ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಧು ಸಂಗತಿ ಮಾಡೋ ಎಲೆ ಮನಾ ಸಾಧು ಸಂಗತಿ ಮಾಡು ಪ ಘೋರತರದ ಸಂಸಾರ ಸಾಗರದಿ ಪಾರು ಮಾಡಿ ಮುರಾರಿಯ ಸ್ಮರಿಸುವ 1 ಕರ್ಮಫಲಾಪೇಕ್ಷಿಸದಲೇ ಮಾಡಿ ತಾ ನಿರ್ಮಲ ಚಿತ್ತದಿ ಹರಿಯನು ಪೊಗಳುವಾ 2 ತನ್ನ ಪಿತ ಹನುಮೇಶವಿಠಲಗೆ ಆತ್ಮಅರ್ಪಿಸಿ ಕೃತಾರ್ಥನಾದನು ಸಾಧು ಸಂಗತಿ ಮಾಡೋ 3
--------------
ಹನುಮೇಶವಿಠಲ