ಒಟ್ಟು 30086 ಕಡೆಗಳಲ್ಲಿ , 138 ದಾಸರು , 9126 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಪದವಿಯ ನೀವ ಗುರುಮುಖ್ಯ ಪ್ರಾಣನಧರೆಯೊಳಗುಳ್ಳ ಮಾನವರೆಲ್ಲ ಭಜಿಸಿರೊ ಪಅಂದು ತ್ರೇತೆಯಲಿ ಹನುಮನಾಗಿ ಅವತರಿಸಿಬಂದು ದಾಶರಥಿಯ ಪಾದಕೆರಗಿ ||ಸಿಂಧುವನೆ ದಾಟಿ ಮುದ್ರಿಕೆಯಿಕ್ತು ದಾನವರವೃಂದಪುರ ದಹಿಸಿ ಚೂಡಾಮಣಿಯ ತಂದವನ 1ದ್ಪಾಪರಯುಗದಲಿ ಭೀಮಸೇನ ನೆನಿಸಿಶ್ರೀಪತಿಯಪಾದಕಡು ಭಜಕನಾಗಿಕೋಪಾವೇಶದಲಿ ದುಃಶಾಸನನನು ಸೀಳಿಭೂಪರ ಬಲದೊಳಗೆ ಜರೆಜರೆದು ಕರೆದವನ 2ಕಲಿಯುಗದಲಿ ತುರೀಯಾಶ್ರಮವನೆ ಧರಿಸಿಕಲುಷದ ಮಾಯಿಗಳನು ಸೋಲಿಸಿಖಿಲವಾದ ಮಧ್ವಮತವನೆ ನಿಲಿಸಿ ಕಾಗೆ-ನೆಲೆಯಾದಿ ಕೇಶವನ ಪರದೈವನೆಂದೆನಿಸುವನ * 3
--------------
ಪುರಂದರದಾಸರು
ಪರಮಪಾವನ ಪರಬ್ರಹ್ಮ ಸದಾಶಿವನಿರುಪಮನಿತ್ಯಮಂಗಲ ಮಹಿಮಾ ||ಸರಸಿಜೋದ್ಭವ ಸುರಮುನಿ ವೃಂದೋವಂದಿತಪರಕೆ ಪರನೆಂದು ಪೊಗಳಿದೆನಲ್ಲದೆ |ತೀರಕ ಜಂಗಮನ ದಸೆಯಿಂದ ಪೊಡ................................. ಬಾಣನ ಕಾಯ್ದ ಸ್ಥಿರದಿ ತಾಳಿದನಂದನ | ಚರಾಚರ | ಗರ್ವಿಗೆ ಗರ್ವಾದನಂದೆನಲ್ಲನಿನಗೆ ತಿರುಕ ಜಂಗಮನೆಂದೆನೆ1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಎತ್ತ ನೋಡಿದಲತ್ತತ್ತ ಪಿಡಿದಿಹ ಚಿತ್ಪ್ರಭೆಬೆಳಗು ಭಾನವು ಭಾಸವು ಚಿತ್ತಕೆ ಚೈತನ್ಯವಾದಚಿನ್ಮಯ ಶಿವ ಪ್ರತ್ಯಗಾತುಮನೆಂದು ಪೊಗಳಿದೆ-ನಲ್ಲದೆ.......................| ಚಂದ್ರನಕಳೆನೆತ್ತಿಲಿಟ್ಟವನೆಂದೆನೆ |ಗಂಗೆಯ ಜಲಪಾತ ತಾಳಿದನೆಂದೆನೆ |ಕಲ್ಪನೆ ಮನದ ವೃತ್ತಿಗಗೋಚರನಂದೆನಲ್ಲದೆ ನಿನಗೆ2ನಮಃ ನಿಜಘನತೇಜಃ ಪುಂಜ ರೂಪನಾಮದಿನೆ | .....................................ನಾಮ ರೂಪಕನೆಂದೆನೆ || ಕರ್ಮನೇಮ ನೈಷ್ಠಿಕನೆಂದೆನೆಸಿಂಧಾಪುರದ ಸೀಮೆ ಕರ್ಣಿಕನೆಂದೆನೆ | ಗಿರಿಗೆನಿಜಧಾಮದ ಏಕನೆಂದು ಪೊಗಳಿದೆನಲ್ಲದೆ |ನಾಮರೂಪಕನೆಂದೆನೆ3
--------------
ಜಕ್ಕಪ್ಪಯ್ಯನವರು
ಪರಮೇಶ್ವರಿ ಪಾರ್ವತಿಸತಿವರದೆ ಶ್ರೀವನದುರ್ಗಾ ಪ.ತರುಣಾರುಣಶತಕೋಟಿಕರುಣಾನನೆ ಮಾಂಪಾಹಿಅ.ಪ.ಜಗದ್ಭರಿತೆ ಜನಾರ್ದನಿಜಗದೇಕ ಶರಣ್ಯೆನಿಗಮಾಗಮಶಿರೋರತುನೆಮಿಗೆ ಕೈಯುಗಮಂ ಮುಗಿವೆಯಗಜೆ ಶ್ರೀಜಗದಂಬಿಕೆ 1ಸದಾನಂದೆ ಸರೋಜಾಕ್ಷಿಸದಾವಳಿಸನ್ನುತೆತ್ರಿದಶಾರ್ಚಿತೆ ತ್ರಿಗುಣಾತ್ಮಕಿಸದಯೆ ಹೃದಯೆ ಮುದದಿಂ ಪದನಂಬಿದೆ ಪದುಮಾಲಯೆ 2ವಿರಾಜಿಸುವ ವಿಶ್ವೋತ್ತಮವರಚಿತ್ರಪುರೇಶ್ವರಿಹರಿಲಕ್ಷ್ಮೀನಾರಾಯಣಿಕರುಣಾಭರಣೆ ಶರಣೋದ್ಧರಣೆ ಶ್ರೀಚರಣಾಂಬುಜೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪರಾಕುಮಾಡದೆಪರಾಮರಿಸಿಎನ್ನಪರಾಧಂಗಳ ಕ್ಷಮಿಸೋ ಪಧರಾರಮಣ ಫಣಿಧರಾಮರಾರ್ಚಿತಸುರಾಧಿಪತಿವಿಧಿಹರಾದಿ ವಂದಿತಅ.¥ Àನರರೊಳಗೆ ಪಾಮರನು ನಾನಿಹಪರಕೆ ಸಾಧನವರೀಯೆ ಶ್ರೀಹರಿ ||ಚರಣಕಮಲಕೆ ಶರಣುಹೊಕ್ಕೆನುಕರುಣದಿಂದ ನಿನ್ನ ಸ್ಮರಣೆಯೆನಗಿತ್ತು 1ಜಪವನರಿಯೆನು ತಪವನರಿಯೆನುಉಪವಾಸ ವ್ರತಗಳ ನಾನರಿಯೆ ||ಕೃಪಾವಲೋಕನದಿಂದ ಆ ಪಾಪಗಳನೆಲ್ಲಅಪಹತವ ಮಾಡೋ ಅಪಾರಮಹಿಮನೇ 2ಕರಿರಾಜನುದ್ಧರಿಸಿ ದ್ರೌಪದಿಯಮೊರೆಯ ಲಾಲಿಸಿ ತರುಳಗೊಲಿದು ನೀಸಿರಿರಮಣ ನಿನ್ನ ಸರಿಯಾರ ಕಾಣೆಪುರಾರಿನುತಸಿರಿಪುರಂದರವಿಠಲ3
--------------
ಪುರಂದರದಾಸರು
ಪರಾನ್ನವೇತಕೆ ಬಂತಯ್ಯ - ಎನಗೆಇಂದು |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಾನ್ನವೇತಕೆ ಬಂತಯ್ಯ ? ಪ.ಪರಾನ್ನವೇತಕೆ ಬಂತು ಪರಮೇಷ್ಟಿಜನಕನ |ಪರನೆಂದು ತಿಳಿಸದೆ ಪರಗತಿ ಕೆಡಿಸುವ ಅಪಸ್ನಾನ ಮಾಡಿಕೊಂಡು - ಕುಳಿತು ಬಹು |ಮೌನದಿಂದಿರಲೀಸದು ||ಶ್ರೀನಿವಾಸನ ಧ್ಯಾನಮಾಡದೆ ಮವಿದು |ತಾನೆ ಓಡುವದು ಶ್ವಾನನೋಪಾದಿಯಲಿ 1ಜಪವ ಮಾಡುವ ಕಾಲದಿ - ಕರೆಯ ಬರೆ |ವಿಪರೀತವಾಗುವುದು ||ಸ್ವಪನದಂತೆ ಪೊಳೆದು ನನ್ನ ಮನಕೆ ಬಲು |ಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2ಪ್ರಸ್ಥದ ಮನೆಯೊಳಗೆ - ಕರೆಯದೆ ಪೋಗಿ |ಸ್ವಸ್ಥದಿ ಕುಳಿತುಕೊಂಡು ||ವಿಸ್ತಾರವಾಗಿ ಹರಟೆಯನೆ ಬಡಿದು ಪ್ರ |ಶಸ್ತವಾಯಿತು ಎಂದು ಮುಸ್ತಕ ತಿರುವುವ 3ಯಜಮಾನನು ಮಾಡದ - ಪಾಪಂಗಳ |ವ್ರಜವು ಅನ್ನದೊಳಿರಲು ||ದ್ವಿಜರು ಭುಂಜಿಸಲಾಗಿಅವರ ಉದರದೊಳು ||ನಿಜವಾಗಿ ಸೇರುವುದು ಸುಜನರು ಲಾಲಿಸಿ 4ಮಾಡಿದ ಮಹಾಪುಣ್ಯವು - ಓದನಕಾಗಿ - |ಕಾಡಿಗೊಪ್ಪಿಸಿ ಕೊಡುತ |ರೂಢಿಗಧಿಕನಾದ ಪುರಂದರವಿಠಲನ |ಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 5
--------------
ಪುರಂದರದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು
ಪಾಠವ ಕೊಡು ಹರಿಯೆ ಮುಂದೆನಗೆಸಾಟಿಯಿಲ್ಲದೆ ನಿನ್ನ ಆಟಕಾಣುವವಿದ್ಯೆಪಸುಜನಸನ್ನುತತವ ನಿಜಮಹಿಮೆನ್ನ ಮನದಿನಿಜಪಿಡಿದನುದಿನ ಭಜಿಪ ಸುವಿದ್ಯ 1ನಿಪುಣತೆಯಲಿ ನಿಮ್ಮ ಸಫಲಸಚ್ಚರಿತವಅಪರೋಕ್ಷದ್ಹೊಗಳುವಗುಪಿತಸುವಿದ್ಯ2ಪ್ರಾಣೇಶ ಶ್ರೀರಾಮಮಾಣದೆತವಪಾದಧ್ಯಾನ ಸದೃಢಭಕ್ತಿ ಜ್ಞಾನ ಸುವಿದ್ಯ 3
--------------
ರಾಮದಾಸರು
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಪಾದವ ತೋರೋ ಪಾವನಮಹಿಮೆ ಪಪಾದವ ತೋರೋ ರಂಗಯ್ಯಪಾದಕೆ ಬಿದ್ದು ಪಾವನನಾಗುವೆ ಪಾದವ ತೋರೋ ಅ.ಪಥಳಥಳ ಹೊಳೆಯುತ ಜಲದಿ ಸಂಚರಿಸಿದಪಾದವ ತೋರೋ ಎನ್ನಯ್ಯಬಲುಗೌಪ್ಯದಿ ಒಳಗೆಳೆದು ಮುದುರಿಕೊಂಡಪಾದವ ತೋರೋಬಲಿಯಮೆಟ್ಟಿ ರಸಾತಳಕಿಳಿಸಿದಘನಪಾದವ ತೋರೋ ಎನ್ನಯ್ಯಇಳೆಯ ಮೇಲೆ ಬಿದ್ದ ಶಿಲೆಯ ತುಳಿದಮಹಪಾದವ ತೋರೋ 1ಗಾಬರಿಯಿಂದ ಭರತ ಬಂದೆರಗಿದಪಾದವ ತೋರೋ ಎನ್ನಯ್ಯಶಬರಿ ಭಕ್ತಿಯಿಂದ ಮುಟ್ಟಿ ಪೂಜಿಸಿದ ಪಾದವ ತೋರೋಪ್ರಭು ಹನುಮಂತನ ಹೃದಯದೋಳ್ಹೊಳೆಯುವಪಾದವ ತೋರೋ ಎನ್ನಯ್ಯನಭೋಮಾರ್ಗದಿನಿಂದುವಿಭೀಷಣ ನಮಿಸಿದಪಾದವ ತೋರೋ 2ಕರಿರಾಜ ಸ್ಮರಿಸಲು ಸರಸಿಗೆ ಇಳಿದಪಾದವ ತೋರೋ ಎನ್ನಯ್ಯಉರಗನ ಶಿರಮೆಟ್ಟಿ ಪರಿಪರಿನಲಿದ ಪಾದವ ತೋರೋಗರುಡನ ಏರಿ ಗಮಿಸುವ ಪರತರಪಾದವ ತೋರೋ ಎನ್ನಯ್ಯಪರಮಪಾವನೆ ಸುರಗಂಗೆಯನು ಪೆತ್ತ ಪಾದವ ತೋರೋ 3ಸದಮಲ ರಾಧೆ ತನ್ನ್ವದನದಿಂ ಚುಂಬಿಸಿದಪಾದವ ತೋರೋ ಎನ್ನಯ್ಯವಿದುರನ ಸದನವ ಸುದಯದಿಂದ ಪೊಕ್ಕ ಪಾದವ ತೋರೋಅಧಮಪೂತನಿಯ ಕೊಂದೊದೆದಪಾದವ ತೋರೋ ಎನ್ನಯ್ಯವಿಧವಿಧದೆಶೋದೆ ತೊಡೆಯ ಮೇಲಾಡಿದಪಾದವ ತೋರೋ 4ಧರೆಯನು ಮೀಂಟಿ ಕುರುಪನ ಕೆಡಹಿದಪಾದವ ತೋರೋ ಎನ್ನಯ್ಯಧುರದಲಿ ನರನ ವರೂಥ ನೆಲಕೊತ್ತಿದ ಪಾದವ ತೋರೋಚರಣದಾಸರಿಗೆ ಪರಮಮುಕ್ತಿನೀಯ್ವಪಾದವ ತೋರೋ ಎನ್ನಯ್ಯವರದ ಶ್ರೀರಾಮನ ಮರೆಯಬಿದ್ದ ನಿಜ ಪಾದವ ತೋರೋ 5
--------------
ರಾಮದಾಸರು
ಪಾಪಿ ಬಲ್ಲನೆ ಪರರ ಸುಖ - ದುಃಖದಿಂಗಿತವಕೋಪಿ ಬಲ್ಲನೆ ದಯಾದಾಕ್ಷಿಣ್ಯವ ಪ.ಹೇನು ಬಲ್ಲುದೆ ಮುಡಿದ ಹೂವಿನಾ ಪರಿಮಳವಶ್ವಾನ ಬಲ್ಲುದೆ ರಾಗಭೇದಂಗಳಮೀನು ಬಲ್ಲುದೇ ನೀರು ಚವುಳು - ಸವಿಯೆಂಬುದನುಹೀನ ಬಲ್ಲನೆ ತನಗೆ ಉಪಕಾರ ಮಾಡಿದುದ? 1ಕತ್ತೆ ಬಲ್ಲುದೆ ತಾನು ಹೊತ್ತಿರುವ ನಿಧಿಯನ್ನುಮೃತ್ಯು ಬಲ್ಲುದೆ ದಯಾ - ದಾಕ್ಷಿಣ್ಯವತೊತ್ತು ಬಲ್ಲಳೆ ಹೀನ - ಮಾನದಭಿಮಾನವನುಮತ್ತೆ ಬಲ್ಲುದೆ ಬೆಕ್ಕು ಮನೆಯ ಮೀಸಲನು? 2ಹೇಡಿ ತಾ ಬಲ್ಲನೇ ರಣರಂಗ ಧೀರವನುಕೋಡಗವು ಬಲ್ಲುದೇ ರತ್ನದಾಭರಣಬೇಡದುದನೀವ ಪುರಂದರವಿಠಲನಲ್ಲದೆನಾಡ ದೈವಗಲೆಲ್ಲ ಕೂಡಬಲ್ಲುದೇ? 3
--------------
ಪುರಂದರದಾಸರು
ಪಾಪಿಗೇತಕೆ ಪರಮಾತ್ಮಬೋಧ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕೋಪಿಗೇತಕೆ ಸುಗುಣ - ಶಾಂತ ಬುದ್ಧಿ ಪ.ಹಂದಿಗೆ ಗಂಧವೇಕೆ ಅಂಧಕೆ ಕನ್ನಡಿಯೇಕೆಮಂದಮತಿ ಮನುಜರಿಗೆ ಮಂತ್ರವೇಕೆತಂದೆ - ತಾಯಂದಿರಿಗೆಕುಂದು ತರುವ ಮಗಳೇಕೆನಿಂದುವಾದಿಸುವಂಥ ಸತಿಯು ತಾನೇಕೆ1ಕತ್ತೆಗಮ್ರತವೇಕೆ ಎತ್ತಿಗೆ ಕರೆಹವೇಕೆತೊತ್ತಿಗೆ ಛತ್ರದ ನೆರಳೇತಕೆಕುತ್ತಿಗೆ ಕೊಯ್ಯುವನ ಸೊಗಸು ಮಾತುಗಳೇಕೆಸತ್ಯವಿಲ್ಲದೆ ನುಡಿವ ಯೋಗಿಯೇಕೆ 2ಷಂಡಗೆ ಹೆಂಡತಿಯೇಕೆ ತೊಂಡಿರಿಗೆ ಖಂಡೆಯುವೇಕೆಮುಂಡೆಮೋಳಿಗೆ ಮುತ್ತಿನ ದಂಡೆಯೇಕೆಮಂಡಳದೊಳಗೆ ಶ್ರೀ ಪುರಂದರವಿಠಲನಕಂಡು ಭಜಿಸದ ಮನುಜರಿದ್ದೇತಕೆ 3
--------------
ಪುರಂದರದಾಸರು
ಪಾಪೋಸು ಹೋದುವಲ್ಲ - ಸ್ವಾಮಿ ಎನ್ನ -ಪಾಪೋಸು ಹೋದುವಲ್ಲ................... ಪ.ಅಪಾರ ಜನುಮದಿ ಆರ್ಚನೆಯ ಮಾಡಿದ ..........ಅಪಉರಗಾದ್ರಿಯಲಿ ಸ್ವಾಮಿ ಪುಷ್ಕರಣಿ ಮೊದಲಾದ |ಪರಿಪರಿ ತೀರ್ಥ ಸ್ನಾನಗಳ ಮಾಡೆ ||ಹರಿದಾಸರ ಕೊಡಿ ಶ್ರೀನಿವಾಸನ ಸಂ -ದರುಶನದಲ್ಲಿ ಮೈಮರೆದಿದ್ದೆನೊ ಎನ್ನ 1ಪರಮ ಭಾಗವತರು ಹರಿಕಥೆ ಪೇಳಲು |ಪರಮ ಭಕುತಿಯಲಿ ಕೇಳುತಿದ್ದೆ ||ಪರಮ ಪಾಪಿಷ್ಠರ ಪಾಲಿಗೆ ಪೋದವು |ಪರಮಾತ್ಮನ ಮನಸಿಗೆ ಬಂತು ಹೀಗೆ ............. 2ಮಾಯೆ ಒಲಿದು ಎನಗೆ ತಂದು ಕೊಟ್ಟದ್ದಳು |ದಾಯಾದಿಗಳು ನೋಡಿ ಸಹಿಸಲಿಲ್ಲ ||ಮಾಯಾ ರಮಣ ನೋಡಿ ಪುರಂದರವಿಠಲಮಾಯೆಯಿಂದ ಮಟ್ಟಮಾಯವಾದವು ಈಗ 3
--------------
ಪುರಂದರದಾಸರು
ಪಾರ್ವತೀದೇವಿ ಸ್ತೋತ್ರ137ಪಾರ್ವತಿ ದಕ್ಷಕುಮಾರಿ ನಿನ್ನ | ಸಾರ್ವೆ ಸಂತತ ಕುಜನಾರೀ ||ಆಹಾ||ದೂರ್ವಾಸನರ್ಧಾಂಗಿ ಸರ್ವಜೆÕ ಯನ್ನಯ ||ಚಾರ್ವಾಕ ಮತಿ ಕೀಳಿ ತೋರ್ವದು ಸುಪಥವ ಪದುರ್ಗೆ ಭವಾನಿ ರುದ್ರಾಣಿ ಗೌರಿ | ಸ್ವರ್ಗಜಿನಾರಾಧ್ಯ-ಮಾನಿ || ಸೇರೆದುರ್ಗುಣದವರ ಸುಜ್ಞಾನಿ | ಭಕ್ತವರ್ಗ ಪೋಷಕ ಶುಕ-ವಾಣೀ ||ಆಹಾ||ನಿರ್ಗುಣರಾದುತ್ತಮರ್ಗೆವೊಲಿವ ಅಪ |ವರ್ಗದ ನಾಳೆ ನರರ್ಗೆ ಮಣಿಸದಿರೆ 1ಚಂಡಿ ಕಾತ್ಯಾಯಿನಿ ಉಮ್ಮಾ ನಾಲ್ಕು | ಮಂಡೆಯವನಸೊಸೆ | ಯಮ್ಮಾ | ನಾಡೆಕಂಡು ಭಜಿಪೆನಿತ್ಯನಿಮ್ಮ |ಪಾದಪುಂಡರೀಕದ್ವಯವಮ್ಮಾ ||ಆಹಾ||ಉಂಡು ವಿಷವ ನಿನ್ನಗಂಡಬಳಲಿ ಕೈ |ಕೊಂಡೌಷಧ ತಂಡ ತಂಡದಲೆನಗೀಯೆ 2ಪಾವಕನೊಳು ಪೊಕ್ಕ ಪತಿವ್ರತೆ | ಯಾವಾಗ ಮಾನಿಸತ್ಕಥೆ | ಯಲ್ಲಿಭಾವನೆ ಕೊಡೆಪ್ರತಿಪ್ರತಿ | ಜಾವ ಜಾವಕೆ ಷಣ್ಮುಖಮಾತೆ ||ಆಹಾ||ಕೋವಿದರೊಡತಿ ಕೇಳಾವಾಗ ವೈರಾಗ್ಯ |ವೀವದು ದುರಾಪೇಕ್ಷೆ ನಾವೊಲ್ಲೆನೆಂದೆಂದೂ 3ಬೇಡಿದಭೀಷ್ಟವ ಕೊಡುವೆ | ದಯ ಮಾಡಿ ಭಕ್ತರಕರಪಿಡಿವೆ | ದೋಷಕಾಡುಳಿಯದಂತೆ ಸುಡುವೆ | ನಿನ | ಗೀಡೆ ಮಹದ್ಭಯಕಡಿವೆ ||ಆಹಾ||ರೊಢೀಶ ಶಿವನೆಂದು ಆಡಿಸದಿರು ಬುದ್ಧಿ |ಗೇಡಿ ದಾನವರಂತೆ ನೀಡು ಶ್ರೀಹರಿ ಸೇವೆ 4ಮೇಶ ಪ್ರಾಣೇಶ ವಿಠ್ಠಲನೆ | ಜಗದೀಶನೆಂಬುವ ದಿವ್ಯ-ಜ್ಞಾನೆ | ಕೊಟ್ಟು |ಪೋಷಿಪುದೆನ್ನ ಸುಜಾಣೆ | ನೀನುದಾಸಿಸೆ ನಾನಾರಕಾಣೆ ||ಆಹಾ||ಈಶೆ ಪಂಚ ಮಹಾದೋಷಿ ಬಿಡದೆ ನಿತ್ಯಾ |ಈ ಶರೀರದೊಳಿಹ್ಯಘಾಸಿಮಾಡುವನನ್ನು 5
--------------
ಪ್ರಾಣೇಶದಾಸರು
ಪಾಲಿಸಯ್ಯಾ ಫಣಿಗಿರಿವಾಸಜೀಯಾ ಪ.ಪಾಲಿಸೈ ಪಾಲಾಬ್ಧಿಶಾಯಿ ಸುಳೀನೀರದನಿಭಶರೀರ ಶ್ರೀಲೋಲಮೋಹನಲೀಲದುರ್ಜನಕಾಲಕಾಮಿತಫಲಪ್ರದಾಯಕಅ.ಪ.ಮುನ್ನ ಮಾಡಿದ ಕರ್ಮದಿಂದಲಿ ಬನ್ನಪಟ್ಟೆನು ಶ್ರೀಹರಿಇನ್ನು ನಿನ್ನಯ ಚರಣಯುಗವನು ನಿರ್ಣಯದಿ ನಂಬಿದಪರಿಉನ್ನತೋನ್ನತವಪ್ಪ ತೆರದಲಿ ಮನ್ನಿಪುದು ನೀ ಕೃಪೆದೋರಿಬನ್ನಪಡುವುದು ಸಾಕು ಸಂತತ ನಿನ್ನನೆ ನೆರೆನಂಬಿದೆನುಹರಿ1ವಾತಪಿತ್ತಕಫಾದಿ ರೋಗದ ವ್ರಾತದಿಂದ ಬಲು ನೊಂದೆನುಧಾತುಬಲವತಿ ತಗ್ಗಿ ಉಷ್ಣೋಪೇತದಿಂದಲಿ ಬೆಂದೆನುಚಾತುರ್ಥಿಕ ಜ್ವರಾತಿಶಯದಲಿ ಶೀತಸ್ಥಾನದಿ ನಿಂದೆನುಈ ತೆರದ ಕಷ್ಟಗಳು ಬಾರದ ರೀತಿಯಲಿ ಪರಿಹರಿಸು ಸಂತತ 2ನಿನ್ನನೆ ಮರೆಹೋಗುವ ತೆರದಲಿ ನಿನ್ನ ಸ್ಮರಣೆಯ ಮಾಡುವನಿನ್ನ ಭಕ್ತರ ಮೇಳದಲಿ ಸಂಪನ್ನನಾಗುತ ಕೂಡುವನಿನ್ನ ಮೂರ್ತಿಯ ನೊಡುವದು ಮತ್ತೆನ್ನ ಕಾಮಿತ ಬೇಡುವನಿನ್ನನೇ ಧ್ಯಾನಿಸುವ ಮತಿಸಂಪನ್ನವನು ನೀನಿತ್ತು ಕರುಣದಿ 3ವೀರ ವೈಷ್ಣವ ಮಾರ್ಗದೊಳು ಸಂಚಾರ ಮಾಡುವ ತೆರದಲಿಮಾರುತಿಯ ಚರಣಾರವಿಂದದದಿ ಸೇರಿ ನಿನ್ನನು ಧರೆಯಲಿಭೂರಿಮಹಿಮೆಯ ವರ್ಣಿಸುವ ಸಾಕಾರ ಮತಿಯನು ಎನ್ನಲಿಪ್ರೇರಿಸುತ ಕರುಣಾರಸಾಮೃತ ಬೀರಿ ಭೀತಿಯ ಪರಿಹರಿಸುತ್ತಲಿ4ಕೊಂಚ ಧನವನು ಕೊಟ್ಟು ಎನಗೆ ಪ್ರಪಂಚವಹಗೃಹಗೈದಿಸಿಮುಂಚೆಮಾಡಿದ ಪಾಪವನು ನಿರ್ಲಚದಿಂದಲೆ ಛೇದಿಸಿವಂಚಿಸುವ ಬಂಧುಗಳ ಮನವನುಮಿಂಚಿಯೆನ್ನೊಳು ಮೋದಿಸಿಪಂಚಬಾಣನ ಪಿತನೆ ಮಂಗಳ ವಾಂಛಿತವನೆನಗಿತ್ತು ವಿಭವದಿ 5ಕಷ್ಟದಲಿ ನಿನ್ನ ಧ್ಯಾನ ಬಾರದು ತುಷ್ಟಿಯಲಿ ನಾ ಧ್ಯಾನಿಪೆಇಷ್ಟವೇ ನೀನಿತ್ತೆಯಾದರೆ ಕಷ್ಟಗಳ ನಾ ದೂಷಿಪೆಶ್ರೇಷ್ಠ ಕಾರ್ಕಳ ಪುರದಿ ಭಕ್ತರ ಒಟ್ಟುಗೂಡುತ ತೋಷಿಪೆಭ್ರಷ್ಟಲೋಭದ ಬಂಧುಗಳು ಎನ್ನೊಳಿಷ್ಟವಾಗುವ ತೆರದಿ ದ್ರವ್ಯವ6ಕಾಲಭೈರವ ಪೇಳಿದಂದದಿ ನಾಲಿಗೆಯೊಳು ತಪ್ಪು ನೋಡದೆಪಾಲಿಸುತ ಇಷ್ಟಾರ್ಥವನು ಕೈ ಮೇಳವಿಸು ತಪ್ಪು ನೋಡದೆನೀಲಗಿರಿ ಸಮನಾಗಿ ಕಾರ್ಕಳದಾಲಯವ ನೀ ಮಾಡಿದೆಲೋಲಲಕ್ಷ್ಮೀನಾರಾಯಣಾಶ್ರಿತಪಾಲಪಡುತಿರುಪತಿ ಪುರೇಶನೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ