ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಮಾನಸಾನಂದಿಸೋ ಶತ ಭಾನುತೇಜನೇ ಪ ಹನ ಚಿತ್ರಭಾನು ದನುಜಾರಿ ಹರಿ ಅ.ಪ ಮಾಡುವೆನಯ್ಯ ಇಂದುವದನಾ ಶ್ರೀ ಪುಲಿಗಿರಿ ಮಂದಿರ ಮಂದರಧರ 1 ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟಫಲ ದಾಯಕ ತ್ರಿವಿಷ್ಟಪಾಧಿಪಾನುಭವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಉರಿಹಸ್ತ ಬೇಡಲು ಲೋಕಮೋಹಿನಿಯ ರೂಪು ಸ್ವೀಕರಿಸಿ ಶಿವನಕಾಯ್ದೆ 3 ಕೀರ್ತಿ ನೋಡಿಸೋ ನಿನ್ನಯಮೂರ್ತಿ ಬೇಡಿಸದಿರು ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ಶುಭ ವೇಷವಿಪುಲ ದುರಿತಗಣ ಶೋಷಣ ಶ್ರೀವರದವಿಠಲ 5
--------------
ಸರಗೂರು ವೆಂಕಟವರದಾರ್ಯರು
ಸ್ಮರಿಸಿ ಬದುಕಿರೊ ಸರ್ವಾನಂದ ಗುರುಗಳ ನಿರುತದಿಂದ ಇಷ್ಟಫಲವ ನೀಡೋ ವರಗಳ ಬೇಡಿ ಪ ಆದಿಕಲ್ಲಿನಲ್ಲಿ ಮಹಾದೇವ ಕರೆಯೆ ಬಂದು ನಿಂತ ಶ್ರೀದೇವಿರಮಣನ ಮುದ್ದು ಪಾದಾಂಬುಜವ ಪೂಜಿಸುವರ 1 ಉತ್ತಮವಾಗಿದ್ದ ದಿವ್ಯ ಛತ್ರ ವಿಜಯತೀರ್ಥ ನಿರ್ಮಿಸಿ ನಿತ್ಯದಲಿ ಮೃಷ್ಟಾನ್ನದಾನ ವಿಸ್ತಾರವನೆ ಪೇಳಲೊಶವೆ 2 ಕುಷ್ಠರೋಗ ವ್ಯಾಧಿ ಜ್ವರ ಚತುರ್ಥಿ(?) ಭಯಭೀತಿಗಳನ್ನೆಲ್ಲ ಬಿಟ್ಟೋಡಿಸಿ ತೀರ್ಥ ಅಂಗಾರದಲಿ ಸಮಸ್ತರ ಮಹಿ(ಮೆ)ಯ ನೋಡಿ 3 ಸಂತಾನ ಸಯುತದ ಫಲವ ನಿಂತು ಕೊಡುತ ಮಂತ್ರಾಕ್ಷತೆಯ ಗ್ರಂಥ ಪದಸುಳಾದಿಯ ಲಕ್ಷ್ಮೀಕಾಂತಗೆ ಮಾಡರ್ಪಿಸುವರ 4 ಹರಿಯ ದಿವ್ಹ್ಯಾಸಿಕÉಯ ನಾಮ ಗುರು ವಿಜಯರಾ- ಬಿಡದೆ ಭಜನೆ ಮಾಡುವವರ5
--------------
ಹರಪನಹಳ್ಳಿಭೀಮವ್ವ