ಒಟ್ಟು 1076 ಕಡೆಗಳಲ್ಲಿ , 109 ದಾಸರು , 890 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಭವಾನಿ ಕ್ಷೇತ್ರಸ್ತ ಸಂಗಮೇಶ್ವರ ಸ್ತೋತ್ರ76ಸಂಗಮೇಶ್ವರ ಶರಣು ಸದಾಶಿವಸಂಗಮೇಶ್ವರ ರಂಗ ಶ್ರೀಪತಿಯರ ಅಚಲಭಕ್ತಿಯನಿತ್ತುಭಂಗವಿಲ್ಲದೆ ಪರಿಪಾಲಿಸೋ ಎನ್ನ ನೀ ಪರಮ್ಯ ಭವಾನಿ ಕಾವೇರಿ ಸಂಗಮದಲಿ |ಉಮೆ ಸಹಿತದಿ ನಿಂತು ಎಮ್ಮ ಪಾಲಿಸುತಿ ನೀ || 1ಅಮರಸುಮನಸವೃಂದಾರಾಧ್ಯನೇ |ಷಣ್ಮುಖ ಗಜಮುಖತಾತಕೃಪಾನಿಧೆ2ಶುದ್ಧ ಸ್ಪಟಿಕಾಮಲ ನಿರ್ಮಲ ಕಾಯನೆ |ದುಗ್ಧ ಸಾಗರ ಭವಶೇಖರ ಶಂಕರ |ಸ್ನಿಗ್ಧ ಲೋಹಿತ ಜಟಾಜೂಟಿ ಗಂಗಾಧರ |ಮೃತ್ಯುಂಜಯಅಹಿಭೂಷಣಶರಣು3ಅಸಿತ ಲೋಹಿತ ಸಿತ ಶ್ಯಾಮ ವಿಧ್ಯುನ್ನಿಭ |ಭಾಸಿಪ ಪಂಚ ಸುವದನ ತ್ರಿಲೋಚನ |ಈಶಾನಮಃ ದೇವನೇ ವೇದ ನಾಯಕಿ ಪತಿಯೇ |ಅಜಪಿತಪ್ರಸನ್ನ ಶ್ರೀನಿವಾಸಗೆ ಪ್ರಿಯ4
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ಸಂಧರ ಚರಿತ್ರೆ127ಸತ್ಯ ಸಂಧಾರ್ಯರೆ ಶರಣಾದೆ ನಿಮ್ಮಲ್ಲಿಭೃತ್ಯನಾ ಎಂದೆಣಿಸಿನಿತ್ಯಪಾಲಿಸುವುದುಸತ್ಯಾರುಕ್ಷ್ಮಿಣೀ ರಮಣ ಕೃಷ್ಣನೃಹರಿ ರಾಮಸತ್ಯಜ್ಞಾನಾನಂತನಿಗೆ ಪ್ರಿಯ ಯತೀಂದ್ರ ಪನಿರ್ದೋಷ ಗುಣಸಿಂಧು ಸುಖಪೂರ್ಣ ಹಂಸನಿಗೆವಿಧಿಸನಕಮೊದಲಾದಗುರುಪರಂಪರೆಗೆಯತಿವರ್ಯ ಅಚ್ಚುತಪ್ರೇಕ್ಷರಿಗೆ ಆನಂದತೀರ್ಥರಾಂಬುಜ ಪಾದಗಳಿಗೆ ಆನಮಿಪೆ 1ಪದ್ಮನಾಭನರಹರಿಮಾಧವಅಕ್ಷೋಭ್ಯರಪದ್ಮಾಂಘ್ರಿಗಳ ನಮಿಸಿ ಜಯತೀರ್ಥರವಿದ್ಯಾಧಿರಾಜರಪಾದಪಂಕಜಕ್ಕೆರಗಿವಿದ್ಯಾಧಿರಾಜರು ಈರ್ವರಿಗೂ ನಮಿಪೆ 2ನಮಿಸುವೆ ರಾಜೇಂದ್ರ ಕವೀಂದ್ರ ವಾಗೀಶರಿಗೆರಾಮಚಂದ್ರರಿಗೆ ಆ ಯತಿವರರಹಸ್ತಕಮಲಜರು ವಿಭುದೇಂದ್ರ ವಿದ್ಯಾನಿಧಿಗಳಿಗೆನಮೋ ಎಂಬೆ ವಿದ್ಯಾನಿಧಿಗಳ ವಂಶಕ್ಕೆ 3ವೇದಾಂತ ಕೋವಿದರು ರಘುನಾಥ ರಘುವರ್ಯಪದವಾಕ್ಯ ತತ್ವಜÕ ರಘೂತ್ತಮಾರ್ಯರಿಗೆವೇದ ವ್ಯಾಸಾಭಿದ ಯತಿ ವಿದ್ಯಾಧೀಶರಿಗೆವೇದನಿಧಿಗಳಿಗೆ ನಾ ಬಾಗುವೆ ಶಿರವ 4ಸತ್ಯವ್ರತ ಸತ್ಯನಿಧಿ ಸತ್ಯನಾಥರಿಗೆಸತ್ಯಾಭಿನವ ಸತ್ಯ ಪೂರ್ಣರಿಗೆ ನಮಿಪೆಸತ್ಯ ವಿಜಯರಿಗೆ ಸತ್ಯ ಪ್ರಿಯರಿಗೆ ಸತ್ಯಬೋಧರಿಗೆ ಎನ್ನ ವಂದನೆ ಅರ್ಪಿಸುವೆ 5ಸತ್ಯಬೋಧಾರ್ಯರ ಕರಕಮಲ ಸಂಜಾತಸತ್ಯಸಂಧರ ಮಹಿಮೆ ಬಹು ಬಹು ಬಹಳವೇದ್ಯ ಕಿಂಚಿತ್ ಮಾತ್ರ ಎನಗೆ ಶ್ರೀಹರಿ ವಾಯುಪ್ರೀತಿಯಾಗಲಿ ಇಲ್ಲಿ ಪೇಳಿರುವೆ ಸ್ವಲ್ಪ 6ಪೂರ್ವಾಶ್ರಮದಲ್ಲಿ ರಾಮಚಂದ್ರಾಚಾರ್ಯಹಾವೇರಿಯವರು ಈ ಯತಿವರಮಹಂತದೇವ ಸ್ವಭಾವರು ವೇದಾಂತ ಕೋವಿದರುಸರ್ವದಾ ಹರಿನಾಮ ಸಂಸ್ಮರಿಸುವವರು 7ರಾಮಚಂದ್ರಾಚಾರ್ಯ ಸರ್ವಪ್ರಕಾರದಲುತಮ್ಮ ಸಂಸ್ಥಾನ ಪೀಠಾರ್ಹರು ಎಂದುನೇಮದಿಂ ಪ್ರಣವೋಪದೇಶ ಅಭಿಷೇಕಸಂಮುದದಿ ಮಾಡಿದರು ಸತ್ಯಬೋಧಾರ್ಯ 8ಹರಿಕ್ಷೇತ್ರ ತೀರ್ಥಯಾತ್ರೆ ಮಾಡಿ ಅಲ್ಲಲ್ಲಿಹರಿತತ್ವ ಯೋಗ್ಯರಿಗೆ ಸಮ್‍ಯುಕ್ ಬೋಧಿಸುತಧರೆಯಲ್ಲಿಜ್ಞಾನಿಶ್ರೇಷ್ಠರು ಎಂದು ಸ್ತುತಿಕೊಂಡಧೀರ ಗುರುವರ ಸತ್ಯಸಂಧರಿಗೆ ನಮಿಪೆ 9ಸತ್ಯಂ ವಿದಾತಂ ನಿಜಭೃತ್ಯಭಾಷಿತಂಅಂದು ಕಂಬದಿ ತೋರ್ದಹರಿಪ್ರಹ್ಲಾದನಿಗೆಇಂದುವಟುರೂಪದಿ ಬಂದು ವಿಠ್ಠಲ ಸತ್ಯಸಂಧರಿಗೆ ತೋರಿದನು ತನ್ನಿಚ್ಛೆಯಿಂದ 10ವಿಠ್ಠಲನ್ನ ವಂದಿಸಿ ಪಂಡರೀಪುರದಿಂದಮಠ ಪರಿವಾರ ಸಹ ಇನ್ನೂ ಬಹು ಕ್ಷೇತ್ರಅಟನ ಮಾಡಿ ಬಾಗೀರಥಿ ಪೂಜೆ ಮಾಡುತ್ತಪಠವಾಳಿ ಉಡುಗೊರೆಯ ಕೊಟ್ಟರು ಗಂಗೆಗೆ 11ಕಾಶಿ ನಗರದಿ ಜನರು ಪ್ರತ್ಯಕ್ಷ ನೋಡಿಹರುವಸ್ತ್ರ್ರಾದಿಗಳ ಗಂಗೆ ಮೂರ್ತಿಮತ್ ಬಂದುನಸುನಗುತ ತುಷ್ಟಿಯಲಿ ಕರದಿಂ ಸ್ವೀಕರಿಸಿದ್ದುಯಶವೇ ವರ್ಣಿಸಲು ಈ ಮಹಾತ್ಮರ ಮಹಿಮೆ 12ಶ್ರೀವಿಷ್ಣುಪಾದಮಂದಿರದ ಮುಖದ್ವಾರಅವಿವೇಕದಲಿ ಗಯಾವಾಳರು ಬಂಧಿಸಲುಶ್ರೀವರನ್ನ ಸ್ಮರಿಸಿ ನಿಂತರು ಸತ್ಯಸಂಧರುವಿಶ್ವವಿಷ್ಣು ವಷಟ್ಕಾರನು ವಲಿದ 13ನೆರೆದಿದ್ದ ಜನರೆಲ್ಲ ನೋಡುತಿರೆ ಬಾಗಲಭಾರಿ ಕೀಲುಗಳೆಲ್ಲ ಬಿದ್ದವು ಕೆಳಗೆಈ ರೀತಿ ಅದ್ಬುತವು ಜರುಗಿದ್ದು ಕಂಡುಎರಗಿ ಕೊಂಡಾಡಿದರು ಅಲ್ಲಿದ್ದ ಜನರು 14ತಮ್ಮ ತಪ್ಪುಗಳನ್ನು ಮನ್ನಿಸೆಕ್ಷಮೆಬೇಡಿತಮ್ಮನ್ನು ಕರಕೊಂಡು ಹೋಗಿ ಗುರುಗಳಿಗೆಹೇಮರತ್ನಾದಿಗಳಕಾಣಿಕೆಅರ್ಪಿಸಿನಮಿಸಿ ಪೂಜಿಸಿದರು ಗಯಾವಾಳರು 15ಸೂರಿಕುಲ ತಿಲಕರು ಸತ್ಯ ಸಂಧಾರ್ಯರುಹರಿಪೂಜೆ ಮಾಡುವಾಗಹರಿಶಿರಿ ವಾಯುಸುರನಿಕರ ಸಾನಿಧ್ಯ ಇರುವುದು ಅನುಭವಕ್ಕೆಬರುವುದು ನೋಡುವ ಯೋಗ್ಯ ಭಕ್ತರಿಗೆ 16ಶ್ರೀಹರಿಅರ್ಚನೆಗೆ ಸ್ವಾಮಿಗಳು ಕುಳಿತರುಬ್ರಾಹ್ಮಣ ಮಹಾಪುರುಷ ಓರ್ವನು ಬಂದಸಹಸ್ರದಳ ಸುಂದರತರ ಕಮಲಪುಷ್ಪವಶ್ರೀಹರಿಗರ್ಪಿಸೆ ಕೊಟ್ಟು ಅದೃಶ್ಯನು ಆದ 17ಪ್ರಣವಅಷ್ಟಾಕ್ಷರಿ ಮೊದಲಾದ ಮಂತ್ರಗಳಆಮ್ನಾಯಋಗ್ ಯಜುಸ್ಸಾಮಾಥರ್ವಣದಅನುಪಮ ಮಹಾ ಇತಿಹಾಸ ಎರಡರಸಾರವಿಷ್ಣು ಸಹಸ್ರನಾಮಗಳಿರುತಿವೆಯು 18ಉತ್ಕøಷ್ಟತಮ ವಿಷ್ಣು ಸಹಸ್ರ ನಾಮಂಗಳಶ್ರೀ ಕೃಷ್ಣ ಸುಪ್ರೀತಿಕರವ್ಯಾಖ್ಯಾನಸಂ ರಚಿಸಿ ಪ್ರತಿನಿತ್ಯ ಅರ್ಚಿಪರು ವಿಷ್ಣುಸೂರಿವರಧೀರರು ಸತ್ಯ ಸಂಧಾರ್ಯ 19ವೇದಾಂತ ಸಾಮ್ರಾಜ್ಯ ದಶವತ್ಸರ ಆಳಿವೃಂದಾವನದಿ ಕೂಡುವಕಾಲಬರಲುಭೂದೇವಿಪತಿವಕ್ತ್ರದಿಂದುದಿತಸಾಧು ಸುಪವಿತ್ರ ತೀರಕ್ಕೆ ಬಂದಿಹರು 20ಹದಿನೇಳು ನೂರು ಹದಿನಾರನೇ ಶಾಲಿ ಶಕಆನಂದ ಸಂವತ್ಸರ ಜೇಷ್ಠ ಶುದ್ಧದ್ವಿತೀಯಪುಣ್ಯತಮ ದಿನದಲ್ಲಿ ಶ್ರೀಹರಿಯಪಾದಯೆಯ್ದಿದರು ಈ ಗುರುವರಮಹಂತ21ಉಡುಪಿಯಿಂದುತ್ತರಕ್ಕೆ ಬರುವ ಮಾರ್ಗದಲಿದೊಡ್ಡದಲ್ಲದ ಗ್ರಾಮಮಹಿಷಿಎಂಬುವಲಿಕ್ರೋಡಜಾ ತೀರಸ್ಥ ವೃಂದಾವನಸದನಮಾಡಿ ಕುಳಿತರು ಮತ್ತೊಂದು ಅಂಶದಲಿ 22ವೃಂದಾವನದೊಳು ಇಹ ಸತ್ಯಸಂಧರೊಳುನಿಂತಿಹನು ಸತ್ಯಸಂಧನು ಮುಖ್ಯವಾಯುವಾತದೇವನೊಳು ಸತ್ಯಸಂಧ ನಾಮಾವಿಷ್ಣುಸತ್ಯಜ್ಞಾನಾನಂತಾನಂದ ವಾಯು ಇಹನು 23ವೃಂದಾವನಸ್ಥರ ಈ ರೀತಿ ತಿಳಿಯುತ್ತಬಂದು ಸೇವಿಸುವವರಿಗೂ ಸ್ಮರಿಸುವವರಿಗೂಕುಂದುಕೊರತೆನೀಗಿಇಷ್ಟಾರ್ಥ ಲಭಿಸುವವುಇಂದಿರಾಪತಿ ದಯಾಸಿಂಧು ಪಾಲಿಸುವನು 24ಹನುಮಸ್ತ ಅಜನಪಿತ `ಶ್ರೀ ಪ್ರಸನ್ನ ಶ್ರೀನಿವಾಸ'ಮೀನಕಮಠಕ್ರೋಡನೃಹರಿವಟುಪರಶುದನುರ್ಧರ ಶ್ರೀಕೃಷ್ಣ ಜಿನ ಕಲ್ಕಿ ಶ್ರೀಶಗುಣನಿಧಿ ಪ್ರಿಯ ಸತ್ಯ ಸಂಧಾರ್ಯ ಶರಣು 25 ಪ|| ಇತಿ ಶ್ರೀ ಸತ್ಯಸಂಧ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸೌಭಾಗ್ಯ ಸಪ್ತತ್ರಿಂಶತಿ71ಶರಣುವಿಧಿವಾಣೀಶ ಶರಣು ಧೃತಿ ಶ್ರಧ್ದೇಶ |ಶರಣು ಋಜುವರ್ಯರಲಿ ಶರಣು ಶರಣಾದೆ ಪಮೀನಕೂರ್ಮಕ್ರೋಡನರಸಿಂಹ ವಟುರೂಪರೇಣುಕಾತ್ಮಜ ರಾಮ ಶ್ರೀ ಕೃಷ್ಣ ಜಿನಜ ||ವಿಷ್ಣು ಯಶಸ್ಸುತ ಅಜಿತ ಶ್ರೀಶನಿಗೆ ಪ್ರಿಯತಮ |ಅನುಪಮ ಜೀವೋತ್ತಮರ ಚರಣಕಾನಮಿಪೇ 1ಪುರುಷವಿಧಿ ಕಾಲವಿಧಿ ವಾಸುದೇವೋತ್ಪನ್ನ |ವಿರಿಂಚ ಮಹತ್ತತ್ವತನು ಅನಿರುದ್ಧ ಜಾತ ||ನಾರಾಯಣ ನಾಭಿ ಕಮಲಜ ಚತುರ್ಮುಖನು |ಸರಸ್ವತೀಪತಿ ರುದ್ರ ತಾತನಿಗೆ ನಮಿಪೆ 2ಈ ನಾಲ್ಕು ಬ್ರಹ್ಮನ ಅವತಾರದಲಿ ಶುಕ್ಲ |ಶೋಣಿತಸಂಬಂಧ ಇಲ್ಲವೇ ಇಲ್ಲ ||ಜ್ಞಾನಾದಿ ಐಶ್ವರ್ಯದಲಿ ಯಾರು ನಾಲ್ಮುಗಗೆ |ಎಣೆ ಇಲ್ಲ ಹದಿನಾಲ್ಕು ಲೋಕದಲಿ ಎಲ್ಲೂ 3ಭಯವು ಅಜ್ಞಾನವು ಸಂಶಯವು ಇವಗಿಲ್ಲಸತ್ಯ ಲೋಕಾಧಿಪನ ಸುರರ ಅಧ್ಯಕ್ಷ ||ಹಯಮುಖ ತ್ರಿವೃತ್ತುರೀಯ ಹಂಸ ಇತರಾಸೂನು |ತೋಯಜಾಕ್ಷಕೇಶವನ ಪ್ರಥಮ ಪ್ರತಿಬಿಂಬ4ಜಗಜ್ಜನ್ಮಾದ್ಯಷ್ಟಕ ಕರ್ತನ ನಿಯಮನದಿ |ಜಗವ ಪಡೆದಿಹ ಬ್ರಹ್ಮಸತ್ವವಿಗ್ರಹನು ||ಖಗಪ ಭುಜಗಪ ಶಿವಾದ್ಯನಂತ ಜೀವೋತ್ತಮನು |ಅಘರಹಿತತಾರಕಗುರುಶತಾನಂದ5ಅವನಿಯಲಿ ಅವತಾರ ಬ್ರಹ್ಮದೇವನಿಗಿಲ್ಲ |ಭಾವಿ ಬ್ರಹ್ಮನು ಮುಖ್ಯವಾಯುದೇವ ||ದೇವೀಜಯಾ ಸಂಕರುಷಣಾತ್ಮಜನು ಈ |ಭುವಿಯಲ್ಲಿ ತೋರಿಹನು ಹರಿಯಪ್ರಥಮಾಂಗ6ಧೃತಿಪ್ರಭಂಜನವಾಯುಸ್ಮರಭರತ ಗುರುವರನು |ಮಾತರಿಶ್ವನುಸೂತ್ರಪವಮಾನ ಪ್ರಾಣ ||ಎದುರು ಸಮರಿಲ್ಲ ಈ ಬ್ರಹ್ಮ ಧಾಮನಿಗೆಲ್ಲೂ |ಸದಾ ನಮೋ ಭಾರತೀರಮಣ ಮಾಂಪಾಹಿ 7ರಥನಾಭಿಯಲಿ ಅರವೋಲ್ ಪ್ರಾಣನಲಿ ಸರ್ವವೂ |ಪ್ರತಿಷ್ಠಿತವೂ ಜೀವರ ದೇಹಕಾಧಾರ ||ತ್ರಾತಪೋಷಕ ಸರ್ವವಶಿ ಪ್ರಜ್ಞಾಶ್ರೀದನು |ತತ್ವಾದಿ ದೇವ ವರಿಷ್ಠ ಚೇಷ್ಟಕನು 8ಶ್ರೀಶ ಹಂಸಗೆ ಪ್ರಿಯಶ್ವಾಸಜಪ ಪ್ರವೃತ್ತಿಸುವ |ಬಿಸಜಜಾಂಡವ ಹೊತ್ತು ಕೊಂಡು ಇರುತಿಹನು ||ಅಸಮ ಸಾಮಥ್ರ್ಯದಿ ಸರ್ವ ಕ್ರಿಯೆ ಮಾಡಿಸುವ |ಶಾಸ್ತನಾಗಿಹ ಪಂಚಅವರಪ್ರಾಣರಿಗೆ9ಬಲ ಜ್ಞಾನಾದಿಗಳಲ್ಲಿ ಹ್ರಾಸವಿಲ್ಲವು ಇವಗೆ |ಎಲ್ಲ ಅವತಾರಗಳು ಸಮವು ಅನ್ಯೂನ ||ಶುಕ್ಲಶೋಣಿತಸಂಬಂಧ ಇಲ್ಲವೇ ಇಲ್ಲ |ಇಳೆಯಲಿ ಜನಿಸಿಹ ಹನುಮ ಭೀಮ ಮಧ್ವ 10ವಾಯುದೇವನ ಒಲಿಸಿಕೊಳ್ಳದ ಜನರಿಗೆ |ಭಯ ಬಂಧ ನಿವೃತ್ತಿಯು ಸದ್ಗತಿಯು ಇಲ್ಲ ||ಮಾಯಾಜಯೇಶನಪರಮಪ್ರಸಾದವು |ವಾಯು ಒಲಿದರೆ ಉಂಟು ಅನ್ಯಥಾ ಇಲ್ಲ 11ಶ್ರೀರಾಮಚಂದ್ರನು ಒಲಿದ ಸುಗ್ರೀವಗೆ |ಮಾರುತಿಯ ಒಲಿಸಿಕೊಂಡವನವನೆಂದು ||ಮಾರುತಿಯ ಒಲಿಸಿಕೊಳ್ಳದ ವಾಲಿ ಬಿದ್ದನು |ಕರ್ಣನೂ ಹಾಗೇವೇ ಅರ್ಜುನನು ಗೆದ್ದ 12ರಾಮನಿಗೆ ಸನ್ನಮಿಸಿ ವನದಿ ದಾಟುತ ಹನುಮ |ಶ್ರಮರಹಿತನು ಸುರಸೆಯನು ಜಯಿಸೆಸುರರು||ಪೂಮಳೆ ಕರೆಯಲು ಸಿಂಹಿಕೆಯನು ಸೀಳಿ |ಧುಮುಕಿದ ಲಂಕೆಯಲಿ ಲಂಕಿಣಿಯ ಬಡಿದ 13ರಾಮ ಪ್ರಿಯೆಗುಂಗುರವ ಕೊಟ್ಟು ಚೂಡಾರತ್ನ |ರಾಮಗೋಸ್ಕರ ಕೊಂಡು ವನವ ಕೆಡಹಿ ||ಶ್ರಮ ಇಲ್ಲದೆ ಅಕ್ಷಯಾದಿ ಅಧಮರ ಕೊಂದು |ರಾಮ ದೂತನು ಹನುಮ ಲಂಕೆಯ ಸುಟ್ಟ 14ಶ್ರೀರಾಮನಲಿ ಬಂದು ನಮಿಸಿ ಚೂಡಾಮಣಿಯ |ಚರಣದಿ ಇಡೆ ರಾಮ ಹನುಮನ ಕೊಂಡಾಡಿ ||ಸರಿಯಾದ ಬಹುಮಾನ ಯಾವುದು ಇಲ್ಲೆಂದು |ಶ್ರೀರಾಮ ತನ್ನನ್ನೇ ಇತ್ತಾಲಿಂಗನದಿ 15ಮೂಲ ರೂಪವನೆನೆದ ಲಕ್ಷ್ಮಣನ ಎತ್ತಲು |ಕೈಲಾಗದೆ ರಾವಣನು ಸೆಳೆಯೆ ಆಗ ||ಲೀಲೆಯಿಂದಲಿ ಎತ್ತಿ ರಾಮನಲಿ ತಂದನು |ಬಲವಂತ ಹನುಮ ಶೇಷಗುತ್ತಮತಮನು 16ಮೃತ ಸಂಜೀವಿನಿಯಾದಿ ಔಷಧಿ ಶೈಲವನು |ತಂದು ಸೌಮಿತ್ರಿ ಕಪಿಗಳಿಗೆಅಸುಇತ್ತ ||ಮುಂದಾಗಿ ಪೋಗಿ ಶ್ರೀರಾಮ ಬರುವುದು ಪೇಳಿ |ಕಾಯ್ದ ರಾಮಾನುಜನ ಅಗ್ನಿ ಮುಖದಿಂದ 17ಇತರರು ಮಾಡಲು ಅಶಕ್ಯ ಸೇವೆ ಹನುಮ |ಗೈದಿ ಮೋಕ್ಷವು ಸಾಲ್ದು ಏನು ಕೊಡಲೆನ್ನೆ ||ಸದಾ ಸರ್ವ ಜೀವರಿಂದಧಿಕ ಭಕ್ತಿ ಒಂದೇ |ಕೇಳ್ದ ಶ್ರೀರಾಮನ್ನ ವೈರಾಗ್ಯ ನಿಧಿಯು 18ಗಂಡು ಶಿಶು ಬೀಳಲು ಗುಂಡು ಪರ್ವತ ಒಡೆದು |ತುಂಡು ನೂರಾಯಿತು ಕಂಡಿಹರು ಅಂದು ಬೋ - ||ಮ್ಮಾಂಡದಲಿ ಪ್ರಚಂಡ ಭೀಮಗೆ ಸಮ |ಕಂಡಿಲ್ಲ ಕೇಳಿಲ್ಲ ನೋಡಿ ಭಾರತವ 19ಉಂಡು ತೇಗಿದಗರಳತಿಂಡಿಯ ಭೀಮನು |ಉಂಡು ಹಾಲಾಹಲವ ಹಿಂದೆ ಈ ವಾಯು ||ಹಿಂಡಿ ಸ್ವಲ್ಪವ ಮುಕ್ಕಣ್ಣಗೆ ಕೊಟ್ಟನು |ಬಂಡುಮಾತಲ್ಲವಿದುಕೇಳಿವೇದವನು20ಅರಗು ಮನೆಯಿಂದ್ಹೊರಟು ಸೇರಿ ವನವನು ಅಲ್ಲಿ |ಕ್ರೂರ ಹಿಡಿಂಬನ ಕೊಂದವನ ಸೋದರಿ ||ಭಾರತೀ ಯಕ್ಸ ್ವರ್ಗ ಶಿಕಿಯು ಹಿಡಿಂಬಿಯಕರಪಿಡಿದ ಭೀಮನು ಅನುಪಮ ಬಲಾಢ್ಯ 21ಬಕ ಕೀಚಕ ಜರಾಸಂಧಾದಿ ಅಸುರರು |ಲೋಕ ಕಂಟಕರನ್ನ ಕೊಂದು ಬಿಸುಟು ||ಲೋಕಕ್ಕೆ ಕ್ಷೇಮವ ಒದಗಿಸಿದ ಈ ಅಮಿತ |ವಿಕ್ರಮಭೀಮನಿಗೆ ಸಮರಾರು ಇಲ್ಲ22ಕಲಿಕಲಿಪರಿವಾರ ದುರ್ಯೋಧನಾದಿಗಳ |ಬಲವಂತ ಭೀಮನು ಬಡಿದು ಸಂಹರಿಸಿದ ||ಕಲಿಹರ ಸುಜನಪಾಲ ಭೀಮ ಸಮ್ರಾಟನ |ಕಾಲಿಗೆ ಎರಗುವೆ ದ್ರೌಪದೀ ಪತಿಗೆ 23ಮಾಲೋಲ ಕೃಷ್ಣನ ಸುಪ್ರೀತಿಗಾಗಿಯೇ |ಬಲ ಕಾರ್ಯಗಳ ಮಾಡಿ ಅರ್ಪಿಸಿದ ಭೀಮ ||ಕಲಿಯುಗದಿ ಈ ಭೀಮ ಅವತಾರ ಮಾಡಿಹನು |ಕಲಿಮಲಾಪಹ ಜಗದ್ಗುರು ಮಧ್ವನಾಗಿ 24ಹನುಮಂತನ ಮುಷ್ಠಿ ಭೀಮಸೇನನ ಗದೆ |ದಾನವಾರಾಣ್ಯವ ಕೆಡಹಿದ ತೆರದಿ ||ಆಮ್ನಾ ಯಸ್ಮøತಿ ಯುಕ್ತಿಯುತ ಮಧ್ವ ಶಾಸ್ತ್ರವು |ವೇನಾದಿಗಳ ಕುಮತ ತರಿದು ಸುಜನರ ಕಾಯ್ತು 25ಇಳೆಯ ಸುಜನರ ಭಾಗ್ಯಶ್ರುತಿಪುರಾಣಂಗಳು |ಪೇಳಿದಂತೆಕೊಂಡಯತಿರೂಪ ವಾಯು ||ಮೇಲಾಗಿ ಇದ್ದ ನಮ್ಮ ಅಜ್ಞಾನ ಕತ್ತಲೆಯ |ತೊಲಗಿಸಿದನು ಈ ಮಧ್ವಾಖ್ಯಸೂರ್ಯ26ದುರ್ವಾದ ಕುಮತಗಳು ಸಜ್ಜನರ ಮನ ಕೆಡಿಸೆ |ತತ್ವವಾದವ ಅರುಪಿ ಸಜ್ಜನರ ಪೊರೆದ ||ಮೂವತ್ತು ಮೇಲೇಳು ಗ್ರಂಥ ಚಿಂತಾಮಣಿ |ಸುವರ್ಣಕುಂದಣಪದಕ ಯೋಗ್ಯರಿಗೆ ಇತ್ತ27ದುಸ್ತರ್ಕ ದುರ್ಮತ ಬಿಸಿಲಿಲ್ಲಿ ಬಾಡುವ |ಸಸಿಗಳು ಸಾತ್ವಿಕ ಅಧಿಕಾರಿಗಳಿಗೆ ||ಹಸಿ ನೀರು ನೆರಳು ಈ ಮಾಧ್ವ ಮೂವತ್ತೇಳು |ಸಚ್ಛಾಸ್ತ್ರಪೀಯೂಷಗೋಕಲ್ಪ ತರುವು28ಮೂಢ ಅಧಮರ ದುಷ್ಟ ಮತಗಳ ಸಂಪರ್ಕದಿ |ಈಡಿಲ್ಲದ ಮೋದಪ್ರದ ಜ್ಞಾನ ಕಳಕೊಂಡು ||ಬಡತನದಿ ನರಳುವ ಸಜ್ಜನರ ಪೋಷಿಪುದು |ನೋಡಿ ಈಸುರಧೇನುಮಾಧ್ವ ಮೂವತ್ತೇಳ29ಬಿಲ್ವಪ್ರಿಯ ಶಿವ ಈಡ್ಯ ಸಾರಾತ್ಮ ಕೃಷ್ಣನ |ಚೆಲ್ವಉಡುಪಿಕ್ಷೇತ್ರದಲಿ ನಿಲ್ಲಿರಿಸಿ ||ಎಲ್ಲ ಭಕ್ತರಕಾವಸುಖಮಯ ಜಗತ್ಕರ್ತ |ಮೂಲ ರಾಮನ ಸಾಧು ಜನರಿಗೆ ಕಾಣಿಸಿದ 30ಮಹಿದಾಸ ಬೋಧಿಸಿದ ತತ್ವವನು ವಿವರಿಸುತ |ಮಹಂತಪೂರ್ಣಪ್ರಜÕಬದರೀಗೆ ತೆರಳಿ ||ಮಹಿಶಿರಿಕಾಂತ ಶ್ರೀ ವ್ಯಾಸನ ಬಳಿ ಇಹನು |ಅಹರಹ ಪ್ರೇಮದಿಂಸಂಸ್ಮರಿಸೆತೋರ್ವ 31ರಾಮ ಕೃಷ್ಣವ್ಯಾಸ ಜಾನಕೀಸತ್ಯಾ |ರುಕ್ಮಿಣೀಅಂಭ್ರಣಿಪ್ರಿಯತಮ ಹನುಮ ||ಭೀಮ ಮಹಾ ಪುರುಷೋತ್ತಮ ದಾಸರಿಗೆ |ನಮಿಪೆ ವಿಪಶೇಷ ಶಿವಾದ್ಯಮರ ಸನ್ನತರ್ಗೆ 32ಚತುರ್ಮುಖ ವರವಾಯು ಸರಸ್ವತಿ ಭಾರತಿಗೆ |ಸದಾ ಶ್ರೀಹರಿಯಲ್ಲಿ ಭಕ್ತಿ ಅಚ್ಛಿನ್ನ ||ಅತಿರೋಹಿತ ಜ್ಞಾನ ಪ್ರಾಚುರ್ಯರಾಗಿಹರು |ಸಾಧಾರಣವಲ್ಲ ಋಜುಗಳ ಮಹಿಮೆ 33ಋಜುಗಳರಾಜೀವಚರಣಗಳಿಗಾ ನಮಿಪೆ |ಭುಜಗಶಯ್ಯನಲಿ ಭಕ್ತಿ ಸಹಜ ಇವರಲ್ಲಿ ||ಭುಜಗಭೂಷಣಾದಿಗಳಿಗಧಿಕತಮ ಬಲಜ್ಞಾನ |ತ್ರಿಜಗಮಾನ್ಯರು ತ್ರಿಗುಣ ತಾಪವರ್ಜಿತರು 34ಅಪರೋಕ್ಷಋಜುಗಣಕೆ ಅನಾದಿಯಾಗಿಯೇ ಉಂಟು |ತಪ್ಪದೇ ಶತಕಲ್ಪ ಸಾಧನವ ಗೈದು ||ಶ್ರೀಪನಅಪರೋಕ್ಷಇನ್ನೂ ವಿಶೇಷದಿ |ಲಭಿಸಿ ಕಲ್ಕ್ಯಾದಿಸುನಾಮಧರಿಸುವರು35ಕಲ್ಕ್ಯಾದಿ ಪೆಸರಲ್ಲಿಪ್ರತಿಒಂದು ಕಲ್ಪದಲು |ಅಕಳಂಕ ಇವರು ಬಹು ಸುವಿಶೇಷ ಸಾಧನದಿ ||ಭಕ್ತ್ಯಾದಿ ಗುಣಕ್ರಮದಿ ಅಧಿಕ ಅಭಿವ್ಯಕ್ತಿಯಿಂ |ಮುಖ್ಯ ವಾಯು ಬ್ರಹ್ಮಪದವ ಪೊಂದುವರು 36ಈ ಬ್ರಹ್ಮಾದಿಗಳೊಳು ಇದ್ದು ಕೃತಿಮಾಡಿಸುವ |ಶಿರಿಸಹ ತ್ರಿವೃನ್ನಾಮ ಪ್ರಸನ್ನ ಶ್ರೀನಿವಾಸ ||ಸುಹೃದ ಸೌಭಾಗ್ಯದಗೆ ಜಯ ಜಯತು ಅರ್ಪಿತವು |ಹರಿವಾಯು ನುಡಿಸಿದಿದು ಜಯತು ಹರಿವಾಯ 37
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಗುರುರಘುಪತಿಏನೇನು ಭಯವಿಲ್ಲ ನಮಗೆಪವಮಾನ ಸೇವಕಗುರುರಘುಪತಿಯ ದಯವಿರೆ ಪಜೋಡು ಕರ್ಮದಿ ಬಿದ್ದು ಕೇಡು ಲಾಭಕೆ ಸಿಲ್ಕಿಮಾಡಿದ್ದೆ ಮಾಡುತ ಮೂಢನಾಗಿರೂಢಿವಳಗೆ ತಿರಿಗ್ಯಾಡುವ ಅಜ್ಞಾನಿಕೋಡಗನ್ನ ಸಿಂಹ ಮಾಡಿದ ಗುರುವಿರೆ1ಆವಾನು ದಯಮಾಡೆ ದೇವನು ವಲಿವನುಅವನ ನಂಬಲು ದೇವಗಣಾಕಾವಲಿಗಳಾಗಿ ಕಾವದು ಅಂತಕೋವಿಂದಾಗ್ರಣಿಗುರುರಘುಪತಿ ದಯವಿರೆ 2ಕರವೆಂಬೊ ಲೇಖನ ದ್ವಾರದಿಂದ ನಮ್ಮಶಿರಿ ಗೋವಿಂದ ವಿಠಲರಾಯನಾ ಕರಸಿ ಸುಹೃತ್ಸುಖ ಬೆರಸಿ ಪರಸ್ಪರ ಕರವಿಡಿದುತಿರುಗುವಗುರುಕೃಪೆ ನೆರಳಿರೆ 3
--------------
ಸಿರಿಗೋವಿಂದವಿಠಲ
ಶ್ರೀತುಳಸಿ162ಶ್ರೀ ತುಳಸಿ ಮಹಿಮೆಯನು ಪೊಗಳಲಳವಲ್ಲ ಶ್ರೀನಾಥ ನಾರಾಯಣನ ಅರ್ಚನೆಗೆ ಸರ್ವದಾಪ್ರೀತಿಕರಳಾಗಿ ರಾಜಿಪಳು ಕಲಿಯುಗದಲ್ಲಿ ನೋಂತವರಭಾಗ್ಯವೆಂತೊ ಪ .ಶ್ರೀಮದಾರ್ಜಿತ ಕ್ಷೀರವಾರಿಧಿಯ ಮಥಿಸುತಿರೆಆ ಮಹಾವಿಷ್ಣುವಿನ ನೇತ್ರದಿಂದಲಿ ಹೊರಟಪ್ರೇಮಜಲದುದ್ಭವಿಸಿ ನಳನಳಿಸಿ ದಿವ್ಯ ಆಮೋದ ಪೂರ್ಣಳಾಗಿಭೂಮಿ ಪಾವನವ ಮಾಡುತಲಿ ಭೂನಿರ್ಜರರಧಾಮಧಾಮಗಳಲ್ಲಿ ವೃಂದಾವನದಿ ನೆಲಸಿಕಾಮಿತ ಫಲವನೀವ ಕಲ್ಯಾಣಿ ಕೃಷ್ಣನಿಗೆ ನೇಮದಿಂ ಪ್ರಿಯಳಾದ 1ಈ ಮನುಜ ದೇಹದಲಿದಾವಪ್ರಾಣಿಯು ಪಿತೃಸ್ತೋಮವನ್ನುದ್ಧರಿಪೆನೆಂದರೆ ಸುಲಭ ಸಾಧ್ಯಕೋಮಲ ದಳವನೊಂದು ತಂದು ಮಾಧವನಚರಣತಾಮರಸಕರ್ಪಿಸುವದುತಾ ಮುನ್ನ ಮಾಡಿದಘ ಪಂಚಕಗಳೋಡಿದವುಸಾಮಾನ್ಯವಲ್ಲ ತುಳಸಿಯ ವನವಸೋಂಕಿಬಂದಾ ಮರುತದಿಂದ ದೇಶ ಗ್ರಾಮಗಳು ಪಾವನವುಧೀಮಂತ ಮಾನ್ಯಳಾದ 2ತುಳಸಿ ನೆಳಲಲ್ಲಿ ಅಂಕುರಗಳೆದ್ದಲ್ಲಿ ಪಿತೃಗಳಿಗನ್ನವಿತ್ತರಕ್ಷಯಫಲವು ಊಧ್ರ್ವಪುಂಡ್ರತಳದ ಮೃತ್ತಿಕೆಯಲಿಟ್ಟರೆ ಕೋಟಿ ತೀರ್ಥಗಳ ಮುಳುಗೆದ್ದಫಲ ಸಿದ್ಧವುನಿಲಯದಲಿ ಪತ್ರಮೃತ್ತಿಕೆಕಾಷ್ಠವಿರಲಲ್ಲಿಕಲಿಮುಟ್ಟಲಂಜಿ ತೊಲಗುವನು ಮಣಿಸರಗಳನುಗಳದೊಳಾಂತರಾಕಲುಷಸಂಹರವು ಸಹ ಸಲೆವಿಷ್ಣುಪದವಿಯನೀವ 3ಶತಸಾಸಿರಪರಾಧವಿರಲಿನ್ನು ಮೃತ್ತಿಕೆಲಿಪಿತ ಕಾಯದನಿಗೆ ಬಹುಜನ ನೋಡೆ ವಿಘ್ನಗಳಗತಿಯುಡುಗಿ ದುಷ್ಟಗ್ರಹಗಳೆಲ್ಲನುಕೂಲಗತಿಯಾದ ಫಲವೀವವುಪ್ರತಿದಿನದಿ ನಾಭಿಕಕರ್ಣದಲಿ ಶಿರದಲ್ಲಿ ಶ್ರೀಪತಿಯ ನಿರ್ಮಾಲ್ಯದಳ ಧರಿಸಿ ಹರಿಪಾದ ತೀರಥವೊಮ್ಮೆ ಸೇವಿಸಿದವರ ಮುಕ್ತಿ ಕರತಳವು ಪತಿತಪಾವನಿಎನಿಸುವಾ 4ದರುಶನದಿ ಸ್ಪರುಶನದಿ ಧ್ಯಾನದಿಂ ಕೀರ್ತನೆಯುನಿರುತ ಪ್ರಣಾಮಗಳು ಸ್ತೋತ್ರದಾರೋಪಣಿಂಪರಮಜಲ ಶೇಚನಾರ್ಚನ ನಿಷ್ಠೆಯಿಂದ ನವ ಪರೀಕ್ಷೆಯನುಮಾಡಲುಹರಿಚರಣ ಕಮಲರತಿ ದೊರಕಿ ಯುಗ ಕೋಟಿ ಸಾಸಿರಕಾಲತಿರುಗಿ ಬಂದರೆ ಸತತ ಮಾಂಗಲ್ಯಹರಿಯ ಮನೆಯಲ್ಲಿ ನಿಜ ಹರುಷವನ್ನುಂಬುವರು ಮುರಾರಿವರದಂತೆ ಪದವ 5ಒಂದೊಂದುದಳಕೋಟಿ ಸ್ವರ್ಣಭಾರಕೆ ಮಿಗಿಲುಎಂದು ವಿಶ್ವಾಸದಲಿ ತಂದು ಸಾಸಿರನಾಮದಿಂದ ಗೋವಿಂದಗರ್ಪಿಸಿದರಿಲ್ಲಿಹ ಭವದಂದುಗವು ಮಾನಿಸರ್ಗೆಸುಂದರ ತುಲಸಿ ಮೂಲವನ್ನು ತೊಡಕಿರ್ದಕಳೆಯಂದೆಗೆದು ಶಾಖೋಪಶಾಖದಿಂ ವೃದ್ಧಿಸಾನಂದವಿತ್ತರಾ ನೂರೊಂದು ಕುಲ ನರಕವನು ಹೊಂದಲೀಸರುಪುಣ್ಯದಾ 6ಶ್ರೀ ವಿಷ್ಣುವಲ್ಲಭೆಯ ಮೂಲದಲಿ ತೀರ್ಥಗಳುಬಾವನ್ನಗಂಧಿಯಳ ಮಧ್ಯದಲಿ ಸುರನಿಕರಪಾವನಿಯಳಾ ಹರಿಯ ಕೊನೆಯಲಿಶ್ರುತಿಸಮೂಹಲಾವಣ್ಯ ಗುಣರಾಸಿಯುಭಾವಶುದ್ಧಿಯಲಿ ಉದಯದಿ ಸ್ಮರಿಸಿ ನಿರುತದಿನಾವ ಕಾರ್ಯಕೆ ಗೆಲುವು ಇಹಪರದ ಸೌಖ್ಯವಿತ್ತಾವ ಕಾಲಕ್ಕೆಹೊರೆವಪ್ರಸನ್ನವೆಂಕಟ ದೇವನಂಗ ದೊಳೊಪ್ಪುವಾ7
--------------
ಪ್ರಸನ್ನವೆಂಕಟದಾಸರು
ಶ್ರೀಪುರಂದರದಾಸಾರ್ಯ ಸ್ತೋತ್ರ133ಹರಿದಾಸ ಶ್ರೇಷ್ಠ ಶ್ರೀಪುರಂದರದಾಸಾರ್ಯರಸರಸೀರುಹಾಂಘ್ರಿಯಲಿ ಶರಣಾದೆ ಸತತ ||ವೈರಾಗ್ಯ ಯುಕ್‍ಜ್ಞಾನ ಭಕ್ತ್ಯಾದಿ ಸಂಪತ್ತುಕರುಣದಲಿ ಒದಗಿಸಿ ಶ್ರೀಕೃಷ್ಣ ನ್ನೊಲಿಸುವರು ||ಈ ಪುಣ್ಯತಮ ಭರತಖಂಡದಲಿ ಪ್ರಖ್ಯಾತ ||ಕೃಪಾಂಬುಧಿ ಜಗನ್ನಾಥವಿಠ್ಠಲ ರುಕ್ಮಿಣೀಶ ||ರೂಪಗುಣ ಭೇಧವಿಲ್ಲದ ಪೂರ್ಣನಿರ್ದೋಷಶ್ರೀಪ್ರಸನ್ನ ವೇಂಕಟನೇ ನಮೋ ಪದ್ಮಾವತೀಶ 1ಪುರುಷರೂಪತ್ರಯ ಕ್ಷರಾ ಕ್ಷರೋತ್ತಮ ಭೂಮ |ಅರದೂರಗುಣನಿಧಿ ನಾರಾಯಣಗೆ ಶರಣು |ಸುಪ್ರೇಮಾತಿಶಯದಲಿ ಸದಾ ಪತಿಯ ಸೇವಿಸುವನಿರಾಮಯಳು ಸುಖಪೂರ್ಣಲಕ್ಷ್ಮಿಗೆ ಶರಣು 2ದ್ವಿಷೋಡಶ ಲಕ್ಷಣದಿ ರಾಜಿಪವಿಧಿದಶಪ್ರಮತಿಗು ವಾಣಿ ಭಾರತಿಯರಿಗು ನಮಿಪೆಶ್ರೀಶನ ಪೂರ್ಣಾನುಗ್ರಹ ಪೂರ್ಣಪಾತ್ರರುಉತ್ಕøಷ್ಟರಜುಸ್ತೋಮಚರಣಕಾನಮಿಪೆ3ಉತ್ತಮ ಶ್ಲೋಕನ್ನ ಜಪಿಸಿ ಪೂಜಿಪ ಶಿವಹೊತ್ತು ಸೇವಿಪಗರುಡಪರ್ಯಂಕಶೇಷಭಕ್ತಾಗ್ರಣಿ ಈ ಸರ್ವರಿಗು ನಮಿಸುವೆನುಮಾಧವನ ಷಣ್ಮುಹಿಷಿಯರಿಗು ನಮಿಪೆ 4ವಿಮಲ ಚರಿತರು ಉಮಾಸೌಪರ್ಣಿ ವಾರುಣಿಗು |ಅಮರೇಂದ್ರ ಮನ್ಮಥಮುನಿಗು ನಮನಮಾಡಿನಮಿಸುವೆ ಅಹುಪ್ರಾಣದೇವನಿಗೆಗುರುಶಚಿಕಾಮಸತಿ ಸುತದತ್ತ ಸ್ವಾಯಂಭುವಗೆ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಭೂವರಾಹ ಸ್ತೊತ್ರ7ಭೂವರಾಹ ಭುವನವ ತಂದ ಭೂವರಾಹ ಪ.ಆನಮಿಪೆ ನಿನ್ನಂಬುಜ ಚರಣಕೆ ಆನಮಿಪೆ||ಆನಮಿಸುವೆಮ್ಮ ದೋಷಗಳೆಣಿಸದೆ ಕಾಯೋ || ಭೂವರಾಹ ಅ.ಪ.ನಾಶಿಜಾತ ನಾಶರಹಿತ ನಾಶಿಜಾತವಾಸುದೇವನಾಳಿಜಾತ-ಜಲದೊಳು ಪೊಕ್ಕು ಅಸುರನಕೊಂದು-ವಸುಧೆಯ ತಂದು-ಭೂವರಾಹ 1ಅಂಬುಜಾಕ್ಷ| ಶಂಭುವಂದ್ಯಅಂಬುಜಾಕ್ಷಅಂಬುಜೇಶ|ಅಂಬುಜಾಕ್ಷ-ಅಂಬುಧಿ ಪೊಕ್ಕು-ಜಾಂಬುನದಾಕ್ಷಣ-ಕೊಂದಿಧರೋದ್ಧರ - ಭೂವರಾಹ 2ಸಹಸ್ರಶೀರ್ಷ| ಸಹಸ್ರಅಕ್ಷಸಹಸ್ರಪಾದ ಸಹಸ್ರನಾಮ-ಸಹಸ್ರ ಶೀರ್ಷ- ಬ್ರಹ್ಮನಜನಕ ಮಹಿಶಿರಿ ಈಶ-ಪ್ರಸನ್ನ ಶ್ರೀನಿವಾಸ ||ಭೂವರಾಹ 3||ಶ್ರೀ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಶ್ರೀಕೃಷ್ಣಾರ್ಪಣಮಸ್ತು||
--------------
ಪ್ರಸನ್ನ ಶ್ರೀನಿವಾಸದಾಸರು
ಷಡ್ವರ್ಗ ಸುಳಾದಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂಪರಸುದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ ಬಿಡದಿಹುದು ಕಾಮತನಗಲ್ಲದ್ಹವಣದಿಹ ಕಾಮಕಾಮಿನಿಭೂತಕೆನಿತಶನ ಸಾಲದಾಯಿತೈ ಪೂರ್ಣಕಾಮಮುನಿನಾರಿಯಳ ಕಲ್ಲಮೈಯನೆತ್ತಿದಪಾದವನು ಎನ್ನ ದುರ್ವಿಷಯ ಕಾಮದಲ್ಲಿಟ್ಟು ನಿನ್ನಜ್ಞಾನ ಭಕುತಿ ವೈರಾಗ್ಯ ಕಾಮವನೀಯೊದಿನಕರಕುಲೋದ್ದಾಮ ಪ್ರಸನ್ವೆಂಕಟ ರಾಮ1ಮಠ್ಯತಾಳಗುರುಹಿರಿಯರಿಗಂಜದೆ ನಿಕ್ಕರ ನುಡಿಸುವ ಕ್ರೋಧಬರಿಯಹಂಕಾರದಿ ಬೆರತಘರಾಶಿಯನೆರಹಿಸಿ ನಿರಯವನುಣಿಸುವ ಕ್ರೋಧಮರುಳನ ದುರುಳನ ಮಾಡುವ ಕ್ರೋಧಗುರುಹಿರಿಯರಿಗಂಜದೆ ಉರುಕೋಪದಲೆದ್ದ ಕಾಳುರಗನ ಪೆಡೆದುಳಿದಾ ಸಿರಿಚರಣವ ಕ್ರೋಧಾಹಿಶಿರದ ಮ್ಯಾಲಿಡು ಗಡ ಗರುಡಾದಿ ಪ್ರಸನ್ವೆಂಕಟ ತಾಂಡವ ಕೃಷ್ಣ 2ರೂಪಕತಾಳಹೀನ ಧರ್ಮನ ಮಾಡಿಸುರಋಷಿಪಿತೃ ಋಣವೇನು ಕಳಿಯಲಿಲ್ಲವೆನ್ನ ಲೋಭಜೇನನೊಣನ ವೋಲು ತಾನುಣ್ಣನೊದಗಿಸಿನಾನಾಲಾಭದಲಿ ತುಂಬದು ಲೋಭಭಾಂಡದಾನವ ಬೇಡಿಳೆಯಾಜಾಂಡವನೊಡೆದಶ್ರೀನುತಾಂಘ್ರಿಯಲೊದ್ದು ಲೋಭದ ಕೋಶವನುನೀನೆ ಸೂರೆಯ ಮಾಡೊ ಪ್ರಸನ್ವೆಂಕಟ ವಾಮನ್ನ ಉದಾರಿಶಿಖಾಮಣಿಭಾಗ್ರ್ವಾ3ಪಂಚಘಾತ ಮಠ್ಯಅನ್ನಕೆ ಉಬ್ಬಿ ಯೌವನ ರೂಪಕೆ ಕೊಬ್ಬಿಧÀನ್ನಕೆ ಮೊಬ್ಬೇರಿಸಿತೆನ್ನ ಮದವುಎನ್ನ ಸವಿಸುವ ಪರಿವಾರ ಭುಜಬಲೆಂಬುನ್ನತಿಯಿಂದುನ್ಮತ್ತನ ಮಾಳ್ಪ ಮದವುದಾನವೇಂದ್ರನ ಮೌಳಿಯನ್ನು ತುಳಿದ ಪದದಿಎನ್ನ ಮದರಾಜನ ಮೆಟ್ಟಿಯಾಳೆಲೆ ದೇವನಿನ್ನ ಧ್ಯಾನವಿರತಿ ಮದದಿಂದ ಕೊಬ್ಬಿಸು ಪ್ರಸನ್ವೆಂಕಟ ಉರುಕ್ರಮ ಧನ್ಯರೊಡೆಯ 4ತ್ರಿವಿಡಿತಾಳಉತ್ತಮರ ಅವಗುಣವೆಣಿಸುತಹೊತ್ತು ಯಮಪುರಕೊಯ್ವ ಮತ್ಸರಮತ್ತೆ ಪರಸೌಖ್ಯಕ್ಕೆ ಕುದಿಕುದಿಸಿತು ಮತ್ಸರವುಚಿತ್ತಜನ ಶರ ಮತ್ಸರಿಸುತಿರೆಮೊತ್ತ ಗೋಪೇರ ಕುಚದ ಪೀಠದಿಒತ್ತಿ ಸುಖವಿತ್ತ ಪದವೆನ್ನೆದೆಲಿಡು ಪ್ರಸನ್ವೆಂಕಟ ಕೃಷ್ಣ 5ಅಟ್ಟತಾಳಇಂದುಮುಖಿಯರ ಕಂಡಂದಗೆಡಿಪ ಮೋಹಕಂದಗಳಾಡಿಸಿ ಕರುಣ ಉಕ್ಕಿಪ ಮೋಹತಂದೆ ತಾಯಿ ಬಂಧುವರ್ಗದ ಮೋಹಮುಂದಣಗತಿಗೆ ಮೂರ್ಛೆಯನಿತ್ತ ಮೋಹಕಂದರ್ಪನ ಗೆದ್ದಯೋಗಿಜನರ ಹೃದಯಾಂಧಕಾರವ ಗೆದ್ದು ತವಪಾದನಖಪೂರ್ಣಚಂದ್ರ ಚಂದ್ರಿಕೆದೋರಿ ಅಭಿಜÕನ ಮಾಡೆನ್ನ ದಯಾಸಿಂಧುಪ್ರಸನ್ನವೆಂಕಟ ಮುನಿಜನವಂದ್ಯ6ಏಕತಾಳಎನ್ನ ಕಾಮವೆಂಬ ಗಿರಿಗ್ವಜ್ರಾಂಕಿತ ಪದಎನ್ನ ಕ್ರೋಧವೆಂಬಾಹಿಗೆ ಧ್ವಜದಂಡಾನ್ವಿತ ಪದಎನ್ನ ಮದವೆಂಬ ಗಜಕಂಕುಶಾಂಕಿತ ಪದಎನ್ನ ಮತ್ಸರಾನ್ವಯಕೆ ಗಂಗಾನ್ವಿತ ಪದಎನ್ನ ಲೋಭ ಗೆದ್ದ ಮನೋಳಿಗೆ ಅಬ್ಜಯುತ ಪದಎನ್ನ ಮೋಹಧ್ವಾಂತ ಪೂರ್ಣೇಂದು ನಖದ ಪದಎನ್ನ ಮನೋರಥ ಸಿದ್ಧಿಯನು ಕರೆದೀವ ಪ್ರಸನ್ನವೆಂಕಟನ ದಿವ್ಯಪಾದಪಾಂಕಿತ ಪದಜತೆಇಂತು ಬಾಧಿಪ ಷಡ್ವರ್ಗದಂಬನೆ ಕಿತ್ತು ಸಂತತ ಶ್ರೀಚರಣ ಸ್ಮರಣೆಮುಂತಾದೌಷಧವನಿತ್ತೆನ್ನ ರಕ್ಷಿಸು ಧನ್ವಂತರಿ ಪ್ರಸನ್ನವೆಂಕಟ ನರಹರಿಯೆ
--------------
ಪ್ರಸನ್ನವೆಂಕಟದಾಸರು
ಸಜ್ಜನರ ನಡತಿದೊ ಶ್ರೀ |ಅರ್ಜುನ ಸಖನ ಪದಾಬ್ಜ ಭಜಿಸುವದೆ ಪಕುಹಕರ ಸಂಗವ ಮಾಡದೆಖೇಚರ|ವಹನನಾಳುಗಳ ಆಳಾಗೀ ||ಅಹರ್ನಿಶಿಯಲಿ ತತ್ವ ವಿಚಾರಿಸುತಲಿ |ಅಹಲ್ಲಾದವ ಮನದಲಿ ಬಿಡುತಿಪ್ಪುದೆ 1ನೀಚ ಸುರ ನರರ ಸೇವಿಸಿ ವರಶನ |ಯಾಚಿಸದೆ ಸ್ವಧರ್ಮವ ಬಿಡದೇ ||ಖೇಚರಜ ಮತವ ಪೊಂದಿಸು ಕರ್ಮಗ- |ಳಾಚರಿಸುತವಿಜ್ಞಾನಘಳಿಸುವದೆ 2ಪದ್ಮಜಮುಖರಿಗೆ ಕ್ಷಣ ಕ್ಷಣದಲಿ ಶಿರಿ |ಬುದ್ಧಿಯ ಪ್ರೇರಿಸುವಳು ಆರೇ ||ಪ್ರದ್ಯುಮ್ನನು ಮಾಡುವ ಲೀಲಿಯು ಬಳಿ |ಇದ್ದರು ಒಂದನು ಅರಿಯಳು ಎಂಬುದೆ 3ತತ್ವಭಿಮಾನಿಗಳೆಲ್ಲಸಮೀರಪ್ರ- |ವರ್ತಿಸಿದಂದದಿ ವರ್ತಿಪರೂ ||ಸತ್ಯವತಿ ಜಗತೊಬ್ಬನೆ ಅಚ್ಛಿನ್ |ಭೃತ್ಯಶಿವಾದ್ಯರು ಛಿನ್ನರು ಎಂಬುದೆ 4ಮೂಲದಲಿದ್ದ ಮಹತ್ಮಿ ನಿರುತ ಶ್ರೀ |ಲೋಲನ ಅವತಾರದೋಳುಂಟೂ ||ಕಾಳೀಶಗೆ ಕೊಂಡರೆ ಬರುತಿಪ್ಪುದು |ನೀಲಕಂಠ ಪ್ರಮುಖರಿಗಿಲ್ಲೆಂಬುದೆ 5ಚೇತನಚೇತನವಾದ ಜಗತ್ಯವು |ವಾತನಧೀನದೊಳಿರುತಿಹದೂ ||ಆತನು ರಮೆಯಧೀನವಳುಹರಿ|ದೂತಳೆಂದು ನಿಶ್ಚಯ ತಿಳಕೊಂಬುದೆ 6ಎಲ್ಲ ದಿವಿಜರವಲಕ್ಷಣ ಯುಕ್ತರು |ಬಲ್ಲಿದಹರಿಮಾರುತ ಮಾತ್ರಾ ||ಸಲ್ಲಕ್ಷಣರೆನುತಲಿ ತಿಳಿದು ಗಿರಿಜ |ವಲ್ಲಭಪ್ರಮುಖರಿಗೊಂದಿಸುತಿಪ್ಪುದೆ 7ಅಂಬುಜಭವ ಮೊದಲಾದವರಿಗೆ ಪೀ- |ತಾಂಬರತನ ಪೆಸರಿತ್ಯಹನೂ ||ಕಂಬಸದನ ತೊಲಿ ಜಂತಿಯು ಮಾಳಿಗಿ |ಎಂಬ ಶಬ್ದವಾಚ್ಯನುಹರಿಎಂಬುದೆ 8ಅರಸುಗಳಾದವರನುಗರ ಕೈಯಲಿ |ನರರ ಶೀಕ್ಷಿ ಮಾಡಿಸುವಂತೇ ||ಹರಿವಿಧಿಶಿವರೊಳು ತಾನಿಂತಾವಾಗ |ಮರಿಯಾದಿಗಳು ನಡಿಸುತಿಹ್ಯನೆಂಬುದೆ 9ಸೃಜಿಸುವ ಜನೊಳಿದ್ದು ಜಗವ ಪೊರವನು |ಭುಜಗಭೂಷಣನೊಳಿದ್ದು ಲಯಾ ||ದ್ವಿಜರೂಪಿಯೆ ಮಾಳ್ಪನು ಎಂತಿಳಿಯದ |ಕುಜನರು ನರಕವ ಐದುವರೆಂಬುದೆ 10ವಂದೊಂಧರಿ ನೇಮದಿ ಬಲ್ಲರು ಮರ |ಳೊಂದನರಿಯರಜಾದಿಗಳೂ ||ಮಂದರಧರಬಹು ಬಲ್ಲನು ಜೀವರ |ಬಂಧಕ ಶಕುತಿಯೊಳಿರಿಸಿಹನೆಂಬುದೆ 11ಜ್ಞಾನಾನಂದಾದಿ ಗುಣಭರಿತಹರಿ|ಹೀನತನವನೆಂದಿಗ್ಯು ಅರಿಯಾ ||ಕಾಣಿಸಿಕೊಳ್ಳನು ಎಂದಿಗು ಅಧಮರಿ- |ಗೇ ನಳಿನಾಕ್ಷನು ಎಂದುಚ್ಚರಿಪುದೆ 12ಝಷಮೊದಲಾದವತಾರವು ಮಿಥುನೀ |ದೆಶೆಯಿಂದಲಿ ಆಗಿಲ್ಲನಳಾ ||ಮಸಿಯಲು ಕಾಷ್ಠದಿ ತಾ ತೋರ್ವಂದದಿ |ವಸುದೇವಜನವ್ಯಕ್ತನು ಯಂದರಿವದೆ 13ಆಪಗ ವನಧಿಯನಳನಿಳಶಶಿರವಿ|ಈ ಪೊಡವೀವನನಿರಂತರದೀ ||ಶ್ರೀಪತಿಕಟ್ಟಲಿಯೊಳಗಿಹದೆಂದು ಪ- |ದೆ ಪದೆ ನೆನದು ಸುಖಬಡುತಲಿರುವುದೆ 14ನಿಶಿಯಲಿ ಕಂಡಿಹ ಸ್ವಪ್ನವು ನಿಶ್ಚಯ |ಅಸಮ ಸೃಜಿಸಿದ ಜಗತ್ಯವನೂ ||ಹುಸಿಎಂಬವ ಕುಲಭ್ರಷ್ಟನು ಎಂದಿಗು |ಹಸಗತಿ ಅವನಿಗೆ ಇಲ್ಲಿಲ್ಲೆಂಬುದೆ 15ಪ್ರಾಣಿಗಳೊಳಗಿದ್ದೆಲ್ಲ ಕೆಲಸವನು |ತಾನೆ ಮಾಡಿ ಮಾಡಿಸಿ ಫಲವಾ ||ಏನು ನೋಡೆ ನಿರ್ಮಲನಾಗಿಹಹರಿ|ಭಾನುಸಖ ಜಲದೊಳಿರುವಂತೆಂಬುದೆ16ತಾ ಬಂಧಿಸುತಿಹ ಸರ್ವ ಜಗತ್ಯವ |ನೂ ಬದ್ಧನು ಅಲ್ಲವು ಊರ್ಣಾ ||ನಾಭಿಯ ಜಾಲಿಯ ಹೊರಗಿರುವಂದದಿ |ಶ್ರೀ ಭಗವಂತನು ಇರುತಿಹನೆಂಬುದೆ17ಭಕ್ತಿಗೆ ಭೇದವು ಜ್ಞಾನಕೆ ಭೇದವು |ಮುಕ್ತಿಗೆ ಭೇದವು ಯಂತಿಳಿದೂ ||ಸುತ್ಪುರುಷರ ಸ್ನೇಹವ ಸಂಪಾದಿಸಿ |ಮತ್ತೊಂದೊಲ್ಲೆನು ಯಂದಿರುತಿಪ್ಪುದೆ 18ಸಾಧನತ್ರಯ ಫಲಗಳನು ವಿಚಾರಿಸಿ |ಮಾಧವನಗುಣಮಹತ್ಮಿಯನೂ ||ಸಾದರದಿಂ ಜ್ಞಾನಿಗಳ ಮುಖದಲಿ ದಿ- |ನೇ ದಿನೇಕೇಳಿವಿಜ್ಞಾನಘಳಿಸುವದೆ 19ಕಾಲಿಲ್ಲದೆ ನಡಿಯಲು ಬಲ್ಲನುಹರಿ|ಕೇಳುವ ಕಿಂವಿಯಿಲ್ಲದೆ ತನ್ನಾ ||ಲೀಲಿಯು ಹೀಂಗದೆ ಯಂದು ತಿಳಿಪುದಕೆ |ಈ ಲೋಕದಿಅಹಿಮಾಡಿಹನೆಂಬುದೆ 20ಚೇತನ ಕೃತ್ಯವ ಮಾಡುತಲಿಪ್ಪವ |ಚೇತನಗಳು ಚಿಂತಾಮಣಿ ದೇ- ||ವಾತರು ಸಂಜೀವನ ಪರ್ವತ ಶ್ರೀ-ನಾಥನ ಆಜÕವು ಯಿದು ಎಂದರಿವುದೆ 21ಸತ್ವಾದಿ ಗುಣರಹಿತ ಪರಮಾತ್ಮನು |ಚಿತ್ತು ಜ್ಞಾನಬಲ ಸುಖ ಪೂರ್ಣಾ ||ಮೃತ್ಯುಂಜಯಸಖಗುಣಶೂನ್ಯಂಬ ಪ್ರ- |ವರ್ತಕ ಹೀಗೆಂದೂ ತಿಳಿದೀಹದೆ 22ಯೇಸು ಯೇಸು ಕಲ್ಪಗಳಾದರು ಶ್ರೀ- |ವಾಸುಕಿಶಯನಗೆ ಎಂದೆಂದೂ ||ನಾಶವಿಲ್ಲ ವಿಶೋಕರು ಧರಿಯೊಳು |ಶ್ರೀಶನ ವ್ಯತಿರಿಕ್ತಾರಿಲ್ಲೆಂಬುದೆ 23ಬ್ರಹ್ಮಾದಿಗಳಿಗೆ ಜನಕನು ಶ್ರೀಪರ|ಬ್ರಹ್ಮಗೆ ಒಬ್ಬರು ಸರಿಯಿಲ್ಲಾ ||ಒಮ್ಮಿಗು ಅಧಿಕರು ಇಪ್ಪರೆ ಶೃತಿಯಲಿ |ಸಮ್ಮತವಾಗದೆ ಈ ನುಡಿಯಂಬುದೆ 24ಶತಸುಖಿ ವಿಧಿ, ಕೋಟಿ ಸುಖಿ ರಮಾ, ಪರಿ- |ಮಿತಯಿಲ್ಲದ ಸುಖಿ ಕೇಶವನೂ ||ಕ್ಷಿತಿಯೊಳು ಪರಮೇಶ್ವರನೈಶ್ವರ್ಯಕೆ |ಇತರರು ಆರುಂಟು ಸಮಾನೆಂಬುದೇ 25ತಾರಿಯು ಗಗನದೊಳೀಸವೆ ಯಂಬುದು |ಧಾರುಣಿಯೊಳಗೆಣಿಸಲಿ ಬಹುದೂ ||ನಾರಾಯಣನ ಮಹತ್ಮಿ ಗಣಣಿಯನು |ಆರಾರಿಲ್ಲವು ಬಲ್ಲವರೆಂಬುದೆ 26ವಿಶ್ವಾಸದಿ ದೂರ್ವಿಯ ದಳವಿತ್ತರೆ |ವಿಶ್ವಕುಟುಂಬಿಯು ಕೈಕೊಂಬಾ ||ಅಶ್ವಾದಿ ಮುಖದಿಂ ಪೂಜಿಸಲು ಅ |ವಿಶ್ವಾಸದವರು ಕೊಳ್ಳನು ಎಂಬುದೆ27ಗೋವಿಂದಗೆ ನಿಜ ನಾಮೆನಿಸುತಿಹವು |ಐವತ್ತೊಂದೂ ವರ್ಣಗಳೂ ||ಈ ವಿವರವು ತಿಳಿದೂ ನಿಂದಾಸ್ತುತಿಗಳು |ದೇವನ ಗುಣಕಥನಗಳೆಂದರಿವದೆ 28ದುರ್ಜನರಿಗೆ ಎಂದಿಗೂ ದಯಮಾಡನು |ನಿರ್ಜರೇಶ ಸಂತರಿಗೊಲಿವಾ ||ದುರ್ಜಯವಾದ ಮನಸು ನಿಶ್ಚೈಸುತ |ಅಬ್ಜದಳಾಕ್ಷನ ಒಲಿಸಿರೊ ಎಂಬುದೆ 29ಯಮ ನಿಯಮಾದಿಗಳಲಿ ದಾರಢ್ಯದಿ |ಕಮಲಾ ಸ್ವಸ್ತಿಕದಾಸನದೀ ||ಸಮಚಿತ್ತದಿ ರೇಚಕ ಪ್ರಮುಖದಲಿಂ |ಸಮಿರನ ಬಂಧಿಸಿ ಜಪವನು ಮಾಳ್ಪುದೆ 30ಸ್ವಾಗರ್ಭಕ ಆಗರ್ಭಕ ಎಂಬುವ |ಯೋಗದ ಲಕ್ಷಣ ತಿಳಕೊಂಡೂ ||ಮೂಗಿನ ತುದಿಯನೆ ಈಕ್ಷಿಸುತಲಿ ಶ್ರೀ |ಭಾಗೀರಥಿ ಪಿತನ ಸ್ಮರಿಸುತಿಪ್ಪುದೆ31ಅಂಗುಷ್ಠಾರಂಭಿಸಿ ಮಸ್ತಕತನ |ಕಂಗಜ ಜನಕನ ರೂಪವನೂ ||ಹಿಂಗದೆ ಧೇನಿಸಿ ಮೈರಧರುಷದಿ |ಕಂಗಳಿಂದುದಕ ಸೂಸುತಲಿಪ್ಪುದೆ 32ಈ ಕರ್ಮವ ಮಾಡಿದೆ ಯನಗೀಪರಿ|ಸಾಕಲ್ಲ್ಯೆವು ಆಯಿತು ಎಂದೂ ||ಲೋಕಕೆ ತಿಳಿಸದೆ ತನ್ನಯ ಭಾವವ |ಜೋಕಿಲಿ ಬಚ್ಚಿಟ್ಟೂಕೊಂಡಿರುವದೆ 33ಧ್ಯಾನಕೆ ಕುಳಿತರೆ ಮನ ಹರಿದೋಡಲು |ಜಾನಕಿರಮಣನ ಮೂರುತಿಯಾ ||ತಾನೀಕ್ಷಿಸುತಲಿ ಸರ್ವದ ತತ್ವದ |ರೇಣುದೊಳಗೆ ಮುಣಿ ಮುಣಿಗಿ ಯೇಳುವದೆ 34ಅಸುರರನಳಿಯಲು ಶಕ್ತನು ಶ್ರೀಹರಿ |ದಶರೂಪವ ತಾಳಿದನ್ಯಾಕೇ ||ವಸುಧಿಯೊಳಗೆ ಪಾಪಿಷ್ಠ ಜನರ ಮೋ- |ಹಿಸುವದಕೀಪರಿಲೀಲಗಳೆಂಬುದೆ 35ಅನ್ಯತ್ರದಿ ಇಂದ್ರಿಯಗಳ ಚಲಿಸದೆ |ತನ್ನೊಶದೊಳಗಿರಿಸನುದಿನದೀ ||ಪನ್ನಗಶಯನನ ಪೂಜಿಯ ಮಾಡುತ |ಧನ್ಯನು ಈ ನರನೆನಿಸುತಲಿಪ್ಪುದೆ 36ಕೋಪವ ಬಿಟ್ಟು ನಿರಂತರ ಜ್ಞಾನಿಗ- |ಳಾ ಪದ ಭಜಿಸುತ ಹರಿದಿನದೀ ||ಲೋಪವ ಮಾಡದೆ ನಿರ್ಜಲ ಜಾಗರ- |ವಾಪರಮಮುದದಿ ನಡಸುತಲಿಪ್ಪುದೆ 33ಋಣಕೆ ಕಾಳಕೂಟವ ಕುಡಿವಂತೆ ಮ- |ರಣದಂದದಿ ಸನ್ಮಾನಕ್ಕೇ ||ಕುಣುಪದಂತೆ ಪರಸ್ತ್ರೀ ನೋಡಲ್ ಭಯ |ವನು ಬಡುವನು ಬ್ರಾಹ್ಮಣನೆಂದರಿವದೆ 38ಶತಮಖನಿಗೆ ಈಶಬಲ ಅವಗೆ ಬಲ ಮ- |ರುತವಗೆ ಬಲಹರಿಅವಗೆಂದೂ ||ಇತರರ ಬಲ ಬೇಕಿಲ್ಲ ಸ್ವತಂತ್ರ |ಚ್ಯುತಸರ್ವಜÕ ಸುಗುಣ ಪೂರ್ಣೆಂಬುದೆ 39ಸಂಸಾರವ ಹೇಯಿಸಿಕೊಂಡಾವಗ |ಕಂಸಾಂತಕನೂಳಿಗವನ್ನೂ ||ಸಂಶಯವಿಲ್ಲದೆ ಮಾಡುತೊಂದಧಿಕ |ವಿಂಶತಿ ಕುಲ ಉದ್ಧಾರ ಮಾಡುವದೆ 40ಪ್ರಥಮ ವಯಸದಲಿ ವಿದ್ಯಾಭ್ಯಾಸವು |ದ್ವಿತಿಯದಲ್ಲಿ ಗೃಹಕರ್ಮವನೂ ||ತೃತಿಯದಿ ಸತ್ತೀಥ್ರ್ಯಾತ್ರಿಗಳನುಮಾ|ಡುತಲಲ್ಲೆಲ್ಲಿಹ ಮಹಿಮಿ ಕೇಳುವದು 41ಘೋರತರ ಕುಸಂಸಾರವೆಂಬ ಈ |ವಾರಿಧಿತ್ವರದಾಟುವದಕ್ಕೇ ||ಮಾರಮಣನ ನಾಮೋಚ್ಚಾರವೆ ನವ |ತಾರಕವೆಂದುಪದೇಶ ಮಾಡುವದೆ 42ಜಲದೊಳಗುದ್ಭವಿಸಿದ ಮುತ್ತುದಕ ಮ- |ರಳೆ ಹ್ಯಾಂಗಾಗದೊ ಅದರಂತೇ ||ಕಲಿಕ್ಯವತಾರನ ಶರಣರು ಎಂಬರು |ಇಳಿಯೊಳು ನರರೆಂದೆನಿಸಲು ಯಂಬುದೆ 43ದ್ವಾದಶ ನಾಮವ ಪಂಚಮುದ್ರಿಗಳು |ಆದರದಲಿ ಧರಿಸುತ ಪಂಚಾ ||ಭೇದವ ತಿಳಿದು ನಿರಂತರದಲಿ ದು- |ರ್ವಾದಿಗಳ ಮತವ ಹಳಿವುತಲಿಪ್ಪುದೆ 44ಮಧ್ವಮತದ ಸರಿ ಮತಗಳು ಸಪ್ತ ಸ- |ಮುದ್ರತನಕ ಹುಡುಕಿದರಿಲ್ಲಾ ||ಬುದ್ಧಿವಂತರೆಲ್ಲೀತನ ಸೇವಿಸಿ |ಸದ್ವೈಷ್ಣವರೆಂದೆನಿಸಿರೊ ಎಂಬುದೆ 45ಮಾತಾಪಿತೃರ ಆರಾಧನಿ ಬಲು |ಪ್ರೀತಿಲಿ ಮಾಡುತ ಭಾಸ್ಕರಗೇ ||ಪ್ರಾತರಾದಿ ಸಂಧ್ಯಾಘ್ರ್ಯವ ಕೊಡುತಲಿ |ಆ ತರುವಾಯ ಜಪಂಗಳ ಮಾಳ್ಪುದೆ 46ಗುರುಹಿರಿಯರ ಚರಣವ ವಂದಿಸುತಲಿ |ಪರರಿಗೆ ಉಪದ್ರವನು ಕೊಡದೇ ||ಮರುತಾಂತರ್ಗತನೋಲ್ಗವನಲ್ಲದೆ |ನರಸ್ತೋತ್ರವ ಸ್ವಪ್ನದಿ ಮಾಡದಿಹದೆ 47ನಡಿಯಲು ದಾರಿಯ ಮನಿಯೊಳಗಿದ್ದರು |ನುಡಿ ನುಡಿಗನಿರುದ್ಧನ ನೆನದೂ ||ಬಡವರೆ ಗೋಪಾಲನ ಹೊಂದಿದವರು |ಅಡವಿಯೊಳಿದ್ದರು ಧೊರಿಗಳೆ ಎಂಬುದೆ 48ಪರಮಾಣುಗಳೊಳು ತಾನಿಹ್ಯ ತನ್ನೊಳ- |ಗಿರಸಿಹನಗಣಿತ ಬೊಮ್ಮಾಂಡಾ ||ಶಿರಿಗೆಂದೆಂದಿಗಸದಳವು ತಿಳಿಯಲು |ಕರಿವರದಿಂಥ ಮಹತ್ಮನು ಎಂಬುದೆ 49ಹೊತ್ತರಾದಿನಿಶಿಪ್ರಹರಾಗುವನಕ |ಮೃತ್ತಿಕಿ ಶೌಚಾದಿ ಸುಕರ್ಮಾ ||ತತ್ತಲವಾಗದೆ ಶ್ರೀ ಮುದತೀರ್ಥರ |ಉಕ್ತ್ಯನುಸಾರಾಚರಿಸುತಲಿಪ್ಪುದೆ 50ಹಾನಿ ಲಾಭ ಜಯ ಅಪಜಯ ಮಾನಪ- |ಮಾನಸುಖಾಸುಖ ಸಮ ಮಾಡೀ ||ಈ ನರರಿಗೆ ತನ್ನಿಂಗಿತ ತೋರದೆ |ಪ್ರಾಣೇಶ ವಿಠಲನ ಕರುಣವ ಪಡೆವದೆ 51
--------------
ಪ್ರಾಣೇಶದಾಸರು
ಸಾಂಖ್ಯತಾರಕ ಅಮನಸ್ಕಾ ಬಿರುದಂತಾಗಿತೆಗೆವುದುಮಾಯೆಮುಸುಕುಪಜೀವನು ನೀನಲ್ಲವೆಂದು ನನಗಾವ ಪ್ರಪಂಚವು ಕಾರಣವಿಲ್ಲೆಂದುಇವ ಬ್ರಹ್ಮವು ನೀ ಸತ್ಯವೆಂದು ಗುರುದೇವನಿಂದಲಿಬೋಧಿಪುದೇ ಸಾಂಖ್ಯ ಎಂದು1ತನ್ನಲ್ಲಿಯೆ ಇಟ್ಟು ಕಣ್ಣು ಒಳಗೊಳಗೆ ತಾಕುಳಿತುಥಳಥಳಿಸುತಲಿನ್ನು ಭಿನ್ನವೆಂಬುದ ಕಳೆದಿನ್ನುಸಂಪನ್ನ ಸುಖವನು ಎಂಬುವುದ ತಾರಕವೆನ್ನು2ಮರತೆ ಮನದ ಎಚ್ಚರದು ಏನು ಕರುಹಿಲ್ಲದವಳಹೊರಗೆಂಬುದನು ಬರೆತುಂಬಿಹ ತೇಜದೊಳ್ ಸದ್ಗುರು ಚಿದಾನಂದನ ಮನವೆಯಿದು3
--------------
ಚಿದಾನಂದ ಅವಧೂತರು
ಸಾಧನ ದೇಹವಿದು62-3ಸಾzನ ದೇಹವಿದುಶ್ರೀ ಪದುಮೇಶ ದಯದಿ ಕೊಟ್ಟ ದೇಹವಿದು ಪವಿಹಿತಾವಿಹಿತವು ಈರ್ವಿಧ ಕರ್ಮದಿವಿಹಿತವ ಪಿಡಿದು ಅಕಾಮ್ಯದಿ ಸಮ್ಯಕ್ ಆಚರಿಸಿಅಹಿಪಶಯ್ಯನ ಸನ್ಮಹಿಮೆಗಳರಿತು ವರಾಹನ ದಯದಲಿ ಪರಸುಖ ಪೊಂದಲು 1ಬೇಸರ ತೊರೆದು ಸುಶಾಸ್ತ್ರವನೋದಿಸಾಸಿರ ನಾಮನಭಾಸುರಗುಣಕ್ರಿಯರೂಪಗಳಈಶನ ದಯದಿ ಸದ್ಯೋಚಿಸಿ ಹಿಗ್ಗುತವಾಸುದೇವನೆ ಸರ್ವೇಶನೆಂದರಿಯಲು 2ವಿಷಯೀಕ್ಷಣಗಳು ಕ್ಷಣಸುಖವೀವುವುಶೇಷಗಿರೀಶನೆ ಅಕ್ಷಯಸುಖದನು ಸುಖಮಯನುದೋಷದೂರ ಶ್ರೀ ಲಕ್ಷ್ಮಿಯ ರಮಣನೆಪೋಷಕ ಮನೋಗತ ತಿಮಿರಕೆ ಪೂಷನು 3ತಾರಕಗುರುಉದಾರ ಸುಮನದಲಿದಾರಿಯ ತೋರಿಸಿ ಉದ್ಧರಿಸಲು ಬಹು ದಯದಿವಿಧಾತೃಸಮೀರಸುಮೇಧರು ಚಿಂತಿಪವಾರಿಧಿಶಯ್ಯ ಪರೇಶನು ತೋರುವ 4ಸಪ್ತ ಸುಸ್ಥಾನದಿ ಮರುತಾದಿಗಳೊಡೆಗುಪ್ತನಾಗಿಪ್ಪ ನಿರ್ಲಿಪ್ತ ನಿರಾಮಯ ಶ್ರೀಕಪನುಸುಪ್ತಿಜಾಗೃತ ಸ್ವಪ್ನಾದಿ ಕಾಲದಿ ಕಾಯುವಆಪ್ತ ಸುಹೃದನಿವಗಾರು ಈಡಿಲ್ಲವು 5ಪಂಚ ಸುನಾಡಿಯೋಳ್ ಪಂಚ ಸುವರ್ಣದಿಪಂಚ ಸುರೂಪ ಸ್ವತಂತ್ರನು ಇರುತಿಹ ಶ್ರೀಹರಿಯುವಿರಿಂಚಸಮೀರಸುಮೇಧರು ಬಹು ವಿಧಚಿಂತಿಸಿ ನಮಿಪ ಪ್ರಪಂಚದ ಒಡೆಯನು 6ಪದುಮದ ದಳಗಳು ಐದು ಮೂರುಂಟುಅದರ ಮೂಲದಿ ಇಹ ಸದಮಲ ಲಕ್ಷ್ಮೀಶಬಾಧಿಪ ಕರ್ಮವ ಸುಡುವ ಸಂಕರುಷಣಸದಮಲ ಪೊರೆಯುವ ಒಳಹೊರಗೆ 7ಶ್ರವಣ ಮನನ ಸುಧ್ಯಾನದ ಬಲವುಶ್ರೀಶನೊಳ್ ಭಕುತಿಯು ನಿಶ್ಚಯ ಸಾಧನ ಗುರುಮಯದಿಶ್ರೀಶನ ಮಹಿಮೆಗಳರಿತು ಸದೃಷದಿಸುರತಟಿನಿಯಪೋಲು ಸರಿಪ ಪ್ರೇಮವೆ ಭಕ್ತಿ 8ಮುಕುತಿ ಕೊಡುವ ಜ್ಞಾನ ಭಕುತಿಲಿ ಬರುವುದುಸುಖಮಯ ಶ್ರೀಶನ ದಯವು ಇಲ್ಲದೆ ಇದು ಸಿಕ್ಕದಯ್ಯವಿಕಸಿತಾಬ್ಜಜತಾತಪ್ರಸನ್ನ ಶ್ರೀನಿವಾಸಶ್ರೀಕರ ವ್ಯಾಸ ರಾಮ ಕೃಷ್ಣ ನೃಹರಿ ಕಾಯ್ವ 9
--------------
ಪ್ರಸನ್ನ ಶ್ರೀನಿವಾಸದಾಸರು
ಸಾಧು ಸಾಧುಗಳೆಂದು ಎಂಬರೆ ನಿಮ್ಮನುಸಾಧುಗಳೇ ನೀವು ಸಾಧುಗಳೇಸಾಧುಗಳಾದರೆ ವಂದಿಸೆ ಎಲ್ಲರುಸಾಧುಗಳೇ ನೀವು ಸಾಧುಗಳೇಪನೀಚನು ಮೇಲಕೆ ಹೊಲಸನೆಸದರೂಚಲಿತನಾಗದವ ಸಾಧುಇನ್ನು ಕೃತಾರ್ಥನು ಪಾವನನಾದೆನುಎನ್ನುತಲಿರುವನೆ ಸಾಧು1ತಾಯಿ ಹತ್ಯವ ಮಾಡೆ ತಾನು ಕಣ್ಣಲ್ಲಿನೋಡೆತಳ್ಳಿಹೋಗದಿಹನೆ ಸಾಧುರಾಯ ಸದ್ಗುರು ಲೀಲೆಯಿದೆನ್ನುತಶಾಂತನಾಗಿರೆ ಸಾಧು2ತನ್ನ ಸತಿಯಳು ತನ್ನಯ ಮುಂದೆ ರಮಿಸಲುತಯಾರಾಗಿಹನವ ಸಾಧುಇನ್ನು ನಾ ಪುರುಷಲ್ಲಸ್ತ್ರೀಯು ತಾನಲ್ಲೆಂದುಸುಮ್ಮನಿರುವನೆ ಸಾಧು3ದೇಹವ ಕೊಯಿದು ಕೊಡೆಂದೆನೆದೇಹವ ಕೊಯ್ದಿಕ್ಕುವನೆ ಸಾಧುಮಹಾ ಸದ್ಗುರುನಾಥನು ದೃಢವನೋಡುವೆನೆಂದು ಮನಮಿಸುಕದಿಹನೆ ಸಾಧು4ಎತ್ತೆತ್ತ ಏಕೋ ದೇವನು ಆಗಿನೋಡುವನು ಸಾಧುಸತ್ಯ ಚಿದಾನಂದ ಸಾಕ್ಷಾತ್ಕಾರಾಗಿಹೆಸತ್ಯದಿಂದಿರುತಿಹ ಸಾಧು5
--------------
ಚಿದಾನಂದ ಅವಧೂತರು
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲ |ಭಕ್ತವತ್ಸಲ ದೇವನು ಪಮಕ್ಕಳ ಚೆಂಡಿಕೆ ಮರದ ಕೊನೆಗೆಕಟ್ಟಿ|ಗಕ್ಕನೆ ಕೃಷ್ಣ ಚೆಪ್ಪಾಳಿಕ್ಕಿದನಮ್ಮ ಅ.ಪಹೆಣ್ಣು ಮಕ್ಕಳು ಬಚ್ಚಲೊಳಗೆಣ್ಣೆ ಮಂಡೆಯೊಳು |ಬಣ್ಣವಸ್ತ್ರವ ಬಿಚ್ಚಿ ಬರಿಮೈಯಲಿರುತಿರೆ ||ಕಣ್ಣಿಗೆ ಬಿಸಿನೀರ ಚೆಲ್ಲಿ ಸೀರೆಯನೊಯ್ದು |ಉನ್ನತವಾದ ವೃಕ್ಷವನೇರಿದನೆ ರಂಗ 1ಪಟ್ಟೆಮಂಚದ ಮೇಲೆ ಪತಿಯಂತೆ ಕುಳಿತಿರುವ |ಎಷ್ಟು ಸ್ವಾತಂತ್ರ್ಯವೆಗೋಪಿ||ಉಟ್ಟ ಸೀರೆಯನೆಳೆದು ಬಟ್ಟಕುಚವ ಪಿಡಿದು |ಅಷ್ಟು ಮಂದಿಗಳೊಳಗೆ ಗಟ್ಟಿ ಅಪ್ಪಿಕೊಂಡನೆ 2ಸಡಗರದಿಂದ ಗೋವಳಿತಿಯರೊಡಗೂಡಿ |ನುಡಿಸುತ ಕೊಳಲನು ಪುರದೊಳಗೆ ||ಕಡೆವ ಮಡದಿಯರ ಕೈ ಪಿಡಿದಾಡುವ |ಒಡೆಯನೆ ನಮ್ಮ ಶ್ರೀಪುರಂದರವಿಠಲ 3
--------------
ಪುರಂದರದಾಸರು
ಸುಳಿದವನಾರಮ್ಮಯ್ಯ ಬೆಟ್ಟದಮೇಲೆಹಳುವದೊಳಿಹ ತಿಮ್ಮಣ್ಣ ಪ.ವಾರೆದುರುಬಿಗೆ ಸಂಪಿಗೆಗೂಡಿ ವಿಹಗವನೇರಿ ಬರುವನಕ್ಕವಾರಿಜಾನನವಜ್ರಮಣಿದಂಥಾನಗೆ ಸೊಬಗೇರಿದಹರಿಕಾಣಕ್ಕ1ಅಡಿಗೊಮ್ಮೆ ಜೀಯಾ ಪರಾಕೆಂಬ ಸುರಮುನಿಗಡಣದ ವೀರನಾರಮ್ಮನುಡಿದರೆ ನುಡಿವ ನುಡಿಯದಿದ್ದರೊಲ್ಲದಬೆಡಗಿನ ಮಹಿಮ ನೀರೆ 2ಮಕರಕುಂಡಲಶಂಖ ಚಕ್ರಕೌಸ್ತುಭಶಿರಿಯುಕುತ ವಕ್ಷದವನಾವನೆಅಖಿಳಜಗವ ತನ್ನ ಬಸುರಲಿ ಬಚ್ಚಿಟ್ಟಸಖಶ್ರೀನಿವಾಸದೇವನೆ3ಸಾಮಗಾನವನಾದರಿಪ ಶಾಮಲಾಂಗದಕೋಮಲದಾರುಹೇಳೆವ್ಯೋಮಕಚಾಜಾದಿ ವಂದಿತಾನತಜನಪ್ರೇಮವಾರಿಧಿ ನೋಡೆಲೆ 4ಸಿರಿಅಂಜನಾದ್ರಿಯೊಳಾವಾಗ ಮಂಗಳಚರಿತನು ದಾರೆ ತಂಗಿಮರೆಹೊಕ್ಕವರಕಾವಪರಸನ್ನವೆಂಕಟವರದನ ನಂಬು ಬೇಗ 5
--------------
ಪ್ರಸನ್ನವೆಂಕಟದಾಸರು
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು