ಒಟ್ಟು 2361 ಕಡೆಗಳಲ್ಲಿ , 75 ದಾಸರು , 2146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾನವ ನಿರುತ ಶ್ರೀ ಸುಶೀಲೇಂದ್ರ ತೀರ್ಥಾರ ವರಹಜ ತಟವಾಸ ರಾಯರ ಕರುಣ ಪಾತ್ರರ ಪ ಭಾನುಜ ಸಮಾನ ದಾನಿ ದೀನ ಪಾಲರÀ | ಮಾನಿತ ಸನ್ಮೌನಿ ವರಿಯ ಜ್ಞಾನ ಶೀಲರ 1 ಪ್ರಾಣಪತಿಯ ಮತಾಬ್ಧಿಗೆ ಪಠೀಣರೆನಿಪರ ಕ್ಞೋಣಿ ತಳದಿ ಇವರಿಗೆ ಸರಿಗಾಣೆ ಜಾಣರ 2 ಶಾಮಸುಂದರವಿಠಲನ ನಿಸ್ಸೀಮ ಭಕುತರ ಸ್ವಾಮಿ ಸುವೃತೀಂದ್ರ ಕೋಮಲ ಕರಸಂಜಾತರ 3
--------------
ಶಾಮಸುಂದರ ವಿಠಲ
ಮಾನವ ನೀನುವಾದಿರಾಜರ ಪೂಜಿಸೋ ಪ ಶಾರ್ವರಿ ವತ್ಸರದೀ | ಜನಿಸಿ ಗೌರಿಗರ್ಭ ಸುಧಾಂಬುಧಿಲೀ ||ಪುರಬಾಹ್ಯ ಪುಟ್ಟಿದ | ಕಾರಣದಿಂದಲಿವರಯತಿ ವಾಗೀಶ | ಕರಜನೆನಿಸಿ ಮೆರೆದ 1 ವಿನುತ ಸಿರಿ ಹರಿಯ ಪೂಜಿಸಿದ 2 ವಾಲಿ ಭಂಡಾರವನೂ | ಶೋಧಿಸೆ ಅಲ್ಲಿಶೀಲ ಇನಜಾರ್ಚಿಸಿದ ||ಲೀಲ ವಿಗ್ರಹ ರಾಮ | ವಿಠಲ ಮೂರ್ತಿಗಳನ್ನಕೋಲಾಹಲದಿ ತಂದು | ಭಾಳ ಪೂಜಿಸಿದ 3 ವ್ಯಾಸರಾಜಾರ್ಚಿತನಾ | ದೇವನವೇದವ್ಯಾಸರಿಂದಲಿ ಗಳಿಸಿದಾ |ವ್ಯಾಸಮುಷ್ಠಿಕೆಯ ವಿ | ಶ್ವಾಸದಿಂದಲಿ ಪೊಂದಿಶ್ರೀಶ ಉಡುಪಿನ ಕೃಷ್ಣ | ವಾಸ ಸ್ಥಾನಕೆ ಬಂದ 4 ಕವಿಕುಲ ಸಭೆಯೊಳಗೇ | ಪೂಣೆಯ ಪುರದಿನವರಸಲಂಕಾರದೀ ||ಕವನ ರಚಿಸಿ ರುಕ್ಮಿ | ಣೀಶ ವಿಜಯ ಗ್ರಂಥಕವಿ ಕುಲೋತ್ತಂಸ | ತಾನೆನಿಸುತ್ತ ಮೆರೆದಂಥ 5 ಪಂಢರಿ ಪುರ ಮಾರ್ಗವ | ಸವೆಸುತ ಬರೆಪುಂಡು ಸೈನಿಕರ್ ಬರಲೂ ||ಪುಂಡಲೀಕಗೆ ವರದ | ಪುಂಡರೀಕಾಕ್ಷನಹಿಂಡು ಶ್ವೇತಾಶ್ವಗಳಿಂದ ವಾರಿಸಿದಾ 6 ಹರಿವಾಣ ಪೂರಣವ ||ಹಯವದನನು ಬಂದು | ಜಯ ಘೋಷದಲಿ ಮೆದ್ದುದಯ ದೃಷ್ಟಿ ತೋರಿದ | ಭಾವಿ ಮಾರುತರ 7 ಪಾದ | ಬಿಸಜವ ಕಂಡರ 8 ಬೊಮ್ಮ ರಕ್ಕಸನಾಗೀ 9 ಸಕಲ ಶಿಷ್ಯರವೆರಸಿ | ರಾಜರು ಬರೆರಕ್ಕಸ ಕರೆದ ವಾದಕ್ಕೇ ||`ಆಕಾಮವೈ` ಕೋ ನಸ್ನಾತನೆಂದೆನೆ ಅವಕಾಕು ರಂಡೆಯ ಪುತ್ರ | ತೋಕ ನೀನೆಂದ 10 ಮೇನೆ ಪಾಲಕಿ ಹೊರುವ | ನರೆಯಣ ಭೂತಯಾನ ವಾಹಕನಾದನೂ ||ಆನೆಂತು ಬಣ್ಣಿಪೆ | ಮುನಿಕುಲ ದಿನಮಣಿವೇಣುಗಾನ ಪ್ರಿಯ | ಕೃಷ್ಣ ಸೇವಕರಾ 11 ಆ ಮಹ ನೇತ್ರಾವತಿ | ಸಂಗಮವೆನ್ನಕೌಮಾರ ನದಿ ಸನಿಯದಿ ||ಈ ಮಹಾ ಮಹಿಮರು | ಸಾಸಿರ ಲಿಂಗದನೇಮದ ಪೂಜೆಗೆ | ನಿರ್ಮಿಸಿದರು ತೀರ್ಥ 12 ಪಾದ್ಯ | ಸ್ವರ್ಣ ಗರ್ಭನ ಪಿತಪೂರ್ಣಗೆ ಸುಪ್ರೀಯ | ಗಸದಳವೇನಿದು13 ಗರಳ ಮಿಶ್ರಿತ ನೈವೇದ್ಯ | ಪಾಚಕತೆರೆಹರಿಗೆ ಸಮರ್ಪಿಸಿದಾ ||ಸಿರಿಪತಿ ಕಂಠದೋಳ್ | ಕರಿಯ ವರ್ಣವ ಕಂಡುಅರಿತು ಸೇವಿಸಿದನು | ಹರಿಯ ಪ್ರಸಾದವ 14 ಸಿರಿ ಕೃಷ್ಣ | ನಂಘ್ರಿಗರ್ಪಿಸಿದ 15 ಅರಿಯು ಮುತ್ತಲು ಪುರವ | ಸೋದಾಧಿಪಮೊರೆಯ ಹೊಕ್ಕನು ರಾಜರ ||ಭರದಿ ನಾರಾಯಣ | ವರ ಭೂತನನ ಕಳುಹಿಅರಿಭಯ ವಾರಿಸಿ | ಪೊರೆದ ನಾಯಕನಾ 16 ಸೋದೆಯಲ್ಲೋರ್ವ ಶೈವ | ಬಲುಗರ್ವದಿವಾದ ಮಾಡುತಲವನೂ ||ವೇದ ಮತವ ಬಲು | ವಿಧದಿ ದೂಷಿಸಿ ಕಡುಬಾಧೆ ಪಡಿಸುತಲಿದ್ದ | ಬುಧಜನ ವೃಂದವ 17 ಭೃತ್ಯ ಭಾವದಿ | ವಿಜಯ ಪತ್ರವನಿತ್ತುನಿಜ ಬಿರುದುಗಳವರ | ಪದಕೆ ಅರ್ಪಿಸಿದ 18 ತ್ರಿವಿಕ್ರಮಾಲಯ ಸ್ಥಾಪನೆ | ರಚಿಸಿ ಮೆರೆದ ದಿವ್ಯ ಶಾಲೀವಾಹನ್ನ ||ಸಾವಿರೈನೂರ್ನಾಲ್ಕು | ಚಿತ್ರ ಭಾನುವಿನಲ್ಲಿರವಿಯು ಮೇಷಾರ್ಧದಿ | ಚರಿಸುವ ದಿನದಿ 19 ರಥದಿಮೂರ್ತಿಯ ಸೇರಿಸಿ | ಬದರಿಯಿಂದಭೂತ ನರೆಯಣ ಬರುತಿರೆ ||ಪಥದಿ ರಕ್ಕಸ ಸೆಣೆಸೆ | ಪೃಥುಕು ಆಯುಧ ಬಿಟ್ಟುರಥದ ಗಾಲಿಯಲಿಂದ | ಹತಗೈದನವನ 20 ವೇದಾರ್ಥ ಬೃಂಹಿತದ | ಬಹು ಗ್ರಂಥಗಳ್‍ಪದ ಪದ್ಯ ಸೂಳ್ಹಾದಿಯ ||ಸೋದೆ ಮಠದಿ ನಿಂದು | ವಾದಿರಾಜರು ರಚಿಸಿಬುಧರಿಗಾನಂದವ | ಮುದದಿ ಪಾಲಿಸಿದ 21 ತ್ರಿವಿಕ್ರಮ ರಥೋತ್ಸವದಿ | ಕರೆಯಲು ಬಂದದಿವಿರಾಜ ಜನರು ಕಳುಹಿ ||ಭವ್ಯ ಸು ಪಂಚ ವೃಂದಾವನಗಳ ರಚಿಸಿದಿವಿರಾಜ ಗರುಹಿದರ್ ತಮ್ಮಯ ಬರವನು 22 ಶಾರ್ವರಿ ವತ್ಸರದೀ | ಫಾಲ್ಗುಣ ವದ್ಯಮೂರನೆ ದಿವಸದಲ್ಲೀ ||ವರ ವೃಂದಾವನ ಪೊಕ್ಕು | ಗುರು ಗೋವಿಂದ ವಿಠಲನನಿರುತ ಧ್ಯಾನದೊಳಲ್ಲಿ | ವರವ ಪಾಲಿಸುತಿಹರ 23
--------------
ಗುರುಗೋವಿಂದವಿಠಲರು
ಮಾನವನೆ ನೀ ಮರುಗದಿರೈ ಪ ನಾನು ನನ್ನದೆಂಬಭಿಮಾನದಲಿ ಅ.ಪ ಹೊಟ್ಟೆಗೋಸುಗ ಪರರಿಷ್ಟಾನು ಸಾರದಿ ಕೆಟ್ಟ ನುಡಿಗಳನು ನುಡಿಯುತಲಿ 1 ಸಾವುತಪ್ಪದೆ ಮುಂದೆ ಭಾವಿಸಿ ನೋಡದೆ ಜೀವನಕ್ಕಿಲ್ಲದೆ ನಿರ್ಜೀವಿ ನಾನೆಂದು 2 ಓಲಗ ನಷ್ಟವಾಗೋದಲ್ಲದೆ ಲಾಭವುಂಟೇನೋ3 ದುರುಳರ ಬೇಡುವರೆ ಕರೆಕರೆ ಯಾಕೆ 4 ಹಿರಿಯರು ಪೇಳಿದ ಪರಮಬೋಧೆಯಿಂದಾ ಗುರುರಾಮವಿಠ್ಠಲನ ಚರಣವ ನಂಬಿದೆ 5
--------------
ಗುರುರಾಮವಿಠಲ
ಮಾನಸ-ಗಣ್ಯಚಿನ್ಮಯನ ಪ ವನಮಾಲಿಕಾಗಳನ ಮಿಂಚನು ಸೋಲಿಸುತಿಹನ ||ಕಣ್ಣಾರೆ|| 1 ಹೃದಯಾತಂಕಮೋಚನನ ಚಕುಂಕುಮಾಂಕಿತನ 2 ಗುಣವೃಂದ ಪೂರಿತನ ಚಕೋರನಂದ ಚಂದಿರನ 3 ಕುಂಡಲ ಭೂಷಣನಿಕರ ಭೂಷಿತನ ಸುಖದಾಯಕನ ||ಕಣ್ಣಾರೆ|| 4 ಶರಣೆಂದು ಕರದಿ ತೊರುವವನ ನೆಲಸಿಹ ವರದ ವಿಠಲನ 5
--------------
ಸರಗೂರು ವೆಂಕಟವರದಾರ್ಯರು
ಮಾನಿನಿ ಆ ಮಹಾಭಕುತಿಗಭಿಮಾನಿ ಪ ಸುತ್ರಾಮ ಕಾಮ ರವಿ ಸೋಮವಿನುತೆ ಮದಸಾಮಜ ಗಮನೆ ನೀಲಕುಂತಳೆ ಮೋಹನ್ನೇ-ಸುವಾಣಿ ಚನ್ನೆ ಬಾಲಾರ್ಕ ತಿಲಕರನ್ನೆ ಫಾಲೆ ವಿಶಾಲೆ ಗುಣರನ್ನೆ -ಕುಂದರದನ್ನೆ ಮೂರ್ಲೋಕದೊಳು ಪಾವನ್ನೆ ಕಾಳವ್ಯಾಳ ವೇಣಿ ಮ್ಯಾಲೆ ರ್ಯಾಗಟೆ ಪೊ ನ್ನೊಲೆ ಚವುರಿಗೊಂಡ್ಯ ಹೆರಳು ಭಂಗಾರ ಕು- ನಾಸಿಕ ನೀಲೋ ತ್ಪಲೆ ನೇತ್ರಳೆ ಪಾಂಚಾಲಿ ಕಾಳಿ ನಮೋ 1 ಪೊಳಿವೊ ಕೆಂದುಟಿ ನಸುನಗೆ ಪತ್ತು ದಿಕ್ಕಿಗೆ ಬೆಳಕು ತುಂಬಿರಲು ಮಿಗೆ ಥಳಕು ವೈಯಾರದ ಬಗೆ ಮೂಗುತಿಸರಿಗೆ ಸಲೆ ಭುಜಕೀರ್ತಿ ಪೆಟ್ಟಿಗೆ ಥಳಥಳಿಸುವ ಕೊರಳೊಳು ತ್ರಿವಳಿ ನ್ಯಾ ವಳಿ ತಾಯಿತು ಸರಪಳಿಯ ಪದಕ ಪ್ರ ವಳ ಮುತ್ತಿನ ಸರಪಳಿಗಳು ತೊಗಲು ಎಳೆ ಅರುಣನ ಪೋಲುವ ಕರತಳವ 2 ಕಡಗ ಕಂಕಣ ಮಣಿದೋರೆ-ದೋಷ ವಿದೂರೆ ಝಡಿತದುಂಗುರ ಶೃಂಗಾರೆ ಮುಡಿದ ಮಲ್ಲಿಗೆ ವಿಸ್ತಾರೆ-ಕಂಚುಕಧರೆ ಉಡಿಗೆ ಶ್ವೇತಾಂಬರ ನೀರೆ ಬಡ ನಡು ಕಿಂಕಿಣಿ ನಿಡುತೋಳ್ಕದಳಿಯ ಪೊಡವಿಗೊಡೆಯ ನಮ್ಮ ವಿಜಯವಿಠ್ಠಲನ್ನ ಅಡಿಗಳರ್ಚಿಪುದಕೆ ದೃಢಮನ ಕೊಡುವಳ 3
--------------
ವಿಜಯದಾಸ
ಮಾಯಮತವೊಳಿತಲ್ಲ ನಿನಗೆನಾಯಿ ಜನ್ಮವು ಬಾರದೆ ಬಿಡದಲ್ಲ ಪ ಜಗಕೆ ಕಾರಣ ದೇವ ತಾನಿರಲುಬೊಗಳಿಕೊಂಬೆ ಭೇದವಿಲ್ಲೆಂದುತೆಗೆವನು ಯಮ ಬೆನ್ನ ಚರ್ಮ ಇದುನಗೆಯಲ್ಲ ಕೇಳೋ ತಿಳಿಯೊ ದುಷ್ಕರ್ಮ 1 ಭೇದವಿಲ್ಲೆಂದು ತಿಳಿದು ನೀಮಾದಿಗರ ಮನೆಯಲ್ಲಿ ಉಣಲೊಲ್ಲೆ ಯಾಕೊಸಾಧಿಸಿ ನೋಡಲು ನಿನಗೆ ಇಷ್ಟುಬದುಕುಂಟಾದರು ಉಸುರಲಿನ್ಯಾಕೋ 2 ಅಕ್ಕತಂಗಿಯರಿರಲು ನೀನುರೊಕ್ಕವಿಕ್ಕಿ ಮದುವೆ ಆಗುದ್ಯಾಕೊಚಿಕ್ಕ ತಂಗಿತಾಯಿ ಮೊದಲು ನಿನ್ನಲೆಕ್ಕದಲ್ಲಿ ನೋಡಲು ಒಂದಲ್ಲವೇನೋ3 ಸಂಕರ ಮತಕೆ ನೀ ಹೊಂದಿ ಪಂಕದೊಳು ಬೀಳಬೇಕಲ್ಲೊಸಂಕಟಗೊಳಗಾದಿಯಲ್ಲ ನಿನ್ನಬಿಂಕವ ಮುರಿವರು ಯಮನವರಲ್ಲೊ4 ಇನ್ನಾದರು ಭೇದಮತವನುಚೆನ್ನಾಗಿ ತಿಳಿಯೋ ರಂಗವಿಠಲನುತನ್ನ ದಾಸ್ಯವನು ಕೊಟ್ಟುಉನ್ನತ ಪದವೀವನು ನಿನಗೆ 5
--------------
ಶ್ರೀಪಾದರಾಜರು
ಮಾಯವಾಯಿತು ರತುನ | ಮರೆ ಮೋಸಮಾಡಿ ಪ. ಮಾಯವಾಯಿತು ಎನ್ನ ಮೋಹದ ಮಮ ಗುರುವೆಂತೆಂಬ ರತುನ ನೋಯಲೇಕಿದಕಿನ್ನು ನೃಹರಿ ಉ- ಪಾಯದಿಂದಪಹರಿಸಿವೈದನು ಅ.ಪ. ಕರಗತವಾಗಿ ಇತ್ತು | ಪ್ರಕಾಶವು ಧರಣಿಯಲ್ಲಿ ವ್ಯಾಪಿಸಿತ್ತು ಪರಿಪರಿ ಸಜ್ಜನಕೆ ತತ್ವದ ವರ ಸುಧೆಯನುಣಿಸುತ್ತಲಿತ್ತು ಕರಕರದು ಅಂಕಿತವ ಕೊಡುತಲಿ ಪರಮ ಸಾಧನಗೈಸುತಿತ್ತು 1 ಸುಂದರವಾಗಿ ಇತ್ತು | ದುರ್ಜನರಿಗದ ರಂದ ತೋರದಲೆ ಇತ್ತು ಒಂದೊಂದೂ ಗುಣ ವರ್ಣಿಸಲು ಈ ಮಂದ ಮತಿಗಳವಲ್ಲವಿನ್ನು ತಂದೆ ಮುದ್ದುಮೋಹನಾರೆಂ- ತೆಂದು ಜಗದಲಿ ಮೆರೆಯುತಿತ್ತು 2 ಮಾಸಿ ಪೋದಂಥ ಹರಿ | ದಾಸಕೂಟ ತಾ ಸ್ಥಾಪಿಸುತ ಈ ಪರಿ ವಾಸುದೇವನ ಗುಣಮಣಿಗಳ ರಾಶಿಭೂತದಿ ಅರುಹಿ ಶಿಷ್ಯರ ಸಾಸಿರಾನೂರ್ಮೇಲೆ ಹೆಚ್ಚಿಸಿ ತಾ ಸೂರೆಗೊಂಡಾನಂದವನು3 ಗತಶಾಲಿ ಸಾಹಸ್ರವು | ಮೇಲೆಂಟು ಶತವು ಮತ್ತರವತ್ತೆರಸುವು ವತ್ಸವಿಕ್ರಮ ಪ್ರಥಮ ಮಾಸವು ಪ್ರಥಮ ಪಕ್ಷದ ರಾಮನವಮಿ ಹಿತದಿ ಮಂಗಳವಾರ ಸೂರ್ಯನ ಗತಿಯು ನೆತ್ತಿಯೊಳೋರೆ 4 ಎಷ್ಟು ಪೊಗಳಲಳವು | ಆನಂದ ರತ್ನದ ಗುಟ್ಟರಿಯದು ಜಗವು ಶ್ರೇಷ್ಠ ಗೋಪಾಲಕೃಷ್ಣವಿಠಲನು ಕೊಟ್ಟು ಕಳುಹಿಸಿ ಧರೆಯೊಳ್ಮೆರಸಿ ಥಟ್ಟನೇ ತಾ ಕರೆಸಿಕೊಂಡು ಶ್ರೇಷ್ಠ ಶಯ್ಯೆಯ ಮಾಡಿಕೊಂಡನು 5
--------------
ಅಂಬಾಬಾಯಿ
ಮಾಯಾ ಜಯಕೃತಿಗೆ ಮಂಗಳಂ ಶಾಂತಿ ಸ್ವರೂಪಳಿಗೆ ಮಂಗಳಂ ಭಕ್ತರ ಕಂಗಳಿಂದಲಿ ನೋಡಿ ರಂಗನ ಪಾದವ ತೋರ್ವಳಿಗೆ ಪ. ಮಂಗಳಂ ಜಯ ಮಂಗಳಂ ಅ.ಪ. ಅಲ್ಲಿ ವೈಕುಂಠದೊಳಗೆ ಇರಲು ಬಲ್ಲಿದ ಭೃಗು ಋಷಿ ತಾ ಬರಲು ವಲ್ಲಭನ ವಕ್ಷಸ್ಥಳ ಒದೆಯಲು ಹರಿ ಸೊಲ್ಲು ಕೇಳದೆ ಓಡಿ ಬಂದಳಿಗೆ 1 ಕೊಲ್ಲಾಪುರದಲಿ ನಿಂದಳಿಗೆ ಎಲ್ಲರಭೀಷ್ಟವ ಸಲಿಪಳಿಗೆ ಖುಲ್ಲರ ಮರ್ಧಿಪ ಹರಿಯ ವಕ್ಷಸ್ಥಳ ದಲ್ಲಿ ಸದಾ ನೆಲಸಿರ್ಪಳಿಗೆ 2 ಶ್ರೀ ಜಯದೇವಿಗೆ ಶ್ರೀ ಲಕ್ಷ್ಮಿಗೆ ಶ್ರೀ ರುಕ್ಮಿಣೀ ಸತ್ಯಭಾಮಳಿಗೆ ಶ್ರೀ ಪದ್ಮಾವತಿ ನಾಮಕ ನಾನಾರೂಪ ಗುಣಾನ್ವಿತೆಗೆ 3 ಮುಕ್ತಾಮುಕ್ತರಿಗೊಡೆಯಳಿಗೆ ಮುಕ್ತಿಯ ಭಕ್ತರಿಗೀವಳಿಗೆ ಮುಕ್ತಳೆನಿಸಿ ಮುಕ್ತಾಶ್ರಯನಿಗೆ ಆ- ಸಕ್ತಿಯಿಂದ ಸೇವೆ ಮಾಳ್ಪಳಿಗೆ 4 ಗೋಪಾಲಕೃಷ್ಣವಿಠ್ಠಲನ ಆಪಾದ ಮೌಳಿಯ ಗುಣಗಳನು ತಾ ಪರಿಪರಿಯಿಂದ ವರ್ಣಿಸುತ್ತಿದ್ದರು ಅಪಾರವಾಗಿಯೆ ಕಾಂಬಳಿಗೆ 5
--------------
ಅಂಬಾಬಾಯಿ
ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ ಮಾನವಾದಿ------ಜನಕ ಸನ್ಮಾನಿತ ಮುಚುಕುಂದ ನಿತ್ಯ ಶ್ರೀ ರಂಗಾ 1 ಇತರ ಜ್ಞಾನತೊರೆದು ಮನಬಣ್ಣ ಮರೆದು ಪಾದ ಸೌಖ್ಯವ ಕಾಣದಿನ್ನೂ ಪಿಡಿವರು ಇನ್ನೂ 2 ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ ಮನವು ನಿನ್ನಲ್ಲಿಲ್ಲದೆ ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ ' ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3
--------------
ಹೆನ್ನೆರಂಗದಾಸರು
ಮಾಯಾವ್ಯಾತಕೋ ಮಾಧವನೆ ಮಾಯಾವ್ಯಾತಕೋ ಪ ಮಾಯವ್ಯಾತಕೆ ಎನ್ನ | ಪ್ರೀಯ ಸಖನೆ ಲೋಕನಾಯಕ ನೀನಿರೆ ಕಾಯೆ ಕಂಡವರಾ ಅ.ಪ. ಆರು ವರ್ಗಗಳೆಂಬ ಕ್ರೂರರಿಗೊಪ್ಪಿಸಿದೂರಾ ನೋಡುವದು ಉದಾರ ಉಚಿತವೆ 1 ಇಂದಿರೆಯರಸ ಗೋವಿಂದ ನಿನ್ನಯ ಪಾದದ್ವಂದ್ವ ನಂಬಿದವನ ಕುಂದೆಣಿಸುವರೇ 2 ಸುಪರ್ಣ ವಾಹನ ಮೋಹನ್ನ ವಿಠ್ಠಲನೇ 3
--------------
ಮೋಹನದಾಸರು
ಮಾರ ಎನ್ನ ಸಂ ಹಾರ ಮಾಡಲು ದಂಡು ತಂದನೆ ಪ ಮುಂದಾಗಿ ಬಂದೊದಗಿದವು 1 ಅಂತರಂಗದಿ ಮನೋಭ್ರಾಂತಿ ಬಿಡಿಸುವವ ಸಂತನೀಗಲೆ ಬಂದಿರುವನೆ2 ಭೃಂಗಗಳೇ ರಣರಂಗದಿ ಕೂಗುವ ಸಂಗತಿಗೆ ಬೆದರಿದೆನೆ 3 ಶುಕವೇರಿ ಧನುವಿನೋಳ್ ವಿಕಸಿತ ಸಮಬಾಣ ಮುಖದೊಳು ಗುರಿಯನ್ನೆ ನೋಡುವ 4 ಆವಾಗಲೂ ವಾಸುದೇವವಿಠಲನ ಪಾದವೆ ಗತಿಯೆಂದಿರುವೆನೆ 5
--------------
ವ್ಯಾಸತತ್ವಜ್ಞದಾಸರು
ಮಾರ ಜನಕನ ನೀರೆ ಪ ಕರವ ಹರುಷದಿಂದಾ ಅ.ಪ ಕ್ಷೀರವಾರ್ಧಿತನಯೆಯೆಂದು ಸಾರಸಾಕ್ಷಿಯರು ಬಂದು ಕೋರಿ ಭಜಿಸುವರು ನಿನ್ನ ಅಪಾರ ಮಹಿಮೆಗಳನು 1 ಸುತ್ತ ಜ್ಯೋತಿಗಳ ಬೆಳಗಿ ಮುತ್ತೈದೆಯರೆಲ್ಲ ಕೂಡಿ ಮುತ್ತು ಮಾಣಿಕ ಪೀಠವಿರಿಸಿ ಭಕ್ತಿಯಿಂದ ಪ್ರಾರ್ಥಿಸುವರು 2 ಜನಕರಾಯನ ಕುಮಾರಿ ಸನಕಾದಿಯೋಗಿ ಜನಾಧಾರೀ ದಿನಕರ ಕೋಟಿ ಪ್ರಕಾಶೆ ದಿವ್ಯಮಣಿಮಯ ಭೂಷೆ 3 ಮಾನಸಾಬ್ಜ ಮಂಟಪದಲಿ ಧ್ಯಾನವೆಂಬೊ ಪೀಠದಲ್ಲಿ ಜ್ಞಾನಿಶಕ್ತಿಗಳು ಪೊಗಳೆ ಸಾನುರಾಗದಿಂದಲೀಗಾ 4 ನಿತ್ಯಸಂಪತ್ಪ್ರದಾಯಿನಿ ಭೃತ್ಯವತ್ಸಲೆ ಜನನೀಸತ್ಯಸಂಕಲ್ಪ ಗುರುರಾಮ ವಿಠಲನ ಪಟ್ಟದರಾಣಿ 5
--------------
ಗುರುರಾಮವಿಠಲ
ಮಾರಪಿತನ ತೋರಿದಲ್ಲದೆ ನಾ ಬಿಡೆ ನಿನ್ನ ಪಾದವ ಪ ಧೀರ ಹನುಮ ಘೋರ ರೂಪವ ತೋರಿ ಪಾರಲು ದೂರ ನಾ ಸಾರೆನು ಅ.ಪ. ಭಾರ ಧರಿಸಿ ಕೋರೆ ತೋರುತ ಘೋರ ರೂಪದಿ ಪೋರನೆನ್ನಿಸಿ ನಾರಿ ಹತ್ಯದಿ ಚಾರುವನವ ಸೇರಿದವನ 1 ಜಾರನೆನ್ನಿಸಿ ನಾರಿ ಮಾನವ ಸೂರೆಗೊಳ್ಳುತ ಪಾರಿಪೋಗುವ ಶೂರ ತೇಜಿಯನೇರಿ ಮೆರೆದ ವಾರಿಜಾಕ್ಷನ ಧೀರ ಕಲ್ಕಿಯ 2 ದಾರಿ ತೋರದೆ ಸಾರಿ ನಿನ್ನನು ಕೋರಿ ಭಜಿಪೆನು ಬಾರಿ ಬಾರಿಗೆ ಭಾರತೀಶನೆ ತೋರು ಕರುಣದಿ ಸಾರಸಾಕ್ಷ ರಂಗೇಶವಿಠಲನ 3
--------------
ರಂಗೇಶವಿಠಲದಾಸರು
ಮಾರುತಿ ನಿನ್ನಾ ನಿರುತದಿ ಭಜಿಪೆ ತ್ವರಿತದಿ ಹÀರಿ ಸರ್ವೋತ್ತಮನೆಂಬುವ ಸರಸ ವಿಜ್ಞಾನವ ಸರಿ ಇಲ್ಲದೆ ಇತ್ತು ಪರಿಪಾಲಿಸು ಎಂದು ಶಿರಸದಿ ನಮಿಪೆ ಆರಿಸಿ ನೋಡಲು ಆರಾರು ಇಲ್ಲವೊ ಕಾರುಣ್ಯಸಾಗರ ಕರುಣಿಸೆ ನೀ ಎನ್ನಾ ಹರಿ ತಾ ಕರುಣಿಪನೆಂದು ಅರಿತು ನಿನ್ನಯ ದಿವ್ಯ ಚರಣ ಸೇರಿದೆನಯ್ಯಾ ಸರಿಬಂದದ್ದು ಮಾಡೋ ಹರಿ ಕುಲಾವರಿಯಾನೆ ಪರಿಪರಿ ಜನರನ್ನು ಪಾಲಿಸಿ ಎನ್ನನು ದೂರದಿ ಇಟ್ಟರೆ ದೊರೆತನವೇನಯ್ಯಾ ಸಾರುವೆ ಸಾರುವೆ ಸರಸಿಜನಾಭನ ಸುತನೆ ಆರುಮೂರೆರಡೊಂದು ಸಾವಿರಾ ಮೂರೆರಡು ಶತಶ್ವಾಸ ಜಪಗಳನು ಮೂರುಜೀವರಲ್ಲಿ ನೀರಜಜಾಕಲ್ಪ ಪರಿಯಂತರ ಮಾಡಿ ಅವರವರ ಗತಿಯಾ ಮರಿಯದೆ ನೀಡುವಿ ಗಿರಿಶಾನುತಪಾದ ಗುರುಜಗನ್ನಾಥ ವಿಠಲನ್ನ ಅರಿವಂತೆ ಮಾಡೋ ಧೀರಾ ಕರುಣಿಯೇ
--------------
ಗುರುಜಗನ್ನಾಥದಾಸರು
ಮಾರುತೀ ಗುರುಮಾರುತಿ ನಿನ್ನ ಸಾರಥಿ | ಜಯ ಪ ಶರಧಿ ಗಂಭೀರ ನತಜನೋ- ದ್ಧಾರ ಪವಿನಿಭ ಶರೀರ ಮಹಾವೀರ ಅ.ಪ ಭವ ಭಂಜಕ ನೀನೆ ಪ್ರಭಂಜನ ತನಯ 1 ದಾತ ಶ್ರೀರಾಮನ ದೂತಾಗ್ರಣಿಯೆ 2 ರೋಮರೋಮಕೆ ಕೋಟಿಲಿಂಗವುದರಿಸಿ ಗುರು- ರಾಮ ವಿಠಲನ ನಿಷ್ಕಾಮದಿ ಭಜಿಸುವ 3
--------------
ಗುರುರಾಮವಿಠಲ