ಒಟ್ಟು 1345 ಕಡೆಗಳಲ್ಲಿ , 105 ದಾಸರು , 1091 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದಕೋ ರಾಮಚಂದ್ರಬಂದನದಕೋ ರಾಮಚಂದ್ರನವನಿಜೆಯ ಕಳುಹೆಂದರೆ ವಿಭೀಷಣನಕುಂದನುಡಿದಣ್ಣಪ.ಲೆಂಕರೊಳೊರ್ವನು ಮಾಭುಂಕರಿಸಿ ವನದಿಶಂಕ ರಕ್ಕಸರಳಿದು ಲಂಕೆ ಉರುಹಿದಸಂಖ್ಯೆರಹಿತ ಪ್ಲವಗರಂಕಪಡೆಯೊಡನೆ ಬಹಪಂಕರುಹಮುಖಿ ಕೊಡೆನಲಹಂಕರಿಸಿದಣ್ಣ 1ಜೀವರಂತಲ್ಲಹರಿಸಾವು ರಚಿತ ನಿಮಗುಶಿವನ ಬಿಲ್ಮುರಿದ ಭಾವರಿವಿರಿನೀವು ರಕ್ಕಸರಾಕೆ ದೇವರರಸಿಯ ಬಯಸಲಾವರಿಸದೆನೆ ಕೊಲ್ಲಲಿ ಕಾವರಿಸಿದಣ್ಣ 2ಅನುಜವಾಕ್ಯವಕೇಳಿದನುಜನುಗ್ರದಿ ಹುಲುಮನುಜ ಸರಿಯೇ ನನ್ನರಣಜಯಿಪನೆಇನಜಭವ ಶುಭಕಂಠಾಂಜನಿಜ ಜಾಂಬವ ಮುಖ್ಯರದನುಜಗ್ರಹಿಸದರಿವನೆನೆ ಜಡಧಿಯಣ್ಣ3ವಿಧಿಯಲೇಖನ ನೋಡಿ ಕುದಿಯಲಾರ್ದಟ್ಟಿಹರುಸುಧೆಯೆ ವಿಷವೈ ಕ್ರೂರ ಹೃದಯಗೆನಲುಬದಿಯ ತಿವಿದೆಲೆ ಹೇಡಿ ಮದೀಯಾರಿ ಹೋಗೆನ್ನೆ ಅಂಬುಧಿಯಿಳಿದ ರಾಮಕುಶಲುದಯವೆಲ್ಲಣ್ಣ 4ದೂಷಣೋಕ್ತಿಯಿಂ ಚಿಂತಾಕೃಶನಾಗಿ ರಾಮಪದದರ್ಶನಾಪೇಕ್ಷದಲಿ ವಿಭೀಷಣ ನಿಲುತಪ್ರಸನ್ನವೆಂಕಟರಾಮನಶನಿಶರಕಂಗನಗನುಸಿ ನುಗ್ಗಹುದು ಸತ್ಯ ಪುಸಿನುಡಿಯೆನಣ್ಣ 5
--------------
ಪ್ರಸನ್ನವೆಂಕಟದಾಸರು
ಬಂದೆಯಾ ಪರಿಣಾಮದಿ ನಿನ್ನಬಂಧು ಬಳಗವನೆಲ್ಲ ಬಿಟ್ಟು ಸನ್ಮಾರ್ಗದಿ ಪಸಂಚೀತ ಪ್ರಾರಬ್ಧ ಕರ್ಮಂಗಳನೆಲ್ಲಕಿಂಚಿತು ಮಾಡಿ ಸಂಕೋಲೆಯ ಹಾಕಿ ||ಮಿಂಚುವ ಧನ - ಪುತ್ರ ದಾರೇಷಣಂಗಳವಂಚಿಸಿ ಕವಲು ದಾರಿಯ ಬಿಟ್ಟು ಮಾರ್ಗದಿ 1ಕಾಮವ ಖಂಡಿಸಿ ದ್ರೋಹವ ದಂಡಿಸಿನಾಮರೂಪ ಕರ್ಮಂಗಳ ನಿಂದಿಸಿ ||ತಾಮಸಕರ್ಮನಡತೆಯ ತಗ್ಗಿಸಿ ನಿರ್ನಾಮ ಮಾಡಿ ಮದ-ಮತ್ಸರಂಗಳನೀಗಿ2ಅಷ್ಟಭೋಗಂಗಳ ನಷ್ಟಂಗಳ ಮಾಡಿಅಷ್ಟೈಶ್ಚರ್ಯವ ಮಟ್ಟು ಮಾಡಿ ||ಅಷ್ಟ ಪ್ರಕೃತಿಗಳ ಕುಟ್ಟಿ ಕೆಡಕಿ ಬಹಳನಷ್ಟತುಷ್ಟಿಗಳಲ್ಲಿ ದೃಷ್ಟಿಯೇನಿಲ್ಲದೆ 3ಸ್ಥೂಲ ಸೂಕ್ಷ್ಮ ಕಾರಣ ದೇಹಂಗಳನೆಲ್ಲಬೀಳುಗೆಡಹಿ ಪಂಚಭೂತಂಗಳ ||ಪಾಳು ಮಾಡಿ ಪಂಚ ಪಂಚ ಇಂದ್ರಿಯಗಳಕೋಳಕೆ ತಗುಲಿಸಿ ಕೊನಬುಗಾರನಾಗಿ 4ಹೊಳೆವ ಪ್ರಪಂಚದ ಬಲೆಯ ಬೀಸಿ ಸಂಗ-ಡಲೆ ಸಾಗಿ ಬರುತಿಹ ದಾರಿಯೊಳು ||ಒಲಿದು ಮುಕ್ತಿಯನೀವ ಪುರಂದರವಿಠಲನುಬಲವನಿತ್ತುದರಿಂದೆ ನಾನು ನೀನೆನ್ನದೆ 5
--------------
ಪುರಂದರದಾಸರು
ಬಲ್ಲವನಾದರೆ ಈ ತಳ್ಳಿಬೇಡ |ಅಲ್ಲದಪಥಇದರಾಸೆಯ ಬಿಡು ನೀನುಪ.ಸರ್ಪನ ಪಣೆಯೊಳು ಜೇನು ತುಪ್ಪವ ಕಂಡು |ಅಪ್ಪನೆ ತಾರೆಂದು ಅಳುತಿರಲು ||ತುಪ್ಪದ ಸವಿಯನು ಜನರುಂಡುತೀರಲು |ಮುಪ್ಪಾಗಿ ಇರುವುದ ಕಂಡು ಮೂದಲಿಸುವ 1ನಂಬಿದ ಮನುಜರ ಹಂಬಲ ಮರೆವುದು |ಡೊಂಬಿಯವರು ಕಂಡು ತಡೆಯಲಾಗಿ ||ಕುಂಭದ ರೊಕ್ಕದ ಲಂಚವನಿತ್ತಲ್ಲಿ |ಅಂಬರವನು ಕಂಡು ನಗುತಿಪ್ಪ ಮನುಜನ 2ಅಂಬರವಡಗಿಯೆಕುಂಭಿನಿ ಜಾರಿಯೆ |ನಂಬಿದ ಮನುಜರು ನಡೆವಡೆಯೆ ||ಕುಂಭದ ನೀರನು ಚೆಲ್ಲುತ ಮಗುಳಲ್ಲಿಕಂಬದ ಹಾಗೆಯೆ ನಿಂತಿಹ ನರನು 3ಇಟ್ಟಿಹ ಬಾಗಿಲ ಕಾಣದೆ ತಾ ಬಂದು |ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ ||ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ |ದುಷ್ಟನೊಬ್ಬನು ಬಂದು ನಿಂತಿಹನು 4ಕಡಹದ ಪಲ್ಲಕ್ಕಿ ಬೆಡಗನು ಕಾಣುತ |ಅಡವಿಯಮೃಗ ಬಂದು ಕುಳಿತಿರ್ದುದ ||ಒಡನೆ ಕಟ್ಟಿದ ವಾಹಕರು ಹದಿನಾರು ಮಂದಿ |ಕಡಮೆಯ ಸಂಬಳ ತಡವಿಡುವವರನು 5ಅಕ್ಕಿಯ ರಾಶಿಯು ತೀರಲು ಕೊಳಗವು |ಬೆಕ್ಕಸ ಬೆರಗಾಗಿ ಕುಳಿತಿಪ್ಪದು ||ಬಿಕ್ಕಿದ ಅಕ್ಕಿದ ಹಕ್ಕಿಯು ಹಕ್ಕಿಯೆ |ಗಕ್ಕನೆ ಹಾರವ ಪಕ್ಷಿಯ ನೋಡುತ 6ಇರುತಿರೆ ಗಣಿತದಿರವಿಶಶಿ ಒಂದಾಗಿ |ಧರೆಯೊಳು ಸಾವಿರ ಎಲೆ ಬೀಳ್ವುದು ||ಎರವಿನಾಭರಣವ ಅವರವರೊಯ್ಯಲು |ಪುರಂದರವಿಠಲನ ಮೊರೆಬೀಳು ಕಂಡೆಯ 7
--------------
ಪುರಂದರದಾಸರು
ಬಾಯ್ಬಡಿಕರಿಂದ ನಾನು ಬದುಕಿದೆನು - ಅವರು -|ಮಾಡಿದುಪಕಾರವ ಮರೆಯೆ ಶ್ರೀ ಹರಿಯೆ ಪಹಂಗಿಸಿ ಹಂಗಿಸಿ ಮನವ ಹರಿಯಲಿ ನಿಲಿಸಿದರು |ಭಂಗಿಸಿ ಭಂಗಿಸಿ ಬಯಲಾಸೆ ಕೆಡೆಸಿದರು ||ಕಂಗೆಡಿಸಿ ಕಂಗೆಡಿಸಿ ಕಾಮ ಕ್ರೋಧ ಬಿಡಿಸಿದರು |ಹಂಗಿಸಿದವರೆನ್ನಪರಮಬಂಧುಗಳು1ಜಾಡಿಸಿ ಜಾಡಿಸಿ ಎನ್ನ ಜನ್ಮಗಳ ಕಳೆದರು |ಹೂಡಿಸಿ ಹೂಡಿಸಿ ಹುಟ್ಟು ಹೊಂದುಗೊಳಿಸಿದರು ||ಪೀಡಿಸಿ ಪೀಡಿಸಿ ಎನ್ನ ಪ್ರಯತ್ನವ ಕಳೆದರು |ಕಾಡಿ ಕಾಡಿಕೈವಲ್ಯಪದವಿತೋರಿದರು2ಕಾಸು ಮುಟ್ಟಿದಾಗಕಾಯಪ್ರಾಯಶ್ಚಿತ್ತಕಿಕ್ಕಿದರು |ದೂಷಿಸಿ ದೂಷಿಸಿನಿರ್ದೋಷಮಾಡಿದರು ||ಲೇಸನು ಕೊಡು ನಮ್ಮಪುರಂದರವಿಠಲನೆ ||ದಾಸನೆಂದೆನಿಸುವರನುದಿನದಲಿ ಎನ್ನ 3
--------------
ಪುರಂದರದಾಸರು
ಬಾರೈ ರಂಗ ಬಾರೈ ಕೃಷ್ಣ ಬಾರೈ ದೇವ ಕೃಷ್ಣತೋರೈ ನಿನ್ನಯ ಚಾರುಚರಣವತೋಯಜಾಕ್ಷಪಘಲು ಘಲುರೆನ್ನುತ ರುಳಿಗೆಜ್ಜೆಯನಿಟ್ಟು ಬಾರೈ ದೇವ ಕೃಷ್ಣಕುಣಿಕುಣಿಯುತ ಬಾ ಕುಂತಿಸುತರಪ್ರಿಯ ಬಾರೈ ದೇವ ಕೃಷ್ಣಥಳಥಳಿಸುವ ಪೀತಾಂಬರ ಹೊಳೆಯುತ ಬಾರೈ ದೇವ ಕೃಷ್ಣನಡುವಿಲಿ ಹೊಳೆಯುತ ಪಟ್ಟೆವಲ್ಲಿಯು ಬಾರೈ ದೇವ ಕೃಷ್ಣ 1ಕಂಕಣ ಕರಭೂಷಣಗಳು ಹೊಳೆಯುತ ಬಾರೈ ದೇವ ಕೃಷ್ಣಪಂಕಜನಾಭಪಾರ್ಥಸಖನೆ ಕೃಷ್ಣ ಬಾರೈ ದೇವ ಕೃಷ್ಣಶಂಖ ಚಕ್ರಗಳ ಧರಿಸುತ ಮುದದಲಿ ಬಾರೈ ದೇವ ಕೃಷ್ಣಶಂಕಿಸದೆಲೆ ಬಾ ಬಿಂಕವ ತೊರೆದು ಬಾರೈ ದೇವ ಕೃಷ್ಣ 2ಮುಂಗುರುಳಲಿ ಮುತ್ತಿನರಳೆಲೆ ಹೊಳೆಯುತಬಾರೈ ದೇವ ಕೃಷ್ಣಶೃಂಗಾರದ ಕಿರೀಟವು ಹೊಳೆಯುತಬಾರೈ ದೇವ ಕೃಷ್ಣಸುಂದರ ಕಸ್ತೂರಿ ತಿಲಕವು ಹೊಳೆಯುತಬಾರೈ ದೇವ ಕೃಷ್ಣಕಂಧರದಲಿ ಶೋಭಿಪ ಪದಕಗಳಿಂದಬಾರೈ ದೇವ ಕೃಷ್ಣ 3ಪೊಂಗೊಳಲೂದುತ ಹೆಂಗಳರೊಡನೆಬಾರೈ ದೇವ ಕೃಷ್ಣಮಂಗಳ ಮಹಿಮ ವಿಹಂಗವಾಹನ ಕೃಷ್ಣಬಾರೈ ದೇವ ಕೃಷ್ಣಅಂಗಳದೊಳಗಾಡುತ ನಲಿಯುತ ಬಲು ಚಂದದಿಬಾರೈ ದೇವ ಕೃಷ್ಣಇಂದಿರೆಯರಸನೆ ವಂದಿಸಿ ಬೇಡುವೆ ಬಾರೈ ದೇವ ಕೃಷ್ಣ 4ಕಿಲಿಕಿಲಿನಗುತಲಿ ಕುಣಿಕುಣಿಯುತಬೇಗ ಬಾರೈ ದೇವ ಕೃಷ್ಣಕನಕಾಭರಣಗಳಿಂದೊಪ್ಪುತ ಬೇಗ ಬಾರೈದೇವ ಕೃಷ್ಣನಲಿನಲಿಯುತ ಬಾ ಮಣಿಯುತ ಬೇಡುವೆಬಾರೈ ದೇವ ಕೃಷ್ಣದಣಿಸದೆ ಕಮಲನಾಭವಿಠ್ಠಲ ಬೇಗ ಬಾರೈ ದೇವ ಕೃಷ್ಣ 5
--------------
ನಿಡಗುರುಕಿ ಜೀವೂಬಾಯಿ
ಬಾರೊ ಬಾರೊ ಕೃಷ್ಣಬಾರೊ ಬಾರಯ್ಯಚಾರುನವರತ್ನದ ಹಸೆಯ ಏರು ಬಾರಯ್ಯಪ.ನಾರುವ ಮೈಯವನೆ ನೀರು ಬಿಟ್ಟು ಬಾರಯ್ಯಭಾರಹೊರೆಸೋದಿಲ್ಲ ಹಸೆಯ ಏರು ಬಾರಯ್ಯಕ್ವಾರಿ ಮಸೆದು ಕೋಪಿಸಬ್ಯಾಡದಾರಿಗಾಲ ಪರಿಯಬ್ಯಾಡಭಾರಕೊಡಲಿ ಧರಿಸಿ ನೀನು ಭೋರಾಡ ಬ್ಯಾಡ1ಮಡದಿಯ ಹಂಬಲದಿ ಅಡವಿ ಹಿಡಿಯ ಬ್ಯಾಡಯ್ಯತುಡುಗತನದಿ ಹಾಲು ಮೊಸರು ಕುಡಿಯ ಬ್ಯಾಡಯ್ಯಒಡವೆ ವಸ್ತ್ರ ಕಾಣೆ ನಿನಗೆ ಹಿಡಿದೇಜಿಎಲ್ಲವೂ ಕೃಷ್ಣಬಡಿವಾರಸಾಕೊನಿನ್ನ ಸಡಗರ ರಂಗಯ್ಯ 2ಅರ್ಥಿಲೆ ಪುರುಷ ರಾಮೇಶ ಮತ್ತೆ ಬಾರಯ್ಯಜಾರವೃತ್ತಿಗಳ ಜರೆದು ಹಸೆಯ ಹತ್ತ ಬಾರಯ್ಯಮಿತ್ರಿ ರುಕ್ಮಿಣಿ ಸತ್ಯಭಾವೆಯರುಮತ್ತೆ ಉಳಿದ ನಾರಿಯರು ಅತ್ಯಂತ ಶೋಭಿಸುತಲೆಮುತ್ತಿನ ಹಸೆಯ ಏರು ಬಾರಯ್ಯ ಕೃಷ್ಣ ಬಾರೊ ಬಾರೊ 3
--------------
ಗಲಗಲಿಅವ್ವನವರು
ಬಿಡು ನಾಚಿಕೆಯನು ಉಗ್ಗಡಿಸು ಚಕ್ರಿಯನುಹಿಡಿಯೈ ವೈಕುಂಠ ಚಾವಡಿಯವನಡಿಯ ಪ.ಎಳೆತನ ಯೌವನ ಮುಪ್ಪೆಂದಲಸಿಸಿ ಹೆಬ್ಬುಲಿಯಂಥ ಮೃತ್ಯುಗಂಟಲ ಬಲೆಗೆಸಿಲುಕಿ ಸಿಲುಕಿ ಸಂದುಗಡಿಯದ ಲೇಖವನಳಿಯೆ ರಾಮನ ಪೊಗಳೆಲೆಲೆ ಜೀವವೆ 1ಅಹಂಕಾರ ವಾರಿಧಿಯಲ್ಲೀಸಾಡಿ ಬರೆಬಹಿರ ಸದ್ಗುಣದಿ ನಿರಯಕೆ ಸಾಗದೆಅಹರ್ನಿಶಾಂಬುಜನಾಭನೊಲಿವಂತೆ ಭಕುತಿಯಸಹಸ ಸಾಧಿಸು ಡಂಭವ್ಯಾಕೆನ್ನ ಮನವೆ 2ಯೋಚನೆಗೊದಗದ ಅನಂತ ಮಹಿಮನೆಂದುವಾಚಿಸ್ಯವನ ಕರ್ಮಗುಣ ನಾಮವಲೋಚನ ದಣಿಯೆ ಪ್ರತಿಮೆಯ ನೋಡಿ ಪ್ರಸನ್ವೆಂಕಟಾಚಲಪತಿ ಮುಂದೆ ಕುಣಿದಾಡು ಗಡ 3
--------------
ಪ್ರಸನ್ನವೆಂಕಟದಾಸರು
ಬೇಡಬೇಡೆಲಾ ಕೊಡಬೇಡೆಲಾ ಸೀರೆಬೇಡಿದರೆ ದೇವರಾಣೆಲಾ ಪಇನ್ನೆರಡು ಗಳಿಗೆಗೆ ನಿನ್ನ ಉಂಬುವ ಹೊತ್ತು |ಅನ್ನದಕಾಂಕ್ಷೆ ಹುಟ್ಟದೇನಲಾ ||ಮನ್ನಿಸಿ ಬೇಡಿದರೆ ಉನ್ನತಾಹಂಕಾರ- |ವನ್ನು ತೋರುವೆ ಇಟ್ಟುಕೊಳ್ಳೆಲಾ 1ವ್ಯಾಳೆವಾಗಲು ಯಮ್ಮನ್ನಾಳುವವರೇ ಬಹರು |ಹೇಳಿ ನಿನ್ನನೇ ಕೊಲ್ಲಿಸುವೆವೇವಲಾ ||ಖೂಳಪೂತನಿ ಕೊಂದ ಧಾಳಿ ಬಲ್ಲರವರು |ಬಾಲಕನೆನ್ನರು ನಿನ್ನಗೆಲಾ 2ಬತ್ತಲರಾಗಿ ಜಲ ವ್ಯರ್ಥ ಸೇರಿದಿರೆಂದು |ವತ್ತಿ ನಮ್ಮನು ಕೊಲ್ಲರವರೆಲಾ ||ಹತ್ತೆಂಟು ತಲೆಯಿಂದ ವಸ್ತ್ರರಹಿತ ಸ್ನಾನ |ನಿತ್ಯನಮ್ಮೊಳು ನಡತೆಲಾ 3ಕರಕರಿಗಾರದೆ ಮೈಮರೆದು ಊರಿಗೆ ಹೋಗಿ |ಭರದಿಂದೆಶೋದೆಗೆ ದೂರೆವೆಲಾ ||ತರುಣಿಯರೆಲ್ಲ ಹಿಂದೆ ಮೊರೆಯಿಡೆ ಲಾಲಿಸಿ |ಒರಳಿಗೆ ಕಟ್ಟಿಸಿದ್ದೆವೆಲಾ 4ಲಲನೆಯರೆಲ್ಲ ಕೂಡಿ ಜಲಬಿಟ್ಟು ಬಂದರೆ |ಕೊಳುವೆ ನಿನ್ನಯ ಪ್ರಾಣಾ | ತಿಳಿಯಲೊಗಳಿಸಿ ಸಂಸಾರವ ಸಲುಹುತಿಹರು ನಾವೇ |ಕಳವೇನೊ ಪ್ರಾಣೇಶ ವಿಠಲ 5
--------------
ಪ್ರಾಣೇಶದಾಸರು
ಭಕ್ತವತ್ಸಲ ಬಂದು ಬಾಗಿಲಲಿ ನಿಂತುಎತ್ತ ಹೋದನೆಂದು ಧಿಗಿಲು ಎನುತಮತ್ಯಾಕೆ ಬರಲಿಲ್ಲವೊ ಅರ್ಜುನರಾಯ ಪ.ವೀರರಾಯರÀ ಸೇವೆ ಪರಿಪರಿ ಮಾಡಿದ್ದುಮರೆತುಕೊಂಡು ಧರ್ಮ ದೊರೆಯಾಗಿ ಕುಳಿತ 1ಪಾಂಚಾಲಿ ರಮಣನು ಪಂಚ ಪಗಡೆಯನಾಡಿವಂಚನೆ ಮಾಡದೆ ಹಂಚಿಕೆಯಲಿಕುಳಿತ 2ಧಿಟ್ಟ ಭೀಮರಾಯ ಹುಟ್ಟು ಬಚ್ಚಿಟ್ಟುಕೊಂಡುಸಿಟ್ಟಿಲಿಂದ ಮೈ ಮುಟಿಗ್ಯಾಗಿ ಕುಳಿತ 3ಪುಂಡ ಭೀಮರಾಯ ಮಂಡಿ ಕೆದರಿಕೊಂಡುಖಂಡಗನ್ನವ ಉಂಡು ದಿಂಡೆನ್ಹಾಂಗ ಕುಳಿತ 4ಚಲ್ವ ಅರ್ಜುನರಾಯ ಬಿಲ್ಲು ಮೂಲೆಗೆ ಇಟ್ಟುಒಲ್ಲಿಯ ಮುಸುಕು ಹಾಕಿ ಎಲ್ಲೋ ಹೋಗಿ ಕುಳಿತ 5ಹೆÀಚ್ಚಿನ ಗಾಂಡೀವ ಬಚ್ಚಿಟ್ಟು ಕೋಣ್ಯಾಗೆಹುಚ್ಚನ್ಹಾಂಗೆಮಾರಿಮುಚ್ಚಿಕೊಂಡು ಕುಳಿತ6ಚದುರ ನಕುಲರಾಯ ಎದುರಿಗೆ ಬಾರದೆಹೆದರಿಕೊಂಡು ತಾನು ಕುದುರೆ ಮನೆಯ ಹೊಕ್ಕ 7ಧನವೆತ್ತಿಸಹದೇವಘನವಿದ್ಯಾನರಿಯದೆದನಕರುಗಳನ್ನೆಲ್ಲ ಅನುಸರಿಸಿ ಇರುವ 8ಪಾಂಡವರೆ ಶ್ರೇಷ್ಠರು ಧೈರ್ಯವೆ ಇರಲೆಂದುಶೌರಿಕುರುರಾಯಗೆ ತಾ ನುಡಿದನು9ಇಷ್ಟೂರು ಹರಿಗಂಜಿ ಬಿಟ್ಟರು ಕೈಕಾಲುಧಿಟ್ಟ ಬಲರಾಮ ತಾ ‌ಘಟ್ಯಾಗಿ ಕೈ ಹೊಯಿದನು 10ಇಷ್ಟೊಂದು ಗಾಬರಿ ದಿಟ್ಟೆಯರೆ ಆಗದಿರಿಕೊಟ್ಟನುಅಭಯದಿಟ್ಟ ರಾಮೇಶ11
--------------
ಗಲಗಲಿಅವ್ವನವರು
ಭಾರತೀ ರಮಣಾ ಪವಮಾನಾ ಜಗದೊಳುಸುತ್ರಾಣ|ಘೋರದುರಿತಾರಣ್ಯ ದಹನ |ಮಾರಕದನಜಿತವಾರವಾರಕೆ ಶ್ರೀ ನಾರಾಯಣನ ಪದ ಆರಾಧನೆ ಕೊಡು ಪಮೈಗಣ್ಣಪದವಾಳ್ದವಾತ | ಲೋಕ ವಿಖ್ಯಾತ |ನಾಗಜನಕ ಭಜಕ ಪ್ರೀತ ||ಯೋಗೇಶ ಜಡಜಂಗಮ ವಿತತ | ಅದ್ಭುತ ಚರಿತ |ಬಾಗುವೆ ಲಾಲಿಸೋ ಮಾತ ||ಹೋಗುತಲಿದೆ ಹೊತ್ತೀಗಲೆ | ತವಕದಲಿಭಾಗವತರೊಳಗೆ ||ಭಾಗೀರಥೀ ಪಿತನಾಗುಣಪೊಗಳಿಸೊ |ಜಾಗುಮಾಡದಲೆ |ನಾಗಾದಿ ರೂಪನೆ ಗರುಡಾರ್ಚಿತ 1ಗೀರ್ವಾಣವಂದ್ಯ ಹರಿದಶ್ವ |ತೇಜಪೃಷದಶ್ವ |ದೂರ್ವಾಸಾರ್ಚಿತಮಾತರಿಶ್ವ||ಪಾರ್ವತೀಪತಿ ವಂದ್ಯ | ದುಸ್ವಭಾವಗತನಭಸ್ವ |ತ್ಪೂರ್ವಿಕಾ ದೇವ ಹಂಸಾಶ್ವ ||ತೋರ್ವುದು ಜ್ಞಾನವ | ಬೀರ್ವುದು ಕರುಣವ |ಪೂರ್ವದೇವ ಸಾರ್ವೆ ನಿನ್ನನು ಯನ್ನ ||ಚಾರ್ವಾಕ ಮತಿಯನು | ಬೇರೂರೆ ಸಳಿಯಾಲು |ಉರ್ವಿಯೊಳಗೆ ಮತ್ತೋರ್ವರ ಕಾಣೆ2ತ್ರಿಗುಣ ವರ್ಜಿತ | ಪ್ರಾಣೇಶ ವಿಠಲನ ದಾಸ |ನಗಪಾಲಾ ಕೊಡು ಯನಗೆ ಲೇಸ ||ಅಗಣಿತಮಹಿಮನೆ | ಕಾಷಾಯವಸನಭೂಷ |ನಿಗಮವೇದ್ಯನೆ ನಿರ್ದೋಷ ||ನಗಸ್ತೋಮಗಳಿಗೆ | ಪಗೆಯಾಗಿರ್ಪನ |ಮಗನ ಧ್ವಜದಿ ನಿಂದಿ ಗಡಕುರುಜರೆದೆ ||ಭುಗಿಲೆಂಬುವ ತೆರ ಮೃಗಧ್ವನಿ ಮಾಡಿದನಘ |ಪೊರೆವುದುಕರವಮುಗಿವೆ ಚರಣಕೆ 3
--------------
ಪ್ರಾಣೇಶದಾಸರು
ಭಾವಿಸಮೀರಶ್ರೀ ವಾದಿರಾಜ ಸ್ವಾಮಿ ಸ್ತೋತ್ರ108ಪಾಲಿಸೋ ಗುರುರಾಜ ಪಾಲಿಸೋಪಾಲಿಸೋಗುರುವಾದಿರಾಜ || ಪೊಗಳ-ಲಳವೇ ನಿನ್‍ಮಹಿಮೆ ಮಹೋಜ || ಅಹಹಂಸಹಯಾಸ್ಯವರಾಹಕೇಶವ ಪ್ರಿಯಹಂಸಾರೂಡ್ಯನೆ ನಮೋ ಶರಣು ಮಾಂಪಾಹಿ ಪವಾಗ್ವಿಭವನು ಗುರುವರ್ಯ || ಮಹಾಯೋಗಿವರನು ಯತಿವರ್ಯ || ಶಿರಿವಾಗೀಶಕರಪದ್ಮದುದಯ || ನಾಗಿಜಗತ್ತಲ್ಲಿ ಮಾಡಿ ದಿಗ್ವಿಜಯ || ಅಹಜಗವನಳೆದಮೂರ್ತಿತರಿಸಿ ನಿಲ್ಲಿರಿಸಿಪೊಗಳೆ ಮುಕ್ಕಣ್ಣಾದಿ ಸುರರೇಬಲ್ಲರು 1ಜೀವೋತ್ತಮವಿದ್ಯುತ್ಪತಿಯ ||ನಿತ್ಯಅವೇಶಯುತ ವ್ಯಾಸರಾಯ || ಮುನಿಸರ್ವಾಭೌಮರ ಸೇರಿ ದಿವ್ಯ || ವಾದಮಾಧ್ವ ವೈದಿಕ ಬ್ರಹ್ಮವಿದ್ಯ || ಅಹಸುವಿಚಾರ ಪ್ರವಚನರತನಾಗಿ ಭುವಿತತ್ವವಶ್ರುತಿಯುಕ್ತಿ ಯುಕ್ತದಿ ಬೋಧಿಸಿದ2ಕೂರ್ಮತೀರ್ಥವು ಧವಳಗಂಗೆ || ಅದರನಿರ್ಮಲ ಲಲಿತತರಂಗ|| ಲಿಪ್ತಚರ್ಮ ತೊಳೆದು ಪಾಪಭಂಗ || ಮಾಡಿಧರ್ಮ ಆಚರಣೆ ನಿಸ್ಸಂಗ || ಅಹ ||ಬುದ್ದಿಯ ಒದಗಿಸಿಗುರುಸೇವಾರತಿಯಿತ್ತುಮಧ್ವಾಂತರ್ಗತ ಶ್ರೀಶನಲಿ ಭಕ್ತಿ ತೋರ್ಪುದು 3ಧವಳಗಂಗೆಗೆ ಪೂರ್ವಾದೇಶ || ದಲ್ಲಿದೇವದೇವೋತ್ತಮ ವ್ಯಾಸ || ದೇವಅವಲೋಕಿಸುತ ಇಹ ಪಂಚ || ವೃಂದಾವನಮಧ್ಯದಲ್ಲಿ ಪ್ರವೇಶ || ಅಹ ||ಮಾಡಿದಿರಿ ತ್ರಿವಿಕ್ರಮನನಂತ ಗುಣಕ್ರಿಯದೃಢಧ್ಯಾನೋಪಾಸನ ಮಾಳ್ಪಮಹಂತ4ಪೂರ್ಣೇಂದು ಪೋಲುವ ಮುಖವ ||ಕಮಲಕರ್ಣಿಕೆವರ್ಣದಿ ಪೊಳೆವ ||ಗಾತ್ರಪೂರ್ಣಲಕ್ಷಣ ಸಂಯುತವ || ದಿವ್ಯಫಣಿಯಲ್ಲಿ ಪುಂಡ್ರವು ಊಧ್ರ್ವ || ಅಹಪೀತ ಸುವರ್ಣ ಸುರೇಶ್ಮಿವಸನಉಟ್ಟಪದ್ಮಜ ಪಾದಾರ್ಹನೆ ನಿನ್ನ ಕಂಡೆ ನಾ ಶರಣು 5ಗುರುವಾದಿರಾಜ ನಿನ್ ದೂತ || ವೀರಭದ್ರನೋಪಮ ಬಲವಂತ || ಬಾಧೆವಿದ್ರಾವ ಕ್ಷಣದಿ ಮಾಳ್ಪಂತ || ಅತಿಶೂರ ಅದ್ಬುತ ಶಕ್ತಿಮಂತ || ಅಹ ||ನಾರಾಯಣಾಹ್ವಯ ಭೂತರಾಜನು ಎನ್ನಸಂರಕ್ಷಿಸುವ ಗುರುರಾಜ ನಿನ್ ದಯದಿ 6ಒಡೆಯ ಶ್ರೀಪತಿಹಯವದನ || ತಾನೇಕಡಲೆ ಮಡ್ಡಿಯನ್ನು ನಿನ್ನ || ಕೈಯಿಂದಉಂಡದ್ದು ಚತುರ್ದೇಶಭುವನ|| ಖ್ಯಾತಿಈಡಿಲ್ಲ ಸ್ಮರಿಸೆಪಾವನ್ನ|| ಅಹ ||ಕುಸುಮಜಪಿತ ಉಕ್ತಅಭಯಪ್ರಸನ್ನ ಶ್ರೀನಿವಾಸನ್ನೊಲಿಸೋ ಎನಗೆ 7 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಭೇದ ಮುಕ್ತಾವಲಿ (ಕೋಲು ಹಾಡು)ಕೋಲು ಮುಕ್ತಿಮಾರ್ಗದ ಕೋಲು ದುಷ್ಟಶಾಸನಕೋಲು ಸುಖತೀರ್ಥಯತಿರಾಯನ ಕರದಂಡುಕೋಲು ಕೋಲೆನ್ನ ಕೋಲೆ ಪ.ಶ್ರೀದೇವಹೂತಿಜಾಜನಂಘ್ರಿಗೆ ನಮಿಸುವೆಶ್ರೀದೇವಿ ಪದಕೆ ಎರಗುವೆ ಕೋಲೆಶ್ರೀದೇವಿ ಪದಕೆ ಎರಗುವೆ ಮುಖ್ಯಗುರುವಾದಜವಾಯುರೊಂದಿಪೆ ಕೋಲೆ 1ವಾಣಿ ಭಾರತಿದೇವಿ ಗರುಡ ಮಹೇಶಾನಂತಜ್ಞಾನದಾತರಿಗೆ ನಮೋ ಎಂಬೆ ಕೋಲೆಜ್ಞಾನದಾತರಿಗೆ ನಮೋ ಎಂಬೆ ಶ್ರೀವಿಷ್ಣುಮಾನುನೆರಾರ್ವರ ಶರಣೆಂಬೆ ಕೋಲೆ 2ಗರುಡನ ರಂಭೆವಾರುಣಿಗಿರಿಜೇರಿಗೊಮ್ಮೆಕರಗಳ ಮುಗಿದು ಸ್ಮರಿಸುವೆ ಕೋಲೆಕರಗಳ ಮುಗಿದು ಸ್ಮರಿಸುವೆ ಇಂದ್ರ ಕಾಮವರಪ್ರಾಣಾನಿರುದ್ಧರ ಬಲಗೊಂಬೆÉ ಕೋಲೆ3ಇಂದ್ರಾಣಿರತಿಮುಖ್ಯರಾದ ತಾರತಮ್ಯದವೃಂದಾರಕಋಷಿನೃಪರನು ಕೋಲೆವೃಂದಾರಕಋಷಿನೃಪರಮನುಷ್ಯೋತ್ತಮರಂ ಧ್ಯಾನಿಸುವೆ ಮನದಲಿ ಕೋಲೆ 4ಏನೂ ಇಲ್ಲೆಂಬನ ಹಾನಿಗೆ ಕಡೆಯಿಲ್ಲತಾನೀಶನೆಂದು ನುಡಿದವ ಕೋಲೆತಾನೀಶನೆಂದು ನುಡಿದವ ತಮಸನುತಾನುಂಬ ತನ್ನ ಬಳಗದಿ ಕೋಲೆ 5ಹರಿಯ ಗುಣಕೆ ಎಣಿಕೆನಿಟ್ಟವ ಕೆಟ್ಟವಹರಿನಿರ್ಗುಣೆಂಬ ಡಂಬರ ಕೋಲೆಹರಿನಿರ್ಗುಣೆಂಬ ಡಂಬರ ಸಂಗದಿಧರೆಯ ಸಜ್ಜನರು ಮತಿಗೆಡಲಿ ಕೋಲೆ 6ಕ್ಷೀರಾಂಬುಧಿಮನೆಯ ವಾಸುದೇವನ ಆಜ್ಞಾಧಾರಿಯೆನಿಪ ವಾಯುದೇವನು ಕೋಲೆ ಆಜ್ಞಾಧಾರಿಯೆನಿಪ ವಾಯುದೇವನು ಮೊದಲಿಗೆವೀರ ಹನುಮ ಭೀಮನಾದನು ಕೋಲೆ 7ಮೂರನೆ ಅವತಾರಿ ಮಧ್ವರಾಯನು ಮುಕ್ತಿದಾರಿಯ ತನ್ನವರಿಗೆಲ್ಲ ಕೋಲೆ ಮುಕ್ತಿದಾರಿಯ ತನ್ನವರಿಗೆಲ್ಲ ತೋರಿದುದಾರಿಯ ಪದವ ಹೊಂದಿದೆ ಕೋಲೆ 8ಗುರುಮಧ್ವ ಎನ್ನ ಮಾತೆ ಗುರುಮಧ್ವನೆನ್ನತಾತಗುರುಮಧ್ವನಾಥ ಸಖಭ್ರಾತ ಕೋಲೆಗುರುಮಧ್ವನಾಥ ಸಖಭ್ರಾತನೆಂದವರಿಗೊಲಿವನು ಗತಿಯ ಕೊಡುವನು ಕೋಲೆ 9ಸುಖತೀರ್ಥರಾಯನ ಹಿತವಾಕ್ಯಕೆಣೆಯಿಲ್ಲಶುಕತಾತ ಸಮನ ದೈವಿಲ್ಲ ಕೋಲೆಶುಕತಾತ ಸಮನ ದೈವಿಲ್ಲವೆಂದವರಭಕುತಿಯ ಬೇಡಿ ಬಯಸಿದೆ ಕೋಲೆ 10ಭಕುತ್ಯೆಂಬ ಮುಯ್ಯವ ಹರಿಪಾದಕರ್ಪಿಸಿದಅಕಳಂಕ ಮಧ್ವ ಮುನಿರಾಯ ಕೋಲೆಅಕಳಂಕ ಮಧ್ವಮುನಿರಾಯನಂಘ್ರಿಗೆಸಕಳ ಭಾರವ ಒಪ್ಪಿಸಿದೆನು ಕೋಲೆ 11ವಿಶಿಷ್ಠ ಸ್ವರೂಪಾನಂದರ್ಭಾವ ಮೋಕ್ಷ ಸುವಾಸಿನೇರೆಲ್ಲರೊಂದಾಗಿ ಕೋಲೆ ಸುವಾಸಿನೇರೆಲ್ಲರೊಂದಾಗಿ ಹೋಗುವಹೇಸಿ ನಾರೇರ ಗೆಲ್ಲುವ ಕೋಲೆ 12ನಮ್ಮ ಮುತ್ತಯ್ಯನಾದ ಮರುತರಾಯನ ಕೀರ್ತಿನಿರ್ಮಲ ಬುಧರಿಗಮೃತವು ಕೋಲೆನಿರ್ಮಲ ಬುಧರಿಗಮೃತವು ಧರೆಯೊಳುಹಮ್ಮಿನ ಖಳರಿಗೆದೆಗಿಚ್ಚು ಕೋಲೆ 13ಮುತ್ತಯ್ನಂಶದ ಒಳಗೊಬ್ಬ ಜನಿಸಿದಹೆತ್ತಯ್ನಮ್ಮ ಜಯರಾಯ ಕೋಲೆಹೆತ್ತಯ್ನಮ್ಮ ಜಯರಾಯ ತನ್ನ ಬಂಧುಮೊತ್ತದಿ ರಾಜ್ಯವಾಳಿದ ಕೋಲೆ 14ಜಯರಾಯ ಸಂತತಿಯ ಮಕ್ಕಳು ನಾವೀಗಜಯನವಭೇರಿ ಹೊಯಿಸುತ ಕೋಲೆಜಯನವಭೇರಿ ಹೊಯಿಸುತ ರವದ ಜಾಗಟೆಯ ಬಿರುದಲಿ ಬರುತೇವೆ ಕೋಲೆ 15ಬಯಲು ಮಾತಿನವ ಕಡೆಗಾಗಿ ತತ್ವವಿನಯ ವಾಕ್ಯ ನಿಮಗೆ ಸೊಗಸಲ್ಲ ಕೋಲೆ ವಿನಯವಾಕ್ಯ ನಿಮಗೆ ಸೊಗಸಲ್ಲ ಕೇಳಿದರೆಭಯಬಿಟ್ಟುಕೇಳಿಕವಿಯರು ಕೋಲೆ16ಲೌಕಿಕ ಮಾತಿನಂತಲ್ಲ ಮುಯ್ಯದ ಹಾಡುವೈಕುಂಠಪತಿಯ ಅರಮನೆಯ ಕೋಲೆವೈಕುಂಠಪತಿಯ ಅರಮನೆಯಾಸ್ಥಾನದಏಕಾಂತ ನಾರೇರೊಪ್ಪಿದ್ದು ಕೋಲೆ 17ಹಾದಿ ಬೀದಿಯ ಜನರ ಮೆಚ್ಚಿನ ಮುಯ್ಯಲ್ಲಮಾಧವನ ಶ್ವೇತದ್ವೀಪದ ಕೋಲೆಮಾಧವನ ಶ್ವೇತದ್ವೀಪದ ಮಂದಿರದಿಶ್ರೀದೇವಿಯಮ್ಮ ಕೇಳ್ವಳು ಕೋಲೆ 18ಭ್ರಾಂತಜನರಿಗೆ ವಿಶ್ರಾಂತಿದೋರದು ಮುಯ್ಯಾನಂತಾಸನದ ಅನಂತನ ಕೋಲೆ ಅನಂತಾಸನದ ಅನಂತನ ಮಡದಿ ಶ್ರೀಕಾಂತೆ ನಮ್ಮವ್ವ ಕೇಳ್ವಳು ಕೋಲೆ 19ಹಾಡುತ ಬರುತೇವೆ ಹರಸುತ ಬರುತೇವೆರೂಢಿಯ ಸಾಧುಜನರನು ಕೋಲೆರೂಢಿಯ ಸಾಧುಜನರ ಗುಣಂಗಳ ಕೊಂಡಾಡುತ ನಾವು ಬರುತೇವೆ ಕೋಲೆ 20ದರ್ಶನರಾಯರು ಮೂವತ್ತೇಳು ಮಂದಿಅರಸರು ನಮ್ಮ ಹಿರಿಯರು ಕೋಲೆಅರಸರು ನಮ್ಮ ಹಿರಿಯರ ಮಹಿಮೆ ಉಚ್ಚರಿಸುತ ನಾವು ಬರುತೇವೆ ಕೋಲೆ 21ನಮ್ಮ ತವರಿಗೆ ಕೀರ್ತಿತಂದ ಕನ್ಯೇರು ನಾವುನಮ್ಮ ನೆಳಲಿಗಂಜಿ ನಡೆದೇವು ಕೋಲೆನಮ್ಮ ನೆಳಲಿಗಂಜಿ ನಡೆದೇವು ದುರುಳೇರಉನ್ಮತ್ತನಮಗೆ ಎಣಿಕಿಲ್ಲ ಕೋಲೆ22ಜ್ಞಾನದೀವಟಿಗೆ ಬೆಳಗಲೆ ಬರುತೇವೆಜ್ಞಾನ ಕತ್ತಲೆಯ ಬೆದರಿಸಿ ಕೋಲೆ ಅಜ್ಞಾನ ಕತ್ತಲೆಯ ಬೆದರಿಸಿ ಬರುವಾಗಹೀನ ಬುಧ್ಯರು ಮೋರೆ ತೆಗೆದಾರು ಕೋಲೆ 23ನಮ್ಮಯ್ಯನಾಸ್ಥಾನ ಬಣ್ಣಿಸಲಳವಲ್ಲನಿರ್ಮಳಾತ್ಮಕರು ಸಚಿವರು ಕೋಲೆನಿರ್ಮಳಾತ್ಮಕರು ಸಚಿವರು ಪರಿವಾರಧರ್ಮಶೀಲರು ವಿರತರು ಕೋಲೆ 24ಎತ್ತ ನೋಡಲಿ ನವಭಕ್ತಿರತ್ನದ ಬೆಳಗುಚಿತ್ರ ಮಂಟಪಕೆ ಎಣಿಕಿಲ್ಲ ಕೋಲೆಚಿತ್ರ ಮಂಟಪಕೆ ಎಣಿಕಿಲ್ಲ ಶಂಖಚಕ್ರಒತ್ತಿಡಿದವು ಭಿತ್ತಿಲಿ ಕೋಲೆ 25ಬ್ರಹ್ಮಸೂತ್ರದ ವಜ್ರಕಂಬದಿ ಕುಳಿತಿಹಬ್ರಹ್ಮಜÕಪರಮ ಹಂಸವು ಕೋಲೆಬ್ರಹ್ಮಜÕ ಪರಮಹಂಸವು ಪುಣ್ಯಶ್ಲೋಕಧರ್ಮಜÕರಾಯ ಗಿಳಿವಿಂಡು ಕೋಲೆ 26ಮ್ಯಾಗೆ ಮ್ಯಾಗೊಪ್ಪುವ ಸದ್ಗ್ರಂಥದುಪ್ಪರಿಗೇಲಿಕೂಗುವ ಸಾಮಕೋಗಿಲೆ ಕೋಲೆಕೂಗುವ ಸಾಮಕೋಗಿಲೆ ನವಿಲ್ಗಳುನಾಗಪಾಲಕಗೆ ಅತಿಪ್ರೀತಿ ಕೋಲೆ 27ಕಡುಭಕ್ತಿಪತಾಕೆ ಹರಿನಿಷ್ಠೆ ಕಳಸವುಕೊಡುವಅಭಯಛತ್ರ ಸಾಲ್ಗಳು ಕೋಲೆಕೊಡುವಅಭಯಛತ್ರ ಸಾಲ್ಗಳು ಶ್ರೀ ತುಲಸಿನಡುವೆ ಪ್ರಣತ ತೋರಣಗಳು ಕೋಲೆ 28ತಪವೆಂಬ ತಪಿತದರ ಮೈಸಿರಿಯನೃಪಜಯರಾಯನೆಸೆದನು ಕೋಲೆನೃಪಜಯರಾಯನೆಸೆದಾ ಸಿಂಹಾಸನದಿಶಶಿತೇಜದಂತೆ ಹೊಳೆದನು ಕೋಲೆ29ಆನೆಗಳೆಣಿಕಿಲ್ಲ ಕುದುರೆಯ ಗಣನ್ಯಿಲ್ಲಕಾಲಾಳು ರಥಕೆ ಮಿತಿಯಿಲ್ಲ ಕೋಲೆಕಾಲಾಳು ರಥಕೆ ಮಿತಿಯಿಲ್ಲ ಅನ್ಯೋಕ್ತಿಜಾಣೆ ದಾಸೇರಿಗೆ ಕಡೆಯಿಲ್ಲ ಕೋಲೆ 30ಕುವಿದ್ಯಾರಣ್ಯವ ಸವರಿ ಬೇಟ್ಯಾಡಿದಕೋವಿದನಮ್ಮ ಹಡೆದಪ್ಪ ಕೋಲೆಕೋವಿದನಮ್ಮ ಹಡೆದಪ್ಪ ರಚಿಸಿದದೇವವನಗಳ ವರ್ಣಿಪೆ ಕೋಲೆ 31ತತ್ವಪ್ರಕಾಶದ್ದಾಳಿಂಬೆ ಸುಧಾರಸಬಿತ್ತಿದ ಕಬ್ಬಮೋಘ ಮಾವು ಕೋಲೆಬಿತ್ತಿದ ಕಬ್ಬಮೋಘ ಮಾವು ಪದ್ಯಮಾಲೆಉತ್ತತ್ತಿ ತೆಂಗು ಹಲಸನ್ನು ಕೋಲೆ 32ಹತ್ತು ಪ್ರಕರಣ ದಾಟಿತೆಂಬೊ ದ್ರಾಕ್ಷದಸುತ್ತಿದ ಬಳ್ಳಿಮಂಟಪ ಕೋಲೆಸುತ್ತಿದ ಬಳ್ಳಿಮಂಟಪದಿ ಶುದ್ಧಮತ್ಯೌನ ಕೂಡಪ್ಪ ನಲಿದನು ಕೋಲೆ 33ದೇಶ ದೇಶದೊಳಿದ್ದದುರ್ವಾದಿಪೋಕರಘಾಸಿಸಿ ಜಯಪತ್ರ ದ್ರವ್ಯವ ಕೋಲೆಘಾಸಿಸಿ ಜಯಪತ್ರ ದ್ರವ್ಯವ ತಂದು ಮಧ್ವೇಶಗರ್ಪಿಸಿದ ಮುದದಿಂದ ಕೋಲೆ 34ಬಂಧು ಸುದರ್ಶನರಾಯರ ಒಡಗೂಡಿಮಂದಿರದೊಳಗಾನಂದಿಪ ಕೋಲೆಮಂದಿರದೊಳಗಾನಂದಿಪ ಶ್ರುತವೇಷತಂದೆಯನೇನ ಹೊಗಳುವೆ ಕೋಲೆ 35ಇಪ್ಪತ್ತೈದು ತತ್ವ ನಾಣ್ಯದಿ ರಾಮನಾಮಸುಪ್ಪಾಣಿಮುದ್ರೆ ನಡೆಸುವ ಕೋಲೆಸುಪ್ಪಾಣಿಮುದ್ರೆ ನಡೆಸುವ ತನ್ನವರಿಗೆತಪ್ತ ಮುದ್ರೆ ಕುರುಹಿಟ್ಟನು ಕೋಲೆ 36ಭೇದಿಸಿ ನೋಡಿರೊ ಭೇದವ ತಿಳಿಯಿರೊಮಾಧವಜೀವ ಜಡರೊಳು ಕೋಲೆಮಾಧವಜೀವ ಜಡರೊಳು ಎನುತಲಿಬೋಧಿಸಿದನು ಹಿತಮಾರ್ಗ ಕೋಲೆ 37ತನ್ನ ಹೊಂದಿದರಿಗೆ ಪ್ರೌಢವೃತ್ತಿಯನು ಶ್ರೀಮನ್ನಾಮಾಮೃತವನುಣಿಸುವ ಕೋಲೆ ಶ್ರೀಮನ್ನಾಮಾಮೃತವನುಣಿಸುವ ಹೊರೆವನುಉನ್ನತ ಮಹಿಮ ಜಯರಾಯ ಕೋಲೆ 38ಆವಾಗಸೂತ್ರಾರ್ಥ ನಿಸ್ಸಾಳ ವ್ಯಾಖ್ಯಾನತೀವಿದ ಶ್ರುತಿಯ ಕಹಳೆಯು ಕೋಲೆತೀವಿದ ಶ್ರುತಿಯ ಕಹಳೆ ಧ್ವನಿಯುಂಟುಶ್ರೀವ್ಯಾಸ ರಾಮಾರ್ಚನೆಯುಂಟು ಕೋಲೆ 39ಅಚ್ಚ ಸಾತ್ವಿಕನಾದ ರಾಜಾಧಿರಾಜನಹೆಚ್ಚಿನಸತಿಶುದ್ಧಮತಿಯಮ್ಮ ಕೋಲೆಹೆಚ್ಚಿನಸತಿಶುದ್ಧ ಮತಿಯಮ್ಮ ನಮ್ಮಮ್ಮನಿಚ್ಚನಮ್ಮನು ಹೊರೆವಳು40ತಾಯಿ ತಂದೇರ ಹಾಡಿ ದಣಿಯದು ನಮ್ಮ ಮನಭಯವು ಅದರಲ್ಲಿರುವುದು ಕೋಲೆಭಯವು ಅದರಲ್ಲಿರುವುದು ಶುಭಗುಣಬಾಯಿ ಮಾತಿಗೆ ತೀರವು ಕೋಲೆ 41ಬಂದೆವು ಬೀಗರ ಮನೆಗಿಂದೆ ಮುಯ್ಯವತಂದೇವು ಬಾಲೇರೊಡಗೂಡಿ ಕೋಲೆತಂದೇವು ಬಾಲೇರೊಡಗೂಡಿ ಬೀಗರಅಂದವ ಹೇಳಲಳವಲ್ಲ ಕೋಲೆ 42ಬಹುಕಾಲದ್ಹಿರಿಯರು ಬಾಳಿದ ಮನೆಯಿದುವಿವರಿಸಿ ನೋಡಲರಿಯದೆ ಕೋಲೆವಿವರಿಸಿ ನೋಡಲರಿಯದೆ ಕೆಡಿಸಿದರುಧವಳಾರವೆಲ್ಲ ಮಲಿನವು ಕೋಲೆ 43ಬೀಗರಿದ್ದ ಮನೆಯನೆತ್ತೆತ್ತ ನೋಡಲುಬಾಗಿಲು ಬಯಲು ಬರೆಹುಯಿಲು ಕೋಲೆಬಾಗಿಲು ಬಯಲು ಬರೆಹುಯಿಲು ನಮ್ಮವರುಹ್ಯಾಗೆಂತು ಹೆಣ್ಣು ಕೇಳುವರು ಕೋಲೆ 44ಸಂಖ್ಯಾವಿದನೆಂಬಾತ ಮಾವನಾತನ ರಾಣಿಬಿಂಕದ ಬೌದ್ಧದೇವ್ಯತ್ತಿ ಕೋಲೆಬಿಂಕದ ಬೌದ್ಧದೇವ್ಯತ್ತಿ ಭಾಟ್ಟ ನಿ:ಶಂಕ ಚಾರ್ವಾಕಭಾವಮೈದುನರು ಕೋಲೆ45ಮಿಥ್ಯನಮ್ಮತ್ತಿಗೆಮಾಯೆನಮ್ಮ ನಾದಿನಿಸುತ್ತಿನ ಬಳಗಕೆಣಿಕಿಲ್ಲ ಕೋಲೆಸುತ್ತಿನ ಬಳಗಕೆಣಿಕಿಲ್ಲ ಕೆಣಕಿದರೆಮತ್ತೇನಾದರು ಹುರುಳಿಲ್ಲ ಕೋಲೆ 46ಇಪ್ಪತ್ತೊಂದು ಮಂದಿ ಹೆಸರಾದವರ ಕೂಡಬಹುಕಾಲ ಕಜ್ಜವು ನಮಗುಂಟು ಕೋಲೆಬಹುಕಾಲ ಕಜ್ಜವು ನಮಗುಂಟು ಹಾಲಿಗೆಹೆಪ್ಪನೆರೆದಂತೆ ಹಿತಮಾತು ಕೋಲೆ 47ಅಂಗಳದೊಳು ಬಂದು ತಿಳಿದೇವು ಅತ್ತಿಗೇರಶೃಂಗಾರಗರತಿ ಸಿರಿಯನು ಕೋಲೆಶೃಂಗಾರಗರತಿ ಸಿರಿಯನು ಕಾಣುತಹಿಂಗದೆ ನಿಂತು ನುಡಿಬೇಕು ಕೋಲೆ 48ತಂಗಳೆಂಜಲು ಎಂಬೊ ಅಂಜಿಕೆ ತಮಗಿಲ್ಲಮಂಗಳಧಾತು ಕಾಣೆವು ಕೋಲೆಮಂಗಳಧಾತು ಕಾಣೆವು ಅತ್ತಿಗೇರುತಿಂಗಳಸ್ನಾನ ಅರಿಯರು ಕೋಲೆ 49ದಾವಮೂಲೆಲಿ ಬೂದಿ ಮನೆಗಸ ನೋಡಿರೆಭಾವಿ ಅತ್ತೆಯಕೆಲಸವ ಕೋಲೆಭಾವಿ ಅತ್ತೆಯ ಕೆಲಸಕೆ ಮೆಚ್ಚಿದೆವುನಾವೇನುಡುಗೊರೆಯ ಕೊಡಬೇಕು ಕೋಲೆ 50ಮಿಥ್ಯಾವಾದದಲಿ ನಮ್ಮತ್ತಿಗೆ ಬಲುಜಾಣೆಹೆತ್ತವ್ರನೆಲ್ಲ ಹುಸಿಯೆಂದು ಕೋಲೆಹೆತ್ತವ್ರನೆಲ್ಲ ಹುಸಿಯೆಂದು ಶಿವನೊಬ್ಬಸತ್ಯ ತಾನೆಂದು ನುಡಿವಳು ಕೋಲೆ 51ಕಚ್ಚೆ ಹಾಕಿದವರಿಗೆ ವಿಪ್ರರೆಂದ್ಹೆಸರಿಟ್ಟುನಿಚ್ಚಗೆಳತೇರ ಒಡಗೂಡಿ ಕೋಲೆನಿಚ್ಚಗೆಳತೇರ ಒಡಗೂಡಿ ಗೆಳೆತನಹೆಚ್ಚಾಗಿ ನಡೆಸುತಿಹಳು ಕೋಲೆ 52ದೊಡ್ಡಾಕಿ ನಾನೆಂದು ಅಡ್ಡಡ್ಡ ನಡೆವಳುದೊಡ್ಡವರ ಕಂಡರೋಡೋಳು ಕೋಲೆದೊಡ್ಡವರ ಕಂಡರೋಡೋಳು ನಡುಮನೆದೊಡ್ಡಿಗೆ ತಾನು ಹಿರಿಯಳೆ ಕೋಲೆ 53ಮಾಯಿನ ದನಿನೋಡಿ ಮಾವನ ಕಿರಿಮಗಳುಬಾಯಿ ಬಡಕಿಯು ಬಹುಭಾಷಿ ಕೋಲೆಬಾಯಿ ಬಡಕಿಯು ಬಹುಭಾಷಿ ವೆಡ್ಡಗೊಂಡನಾಯಿಯ ತೆರದಿ ಬಲುಕೋಪಿ ಕೋಲೆ 54ತಾಯಿ ತಂದೆಯರಿಗೆ ಗುಣವಂತೆ ಮಗಳೀಕೆನೋಯಿಯ ನುಡಿವಳುಂಡುಟ್ಟು ಕೋಲೆನೋಯಿಯ ನುಡಿವಳುಂಡುಟ್ಟು ಆ ಕ್ಷಣಬಾಯಾರುವಲ್ಲಿ ಬಲ್ಲಿದಳು ಕೋಲೆ 55ಮಹಾತ್ತುಮರ ಮಟಾಮಾಯ ಮಾಡುವ ಶಕ್ತಿಮಹಾಢಾಳಿಕಿಯ ಬಲ್ಲಳು ಕೋಲೆಮಹಾಢಾಳಿಕಿಯ ಬಲ್ಲಳು ಆ ಬುಧರಮಾಯಿ ಅಭದ್ರೆಘನಕ್ಷುದ್ರೆ ಕೋಲೆ56ತನ್ನ ಬದಿಯ ತನ್ನೆರೆಹೊರೆಯವರನುತನ್ನಂತೆ ಮಾಡಿಕೊಂಡಳು ಕೋಲೆತನ್ನಂತೆ ಮಾಡಿಕೊಂಡಳು ಮನದಲಿಉನ್ಮತ್ತವೃತ್ತಿಕಲಿಸೋಳು ಕೋಲೆ57ಪ್ರಸ್ತವ ಮಾಡುವ ಮನೆಯೊಳು ಹೋಗುವಳುಅಸ್ತವ್ಯಸ್ತದಲಿ ಬಲುಬೇಗ ಕೋಲೆಅಸ್ತವ್ಯಸ್ತದಲಿ ಬಲುಬೇಗ ಷಡ್ರಸನ್ನಹಸ್ತಲಾಘವದಿ ಕೆಡಿಸುವಳು ಕೋಲೆ 58ಒಳ್ಳೆ ಶಾಲ್ಯೋದನ ಭಕ್ಷ್ಷ್ಯಭೋಜನದೊಳುಕೊಳ್ಳಿಯಿಕ್ಕಿ ಕೆಡಿಸುವಳು ಕೋಲೆಕೊಳ್ಳಿಯಿಕ್ಕಿ ಕೆಡಿಸುವಳು ಪದಾರ್ಥವನೆಲ್ಲ ಏಕಾಕಾರ ಮಾಡುವಳು ಕೋಲೆ 59ಅತ್ತಿಗೆನಾದಿನೇರ ಗೋಡೆಯ ಮೇಲಿನಚಿತ್ತಾರದ ಗೊಂಬಿ ನೋಡಿರೆ ಕೋಲೆಚಿತ್ತಾರದ ಗೊಂಬಿ ನೋಡಿರೆ ಅಖಂಡಮತ್ತೆ ಭೇದಗಳು ತಿಳಿಯವು ಕೋಲೆ 60ಕಂಬ ಬೋದುಗಳೊಂದೆ ಕೆಳಮೇಲು ಕಟ್ಟು ಒಂದೆಅಂಬುಜಮದ್ದುಗುಣಿಕೊಂದೆ ಕೋಲೆಅಂಬುಜಮದ್ದುಗುಣಿಕೊಂದೆ ತುಲಸಿ ಕದಂಬವು ಎಕ್ಕೆ ಗಿಡವೊಂದೆ ಕೋಲೆ 61ಕಾಗೆ ಕೋಗಿಲೆ ಒಂದೆ ಗೂಗೆ ನವಿಲು ಒಂದೆನಾಗನೀರೊಳ್ಳಿಯ ಹಾವು ಒಂದೆ ಕೋಲೆನಾಗನೀರೊಳ್ಳಿಯ ಹಾವು ಒಂದೆ ಚಿತ್ತರದಾ ಗಿಳಿಹಿಂಡು ತಿಳಿಯವು ಕೋಲೆ 62ಕುದುರೆ ಕತ್ತೆಯ ಬಣ್ಣ ಆನೆ ಹಂದಿಯ ಬಣ್ಣಮದಹುಲಿಗೆ ನಾಯಿ ಬಣ್ಣವು ಕೋಲೆಮದಹುಲಿಗೆ ನಾಯಿ ಬಣ್ಣ ಒರ್ಸಿಟ್ಟಿಹಚದುರೆಯ ಕೈಗೆ ಕಡಗವು ಕೋಲೆ 63ಅತ್ತಿಗೆನಾದಿನೇರ ಚಿತ್ತಾರ ಬಲುಘನಮತ್ತೆ ತೀರದ ಗುಣಗಳು ಕೋಲೆಮತ್ತೆ ತೀರದ ಗುಣಗಳುಭಾವಮೈದುನರೆತ್ತೋಡಿದರು ಸುಳುಹಿಲ್ಲ ಕೋಲೆ 64ಗುರುಗಳ ಭಯವಿಲ್ಲ ಹಿರಿಯರ ಸ್ಮರಣಿಲ್ಲಹರಿಯೆ ತಾವೆಂದು ಬೆರೆತರು ಕೋಲೆಹರಿಯೆ ತಾವೆಂದು ಬೆರೆತರು ದಿಂಡೇರಿಗೊರೆವರು ತಮ್ಮ ಬುದ್ಧಿಯ ಕೋಲೆ 65ಲಗಳಿಯ ಕೋಣಗೆ ಲಘ್ವಾದ ಕೆಲಸೆತ್ತಜಗದೀಶನೆತ್ತ ತಾವೆತ್ತ ಕೋಲೆಜಗದೀಶನೆತ್ತ ತಾವೆತ್ತ ಭಾವರನಗೆಗೇಡು ನೋಡಿ ನಗುತೇವೆ ಕೋಲೆ 66ಹೆಗಲ ಕಾವಡಿಯವಗೆ ಹಗಲು ದೀವಟಿಗೇಕೆಮಿಗಿಲಾದ ಬಿರುದು ತಮಗೇಕೆ ಕೋಲೆಮಿಗಿಲಾದ ಬಿರುದು ತಮಗೇಕೆ ಮೈದುನರಮೊಗ ನೋಡಿದರೆ ಹೊಗೆಗೆಂಡ ಕೋಲೆ 67ಪಂಚದೇವನ ಪೂಜೆ ಮಾಡುವರೊಂದಾಗಿಹಿಂಚು ಮುಂಚುಗಳ ಅರಿಯರು ಕೋಲೆಹಿಂಚು ಮುಂಚುಗಳ ಅರಿಯರು ಬರಿದೆ ಪ್ರಪಂಚವ ಬಿಟ್ಟೆವೆನಿಸುವರು ಕೋಲೆ 68ಹಿಂಡುಬಾಂಧವರು ತಮ್ಮೊಳು ತಾವೆ ಕೊಂಡಾಡಿಮಂಡಿಕೆಸೂತ್ರಹರಕೊಂಡು ಕೋಲೆಮಂಡಿಕೆಸೂತ್ರಹರಕೊಂಡು ಕೊಂಡಾಡಿಮಂಡೆಯ ಬಿಟ್ಟು ತಿರುಗೋರು ಕೋಲೆ 69ಇವರ ಲೆಕ್ಕದೊಳಗೆ ಹರಿಶಿವನೊಬ್ಬನೆರವಿಗಣನಾಥನೊಬ್ಬನೆ ಕೋಲೆರವಿಗಣನಾಥನೊಬ್ಬನೆ ಎಲ್ಲೆಲ್ಲಿದಿವಿ ದೇವರೊಳಗೆ ಬೇರಿಲ್ಲ ಕೋಲೆ 70ವಿಧಿನಿಷಿದ್ಧಗಳಿಲ್ಲಪೋಕಮತದೊಳುಉದರ ತುಂಬಿದರೆ ಸಮದೃಷ್ಟಿ ಕೋಲೆಉದರ ತುಂಬಿದರೆ ಸಮದೃಷ್ಟಿ ಹರಿವ್ರತಮೊದಲಿಗಿಂದಿಗೆ ಸೊಗಸವು ಕೋಲೆ 71ಬದನೆ ನುಗ್ಗೆಯ ಕಾಯಿ ಸಲೆ ತೊಂಡೆ ತುಪ್ಹೀರೆಮೃದು ಮೂಲಂಗಿ ಗಜ್ಜರಿಗಳು ಕೋಲೆಮೃದು ಮೂಲಂಗಿ ಗಜ್ಜರಿಗಳು ಇವರಿಗೆಮುದದೂಟ ಆತ್ಮಾರಾಮನ ತೃಪ್ತಿ ಕೋಲೆ 72ಬಸಳೆ ಸಬ್ಬಸೆ ಸೊಪ್ಪು ಹುಳಿ ಚುಕ್ಕದ ಗೂಡೆಹಸನಾದ ಪುಂಡಿ ಬಲುಪ್ರೀತಿ ಕೋಲೆಹಸನಾದ ಪುಂಡಿ ಬಲುಪ್ರೀತಿಹಸಿವಿಗೆ ದೊರೆಯ ಪರಲೋಕ ಕೋಲೆ 73ಮಡಿ ಮೈಲಿಗೆಯು ಒಂದೆ ಸ್ನಾನಪಾನಗಳೊಂದೆಹುಡುಗ ಹಿರಿಯರ ಬಳಿಕೊಂದೆ ಕೋಲೆಹುಡುಗ ಹಿರಿಯರ ಬಳಿಕೊಂದೆನುಡಿಬೇರೆ ಪೋಕರ ನಡೆಬೇರೆ ಕೋಲೆ 74ನಮ್ಮ ನಗೆಯೊಳಗೆ ಉನ್ನತ ಸುಖವುಂಟುರಮ್ಮೆಯ ರಮಣ ಕರುಣಿಪ ಕೋಲೆರಮ್ಮೆಯ ರಮಣ ಕರುಣಿಪ ಒಡಲ್ಹೊಕ್ಕುನಮ್ಮವರಾಗಿ ಸುಖಿಯಾಗಿ ಕೋಲೆ 75ನಿಮ್ಮ ಹಿರಿಯರೆಲ್ಲ ನಮ್ಮ ಮನೆಯ ಹೊಕ್ಕುಧರ್ಮಾರ್ಥ ಸೂರೆಗೊಂಡರು ಕೋಲೆಧರ್ಮಾರ್ಥ ಸೂರೆಗೊಂಡರು ಜಗವರಿಯೆನಿರ್ಮಳರಾಗಿ ಸುಖಿಯಾಗಿ 76ಮಾವನೊಳಗೆ ನಮ್ಮ ನಗೆಯಿಲ್ಲ ಬೌದ್ಧದೇವೀರ ಕೂಡ ಸರಸಿಲ್ಲ ಕೋಲೆದೇವೀರ ಕೂಡ ಸರಸಿಲ್ಲ ಹಿರಿಯರುತಾವವರ ಗೆದ್ದು ನಗುವರು ಕೋಲೆ 77ನಿಪುಣೆಂದೆನಿಸುವಿರಿ ಚಪಳೆರೆಂದೆನಿಸುವಿರಿಅಪರಾತ್ರೆ ಆಯಿತು ಬಂದೀಗ ಕೋಲೆಅಪರಾತ್ರೆ ಆಯಿತು ಬಂದೀಗ ನಮಗಿನ್ನುಉಪಚಾರವುಂಟೊ ಗತಿಯಿಲ್ಲೊ ಕೋಲೆ 78ಮೋರೆ ತೋರದಿದ್ದರೆ ಮನೆಯೊಳಗಿರಿ ನೀವುಜಾರುತೇವೆ ನಮ್ಮ ಮನೆಗೀಗೆ ಕೋಲೆಜಾರುತೇವೆ ನಮ್ಮ ಮನೆಗೀಗೆ ಬೀದಿಲಿತೂರುತೇವೆ ನಿಮ್ಮ ಕರುಳನು ಕೋಲೆ 79ಈಪರಿನಾರೇರ ಹಿತವಾದ ನಗೆಗಳಕೋಪವ ಬಿಟ್ಟು ಕೇಳುತ ಕೋಲೆಕೋಪವ ಬಿಟ್ಟು ಕೇಳುತ ಬಂದು ಸವಿi್ಞಪಕ ಕೈಯವಿಡಿದರು ಕೋಲೆ 80ರತ್ನಗಂಬಳಿ ಹಾಸಿ ಒಳ್ಳೇರ ಮಕ್ಕಳೆಂದುಉತ್ತಮಗುಣವ ಕೊಂಡಾಡಿ ಕೋಲೆಉತ್ತಮ ಗುಣವ ಕೊಂಡಾಡಿ ಕುಳ್ಳಿರಿಸಿಚಿತ್ತಕೆ ಸುಖವ ಕೊಟ್ಟರು ಕೋಲೆ 81ಶ್ರೀಕಾಂತನರಮನೆಯ ಹೊಂದಿದವರು ನೀವುಏಕಾಂತ ಭಕ್ತಿ ಬಲ್ಲವರು ಕೋಲೆಏಕಾಂತ ಭಕ್ತಿ ಬಲ್ಲವರು ನಮ್ಮ ನೀವೆ ಕೂಡಿಕೊಳ್ಳಿ ದೂರ್ಯಾಕೆ ಕೋಲೆ 82ಸುಖದೂಟಸವಿಯನು ಅರಿಯದೆ ಕೆಟ್ಟೆವುಸುಖತೀರ್ಥಗುರುವು ನಮಗಾಗಿ ಕೋಲೆಸುಖತೀರ್ಥಗುರುವು ನಮಗಾಗಿ ಪರಲೋಕಸುಖ ಸೂರೆಗೊಂಡು ಬದುಕೇವು ಕೋಲೆ 83ಐದು ಭೇದವನರಿತು ನಡೆದೇವು ನಾವಿಪ್ಪತ್ತೈದು ತತ್ವಗಳ ತಿಳಿದೇವು ಕೋಲೆ ಇಪ್ಪತ್ತೈದು ತತ್ವಗಳ ತಿಳಿದೇವು ಮೇಲೆ ಮತ್ತೈದು ಮುಕ್ತಿಯ ಪಡೆದೇವು ಕೋಲೆ 84ಮುದ್ರೆ ಇಲ್ಲದ ನಾಣ್ಯ ಶುದ್ಧಲ್ಲ ಜಗದೊಳುಮುದ್ರಾಂಕರಾಗಿ ಬದುಕೇವು ಕೋಲೆಮುದ್ರಾಂಕರಾಗಿ ಬದುಕೇವು ಮಲೆತವರಗೆದ್ದೇವು ವಾಕ್ಯ ಬಲದಲ್ಲಿ ಕೋಲೆ 85ಇಂತೆಂಬ ನುಡಿಗೇಳಿ ಅಪಾರಾನಂದದಲ್ಲಿಕಾಂತೆಯರೆಲ್ಲ ಒಂದಾಗಿ ಕೋಲೆಕಾಂತೆಯರೆಲ್ಲ ಒಂದಾಗಿ ಮನದಿ ವಿಶ್ರಾಂತರಾದರು ತಮತಮಗೆ ಕೋಲೆ 86ಗುರುಭಕ್ತಿ ಅರಿಷಿಣ ಹರಿಭಕ್ತಿ ಕುಂಕುಮಪರಮಾರ್ಥ ಜ್ಞಾನಾಂಜನವನು ಕೋಲೆಪರಮಾರ್ಥ ಜ್ಞಾನಾಂಜನವನು ಇಟ್ಟರುಹರಿನಿರ್ಮಾಲ್ಯದ ಪುಷ್ಪ ಮುಡಿದರು ಕೋಲೆ 87ಸಸ್ಯ ಸಾರಾವಳಿಯ ಸೀರೆಯ ತೆಗೆದರುಅತ್ತಿಗೆಯವರ ಮನಮೆಚ್ಚು ಕೋಲೆಅತ್ತಿಗೆಯವರ ಮನಮೆಚ್ಚಿನುಡುಗೊರೆಅರ್ಥಿಲಿ ಕೊಟ್ಟು ನಲಿದರು ಕೋಲೆ 88ಮಾಧವಪ್ರತಿಷ್ಠಾನ ಪೇಟೆಯೊಳುದಿಸಿದಮಾದಳದ ಹಣ್ಣು ಬಣ್ಣದ ಕೋಲೆಮಾದಳದ ಹಣ್ಣು ಬಣ್ಣದ ಸೀರೆಯನಾದಿನಿ ಜಾಣೆಗಿತ್ತರು ಕೋಲೆ 89ಅಚ್ಚ ಬಂಗಾರದ ಶಂಖಚಕ್ರಂಗಳಅಚ್ಚನೆತ್ತಿದ ನಯವಾದ ಕೋಲೆಅಚ್ಚನೆತ್ತಿದ ನಯವಾದ ಬೇರೆ ಬೇರೆಹಚ್ಚಡಗಳು ಬಾವರಿಗಿತ್ತು ಕೋಲೆ 90ಭೇದ ಭೇದದ ಬಣ್ಣ ಬಗೆ ಬಗೆ ಚಿತ್ರದನಾದ ಸಮುದ್ರದ ಪೇಟೆಯ ಕೋಲೆನಾದ ಸಮುದ್ರದ ಪೇಟೆಯ ವಲ್ಲಿಗಳುಮೈದುನ ಜಾಣರುಡುಗೊರೆ ಕೋಲೆ 91ಹಿರಿಯ ಕಿರಿಯರ ನೋಡಿ ಮಾನ್ಯಾಮಾನ್ಯನ ನೋಡಿತರತಮ ಭಾವದುಪಚಾರ ಕೋಲೆತರತಮ ಭಾವದುಪಚಾರ ಮಾಡಿದರುಹರಿಗುರು ಮೆಚ್ಚಿ ನಲಿವಂತೆ ಕೋಲೆ 92ಈ ಪರಿಯಲಿವರ ಮನಮುಟ್ಟಿ ಮನ್ನಿಸಿಸುಗಂಧ ಪರಿಮಳ ದ್ರವ್ಯವ ಕೋಲೆಸುಗಂಧ ಪರಿಮಳ ದ್ರವ್ಯವ ಚೆಲ್ಲಾಡಿಶ್ರೀಪತಿಗವರರ್ಪಿಸಿ ಮುದದಿಂದ ಕೋಲೆ 93ಪರಸ ಮುಟ್ಟಿದ ಮೇಲೆ ಲೋಹ ಚಿನ್ನಾಗದೆಸುರನದಿಮುಟ್ಟಿ ಸಗರರ ಕೋಲೆಸುರನದಿಮುಟ್ಟಿ ಸಗರರುದ್ಧಾರಾದಂತೆಕರಗಿತುಅವರಮನಮೈಲಿಗೆ94ಶುಭಭರಿತಾದ ತಾಂಬೂಲ ಕೈಕೊಂಡುಶುಭವಾಕ್ಯ ನುಡಿದು ನಡೆವಾಗ ಕೋಲೆಶುಭವಾಕ್ಯ ನುಡಿದು ನಡೆವಾಗ ಬೀಗರುಅಬಲೇರಿಗೆ ಕೈಯ ಮುಗಿದರು ಕೋಲೆ 95ನಾಳೆ ನಿಮ್ಮಾಜÕ ಬರೆ ಮುಯ್ಯ ತರುವೆಆಳವಾಡದಿರಮ್ಮ ನಮ್ಮನು ಕೋಲೆಆಳವಾಡದಿರಮ್ಮ ನಮ್ಮನು ನೀವೀಗಏಳಿಲ ಮಾಡದಿರಿ ಕಂಡ್ಯಾ ಕೋಲೆ &ಟಿ;, bsಠಿ; 96ಹೀಗೆಂದ ಮಾತಿಗೆ ನುಡಿದರು ಹರಿಹರಿಭಾಗವತರೆಲ್ಲ ಧರೆಯೊಳು ಕೋಲೆಭಾಗವತರೆಲ್ಲ ಧರೆಯೊಳು ನಮ್ಮವರುಶ್ರೀಗಂಧ ಕರ್ಪೂರಕೆ ಮೈತ್ರವು 97ಅಪ್ಪ ಜಯತೀರ್ಥಗೆ ಹೆತ್ತವ್ವ ಶುದ್ಧಮತಿಗೆಒಪ್ಪುವ ಬಂಧು ಬಳಗಕೆ ಕೋಲೆಒಪ್ಪುವ ಬಂಧು ಬಳಗಕೆ ನಿಮ್ಮಗುಣಒಪ್ಪಣೆ ಹೇಳೇವು ಕೋಲೆ ಗನೀವು ಬಂದಾಕ್ಷಣ ಶ್ರೀವ್ಯಾಸರಾಯರನೈವೇದ್ಯ ತೀರ್ಥವು ಲಭ್ಯವು ಕೋಲೆನೈವೇದ್ಯ ತೀರ್ಥವು ಲಭ್ಯವು ನಮ್ಮಪ್ಪನಾವ ಪರಿಯಲಿ ಒಲಿಸೇವು ಕೋಲೆ 9ಮೆಲ್ಲನೆ ಹೊರವಂಟು ಫುಲ್ಲಭವ ಕೀರ್ತಿಸೊಲ್ಲುಸೊಲ್ಲಿಗೆ ಉಗ್ಗಡಿಸುತ ಕೋಲೆಸೊಲ್ಲುಸೊಲ್ಲಿಗೆ ಉಗ್ಗಡಿಸುತ ಹಾರುವಾಗಕ್ಷುಲ್ಲರ ಮನಕೆ ದಣಿವಾಯ್ತು ಕೋಲೆ 100ಮನೆ ಮುಟ್ಟಿ ಬಂದರು ಗುರುಪಾದ ಕಂಡರುಜನನಿಗೆ ಕೈಯ ಮುಗಿದರು ಕೋಲೆಜನನಿಗೆ ಕೈಯ ಮುಗಿದರುಕೈವಲ್ಯಕ್ಕನುಮಾನವಿಲ್ಲದೆ ನಡೆವರು ಕೋಲೆ 101ಧರೆಯ ಸಜ್ಜನರಿಗೆ ಸಕ್ಕರೆ ಸವಿಗಿಂತಉರೆ ಕಾಯ್ದ ಹಾಲ ಕೆನೆಗಿಂತ ಕೋಲೆಉರೆ ಕಾಯ್ದ ಹಾಲ ಕೆನೆಗಿಂತ ಸವಿಯುಂಟುಗುರುಭಕ್ತಿ ಉಂಟು ಪರವುಂಟು ಕೋಲೆ 102ಅಲ್ಪ ಕನ್ನಡದ ನುಡಿಯೆನ್ನಲಾಗದುಫಣಿತಲ್ಪನ ಪ್ರಿಯಗುರುಮಹಿಮೆ ಕೋಲೆಫಣಿತಲ್ಪನ ಪ್ರಿಯಗುರುಮಹಿಮೆ ನೋಡುವುದುತಪ್ಪನಾರಿಸದೆ ಶಿಷ್ಟರು ಕೋಲೆ 103ಜನ್ಮ ಜನ್ಮ ಬ್ರಹ್ಮ ವಾಯೂರೆ ಗುರುಗಳುರಮ್ಮೆಯ ರಮಣ ಮನೆದೈವ ಕೋಲೆರಮ್ಮೆಯ ರಮಣ ಮನೆದೈವವಾಗಲಿಶ್ರೀಮಧ್ವಾಚಾರ್ಯರು ಕೋಲೆ 104ಪ್ರಸನ್ನವೆಂಕಟಪತಿ ನಾಮದುಚ್ಚಾರಣೇಲಿಅಶುಭಕೋಟಿಗಳು ಉಳುಹಿಲ್ಲ ಕೋಲೆಅಶುಭ ಕೋಟಿಗಳು ಉಳುಹಿಲ್ಲ ಶುಭಮಸ್ತುಕುಶಲಾಯುರಾರೋಗ್ಯವಾಹುದು ಕೋಲೆ 105
--------------
ಪ್ರಸನ್ನವೆಂಕಟದಾಸರು
ಭ್ರಾಂತಿ ಬಿಡದೊ ಭಾಗ್ಯ ಪುರುಷನೆವಿಷಯಂಗಳಜರಿದುಶಾಂತಚಿತ್ತನಾಗೋತನಕಕಾಲಕಾಲಕೆ ಹರಿಕಥಾಶ್ರವಣ ಗುರುಗಳ ಮುಖದಿಂದಪಾಂಚಜನ್ಯ ಅರಿಪಾಣಿ ಸರ್ವೇಶ ತದ್ರಾಣಿ ಲಕುಮಿ ವಿ-ಪೂರಕ ಕುಂಭಕ ರೇಚಕದಿಂದಲಿ ಹೃದಯಸ್ಥ ಭೌತಿಕಅಂಶಿ ಅಂಶ ವೇಷಾಧಿಷ್ಠಾನ ಅಂತರ್ಯಾಮಿಗಳಹಂಚುಹಾಟಕ ಸಮದರ್ಶಿ ಎನಿಸಿ ಶೀತೋಷ್ಣವ ಸಹಿಸಿವಿಷಯಾವಿಷಯಂಗಳ ರೂಪವ ತಿಳಿದು ವಶವಾಗದನ್ಯಸ್ವತಂತ್ರ ಅಸ್ವತಂತ್ರ ವಸ್ತು ವಿವೇಕವ ತಿಳಿದುಸಕಲೇಂದ್ರಿಯಗಳಿಂದ ಶ್ರೀಹರಿಯ ವ್ಯಕತತಿಗೆ ತಂದುಬಿಂಬಭಾವಕ್ರಿಯ ದ್ರವ್ಯಾ ದ್ವೈತವ ತಿಳಿದು ಸರ್ವಗತ
--------------
ಗೋಪಾಲದಾಸರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮಂಗಳ ಜಯಜಯತೂ ಜಯತು ಜಯಮಂಗಳಶುಭಜಯತುಪವಾರಿಜೋದ್ಭವನಿಗೆ ವಾಣಿ ಶಾರದೆಗೆನಾರಾಯಣನಿಗೆ ನಾರಿ ಲಕ್ಷುಮೀಗೆಮಾರಸಂಹಾರನಿಗೆ ಪಾರ್ವತೀ ದೇವಿಗೆನಾರೀ ರನ್ನೆಯರ್ ಹೂವಿನಾರತಿ ಬೆಳಗೆ1ಸೃಷ್ಟಿಕರ್ತಗೆ ಸರ್ವ ಅಕ್ಷರದಾಯಿನಿಗೆರಕ್ಷಣ ಮೂರ್ತಿಗೆ ಅಕ್ಷಯಾಶ್ರಿತೆಗೆಶಿಕ್ಷೆ ರಕ್ಷಃ ದೇವಿ ಸೃಷ್ಟಿ ಸಂಹಾರಗೆಅಕ್ಷತೆಯಿಟ್ಟು ಸ್ತ್ರೀಯರ್ ಆರತಿ ಬೆಳಗೆ2ವರಹಂಸ ಗಮನಗೆ ಮಯೂರ ವಾಹನಗೆಗರುಡ ಗಮನಗೆ ಮದಕರಿ ಧ್ವಜಿಗೆವೃಷಭವಾಹನನಿಗೆ ವರಸಿಂಹ ವಾಹಿನಿಗೆಸರಸಿಜಾಕ್ಷಿಯರ್ ಮುತ್ತಿನಾರತಿ ಬೆಳಗೆ3ಕಮಂಡಲುಧಾರಿಗೆ ವರವೀಣಾಪಾಣಿಗೆಕೌಮೋದಕಿಧರಗೆಕಮಲಸುಮಕರಗೆಡಮರು ತ್ರಿಶೂಲಧರಗೆ ತೋಮರ ಪಾಣಿಗೆಕೋಮಲಾಂಗಿಯರ್ ಕುಂಕುಮದಾರತಿ ಬೆಳಗೆ4ಅಂಬುಜಾಸನಗೆಶುಂಭಸಂಹಾರಳಿಗೆಕುಂಭಕರ್ಣಾಂತಕಗೆ ಮಹಿಷಮರ್ದಿನಿಗೆಸಂಭ್ರಮತ್ರಿಪುರಾರಿ ಚಂಡ ಮುಂಡಾರ್ದಿನಿಗೆಅಂಬುಜಾಕ್ಷಿಯರ್ ಸಂಭ್ರಮದಾರತಿ ಬೆಳಗೆ5ಚಂದದಿ ಬ್ರಹ್ಮಗೆ ಚಂದಿರವದನೆಗೆಸುಂದರ ಮೂರ್ತಿಗೆ ಇಂದಿರೆಗೆಅಂದದ ಶಿವನಿಗೆ ಅರವಿಂದನೇತ್ರೆಗೆವಂದಿಸಿ ಗೋವಿಂದದಾಸನಾರತಿ ಬೆಳಗೆ6<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ