ಒಟ್ಟು 834 ಕಡೆಗಳಲ್ಲಿ , 89 ದಾಸರು , 697 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು
ಹರಿನೀನೇ ಗತಿಯೆಂದು ನೆರೆನಂಬಿದವರನುಮರೆತಿರುವುದು ನ್ಯಾಯವೆ? ಪಗರುಡಗಮನ ನೀ ಸಿರಿಲೋಲನಾರಿಗೆ |ಅರಸಿ ಎನ್ನನು ಕಾಯ್ವ ದೊರೆಗಳಿನ್ನಾರಯ್ಯ ಅ.ಪಮುಟ್ಟಿ ಪೂಜಿಸಿ ನಿನ್ನ ಇಷ್ಟವ ಬೇಡುವದೃಷ್ಟಿಯೆನ್ನೊಳಗಿದೆಯೆ?ಕಷ್ಟವ ಪಡಲಾರೆ ಸೃಷ್ಟಿಯೊಳಗೆ ಎನ್ನದುಷ್ಟ ಕರ್ಮವ ಬಿಡಿಸಿ ದಿಟ್ಟನೆಂದೆಣಿಸೊ 1ಭುಜಗಶಯನ ನಿನ್ನ ಭಜಕರ ಹೃದಯದಿನಿಜವಾಗಿ ನೀನಿಲ್ಲವೇ?ಅಜನ ಪಿತನೆ ಕೇಳು ತ್ರಿಜಗವೆಲ್ಲವು ನಿನ್ನಸುಜನಪಾಲಕನೆಂದು ಭಜನೆ ಮಾಳ್ಪುದ ಕಂಡು 2ಭಾಗವತರರಸನೆ ಯೋಗಿಗಳೊಡೆಯನೆಬಾಗಿ ಬಿನ್ನಯಿಪೆ ನಿನ್ನಸಾಗರ ಶಯನನೆ ನೀಗಿಸಿ ಶ್ರಮವನುಜಾಗುಮಾಡದೆ ಎನ್ನ ಬೇಗದಿ ಕಾಯಯ್ಯ3ತುಂಟರೈವರ ತುಳಿದು ಕಂಟಕನೊಬ್ಬನ ಕಳೆದು |ಎಂಟು ಮಂದಿಯ ಗರುವವನಳಿದು ||ನಂಟ ನೀ ಬಂದೆನ್ನ ಕಂಟಕವನೆ ಬಿಡಿಸಿ |ಉಂಟಾದ ವೈಕುಂಠ ಬಂಟನೆಂದೆನಿಸೊ 4ಧರಣಿಯೊಳಗೆ ನೀ ಸುಜನರ ಸಲಹುವಬಿರುದು ಪಡೆದವನಲ್ಲವೆ? ||ಸಿರಿರಮಣನೆ ಎನ್ನ ಕರುಣದಿಂದಲಿ ಕಾಯೊ |ಪರಮಪುರುಷಸಿರಿಪುರಂದರವಿಠಲ5
--------------
ಪುರಂದರದಾಸರು
ಹೀಗಿದ್ದರೆ ಲೇಸು ಜ್ಞಾನಿಗೆಹೀಗಿದ್ದರೆ ಲೇಸು ಪ.ಸತಿಇದ್ದರೆ ಸಮಹಿತದವಳಾಗಿಸುತನಿದ್ದರೆ ನಿಜಮತದವನಾಗಿ 1ಧನವಿದ್ದರೆ ಸಜ್ಜನಕೆ ವಿಭಾಗಮನೆ ಇದ್ದರೆ ಮಧ್ಯಾಹ್ನಕನ್ನತ್ಯಾಗ 2ಭಕುತಿ ಇದ್ದರೆ ಡಂಭಕವನಳಿದು ವಿರಕುತಿದ್ದರೆ ಭವದಾಶೆಯ ಕಳೆದು 3ಮತಿ ಇದ್ದರೆ ಶುಭಮತಿಯವನಾಗಿಧೃತಿ ಇದ್ದರೆ ದುಷ್ಕøತಿಗಳನೀಗಿ4ಪ್ರಸನ್ವೆಂಕಟೇಶನ ಪ್ರಸಾದವನುಣುತವಿಷಮ ಜನನ ಮೃತಿ ಗಸಣೆ ತಪ್ಪಿಸುತ 5
--------------
ಪ್ರಸನ್ನವೆಂಕಟದಾಸರು
ಹುಚ್ಚುಕುನ್ನಿ ಮನವೇ ನೀಹುಚ್ಚುಗೊಂಬುದು ಘನವೇ ಅಕಚ್ಚುಕದನತನವ ಬಿಟ್ಟುಅಚ್ಯುತನ ಪದವ ಮುಟ್ಟು ಅಪಸ್ನಾನ ಮಾಡಿದರೇನು - ಸಂಧ್ಯಾನವ ಮಾಡಿದರೇನುಹೀನತನವ - ಬಿಡಲಿಲ್ಲಸ್ವಾನುಭಾವ ಕೂಡಲಿಲ್ಲ 1ಜಪವ ಮಾಡಿದರೇನು - ನೀತಪವ ಮಾಡಿದರೇನುಕಪಟ ಕಲ್ಮಷ ಕಳೆಯಲಿಲ್ಲಕಾಮಿತಾರ್ಥಪಡೆಯಲಿಲ್ಲ2ಮೂಗು ಹಿಡಿದರೇನು - ನೀಮುಸುಕನಿಕ್ಕಿದರೇನುಭೋಗಿಶಯನು ವರ್ತಿಸಲಿಲ್ಲದೇವಪೂಜೆ ಮಾಡಲಿಲ್ಲ 3ಗರುವನಾದರೇನು - ನೀಗೊರವನಾದರೇನುಗುರುವಿನ ಸ್ವಾಮ್ಯವ ತಿಳಿಯಲಿಲ್ಲಗುರುವುಪದೇಶ ಪಡೆಯಲಿಲ್ಲ 4ಹೋಮ ಮಾಡಿದರೇನು - ನೀನೇಮವ ಮಾಡಿದರೇನುರಾಮನಾಮ ಸ್ಮರಿಸಲಿಲ್ಲಮುಕುತಿ ಪಥವ ಪಡೆಯಲಿಲ್ಲ 5ನವದ್ವಾರವ ಕಟ್ಟು ನೀನಡುವಣ ಹಾದಿಯ ಮುಟ್ಟುಅವಗುಣಗಳ ಬಿಟ್ಟುಭಾನುಮಂಡಲ ಮನೆಯ ಮುಟ್ಟು 6ಏನು ನೋಡಿದರೇನು ನೀನೇನ ಮಾಡಿದರೇನುಧ್ಯಾನವನ್ನು ಮಾಡಲಿಲ್ಲಪುರಂದರವಿಠಲನ ಸ್ಮರಿಸಲಿಲ್ಲ7
--------------
ಪುರಂದರದಾಸರು
ಹೆಂಡತಿಯ ಮಾಡಿಕೊಂಡೆ ಯಾಕೋ ಕಟ್ಟಿ-ಕೊಂಡುಮಂಡೆತುರುಸುವುದ್ಯಾಕೋಪಮಕ್ಕಳಿಲ್ಲವೆಂದು ಬಳಲುವುದೇಕೋ ಎಲ್ಲಮಕ್ಕಳಳಿದರೆಂದು ಅಳುವುದೇತಕೋ1ಎಲ್ಲವ ಉಳಿದು ಹೋಹೆಯಾಕೋ ಮೋಹನವಲ್ಲಭೆಯ ಬಿಟ್ಟು ತೆರಳುವೆ ಯಾಕೋ2ಒಪ್ಪಿಸಯೋ ಸತಿಯ ಸುತರನ್ಯಾಕೋ ನೀನುಬರ್ಪಣಿಲ್ಲ ಪರಾಂಬರಿಕೆ ಯಾತಕೋ3ದುಡ್ಡನೀಗ ಕೈಲಿ ಕೊಟ್ಟೆಯಾತಕೋ ನೀನುದೊಡ್ಡ ಚೇಳು ಕಡಿಸಿಕೊಂಬೆಯಾತಕೋ4ಹೆಂಡತಿಯ ಸಂಗತಿ ಸಾಕೋಮುಂದೆ ಚೆನ್ನ ಚಿದಾನಂದನಾಗಬೇಕೋ5
--------------
ಚಿದಾನಂದ ಅವಧೂತರು
ಹೋಗಿ ನೋಡುವ ಬನ್ನಿರಿ ಶ್ರೀ ಜಗದೀಶನಿಗೆಶ್ರೀನಿವಾಸನ ಸಾಗಿ ನೋಡುವ ಬನ್ನಿ ಬಾಗಿ ಪದ |ನಲಿಸದಿನೀಗಿಭವಕೇರಿದಿಭೋಗಿಶಯನಯೋಗಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಪರಮಭಕ್ತರಪಾಲನಸವ್ಯಸೂಕರಧರಣಿ ಜಯವರನ ||ಕೊರಳೊಳುಕೌಸ್ತುಭಶ್ರೀ ವತ್ಸಲಾಂಛನ |ಕರಿವರ ಭಯನಾಶನ || ಅಘಶೋಷಣ1ಕಾಮಕೋಟಿ ತೇಜನ ಅನಂತ ಜನ ಕಾಮಿತ ಫಲ ಪೂರ್ಣನ |ವಾಮಕರದಿ ಅಕ್ಷಮಾಲಾಧರಸಂಭ್ರಮಪೂರಿತ ಶೀಲನ | ಶ್ರೀ ಲೋಲನ2ವಕ್ಷಸ್ಥಳದಿ ಶಿರಿಯ ಧರಿಸಿಹ ನಿಜ........... |ಮೋಕ್ಷ.................ಲಕ್ಷ ಅಲಕ್ಷ ವಿಲಕ್ಷ ಸುಲಕ್ಷ ನಿಲಕ್ಷ ||ಸಾಕ್ಷೀ ಹರಿಯ ಮುರಾರಿಯ3ನೀಲಮೇಘಶ್ಯಾಮನ ಸುಜನರ ಅನುಕೂಲ ಸರಡಿಗಿವಾಸನ|ಕಾಲಕರ್ಮಾತೀತಕಲಿಮಲಜಲ್ಪ | ನಿರ್ಮೂಲ |ನಾಶನ ಪಾವನ || ಶ್ರೀ ದೇವನ4ಪಂಕಜೋದ್ಭವನಯ್ಯನ ಮುನಿಜನಹೃತ್ಪಂಕಜಆಳ್‍ರೂಪನ ಶಂಖಚಕ್ರಧರಕಟಿಪೀತಾಂಬರಶಂಕರಾಂತರಂಗನ | ಸುಸಂಗನ5
--------------
ಜಕ್ಕಪ್ಪಯ್ಯನವರು
ಹೋಯಿತಲ್ಲಾಯುಷ್ಯ ಹೋಯಿತಲ್ಲಯ್ಯಸಾಯಸಬಟ್ಟೆನು ಭವದಿ ಶ್ರೀಯರಸನ್ನ ನಂಬದೆ ಪ.ಪಶ್ಚಿಮ ಜಾಗರದಿ ಕಾಕುತ್ಸ್ಸ್ಥನ ಪ್ರೀತಿಗೋಸುಗದುಶ್ಚಿತ್ತ ವೃತ್ತಿಯನೀಗಿನಿಶ್ಚಿತನಾಗಿಸಚ್ಚಿದಾನಂದಕಾಯನ ಆಶ್ಚರ್ಯಕರ ನಾಮವಉಚ್ಚರಿಸದೆ ನಿದ್ರೇಲಿ ಮೆಚ್ಚಿ ಘುರುಘುರಿಸುತ 1ತುಲಸಿ ಮಂಜರಿ ಪುಷ್ಪ ಅಲಸದೆ ತಂದು ಶ್ರೀನಳಿನನೇತ್ರನ್ನ ನಾಮಾವಳಿಗಳಿಂದಸಲೆ ಅವನಂಘ್ರಿಕಮಲಕರ್ಪಿಸದೆ ಸದಾಲಲನೆಸಂಪದಾಬ್ಧಿಲಿ ಮುಳುಗಿ ದುರಾಶೆಯಲ್ಲಿ2ಸತತ ಶಕ್ತ್ಯಾನುಸಾರ ವ್ರತಧರ್ಮಾಚರಿಸದೆಅತಿಥÀರೊಳೀತನ ನಂಟನೆಂದರೆಅತಿಸ್ನೇಹ ಬಳಸುತ ಹಿತಬಿಟ್ಟೆ ವೃಥಾ ಕೆಟ್ಟೆಗತಿಕಾಣಿಸಿನ್ನಾರೆ ಶ್ರೀಪತಿ ಪ್ರಸನ್ವೆಂಕಟಯ್ಯ3
--------------
ಪ್ರಸನ್ನವೆಂಕಟದಾಸರು