರ್ಶನಾಸ್ತ್ರದಿಂದವರ ಶಿರವಕಡಿ ಕಡಿ ಕಡಿದೆ ಬಗಳಾಂಬ ಭಳಿರೆ ಜಗದಾಂಬ1ಒದ ಒದ ಒದರಿ ಭೋ ಎಂದು ಮಹಿಷಾಸುರನ ಬಲವಗದೆ ಗದೆಗದೆಯಿಂದವರ ಬೀಳಗೆಡಹಿಬೆದ ಬೆದ ಬೆದಕಿ ಸುಭಟಾಗ್ರಣಿಗಳೆಂಬುವರನ್ನೆಲ್ಲಸದೆ ಸದೆ ಸದೆದು ನೀಬಿಟ್ಟೆ ಅಖಿಲರಣದಿಟ್ಟೆ2ಭರ ಭರ ಭರದಿ ಬರಲು ಮಹಿಷಾಸುರನೆಂಬುವನತರಿ ತರಿ ತರಿದು ಅವನ ಸಾಹಸವ ಮುರಿದುಗರಗರಗರನೆ ಪಲ್ಗಳನೆ ಕೊರೆದು ಪದದಿಂದಲೊದ್ದೆಸರಿ ಸರಿ ಸರಿಯೆ ಶಾರದಾಂಬ ಭಳಿಕೆ ತ್ರಿಪುರಾಂಬ3ಖಣಿಖಣಿಖಣಿಲು ಖಣಿಲೆಂದುಶುಂಭನಿಶುಂಭರನುದಣಿ ದಣಿ ದಣಿಸಿ ಕಾಳಗದಿ ಬೇಸರಿಸಿ ಬಳಿಕಕಣೆಕಣೆಕಣೆಯಿಂದಲವರ ತಲೆಗಳನೆ ತರಿಸಿದೆ ನಿನಗೆಎಣೆ ಎಣೆ ಎಣೆಯಾರು ದಿನಮಣಿಯೆ ಕಣಿಯೆ4ಇಂತು ರಕ್ಕಸರನೆಲ್ಲ ಮರ್ದನವ ಮಾಡಿಸಂತಸದಿ ದಿವಿಜರಿಗೆ ಅಭಯವಿತ್ತೆಚಿಂತಾಯಕ ಚಿದಾನಂದಾವಧೂತನಿಗೆಪಂಥದಾಸತಿ ಎನಿಪ ಪ್ರೀತೆ ವಿಖ್ಯಾತೆ ಜಯತು ಜಯತು5
--------------
ಚಿದಾನಂದ ಅವಧೂತರು
ತಾರಮ್ಮಯ್ಯ-ಯದುಕುಲ-ವಾರಿಧಿಚಂದ್ರಮನಪಮಾರಜನಕನ-ಮೋಹನಾಂಗನ-|ಸೇರಿ ಸುಖಿಸೆ ಹಾರೈಸಿ ಬಂದೆವು ಅ.ಪಬಿಲ್ಲು ಹಬ್ಬಗಳಂತೆ_ಅಲ್ಲಿ ಬೀದಿ ಶೃಂಗಾರವಂತೆ ||ಮಲ್ಲಕಾಳಗೆ ಮದ್ದಾನೆಗಳಂತೆ |ಫುಲ್ಲಾಕ್ಷನು ತಾನಲ್ಲಿಗೆ ತೆರಳಿದ 1ಮಧುರಾಪುರವಂತೆ-ಅಲ್ಲಿ-ಮಾವ ಕಂಸನಂತೆ ||ಒದಗಿದ ಮದಗಜತುರಗಸಾಲಿನಲಿ |ಮದನಮೋಹನ ಕೃಷ್ಣ ಮಧುರೆಗೆ ತೆರಳಿದ 2ಅತ್ತೆ ಮಾವನ ಬಿಟ್ಟು-ಬಂದೆವು ಹಿತ್ತಲ ಬಾಗಿಲಿಂದ ||ಭಕ್ತವತ್ಸಲನ ಬಹು ನಂಬಿದ್ದೆವು |ಉತ್ಸಾಹ ಭಂಗವ ಮಾಡಿದನಮ್ಮ 3ರಂಗನ ನೆರೆನಂಬಿ-ಬಂದೆವು-ಸಂಗ ಸುಖವ ಬಯಸಿ ||ಭಂಗಿಸಿ ನಮ್ಮನು ಹಾಗೆ ಪೋದನಮ್ಮ |ಮಂಗಳ ಮೂರುತಿಮದನಗೋಪಾಲನು4ಶೇಷಗಿರಿಯ ಮೇಲೆ-ಹರಿ ತಾ-ವಾಸವಾಗಿಹ ಕಾಣೆ ||ಸಾಸಿರನಾಮದ ಒಡೆಯನೆಂದೆನಿಸಿದ |ಶ್ರೀ ಪುರಂದರವಿಠಲರಾಯನ 5
--------------
ಪುರಂದರದಾಸರು
ದೂತ ಸಂವಾದ ದೇವಿಯೊಡನಾದುದು ಪ್ರೀತಿಯಲಿ ಕೇಳಿರೆಲ್ಲದಾತೆ ಶುಂಭನ ಯುದ್ಧಕೆತಾಯೆಂದಟ್ಟಿ ಮಾತ ಮುಗಿಸಿದಳಲ್ಲಪತೆರೆಕಣ್ಣ ಮುಚ್ಚಿದ್ದಿ ಯಾಕೆ ಕಾಡೊಳಗಿರುವೆ ಕೇಳೆಲೆ ಮಹಾದೇವಿಪುರುಷರು ನಿನಗಾರು ಓರ್ವಳೆ ಮಾತಾಡು ಕೇಳೆಲೆ ಮಹಾದೇವಿಕರೆಯಲು ಬಂದೆ ಹಿಮಾಚಲಕೆ ನಿನ್ನ ಕೇಳೆಲೆ ಮಹಾದೇವಿಅರಸ ಶುಂಭನ ದೂತ ಸುಗ್ರೀವ ನಾನೀಗ ಕೇಳೆಲೆ ಮಹಾದೇವಿ1ಕಣ್ಣ ತೆರೆದು ನುಡಿದಳು ದೇವಿ ಖಳನಿಗೆ ಕೇಳೆಲೋ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವನಿನ್ನಧಿಕಾರವದೇನು ಶುಂಭನಾರು ನೀನಾರು ಕೇಳೆಲೊ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವ2ನಂಬೆನ್ನ ಮಾತನು ಕಪಟವೇನಿಲ್ಲ ಕೇಳೆಲೆ ಮಹಾದೇವಿಶುಂಭನ ಭಾಗ್ಯ ಹೇಳಲಿಕಳವಲ್ಲ ಕೇಳೆಲೆ ಮಹಾದೇವಿತುಂಬಿವೆ ಮನೆಯೊಳು ದಿವ್ಯ ರತ್ನವು ಕೇಳೆಲೆ ಮಹಾದೇವಿಶುಂಭಗೆ ನೀನು ಕಡೆರತ್ನ ದೊರಕಲು ಕೇಳೆಲೆ ಮಹಾದೇವಿ3ಕರುಣದಿ ಕಪಟವಿಲ್ಲದಲೆ ನೀನು ಕೇಳ್ವೊಡೆ ಕೇಳೆಲೋ ಸುಗ್ರೀವಇರಬಾರದು ಸುಮ್ಮಗಿದ್ದುದನಾಡಿವೆವು ಕೇಳೆಲೋ ಸುಗ್ರೀವಪುರುಷರು ಇಂದಿನವರೆಗಿಲ್ಲ ನಾ ಸ್ವತಂತ್ರ ಕೇಳೆಲೋ ಸುಗ್ರೀವಪುರುಷರಿಗೋಸ್ಕರ ನಾನು ತಪವನು ಮಾಡುವೆ ಕೇಳೆಲೋ ಸುಗ್ರೀವ4ಶುಂಭನು ಶೀಘ್ರದಿ ಕರೆತಾರೆಂದನು ನಿನ್ನ ಕೇಳೆಲೆ ಮಹಾದೇವಿಶುಂಭನ ಭಾಗ್ಯ ದೊರಕಿದಡೆ ನೀ ಕೃತಾರ್ಥೆ ಕೇಳೆಲೆ ಮಹಾದೇವಿಶುಂಭಗೆ ನಿನಗೆ ಸಕ್ಕರೆ ಹಾಲು ಬೆರೆತಂತೆ ಕೇಳೆಲೆ ಮಹಾದೇವಿಶುಂಭಗೆ ಚಾಕರ ನಿನಗೆ ಚಾಕರ ನಾನು ಕೇಳೆಲೆ ಮಹಾದೇವಿ5ಮಾಡಬಾರದ ಪ್ರತಿಜೆÕಯ ಮಾಡಿಹೆನು ಕೇಳೆಲೋ ಸುಗ್ರೀವಆಡಲಿ ಏನ ಅದೃಷ್ಟಹೀನೆಯು ಕಂಡ್ಯಾ ಕೇಳೆಲೋ ಸುಗ್ರೀವಖಾಡಾ ಖಾಡಿಯಲಿ ಜಯಿಸಿದವನೆ ಭರ್ತನೆಂದೆನೆ ಕೇಳೆಲೋ ಸುಗ್ರೀವಕೂಡಿ ಬರುವೆ ಮಾಡಿದ ಭಾಷೆಯ ಹುಸಿಯದೆ ಕೇಳೆಲೋ ಸುಗ್ರೀವ6ಕರೆಯಲು ಬಿಗಿಯಲು ಬೇಡವೆ ನೀನೀಗ ಕೇಳೆಲೆ ಮಹಾದೇವಿಥರಥರ ಸಾಲು ಸಾಲಿನ ಛತ್ರಿ ನಿನ್ನವು ಕೇಳೆಲೆ ಮಹಾದೇವಿಇರುವನು ನೀ ಹೇಳಿದಂತ ಶುಂಭನು ಕೇಳೆಲೆ ಮಹಾದೇವಿದೊರೆವುದು ನಿನಗೆ ತ್ರೈಭುವನದರಸುತನ ಕೇಳೆಲೆ ಮಹಾದೇವಿ7ಕಂಡುದಿಲ್ಲವೋ ಈವರೆಗೆನ್ನ ಜಯಿಸಿದವರನ್ನು ಕೇಳೆಲೋ ಸುಗ್ರೀವದಿಂಡುಗಡೆದರು ಎನ್ನೆದುರು ನಿಂತವರೆಲ್ಲ ಕೇಳೆಲೋ ಸುಗ್ರೀವಗಂಡನ ಪಡೆದಿರೆಶುಂಭಜಯಿಸುವನೆನ್ನ ಕೇಳೆಲೋ ಸುಗ್ರೀವಗಂಡನಾವನಿಲ್ಲದಿರೆ ಏನ ಮಾಡುವೆ ಕೇಳೆಲೋ ಸುಗ್ರೀವ8ಚಾರ್ವಾಕರ ಮಾತಾಡಲು ಬೇಡ ಕೇಳೆಲೆ ಮಹಾದೇವಿಬರ್ವಳು ನಿನ್ನ ಮಾತಿಗೆಶುಂಭಬಹನೇ ಕೇಳೆಲೆ ಮಹಾದೇವಿಉರ್ವಿಗೆ ಕರ್ತನ ಎದುರಿಗೆ ನೀ ನಿಲ್ಲುವೆಯ ಕೇಳೆಲೆ ಮಹಾದೇವಿಗರ್ವವ ಮಾಡಲು ಮುಂದಲೆ ಹಿಡಿದೊಯ್ವರು ಕೇಳೆಲೆ ಮಹಾದೇವಿ9ಎನ್ನ ಪ್ರಾರಬ್ಧವು ಇದ್ದಂತೆ ಆಗುವುದು ಕೇಳೆಲೋ ಸುಗ್ರೀವನಿನ್ನ ಮೇಲೇನು ಮಾತಿಲ್ಲವೋ ಕೇಳೆಲೋ ಸುಗ್ರೀವಎನಗೆ ಹಿತಕಾರಿ ನೀನು ಅಹಿತ ನಾನೇ ಕೇಳೆಲೋ ಸುಗ್ರೀವಇನ್ನು ಮಾತಾಡಬೇಡವೋ ಕರೆತಾನಡಿ ಕೇಳೆಲೋ ಸುಗ್ರೀವ10ಇಂತು ವಿಳಾಸ ಮಾತನಾಡಿಯೆ ಖಳನನು ಕಳುಹಿದಳು ಪರಾಂಬೆಎಂತು ಹೇಳ್ವನೋ ಶುಂಭನಾವಾಗ ಬರುವನೋ ಎನುತಲಿ ಜಗದಂಬೆಚಿಂತೆ ಹರಿಪೆ ಸುರರನು ಶುಂಭನನುಕಟ್ಟಿಎನುತಲಿ ಸರ್ವಾಂಬಚಿಂತಯಕ ತಾನಾದ ಚಿದಾನಂದ ಕರುಣೆಯು ಬಗಳಾಂಬ11
--------------
ಚಿದಾನಂದ ಅವಧೂತರು
ದೂರಹವು ದೂರಹವು ದುರಿತಗಳೆಲ್ಲಕ್ರೂರ ಸ್ತಂಭಿನಿ ಬಗಳೆ ಸ್ಮರಣೆ ಮಾತ್ರದಲಿಪಕಳ್ಳರಡಕಟ್ಟಿದಲ್ಲಿ ಕಾರಾಗೃಹದಲ್ಲಿಗುಲ್ಲಾದ ಸ್ಥಳದಲ್ಲಿಘನಗಾಳಿಯಲ್ಲಿಎಲ್ಲ ರೋಗಗಳಲ್ಲಿ ಚಿಂತೆಗಳು ಮುತ್ತಿದಲ್ಲಿಬಲ್ಲ ಬಗಳೆಯ ಸ್ಮರಣೆ ನಾಲಗೆಗೆ ಬರಲು1ಮಾರಿದುರ್ಗಿಯಲ್ಲಿ ಮಹಾಗ್ರಹವು ಹಿಡಿದಲ್ಲಿಮಾರಣವು ಮುಟ್ಟಿದಲ್ಲಿ ಮಹಾಕಾರ್ಯದಲ್ಲಿಊರು ಮುತ್ತಿದಲ್ಲಿ ವಸ್ತು ಹೋಗಿದ್ದಲ್ಲಿಕಾರಣ ಬಗಳೆ ಸ್ಮರಣೆ ನಾಲಗೆಗೆ ಬರಲು2ಮಳೆಯೊಳು ಸಿಕ್ಕಿದಲ್ಲಿ ಸಾಯ್ವಸಮಯದಲ್ಲಿಹೊಳೆಯೊಳು ಮುಳುಗಿದಲ್ಲಿ ಹೊಲ ಬೆಳೆಯದಲ್ಲಿ ಬ-ಹಳದಾರಿದ್ರ್ಯದಲ್ಲಿ ಬೇಗೆ ಸುತ್ತಡಸಿದಲ್ಲಿಬಲು ಚಿದಾನಂದ ಬಗಳೆ ಸ್ಮರಣೆ ನಾಲಗೆಗೆ ಬರಲು3
--------------
ಚಿದಾನಂದ ಅವಧೂತರು
ದೆಕ್ಕಬುಕ್ಕ ಇಕ್ಕಬೇಕು ಅಂಬನ ಮನದಅಕ್ಕರವು ತೀರುವತನಕಪಕೊರಳಿಗೆ ಬೀಳಬೇಕು ಅಂಬನ ಎದೆಯಸೆರಗ ಹಿಡಿದು ಎಳೆಯಬೇಕು ಅಂಬನಕರುಳನೀಗ ಪೀಕಬೇಕು ಅಂಬನ ಉಟ್ಟನಿರಿಗೆ ಜಗ್ಗಿ ಬೀಳಬೇಕು ಅಂಬನ1ತೊಡೆಯ ಮೇಲೆ ಹೊರಳಬೇಕು ಅಂಬನ ಮುಸುಕಹಿಡಿದು ಎಳೆಯಬೇಕು ಅಂಬನಕಡಿಯಬೇಕು ಗಲ್ಲವನ್ನು ಅಂಬನ ಸ್ತನವಹಿಡಿದು ಕುಡಿಯ ಬೇಕು ಅಂಬನ2ಓಡಿ ಬಂದು ಅಪ್ಪಬೇಕು ಅಂಬನ ಕುದುರೆಮಾಡಿ ಹೆಗಲನೇರಬೇಕು ಅಂಬನಓಡಬೇಕು ಒಡನಮುಟ್ಟಿ ಅಂಬನ ಸಾಕ್ಷಿಗೂಢ ಚಿದಾನಂದ ಬಗಳಾಂಬನ3
--------------
ಚಿದಾನಂದ ಅವಧೂತರು
ದೇವಿಯ ನೋಡಿರೊಪರದೇವಿಯ ನೋಡಿರೋಭಾವಿಸೆಅನುದಿನಹೃದಯದಿ ಬೆಳಗುವ ಕಳೆಯ ಚಿತ್ಪ್ರಭೆಯ ಪ್ರಭೆಯಪಎಲ್ಲರ ಕೈಯಲಿ ಪೂಜೆಯಕೊಂಬ ಗುಣಿಯ ರತ್ನದ ಗಣಿಯಒಲ್ಲೆನೆಂದರು ವರಗಳ ಕೊಡುವ ದಯಾಮಯಿಯ ಭಕ್ತ ಪ್ರಿಯೆಯಬೆಲ್ಲದಂದದಿ ಮಾತುಗಳಾಡುವ ಸುಧೆಯ ಸುಖ ಶಾರದೆಯಬಲ್ಲಿದಶತ್ರುಗಳಾಗಿಹ ರವರನು ಬಡಿವ ಕಡಿದುಡಿವ1ಬ್ರಹ್ಮ ವಿಷ್ಣುರುದ್ರಾದಿಗಳವರ ತಾಯಿ ಮಹಾಮಾಯಿಬೊಮ್ಮನು ಬರೆದಿಹ ಪ್ರಾರಬ್ಧವೆಲ್ಲವ ಸೆಳೆವ ಎಲ್ಲವ ಕಳೆವಚಿಮ್ಮಿ ಹಾಕುವಳು ಕಂಟಕಂಗಳ ಬಿಡಿಸಿಅಭಯಕೊಡಿಸಿತಮ್ಮವರೆಂದೇ ಭಕ್ತರ ಬದಿಯಲಿ ಇಹಳ ಮಹಾಮಹಿಮಳ2ಚಿತ್ಕಲಾತ್ಮ ಚಿದಾನಂದನೆಂಬ ವಿಭುವಾಮಹಾ ಪ್ರಭುವಹತ್ತಿರ ನಿಂತು ಬೆಳಗುತಲಿಹಳು ಕೋಟಿ ಸೂರ್ಯರ ಸಾಟಿಮತ್ತೇ ಮೀರಿಯೆ ಬ್ರಹ್ಮರಂದ್ರಕೆ ಸಾಗಿ ತಾ ವಾಸವಾಗಿನಿತ್ಯದಿ ಜ್ಯೋತಿರ್ಮಯವಾಗಿ ತೋರುವ ಸಖಿಯ ಬಗಳಾಮುಖಿಯ3
--------------
ಚಿದಾನಂದ ಅವಧೂತರು
ನಿನ್ನ ನಾನೇನೆಂದೆನೆ ಬಗಳಾಮುಖಿ ನಿನ್ನ ನಾನೇನೆಂದೆನೆನಿನ್ನ ನಾನೇನೆಂದೆ ತತ್ವವ ಕೇಳುತ ಚೆನ್ನಾಗಿಎನ್ನ ಬಳಿ ಕುಳ್ಳಿರೆಂದೆನಲ್ಲದೇಪಹತ್ತಿಯನರೆ ಎಂದೆನೇ ಹಳ್ಳದ ನೀರಹೊತ್ತು ಹಾಕೆಂದೆನೆ ಮತ್ತೆ ಹರಡಿಯ ತೋರಿ ಬೀ-ಸುತ್ತೆ ಚವುರಿಯಲಿಮತ್ತೆ ಗಾಳಿಯ ನೀಗ ಬೀಸೆಂದೆನಲ್ಲದೇ1ಕುಸುಬೆಯ ಒಡೆಯೆಂದೆನೇ ಕುದುರೆಯ ಮೈ-ಹಸನಾಗಿ ತೊಳೆಯೆಂದೆನೇಹೊಸ ಪೀತಾಂಬರವನುಟ್ಟು ಹೂವಮುಡಿಯೊಳು ಇಟ್ಟುಅಸಿಯ ಹಿಡಿದು ಮುಂದೆ ನಡೆಯೆಂದೆನಲ್ಲದೆ2ಕಲ್ಲನು ಹೊರು ಎಂದೆನೆಎಲ್ಲ ಕೆಲಸವನೀಗ ಮಾಡೆಂದೆನೆಬಲ್ಲಂತೆ ಪಾರುಪತ್ಯವನು ಮಾಡುತ್ತಾ ಕಾಲ್ಗೆಜ್ಜೆಘುಲ್ಲೆನಿಸಿ ನಡೆ ಎಂದೆನಲ್ಲದೇ3ಗೋಡೆಯನು ಬಳಿ ಎಂದೆನೆರಾಗಿಯ ಹಿಟ್ಟನು ಬೀಸೆಂದೆನೆಈಡಾಗಿ ಒಪ್ಪುವಾಭರಣಗಳ ನೀ ತೊಟ್ಟುಆಡುತ್ತ ಮಠದೊಳಗೆ ಇರು ಎಂದೆನಲ್ಲದೇ4ಬಟ್ಟೆಯನು ಒಗೆ ಎಂದೆನೆದುಷ್ಟರನು ಕೂಡಿ ನಲಿಯೆಂದೆನೇಶಿಶು ಚಿದಾನಂದ ಬ್ರಹ್ಮಾಸ್ತ್ರ ದೈವ ತಾನಿಷ್ಟ ದೇವತೆಯಾಗಿ ನೆಲೆಸೆಂದೆನಲ್ಲವೆ5
--------------
ಚಿದಾನಂದ ಅವಧೂತರು
ನೆಲದಲ್ಲಿ ಪಸರಿಸಿದ ಪಾಲಮೇಲೊರಗಿದ್ದಹಳೆಯ ಹಾವ ಕಂಡೆನದರಲದ್ಭುತವ ಕಂಡೆ ಪ.ನಡುಗಡಿದ ಸಿಂಗಡಿಯ ಬಿಲ್ಲ ಕಂಡೆನದರಮೇ-ಲ್ಗಡೆಯಲಧೋಮುಖದ ತುಂಬಿಗಳ ಹಿಂಡ ಕಂಡೆಮಡುವೆರಡ ಕಡೆಯಲ್ಲಿ ಒಂದೊಂದು ಮಕರಿಯ ಕಂಡೆಕಡೆದ ಶಂಖ ಚತುರ್ವೇದಕೊದಗುವುದ ಕಂಡೆ 1ಪದುಮದೆಸಳ್ಗಳಿಗೆ ಮೂರು ವಿಧದ ಬಣ್ಣವ ಕಂಡೆಮೃದುವಾದ ಕೂರ್ಮಗಳ ಬೆನ್ನಸೊಬಗ ಕಂಡೆಮಧುರ ಪವಳೊಳಗೆ ಪುಟ್ಟ ಕರಡಿಗೆಯ ಕಂಡೆಅಧೋಮುಖದ ಸಂಪಿಗೆಗೆರಡು ವಿವರವ ಕಂಡೆ 2ನೇಲುತಿದ್ದ ಲತೆಗಳ ತುದಿಯ ಜಾಲವ ಕಂಡೆ ವಿ-ಶಾಲವಾದ ನೀಲಮಣಿಯ ಹಲಗೆಯಲಿ ಹೆಣ್ಣ ಕಂಡೆಏಳು ಲೋಕಗಳೊಳಗೆ ಪುಟ್ಟ ಕರಡಿಗೆಯ ಕಂಡೆಈ ಲೋಕವ ಮೋಹಿಸುವ ಮೂರು ಚಿನ್ನದಕೋಲಕಂಡೆ3ಬಾವಿಯೊಳು ಪುಟ್ಟಿಕೊಂಡ ಸ್ಥೂಲ ಪದ್ಮವ ಕಂಡೆಭಾವಿಸೆ ಕರಿಯಿಲ್ಲದ ಕುಂಭಸ್ಥಳವ ಕಂಡೆಆವಾಗಳಿವಿಲ್ಲದಕದಳಿಕಂಬಗಳ ಕೆಳಗೆಈ ವಸುಧೆಯ ಮೋಹಿಸುವೆರಡು ಕನ್ನಡಿಗಳ ಕಂಡೆ 4ಬೆಳೆದೆರಡು ಗಜದಂತಗಳ ಕಂಡೆ ನಳನಳಿಪನಳಿನಯುಗ್ಮವ ಕಂಡೆನದರೆಸಳುಗಳಲ್ಲಿತೊಳೆದ ಹತ್ತು ಮುತ್ತುಗಳ ಕಂಡೆ ಬೇಗದಲಿ ಶ್ರೀ-ಲಲನೆಯಾಳ್ದ ಹಯವದನನಾಳ್ಗಳೆ ಬಲ್ಲರೈಸೆ 5
--------------
ವಾದಿರಾಜ
ಬಗಳ ತಾ ಪ್ರತ್ಯಕ್ಷದಲಿರೆ ತನ್ನನು ಮನುಜನೆಂಬುವನಜ್ಞಾನಿಬಗಳಾ ಸತ್ಯವು ಜೀವನ ಮಿಥ್ಯವು ಎಂಬುವನೇಜ್ಞಾನಿಪಪರುಷಮಣಿ ತಾ ತನ್ನಲ್ಲಿರಲು ಕಲ್ಲೆಂದು ಕಂಡಂತೆಸುರತರುಮನೆ ಮುಂದೆ ಬೆಳೆದಿರೆ ಕಾಡಮರನೆಂದಂತೆ1ಸುರಧೇನುವ ಕಟ್ಟಿರೆ ಮನೆಯಲಿ ಗೊಡ್ಡಾವು ಎಂದಂತೆಇರೆ ಚಿಂತಾಮಣಿ ತನ್ನ ಹಸ್ತದಿ ಇಟ್ಟಂಗಿಯ ಚೂರೆಂದಂತೆ2ಕೆಂಡವು ಕಾಣೆವು ಎಂದೆನ್ನದಿರಿ ಬಗಳದೇವಿ ತಾ ಸತ್ಯಖಂಡಿತ ಮಾತಿದು ನೀವರಿಯದಿರೆ ಚಿದಾನಂದ ದೊರಕುವುದುಮಿಥ್ಯ3
--------------
ಚಿದಾನಂದ ಅವಧೂತರು
ಬಗಳ ಸ್ಮರಣೆಯಲ್ಲಿ ಫಲವು ಸಂಶಯವೆಂಬುವನ ಬಾಯನೀಗ ಸೀಳಬೇಡವೆಬಗೆಯುತ್ತಂ ತನಗೆ ತಾನಾಗಲಾಗಿ ಬರೆಯನೀಗಬ್ರಷ್ಟಗೆ ಬರೆಯಬೇಡವೆಪನೆನಸದ ಮುನ್ನಕಾಮ್ಯನಿಜವೆತಾನಾಗಲು ನೀಚನ ನಾಲಗೆಯ ಕೀಳಬೇಡವೆದಿನದಿನಕೆ ಸಂಪತ್ತು ದಟ್ಟವಾಗಿ ಹೆಚ್ಚುತಿರಲು ದಿಂಡೆಯ-ವನದವಡೆ ದವಡೆ ತಿವಿಯಬಾರದೆ1ಕವಲಿಲ್ಲದಲೆ ಕಲ್ಯಾಣ ತನಗಾಗಲು ಕುಹಕಿಕಿವಿಯ ಕೊಯ್ಯಬೇಡವೆಯವೆಯ ಮಾತ್ರ ಅಷ್ಟರೊಳು ಯೋಚಿಸಿದ್ದು ಸಿ-ದ್ಧವಾದೆ ದುರ್ಜನನ ಎದೆಯನೀಗ ನಿರ್ದಯದಿ ಒದೆಯ ಬೇಡವೆ2ಆವುದನ್ನೆ ಚಿಂತಿಸಲು ಆ ಕ್ಷಣದಿ ಆಗಲಾಗಿ ಅದನು ತೆಗಳು-ವವನ ಮೂಗ ಕೊರೆಯಬೇಡವೆದೇವ ದೇವ ಚಿದಾನಂದ ಬಗಳೆ ಕರು-ಣವಿರೆ ದಬಕು ದಬಕು ಎಂದು ನನಗೆ ಇಕ್ಕ ಬೇಡುವೆ3
--------------
ಚಿದಾನಂದ ಅವಧೂತರು
ಬಗಳಾ ಬ್ರಹ್ಮವಾಗಿ ತೋರುತಿದೆ ನೀ ಕಣ್ಮುಚ್ಚಿ ತೆರೆಯೆಬಗಳಾ ಬ್ರಹ್ಮವಾಗಿ ತೋರುತಿದೆ ನೀ ಬಗೆ-ಬಗೆಯ ಜ್ಯೋತಿಯ ಬೆಳಕನು ಕಾಣುತಝಗ ಝಗಿಸುತ ಎರಕದ ಪುತ್ಥಳಿಯಂತೆಪಉಣ್ಣುವಲ್ಲಿ ಉಡುವಲ್ಲಿ ಉಚಿತಂಗಳಲ್ಲಿಮಣಿವಲ್ಲಿ ಏಳುತಿರುವಲ್ಲಿ ಮುಂದಣ ಹೆಜ್ಜೆಯಲಿಘಣ ಘಣ ಘಂಟಾಸ್ವರವನೆ ಕೇಳುತತ್ರಿಣಯನಳಾಗಿ ಒಳಗೆ ಹೊರಗೆ1ತಾಗುವಲ್ಲಿ ತಟ್ಟುವಲ್ಲಿ ತತ್ತರವಾದಲ್ಲಿಹೋಗುವಲ್ಲಿ ನಿಲ್ಲುವಲ್ಲಿ ಶಯನದಲ್ಲಿ ನಿದ್ದೆಯಲ್ಲಿನಾಗಸ್ವರದ ಧ್ವನಿಯಿಂಪನೆ ಕೇಳುತಯೋಗಾನಂದದಿ ಓಲಾಡುತಲಿ2ಇಹಪರವೆರಡದು ಹೋಗಿ ಇರುಳು ಹಗಲನೆನೀಗಿಮಹಾಜೀವವಾಸನೆಗತವಾಗಿ ಮತಿಯಿಲ್ಲವಾಗಿಬಹು ಬೆಳಗಿನ ಬೆಳದಿಂಗಳ ಬಯಲಲಿಮಹಾ ಚಿದಾನಂದ ಬ್ರಹ್ಮಾಸ್ತ್ರವಾಗಿ3
--------------
ಚಿದಾನಂದ ಅವಧೂತರು