ಒಟ್ಟು 2082 ಕಡೆಗಳಲ್ಲಿ , 109 ದಾಸರು , 1584 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ಎನ್ನಿರೊ -ಹರಿ ಗೋವಿಂದ ಎನ್ನಿರೊ ||<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಗೋವಿಂದನ ನಾಮವ ಮರೆಯೆದಿರಿರೊ ಪ.ತುಂಬಿರುವ ಪಟ್ಟಣಕೆ ಒಂಬತ್ತು ಬಾಗಿಲು |ಸಂಭ್ರಮದರಸುಗಳೈದು ಮಂದಿ ||ಡಂಭಕತನದಿಂದ ಕಾಯುವ ಜೀವವ |ನಂಬಿ ನಚ್ಚಿ ಕೆಡಬೇಡಿ ಕಾಣಿರೊ 1ನೆಲೆಯು ಇಲ್ಲದಕಾಯ ಎಲವಿನ ಹಂದರವು |ಬಲಿದು ಸುತ್ತಿದ ಚರ್ಮದ ಹೊದಿಕೆ ||ಮಲಮೂತ್ರಂಗಳು ಕೀವುಗಳು ಕ್ರಿಮಿಗಳು |ಚೆಲುವ ತೊಗಲನು ಮೆಚ್ಚಿ ಕೆಡಬೇಡಿರಯ್ಯ 2ಹರ ಬ್ರಹ್ಮ ಸುರರಿಂದೆ ವಂದಿತನಾಗಿಪ್ಪ |ಹರಿಯೇ ಸರ್ವೋತ್ತಮನೆಂದೆನ್ನಿರೊ ||ಪುರಂದವಿಠಲನ ಸ್ಮರಣೆಯ ಮಾಡಲು |ದುರಿತಭಯಂಗಳ ಪರಿಹರಿಸುವುದು3
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದಹರಿಗೋವಿಂದಂ ನಮೋ ಗೋವಿಂದ ಪಗೋವಿಂದಂ ನಮೋ ಗೋವಿಂದೆಂದೊಡೆಬಂದ ಜರಾಮರಣ್ಹರಿದುಪೋಪುದು ಅ.ಪಶರಧಿಮುಳುಗಿದ ಗೋವಿಂದಂ ನಮೋಶರಧಿಈಸಿದ ಗೋವಿಂದಕರಿಕೆಯನು ಮೆದ್ದ ಗೋವಿಂದಂ ನಮೋನರಮೃಗಾಕಾರ ಗೋವಿಂದಪರಶು ಧರಿಸಿದ ಗೋವಿಂದಂ ನಮೋಧರೆಯ ಬೇಡಿದ ಗೋವಿಂದಶರಧಿಹೂಳಿದ ಗಿರಿಯನೆತ್ತಿದಪುರವ ಭಂಗಿಸಿದ ತುರಗವೇರಿದ 1ಸಿಂಧುಕಲಕಿದ ಗೋವಿಂದಂ ನಮೋಸಿಂಧುಮಂದಿರ ಗೋವಿಂದಮಂದರೋದ್ಧಾರ ಗೋವಿಂದಂ ನಮೋಇಂದಿರೆಯ ಪ್ರಿಯ ಗೋವಿಂದಬಂದ ಭುವನಕೆ ಗೋವಿಂದಂ ನಮೋನಿಂದ ಗಿರಿಯಲಿ ಗೋವಿಂದಬಂದ ಭಕುತರ ಬಂಧ ಕಳೆದಾನಂದ ನೀಡುತ ಚೆಂದದಾಳುವ 2ದನುಜಸಂಹರ ಗೋವಿಂದಂ ನಮೋಚಿನುಮಯಾತ್ಮಕ ಗೋವಿಂದಮ(ನುಮುನಿಯಾ) ನಂದಗೋವಿಂದಂ ನಮೋಚಿನುಮಯಾತ್ಮಕ ಗೋವಿಂದವಿನಮಿತಾಗಮ ಗೋವಿಂದಂ ನಮೋಜನಕಜೆಯವರಗೋವಿಂದವನಜಸಂಭವವಿನುತ ವಿಶ್ವೇಶಜನಕ ಜಾಹ್ನವೀಸುಜನಶುಭಕರ3ನೀಲಶ್ಯಾಮಹರಿಗೋವಿಂದಂ ನಮೋಲೋಲಗಾನ ಸಿರಿಗೋವಿಂದಕಾಲಕುಜ(ನ) ಕುಲ ಗೋವಿಂದಂ ನಮೋಪಾಲಮೂಲೋಕ ಗೋವಿಂದಮಾಲಕೌಸ್ತುಭ ಗೋವಿಂದಂ ನಮೋಮೇಲುಆಲಯಗೋವಿಂದಕಾಳಿಮದ್ರ್ನ ಕಾಲಭಯಹರಲೀಲಸಮ ವಿಶಾಲಮಹಿಮ 4ಸತ್ಯ ಸಂಕಲ್ಪ ಗೋವಿಂದಂ ನಮೋಸತ್ಯಸನ್ನುತಗೋವಿಂದಭಕ್ತವತ್ಸಲ ಗೋವಿಂದಂ ನಮೋನಿತ್ಯನಿರ್ಮಲ ಗೋವಿಂದಚಿತ್ತಜನಪಿತ ಗೋವಿಂದಂ ನಮೋಮೃತ್ಯು ಸಂಹರ ಗೋವಿಂದಭಕ್ತಜನರಾಪತ್ತು ಪರಿಹರಮುಕ್ತಿದಾಯಕಕರ್ತುಶ್ರೀರಾಮ5
--------------
ರಾಮದಾಸರು
ಘಾತಕರಿನ್ನೇಕೆ ಪರಮಾರ್ಥ ಶ್ರವಣನೀತಿವಂತರೆ ನಿಮಗೆ ಪರನಿಂದೆ ಏಕೆ ? ಪ.ಕೋತಿಗಂದಣವೇಕನಾಥನಿಗೆ ಮುನಿಸೇಕೆ ?ಹೋತು ಕಾಳಗವಾಡೆ ಖ್ಯಾತಿಯೇಕೆ ?ಸೋತ ಮನುಜಗೆ ಮುನ್ನ ಸೊಗಸು ವೆಗ್ಗಳವೇಕೆ ?ಪ್ರೀತಿಯಿಲ್ಲದ ಮನೆಯೊಳಿರುವುದೇಕೆ ? 1ದಯವಂತನಲ್ಲದಾ ದೊರೆಯ ಸೇವೆಯು ಏಕೆ ?ಭಯವು ಉಳ್ಳವಗೆ ರಣರಂಗವೇಕೆ ?ನಯವಾಕ್ಯವಿಲ್ಲದ - ಪುರುಷ ನಾರಿಯರೇಕೆವ್ಯಯವಾದ ಧನಕಿನ್ನು ಚಿಂತೆಯೇಕೆ ? 2ಬಲ್ಲಿದನ ಹಗೆಗೊಂಡು ತಲ್ಲಣಿಸುತಿರಲೇಕೆಬಲ್ಲಧಿಕ ಜ್ಞಾನಿಗೆ ದ್ವೇಷವೇಕೆ ?ಚೆಲ್ವ ಶ್ರೀಪುರಂದರ ವಿಠಲನ ದಯವಿರಲುಕ್ಷಲ್ಲಿಸುವ ಯಮಗಿನ್ನು ಅಂಜಬೇಕೆ ? 3
--------------
ಪುರಂದರದಾಸರು
ಚಂಡಳಹುದೋ ನೀನುಕದನಪ್ರಚಂಡಳಹುದೋ ನೀನುದಿಂಡೆಯರನ್ನು ಖಂಡಿಸಿ ತುಂಡಿಪಚಂಡವಿಕ್ರಮಮಾರ್ತಾಂಡಮಂಡಿತ ದೇವಿಪಭುಗು ಭುಗು ಭುಗಿಲೆಂದು ಮಧು ಕೈಟಭೆಂಬುವರುನೆಗೆ ನೆಗೆ ನೆಗೆಯುತ ರಣಕೆ ಬರಲು ಪೋಗಿಜಿಗಿ ಜಿಗಿ ಜಿಗಿದವರ ನೀನು ಯುದ್ಧವ ಮಾಡಿನೆಗೆದುರೆ ಖಡ್ಗವನು ಝಡಿದು ಧಗ ಧಗಧಗಿಸುವ ಚಕ್ರವನು ಇಡಲು ಶಿರವುಜಿಗಿಯೆ ಚರ್ಮವ ಸೀಳಿ ಮಾಡಿದೆ ಭೂಮಿಯ ನೀನು1ಛಟ ಛಟಾಕೃತಿಯಿಂದ ಮಹಿಷಾಸುರನ ಬಲನಟ ನಟ ನಟಿಸುತ ಪಟು ಭಟರಿದಿರಾಂತುಘಟಿಸಿ ರಣಕೆ ಬರಲು ಫಲ್ಗಳ ಕಟಕಟನೆ ಕಡಿದು ನಿಲ್ಲಲು ಅಸುರ ಬಲಸೆಟೆದು ಹಿಂದಾಗುತಲಿರಲು ಸುರಕಟಕನಿಮ್ಮನ್ನು ಹೊಗಳಿ ಕೊಂಡಾಡಲು2ಘುಡು ಘುಡು ಘುಡಿಸುತ್ತ ಮಹಿಷಾಸುರನು ಬರೆದಢ ದಢನೆ ಪೋಗಿ ಹೊಡೆದು ನಿನ್ನಯಪಾದದಡಿಯೊಳವನ ಕೆಡಹಿ ಚದುರ ಬೀಳೆ-ಕಡಿದು ಕಂಡವ ಕೊಡಹಿ ನಿಲ್ಲಲು ಸುರರೊಡೆಯ ನೆಲ್ಲರ ನೆರಹಿನಿಲ್ಲಲು ನೀನುಬಿಡದೆ ಅಭಯವಿತ್ತು ಹರುಷದಿ ವಾರಾಹಿ3ಶುಂಭನಿಶುಂಭರೆಂಬ ರಾಕ್ಷಸರುಪಟಳಅಂಬುಜಾಂಡಕೆ ರಂಭಾಟವದು ಹೆಚ್ಚೆಜಂಭಾರಿದಿವಿಜರೆಲ್ಲ ನಿಲ್ಲದೆ ದೂರಬೆಂಬಿಡದ್ಹೇಳಲೆಲ್ಲ ಕೇಳಿಯೆ ಉ-ಗ್ರಾಂಬಕಳಾಗಿ ನಿಲ್ಲೆ ಅಸುರ ಕಾದಂಬ ನಿನ್ನನುಕಂಡು ಬೆದರಿ ವೋಡಿದರೆಲ್ಲ4ಆರು ನೀನೆಂದು ಶುಂಭನ ದೂತ ವಿಚಾರಿಸೆ ಕೇಳಿಯೆ ಎಮ್ಮರಸನಿಗೆನಾರಿ ನೀ ಸತಿಯಳಾಗು ಜಾಗತ್ಯಕ್ಕೆವೀರ ಶುಂಭನ ಸೊಬಗು ಬಣ್ಣಿಸುವೊಡೆಮೂರು ಲೋಕಕೆ ಹೊರಗು ಬಾ ಎನೆ ನೀನುಚೋರಗುತ್ತರ ವಿತ್ತೆ ಹೇಳ್ವೆನೇನದ ಬೆರಗು5ಕೇಳು ಶುಂಭನ ದೂತ ಖೇಳ ಮೇಳದಿ ನಾನುಕೀಳು ಸಪ್ತದಿಯಾಡ್ದೆ ಈರೇಳು ಲೋಕದಲಿತೋಳು ಸತ್ವವು ಬಲಿದು ಸಮರದಲಿಸೋಲಿಸೆನ್ನನು ಪಿಡಿದು ಒಯ್ಯಲು ಅವರಾಳು ಆಗಿಯೆ ನಡೆದು ಬಹೆನು ಪೋಗಿಖೂಳರ ಕರೆದು ತಾ ರಣಕೆಂದು ನುಡಿದು6ಅಂಬವಚನವಶುಂಭಕೇಳಿಸುಗ್ರೀವನೆಂಬ ನಿಶಾಚರ ಶುಂಭನಲ್ಲಿಗೆ ಪೋಗಿಶಾಂಭವಿಯಾಡಿದುದ ಶಬ್ದವ ಕೇಳ-ಲಂಬುದಿಯ ನೀಂಟುವುದ ವಡಬಾನಳ-ನೆಂಬವೋಲ್ ಕೋಪವ ತಾಳ್ದು ಬರಲು ಸರ್ವಸಂಭ್ರಮದಲಿ ನೋಡಿ ಎದ್ದು ನೀ ನಿಂದುದನು7ಸರಸರನೆ ಶುಂಭಾಸುರನ ಬಲ ಬರೆ ಕಂಡುಗರಗರನೆ ಹಲ್ಲ ಕೊರೆದು ಅವನ ದಂಡಸರಕುಗೊಳ್ಳದೆ ಛೇದಿಸಿ ಸುಭಟವೀರರಿರವನೆಲ್ಲಾ ಶೋಧಿಸಿಶುಂಭನಿಶುಂಭರಶೋಣಿತಕಾರಿಸಿ ಸುರರಿಗಿತ್ತೆಸ್ಥಿರವಪ್ಪ ಸೌಭಾಗ್ಯದವರ ನೀ ಪಾಲಿಸಿದೆ8ದುಷ್ಟ ಜನರೆಲ್ಲ ಸುಟ್ಟು ಭಸ್ಮಮಾಡಿಶಿಷ್ಟ ಜನರ ಪ್ರಾಣಗುಟ್ಟು ನೀನೆಂತೆಂಬರನಟ್ಟಿ ದಟ್ಟಿಸಿದೆ ಪರಾಂಬ ಭಕ್ತರ ಅ-ಭೀಷ್ಟ ಪಾಲಿಪ ಜಗದಾಂಬ ದುರ್ಜನರಘ-ರಟ್ಟಳಹುದೇ ತ್ರಿಪುರಾಂಬ ರಕ್ಷಿಸು ಎನ್ನಶಿಷ್ಟ ಚಿದಾನಂದಅವಧೂತಬಗಳಾಂಬ9
--------------
ಚಿದಾನಂದ ಅವಧೂತರು
ಚಂಡಿಯ ಕಂಡಿರಾ ಪ್ರಚಂಡೆಯ ಕಂಡಿರಾದಿಂಡೆಯರಾದವರ ಖಂಡಿಸುತಿರುವ ಕತ್ತಿಯತಿರುಹುತಿರುವ ಗದೆಯಪನಿಷ್ಟರಾಗಿಹ ಭಕ್ತರ ದೂರನುಕೇಳಿಕೋಪವತಾಳಿಕಟ್ಟುಗಳಿಲ್ಲದ ರೌದ್ರವು ತೋರಲುಮೋರೆಕಂಗಳುಕೆಂಪೇರಲುಉಟ್ಟಿಹ ಪೀತಾಂಬರವನೆ ಕಾಶಿಯಹೊಯ್ದು ದಿಟ್ಟ ನಿಟ್ಟುಸಿರಸುಯ್ದುಕಟ್ಟಿದಳು ಆಯುಧಂಗಳ ಧರಿಸಿ ಝಳಝಳ ಝಳಪಿಸಿ1ಹೂಕಾಂರವನೇ ಮಾಡುತ ದೇಹವ ಮರೆದು ಕಂಗಳ ತೆರೆದುಬೆಂಕಿಯ ಸುರಿಯಲು ಎಡಬಲ ಅದಿರೆ ಹರಿಹರ ಬೆದರೆಅಂಕೆಯಿಲ್ಲದ ಸಿಡಿಲಬ್ಬರದಂತಾಗೆ ಹಾ ಎಂದು ಕೂಗೆಪಂಕಜಮುಖಿತಾ ಕೂಗುತ ಅವುಡುಗಚ್ಚೆಭೂಮಿ ಬಾಯಿ ಬಿಚ್ಚೆ2ನಡೆದಳು ಶತ್ರುಗಳೆಡೆಗೆ ಆಗ ವೇಗದಲಿ ಮನೋ ಯೋಗದಲಿತೊಡರಿಕೊಂಡಳುವೈರಿಸೇನೆಯ ನಿಲಿಸಿ ತಾ ಘುಡು ಘುಡಿಸಿತುಡುಕಿ ಪಿಡಿದಳು ದುಷ್ಟರ ಜಿಹ್ವೆಯನೂಕಿ ತಾ ಮುಂದಕೆ ಜೀಕಿಖಡುಗದಿ ಸೀಳುತ ರೌದ್ರದಿ ನಿಂತಳು ವೀರೆಕಂಗಳುಕಿಡಿಯನೆ ಕಾರೆ3ಹೊಯ್ದಳಾಕ್ಷಣ ದುರ್ಜನ ಸೇನೆಯ ಬಗಳೆರಿಪುತಲೆಗಳು ಉರುಳೆತೊಯ್ದಳಾಕ್ಷಣ ರಕ್ತದ ಬಿಂದಿಗೆ ಉಕ್ಕೆ ಮುಖ ಪುಟವಿಕ್ಕೆಸುಯ್ದರು ವೈರಿಗಳೆಲ್ಲರು ಗತಿಮತಿಗೆಟ್ಟು ಬಹುಕೇಡ ಕೆಟ್ಟುಕಾಯ್ದಳು ತನ್ನನು ನಂಬಿದವರ ಭಯ ಹರಿಯೆಬಹು ಸುಖ ಸುರಿಯೆ4ಹಮ್ಮಿನವರನೆಲ್ಲರ ತೊಳೆದು ಶಾಂತಳಾಗಿ ಬಗಳೆ ತಾ ತೃಪ್ತಳಾಗಿಬ್ರಹ್ಮ ಚಿದಾನಂದ ಭಕ್ತನಾಥನ ಸೇರಿ ಅಮಿತಾನಂದವೇರಿಸುಮ್ಮಗೆ ಪೂಜಿಸಿಕೊಳುತ ಕೇವಲ ಘನದಿ ತಾ ನಿತ್ಯನುದಿನದಿಬ್ರಹ್ಮರಂದ್ರದಿ ವಾಸ ಮಾಡಿಹ ಸುಖಿಯಆ ಬಗಳಾಮುಖಿಯ5
--------------
ಚಿದಾನಂದ ಅವಧೂತರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯ ಜಯ ಜಯ ದಯಾನಿಧೆಭಯನಿವಾರಕ ಭಕ್ತನಿಚಯ ನಿತ್ಯಸೇವ್ಯನೆ ಪ.ದ್ರುಹಿಣಸಮೀರಗರುಡಹಿನಾಥ ಮೃಡೇಂದ್ರಸಹನುತ ಪದಸರೋರುಹನಿತ್ಯಜಯ1ಮದನಜನಕ ಸಿಂಧುಸದನ ದಾನವಜಿತಕದನಮಾನವಮೃಗವದನ ಹರೆ ಜಯ2ದಶಾನನ ಹರಸುರ ಘೋಷಣನೀಲಸತತಪ್ರಸನ್ವೆಂಕಟಗಿರಿವಾಸ ನಮೋ ತೇ ಜಯ 3
--------------
ಪ್ರಸನ್ನವೆಂಕಟದಾಸರು
ಜಯ ಜಯ ಶ್ರೀಹರಿಪ್ರಿಯೆ ಮಹಾ-ಭಯಹರೆ ಜಗದಾಶ್ರಯೆಲಯವರ್ಜಿತ ನಿತ್ಯಾತ್ಮೆ ಚಿನ್ಮಯೆಜಯಶೀಲೆ ನಿರಾಮಯೆ 1ನಿತ್ಯಮುಕ್ತಿ ನಿರ್ವಿಕಾರೆ ನಿಜ-ಭೃತ್ಯನಿಚಯ ಮಂದಾರೆಪ್ರತ್ಯಗಾತ್ಮ ಹರಿಭಕ್ತಿರಸಪೂರೆಸತ್ವಾದಿಗುಣವಿದೂರೆ 2ಲಕ್ಷ್ಮೀನಾರಾಯಣಿ ಹರಿ-ವಕ್ಷಸ್ಥಲವಾಸಿನಿಅಕ್ಷರರೂಪಿಣಿ ಬ್ರಹ್ಮಾಂಡಜನನಿಸುಕ್ಷೇಮಪ್ರದಾಯಿನಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಜಯತು ಹನುಮಂತ ಪವಿತ ಸಿಖ ಸಹಜಾತಜಯತು ಕಪಿರಾಜ ಯುವರಾಜ ಯತಿರಾಜ ಜಯತು ಪ.ಸುರರಿಗುತ್ತಮ ಜಗದಾಭರಣ ಶಿರೋಮಣಿ ಜಯತುಪರಮಅದ್ಭುತಚರಿತ ಸುವಟು ಜಯತುಧರಜೆಶೋಧಕ ನಿಶಾಚರಪುರದಹಕ ಜಯತುಜಯತು ವೈರಾಗಿ ಮಹಭೋಗಿ ಶುಭಯೋಗಿ ಜಯತು 1ಸುರರಿಪುಮಥÀನ ರಾಮಕಾರ್ಯಧುರಂಧರ ಜಯತುಚಿರಪ್ಲವಗ ಭವರೋಗಭೇಷಜ ಜಯತುಕರಿರಕರ್ಣ ದಶಮುಖಾಂಗ ಗಿರಿವರಕುಲಿಶ ಜಯತುಜಯತು ಅಕ್ಷಹರ್ತಾ ಕ್ರತುಕರ್ತಸುಖತೀರ್ಥಜಯತು2ತ್ರಿಕೋಟಿ ಪವನಾಖ್ಯರೂಪ ಪ್ರಕಟಾಪ್ರಕಟ ಜಯತುಅಕಳಂಕಾಮಿತರೂಪ ಮುಖ್ಯೇಶ ಜಯತುಶ್ರೀಕರ ಪ್ರಸನ್ವೆಂಕಟ ರಘುವೀರಾನುಮತ ಮತ ಜಯತುಜಯತು ಪರಸಿದ್ಧ ಬಕಮರ್ದ ಗುರುಮಧ್ವ ಜಯತು 3
--------------
ಪ್ರಸನ್ನವೆಂಕಟದಾಸರು
ಜಯ ಜಯಮೃತ್ಯುಂಜಯಜಗದಾಶ್ರಯಭಯಹರ ವಿಗತಾಮಯ ಶಿವಸದಯಪ.ಭಾಗವತೋತ್ತಮ ಭಾಸುರಕಾಯಭಾಗೀರಥೀಧರ ಭಗವತೀಪ್ರಿಯ 1ಅಗಜಾಲಿಂಗನ ಸುಗುಣನಿಕಾಯಮೃಗಧರಚೂಡ ಮುನಿಜನಗೇಯ 2ಲಕ್ಷ್ಮೀನಾರಾಯಣಪರಾಯಣರಕ್ಷಿಸು ತ್ರಿಜಗಾಧ್ಯಕ್ಷ ಸುಶ್ರೇಯ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯ ಶಂಕರ ಪರಮೇಶ ದಿಗಂಬರಜಯ ಗಿರಿಜೆಯವರ|ಸಾಂಬನಮೋಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಜಯಕಿಂಕರಪರಿಪಾಲಪರಾತ್ಪರಜಯ ಭವಭಯಹರ ಶಂಭು ನಮೋ1ವಾಸವಸುತ ಫಣಿಭೂಷಣ ನತಜನ-ಕ್ಲೇಶನಾಶ ಜಗದೀಶ ನಮೋ |ಕೇಶವ ಹಿತಭೂತೇಶಜಯತು ಕೈ-ಲಾಸ ವಾಸ ಅಘನಾಶ ನಮೋ2ದಂಡಧರನ ಶಿರಖಂಡನಶಶಿಧರರುಂಡಮಾಲ ಪ್ರಚಂಡ ನಮೋ |ಖಂಡ ಪರಶುಬ್ರಹ್ಮಾಂಡದೊಡೆಯ ಗೋ-ವಿಂದವಿನುತಚಂಡೇಶ ನಮೋ3
--------------
ಗೋವಿಂದದಾಸ
ಜಯ ಶ್ರೀಧರಾರಮಣ ಜಯ ಕೌಸ್ತುಭಾಭರಣ ಪಜಯ ದುರಿತನಿಧಿತರಣಜಯ ಪದ್ಮಚರಣಾ ಜಯಜಯಾ ಅ.ಪಜಯಪುಂಡರೀಕಾಕ್ಷಜಯ ತ್ರಿಭುವನಾಧ್ಯಕ್ಷಜಯ ಪಾಂಡುಸುತ ಪಕ್ಷ ಜಯ ಜಗದ್ರಕ್ಷಾ ಜಯಜಯಾ 1ಜಯ ಲೋಕಭಯನಾಶ ಜಯ ದಳಿತಭವಪಾಶಜಯ ವೇಂಕಟಾದ್ರೀಶ ಜಯಸುಪ್ರಕಾಶ ಜಯಜಯಾ 2ಜಯ ತುಲಸೀದಳದಾಮಜಯ ಶೇಷಗಿರಿಧಾಮಜಯದೈತ್ಯರಿಪುಭೀಮ ಜಯಕೃಷ್ಣರಾಮಾ ಜಯಜಯಾ 3ಜಯ ಕೋಟಿರವಿಭಾಸ ಜಯ ಸಾತ್ವಿಕೋಲ್ಲಾಸಜಯ ಜಯ ಭವದ್ದಾಸ ಜಯ ಶ್ರೀನಿವಾಸಾ ಜಯ ಜಯಾ4
--------------
ತುಳಸೀರಾಮದಾಸರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ.ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ.ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2ಅನಘಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯಜಯ ಜಲದುರ್ಗೆ ತ್ರಿಜಗನ್ಮಯೆ ಸದ್ಗುಣವರ್ಗೆ ಪ.ದಯಾಸಾಗರೆ ದಾರಿದ್ರ್ಯದುಃಖ ಭವ-ಭಯನಾಶಿನಿ ಮಣಿಮಯಕೃತಭೂಷಿಣಿ ಅ.ಪ.ಗಜವದನನ ಮಾತೆ ಸುಜನ-ವ್ರಜಸತ್ಫಲದಾತೆಕುಜನಭಂಜನಿ ನಿರಂಜನಿ ಶೈಲಾ-ತ್ಮಜೆ ಮಹೋಜೆ ನೀರಜದಳಲೋಚನಿ 1ಇಂದ್ರಾದ್ಯಮರನುತೆ ಪೂರ್ಣಾನಂದೆ ನಂದಜಾತೆಚಂದ್ರಾಸ್ಯೇ ಯೋಗಿವೃಂದವಂದಿತೆ ಮೃ-ಗೇಂದ್ರವಾಹಿನಿ ಮದಾಂಧರಿಪು ಮಥನಿ 2ಅಂಗಜಶತರೂಪೆ ಸದಯಾ-ಪಾಂಗೆ ಸುಪ್ರತಾಪೆಗಂಗಾಧರವಾಮಾಂಗಶೋಭೆ ಸಾ-ರಂಗನೇತ್ರೆ ಶ್ರೀರಂಗಸಹೋದರಿ 3ದಾಸಜನರ ಪೋಷೆ ರವಿಸಂ-ಕಾಶೆ ತ್ರಿಜಗದೀಶೆವಾಸುದೇವನ ಸ್ಮರಣಾಸಕ್ತಿಯ ಕೊಡುಭಾಸುರಜ್ಞಾನಪ್ರಕಾಶವಿಲಾಸಿನಿ 4ಸೌಖ್ಯವು ಭಕ್ತರ್ಗೆ ಸಲಿಸಲುಸೌಖ್ಯವು ನೀ ಭರ್ಗೆಲಕ್ಕುಮಿನಾರಾಯಣನ ಭಗಿನಿ ನಿ-ರ್ದುಃಖಪ್ರದಕಟಿಲಾಖ್ಯಪುರೇಶ್ವರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯತು ಜಗನ್ಮಾತೆ ಪಾಲಿಸು ಜಯತು ಜಗದ್ಭರಿತೆಜಯತು ಜನಾರ್ದನ ಸ್ವಾಮಿಯ ಪ್ರೀತೆಜಯತು ಜನಾರ್ದನ ಮೋಹಿನಿ ಖ್ಯಾತೆ1ಪಂಕಜದಳ ನೇತ್ರೆ ಜಯಜಯಕಿಂಕರನುತಿ ಪಾತ್ರೆಕಂಕಣಕರಭವಬಿಂಕವಿಹಾರಿಣಿಕುಂಕುಮಗಂಧಿ ಶಶಾಂಕ ಪ್ರಕಾಶಿತೆ2ಲೋಕೋದ್ಧಾರಿಣಿಯೇಭವಭಯಶೋಕನಿವಾರಿಣಿಯೆಮೂಕಾಸುರನನು ಮರ್ದಿಸಿ ಲೋಕದಮೂಕಾಂಬಿಕೆಯೆಂಬ ನಾಮವ ಧರಿಸಿದ3ಸುಂದರಿಶುಭಸದನೇ ಸದ್ಗುಣಮಾದರಿ ಇಭಗಮನೆಕುಂದರದನೆಅಘವೃಂದ ನಿವಾರಿಣಿವಂದಿಸುವೆನುಪೊರೆಗೋವಿಂದದಾಸನ ಜಯತು4xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ