ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೋ ಆಗುವುದಕೆ ಈಗ್ಯಾಕೆ ವ್ಯಾಜ್ಯ ಪ ಮುಂದೆ ನೋಡಿ ನಡಿಯದಿರೆ ಮುಕ್ತಿ ಪೂಜ್ಯ ಅ.ಪ ಬ್ರಹ್ಮಗೆ ಜೀವತ್ವ ಯಾವಾಗ ಬಂತು ನಮ್ಮೊಳಗೆ ಗೊತ್ತಿಲ್ಲದ ಭ್ರಾಂತು 1 ಮಾಯಾ ಮಿಥ್ಯ ಸತ್ಯ ನಾವು ನೋಡಿಕ್ಕೊಂಡರೆರಡು ಅಗತ್ಯ 2 ಗುರುರಾಮವಿಠಲ ಇದರ ಕುರುಹಲ್ಲಾ 3
--------------
ಗುರುರಾಮವಿಠಲ