ಒಟ್ಟು 185 ಕಡೆಗಳಲ್ಲಿ , 48 ದಾಸರು , 165 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಕ್ರೋಧನ ನಾಮ ಸಂವತ್ಸರ ಸ್ತೋತ್ರ 157 ಕ್ರೋಧನ ಸಂವತ್ಸರ ನಿಯಾಮಕ ಸ್ವಾಮೀಶ್ರೀ ಪದುಮಾಲಯಪತಿ ನಾರಸಿಂಹನ ಪಾದ ಕೃತಿ ನಡೆಸಿ ಶರಣರ ಕಾಯ್ವ ಪ ಈ ಸಂವತ್ಸರ ರಾಜಾ ಶುಕ್ರ ಮಂತ್ರೀ ಶನಿಯು ಶನೈಶ್ಚರನೇ ಸೈನ್ಯಾರ್ಘ ಮೇಘ ಸಸ್ಯಪತಿ ರಸಪಗುರು ನಿರಸ ಸಸ್ಯಪ ಮಂಗಳ ಸುಸೌಖ್ಯ ಬಹುಕ್ಷೀರ ಧಾನ್ಯ ವೃಷ್ಟಿದ ಚಂದ್ರ 1 ಕಾಡು ಕಿಚ್ಚು ಮೊದಲಾದ ಅಗ್ನಿಭಯ ರೋಗ ಪೀಡೆ ಜನರಲ್ಲು ರಾಜರಲು ಪರಸ್ಪರ ಅಡಿಗಡಿಗೆ ಸ್ನೇಹಹಾನಿ ಸೈನ್ಯಕಲಹ ದುಷ್ಟಭಯ ಕಳೆದು ಭಕ್ತರ ಕಾಯ್ವ ಹರಿ 2 ತತ್ವದೇವರ್ಗಳು ಸಭಾರ್ಯಾ ರವಿಸೋಮರು ಶಿವಾಶಿವ ವರ ಸಮೀರ ಇವರುಗಳಿಂ ಸೇವ್ಯ ಶ್ರೀ ಶ್ರೀಯುಕ್ ಪ್ರಾಣಯಮ್ಮೊಳ್‍ಜ್ವಲಿಸಿಕಾಯ್ವ ಸರ್ವಗ ವೇಧಪಿತ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಚಂದ್ರಿಕಾಚಾರ್ಯ ಗುರುವೇ ಪ ಯಾಚಿಪೆ ನಿನ್ನ ಶ್ರೀ ಚರಣ ಸೇವೆ ಅ.ಪ ಜಲಧಿ ಚಂದ್ರ ಯತೀಂದ್ರ ಭೂಪೂರ್ವ ಪ್ರಹ್ಲಾದ ಸಜ್ಜನಾಹ್ಲಾದ ಗೋಪಾಲಕೃಷ್ಣ ಚರಣಾಂಬುರುಹ ಲೋಲ ಶ್ರೀಪಾದರಾಜಪ್ರಿಯ ಬಾಲಸುಶೀಲ 1 ಸಮೀರನ ರಾಶಿಯನು ರಚಿಸಿ ಸನ್ಮಾನ್ಯರೆನಿಸಿ ದಾಸಕೂಟಕೆ ನೆಲೆಯಿತÀ್ತು ಪುರಂದರ ದಾಸರನು ಕರುಣಿಸಿದೆ ಧೀರ ಉದಾರ 2 ಕುಹುಯೋಗ ಪರಿಹಾರಗೈದ ಮಹಾಯೋಗಿವರ ಕುಹಕ ವರ್ಜಿತ ಚಿತ್ತ ಶೋಭಿತ ಸುಖಾಂತ ಪಾದ ಧ್ಯಾನಿಪರ ಸಹವಾಸವೆನಗಿತ್ತು ಸಲಹುವುದು ಸತತ 3
--------------
ವರಾವಾಣಿರಾಮರಾಯದಾಸರು
ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಘೂತ್ತಮ ಗುರು ಸ್ತೋತ್ರ ಗುರುರಾಜ ರಘೂತ್ತಮ ಗುರುರಾಜ ಗುರುರಾಜ ನಮೋ ನಮೋ ನಿನ್ನ ಪಾದ ಸರಸಿಜಯುಗಳದಿ ನಾ ಶರಣು ಅಹ ಧರಣಿಜಾಪತಿ ರಾಮ ಭದ್ರಗೆ ಪ್ರಿಯ ನೀನು ಕರುಣದಿ ಸಲಹೆನ್ನ ದುರಿತಗಳಳಿದು ಪ ನಿವ್ರ್ಯಾಜ ಕರುಣಿ ರಘುವರ್ಯ ಗುರು ವರ್ಯ ಸುಮೇಧರ ದಿವ್ಯ ಚಾರು ತೋಯಜ ಕರದಿಂದ ಉದಯನಾಗಿ ನಿಗಮ ಸಾಮ್ರಾಜ್ಯ ಅಹ ಮಾಯೇಶ ಕಾಳೀಶ ಗುರುಗಳ ಪ್ರಿಯ ಬಾಲ ವಯಸ್ಸಲ್ಲೇ ಉದ್ದಾಮ ಪಂಡಿತನಾದಿಯೋ 1 ಬದರೀಶ ನಿರ್ಣೀತತತ್ವ ಅರ್ಥ ವಿಸ್ತಾರ ಮಾಡಿದ ಮಧ್ವ ಟೀಕೆ ಜಯತೀರ್ಥ ಬರೆದ ತದ್ಭಾವ ಪೇಳಿ ಒದಗಿಸಿದೆಯೊ ಜ್ಞಾನ ಸುಖವ ಅಹ ಮುದ ಜ್ಞಾನ ಸೌಭಾಗ್ಯ ಸಾಧು ವೈಷ್ಣವತನ ಇತ್ತು ಪಾಲಿಪುದೆನ್ನ ಕುಂದುಗಳೆಣಿಸದೆ 2 ಧರೆಯಲ್ಲಿ ದಕ್ಷಿಣಕಾಶಿ ಸ್ವರ್ಗ ಧರೆಯಳದವನ ಸೇವಿಸಿ ಗಂಗಾ ಧರಷಡಾನನ ಇಲ್ಲಿ ವಾಸಿಸುವ ಈ ಕ್ಷೇತ್ರ ವೃಂದಾವನ ವಾಸಿ ಅಹ ಪರಮೇಶ ಕೇಶವ ಪ್ರಿಯಾ ಪಿನಾಕಿನಿಯಿಂದ್ರಾ ತೀರ ಮಧ್ಯದಿ ತಪಗೈದು ಭಕ್ತರ ಕಾಯ್ವಿ 3 ಸುರವೃಂದ ಶ್ರೇಷ್ಠ ನೀನಹುದು ಎನ್ನ ಪರಿ ಬಾಧೆಯ ತರಿದು ಸರ್ವ ಸಿರಿ ಇತ್ತು ಹರಿ ಗುರು ಭಕ್ತಿ ಬೆಳೆಸಿ ಪಾಲಿಪುದು ಅಹ ಹರ ಸಮೀಪಕೆ ಒಳ್ಳೆ ಸಾಧನ ಸರ್ವದಾ ಕಾರುಣ್ಯದಲಿ ಎನ್ನೊಳ್ ನಿಂತು ಮಾಡಿಸೋ ಗುರೋ 4 ರಾಮನೃಕೇಸರಿ ವ್ಯಾಸ ಸತ್ಯ ಭಾಮ ರುಕ್ಮೀಣಿ ದೇವಿ ಅರಸ ಭೂಮ ಶ್ರೀಮಂತ ಕ್ಷೀರಾಬ್ಧಿವಾಸ ಮಧ್ವ ಭೀಮಹನುಮ ವಂದ್ಯ ಶ್ರೀಶ ಅಹ ಹೇಮಗರ್ಭನ ತಾತ `ಪ್ರಸನ್ನ ಶ್ರೀನಿವಾಸ' ರಮೆಯರಸನ ಪ್ರಿಯತಮ ಜೀಯ 5 || ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಮಣಿವರ ಹರಿಯೆ ಬಾ ಸಮೀರಣ ಮಂತ್ರಿಯ ದೊರೆಯೆ ಬಾ ವಾರುಧಿಶಯನ ವರಾಭವ ಕಂಬ್ವರಿಧಾರಿಬಾ ವೈರಿ ಬಾ ದೈತ್ಯ ವಿದಾರಿ ಬಾರೆಂದು ಹಸೆಗೆ ಕರೆವೆನು ಶೋಭಾನೆ 1 ಭಕ್ತಾಭಿಲಷಿತದಾಯಿ ಬಾ ಮುಕ್ತಾಶ್ರಯ ಫಣಿಶಾಯಿ ಬಾ ಯುಕ್ತಿಯಿಂದ ದುರ್ವೃತ್ತನ ಮೂಲೆಯೊಳೊತ್ತಿದ ಬಾ ವರ ಸಂಪತ್ತಿದ ಬಾ ವಿವಿಧ ಶುಭಾತಿದ ಬಾರೆಂದು ಹಸೆಗೆ ಕರೆವೆನು ಶೋಭಾನೆ 2 ದುಷ್ಟಜನಾಟವಿ ಕಾಲನ ಬಾ ಪಾಲನ ಬಾ ಪತಿ ಬೆಟ್ಟದೊಡೆಯ ಸಂ- ದೃಷ್ಟಾ ಬಾ ನೃತ್ಯವರಕಾಷ್ಠ ಬಾ ಹೂಣನ ಮೆಟ್ಟುತ ಬಾ ಹಸೆಯ ಜಗುಲಿಗೆ ಶೋಭಾನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ರಾಘವೇಂದ್ರರು ರಾಘವೇಂದ್ರ ಗುರುರಾಯರ ಸೇವಿಸಿರೊ ಸೌಖ್ಯದಿ ಜೀವಿಸಿರೊ ಪ ವಾಸೋತ್ತುಂಗಾ ತೀರದಲ್ಲೆ ನಿಂತು ವಸುಧೆಯೊಳು ಬಂದು ಅ.ಪ. ಕರ ಸರೋಜ ಸಂಜಾತ ವಸುಧೆಯೊಳು ಪುನೀತಾ ದಾಶರಥಿಯ ದಾಸತ್ವವ ತಾನೂಹಿಸಿ ದುರ್ಮತಿಗಳ ಜಯಿಸಿ ತ್ಯಜಿಸಿ ಈ ಸಮೀರಮತ ಸಂಸ್ಥಾಪಕರಾಗಿ ನಿಂದಕರನು ನೀಗಿ ಭೂಸುರರಿಗೆ ಸಂಸೇವಸಹಾಚರಣೀ ಕಂಗೊಳಿಸುವ ಕರುಣಿ 1 ಕುಂದದೆ ವರ ಮಂತ್ರಾಲಯದಲ್ಲಿರುವಾ ಕರೆದಲ್ಲಿಗೆ ಬರುವಾ ಸಂದರುಶನದಿಂದಲಿ ಮಹತ್ಪಾಪ ಪರಿದೋಡಿಸಲಾಪಾ ವೃಂದಾವನ ಮೃತ್ತಿಕೆ ಜಲಪಾನ ಮುಕ್ತಿಗೆ ಸೋಪಾನ ಮಂದ ಭಾಗ್ಯರಿಗೆ ದೊರೆಯದಿವರ ಸೇವಾ ಶರಣರ ಸಂಜೀವಾ 2 ಶ್ರೀದವಿಠ್ಠಲನ ಸನ್ನಿಧಾನ ಪಾತ್ರಾ ಸಂಸ್ತುತಿಸಿದ ಮಾತ್ರಾ ಮೋದಬಡಿಸುವ ತಾನಿಹಪರದಲ್ಲಿ ಈತಗೆ ಸಮರೆಲ್ಲಿ ಮೇದಿನಿಯೊಳಗಿನ್ನರಸಲು ಕಾಣೆ ಪುಸಿಯಿಲ್ಲೆನ್ನಾಣೆ ಪಾದಸ್ಮರಣೆ ಮಾಡದವನೆ ಪಾಪಿ ನಾ ಪೇಳ್ವೆನು 3
--------------
ಶ್ರೀದವಿಠಲರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀನಿವಾಸ ಶ್ರೀಮನೋಲ್ಲಾಸ ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ ಭೂದೇವನಿವಹ ಸಂಭಾವಿತ ಭಾವ 1 ರಾಮರಾಮ ರಘುವಂಶ ಲಲಾಮ ರಾಮ ರಾಮ ರಮ್ಯಗುಣಧಾಮ ಮುನಿಜನಪ್ರೇಮ ದನುಜಸಂಗ್ರಾಮಭೀಮ2 ಕಂಜನಾಭ ಕಾಲಾಂಬುಧಾಭಾ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಭವ್ಯರೂಪ ಧೃತ ದಿವ್ಯಚಾಪ ಸುರಭಾವ್ಯಮಹಿಮ ಮಾಂಡವ್ಯಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾಶೈಲಶಿಖ- ರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ ಶರಣ್ಯ 6 ದುರಿತದೂರಾ ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದವಿಠಲಾ 7
--------------
ವೆಂಕಟವರದಾರ್ಯರು
ಶ್ರೀನಿವಾಸ-ಶ್ರೀಮನೋಲ್ಲಾಸ-ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ. ದೀಪಿತ ಭವದಾವ-ದೇವದೇವ ನಿವಹಸಂಭಾವಿತಭಾವ 1 ರಾಮ ರಾಮರಘುವಂಶಲಲಾಮ ರಾಮ ರಾಮ ದನುಜ ಸಂಗ್ರಾಮ ಭೀಮ 2 ಕಂಜನಾಭಕಲಾಂಬುಧಾಭ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀ ನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಮಾಂಡವ್ಯ ಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾ ಶೈಲ ಶಿಖರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ್ಯಶರಣ್ಯ 6 ದುರಿತದೂರಾ-ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದ ವಿಠಲಾ 7
--------------
ಸರಗೂರು ವೆಂಕಟವರದಾರ್ಯರು
ಶ್ರೀಮುರಳೀಧರ ಕೃಪಾಕರ ಜೀಮೂತನೀಲಾಂಗ ಶೃಂಗಾರ ಪ ಸಾಮಜಭಯಪರಿಹಾರ ಕಾಮಿತ ಫಲದಾತಾರ ಸಾಮದಾನಾದಿ ಚತುರ ಪರಾತ್ಪರಾ ಶುಭಂಕರಾ ಅ.ಪ ಶಾಂತಿ ಸುಗುಣ ಪೂರಣ ಭವತರಣ ಆಂತರ್ಯ ಸಂಚಾರಣ ಭಯಹರಣ ಪೂತನೀ ಪ್ರಾಣಹರಣ ಪಾಂಡುಪುತ್ರಸಮೀಕ್ಷಣ ನೀತಿ ನಿಯಮ ಸಂತ್ರಾಣ ಮಾಂಗಿರೀಶ ಚರಣ ವಿಹರಣ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಶಪದ ಕಮಲಕ್ಕೆ ಮಧುಪ | ನಿನ್ನದಾಸನೆಂದೆನಿಸುವುದು ಧನಪ | ಸಖ ಮ-ಹೇಶನ ಸುತ ಪೇಳ್ವೆ ಭಿನ್ನಪ | ನೀ ಪ್ರ-ಕಾಶಿಪುದು ಮನವಿ ವಿಘ್ನಪ 1 ಪತಿ ಕರುಣಿ ಶುಭಗಾತ್ರ | ಗ್ರಂಥಲೇಸೆನಿಸಿ ಲಿಖಿಸಿದೆ ಪವಿತ್ರ | ಮೂರ್ತಿಪಾಶಾಂಕುಶ ಪಾಣಿ ಸುಚರಿತ್ರ 2 ಸ್ವಾಂತ | ದಲ್ಲಿಅಭಯ ನೀ ತಿಳಿಸು ನಿಶ್ಚಿಂತ 3 ವಿಘ್ನಪನೆ ದುರ್ವಿಷಯದಲ್ಲಿ | ಬಹಳಮಗ್ನವಿಹ ಮನವ ಹರಿಯಲ್ಲಿ | ನಿರತಲಗ್ನ ಮಾಡಿಸು ತ್ವರ್ಯದಲ್ಲಿ | ಇನ್ನೂ ವಿಘ್ನಗಳಿಗಂಜಿಕೆಯು ಎಲ್ಲಿ ? | 4 ಧನಪ ವಿಶ್ವಕ್ಸೇನ ಯಮಳ | ಆ ಅ-ಶ್ವಿನೀಗಳ್ಗೆ ಸಮ ಕರಿಗೊರಳ | ಪುತ್ರನನುಜನೇ ಶೇಷ ಶತಗರುಗಳ | ರಲ್ಲಿಗುಣೋತ್ತಮನೆ ಕಾಯೊ ನಮ್ಮಗಳ | 5 ಬವರ | ದಲ್ಲಿಗೌರಿಪತಿ ವರದಿ ಉದ್ಧಟರ | ಆದಕ್ರೂರಿ ಜನ ಸಂಹಾರಿ ಶೂರ | 6 ಸೂತ್ರ ಅಪರೂಪ | ಖಳರದರ್ಪ ಭಂಜನನೆ ಶುಭರೂಪ | 7 ಶ್ರೀಶನತಿ ನಿರ್ಮಲವು ಎನಿಪ | ನಾಭಿದೇಶಗತನಾಗಿಹನೆ ಗಣಪ | ರಕ್ತವಾಸೆರಡು ಶೋಭಿತನೆ ಸುರಪ | ಮಿತ್ರಮೂಷಕಾ ವರವಹನ ರೂಪ | 8 ಶಂಕರಾತ್ಮಜ ದೈತ್ಯ ಜನಕೆ | ಅತಿ ಭ-ಯಂಕರ ಗತಿಯ ನೀಡಲ್ಕೇ | ನೀನುಸಂಕಟ ಚತುರ್ಥಿಗ ಎನೆಲ್ಕೆ | ಹಾಗೆಮಂಕು ಜನಾವೃತವು ಮೋಹಕ್ಕೆ 9 ಸಿದ್ಧಿ ವಿಧ್ಯಾಧರರು ಎಂಬ | ಗಣಾರಾಧ್ಯ ಪದಕಮಲ ನಿನದೆಂಬ | ಜನಕೆಸಿದ್ಧಿದಾಯಕ ವೇಗ ಎಂಬ | ಮಹಿಮಬುದ್ಧಿ ವಿದ್ಯೆಗಳ ಕೊಡು ತುಂಬ 10 ಭಕ್ತವರ ಭವ್ಯಾತ್ಮ ಪರಮ | ಶಾಸ್ತ್ರಸಕ್ತವಾಗಲಿ ಮನವು ಅಧಮ | ವಿಷಯಸಕ್ತಿರಹಿತನ ಮಾಡಿ ಪರಮ | ಶುದ್ಧಭಕ್ತನೆಂದೆನಿಸು ನಿಸ್ಸೀಮ | 11 ಶಕ್ರ ಪೂಜಿಸುತ ಗುರು ನಿನ್ನ ವೈರಿಶುಕ್ರ ಶಿಷ್ಯರ ಕೊಂದ ನಿನ್ನ | ಆ ಉ-ರುಕ್ರಮ ರಾಮ ಪೂಜಿಸೆನ್ನ | ತೋರ್ದವಕ್ರ ತುಂಡನೆ ಕರುಣವನ್ನ 12 ಕೌರವನು ಭಜಿಸದಲೆ ನಿನ್ನ | ಆಸಮೀರನ ಗದೆಯಲಿಂದಿನ್ನ | ಹತನುತಾರಕಾಂತಕನನುಜ ಯೆನ್ನೆ | ಧರ್ಮಪ್ರೇರಕನೆ ಸಂತೈಸು ಎನ್ನ 13 ಮೂಕರನ ವಾಗ್ಮಿಗಳ ಗೈವ | ಗುರು ಕೃ-ಪಾಕರನೆ ಕಾಮಗಳ ಕೊಡುವ | ಪರಮಲೇಖಕನೆ ಮನ್ಮನದಲಿರುವ | ಬಹುವ್ಯಾಕುಲವ ಪರಿಹರಿಸು ದೇವ | 14 ಸತ್ತೆ ವೃತ್ತಿಯು ಮತ್ತೆ ಪ್ರಮಿತಿ | ಜಗಕೆಇತ್ತು ತಾ ಸೃಷ್ಟ್ಯಷ್ಟಕತ್ರ್ರೀ | ಎನಿಪಚಿತ್ತಜ ಪಿತನ ದಿವ್ಯ ಸ್ಮøತಿ | ಇತ್ತುನಿತ್ಯ ನೀ ಪಾಲಿಪುದು ಸದ್ಗತಿ 15 ಪಂಚವಕ್ತ್ರನ ತನಯ ಕೇಳೊ | ಎನಗೆಪಂಚಭೇದದ ಜ್ಞಾನ ಪೇಳೊ | ಹರಿಯುವಾಂಛಿತ ಪ್ರದನ ದಿಟ ಆಳೊ | ಭವದಿವಂಚಿಸದೆ ಕಾಯೊ ಕೃಪಾಳೊ | 16 ಏನು ಬೇಡುವುದಿಲ್ಲ ನಿನ್ನ | ದುಷ್ಟಯೋನಿಗಳು ಬರಲಂಜೆ ಘನ್ನ | ಲಕುಮಿಪ್ರಾಣಪತಿ ತತ್ವರಿಂದಿನ್ನ | ಕಾರ್ಯತಾನೆಂಬ ಮತಿಯ ಕೊಡು ಮುನ್ನ 17 ಭಕ್ತ ಜನ ಕಲ್ಪ ತರುವೆನಿಪ | ಉಮೆಯಪುತ್ರ ಮಮ ಮಮತೆಯನು ಹರಿಪ | ದಾಯಹತ್ತಿಹುದು ನಿನ್ನಲ್ಲಿ ಗಣಪ | ಕಳೆಯೊಎತ್ತಿ ಕೈ ಮುಗಿವೆ ಭವರೂಪ 18 ಜಯ ಜಯವು ಎಂಬೆ ವಿಘ್ನೇಶ | ತಾಪತ್ರಯಗಳಿನು ನೀನೇ ವಿನಾಶ | ಗೈದುಭಯ ಶೋಕರಹಿತ ವಿದ್ಯೇಶ | ಜನ್ಮಾಮಯ ಮೃತಿ ಹರಿಸೊ ನಭಕೀಶ | 19 ನಮಿಸುವೆನೊ ಹೇರೊಡಲ ನಿನ್ನ | ಕರುಣಿಕಮಲಾಕ್ಷ ಹರಿನಾಮವನ್ನ | ನಿರುತವಿಮಲ ಮನದಿ ನುಡಿವಂತೆ ಎನ್ನ | ಮಾಡಿಕಮಲೇಶ ಪದ ತೋರೊ ಘನ್ನ20 ಎರಡು ನವ ಮೂರು ಪದಗಳನ್ನ | ಗೌರಿತರಳನಲಿ ಇರುವಂಥ ಪ್ರಾಣ | ಪತಿಯುಗುರು ಗೋವಿಂದ ವಿಠ್ಠಲನಾ | ಪದದಿಇರಿಸುವರ ಹರಿ ಪೊರೆವ ಅವರನ 21
--------------
ಗುರುಗೋವಿಂದವಿಠಲರು
ಷಟ್ಪದಿ ಕೂಟವಾಳುವ ಶ್ರೇಷ್ಠ ಶಾರದೆ | ಕೈಟ ಭಾರಿಯ ಭಕ್ತಿ ವೃಕ್ಷವ| ನಾಟಿ ಹೃದಯದಿ ಬೆಳಸೆ ಶುಭಗುಣ ಖಣಿಯೆ ಮಂಗಳೆಯೆ 1 ಪೋಲ್ವ ಮೂಢನ | ಭಾರ ನಿನ್ನದೆ ದೀನ ವತ್ಸಲೆ ಯೆ| ಶುಭಮರ್ಮ ಕಳಿಸುತ | ಶ್ರೀನಿವಾಸನ ಭಕ್ತಿ ಜ್ಞಾನವಿರಕ್ತಿ ಕೊಡಿಸಮ್ಮ 2 ವೇಣಿ ವೀಣೆಯ | ಗಾನ ನುಡಿಸುವ ಜಾಣೆ ವಿಧಿಮನ ಹಾರಿ ಕೋಮಲೆಯೆ | ಶೂನ್ಯ ಮೂರು ರೂಪಳೆ | ಸಾನುರಾಗದಿ ವಲಿದು ಹರಿಪಥ ಸಿಗಿಸಿ ಪೊರೆಯಮ್ಮ 3 ರಮ್ಯರೂಪಗಳಿಂದ ನಾ ನಾ | ರಮ್ಯಸೃಷ್ಟಿಗಳಿಗನುವಾಗುತ ಹರಿಯ ಸೇವಿಸಿದೆ | ನುಡಿಸಿ ಕರಿಸುವಿ | ಯಮ್ಮ ಜಗದಿ ಸರಸ್ವತೀಯಂತೆಂದು ವಿಪಮಾತೆ 4 ಮಾಯ್ಗಳ ಗೆಲ್ವ ಬಗೆ ತೋರು | ಮಾತೆ ಯೆನಿಸಿಹೆ ವಿಕಟ ಜಗದವತಾರ ವರ್ಜಿತೆ ಶರಣು ಶ್ರೀ ಸೊಸೆಯೆ 5 ಕೃತಿ ಸುತೆಸು | ಮಧ್ವಶಾಸ್ತ್ರದಲಿ ಮನದಕು| ಬುದ್ದಿಗಳ ಕಡಿಸಿ ಪ್ರಸಿದ್ಧಿಯ ನೀಡಿ ಸಾಕಮ್ಮ | ಪದ್ಮನಾಭನ ವೇದ ಸಮ್ಮತಿ | ಯಿಂದ ಪಾಡುತ ಭಾಗ್ಯವಾಹುದೆ | ಎಂದಿಗಾದರು ನೀನೆ ಮನದಲಿ ನಿಂತು ನುಡಿಸದಲೆ 6 ವಿನೋದ ಗೊಷ್ಠಿಯ | ಹಾದಿ ಹಿಡಿದವಿವೇಕಿ ನಾನಲೆ ಕೇಳು ವಿಪತಾಯೆ | ಮಾಧವನು ಸಿಗನಮ್ಮ | ಆದರದಿ ಸಾರಿದೆನು ಕವಿಜನಗೇಯೆ ವಿಧಿಜಾಯೆ 7 ನೀರಜ ರುದ್ರರ ಬಿಂಬೆ ಭಕ್ತರ | ಸ್ತಂಭೆ ಶಾಂಭವಿ ವಂದ್ಯೆ ನಿತ್ಯದಿ | ಉಂಬೆ ಸುಖಗಳನೂ | ಸಾರ ಕೈಗೊಡಿಸಮ್ಮ ಸಮೀರ ಗ್ಹೇಳುತಲಿ 8 ಭೃತ್ಯ ನಿತ್ಯ ಭಕ್ತಳೆ | ವಿತ್ತ ವನಿತಾ ವ್ಯಾಧಿ ಹರಿಸುತ ಚಿತ್ತ ಶುದ್ಧಿಯನು | ಸಪ್ತ ಶಿವಗಳ ಮರ್ಮ ಬೇಗನೆ ವತ್ತಿ ಮಿಥ್ಯಾಜ್ಞಾನ ತಿಮಿರವ ಭಕ್ತಿ ಭಾಸ್ಕರಳೆ 9 ಸುಖಗಳನುಂಬೆ ಭುಜಿವಿದಿ| ತಳಿಹೆ ಪತಿತೆರದ್ವಿಶತ ಕಲ್ಪಗಳಲ್ಲಿ ಸಾಧನೆಯು | ಶಾಪವ ಶ್ಯಾಮಲಾಶಚಿ | ಗಳಿಗೆ ದ್ರೌಪತಿ ಇಂದ್ರ ಸೇನಾಕಾಳಿ ಚಂದ್ರಾಖ್ಯೆ 10 ನಿಂತು ಶಶಿಯಿಲ್| ಭೂತ ಗುಪಚಯವಿತ್ತು ಸೃಷ್ಠಿಯ ಕಾರ್ಯಗನುವಾಹೆ | ಪತಿ ನಿನಗಹುದಮ್ಮ ಕೊರತೆಯು | ಯಾತರಿಂದಲು ಯಾವಕಾಲುಕು ಇಲ್ಲರಯಿ ನಿನಗೆ 11 ಕವಚ ತೊಡಿಸುತ | ಶ್ರೀನಿವಾಸನಭಕ್ತನಿಚಯಕ್ಕೆ ಕೈಮುಗಿದು ಆನತಾಮರಧೇನು ಮುಖ್ಯ | ಪ್ರಾಣಮಂದಿರನಾದಶುಭಗುಣ ಪೂರ್ಣಪೂರ್ಣಾನಂದ ತದ್ವನ ಬಾದರಾಯಣಗೆ 12 ದೈನ್ಯ ದಿಂದಸಮರ್ಪಿಸುತ ಪವಮಾನರಾಯನ ಕರುಣವೆಲ್ಲೆಡೆ ಅನ್ಯ ವಿಷಯವ ಬೇಡದಂದದಿ ಮಾಡುತಲಿಯನ್ನ | ಜ್ಞಾನ ಭಕ್ತಿ ವಿರಕ್ತಿ ಸಂಪದ | ನೀನೆ ನೀಡುತ ಸಲಹೆ ಕೃತಿಸುತೆ | ನೀನೆ ಸಾಸರಿ ನಮಿಪೆ ಬೃಹತೀಖ್ಯಾತ ಭಾರತಿಯೆ 13 ಸೇರಿ ತಾಂಡವ ಮಾಡಿ ಪಾದ ಪಂಕಜವ ಸೂರಿ ಸಮ್ಮತ ವೇದ ಗಾನದಿ | ಸಾರಿ ಸಾರಿಸೆ ಸೇರು ವದನದಿ | ನೀರ ಜಾಕ್ಷನ ಸೊಸೆಯೆ ಶುಚಿಶತಿ ನಮಿಪೆ ಭೂಯಿಷ್ಠ 14
--------------
ಕೃಷ್ಣವಿಠಲದಾಸರು
ಸಂಕರ್ಷಣ ಜಯಾತನಯಗೆ ಮಂಗಳ ಕಂತು ಭವನ ಪದವಿಯೋಗ್ಯಗೆ ಶಂಕ ಇಲ್ಲದ ಜೀವರಾಶಿಗಳೊಳಗಚ್ಯು ತಾ ಕಸ್ಥನೆನಿಸಿದ ಪವಮಾನಗೆ 1 ವಾನರ ವೇಷನಾ ತೋರ್ದಗೆ ಮಂಗಳ ಭಾನುತನಯನ ಕಾಯ್ದ್ದಗೆ ಮಂಗಳ ಜಾನಕಿಗುಂಗುರವಿತ್ತಗೆ ಮಂಗಳ ದಾನವತತಿ ಪುರವ ದಹಿಸಿದವಗೆ ಮಂಗಳ 2 ಅತಿ ಬಲವಂತರೆಂದೆನಿಸಿದ ದೈತ್ಯ ಸಂ ತತಿಗಳನೆಲ್ಲವ ಸವರಿದವಗೆ ಮಂಗಳ ಪ್ರೋತನದೊಳಗೆ ಪ್ರತಿಕೂಲ ಸುಯೋಧನನ ಮೃತಿಗೆ ಕಾರಣನಾದ ಮರುದಂಶಗೆ 3 ಏಳೇಳು ಲೋಕದ ಗುರುವರನೆನಿಸಿ ಮೂ ರೇಳು ಕುಭಾಷ್ಯವ ಮುರಿದವಗೆ ಮಂಗಳ ಏಳುಕೋಟ ಲೋಕದೊಳಗಿಟ್ಟು ದೈತ್ಯರ ಪಳದಂತೆ ಮಾಡಿದ ಯತಿರಾಯಗೆ 4 ಮೂರು ರೂಪಗಳಿಂದ ಮುಕ್ತಿ ಪ್ರದಾಯಕ ನಾರಾಧಿಸಿದ ಅನಿಮಿಷ ಪೂಜ್ಯಗೆ ಮಂಗಳ ಶ್ರೀ ರಮಾರಮಣ ಜಗನ್ನಾಥ ವಿಠಲನ ಕಾರುಣ್ಯ ಪಾತ್ರ ಸಮೀರಣಗೆ ಮಂಗಳ 5
--------------
ಜಗನ್ನಾಥದಾಸರು
ಸಕಲ ಕಾಲದಿ ಮಾಡಿದ ಕರ್ಮವು | ಭಕುತಿಯಿಂದಲಿ ಬಂದರ್ಪಿತವೆನ್ನಿ ಉಡುಪಿಯಲಿ ಪ ಯಾತ್ರೆಗಳ ಮಾಡಲಿ ತೀರ್ಥಗಳ ಮೀಯಲಿ | ಸ್ತೋತ್ರಗಳ ಮಾಡಲಿ ಕೊಂಡಾಡಲಿ || ನೇತ್ರದಲಿ ನೋಡಿ ಕರಮುಗಿದು ನಮಸ್ಕರಿಸಲಿ | ಹೋತ್ರವನು ಮಾಡಿ ಹಿತವಾಗಿ ನುಡಿಯಲಿ 1 ದಾನವನು ಮಾಡಲಿ ದಾಕ್ಷಿಣ್ಯವಾಗಲಿ | ಮೌನವನು ಮಾಡಲಿ ಮಾತಾಡಲಿ || ಕಾನನವ ಸೇರಲಿ ಕಂಡಲ್ಲಿ ತಿರುಗಲಿ | ಏನೇನು ಚರಿತೆಗಳ ಮಾಡುತಿರಲಿ 2 ಪುಣ್ಯವಾದರು ಲೇಸೆ ಪಾಪವಾದರು ಹರಿ | ಮನ್ನಿಸಿ ತಾನೀಗ ತೆಗೆದುಕೊಂಡು || ತನ್ನ ಸಮೀಪದಿ ಇಟ್ಟುಕೊಂಡು ಅವನ |ಘನ್ನ ಮೂರುತಿ ವಿಜಯವಿಠ್ಠಲ ಪೊರೆವ 3
--------------
ವಿಜಯದಾಸ