ಗೋಪಾಲದಾಸರ ಸ್ಮರಣೆ | ಬಹುತಾಪತ್ರಯದ ನಿವಾರಣೆ ಪ
ಶ್ರೀಪತಿ ವೇಂಕಟೇಶನ | ಸಾಪರೋಕ್ಷದಿ ಕಂಡುಹಿಗ್ಗುತವ್ಯಾಪ್ತದರ್ಶಿಗಳಾಗಿ ಭಕ್ತಿಲಿ | ಆಪರಂತಪನೊಲುಮೆಗಳಿಸಿದ ಅ.ಪ.
ಬಾಲ್ಯತನದಿ ವೇದಮಾತಾ | ಎಂಬಗಾಯತ್ರಿ ಮಂತ್ರವು ಜಪ್ತಾ |ಸೂರ್ಯಾಂತರ್ಗತನಾದ | ಹರಿಯನ್ನು ಕಾಣುತಾಕಾರ್ಯೋನ್ಮುಖನು ಆದ | ಪ್ರಶ್ನೆಗಳ ಪೇಳಲು 1
ಇರಲೊಂದು ಕಾಲಕ್ಕೆ ವಿಜಯಾ | ದಾಸರ್ ಬರವಾಯ್ತು ಕೇಳಿರಿ ಚರ್ಯಾ || ವರ ವಿಜಯ ದಾಸಾರ್ಯರೆಂಬರ | ಪ್ರತಿಭೆಯಾವರಣ ಮುಸುಕಿಲಿನಿರುತ್ತರರು ಆಗಿಹರ್ | ಪ್ರಶ್ನೋತ್ತರಗಳ ಕೇಳಲು2
ಮೂಷಕ | ವರಸುವಾಹನನಂಶ ಸಂಭವ 3