ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ರಾಘವೇಂದ್ರರು ದಿನಕರನುದಿಸಿದನು ಧರೆಯೊಳಗೆದಿನಕರನುದಿಸಿದನು ದಾನವ ಕುಲದಲಿ ಕ್ಷೋಣಿಯೊಳಗೆ ಪ ಪ್ರಥಮ ಪ್ರಲ್ಹಾದನಾಗಿ ಅವತಾರ ಮಾಡಿಸತತ ಹರಿಯ ನುತಿಸಿಮತಿ ಹೀನನಾದ ತಂದೆಗೆ ನರಹರಿರೂಪರತಿಯಿಂದ ತೋರಿದ ಪ್ರಲ್ಹಾದರಾಯರೆಂಬ 1 ವ್ಯಾಸಮುನಿಯ ಎನಿಸಿ ಸೋಸಿಲಿಂಗವಾಸವನುತನ ಭಜಿಸಿದಾಸನೆಂದು ಮೆರೆದಿ ನವ ವೃಂದಾವನದಿಸೋಸಿಲಿ ಕರೆದರೆ ವಾಸ ಮಾಡುವುದಕ್ಕೆ 2 ತುಂಗಭದ್ರೆಯ ತೀರದಿ ಮಂಗಳಮರ ಮಂತ್ರಾಲಯ ಸ್ಥಳದಿಅಂಗಜ ಪಿತ ನಮ್ಮ ಐಹೊಳೆವೆಂಕಟನಕಂಗಳಿಂದ ಕಂಡೆ ಗುರು ರಾಘವೇಂದ್ರನೆಂಬ 3
--------------
ಐಹೊಳೆ ವೆಂಕಟೇಶ