ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂದಮತಿಯೇ ಮಾನವಾ ಪ ಹಿಂದೊ ಮುಂದೊ ಎಂದು ಯೋಚಿಸದಿರು ಅ.ಪ ಸತತವು ಲಕ್ಷ್ಮೀಪತಿಯ ಭಜಿಸು 1 ಭಾವದಿ ತಿಳಿದತಿಭಕ್ತಿಯೊಳಿರು 2 ಈ ಚರಾಚರಕು ಗೋಚರಿಸುವ ಕಂಜ- ಲೋಚನನೆಂದು ನಿನ್ನ ನಾಚಿಕೆ ಬಿಡು 3 ಕೊರಳು ನೋಯುವಂತೆ ಕೂಗುತಲಿರು 4 ಪರದಲಿ ಮುಕ್ತಿಯು ಇಹದಲಿ ಸೌಖ್ಯವು ಗುರುರಾಮವಿಠಲನೆ ಕರುಣಿಸುವನು 5
--------------
ಗುರುರಾಮವಿಠಲ