ಒಟ್ಟು 834 ಕಡೆಗಳಲ್ಲಿ , 89 ದಾಸರು , 697 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಋಣವ ಮಾಡಿದ ಪಾಪ ರುಜುವಾಗಲೀಸದುಹಣ ಹೊನ್ನಕೊಡೆ ಪುಣ್ಯಹೃದಯರು ಒಲಿದು ಪನಿತ್ಯ ಕರ್ಮವು ತಾನೆ ನಿಂತಿತು ಸೂತಕಸುತ್ತಿಕೊಂಡಿರೆ ಮನಸಿಗೆ ತೀರುವನಕಾ 1ರಾಮಾಯಣ ಪಾರಾಯಣ ನಿಂತಿತೂುೀ ಮಹಾಚಿಂತೆ ತಾನಿದಿರಿಡೆ ಬಲಿತೂ 2ಧನವ ಸಂಗ್ರ'ಸಲು ತಿರಿದುಕೊಂಬವನಲ್ಲಕಣುಗೆಡಿಸಲು ಬಂದ ಕಪಟ'ದಲ್ಲ 3ಪರಲೋಕ ಹಾನಿಯ ಭಯದಿಂದ ಬಂದೆನುಕರ'ಡಿದೆನ್ನನು ಕಾಯಬೇಕಿನ್ನೂ 4ನಿಷ್ಕøತಿುಲ್ಲದ ನೀಚ ಪಾತಕ'ದು'ಷ ಸಹಸ್ರದಿಂ ನಾಶವಾಗುವದು 5ುೀ ದುಃಖವಭಿಮಾನದಿಂ ಬಂದುದಿದನೀಗಬೀದಿಯೊಳರಸುವೆ ಬಿಡುವಂತೆ ಬೇಗ 6ದುಡ್ಡು ದುಗ್ಗಾಣಿಯಾದರು ಸಾಕು ಬೇಗದಿಅಡ್ಡಿಯ ಮಾಡದಪ್ಪಣೆಗೊಡಿ ದಯದಿ 7ಬೇಳುವೆಯನು ಮಾಡಿ ಬೆದರಿಸುವವನಲ್ಲಶ್ರೀಲಕ್ಷ್ಮೀಪತಿ ಬಲ್ಲ ಸದ್ಗುರು ಬಲ್ಲ8ಕಾಶಿಗೆ ಹೋಗಬೇಕಾಗಿದೆ ುೀ ಕೊಳೆನಾಶವಾಗದೆ ಗಂಗೆ ನನಗೆ ತೋರುವಳೆ 9ನೀಕರಿಸುವರಿಂದ ನಿರ್ವೇದ ದೊರಕಿತು ಹಾಳಾದುದುುೀ ಕಲುಷವದೆಂದಿಗಳಿವದೊ ತೊಳದು 10ಚಿಕ್ಕನಾಗಪುರದಿ ವಾಸುದೇವಾರ್ಯಗುರುಪಕ್ಕನಪ್ಪಣೆಯ ಕೊಟ್ಟ ಕಾರಣ ಬಂದೆ 11
--------------
ತಿಮ್ಮಪ್ಪದಾಸರು
ಋಣವ ಮಾಡ್ದಧಮಗುಸುರಲೆುಲ್ಲ ನೀತಿಯಮನು ಮುಖ್ಯಸ್ಮøತಿಕರ್ತರೂ ಪಕಣುಗೆಟ್ಟಿನೀ ದೋಷ ಕಡಲೊಳಗೆ ಮುಳುಗಿ ಮುಂದಣ ಗತಿಯದೇನೆನಗೆ ಕರುಣಿಸೈ ಗುರುವೆ ಅ.ಪಹೇಮಾದ್ರಿ ಮಾಧ'ೀಯಾದಿ ಪ್ರಾಯಶ್ಚಿತ್ತ ನೇಮ 'ಧಿ ಕಾಂಡಗೆಗಳೊಳೂಕಾಮದಿಂದಲಿ ಮಹಾಪಾತಕಗಳನು ಮಾಡಿದೀ ಮಹಾ ತಂಡಗಳೊಳೂಭೂ'ು ಗೋ ದ್ವಿಜರಾಜ ಸ್ತ್ರೀ ದ್ರೋ'ಗಳೊಳು ಪರಭಾ'ುನೀಗಾ'ುಗಳೊಳೂತಾಮಸಾಧಮರೊಳಧರ್ಮನೆನಿಸಿಹೆನೆಂದೇ ಮರಳಿ ಮರಳಿ ಪೇಳಿಹುದಲ್ಲವೆ ಗುರುವೆ 1ಹದಿನೆಂಟು ಬಗೆ ಮಹಾ ಪೌರಾಣ ಕಥೆಗಳೊಳಗಧಮನೀ ಋಣವಂತನೆವದರುತಿವೆಯುಪಪುರಾಣಂಗಳಷ್ಟಾದಶಗಳಧಮನೀ ಋಣವಂತನೆಒದಗಿದೀ ಸಂಖ್ಯೆಯುಪಸ್ಮøತಿಗಳೊಳಗೂ ಪೇಳ್ವುದಧಮನೀ ಋಣವಂತನೆಸದಯತನ ಪುಟ್ಟದಾುತೀ ಪತಿತ 'ಷಯದಲಿಹದನೆನಂಮುಂದೆ ಮುಳುಗಿದೆನೆಲ್ಲೊ ಗುರುವೆ 2ಮೂರು ಮತ್ತೈದಾ ಭೇದ ಋಣ 'ದ್ದರೆಯು ತೀರುವರೆ ಮಾರ್ಗಗಳಿವೆತೀರದಿದ್ದರು ಜನುಮಗೊಡುವವಲ್ಲದೆ ವೃದ್ಧಿಸಿರಿ ಬೆಳೆಯದೆ ನಿಂತಿವೆಆರು ಬಗೆುಂ ಬಡ್ಡಿ ನುಡಿಯದಿದ್ದರು ದಿನವು'ುೀರಲಿದಕೊದಗುತಲಿವೆದಾರಿಯ ನನಗೀಪರಿಯ ಧನ ಋಣವ ದೈವಹೇರಿ ತಳವಳಿದೆನೈರಕ್ಷಿಸೈ ಗುರುವೆ 3ಕಾಶಿಗೈದುವರಾಗದಡ'ಯೊಳಿರುವರಾಗದೀಶ ಭಜನೆಯ ಗಣಿಸದೂುೀಷಣೆಗಳನು ಬಿಟ್ಟು ಸನ್ಯಾಸವನು ಮಾಡಲೀಸದೆ ತನವನರಸದೂದೇಶದೇಶವ ತಿರುಗೆ ತೀರ್ಥಗಳೊಳ್ಮಿಂದರೂಲೇಶ ಮಾತ್ರವು ಸವೆಯದೂಈ ಶರೀರವು ಬೀಳೆ ಕ್ರಮವಾಗಿ ತೊತ್ತು ಸತಿದಾಸಸುತ ಕತ್ತೆಭವಗೊಡುವದೈ ಗುರುವೆ 4ಋಣವು ಮಾಡಿದ ಪತಿತನುಂಬ ಪಂಕ್ತಿಯೊಳು ಜನರುಣಲಾಗದುಂಡರವನೂತನಯ ಪೌತ್ರರು ಸ'ತ ಪತಿತನಪ್ಪನು ನಿಮಂತ್ರಣಗೈಸೆ ಧನ ಋಣಿಯನೂಎಣಿಸಲಾ ಕಲ್ಪನರಕವು ಪಿತೃಗಳಿಗೆ ಕರ್ತನನುಭ'ಪ ನರಕಗಳನೂಎನುತ ಭೀಷ್ಮಾಚಾರ್ಯರುಸುರಿದರು ಧರ್ಮನಂದನಗೆ ಭಾರತ ಶಾಂತಿಪರ್ವದೊಳು ಗುರುವೆ 5ತಲೆಯೋಡ ಪಿಡಿದು ಚಂಡಾಲಗೇರಿಯಲಾದರಳುತ ಕೊಟ್ಟ ಪರಧನವಸಲಿಸದೆ ಕೆಟ್ಟು ಬಂದೆನು ಭಿಕ್ಷಗೊಡಿಯೆಂದುಹಲವು ನಿಂದ್ಯದ್ರವ್ಯವಾಅಳುಕದೆ ತಂದು ಜೀವನಗೈಯ್ದುದರಿಂದುಸಲೆಗೈದು ತಂದ ಋಣವಾಕಳಿವ ನವನರಕಗಳೆಂದು ಹರಿಶ್ಚಂದ್ರ 'ಭುತಿಳು'ದರು ದುರ್ಮನ ಬಿಡದಲ್ಲೊ ಗುರುವೆ 6ಸುತನ ಮಾರಿದ ದೋಷ ಸತಿಯ ಮಾರಿದ ದೋಷಪಿತೃ ಮಾತೃಹತ್ಯ ದೋಷಾಪತಿತನಾಗುವ ದೋಷ ಪತ್ರವನು ಬರದು ತನುಪತನವಾಗುವ 'ಶೇಷಯತನದಿಂದ ಮಾಡ್ದ ಪುಣ್ಯವು ಪೋಪದೋಷ ಪರಸುತ ಭೃತ್ಯನಪ್ಪ ದೋಷಜೊತೆಗೂಡಿ ಗಣಿಸದೆ ಸಾಲವನು ಮಾಡಿದೀಪತಿತನನು ನರಕಕಿಳುಹುವದೆಲ್ಲೊ ಗುರುವೆ 7ನಿತ್ಯಕರ್ಮವ ಮಾಡುವಧಿಕಾರ ಮೊದಲಿಲ್ಲಸತ್ತ ಸೂತಕಕಧಿಕವೂಹೆತ್ತ ತಾು ತಂದೆಗಳ ಮೃತ ದಿನದಿ ಪಿಂಡಗಳನಿತ್ತರವರನುಸಿರವೂಸತ್ತರೂ ಬಿಡದೆ ಬೆಂಬತ್ತಿ ಪೈಶಾಚದಂತೊತ್ತುವದೇಳೇಳು ಭವವೂಇತ್ತಲ್ಲದೆ ಬಡ್ಡಿಸಹ ಮೌಲ್ಯವನು ಪೋಗದೆತ್ತ ಹೋಗಲಿ ಯೇನಮಾಡಲೈ ಗುರುವೇ 8ವರುಷ ಸಾ'ರವಾದರೆಯು ಋಣದ ಮ'ಮೆಯನುಬರೆಯುವದಸಾಧ್ಯ ಗುರುವೆಪರಮ ಋಣಿಗಳು ಸ್ಮøತಿ ಪುರಾಣೇತಿಹಾಸಗಳೊಳರುಪುತಿಹರಿಂತು ಗುರುವೆಹರತು ಋಣಗತ್ತಲೆಯು ನಿನ್ನ ಪದಗಾಬಂತೆಕರುಣಿಸೈ ಬೇಗ ಗುರುವೆಮರೆಯೊಕ್ಕೆ ನಾನು ತಿಮ್ಮದಾಸ ಚಿಕ್ಕನಾಗಪುರವರನಿಲಯ ವಾಸುದೇವಾರ್ಯ ಸದ್ಗುರುವೆ 9
--------------
ತಿಮ್ಮಪ್ಪದಾಸರು
ಎಚ್ಚರ ಹೇಳುವೆ ನಾನೀಗ ನಿನಗೆ ಎಚ್ಚರಿಕೆಚ್ಚರಿಕೆಸಚ್ಚಿದಾನಂದನೆ ನೀನೆಂದು ತಿಳಿ ನಿನ್ನ ಎಚ್ಚರಿಕೆಚ್ಚರಿಕೆ ಪ ಈಷಣವೆಂದೆಂಬ ಕಾಡಿನೊಳಗೆ ಹೊಕ್ಕಿ ಎಚ್ಚರಿಕೆಚ್ಚರಿಕೆದೋಷಕಾರಿಗಳು ಇಂದ್ರಿಯನಾಯ್ಗಳು ಎಳೆದಾವು ಎಚ್ಚರಿಕೆಚ್ಚರಿಕೆ 1 ಅಷ್ಟಮದವೆಂಬ ಆನೆ ಕೈಗೆ ಸಿಕ್ಕಿ ಎಚ್ಚರಿಕೆಚ್ಚರಿಕೆದುಷ್ಟ ಪಂಚಕ್ಲೇಶದ ಪೊದೆಗೆ ಸಿಲುಕೀಯೆ ಎಚ್ಚರಿಕೆಚ್ಚರಿಕೆ2 ವ್ಯಸನಗಳೆಂಬ ಕುದುರೆಯ ಕಾಲೊಳಾದೀಯೆ ಎಚ್ಚರಿಕೆಚ್ಚರಿಕೆದುಶ್ಮನರಾರ್ವರ ಕಣ್ಣಿಗೆ ಬಿದ್ದೀಯೆ ಎಚ್ಚರಿಕೆಚ್ಚರಿಕೆ 3 ತಾಪತ್ರಯದ ಹಳ್ಳದಿ ಹರಿದುಹೋದೀಯೆ ಎಚ್ಚರಿಕೆಚ್ಚರಿಕೆಪಾಪವೆಂಟು ಪಾಶವೆಂಬ ಉರುಲಿಗೆ ತಗುಲೀಯೆ ಎಚ್ಚರಿಕೆಚ್ಚರಿಕೆ 4 ಸಂಸಾರ ನಂಬಲು ಕೆಟ್ಟುಹೋಗುವೆ ಎಚ್ಚರಿಕೆಚ್ಚರಿಕೆಹಂಸ ಚಿದಾನಂದ ಗುರುಹೊಂದೆ ಕಡೆಹಾಯುವೆ ಎಚ್ಚರಿಕೆಚ್ಚರಿಕೆ5
--------------
ಚಿದಾನಂದ ಅವಧೂತರು
ಎಂತು ಪೊಗಳಲಿ ನಿನ್ನಾ ಮನವಾಣಿಗಳಿಗೆ ಅನಂತನಾಗಿಹೆ ಘನ್ನ ಪ ಪದ ಪರಮಪಾವನ ನಿನ್ನ ನೆನೆದೊಡೆ ಬನ್ನಾ ದೂರಾದುದೆನ್ನ 1 ನಿತ್ಯನಿರ್ಮಲ ನಿರವಯವ ನೀಗ ಸತ್ಯವಸ್ತುವು ಜಗವಿದೆಲ್ಲವು 2 ಮಿಥ್ಯವಿದು ಪರಮಾತ್ಮ ನೀನೇಸತ್ಯ ನಾನೇ ನೀನು ಶಂಕರ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಎತ್ತಲಿಂದ ಬಂದೆ ಎನ್ನ ಒಗೆತನಕೆ ಎಲೆಖೋಡಿ ಸವತಿಎತ್ತಲಿಂದ ಬಂದೆ ಎನ್ನ ಒಗೆತನಕೆ ಪ ಕತ್ತಲು ಬೆಳುದಿಂಗಳಂತಾಯಿತುಮಿತ್ತು ಎತ್ತಲಿಂದ ಬಂದು ಸೇರಿತುಬಂದು ಎದುರಿಗೆ ಹಲ್ಲ ತೆರೆದಳುಒಂದು ಮಾತನು ಆಡದೆನ್ನೊಳುಒಂದನ್ನು ಸೇವೆಗೆ ಬರಗೊಡಳುಸಂದಿಯಲಿ ಲೊಟಕೆಯ ಹಾಕುತಲಿಹಳು1 ಹಾಲೊಳು ವಿಷವ ಹೊಯ್ದಂತೆ ಮಾಡಿದಳುಇಲ್ಲವನೆ ಹೇಳಿ ಕಾಲಕಾಲಲಿ ಎನ್ನ ಒದೆಸಿದಳುಬೇಳ ಮೇಳದಿ ತೊಡೆಯ ಮೇಲೆ ಹೊರಳಿಮೇಲೆಯೆ ಮೀಸೆಯ ಹುರಿ ಮಾಡುವಳು 2 ನೆರಳ ನೀರೊಳು ಬಗ್ಗಿ ನೋಡುವಳು ಎಬ್ಬಿ ತೆಗೆದುಮರಳಿ ಮರಳಿ ಒಡವೆಯ ನಿಡುವಳುಹೊರಯಿಕೆ ಒಳಯಿಕೆ ಮುರುಕಿಸಿ ನಡೆಯುತಲಿರೆ ಗಂಡಸು ಎಂದು ಅಣಕಿಸುತಿಹಳು3 ಮೋರೆಯನೀಗ ಎನಗೆ ತೋರಿಸಳುಸೀರೆ ಕುಪ್ಪುಸವ ಆರು ಕಾಣದಂತೆ ಉಡುವಳುದಾರಿಯ ಹಿಡಿ ನೀನಿರಬೇಡೆಂಬಳುನೂರು ಬಾರಿಯು ಸಾರಿದೆನೆಂಬಳು 4 ಒಗೆತನ ಕೊಂಡಳು 5 ಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನತಾನಾಗಿ ಇರುವನವನ6 ಪತಿ ಚಿದಾನಂದ ಮೂರುತಿ ತಾನಾದವನು7
--------------
ಚಿದಾನಂದ ಅವಧೂತರು
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂದು ಕಾಣಬೇಕೋ ಹೀಂಗಾದ ಮೇ ಲೆಂದು ಕಾಣಬೇಕೋ ಪ ಎಂದು ಕಾಣಬೇಕು ಮಂದಮನವೇ ನೀ ಹೊಂದಿ ಭಜಿಸವಲ್ಲ್ಯಾಮಂದರಧರನಡಿ ಅ.ಪ ದುರಾಸೆ ತೊರಿವಲ್ಲಿ ನಿನ್ನ ದುರ್ಗುಣ ಬಿಡವಲ್ಲಿ ಅರಿವು ನಿಲ್ಲಿಸವಲ್ಲಿ ಮರುಳುಗುಣಳಿವಲ್ಲಿ ನಿರುತ ಭಜಿಸುವಲ್ಲಿ ನರಹರಿ ಚರಣ 1 ಸಂಶಯ ಬಿಡವಲ್ಲಿ ಮನದ ಹಿಂಸಗುಣಳಿವಲ್ಲಿ ಧ್ವಂಸ ಮಾಡುವಲ್ಲಿ ಸಂಸಾರದ ಬಲೆ ಹಿಂಸನೆ ನೆನೆವಲ್ಲಿ ಕಂಸಾರಿಯಪಾದ 2 ಕ್ಲೇಶ ನೀಗುವಲ್ಲಿ ವಿಷಯದಾಸೆ ತೊರೆಯವಲ್ಲಿ ವಾಸನಳಿಯುವಲ್ಲಿ ಮೋಸಬಿಡವಲ್ಲಿ ಪಾದ 3
--------------
ರಾಮದಾಸರು
ಎಂಬೆನು ವಿವೇಕ ಮನುಜಗೆ ಇರೆ ಎಂಬೆನು ಬ್ರಹ್ಮನು ಎಂಬೆಎಂಬೆನು ವಿವೇಕ ಮನುಜಗೆ ಇಲ್ಲದಿರೆ ಕತ್ತೆಯಮರಿಯದು ಎಂಬೆ ಪ ವೇದದ ನಿಜ ಅರ್ಥವ ತಿಳಿದಡೆ ಉತ್ತಮೋತ್ತಮನು ಎಂಬೆಕ್ರೋಧದಿ ತರ್ಕದಿ ಕಾದಾಡುವವನು ಕೋಳಿಯ ಹುಂಜನು ಎಂಬೆನಾನಾರೆನುತಲಿ ನಿಜವನು ತಿಳಿವನ ನಾರಾಯಣನು ಎಂಬೆನಾದದ ತಿಳಿವನು ನಿಂದಿಸುವಾತನ ಸರಸವಾಡೋ ಪಶು ಎಂಬೆ 1 ಮತಿಯ ವಿಚಾರದಿ ಜಗ ಬ್ರಹ್ಮವೆಂಬನ ವಿಚಾರವಾದಿಯು ಎಂಬೆಯತಿಗಳು ಬರೆ ಕುಳಿತೇಳದ ಮನುಜನಎಮ್ಮೆಯ ಮಗನವನೆಂಬೆಸುತ್ತಮುತ್ತಂಗನೆ ಮೋಹವ ತೊರೆದನ ಯೋಗಪುರುಷ ತಾನೆಂಬೆಗತಿಮತಿ ತೊರೆದಿಹ ನರನನು ಈಗಲೆ ಎಂಜಲು ತಿಂಬುವ ನಾಯೆಂಬೆ 2 ಪರಮಾರ್ಥದಿ ಶಮದಮದಿಂದಿಹನನು ಪಂಡಿತನೀಗಲು ಎಂಬೆಹಿರಿಯರ ಕಾಣಲು ಹಲ್ಲನೆ ಕಿರಿವನ ಹಿರಿಯಮುಸುವನು ತಾನೆಂಬೆಗುರಿಯನು ತಪ್ಪದೆ ದೃಷ್ಟಿಸಿ ನಡೆವನ ಗುಣಕೆ ಅತೀತನು ಎಂಬೆಬರಿಯ ಪ್ರತಿಷ್ಟೆಯ ಸಾಧಿಸುತಿರುವನ ಬರಡು ಗೊಡ್ಡು ಎಂದೆಂಬೆ 3 ನಾದದ ಧ್ವನಿಯನು ಕೇಳುತಲಿಹನನು ಜಗಜೀವನನು ಎಂಬೆನಾದದ ಸುಖವನು ಅರಿಯದ ನರನನು ಜೀನುಗಾರನು ಎಂದೆಂಬೆದಿನಕರ ಕೋಟಿಯ ತೇಜದಿ ಹೊಳೆವನ ದಿವ್ಯ ಮೂರುತಿ ಎಂದೆಂಬೆವನವನ ಅಲೆಯುವ ಬರಡು ಮುನಿಯನುವನಕೆಯ ತುಂಡದು ತಾನೆಂಬೆ4 ಆತ್ಮದ ಕಳೆಯನು ಅರಿತವನಿದ್ದರೆ ದೃಢದಲಿ ಬ್ರಹ್ಮನು ಎಂಬೆಸತ್ವಶಾಲಿ ಆ ಮಹಿಮರ ಜರೆವರ ಗುಡ್ಡದ ಗೂಗೆಯಮರಿ ಎಂಬೆಚಿನುಮಯ ಚಿನ್ಮಾತ್ರನೆ ತಾನಾದವನನು ಚಿದಾನಂದ ಗುರುವೆಂಬೆಕರೆಕರೆ ಎನಿಸುವ ಸಾಧು ವೇಷವನು ದೂರಕೆ ನೀ ನಿಲ್ಲೆಂಬೆ5
--------------
ಚಿದಾನಂದ ಅವಧೂತರು
ಎರಿ ಮುಂಡೆ ಇವನೆರಿ ಮುಂಡೆ ಏನುಅರಿಯದೆ ಒದರುವ ಎರಿಮುಂಡೆ ಪ ತನ್ನ ನಿಜವ ತಾನು ಅರಿಯದೆ ತತ್ವದಕುನ್ನಿಯಂತೆ ಒದರುವ ಎರಿಮುಂಡೆಭಿನ್ನ ಬುದ್ಧಿಯಲಿದ್ದು ನಾ ಬ್ರಹ್ಮವೆಂಬುದನುಚೆನ್ನಾಗಿ ಅರಿಯದ ಎರಿಮುಂಡೆ 1 ಯೋಗವ ತಿಳಿಯದೆ ಯೋಗವ ಹಳಿವನುಈಗ ಹೇಳಿವನೀಗ ಎರಿಮುಂಡೆಆನಿಹೆ ಬ್ರಹ್ಮವು ನಾನೆಂದು ಎತ್ತೆತ್ತೆನುಡಿವನು ಎರಿಮುಂಡೆ 2 ಕೋಟಿ ಸೂರ್ಯರ ತೇಜ ಪಾಟಿಸಿ ಕಾಣದೆಬೂಟಕ ನುಡಿವವ ಎರಿಮುಂಡೆದಾಟಿ ಸಹಸ್ರಾರ ಬ್ರಹ್ಮರಂಧ್ರದ ನಾಳ ಕೇಳದ ನರನಾಗ ಎರಿಮುಂಡೆ 3 ಮಾತರಿಯದೆ ಜ್ಞಾನ ನುಡಿಯಿದ್ದುದಕಳೆದು ಮಣ್ಣು ಹೋಯ್ಯೆಂಬುವ ಎರಿಮುಂಡೆಮಾತಿಲಿ ಬ್ರಹ್ಮವು ಆಗಬೇಕಾದರೆ ಮಹಾಸಾಧನವೇಕೆ ಎರಿಮುಂಡೆ 4 ಒಂದು ಹೋಗಲಿಲ್ಲ ಒಂದೇ ನಾನೆಂಚಿನುಇಂದು ಕೇಳುವನೀಗ ಎರಿಮುಂಡೆಸುಂದರ ಚಿದಾನಂದ ಸ್ವರೂಪ ತಿಳಿಯದೆ ಸುಲಭ ಎಂದೆಂಬುವ ಎರಿಮುಂಡೆ 5
--------------
ಚಿದಾನಂದ ಅವಧೂತರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮಾನವಾ ಅಭಿಮಾನವಾ ಅವಿವೇಕವಾ ದೂಡೈ ಸುಖದುಃಖದಾ ಘನ ಮೂಲವಾ ಸುವಿವೇಕದೀ ನೋಡೈ ಪ ಪರರಿಂದ ಈ ಪರಿತಾಪವು ಬರುತಿರ್ಪುದೆಂಬುದಿದೋ ಬರಿ ಬ್ರಾಂತಿಯೋ ನಿಜವಲ್ಲವೋ ಅಲೋಚಿಸಿ ನೋಡೈ 1 ಗ್ರಹಕಾಲಗಳ್ ಘನ ಕರ್ಮಗಳ್ ಇವು ಕಾರಣಲ್ಲವಿದೋ ಮನವೇ ಇದೇ ಪರಿತಾಪದ ಘನಮೂಲವೈ ನೋಡೋ 2 ಸಟೆಯಾಗಿಹ ಸಂಸಾರವ ದಿಟವೆಂದು ತೋರ್ಪುದಿದೋ ಮನದಿಂದಲೇ ಇದು ಕಾಂಬುದೋ ಮನವಿಲ್ಲದಾಗಿಲ್ಲ 3 ಪರಮಾತ್ಮನ ಪರಿಪೂರ್ಣನ ಮರೆಮಾಡುತೀಮನವು ಹರಿದಾಡುತಾ ಸುಖದುಃಖವಾ ಗುಣಿಸುತ್ತ ತಾನಿಹುದೋ 4 ವನದಾಟಕೇ ಮರುಳಾಗದೇ ಗುರುಶಂಕರಾರ್ಯನಲಿ ಮನ ನಿಲ್ಲಿಸಿ ಈ ಮೋಹವಾ ಬಿಡು ಬೇಗ ನೀನೀಗ 5
--------------
ಶಂಕರಭಟ್ಟ ಅಗ್ನಿಹೋತ್ರಿ
ಎಲ್ಲಿ ಗತಿಯು ನಾರಿಯ ಕೂಡಿದವಗೆಎಲ್ಲಿ ಗತಿಯು ತಿಳಿಯೋಬಲ್ಲವನಾದರೆ ಸತಿಯ ಬಿಟ್ಟು ಸದ್ಗುರು ಹೊಂದಲು ಮನೆಯು ಪ ಮೊದಲೇ ಕೋತಿಯು ಮದ್ಯವನುಕುಡಿಸೆ ಮನೆಗೆ ಬಹುದೇಅದರ ತೆರೆದಿ ಪಾಮರನಿಗೆ ಸ್ತ್ರೀಯಕೂಡಿಸಬಹುದೇ 1 ಕಣ್ಣೆಯಿಲ್ಲದವನೀಗಕುಣಿಯ ಬೀಳುವನಲ್ಲಕಣ್ಣು ಎರಡು ಇದ್ದವನುಬೀಳೆ ಪಾಪವಲ್ಲವೆ 2 ಮುಕ್ತಿ ಬೇಕಾದರೆ ತನಗೆ ಸು-ದತಿಯ ಬಿಡಬೇಕುಶಕ್ತಿ ಚಿದಾನಂದ ಶುದ್ಧ ಬ್ರಹ್ಮವನೀತ ಕೂಡಲಿಬೇಕು 3
--------------
ಚಿದಾನಂದ ಅವಧೂತರು
ಎಲ್ಲಿ ನೋಡಿದರು ಹಾನಂತೆ ಹರಿ ಎಲ್ಲ ಜಗವ ತುಂಬಿಹನಂತೆ ಪ ಮಣ್ಣುಮುಳ್ಳು ಎಲ್ಲ ಬಿಡದೆ ಸೋಸಿಲಿನೋಡಲಲ್ಹಾನಂತೆ ಅ.ಪ ಸಾಗರ ನಿಲಯ ತಾನಂತೆ ಕೂಗಲು ಕಂಬಂದಿ ಬಂದನಂತೆ ನಾಗಶಾಯಿದ್ದ್ವೊಯ್ಕುಂಠಂತೆ ಬೇಗನೆ ಸರಸಿಯಲ್ಲಿದ್ದನಂತೆ ನೀಗಿ ಚಂಚಲಮನ ಬಾಗಿ ವಿಚಾರಿಸಲು ಯೋಗಿ ವಂದ್ಯ ಎಲ್ಲಿಲ್ಲಂತೇ 1 ದ್ವಾರಕಾಪುರದಲ್ಲಿ ಮನೆಯಂತ ಕ್ರೂರನ ಸಭೆಗೊದಗಿದನಂತೆ ಸಾರನಿಗಮಕಗೋಚರನಂತೆ ಪೋರಗೆ ದೊರೆತ್ವವಿತ್ತನಂತೆ ಸಾರಮನದ ವಿಕಾರವಳಿದು ತಿಳಿ ಅ ಪಾರಮಹಿಮ ಯಾರೆಲ್ಲಂತೇ 2 ಘೋರರಕ್ಕಸ ಸಂಹರನಂತೆ ಸೇರಿಭಕ್ತರ ಸಲಹುವನಂತೆ ಮೂರು ಲೋಕಗಳ ದೊರೆಯಂತೆ ಸಾರಥಿತನ ಮಾಡಿದನಂತೆ ಮೂರುಲೋಕದ ಧಣಿ ಓರ್ವ ಶ್ರೀರಾಮನೆ ಆರಾಧಿಪರಲ್ಲಿ ಹಾನಂತೆ 3
--------------
ರಾಮದಾಸರು
ಎಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲ ಪ ಇಲ್ಲವೋ ಕಾಣೋ ಎಂದಿಗಾದರು ಮರುಳೆ ಅ.ಪ ಹುಲಿ ಇಲಿಯಾಗುವುದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಲನ್ನೀಗ ಬಳಿವ ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರುವಾಗುವುದು ಉರಿ ಮಂಜು ಆಗುವುದು | ಕರಿ ನಾಯಿಯಾಗುವುದು ಕಂಡವರಿಗೆ | ಭರದಿಂದ ಸುರಿವ ಮಳೆ ನಿಲ್ಲೆನಲು ನಿಲ್ಲುವುದು | ನರಹರಿಯ ನಾಮಗಳ ನಂಬಿ ಭಜಿಪರಿಗೆ 2 ಫಣಿ ಸರಿವೆಯಾಗುವುದು ದಣುವಾಗುತಿಹ ಮಾರ್ಗ | ಕ್ಷಣದೊಳಗೆ ಪೋದಂತೆ ಕಾಣಿಸುವುದು | ಘನ ಪಾಷಾಣಗಳು ತೃಣಸಮವು ಎನಿಸುವುವು | ವನಜಾಕ್ಷನ ಕೃಪೆಯ ಪಡೆದ ದಾಸರಿಗೆ 3 ಕ್ಷುಧೆ ತೃಷೆಯಾಗುದು ಕ್ಷುದ್ರ ಸಂಗವಾಗದು | ಪದೆಪದೆಗೆ ರೋಗಗಳು ಬೆನ್ನಟ್ಟವು | ಉದಯಾಸ್ತಮಾನಗಳೆಂಬ ಭಯ ಸುಳಿಯದು | ಪದಮನಾಭನ ಕೃಪೆಯ ಪಡೆದ ದಾಸರಿಗೆ 4 ಬಾರವು ಭಯಗಳು ಬಂದರೂ ನಿಲ್ಲವು | ಹಾರಿ ಹೋಗುವುವು ದಶ ದಿಕ್ಕುಗಳಿಗೆ | ಘೋರ ದುರಿತಾರಿ ಶ್ರೀ ವಿಜಯವಿಠ್ಠಲನಂಘ್ರಿ | ಸೇರಿದ ಜನರಿಗೆ ಇನಿತು ಭಯವುಂಟೆ5
--------------
ವಿಜಯದಾಸ
ಎಲ್ಲಿ ಮತಿಯು ಎಲ್ಲಿ ಗತಿಯು ಎಲ್ಲವೀಗ ಹುಸಿಯು ಕಂಡ್ಯಎಲ್ಲವಿಹುದು ಬಹುದು ಬಹಳ ಸಂಸ್ಕಾರಿಯೊಬ್ಬಗೆ ಪ ಭಕ್ತಿಯನ್ನು ಮಾಡುವರು ಹಲವು ಮಂದಿ ನೋಡಲಿಕೆಭಕ್ತಿಯಿಹುದು ತಾನೀಗ ಅದರೊಳೊಬ್ಬಗೆಮುಕ್ತಿಮಾತ ಕೇಳುವರು ಮುಗಿದ ಕೈಗಳಿಂದಮುಕ್ತಿ ಮೇಲೆ ಚಿತ್ತವಿಹುದು ಅದರೊಳೊಬ್ಬಗೆ1 ಕಣ್ಣುಗಳ ಮುಚ್ಚಿಕೊಂಡು ನೋಡವರು ಆತ್ಮನಕಣ್ಣು ಕುಳಿತು ಕಾಣಬಹುದದರೊಳೊಬ್ಬಗೆಹುಣ್ಣಿಮೆಯ ಬೆಳಕಿನಂತೆ ಹರಹಿಯಿಹುದು ಎಂಬರುತಣ್ಣನೆಯ ಕಳೆಯು ತೋರುವುದದರೊಳೊಬ್ಬಗೆ2 ಜ್ಞಾನಗಳ ಹೇಳುವರು ಜ್ಞಾನಿಗಳೊ ಎಂಬಂತೆಜ್ಞಾನ ನಿಶ್ಚಯಹುದು ತಾನು ಅದರೊಳೊಬ್ಬಗೆಮಾನನಿಧಿ ಚಿದಾನಂದ ತಾನೀಗ ಎನುತಲಿಹರುತಾನೆ ತಾನಾದ ನಿಜವು ಅದರೊಳೊಬ್ಬಗೆ 3
--------------
ಚಿದಾನಂದ ಅವಧೂತರು