ಒಟ್ಟು 505 ಕಡೆಗಳಲ್ಲಿ , 75 ದಾಸರು , 425 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಾನಕೆ ಅತಿ ಸುಲಭ ಪ ದೀನಜನಕೆ ಬಲು ಸಾನುರಾಗನಾದ ಜಾನಕಿನಾಥನ ದಿವ್ಯನಾಮವು ಅ.ಪ ತಾಳ ತಂಬೂರಿ ಮೃದಂಗಗಳಿಂದಲಿ ಪೇಳುವವರಿಗೆ ರಫುಮೌಳಿಯ ನಾಮವು 1 ಘೋರ ಕಲುಷಗಳ ಪಾರಗಾಣಿಸಿ ಮನ ಕೋರಿಕೆಗಳನೀವ ತಾರಕ ನಾಮವು 2 ತಾಪಸ ಸತಿಯಳ ಶಾಪವ ಬಿಡಿಸಿದ ಭೂಪ ದಾಶರಥಿ ದಿವ್ಯನಾಮವು 3 ಲಂಕೆಯ ಪೊಕ್ಕು ನಿಶಾಚರನೆ ಕೊಂದು ಪಂಕಜಾಕ್ಷಿ ಆತಂಕ ಕಳೆದ ನಾಮ 4 ಎನ್ನವರೆಲ್ಲರು ಬನ್ನಿರಿ ಎನ್ನುತ ತನ್ನೊಡನೊಯ್ದು ಪ್ರಸನ್ನರಾಮನ ನಾಮ 5
--------------
ವಿದ್ಯಾಪ್ರಸನ್ನತೀರ್ಥರು
ಗಿರಿರಾಜಕುಮಾರಿ ದೇವಿಪರಮ ಮಂಗಳಗೌರಿಪರಮ ಪಾವನೆ ಶ್ರೀಹರಿ ಸೋದರಿಸುರರಿಪು ಮಧುಕೈಟಭ ಸಂಹಾರಿಶ್ರೀಕರಿ ಗೌರಿ ಹಸೆಗೇಳು ಹಸೆಗೇಳು 1 ಕುಂಭಸಂಭವವಿನುತೆ ದೇವೀಶಾಂಭವಿ ಶುಭಚರಿತೆಜಂಭಭೇದಿ ಮುಖ ಸುರವರಪೂಜಿತೆಕಂಬುಕಂಠಿ ಶುಭಗುಣಗಣ ಶೋಭಿತೆಲೋಕೈಕಮಾತೆಹಸೆ2 ಸರಸಿಜದಳನಯನೆ ದೇವಿಸರಸಕುಂದರದನೆಸರ್ವಮಂಗಳೆ ಸರ್ವಾಭರಣೆಸುರಮುನಿ ಪರಿಭಾವಿತೆ ಶುಭಚರಣೆಕರಿರಾಜಗಮನೆ ಹಸೆ 3 ನಿರ್ಜರ ಪರಿವಾರೆಮಣಿಮಯಹಾರೆ ಹಸೆ4 ಪನ್ನಗನಾಭವೇಣಿ ದೇವಿಸುನ್ನತೆ ರುದ್ರಾಣಿ ಕನ್ನಡಿಗದಪಿನ ಶಿವೆ ಶರ್ವಾಣಿಲೋಕೈಕ ಜನನಿ ಹಸೆ 5 ಶುಭ ಲೀಲೆಮೃಗಮದ ತಿಲಕ ವಿರಾಜಿತೆ ಪಾಲೆಕುಂಕುಮನಿಟಿಲೆ ಹಸೆ 6 ಪಂಕಜ ಸಮಪಾಣಿ ಶ್ರೀ ಹರಿ-ಣಾಂಕವದನೆ ವಾಣಿಅಂಕಿತಮಣಿಗಣ ಭೂಷಣ ಭೂಷಣಿಶಂಕರೀ ಕೆಳದಿಪುರವಾಸಿನಿಪಾರ್ವತಿ ಕಲ್ಯಾಣಿ ಹಸೆ 7
--------------
ಕೆಳದಿ ವೆಂಕಣ್ಣ ಕವಿ
ಗುರು ಪ್ರಸನ್ನ ವಿಠಲ | ಪೊರೆಯ ಬೇಕಿವನಾ ಪ ದುರಿತ ದುಷ್ಕøತ ನಿಚಯ | ಪರಿಹರಿಸಿ ವರ್ಯಾ ಅ.ಪ. ಮಧ್ವ ಮತದಲಿ ಶ್ರದ್ಧೆ | ವೃದ್ಧಿಗೈ ಸಿವನಲ್ಲಿಶ್ರದ್ಧೆ ಪತಿನುತ ಹರಿಯೆ | ಮಧ್ವಾಂತರಾತ್ಮಾಬುದ್ಧಿ ಜೀವಿಯು ಇವನು | ಸಾಧನದಿ ಶಕ್ತನಿಹನಿದ್ರೆಯಿಂದೆಚ್ಚರಿಸಿ | ಉದ್ಧರಿಸೊ ಇವನಾ 1 ಅಂಕಿತದ ಉಪದೇಶ ಕಾಂಕ್ಷಿಸುತ್ತಿಹ ಇವಗೆಬಿಂಕದಲಿ ತೈಜಸನು | ಗುರು ರೂಪಿಲಿಂದಾಲೆಂಕಕನ ಸ್ವೀಕರಿಸಿ | ಆಶಿಷವ ನಿತ್ತಿಹನುಪಂಕಜಾಸನ ವಂದ್ಯ | ಅಂಕಿತವ ನಿತ್ತೇ 2 ಸಂಸಾರ ಕ್ಲೇಶಪದ | ಪಾಂಸು ಭಜಿಪುದರಿಂದೆಸಂಶಯವು ರಹಿತಾಗಿ | ದೂರ ಓಡುವುದೋಕಂಸಾರಿ ನಿನ ಅಂಶಿ | ಅಂಶಾವತಾರಗಳಶಂಸನದಿ ಸಾಧನವ | ಗೈಸೊ ಶ್ರೀಹರಿಯೇ 3 ಭವ ವಂದ್ಯಾ 4 ಯೋಗೀಶ ಶ್ರೀ ಕೃಷ್ಣ | ಯೋಗ ಸಾಧನೆಯಿತ್ತುನೀಗು ಭವವನು ಇವಗೆ | ಭಾಗವತರೊಡೆಯಬಾಗಿ ಬೇಡುವೆ ದಯಾ | ಸಾಗರನೆ ಉದ್ಧರಿಸೊಯೋಗಿ ಜನ ವಂದ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ಸತ್ಯಜ್ಞಾನರ ಚರಣ ದರುಶನದಿ ನೂರಾರು ಜನ್ಮ ಪಾವನವಾಯಿತು ಮುದದಿ ಪ ಗುರುಗಳುಪದೇಶದಿಂ ಪರಮ ಪಾವನನಾದೆ ನರಹರಿಯ ಭಜಿಸುವ ಅಧಿಕಾರಿಯಾದೆ ಗುರುಮಧ್ವರಾಯರಾ ಗ್ರಂಥಶ್ರವಣಾದಿಗಳ ನಿರುತದಲಿ ಮಾಡುವುದಕರ್ಹನಾದೆ 1 ಗುರುಗಳುಪದೇಶವಿಲ್ಲದೆ ಮಾಡುವ ಮಂತ್ರ ಗುರುಗಳುಪದೇಶವಿಲ್ಲದ ಜ್ಞಾನವು ಗುರುಗಳುಪದೇಶವಿಲ್ಲದ ಕರ್ಮಕವನಗಳು ಉರಗವಾಸದಂತೆ ಕಾಣಯ್ಯ 2 ಅಂಕಿತವಿಲ್ಲದಾ ಪದ್ಯಗಳು ಶೋಭಿಸವು ಅಂಕಿತವು ಇಲ್ಲದಿರಬಾರದೆನುತಾ ಪಂಕಜನಾಭ ಹನುಮೇಶ ವಿಠಲನೆಂಬೊ ಅಂಕಿತವನಿತ್ತಾ ಗುರುವು ಮಾಡಿ ಮಮತಾ 3
--------------
ಹನುಮೇಶವಿಠಲ
ಗುರುವರÀ ತುಲಸೀರಾಮಯ್ಯಾ ಪೂರ್ವದ್ವಾರಗುರುಸ್ತುತಿ ಮಂಪಾಲಯಾ 'ಜಿತೇಂದ್ರಿಯಾ ಪಪುರಪುರವರ ತವ ತಿರುತಾರೊತ್ಸವನಿರತಸೇವಕೃತನುತ ಜನವೈಭವ 1ಪತಿತಜನಾವನ ಪದ್ಮಸುಲೊಚನಪ್ರಥಮಾಶ್ರಮ ಘನಕೃತಮುಖರಂಜನ 2ವೆಂಕಟಲಕ್ಷಾಂಬ ಸುಗರ್ಭೊದ್ಭವ ಪಂಕಜಭ' ಸಂಪದಯುತಪ್ರಭಾವ 3ಕೇಶವಪದನಿಜ ದಾಸಸ್ವರೂಪಾಆಶಯೇಶಯ ಜಿತವರಪ್ರತಿಭಾ 4ಶುಕಮುನಿ ವಾಗ್ಭರಿಸೂನೃತಚರಿತಸಕಲಪಂಡಿತೊತ್ತಮಜನ'ನುತ 5ಮ'ಸೂರ್ಪುರವರ ಮ'ಪತಿಸಮುಖಅ'ಪತಿರೀತ್ಯಾ ಹರಿಗುಣಕಥಕಾ 6ಚಾಮನೃಪಾಲ ಸುಜ್ಞಾನಬೊಧಿನೀಸಮಾಜಶೇಖರ ಸಾತ್ವಿಕಧೀಮಣಿ 7ಶ್ರೀರಾಮೋತ್ಸವ ಸೇವಾಬ್ದಪ್ರತಿಸಾರ್ಥಶತಂ ನಿಷ್ಕನ್ನಾ ರ್ಕತ 8ಭಗವದಾಂಶ ಸಂಭೂತ ಕೃಪಾಕರಅಗಣಿತ ಸುಗುಣಾಲಂಕೃತಧೀವರ 9ಮಂಗಳಕರ ಗುರುತುಲಸೀರಾಮಾರಂಗಸ್ವಾ'ುದಾಸ ಹೃದಯಸುಧಾಮಾ 10
--------------
ಮಳಿಗೆ ರಂಗಸ್ವಾಮಿದಾಸರು
ಗೃಹಸಮರ್ಪಣೆ ಪುರುಷಾರ್ಥದಾಯಿ ಶ್ರೀವರ ನೀ ನಿಲಯದಿ ಸ್ಥಿರವಾಗು ಕರುಣಾನಿಧೆ ವರದೇಶ ನಿಜಪಾದ ಸರಸೀಜ ಮಕರಂದ ನಿತ್ಯ ಪ. ಆವ ಕಾಲಕು ಸಿರಿದೇವಿಯರಸ ನೀನೆ ಕಾವಲಾಗಿರುವಿ ಎಂದು ಭಾವಶುದ್ಧದಿ ನಿನ್ನ ಸೇವಾರತಿಯನಿತ್ತು ಪಾವನಗೊಳಿಪ ಬಂಧು ಕಾರುಣ್ಯಸಿಂಧು ವಿರಿಂಚಿ ಭವಾಹಿ ವಿಪತಿ ಸು- ರಾವಳೀಶಯವೆಂದು ರವಿಮುಖ ದೇವ ಋಷಿಗಣ ದೇವ್ಯ ನಿನ್ನ ಕ- ನಿತ್ಯ ಬಯಸುವೆ 1 ನಿನ್ನ ಕಟಾಕ್ಷ ಸಂಪೂರ್ಣವಾಗಿರಲೆನ- ಗನ್ಯರ ಭಯವಿಲ್ಲವು ಪರಮ ಸುಗು- ಣಾರ್ಣವ ನಿನಗೆಲ್ಲವು ತಾ ಸೇರಿರುವವು ಪನ್ನಗಾರಿ ಧ್ವಜ ಪರೇಶ ಮ- ಹೋನ್ನತಿ ಪ್ರದ ಮೂಜಗದ್ಭವ ನಿನ್ನ ದಾಸರದಾಸನೆಂದರಿ- ದೆನ್ನ ಮೇಲ್ಕಡೆಗಂಣನಿರಿಸುತ 2 ಪಂಕಜಾಲಯ ಭೂವರ ಕಿಂಕರಾಧಾರನಿ:- ಶಂಕ ಕೃಪಾಕರ ಅಂಕಿತ ಕೊಡು ಸಾದರ ಬಲಭದ್ರ ಸೋದರ ಶಂಕರನೆ ಶುಭಕರ ಕಮಲವನು ಶಂಕಿಸಿದೆ ಶಿರದಲ್ಲಿ ಕಲ್ಪಿಸಿ ಅಂಕುರಿತ ಭಯ ಬಿಡಿಸು ಸಕಲಾ- ಶಂಕವಾರಣ ವೆಂಕಟೇಶ್ವರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಚಂಡನಾಡಿದ ರಘುಕುಲ ನಂದನಾಶ್ರಿತವತ್ಸಲ ಪ ಇಂದುಮುಖಿ ಸೀತಾದೇವಿ ಸುಂದರ ಕರಕಮಲಾರ್ಪಿತಮಾದ ಅ.ಪ. ಸೇವಂತಿ ಪರಿಚಿತಮಾದ ಮಾಲ ವಿರಚಿತ ಮಾದ 1 ಪಂಕಜನೇತ್ರಿಯು ಶಂಕಿಸದಿರಲು ಪೊಗಳಲು ಚಂಪಕ ದರಳಿÀನ 2 ಸುರಜಾಲ ಜಯ ಜಯವೆನ್ನಲು ಧೇನುನಗರ ಶ್ರೀ ರಾಮನು ಮುದದಿ 3
--------------
ಬೇಟೆರಾಯ ದೀಕ್ಷಿತರು
ಚರಣಕಮಲಯುಗಕೆ ನಮಿಪೆ ನಿರುತವನುದಿನ | ಶ್ರೀ ರಾಘವೇಂದ್ರ ಪ ಕರುಣಾಸಾಂದ್ರ ಯತಿಕುಲೇಂದ್ರ ಅ.ಪ ವೇನಮತವಿದಾರ ಸುಂದರ ಜ್ಞಾನದಾತ ಗುರುವರ | ಶ್ರೀನಾಥನ ಪದಪಂಕಜಧ್ಯಾನನಿರತ ಸುಗುಣಭರಿತ 1 ಮಧ್ವಶಾಸ್ತ್ರಪಠಿಸಿ ಬಹುಪ್ರಸಿದ್ಧಟೀಕೆ ರಚಿಸುತ | ಸದ್ವೈಷ್ಣವ ಸಿದ್ಧಾಂತವೇ ಶುದ್ಧವೆನಿಸಿ ಮೆರೆದ ಧೀರಾ 2 ನರಹರಿ ಸಿರಿರಾಮಕೃಷ್ಣ ವರವೇದವ್ಯಾಸರು | ಇರುತಿರುವರು ನಿನ್ನೊಳು ತವ ಪರಿಜನ ಸೇವೆಗಳ ಕೊಳುತ3 ವಾರಾಹಿ ಸುಕ್ಷೇತ್ರನಿಲಯ ಚಾರುಚರಿತ ಗುಣಮಯ | ಆರಾಧಿಪ ದೀನಾಳಿಗೆ ಸಾರಸೌಖ್ಯವೀವ ಕಾವ 4 ಶ್ರೀಶಕೇಶವಾಂಘ್ರಿದೂತ ದಾಸಜನನುತ | ಲೇಸಾಗಿಹ ಭೂಸುರ ಸಹವಾಸವಿತ್ತು ಕರುಣಿಸಯ್ಯ 5
--------------
ಶ್ರೀಶ ಕೇಶವದಾಸರು
ಚಾರು ಹಸ್ತಾಯ 1ಹೃದಯಶೋಭಿತ ಮಹಾ ಕೌಸ್ತುಭಾಭರಣಾಯವಿಧಿಜನಕ ನಾಭಿಪಂಕಜ ಭಾಸುರಾಯಸದಮಲಾಯತ ಕಾಂಚಿದಾಮಯುತ ವಸನಾಯಬುಧಜನಮನೋವೇದ್ಯ ಪಾದಪದ್ಮಾಯ 2ಲಕ್ಷ್ಮೀಕಳತ್ರಾಯ ಸೂಕ್ಷ್ಮಸ್ವರೂಪಾಯಕುಕ್ಷಿಗತಭುವನ ಪರಿಪಾಲಕಾಯಪಕ್ಷೀಂದ್ರಕಂಧರಾರೂಢಾಯ ದುಷ್ಟಜನಶಿಕ್ಷಾಸಮರ್ಥಾಯ ಸಾಕ್ಷಿ ಚೈತನ್ಯಾಯ 3ವಿಶ್ವಸ್ವರೂಪಾಯ ವಿಶ್ವತರು ಮೂಲಾಯವಿಶ್ವಗುಣ ಸಂಹಾರಕಾರಣಾಯವಿಶ್ವನಾಟಕಸೂತ್ರಧಾರಾಯ ನಿತ್ಯಾಯವಿಶ್ವಕೃತ ಸುಕೃತದುಷ್ಕøತ ಲೇಪರಹಿತಾಯ 4ಧರಣಿಕಮಲಾಲಯಾಶ್ರಿತ ದಿವ್ಯ ಪಾಶ್ರ್ವಾಯಸುರಮುನಿ ಸ್ತುತಿ ಘೋಷಪೂರಿತಾಯಪರಮಪಾವನಪುಣ್ಯ ಶೇಷಾದ್ರಿನಿಲಯಾಯಸ್ಮರಜನಕ ಸುರಶಿಖಾಮಣಿ ವೆಂಕಟೇಶಾಯ 5ಓಂ ಅನಘಾಯ ನಮಃಕಂ||ಗಣಪತಿ ನಿನ್ನಾಗ್ನೇಯದಲಿನ ತಾ ನೈರುತ್ಯದೆಶೆಯೊಳಂಬಿಕೆಮರುತನೊಳನುಪಮ ಶಂಕರನೀಶಾನ್ಯನೋಳರ್ಚಿತರಾರೈಯ್ಯ ತಿರುಪತಿಯೊಡೆಯಾನೀನೇ ಗಣಪತಿ ಸೂರ್ಯನುನೀನೇ ಶಿವ ನಿನ್ನ ಶಕ್ತಿ ದೇವಿಯು ನಾನೂನೀನಾಗಿ ನಿನ್ನ ಭಜಿಸಿದೆನೀ ನಿರ್ಣಯ ನಿನ್ನ ವಚನ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಚಿಂತೆಯ ನೀಗಿದೆನೊ ಸಂತಸವಹಿಸಿದೆ ಕಂತುಪಿತ ನಿಮ್ಮ ಮಹಿಮಾಂತರಂಗದಿ ಅರಿತು ಪ ಭಾರ ನಿನ್ನಂದೆಂಬೊ ತರಳ ಪ್ರಹ್ಲಾದನ ಘೋರಸಂಕಟ ನಿವಾರಿಸಿದನ ಪಾದ ವಾರಿಜ ನಂಬಿದೆ ಆರಂಜಿಕೇನೆಂದು 1 ಕುರುಪನ ಸಭೆಯೊಳು ತರುಣೀಮಣಿಯು ತಾ ಚರಣಭಜಿಸಲಿನ್ನು ದುರಿತವ್ಯಾತದರೆಂದು 2 ಶಂಖಪಾಣಿಯಪಾದಪಂಕಜ ಧ್ಯಾನ ನಿ: ಶಂಕೆಯಿಂ ಗೈವರ ಸಂಕಟಹರ ನಿಜ ವೆಂಕಟ ಶ್ರೀರಾಮ ಕಿಂಕರರೊಡೆಯನೆಂದು 3
--------------
ರಾಮದಾಸರು
ಜಗಜೀವನಾ ಪ ಶಾಮಸುಂದರ ಮುನಿಜನ ಮಾನಸ ಪಂಕಜ ಲೋಚನಾ ದಾಮೋದರ ಗೋಪೀಜನ ಮೋಹನಾ ಅಹಿಲ್ಯಾ ಶಾಪ ವಿಮೋಚನಾ 1 ಮಾಧವ ಹರಿ ಶ್ರೀ ವತ್ಸಾಂಕ ಜನಾರ್ಧನಾ ಯಶೋದಾ ನಂದನ ಯದುಕುಲ ಮಂಡಲಾ ಕಂಸ ಚಾಣೂರ ಮರ್ದನಾ2 ಸರಸಿಜ ಭವಭೆವ ಸುರಪತಿ ಪೂಜಿತ ಗುರುವರ ಮಹಿಪತಿ ನಂದನ ಸಾರಥಿ ಭವ ಭಂಜನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗನ್ನಿವಾಸ ಜಾನಕೀರಮಣ ಪ ಅಗಣಿತ ಚರಿತಾನಂದ ಮುಕುಂದಾ 1 ಶಂಕ ಚಕ್ರ ಗದ ಶಾಙ್ರ್ಞಪಾಣಿ ಪಂಕಜೋದರ ಪಾಲಕ ಪಾವನ 2 ಗಮನ ಕರಿವರದ ಗೋವಿಂದ ಪರಮಾತ್ಮಾ ಪರಬ್ರಹ್ಮ ಪರಮಾನಂದಾ 3 ವಾರಿಧಿ ಬಂಧನ ನೀರಜನಯನ ವಾರಿಜೋದ್ಭವ ಪಿತ ವಸುದೇವನಂದನ 4 ಸ್ವಾಮಿ ಪರಂಧಾಮ ಸರ್ವ ರಕ್ಷಕ ಹರಿ 5
--------------
ಹೆನ್ನೆರಂಗದಾಸರು
ಜನ್ಯಧರ ದೂರ್ವಾಸ ಪ್ರಮುಖ ಮುನಿ ಸ ನ್ಮಾನ ಕರುಣಿ ವಿಲಾಸ ಶ್ರೀ ಶ್ರೀನಿವಾಸ ಪ ಎನ್ನವಗುಣ ಸಹಸ್ರವೆಣಿಸದೆ ನಿನ್ನವರೊಳಗೆಣಿಸಿ ಅನುದಿನ ಮನ್ಮನಾಲಯದೊಳು ನೆಲಸು ಮೈ ಗಣ್ಣನನುಜ ವರಾಭಯ ಶ್ರೀಕರ ಅ.ಪ. ಕಾಮಿತಪ್ರದಕೋಲಾ ಅಂಜನಾಧಿರÀ ಧಾರ ಧಾಮ ಭೂಮಿ ವಿಲೋಲಾ ಶಂಖಣನೃಪವರದ ಹೇಮ ಲೋಚನ ಕಾಲಾ ದ್ವಿಜ ಮಹಿಳೆಯುಳುಹಿದ ಶಾಮಲಾಂಗ ಸುಶೀಲಾ ವೆಂಕಟ ಕುಲಾಲ ಭೀಮಗೊಲಿದ ಮಹಾಮಹಿಮನೆ ಪಿ ತಾಮಹನ ನಾಸೋದ್ಭವನೆ ವಿಯ ಜಾಮಾತ ಕಟಿಸು ತ್ರಾಮಸುತಸೂತ ಪ್ರಮೋದಾಸು ಧಾಮ ಸೌಖ್ಯ ಪ್ರದವರಾಹ ತ್ರಯೀಮಯನೆ ಪ್ರಣತಾರ್ತಿಹರ ಬಲ ಸದನ ಸಹಸ್ರನಾಮ ಸಾಮಜಪತಿ ಪೋಷಕ ರಿಪುವನ ಧೂಮಧ್ವಜ ವಿಧಿಭ ಸೇವಿತ ವ್ಯೋಮಾಳಕಸಖ ಸರ್ವಜ್ಞರ ಮಾಮನೋಹರ ಮನ್ನಿಪುದೆಮ್ಮ 1 ದೀನಜನ ಮಂದಾರ ದೇವಕಿಸುತ ಜಗ ತ್ರಾಣ ಗುಣ ಗಂಭೀರ ಪೃಥ್ವೀಶ ತೋಂಡ ಮಾನವರದ ಉದಾರ ಲುಬ್ದಕನ ವಿಷ್ವ ವೈನತೇಯ ವರೂಥ ಖಳ ಸ್ವ ರ್ಭಾನುವಿನ ತಲೆಗಡಿದು ರವಿಶಶಿ ಕವಿ ಶನಿಗಳ ಶ್ರೇಣಿಯಲಿ ಮಾನಿಗಳ ಮಾಡ್ಡ ಮ ಕಲಿಮಲಾಪಹಾರಿ ಕೃ ಶಾನುಸಖ ಸಂಪೂಜ್ಯ ಸುಮನಸ ಧೇನು ಶರಣ ಜನರ್ಗೆ ಸಂತತ ಆ ನಮಿಸುವೆ ನಳಿನಜಪಿತ ನಿ ನಿರವದ್ಯ ನಿರುಜ ಬ್ರ ಹ್ಮಾಣಿ ಸುರನಿಕರ ನಿಲಯನುಸಂ ಧಾನಕೆ ಕೊಡು ಬಹುವಿಧಕರ್ಮ 2 ಸೇವ್ಯ ದಾರವಿಂದ ಮಹಂತಾ ಸತ್ವಾದಿ ತ್ರಿಗುಣವಿ ದೂರ ದಿತಿಜ ಕೃತಾಂತಾ ಗುಣರೂಪ ಪಾರಾ ವಾರ ವಿಗತಾದ್ಯಂತಾ ಶ್ರೀ ಭೂಮಿಕಾಂತಾ ಕಮಠ ವರಹ ಕ ಕಶಿಪು ವಿದಾರಣನೆ ಭಾ ಗೀರಥಿಯ ಪದನಖದಿಪಡದಂಗಾರ ವರ್ಣನೆ ಭೃಗುಕುಲೋದ್ಭವ ವಾರಿನಿಧಿಬಂಧನ ವನೌಕಸ ವಾರ ಪೋಷಕ ನಂದಗೋಪ ಕು ಮಾರ ತ್ರಿಪುರ ವಿದೂರ ತುರಗವನೇರಿದ ಜಗನ್ನಾಥವಿಠಲ ಸಾರುವೆ ತವÀ ಪದಪಂಕಜ ಜಂ ಭವ ಭಯ ತಾರಕ ನಿನ್ನವರೊಳು ತತ್ವ ವಿಚಾರಕೊಡು ಚಿರಕಾಲದಲಿ 3
--------------
ಜಗನ್ನಾಥದಾಸರು
ಜಯ ಜಯ ಮಹಿಪತಿ ಆನಂದ ಮೂರುತಿ ಗುರುರಾಯಾ ಪ ಪರಮ ಪುರುಷ ಮಹಾದೀನೋದ್ಧರಣಾ | ದುರಿತ ನಿವಾರಣ ಪತಿತ ಪಾವನಾ | ಶರಣ ಜನರ ಪಾಲನಾ ಕರುಣಾ ಸಾಗರಾ 1 ಬೋಧ ಶರಾಸನ ಧರಿಸಿ | ಅಗಣಿತ ದುಷ್ಟ ಗುಣವ ಮರ್ದಿಸಿದೆ | ಭಕುತ ಹೃತ್ಪಂಕಜ ಸಂಚಾರಾ ಆಗಮ ಸನ್ಮತನೇ 2 ಜನನ ಮರಣ ಆಂಕುರ ಕುಠಾರ | ಜಾತಕ ಜಲಧರನೇ | ಅನುದಿನ ಕೃಷ್ಣನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು