ಒಟ್ಟು 63 ಕಡೆಗಳಲ್ಲಿ , 36 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಪ್ತ ಮಾತಿದು ನಿಜ ಪ್ರಾಪ್ತ ಜನಕೆಹರಿಯ ಪೂಜಿಸಿ ನೆಚ್ಚಿ ಪರಿವಾರ ಬಿಟ್ಟರೆಕೃಷ್ಣನಲ್ಲಿ ದ್ವೇಷ ನಾರಾಯಣನಲ್ಲಿ ಭಕುತಿಹರಿಯಲ್ಲಿ ದ್ವೇಷ ಹರನಲ್ಲಿ ಭಕುತಿ ಮಾಡಿದರೆಹರನ ದ್ವೇಷವ ಮಾಡಿ ಹರಿಯ ಪೂಜೆಯ ಮಾಡೆದೇವನಿಗೆ ಕರ್ತೃತ್ವ ಉಂಟು ಎಂದವ ಗೆದ್ದ
--------------
ಗೋಪಾಲದಾಸರು
ಕೃಷ್ಣ ಇನ್ಯಾತರ ಶ್ರೇಷ್ಠನೆಸ್ತನ ಕೊಟ್ಟ ನಾರಿಯ ಕೊಂದು ಬಿಟ್ಟಾನೆ ಪ.ಅರ್ಜುನ ಯಾತರ ಭಂಟನೆನಿರ್ಲಜ್ಯದಿ ಧನುಷ್ಯ ಕೆಳಗಿಟ್ಟಾನೆÉ ಅ.ಪ.ಏನೇನೂ ಧೈರ್ಯವಿಲ್ಲವೊ ಕೃಷ್ಣಗೆಬಲು ಮೀನಿನಂತ ಚಂಚಲವೊ 1ಇಷ್ಟು ಎದೆಗಾರನಲ್ಲವೊ ಪಾರ್ಥಯುದ್ಧ ಬಿಟ್ಟರೆ ನಗುವರಲ್ಲವೊ 2ಸೊಲ್ಲುಸಾಲವ ಕೊಡುವೊನಲ್ಲವೊದೊಡ್ಡ ಕಲ್ಲು ಹೊರಿಸಲು ನಾಚಿಕೆ ಇಲ್ಲವೊ 3ಹೆಣ್ಣು ಬಾಳ್ವೆ ಬಲು ಹೊಲ್ಲೊಹರಡು ಸಣ್ಣವಲ್ಲವೊ ನಿನಗಲ್ಲವೊ 4ತಲೆದೂಗೊ ಲಕ್ಷಣ ಹೊಲ್ಲವೊಅತಿ ಮಲೆತು ನಡೆವ ಬುದ್ದಿ ಅಲ್ಲವೊ 5ವೇಷಗಾರಿಕೆ ಬಲು ಹೊಲ್ಲವೊವಿಶೇಷ ಪರಾಕ್ರಮ ಅಲ್ಲವೊಅರ್ಜುನ6ಬಿರಿಗಣ್ಣು ಲಕ್ಷಣ ಹೊಲ್ಲವೊದೊಡ್ಡ ಉರಿಮಾರಿಪುರುಷನಲ್ಲವೊ7ಮರುಳುತನ ಬಲು ಹೊಲ್ಲವೊಮಕ್ಕಳ ಕೊರಳು ಕೊಯ್ದರೆ ನಾಚಿಕೆ ಇಲ್ಲವೊ ಅರ್ಜುನ 8ತಿರುಕತನ ಬಲು ಹೊಲ್ಲವೊಅತಿ ಹರಕ ನೀ ಪುರುಷನಲ್ಲವೊ ಕೃಷ್ಣ 9ಚೋರತನದಿಂದ ಬಲು ಕೆಟ್ಯೊನಿನ್ನ ಧೀರತನವ ತೋರಿಸಿ ಬಿಟ್ಯೊ 10ಕೊಡಲಿಗಡುಕತನ ಹೊಲ್ಲವೊಛಲ ಹಿಡಿದರೆ ಬಿಡುವನಲ್ಲವೊ ಕೃಷ್ಣ 11ಅಹಲ್ಯದೇವಿಯ ಕೆಡಿಸಿದನೆಂದುಬಹು ಭೋಳೆ ಬುದ್ದಿಹೇಳಲೊನಿಂದುಅರ್ಜುನ12ನಾರಿಯ ಒಬ್ಬಗೆ ಒಪ್ಪಿಸಿಕೊಟ್ಯೊನೀ ಊರು ಕೇರಿ ಹಂಬಲ ಬಿಟ್ಯೊ ಕೃಷ್ಣ 13ವೈರಾಗ್ಯವ ತೋರಿಕೊಂಡೆಲ್ಲೊನಾಗನಾರಿಯ ಕೂಡಿಕೊಂಡೆಲ್ಲೊ ಪಾರ್ಥ 14ಪೋರತನವು ಬಲು ಅಲ್ಲವೊ ಕೃಷ್ಣನಿನ್ನ ಜಾರತನವ ಬಿಡಲ್ಲಿವೊ 15ದಾರಿದ್ರ್ಯತನ ಬಲು ಹೊಲ್ಲವೊದೊಡ್ಡ ವೀರನೆಂಬೊ ಗರವು ಅಲ್ಲವೊ ಅರ್ಜುನ 16ಅನ್ನವಸ್ತ್ರವು ನಿನಗಿಲ್ಲವೊಬಹು ಮಾನ್ಯನೆಂಬೊ ಗರವು ಅಲ್ಲವೊ ಕೃಷ್ಣ 17ರಾಜ ಲಕ್ಷಣ ನಿನಗಿಲ್ಲವೊರೂಪಮಾಜುಕೊಂಡ ಬುದ್ಧಿ ಅಲ್ಲವೊ ಅರ್ಜುನ18ದ್ವಂದ್ವ ಯುದ್ಧವÀ ಮಾಡಿದವನಲ್ಲವೊಕುದುರೆ ಚಂದಾಗಿ ಏರಿ ಓಡಲು ಬಲ್ಯೊ ಕೃಷ್ಣ 19ಕರೆದರೆ ಯುದ್ಧಕ್ಕೆ ಹ್ಯಾಗೆಂದುನೀನುತಿರುಗಿದಿ ತೀರ್ಥಯಾತ್ರೆಗಳೆಂದು ಅರ್ಜುನ 20ಕೃಷ್ಣ ಅರ್ಜುನರ ಈ ಸಂವಾದಸಂತುಷ್ಟ ರಾಮೇಶ ಕೊಡುವಮೋದ21
--------------
ಗಲಗಲಿಅವ್ವನವರು
ಥಟ್ಟನೆ ನಡೆ ಗೋಕುಲಕಕ್ರೂರಅಸುರಾವೇಶವ ತಾಳು |ಕೃಷ್ಣನಕರತಾ ಈ ಬಗೆಯಿಂದಲಿಪೇಳ್ವೆ ಉಪಾಯವ ಕೇಳು ಪಮಲ್ಲರಕುವಲಯಪೀಡಾ ಪಥÀದೊಳು |ನಿಲ್ಲಿಸಿಹನು ಎನಬೇಡ ||ಬಿಲ್ಲು ಹಬ್ಬಕೆ ಕರೆಸಿಹನೆನ್ನು |ಕೊಲ್ಲುವದುಸರಲಿ ಬೇಡ1ನಿಮ್ಮಾವನು ನಿನ್ನ ಕಾಣದೆ ಬಳಲುವ- |ವಮ್ಮಿಮ್ಮೆಲ್ಲವು ಎನ್ನು ||ಸುಮ್ಮನೆ ಆಲಸ್ಯಾತಕೆ ಹೋಗುವ |ಘಮ್ಮನೆ ಬಾ ಬಾ ಎನ್ನು 2ಪುಷ್ಟಿ ಮಾಡಿ ಮಾತುಗಳಿಂ ಮೆಚ್ಚಿಸಿ |ನೆಟ್ಟನೆ ಬಹಪರಿಮಾಡು|ಬಿಟ್ಟರೆ ನಿನ್ನ ಶ್ರಮ ಬಲ್ಲನು ಪ್ರಾಣೇಶ |ವಿಠ್ಠಲನೆವೇ ನೋಡು 3
--------------
ಪ್ರಾಣೇಶದಾಸರು
ನಿನ್ನ ಕೊಳಲಿಗೆ ಮೋಹಿಸಿ ನಿನ್ನ ಕೊಳಲಿಗೆಅನ್ಯ ವಿಷಯಜರಿದುಬಂದರೆ ಇನ್ನು ಯಾತಕೆ ಬಂದಿರೆÉಂದಿಪ.ಅತ್ಯಂತ ಕಾಳ ರಾತ್ರಿಯೊಳುಮತ್ತೆ ಬಂದ ಬಾಲೆಯರಿಗೆಉತ್ತಮ ಉತ್ತಮವ ನೋಡಿಮತ್ತೆ ಮನೆಗೆ ಪೋಗಿರೆಂದಿ 1ಪ್ರೀತಿ ಪತಿಗಳ ಬಿಟ್ಟು ನೀವುಯಾತಕಿಲ್ಲೆ ಬಂದಿರೆಂದಿಮಾತುಗಳನು ಆಡಿ ಪೋಗಿರಿಘಾತುಕ ಪುರುಷನಯ್ಯ ಕೃಷ್ಣ 2ಭರದಿ ಬಂದ ಬಾಲೆಯರಿಗೆತಿರುಗಿ ಪೋಗಿರೆಂದು ನುಡಿದಿಕರಗಲಿಲ್ಲ ಕಠಿಣ ಹೃದಯಕರೆವರ್ಹ್ಯಾಂಗ ಪತಿಗಳವರ 3ಜಾರರಾಜ ನಿನಗೆ ಒಂದೂತೋರದಿದ್ದ ಭಾವವೇನುಯಾರ್ಯಾರ ಅಂಜಿಕೆ ಇಲ್ಲವೆಂದುನಾರಿಯರಿಗೆ ಖಿನ್ನ ಬಡಿಸಿದೆಲ್ಲೊ 4ಇಂದುರಾಮೇಶ ಬಿಟ್ಟರೆÉ ನೀನುಹೊಂದೋದಿಲ್ಲ ಪತಿಗಳ ಘನ್ನಚಂದಾಗಿ ಬೆರಿಯೆ ಚಕೋರನ್ನಇನ್ನರೆ ರಮಿಸಿದೆಲ್ಲೊ ಚನ್ನ 5
--------------
ಗಲಗಲಿಅವ್ವನವರು
ನಿನ್ನೆ ಇರುಳಿನಲಿ ಚೆನ್ನಿಗ ಪುರುಷನುಕಣ್ಣು ಬಿಡುತಲೆ ಬೆನ್ನೊಳಗಡಗಿಸಿಜಲವ ಬಿಟ್ಟರೆ ಸತತ ನೆಲನೆ ಕೆದರುತಲಿಪ್ಪಚರಣರೋಮಗಳಿಲ್ಲ ಮಗನ ಮೂಗಿಲೆ ಬಂದ
--------------
ಗೋಪಾಲದಾಸರು
ಭಜಿಸೋ ಹರಿಯ ಭಜಕರ ಭಾಗ್ಯನಿಧಿಯ ಪ.ಕಾಲವ ವ್ಯರ್ಥ ಕಳೆವೆ ಕೂಳನು ತಿಂದು ನಲಿವೆಖೂಳರಿಗೆ ನೀನೊಲಿವೆ ಶೀಲವ ಕಂಡು ಪಳಿವೆ 1ದುಷ್ಟರ ಸಹವಾಸ ಬಿಟ್ಟರೆ ಯಾವ ದೋಷಕೃಷ್ಣನ ಭಕ್ತಿ ಲೇಶ ಹುಟ್ಟದೆ ಹೋಯ್ತೆ ಮೋಸ 2ಕಾರಣ ಕಾರ್ಯ ದ್ವಯನ ಧಾರಣ ಜಗತ್ರಯನಧಾರಣ ಕೃತ ಭಯನ ಚಾರಣ ಸುರ ಪ್ರಿಯನ 3ಲಕ್ಷುಮಿನಾರಾಯಣನ ಲಕ್ಷಿಸಿ ಮಾಡೋ ಧ್ಯಾನಲಕ್ಷ್ಮಣನ ಪೂರ್ವಜನಅಕ್ಷರಪುರುಷೊತ್ತಮನ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಾಳಭಾಳಬಿಂಕರುಕ್ಮಿಣಿನಿನ್ನಕೇಳಿಬಲ್ಲೆನೆ ಸತ್ಯಭಾಮಿನಿಪ.ದೊರೆಯರ ಮಗಳೆಂದು ಗರವಿಲೆÉ ರುಕ್ಮಿಣಿಬರಲಿಲ್ಲ ನಮ್ಮ ಕರೆಯಲುಬರಲಿಲ್ಲ ನಮ್ಮ ಕರೆಯಲು ರುಕ್ಮಿಣಿಸರಿಯವರುನೋಡಿ ನಗತಾರ1ಕೆಂಚಿನಿಮ್ಮಣ್ಣನ ಪಂಚೆಚೂಡನ ಮಾಡಿಕಂಚಿಯ ವರದ ಕಳುಹಿಲ್ಲಕಂಚಿಯ ವರದ ಕಳುಹಿಲ್ಲ ರುಕ್ಮಿಣಿಪಾಂಚಾಲಿಗೆ ನೀನು ಸರಿಯೇನ 2ನಾರಿ ನಿಮ್ಮಣ್ಣನ ಮಾರಿಯ ಬಾಡಿಸಿತೇರಿಗೆಕಟ್ಟಿಮೆರೆಸಿಲ್ಲತೇರಿಗೆ Pಟ್ಟಿ ಮೆರೆಸಿಲ್ಲ ರುಕ್ಮಿಣಿಯಾರ ಮುಂದಿಷ್ಟು ಬಡಿವಾರ 3ಹರದಿನಮ್ಮಣ್ಣಗೆ ¨ರೆದ ಓಲೆಯನೋಡಹಿರಿಯರಿಲ್ಲೇನ ಮನೆಯಾಗಹಿರಿಯರಿಲ್ಲೇನ ಮನೆಯಾಗಅತ್ತಿಗೆಸರಿಯವರುನೋಡಿ ನಗತಾರ4ಹತ್ತು ಮಾರಿಯವನ ಬೆನ್ನತ್ತಿ ಹೋದವಳೆಂದುಕೀರ್ತಿಯ ಪಡೆದೆಯೆಲೆಭಾವೆಕೀರ್ತಿಯ ಪಡೆದೆಯೆಲೆ ಭಾವೆನೀಮಹಾಮೂರ್ತಿಎಂಬೋದು ಹರಿಬಲ್ಲ5ಪಟ್ಟದರಸಿ ಎಂದು ದೃಷ್ಟಿ ತಿರುಗ್ಯಾವ ನಿನ್ನಎಷ್ಟುಬಡಿವಾರಎಲೆಭಾವೆಎಷ್ಟುಬಡಿವಾರಎಲೆಭಾವೆನೀ ನಮ್ಮಪುಟ್ಟ ಸುಭದ್ರೆಯ ಸರಿಯೇನ 6ಪತಿವ್ರತೆ ಅಂದರೆ ಅತಿ ಅತಿ ಗರುವ್ಯಾಕಪತಿಎಲ್ಲ ಬಲ್ಲ ನಿನ್ನಗುಣಪತಿಎಲ್ಲ ಬಲ್ಲ ನಿನ್ನಗುಣವನದೊಳುಸತಿಅಲ್ಲವೆಂದು ಬಿಡಲಿಲ್ಲ7ಗಂಡನಿನ್ನಯಗುಣಕಂಡನೆ ವನದೊಳುಕೆಂಡವು ಎಂದು ಹೊಗಸಿಲ್ಲಕೆಂಡವು ಎಂದು ಹೊಗಸಿಲ್ಲ ಈ ಮಾತುಪಂಡಿತರುಕೇಳಿಹುಸಿಯಲ್ಲ8ಮಂದಗಮನೆ ನಿನ್ನ ತಂದೆ ಹ್ಯಾಂಗೆ ಅಂದ್ಹಾಂಗೆಇಂದಿರಾಪತಿಯೆಗತಿಕೊಟ್ಟಇಂದಿರಾಪತಿಯೆಗತಿಕೊಟ್ಟ ಅದರಿಂದಬಂದಿತ್ಯಾಕಿಷ್ಟುಬಡಿವಾರ9ನಾರಿ ಹಿಂದಕ್ಕೆ ಒಂದು ಪಾರಿಜಾತಕ್ಕಾಗಿನೀರಜನಯ್ಯನ ದಣಿಸಿದೆಯಲ್ಲನೀರಜನಯ್ಯನ ದಣಿಸಿದೆಯಲ್ಲಅತ್ತಿಗೆಯಾರ ಮುಂದಿಷ್ಟೆಬಡಿವಾರ10ನಾರಿ ಹಿಂದಕೆ ಒಂದು ನಾರು ವಸ್ತ್ರವಕಾಣಿಊರು ಇಲ್ಲದಲೆ ವನವನಊರು ಇಲ್ಲದಲೆ ವನವನ ತಿರುಗಿದಿಯಾರ ಮುಂದಿಷ್ಟುಬಡಿವಾರ11ಧಿಟ್ಟೆ ಹಿಂದಕ್ಕೆ ಒಂದು ಉಟ್ಟೆನೆಂದರೆ ಇಲ್ಲಹೊಟ್ಟೆಗಿಲ್ಲದಲೆ ಮುನಿಪನಹೊಟ್ಟೆಗಿಲ್ಲದಲೆ ಮುನಿಪನ ಕುಟೀರದಿಎಷ್ಟು ದಿನಕಾಲಕಳೆದೆಯಲ್ಲ12ಸ್ವಾಮಿ ಶ್ರೀಕೃಷ್ಣರಾಯ ರಾಮನಂಥವನಲ್ಲಭೂಮಿ ಮ್ಯಾಲಿಂಥ ದೊರೆಯಿಲ್ಲಭೂಮಿ ಮ್ಯಾಲಿಂಥ ದೊರೆಯಿಲ್ಲ ಅದರಿಂದಭಾಮೆ ನೀ ಕಂಡೆಒಗೆತನ13ಪಟ್ಟಾಭಿರಾಮನಂತೆ ಸಿಟ್ಟು ಕೃಷ್ಣಯ್ಯಗಿಲ್ಲಎಷ್ಟು ದಯವಂತ ಯದುಪತಿಎಷ್ಟು ದಯವಂತ ಯದುಪತಿ ಅದರಿಂದಶ್ರೇಷ್ಠಳೆ ಕಂಡೆಒಗೆತನ14ಇಷ್ಟು ಜನರೊಳು ಅಷ್ಟೂಗುಣಗಳ ಸ್ಪಷ್ಟ ಮಾಡಿ ಹೊಗಳಲಿಸ್ಪಷ್ಟ ಮಾಡಿ ಹೊಗಳಲಿ ರಮಿ ಅರಸುಬಿಟ್ಟರೆÉ ನಿನ್ನ ತೆgನೆÉೀನಭಾಳಭಾಳಬಿಂಕರುಕ್ಮಿಣಿ15
--------------
ಗಲಗಲಿಅವ್ವನವರು
ಮಡಿ ಮಡಿ ಮಡಿಯೆಂದು ಅಡಿಗಡಿಗೆ ಹಾರುವೆ |ಮಡಿ ಮಾಡುವ ಬಗೆ ಬೇರುಂಟು ಪ.ಪೊಡವಿ ಪಾಲಕನ ಧ್ಯಾನ ಮಾಡುವುದು |ಬಿಡದೆ ಭಜಿಸುಮದು ಅದು ಮಡಿಯಾ ಅಪಬಟ್ಟೆಯ ನೀರೊಳಗಿಟ್ಟು ಒಣಗಿಸಿ |ಉಟ್ಟರೆ ಅದು ತಾ ಮಡಿಯಲ್ಲ ||ಹೊಟ್ಟೆಯೊಳಗಿನ ಕಾಮ - ಕ್ರೋಧಗಳ |ಬಿಟ್ಟರೆ ಅದು ತಾ ಮಡಿಯೊ 1ಪರಧನ ಪರಸತಿ ಪರನಿಂದೆಗಳನು |ಜರೆದಹಂಕಾರಗಳನೆ ತೊರೆದು ||ಹರಿಹರಿಯೆಂದು ದೃಢದಿ ಮನದಲಿಇರುಳು ಹಗಲು ಸ್ಮರಿಸಲು ಮಡಿಯೋ 2ಎಚ್ಚರವಿಲ್ಲದೆ ಮಲ ಮೂತ್ರ ದೇಹವ |ನೆಚ್ಚಿ ಕೆಡಲು ಬೇಡಲೊ ಮನವೆ ||ಅಚ್ಚುತಾನಂತನ ನಾಮವ ಮನಗೊಂಡು |ಸಚ್ಚಿಂತೆಯಲಿರುವುದೆ ಮಡಿಯೊ 3ಭೂಸುರರು ಮಧ್ಯಾಹ್ನಕಾಲದಲಿ |ಹಸಿದು ಬಳಲಿ ಬಂದರೆ ಮನೆಗೆ ||ಬೇಸತ್ತು ನಮಗೆ ಗತಿಯಿಲ್ಲ ಹೋಗೆಂದು |ಹಸನಾಗಿ ಉಂಬುವುದು ಅದು ಮಡಿಯೊ ? 4ದಶಮಿ - ದ್ವಾದಶಿಯ ಪುಣ್ಯಕಾಲದಲಿ |ವಸುದೇವ ಸುತನ ಪೂಜಿಸದೆ ||ದೋಷಕಂಜದೆ ಪರರನ್ನು ಭುಜಿಸಿ ಯಮ - |ಪಾಶಕೆ ಬೀಳ್ವುದು ಹುಸಿಮಡಿಯೊ ? 5ಸ್ನಾನ -ಸಂಧ್ಯಾನ ಮೊದಲಾದ ಕರ್ಮಗಳೆಲ್ಲ |ಜಾÕನ -ಮಾನ - ಸುಮ್ಮಾನದಿಂದ ||ದೀನವಂದ್ಯನಸುಜನ ಸಂತರ್ಪಣ |ಅನುದಿನಮಾಡುವುದು ಘನಮಡಿಯೊ6ಗುರು ಹಿರಿಯರ ಹರಿದಾಸರ ನೆನೆದು |ಚರಣಕೆರಗಿ ಭಯ ಭಕ್ತಿಯಿಂದ ||ಪರಿಪರಿ ವಿಧದಲಿ ಪುರಂದರವಿಠಲನ |ನೆರನೆಂಬುವುದು ಉತ್ತಮ ಮಡಿಯೊ 7
--------------
ಪುರಂದರದಾಸರು
ಮನವೆಂಬ ಬೇಟೆಗಾರಹತ್ತಿಂದ್ರಿಯ ನಾಯಿಮನ ಬಂತು ಘೋರವಾದಮನಮನಾದಿ ಮೃಗಂಗಳನುಮಹಾಕೊಲೆಯ ಕೊಲ್ಲುತಿಹನುಪಮಹಾಪ್ರಪಂಚ ಬಲೆಯುತಾಪತ್ರಯತೊಡಕುಮಹಾವಿಷಯ ಮೇವು ಮಹಾವಿಷಯಮೇವಿಗೆ ಬಂದು ಮನುಜಮೃಗಗಳು ಕೆಡವುತಿಹವು1ನಯನೇಂದ್ರಿಯಗಳೆಂಬ ನಾಯಿಕಂಡಾಗಲೆ ಹಿಡಿವುದುಪ್ರಾಯ ಒಳ್ಳೆಯ ನಾಯಿನಿಯತವಿಹುದಲ್ಲೆ-ನ್ನದಲೆ ನೆನೆದಾಗಲೇ ಹಿಡಿಯುತಿಹುದು2ಒಂದಕ್ಕದೊಂದು ವೇಗವುಹತ್ತೀಪರಿನಾಯಿಬಂದರೆಂತೊಂದು ಸತ್ವವುಬಂದು ಹಿಡಿಯದಿರೆಮತ್ತೊಂದಾದರೆ ಹಿಡಿದು ಕೆಡವುತಿಹುದು3ಬಾಹ್ಯದ ಅಡವಿಯೊಳಗೆಮೃಗಂಗಳಿಗೆ ಬಹಬಾಧೆ ನಿತ್ಯದೊಳಗೆಬಾಹ್ಯ ವಿಷಯಪೇಕ್ಷೆಯಬಿಟ್ಟರೆ ಬದಿಯ ನಾಯಿಗಳು ಸೇರದಿಹವು4ತನಗೆ ತಿಳಿಯಬೇಕುತಾನುಳಿವುದಕೆ ತನಗೇಯಬೇಕುತನ್ನ ಚಿದಾನಂದನೆಂದು ತನ್ನ ಕಂಡರೆ ಭಯವಿಲ್ಲ5
--------------
ಚಿದಾನಂದ ಅವಧೂತರು
ಯಾಕೆ ಮೂಕನಾದೆಲೋ ಗುರುವೆ ನೀ -ನ್ಯಾಕೆ ಮೂಕನಾದ್ಯೋ ಪಸಾಕುವೊರಾರಯ್ಯಾ ಶ್ರೀಕರ ರಾಘವೇಂದ್ರ ಅ.ಪಮಂದಿಯಂದಿದ ಎನ್ನ - ಮಂದನ ಮಾಡೀಗ 1ಬೇಕಾಗದಿದ್ದರೆನ್ನ - ಯಾಕೆ ಕೈಯಾ ಪಿಡಿದಿಕಾಕುಜನರೊಳೆನ್ನ- ನೂಕಿ ಬಿಟ್ಟು ಈಗ2ನಿನ್ನಂಥ ಕರುಣಿಲ್ಲ - ಎನ್ನಂಥ ಕೃಪಣಿಲ್ಲಘನ್ನ ಮಹಿಮ ನೀ - ಎನ್ನನು ಬಿಟ್ಟೀಗ 3ಇಂದುನೀ ಬಿಟ್ಟರೆನ್ನ- ಮುಂದೆ ಕಾಯುವರ್ಯಾರೋ4ಜನ್ಯಾನು - ನಾನಯ್ಯ - ಎನ್ನ ಜನಕನು ನೀನುಮನ್ನಿಸು ನೀ ನಿತ್ಯಾ - ನನ್ನ ಶರಣನಲ್ಲೆ 5ಈಗ ಪಾಲಿಸದರೆ-ಯೋಗಿಕುಲವರ್ಯರಾಘವೇಂದ್ರನೇಭವ- ಸಾಗುವಧ್ಯಾಗಯ್ಯ6ನಾಥನು ನೀನಯ್ಯಾ - ನಾಥನು ನಾನಯ್ಯಾಪಾಥೋಜ ಗುರುಜಗ -ನ್ನಾಥ ವಿಠಲ ಪ್ರೀಯ 7
--------------
ಗುರುಜಗನ್ನಾಥದಾಸರು
ಯೋಗಿಬಿಟ್ಟರೆ ಬಿಡದು ನಾದವುಯೋಗಿಬಿಟ್ಟರೆ ಬಿಡದು ನಾದವುಕೂಗುತಿಹುದು ಸರ್ವಕಾಲದಿಜಾಗಟೆ ಕೊಳಲು, ತಮ್ಮಟೆಚಂಗು ಕೊಂಬು ತಾಳರವಗಳಿಂದಪಮಲಗೆ ಕುಳಿತರೆ ಕೂಗುತಿಹುದುನಿಲಲು ನಡೆಯೆ ಕೂಗುತಿಹುದುಒಲಿದು ಮಾತುಗಳಿರಲಿಕೆಬಲಿದು ಧುಂಧುಂ ಎಂದು ಭೇರಿಯ ಶಬ್ದರವಗಳಿಂದನಿಲದೆ ಮುರಿದು ಮದವಸುಲಭ ಸುಖವ ಸುರಿಸುತ1ಕಣ್ಣು ಮುಚ್ಚಲು ಕೂಗುತಿಹುದುಕಣ್ಣು ತೆರೆಯೆ ಕೂಗುತಿಹುದುಉಣ್ಣುತಲಿ ತಾನು ಇರಲಿಕೆಘಣ್ಣ ಘಣ್ಣ ಘಣ್ಣಲು ಎಂದು ಘಂಟೆ ಶಬ್ದದ ರವಗಳಿಂದಮಣ್ಣಗೂಡಿಸಿಶೋಕಮೋಹವಪುಣ್ಯರವವ ಬೀರುತ2ಸುಮ್ಮನಿರಲು ಕೂಗುತಿಹುದು ಸುಳಿದಾಡೆ ಕೂಗುತಿಹುದುಬಮ್ಮನೊಮ್ಮೆ ಮರೆತು ಇರಲಿಕೆಘಮ್ಮ ಘಮ್ಮ ಘಮ್ಮ ಎಂದು ಶಂಖ ಶಬ್ದದ ರವಗಳಿಂದಹಮ್ಮುವಾಸನ ಕ್ಷಯವಮಾಡಿನಿರ್ಮಲತ್ವವ ತೋರುತ3ಅರುಣಕಾಲದಿ ಅಸ್ತಕಾಲದಿ ಅವಸ್ಥಾತ್ರಯ ಕಾಲದಿಅರಗಳಿಗೆ ಕ್ಷಣ ಮೂಹೂರ್ತದಿಸರಿಗರಿ ಗಮಪ ಎಂದು ಸ್ವರಮಂಡಲರವಗಳಿಂದತರಿದು ಜನನ ಮರಣವನ್ನುತೇಜಬಿಂದು ಸುರಿವುತ4ಇಂತುನಿತ್ಯಕಾಲದಿ ಬಿಡದೆಸಂತತದಲಿ ಹಾಡಿಪಾಡಿನಿಂತು ಚಾಕರಿಯನೆ ಮಾಡುತಚಿಂತಕರನುತಾ ಚಿದಾನಂದನಾಗಿ ತೋರ್ಪ ಯೋಗಿಯನ್ನುಅಂತ್ಯವಿಲ್ಲದಾನಂದಪಡಿಸಿ ಆಶೀರ್ವಾದವ ಪಡೆಯುತ5
--------------
ಚಿದಾನಂದ ಅವಧೂತರು
ಶಾಶ್ವತ ಭಾಗವತರು ನಗರೆ ಮತಿಮಿಶ್ರರ ನೋಡಿ ಕೈ ಹೊಡೆದು ಪ.ಮಾಧವನಲ್ಲದೆ ಆ ದೈವೀದೈವಾದಿಗಳ ಹಿರಿಯರು ನಂಬರುಆದರವರ ಬಿಟ್ಟರೆ ಈ ಧನಧಾನ್ಯವುಹೋದರೆ ಕೆಟ್ಟೆವೆಂಬರ ನೋಡಿ 1ಕೃಷ್ಣನೆ ಸುಖದಾಯಕನಿರೆ ಸತಿಯಳುಹುಟ್ಟಿದ ಶಿಶುವಿನ ದೆಸೆಯಿಂದ ಎನ್ನಕಷ್ಟವೆ ಹೋಯಿತು ತುಷ್ಟಿಯೊಳಿಹೆನುಸೃಷ್ಟಿಗೆ ನಾ ಸುಖಿಯೆಂಬನ ನೋಡಿ 2ನಾರಾಯಣ ದಾತಾರನು ವಿಶ್ವಕೆತೋರುತಿರಲು ನರಧನಿಕರನುಆರಾಧಿಸಿ ನಾಭೂರಿಧನಾಢ್ಯನುಆರೆನಗೆದುರಿಲ್ಲೆಂಬನ ನೋಡಿ 3ಶ್ರೀ ಗುರುವರ ಸುಖಯೋಗಿಯ ಸಂತತಿಯೋಗಿಗಳಂಘ್ರಿಯ ನಂಬಿರದೆಆಗುರುಈ ಗುರುವೇ ಗತಿಯೆನುತಲಿಭೂಗುರುವಾಗಿಹ ರೋಗಿಯ ನೋಡಿ 4ಬೂಟಕತೋಟಕ ಭಕುತಿಗೆ ದ್ವಾದಶಗೂಟಬರೆಗೆ ಬುಧರೊಪ್ಪುವರೆ ಜಗನ್ನಾಟಕ ಪ್ರಸನ್ವೆಂಕಟೇಶನ ಗುಣಗಣಭಟರೆನಿಪ ವೈಷ್ಣವರಹ ಸಜ್ಜನ 5
--------------
ಪ್ರಸನ್ನವೆಂಕಟದಾಸರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
--------------
ಪ್ರಸನ್ನವೆಂಕಟದಾಸರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹರಿಯೆ ನೀನು ಎನ್ನಾ ಮೊರೆಯ ಲಾಲಿಸೆಂದೆನೂ ಪಥsÀರವಲ್ಲ ನಿನಗೇನೂ ಅ.ಪಪರಮಭಕುತಿಯಿಂದಾ ನಿನ್ನಪರಿಯ ವಾಕ್ಯವಕೇಳಿನಾನೂಜರಿದುಬಿಟ್ಟರೆ ನೀನೂಪರಮಕೋಪವಮಾಡಿಧರಣೀಶರೊಡನೆ ಕಾದಾಡಿ ಸಾ -ವರತುರಗವನೇರೋಡೀ 1ನಿನ್ನಾ ಬೇಡಿದಾರೆ ಅ -ದನ್ನು ನೀಡದಾಲೆ ಆ -ಬನ್ನಬಡಿಸುವರೆ ಎಂದಾಎನ್ನ ನುಡಿಯಾಕೇಳಿಚಿನ್ನಕಶಿಪುನ ಕೊಂದು ಭೂ -ವನ್ನೇ ದಾನವ ತಂದು ತಾ -ಯನ್ನೇ ನೀನೇ ಕೊಂದು ಅ -ರಣ್ಯದೊಳು ಬಂದೂ ಗೋ -ವನ್ನೆ ಕಾವುತ ನಿಂದೂಪರ-ಘನ್ನ ತುರಗೇರುವೆನೆಂದೂ 2ಪಾತಕಕಳೆಯೋ ಇನ್ನಾಪಾತಕಕಳೆÀಯದಿರುವರೇನೋಯಾತರ ಮಾತೆಂದು ನುಡಿಯಲದು -ಪಾಥಾಚರನು ತಾನೂ ಅದು -ಶ್ವೇತವರಾಹನುಅತ್ತನರಮೃಗರೂಪಾನುತಾತನಾಜÕವ ಕೇಳ್ಯಾನುಪರ-ಧೂತಾನೆನಸಿದಾನು ಅವ -ಶ್ವೆತಾಶ್ವಗ ಗುರುಜಗನ್ನಾಥವಿಠಲ ನೀನೂ 3
--------------
ಗುರುಜಗನ್ನಾಥದಾಸರು