ಒಟ್ಟು 1333 ಕಡೆಗಳಲ್ಲಿ , 101 ದಾಸರು , 1038 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುದಕಿಯ ಕಂಡರೆ ಸೇರದೆನಗೆ ಮುದಕಿಯ ಕಂಡರೆ ಸೇರದೋಸದಮಲಪರತತ್ವದ ಗುರಿಯ ತೋರದಂತೆ ಮಾಡಿದಪಒಬ್ಬನನೊಯ್ದಿಬ್ಬರ ಮಾಡಿ ಓಡಿಶ್ಯಾಡುವ ಮುದಕಿಹಚ್ಚಿಕೊಂಡು ಜಗವೆನಲ್ಲ ಹರಿದು ಆಡುವ ಪಾಡುವ ಮುದುಕಿ1ನಿಲ್ಲದೆ ಸ್ವರ್ಗಕೆ ನರಕಕೆ ಮನಜರನೆಲ್ಲರ ತಿರುಗಿಪ ಮುದುಕಿಎಳ್ಳಷ್ಟೂ ಎಚ್ಚರ ಹುಟ್ಟಿಸದ ಎಡವಟ್ಟಾದ ಮುದುಕಿ2ಇಂದ್ರಜಾಲವ ಖರೆಯಂದದಲಿ ಎಸಗಿಕೊಂಡಿಹ ಮುದುಕಿಬಂಧಿಸಿಯಿಹಳು ಊನವಿಲ್ಲದಲೆ ಬಾಜಿಗಾರ ಮುದುಕಿ3ಏನೇನಿಲ್ಲವು ತನಗದು ರೂಪವು ಎಲ್ಲವು ಆದ ಮುದುಕಿತಾನಾರೆಂದು ತನ್ನನ್ನು ತಿಳಿಯೆ ತನ್ನೊಳಗಡಗಿಹ ಮುದಕಿ4ಮುನ್ನ ಅನಾದಿಯು ಎನಿಸಿಕೊಂಡರು ಮೂಲಮಾಯೆ ತಾ ಮುದುಕಿತನ್ಮಾತ್ರಾದ ಚಿದಾನಂದ ಬ್ರಹ್ಮದಿ ತೋರುತ ಅಡಗುವ ಮುದಕಿ5
--------------
ಚಿದಾನಂದ ಅವಧೂತರು
ಮೋರೆಯ ಕಾಂತಿಗೆ ಹಚ್ಚಿರೋ ಕಿಚ್ಚಾಮರುಳಾಗುತಿರುತಿಹನವ ಹುಚ್ಚಾಪಯೋನಿಯ ಮುಖ ನೋಡೆ ಎಲ್ಲಕೆಹೇಸಿಕೆತಾನೆ ರಕ್ತವ ನಿತ್ಯತವಿಸುತಿಹುದುಏನೇನು ಶುಚಿಯಲ್ಲ ಇಂತು ವಿವೇಕವಿಲ್ಲಏನು ಕಾರಣ ಮೋಹ ಪಡುವರೋ1ನರಕಾಣುವ ಪೂರಿತವದು ಭಗವದುಭರದಿ ದುರ್ಗಂಧವಾಸನೆಬಹುದುಸರಸಿಜೋದ್ಭವನಾಗಲಿ ಶಿವನೆ ತಾನಾದರಾಗಲಿಮರುಳೆ ಪುನಃ ಜನ್ಮಕೆ ತಾರದೆ ಬಿಡುವುದೇ2ಚಕ್ರಿ ಖಂಡವು ಆಸ್ತಿ ಚದುರಸ್ತಿರೊಪಾಗಿಕರ್ಮವೆಂಬುದಕೆ ಸ್ಥಾನವಾಗಿಹುದುನಿರ್ಮಳ ಚಿದಾನಂದ ವಸ್ತುವ ತಿಳಿಗೊಡದಧರ್ಮದಾ ಪಥದಲ್ಲಿ ಕೆಡಹುತಿಹುದು3
--------------
ಚಿದಾನಂದ ಅವಧೂತರು
ಯಶೋದೆ ನಿನ್ನ ಮಗಗಿದು ಥರವೇವಸುಧೆಯೊಳಗಿಂಥ ಶಿಶುವಿಲ್ಲವೇ ಪಪೆಟ್ಟಿಗೆಯೊಳುತುಂಬಿರೊಟ್ಟಿಯ ದೇವರು |ಇಟ್ಟನೆ ಕಚ್ಚಿನ ಚಟ್ಟಿಗೆಯೊಳು 1ಸಡಗರದಿಂದ ಬೆಣ್ಣೆ ಗಡಿಗೆ ಕಾಯಲಿಟ್ಟರೆ |ಬಡಧಾನ ಕೇದಿಗೆ ಪಡಿಯೊಳಗೆ2ಆ ಸಣ್ಣ ಕರು ತೊಟ್ಟಿಲ ಹಾಸಿಕೆಯೊಳಗಿಟ್ಟು |ಕೂಸು ಸೋರಿಯೊಳಿಟ್ಟುಘಾಸಿಮಾಳ್ಪ 3ಚಿನ್ನಗುಣಲಿಟ್ಟರೆ ಅನ್ನದೊಳಗಿಟ್ಟನೆ |ಸುಣ್ಣದಕಲ್ಲು ಏನ್ಮಣ್ಣು ಹೇಳಲಿ 4ನಿದ್ರೆಯೊಳಿರೆ ಸೀರೆ ಒದ್ದಲ್ಲಿ ಬೆಣ್ಣೆಯ |ಮುದ್ದೀನಿಡುವನಿದು ಮುದ್ದುಯೇನೆ 5ಬೆಕ್ಕಾನಲ್ಲಿಗೆಹಚ್ಚಿಇಕ್ಕಿಸಿ ಚಪ್ಪಾಳೆ |ಇಕ್ಕಿಸುವನೆಹಿಂಡುಚಿಕ್ಕವರನ್ನಾ 6ನನ್ನ ಪ್ರಾಣೇಶ ವಿಠಲನ್ನಾಟ ಈ ಊರೊಳು |ಘನ್ನವಾಯಿತು ಬಿಡಿಸಿನ್ನು ಮಾತ್ರ 7
--------------
ಪ್ರಾಣೇಶದಾಸರು
ಯಾಕೆ ನಿನ್ನ ಮನಕೆ ಬಾರೆ ಸಾಕೊ ನಿನ್ನ ಧ್ವರಿಯತನ ಪಕಾಕುಜನರ ಕಾಯ್ದು ಎನ್ನ ಸಾಕದಿರುವದೇನು ನ್ಯಾಯ ಅ.ಪಘನ್ನನೆನಿಸಿ ಪೊರೆದು ಎನ್ನಬನ್ನಬಡಿಸೋದು ನ್ಯಾಯವೇ1ನಾಚಿಕಿಲ್ಲದೆಂಜಲ್ಹಣ್ಣು ಯಾಚಿಸಿ ತಿಂದ್ಯಲ್ಲೊ 2ಮುಷ್ಟಿಯವಲಕ್ಕಿ ತಿಂದು ಅಷ್ಟೈಶ್ವರ್ಯ ಕೊಟ್ಟಿಯಲ್ಲೊ 3ಶÀಕ್ರಾದಿ ಸುರವಂದ್ಯ ತ್ರಿವಿಕ್ರಮನೆನಿಸಿ ತ್ರೀ -ವಕೆÀ್ರಗಂಧಕೆ ಒಲಿದು ಕುಬ್ಜೆಯ ಆಕ್ರತದಲಿ ಬೆರೆತಿಯಲ್ಲೊ 4ಉನ್ನತಾದ ಸುಖವಿತ್ತು ಚಿನ್ನನಾಗಿ ನಡೆದಿಯಲ್ಲೊ 5ಬಿಟ್ಟತನಯನೆಂದು ಕರುಣಾ ದೃಷ್ಟಿಯಿಂದ ಪೊರೆಯವಲ್ಯಾ 6ದಾತಗುರುಜಗನ್ನಾಥ ವಿಠಲ ನೀನುಪಾತಕಿಜನರ ಪೊರೆದ ರೀತಿ ಏನುನ್ಯಾಯವೋ7
--------------
ಗುರುಜಗನ್ನಾಥದಾಸರು
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು
ಯೋಗಿಗದ್ಯಾತಕೆತಳ್ಳಿಸಂಸಾರಬಳ್ಳಿಯೋಗಿಗದ್ಯಾತಕೆತಳ್ಳಿಯೋಗಿಸುನಿಶ್ಚಲಯೋಗಿ ಸುನಿರ್ಮಲಯೋಗಿಸುಖೋನ್ನತಯೋಗಿ ಚಿದಾನಂದಪನಿದ್ರೆಯಿಂದಲಿ ಮೈಯ ಮರೆತುನಿರ್ಗುಣದೊಳು ಬೆರೆತುಶುದ್ಧಮಂಡಲದಂತೆ ಪೊಳೆದುಸುಖದುಃಖಗಳನುಳಿದುಶುದ್ಧವಿಶುದ್ಧ ಚಿನ್ಮಾತ್ರವೇ ಎಂಬಬದ್ಧಹರನಾಗಿ ಭಾಗ್ಯೋದಯನಾದ1ಆನಂದ ಮೂರ್ಛಿತನಾಗಿಅಹುದಹುದಹುದಾಗಿಧ್ಯಾನಮೌನಗಳವು ಪೋಗಿಧಾರಣೆಯನುನೀಗಿಜ್ಞಾನಂಜೆÕೀಯಂ ಜ್ಞಾತೃವು ತೊರದೆಸ್ವಾನಂದಾಮೃತ ಶರಧಿಯೊಳ್ ಮುಳುಗಿದ2ಏನೇನರಿಯನು ತುರಿಯಎರಡೆಂಬುದ ನರಿಯಮೌನಮೂರುತಿ ಅದನು ಅರಿಯತಾನೆ ತಾನೆ ತಾನಾಗಿರುತಲಿತಾನೆ ಚಿದಾನಂದಗುರುತಾನೆ ಆದ3
--------------
ಚಿದಾನಂದ ಅವಧೂತರು
ಯೋಗಿಯ ನಡತೆ ಲೋಕಕ್ಕೆ ವಿರುದ್ಧಆಗಲೆಂದೇ ಮೂಡುತಿರಲವನೇ ಗೆದ್ದಪಸ್ನಾನವೆಂಬುದು ಇಲ್ಲ ಸಂಧ್ಯಾದಿ ಮೊದಲಿಲ್ಲಹೀನ ಶೀಲತ್ವವದು ಇರುತಿಹುದುಏನೇನು ಶುಚಿಯಿಲ್ಲ ಜಾತಿ ಸಂಕರವೆಲ್ಲತಾನು ಪಿಶಾಚಿಯಂತಿಹನುಯೋಗಿ1ಕಂಡಲ್ಲಿಯೆ ಉಂಬ ಕಂಡ ಕಡೆಯೆತ್ತಿಂಬಹೆಂಟೆ ಹುಡಿಯನ್ನದಲೆ ಮಲಗಿಕೊಂಬಭಂಡ ನಡತೆಯ ನಡೆದು ಭ್ರಷ್ಟನಾಗಿ ಕಾಣಿಸುತಉಂಡ ಬಾಯಿಯ ತಾನು ತೊಳೆಯದಿಹಯೋಗಿ2ದೇಹಸ್ಥಿತಿಯನು ನೋಡೆ ಮಣ್ಣಿಹುದು ಗೇಣುದ್ದಊಹಿಸಲು ತಲೆಯಲ್ಲ ಜಡೆಗಟ್ಟಿ ಬಿದ್ದಿಹುದುದೇಹಪರವಶನಾಗಿಉನ್ಮತ್ತಸ್ಥಿತಿಯಾಗಿದೇಹಿ ಚಿದಾನಂದಗುರುತಾನಾದಯೋಗಿ3
--------------
ಚಿದಾನಂದ ಅವಧೂತರು
ಯೋಗಿಯ ಲಕ್ಷಣವಿದೆಯೋಗಿಯ ಲಕ್ಷಣ ತಿಳಿಯದಡೆ ಇವನಿಂತು ಬಲ್ಲಪಮೌನವೆಂಬುದು ಬಹಳ ಏನೇನೆಂದರು ಕೇಳಕಾನನವೊಂದೇ ಊರು ಒಂದೇ ತಾನೆಂಬುದು ಢಾಳಹೀನವಾದವ ಕೇಳ ತಾನು ಈ ಪರಿಯಲಿಹಯೋಗಿ1ಮಾತಾಡೆ ಮಾತಿಲ್ಲ ಯಾತರ ಗೊಡವೆಯಿಲ್ಲಭೂತ ಹೊಡೆದಂತೆ ಸುಮ್ಮನಿಹನುಭೀತಿಯ ತಾನಿಲ್ಲ ಈ ತೆರದಲಿ ತಾನಿರುತಿಹಯೋಗಿ2ಎದ್ದರೆ ಎದ್ದಿಹ ಬಿದ್ದರೆ ಬಿದ್ದಿಹನಿದ್ದೆಯು ಯಾವಾಗಲು ಕಟ್ಟಿಹುದುಬುದ್ಧಿಯ ಮಾತಿಲ್ಲ ಬುದ್ಧಿಯವರ್ಜಿಸಿಹಇದ್ದು ಈ ತೆರದಿ ತಾನಿದ್ದು ಇರುತಿಹಯೋಗಿ3ಶರೀರದ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಪೋರರ ಕಂಡರೆ ಪೋರರಂತೆಮಾರನ ಬಾಧೆಯಿಲ್ಲ ಮಹಾಕೋಪಗಳಿಲ್ಲಧೀರತನದಲಿಂತು ಇರುತಿಹಯೋಗಿ4ಹೊರಗಿಂತು ತೋರಿಹನು ಹೃದಯದ ಪರಿಯನ್ನುಅರಿವೆನೆಂದರೆ ಅರಿಗಳವಲ್ಲವೋಇರುಳು ಹಗಲು ಚಿದಾನಂದ ಮೂರುತಿಯನುಸ್ಥಿರವೀಗ ತಾನಂದುನಿತ್ಯಬೆರತಿಹನು5
--------------
ಚಿದಾನಂದ ಅವಧೂತರು
ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
--------------
ಗುರುಜಗನ್ನಾಥದಾಸರು
ರಾಮ ಮಂತ್ರವ ಜಪಿಸೊ - ಏ ಮನುಜಾ ಶ್ರೀರಾಮ ಮಂತ್ರವ ಜಪಿಸೊ ಪಆ ಮಂತ್ರ ಈ ಮಂತ್ರ ನೆಚ್ಚಿ ಕೆಡಲು ಬೇಡಸೋಮಶೇಖರಗಿದು ಭಜಿಸಿ ಬಾಳುವ ಮಂತ್ರ ಅಪಕುಲಹೀನನಾದರೂ ಕೂಗಿ ಜಪಿಸುವ ಮಂತ್ರಛಲದಿ ಬೀದಿಯೊಳು ಉಚ್ಚರಿಪ ಮಂತ್ರ ||ಹಲವು ಪಾತಕಗಳ ಹಸನಗೆಡಿಸುವ ಮಂತ್ರಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ 1ಸನುಮುನಿಗಳಿಗೆಲ್ಲ ಸುಲುಗೆಯಾಗಿಹ ಮಂತ್ರಮನುಮುನಿಗಳಿಗೆಲ್ಲ ಮೌನ ಮಂತ್ರ ||ಹೀನಗುಣಗಳೆಲ್ಲ ಹಿಂಗಿ ಹೋಗುವ ಮಂತ್ರಏನೆಂಬೆ ಧ್ರುವನಿಗೆ ಪಟ್ಟಗಟ್ಟಿದ ಮಂತ್ರ 2ಸಕಲ ವೇದಗಳಿಗೆ ಸಾರವಾಗಿಹ ಮಂತ್ರಮುಕುತಿ ಪಢಕೆ ಇದು ಮೂಲ ಮಂತ್ರ ||ಶಕುತ ಪರಕೆ ಇದು ಬಟ್ಟೆದೋರುವ ಮಂತ್ರಸುಖನಿಧಿ ಪುರಂದರವಿಠಲ ಮಹಾಮಂತ್ರ 3
--------------
ಪುರಂದರದಾಸರು
ರುದ್ರದೇವರ ಹರಿಹರಸ್ತೋತ್ರ127ಶರಣು ನಿನ್ನಚರಣಕಮಲಗಳಿಗೆ ಶಿವಶಿವಾ |ಕರವಪಿಡಿದು ಸುಮತಿಯಿತ್ತು ಪೊರೆಯೊ ಶಿವಶಿವಾ ಪದಂತಿಚರ್ಮ ಹೊದ್ದ ಭಸ್ಮಭೂಷ ಶಿವಶಿವಾ |ಚಿಂತಿ ರಹಿತ ಲಯಕೆ ಕರ್ತೃನಾದ ಶಿವಶಿವಾ ||ಸಂತರಿಂದ ಸತತ ಸೇವೆಗೊಂಬ ಶಿವಶಿವಾ |ಕಂತುಪಿತನ ಪೂರ್ಣ ಪ್ರೀತಿಪಾತ್ರ ಶಿವಶಿವಾ 1ಮಂದಮತಿಯ ತಪ್ಪಿನೆಣಿಸಬ್ಯಾಡ ಶಿವಶಿವಾ |ಕುಂದುನಿನಗೆ ಎಂದಿಗೆಂದಿಗಿಲ್ಲ ಶಿವಶಿವಾ ||ಮಂದಗಮನೆ ನಿನ್ನ ಮನದೊಳಿಲ್ಲೆ ಶಿವಶಿವಾ |ತಂದುಕೊಂಡ ದಕ್ಷ ವೃಥ ಕುವಾರ್ತಿ ಶಿವಶಿವಾ 2ಹೀನರಂತೆ ನಿನಗೆ ಕೋಪ ಸಲ್ಲ ಶಿವಶಿವಾ |ಮಾಣು ಯಜÕ ಸಹಯನಾಗು ದಯದಿ ಶಿವಶಿವಾ ||ಏನುಪಾಯ ಇದಕೆ ಚಿಂತಿಸುವದು ಶಿವಶಿವಾ |ಪ್ರಾಣೇಶ ವಿಠಲ ನಿನ್ನ ವಶದೊಳಿಹನು ಶಿವಶಿವಾ 3
--------------
ಪ್ರಾಣೇಶದಾಸರು
ಲಿಂಗ ಕಟ್ಟುವೆ ಯಾಕೋ ನೀ ಲಿಂಗಲಿಂಗಾಂಗವೆಲ್ಲವು ಸರ್ವಾಂಗ ಲಿಂಗಪಉಳಿಮುಟ್ಟದ ಲಿಂಗ, ಊರು ಮುಟ್ಟದ ಲಿಂಗತಿಳಿಯೆ ತಂದೆ ತಾಯಿಗಳಿಂದಾಗದ ಲಿಂಗಕುಲಕರ್ಣಿ ಕಂಚುಗಾರರಲಿ ಹುಟ್ಟದ ಲಿಂಗನಲಿಯತು ತನ್ನಿಂ ತಾನಾದ ಲಿಂಗ1ಏಕವಾಗಿಹ ಲಿಂಗ ಎಲ್ಲವು ತಾನಾದ ಲಿಂಗಸಾಕಾರವಾಗಿ ಸಂಚರಿಸುತಿರುವ ಲಿಂಗನಾಲ್ಕು ತನುವಿಗೆ ನಿಲುಕದ ಲಿಂಗಬೇಕೆಂದ ರೂಪಿಗೆ ಬಂದಂತ ಲಿಂಗ2ಏನು ತೋರದ ಲಿಂಗ ಎಡೆದೆರೆಪಿಲ್ಲದ ಲಿಂಗಧ್ಯಾನಕೆ ಮೌನಕೆ ನಿಲುಕದ ಲಿಂಗಜ್ಞಾನ ಮೂರುತಿ ಚಿದಾನಂದ ಲಿಂಗತಾನೆ ವಿಲಾಸದಿ ಬಂದಂಥ ಲಿಂಗ3
--------------
ಚಿದಾನಂದ ಅವಧೂತರು
ವದರಿ ವದರಿ ತರ್ಕವ ಹೊದ್ದಿದೆ ನರಕವ ಪಸಾಧುಗಳ ಕಂಡು ಕ್ರೋಧಕೆಡೆಗೊಂಡುವಾದಿಸಿ ವಾದಿಸಿ ಕಂಡೆ ಏನ ಎಲೆ ಹಳ್ಳಿ ಕೋಣ1ನರಿಗೆ ಎತ್ತ ಸಿಂಹಕೆ ಎತ್ತಸರಿಯ ಮಾಡೆ ಸಾಟಿಯಹುದೇನೋಡು2ಹರಿಯ ವಂದಿಸಿ ಹರನ ನಿಂದಿಸಿಬರಿದೆ ಬರಿದೆ ಬೆಂಕಿ ಬಿದ್ದೆಯಲ್ಲೋ ರಣಹದ್ದೇ3ಈ ತೆರದಿಂದ ವಾದಗಳಿಂದಮಾತಿನ ಮಾತಿನ ಮಾಲೆಗಳಿಂದ ಕುನಿ ಜನ್ಮಕ್ಕೆ ಹೋದೆ4ಸತ್ಯದಿಂದ ಚಿದಾನಂದನಿತ್ಯನಿತ್ಯದಿ ತಿಳಿಯದುದೆ ವ್ಯರ್ಥ ಕೆಟ್ಟುಹೋದೆ5
--------------
ಚಿದಾನಂದ ಅವಧೂತರು
ವ್ಯರ್ಥ ಕೆಟ್ಟೆಯೋ ಸಂಸಾರವನು ನಂಬಿಕಾಣೆನೋ ಜನರನು ಯಡ್ಡೆಸಾರ್ಥಕವಾಗುವಮಾರ್ಗಕಾಣಲಿಲ್ಲನರಜನ್ಮಕೆ ಬಂದು ಗೊಡ್ಡೆಪಹಿರಿಯರನಂಜಿಯೋ ಹೆಂಡತಿ ಕಿವಿಯೊಳುಲೊಟಕೆಯ ಹಾಕುವ ಮಂದಿದುರುಳಯಮದೂತರು ತಾವೀಗ ಬಂದರೆಹಾಕುವವರು ನಿನಗೆ ಭಂಗಿ1ದಾನಕೆ ಇಲ್ಲವು ಧರ್ಮಕೆ ಇಲ್ಲವುಹೆಂಡತಿಯಾದರೆ ಬಡವಿಏನು ಎಂಬೆಯೋ ಯಮದೂತರವರಿಗೆಹೇಳಲೋ ನೀನೀಗ ಬಡವಿ2ಹೆಂಡತಿ ಮರುಕಕೆ ಬಗ್ಗಿ ಬಗ್ಗಿಯೇ ನೋಡ್ವೆಮೋರೆಯ ಬಣ್ಣಕೆ ಮೆಚ್ಚಿಭಂಟರು ಯಮದೂರತು ಬರಲು ಏನಹೇಳುವೆಯಲೆ ಹುಚ್ಚಿ3ಹೆಂಡತಿ ಮಕ್ಕಳು ಬುದ್ಧಿಯ ಹೇಳುವರುವಳ್ಳಿತಾಗಿ ನೀನೀಗ ಕೇಳೋಕೆಂಡವನುಗುಳುತ ಯಮದೂತರೊಯಿದರೆಬಿಡಿಸಿಕೊಳ್ಳಹೇಳೋ4ಹೆಂಡಿರು ಮಕ್ಕಳು ಹಿತರೆಂದು ನಂಬಲುಕೆಡುವೆ ನೀನೀಗ ಕಂಡ್ಯಾಚೆನ್ನ ಚಿದಾನಂದ ಸದ್ಗುರುವನು ನಂಬುಕಡೆಹಾಯಿದು ಹೋಗುವಿ ಕಂಡ್ಯಾ5
--------------
ಚಿದಾನಂದ ಅವಧೂತರು