ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಂಖ್ಯತಾರಕ ಅಮನಸ್ಕಾ ಬಿರುದಂತಾಗಿತೆಗೆವುದುಮಾಯೆಮುಸುಕುಪಜೀವನು ನೀನಲ್ಲವೆಂದು ನನಗಾವ ಪ್ರಪಂಚವು ಕಾರಣವಿಲ್ಲೆಂದುಇವ ಬ್ರಹ್ಮವು ನೀ ಸತ್ಯವೆಂದು ಗುರುದೇವನಿಂದಲಿಬೋಧಿಪುದೇ ಸಾಂಖ್ಯ ಎಂದು1ತನ್ನಲ್ಲಿಯೆ ಇಟ್ಟು ಕಣ್ಣು ಒಳಗೊಳಗೆ ತಾಕುಳಿತುಥಳಥಳಿಸುತಲಿನ್ನು ಭಿನ್ನವೆಂಬುದ ಕಳೆದಿನ್ನುಸಂಪನ್ನ ಸುಖವನು ಎಂಬುವುದ ತಾರಕವೆನ್ನು2ಮರತೆ ಮನದ ಎಚ್ಚರದು ಏನು ಕರುಹಿಲ್ಲದವಳಹೊರಗೆಂಬುದನು ಬರೆತುಂಬಿಹ ತೇಜದೊಳ್ ಸದ್ಗುರು ಚಿದಾನಂದನ ಮನವೆಯಿದು3
--------------
ಚಿದಾನಂದ ಅವಧೂತರು