ಒಟ್ಟು 9 ಕಡೆಗಳಲ್ಲಿ , 3 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ
ವಿಠಲಾ ಎನ್ನಿರೊ ಸುಜನರೆಲ್ಲಾ ಪ ವಿಠಲಾ ಎಂದಾರೆ ಸುಟ್ಟುಹೋಗೊದು ಪಾಪ ಅ.ಪ ಪ್ರಾತಃ ಕಾಲದೊಳು ಸ್ನಾನಾದಿಕರ್ಮ ಮುಗಿಸೀವಿಠಲಾ.... ವಾತದೇವನ ದ್ವಾರ ಅರ್ಪಿಸುತ್ತಾ ನೀವು | ವಿಠಲಾ....1 ಗುರುಗಳಲ್ಲಿಗೆ ಪೋಗಿ ವಂದಿಸಿ ಮೆಲ್ಲಾನೆ ವಿಠಲಾ.... ಮರÀುತಮತದ ಸಚ್ಛಾಸ್ತ್ರಗಳ ನೋಡುತಾ ವಿಠಲಾ.... 2 ಪಂಚÀಭೇದ ಪ್ರಾಪಂಚ ಸರ್ವವು ತಿಳಿದು ವಿಠಲಾ... ಪಂಚಬಾಣನಯ್ಯ ಪಂಚರೂಪದಿ ತೋರುವಾ ವಿಠಲಾ.... 3 ಪ್ರಾರಂಭಮಾಡಿ ಪರಮೇಷ್ಠಿ ಪರಿಯಂತ ವಿಠಲಾ.... ಶ್ರೀಪ್ರಣವ ಪ್ರತಿಪಾದ್ಯಗಿವರು ಪ್ರತಿಬಿಂಬರೆಂದು ವಿಠಲಾ.... 4ಮಾತುಮಾತುಗಳೆಲ್ಲಾ ಶ್ರೀಹರಿಸ್ತೋತ್ರವೆಂದು ವಿಠಲಾ.... ಆತುಮಾಂತಾರಾತ್ಮನೆಂದು ಕೂಗುತ ಒಮ್ಮೆ ವಿಠಲಾ.... 5 ತೀರ್ಥಕ್ಷೇತ್ರಗಳಿಗೆ ಪೋಗಿ ಬರುವಾಗ ವಿಠಲಾ.... ಪಾರ್ಥಸಖನ ಪ್ರೇರಣೆಯಿಂದ ಮಾಡಿದೆವೆಂದು ವಿಠಲಾ.... 6 ನಂಬೀದ ಜನರೀಗೆ ಬೆಂಬಲನಾಗುವ ವಿಠಲಾ.... ಸಂಭ್ರಮದಿಂದಾ ಸಂರಕ್ಷಿಸುವನೆ ಇವನೂ ವಿಠಲಾ.... 7 ಕಂಚಿಕಾಳಾಹಸ್ತಿ ಶ್ರೀರಂU ಮೊದಲಾಗಿರುವ ವಿಠಲಾ... ವಂಚನೆಯಿಲ್ಲಾದೆ ಭಜಿಸಿದವರ ಪೊರೆವಾ ವಿಠಲಾ.... 8 ಪಂಚಪ್ರಾಣಾರಲಿನಿಂತು ಕಾರ್ಯಮಾಳ್ಪ ವಿಠಲಾ.... ಕರ್ಮ ಇವನಿಂದ ನಾಶವೆಂದು ವಿಠಲಾ.... 9 ಊಧ್ರ್ವಪುಂಡ್ರಗಳು ದ್ವಾದಶನಾಮ ಇಡುವಾಗ ವಿಠಲಾ.... ಶುದ್ಧನಾಗೀ ಶುಭ್ರಹೊಸ ವಸ್ತ್ರ ಹೊದುವಾಗ ವಿಠಲಾ..... 10 ಪಂಚಮುದ್ರೆಗಳಲಿ ಪಂಚರೂಪದಿ ಇರುವ ವಿಠಲಾ... ನಿರ್ವಂಚನಾಗಿ ಧರಿಸಿದವರಿಗೊಲಿವಾ ವಿಠಲಾ... 11 ಪರಿಯಂತ ವಿಠಲಾ... ವೇದೈಕವೇದ್ಯ ವಿಶ್ವಾಮೂರ್ತಿ ಕಾರ್ಯಗಳೆಂದು ವಿಠಲಾ.... 12 ಚೇತನಾ ಚೇತನ ಜಡದೊಳಗೆ ನೀವು ವಿಠಲಾ... ಪ್ರೀತಿಯಿಂದಾಲಿ ಪೂಜೆಮಾಡಿದವರಾಗೆ ಒಲಿವ ವಿಠಲಾ.... 13 ಪರಿ ಚಿಂತಿಸಿ ವಿಠಲಾ... ಶಾರೀರದೊಳಿÀರುವ ಪ್ರಾಜ್ಞನಲಿ ಕೂಡಿಸಿ ವಿಠಲಾ.... 14 ಮಧ್ವಾಂತರ್ಯಾಮಿಯಾಗಿ ಉಡುಪಿಯಲ್ಲಿ ನಿಂತ ವಿಠಲಾ... ಕರ್ತು ವಿಠಲಾ..... 15
--------------
ಮುದ್ದುಮೋಹನವಿಠಲದಾಸರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀಪಾದರಾಜರ ಅಣು ಚರಿತೆ103ಪ್ರಥಮ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪೊಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪಶ್ರೀ ಹಂಸ ಲಕ್ಷ್ಮೀಶನಾಭಿಭವಸನಕಾದಿಮಹಂತದೂರ್ವಾಸಾದಿಗಳಗುರುಪರಂಪರೆಯಮಹಾಪುರುಷೋತ್ತಮ ದಾಸ ಶ್ರೀ ಮಧ್ವವನ -ರುಹಪಾದಗಳಲಿನಾ ಶರಣು ಶರಣಾದೆ1ಕಲಿಯುಗದಿ ಸಜ್ಜನರು ದುರ್ಜನರ ದುಸ್ತರ್ಕಕಲುಷವಾದಗಳಲ್ಲಿ ಮನಸೋತು ಪೋಗೆಳಾಳುಕನ ಪರಮಪ್ರಸಾದ ಹೊಂದುವ ಜ್ಞಾನಇಳೆಯಲಿ ಮಧ್ವ ಬೋಧಿಸಿದ ಅವತರಿಸಿ 2ಭಾರತೀಪತಿ ವಾಯು ಭಾವಿ ಬ್ರಹ್ಮನೇ ಮಧ್ವಹರಿಆಜÉÕಯಲಿ ಸುಜನರನುದ್ದರಿಸೆ ಜನಿಸಿಪರಮಸತ್ತತ್ವವಾದ ಅರುಪಿ ಬದರಿಗೆತೆರಳಿದನು ತತ್‍ಪೂರ್ವ ಶಿಷ್ಯರ ನೇಮಿಸಿದ್ದ 3ವೈದಿಕ ಸದಾಗಮದಿ ಬೋಧಿತ ತಾತ್ವಿಕದ್ವೈತ ಸಿದ್ಧಾಂತದ ಆದಿಗುರು ಮಧ್ವಬದರಿಗೆ ತೆರಳಲು ಶ್ರೀಪದ್ಮನಾಭ-ತೀರ್ಥರಾರೋಹಿಸಿದರು ಮಧ್ವಮಠ ಪೀಠ 4ಈ ಆದಿಮಠಗುರುಪರಂಪರೆಯು ನರಹರಿತೀರ್ಥ ಮಾಧವತೀರ್ಥ ಅಕ್ಷೋಭ್ಯ ತೀರ್ಥಮಾಧ್ವಗ್ರಂಥಗಳಿಗೆ ಟೀಕೆಯ ಬರೆದಿರುವಜಗತ್‍ಪ್ರಖ್ಯಾತ ಜಯತೀರ್ಥ ಸಾಧು ಮುನಿವರ್ಯ 5ವಿದ್ಯಾಧಿರಾಜರು ಜಯತೀರ್ಥಜಾತರುವರ್ಧಿಸಿದರು ಈ ಆದಿ ಮಠವನ್ನಆದಿಮಠ ಭಿನ್ನಾಂಶ ಮಠಗಳುಪಂಕಜನಾಭಮಾಧವಾಕ್ಷೋಭ್ಯರಿಂ ಪುಟ್ಟಿ ಇಹುದು 6ಪದುಮನಾಭಾದಿ ಈ ಸರ್ವ ಗುರುಗಳಿಗೆ ನಾಆದರದಿ ಶರಣಾದೆ ಸಂತೈಪರೆಮ್ಮಪದುಮನಾಭರು ತಾವೇ ಸ್ಥಾಪಿಸಿದ ಮಠದಲ್ಲಿಮೊದಲನೇಯವರು ಶ್ರೀ ಲಕ್ಷ್ಮೀಧರರು 7ಶ್ರೀ ಲಕ್ಷ್ಮೀಧರ ತೀರ್ಥ ಸೂರಿಗಳ ವಂಶಜರುಮಾಲೋಲ ಶ್ರೀರಂಗನಾಥನ ಪ್ರಿಯಶೀಲ ಯತಿವರ ಸ್ವರ್ಣವರ್ಣತೀರ್ಥರುಅವರಜಲಜಕರಜಾತ ಶ್ರೀಪಾದರಾಜಾರ್ಯ 8ಶ್ರೀಲಕ್ಷ್ಮೀಧರ ತೀರ್ಥ ಮೊದಲಾದ ಸರ್ವರಕಾಲಿಗೆ ಎರಗುವೆ ಕರುಣಾಶಾಲಿಗಳುಶ್ರೀ ಲಕ್ಷ್ಮೀನಾರಾಯಣಾರ್ಯರ ಪ್ರಭಾವವುಬಲ್ಲನೆ ನಾನು ವರ್ಣಿಸಲು ಘನತರವು 9ಯತಿರಾಜರಿವರ ಮಹಿಮೆ ಬಹು ಬಹು ಬಹಳವೇದ್ಯ ಎನಗೆ ಅತಿ ಸ್ವಲ್ಪವೇವೇಅದರಲ್ಲೂ ಬಿಟ್ಟಿದ್ದು ಇಲ್ಲಿ ಪೇಳಿಹುದುಅತಿಕಿಂಚಿತ್ ಅಣುಮಾತ್ರ ಸುಜನರು ಆಲಿಪುದು 10ಕನ್ನಡ ಪ್ರದೇಶದಲಿ ಮಹಿಸೂರು ರಾಜ್ಯದಲಿಚೆನ್ನಪಟ್ಟಣಕೆರಡು ಕ್ರೋಶದೊಳಗೇವೇಸಣ್ಣ ಗ್ರಾಮವು ಅಬ್ಬೂರು ಎಂಬುದುಂಟುಕಣ್ವತೀರ್ಥಾಭಿಧ ಪುಣ್ಯನದೀತೀರ 11ವಿದ್ಯಾಧಿರಾಜರ ಕರಕಮಲೋತ್ಪನ್ನರುವೇದ ವೇದಾಂತ ಕೋವಿದರುಗಳು ಈರ್ವರುವಿದ್ಯಾಧಿರಾಜ ಈರ್ವರಲಿ ಪೂರ್ವಜರುವಾದಿಗಜ ಸಿಂಹ ರಾಜೇಂದ್ರ ಯತಿವರರು 12ರಾಜೇಂದ್ರ ತೀರ್ಥಜ ಜಯಧ್ವಜರಹಸ್ತಕಂಜಸಂಜಾತ ಪುರುಷೋತ್ತಮ ತೀರ್ಥರುರಾಜರಾಜೇಶ್ವರ ಪಟ್ಟಾಭಿರಾಮನ್ನಪೂಜಿಸುತ ಇದ್ದರು ಅಬ್ಬೂರಿನಲ್ಲಿ 13ಪುರುಷೋತ್ತಮಾರ್ಯರ ಮಹಿಮೆ ನರರಿಂದಅರಿವುದಕೆಸಾಕಲ್ಯಶಕ್ಯವು ಅಲ್ಲಶಿರಿವರನ ಪೂರ್ಣಾನುಗ್ರಹಕೆ ಪೂರ್ಣಪಾತ್ರರಾಗಿಹ ಈ ಕರುಣಿಗೆ ಶರಣು 14ಘೃಣಿಸೂರ್ಯಆದಿತ್ಯ ತೇಜಸ್ಸಲಿ ಬೆಳಗುವವಿನಯ ಸಂಪನ್ನ ಸುಬುದ್ಧಿಮಾನ್ ಬಾಲನ್ನತನ್ನ ಬಳಿ ಕರೆತರಿಸಿ ಬ್ರಹ್ಮಣ್ಯ ತೀರ್ಥಾಖ್ಯಅನಘನಾಮವನಿತ್ತುಪ್ರಣವಉಪದೇಶಿಸಿದರು15ವಾಜಿವಕ್ತ್ರನು ನರಸಿಂಹ ವಿಠಲನುಯಜÕವರಾಹಶ್ರೀರಾಮ ಯದುಪತಿಯಪೂಜಿಸುವ ಬಗ್ಗೆ ಮತ್ತೂಬ್ರಹ್ಮ ವಿದ್ಯಾ ಮಧ್ವಸಚ್ಛಾಸ್ತ್ರ ಬೋಧಿಸುತ್ತಿಹರು ಬ್ರಹ್ಮಣ್ಯರ್ಗೆ 16ಪುರುಷೋತ್ತಮರನ್ನ ಕಾಣಲು ಅಬ್ಬೂರನ್ನಕುರಿತು ಬರುತಿಹರು ಸ್ವರ್ಣವರ್ಣತೀರ್ಥರು ಆಗ ಸಾಯಂಕಾಲ ಇನ್ನೆಷ್ಟುದೂರವೋ ಎಂದು ಶಂಕಿಸಿದರು ಮನದಿ 17ಮಾರ್ಗದಲಿ ದನಗಳ ಮೇಸುವ ಬಾಲಕರೊಳುಅಕಳಂಕ ವರ್ಚಸ್ವಿ ಹುಡುಗ ಓರ್ವನ್ನತಾ ಕಂಡು ಪಲ್ಲಕ್ಕಿ ನಿಲ್ಲಿಸಿ ಕೇಳಿದರುಶ್ರೀಗಳು ಗ್ರಾಮಕ್ಕೆ ದೂರ ಎಷ್ಟೆಂದು 18ಅಹಸ್ಪ್ರಾಂತ ಗಗನಸ್ಥಸೂರ್ಯನ್ನ ನೋಡಿಬಹು ಸಣ್ಣ ವಯಸ್ಸಿನ ಎನ್ನನ್ನು ನೋಡಿಅಹಂಮಾಎಂದು ಕೂಗೋ ಧೇನುಗಳ ನೋಡಿಬಹು ಸಮೀಪವು ಗ್ರಾಮ ಎಂದು ಸೂಚಿಸಿದ 19ಕುಶಾಗ್ರ ಬುದ್ಧಿಯ ಸೂಕ್ಷ್ಮತ್ವವ ನೋಡಿಆ ಸ್ವಾಮಿಗಳಿಗೇ ಈ ಹುಡುಗ ಯಾರೆಂದುಭಾಸವಾಗಿ ಲೋಕರೀತಿಯಲಿ ಕೇಳಿದರುಹೆಸರು ಏನು ಯಾರ ಮಗ ಮನೆ ಎಲ್ಲಿ 20ನಮಿಸಿ ಸ್ವಾಮಿಗಳಿಗೆ ಕರಮುಗಿದು ಪೇಳಿದಅಮ್ಮಗಿರಿಯಮ್ಮನು ತಂದೆಯು ಶೇಷಗಿರಿಲಕ್ಷ್ಮೀನಾರಾಯಣಾಭಿದನು ತಾನೆಂದುಸಮೀಪಸ್ಥ ಹೊಲದಲ್ಲಿ ಮನೆಯ ತೋರಿಸಿದ 21ಕ್ರಮದಿ ಬರೆ ಓದುವಿದ್ಯೆಕಲಿಯದಿದ್ದರೂಸೂಕ್ಮ ಬುದ್ಧಿ ದೇಹಕಾಂತಿ ಮುಖ ವರ್ಚಸ್ಸಸುಮಹಾ ಪೂರ್ವಸಾಧನದಿ ಎಂದರಿತರುಈ ಮಹಾ ಸೂರಿವರ್ಯರು ಶ್ರೀಸ್ವಾಮಿಗಳು 22ಅಬ್ಬೂರು ಸೇರಿ ಪುರುಷೋತ್ತಮರ ಕೈಯಿಂದಉಪಚಾರಗಳನ್ನು ಕೊಂಡು ಬಾಲತಪೋನಿಧಿ ಬ್ರಹ್ಮಣ್ಯರ ಕಂಡು ಅವರಂತೆಒಬ್ಬ ಬಾಲನು ತಮಗೂ ಬೇಕೆಂದರು 23ತಥಾಸ್ತು ಎನ್ನುತಲಿ ಪುರುಷೋತ್ತಮರತಂದೆ ತಾಯಿಗಳನ್ನು ಕರೆತರಿಸಿ ಬೇಗಮುದದಿ ಮಾಡಿದರು ಲಕ್ಷ್ಮೀನಾರಾಯಣಗೆವೇದಾಧಿಕಾರ ಬರುವಂಥ ಉಪನಯನ 24ಬಹ್ಮೋಪದೇಶಾದಿ ಮಂತ್ರೋಪದೇಶಗಳುವಿಹಿತ ರೀತಿಯಲ್ಲಿ ಆದ ತರುವಾಯಬ್ರಹ್ಮಚಾರಿ ಆ ಬಾಲಕನಿಗೆ ಸಂನ್ಯಾಸಮಹಾಪ್ರಣವಉಪದೇಶ ಕೊಟ್ಟರು ಗುರುವು25ಗುರುಸ್ವರ್ಣವರ್ಣ ತೀರ್ಥರು ವಾತ್ಸಲ್ಯವಎರೆಯುತ್ತ ಲಕ್ಷ್ಮೀನಾರಾಯಣ ತೀರ್ಥಆಶ್ರಮೋಚಿತ ನಾಮ ಕೊಟ್ಟು ಬಾಲನ್ನಸೇರಿಸಿಕೊಂಡರು ತಮ್ಮ ಪರಂಪರೇಲಿ 26ಹಿಂದೆ ಶೇಷಗಿರಿಯಪ್ಪ ಗಿರಿಯಮ್ಮ ದಂಪತಿಯಕಂದನು ದನ ಮೇಸೋ ಲಕ್ಷ್ಮೀನಾರಾಯಣಇಂದುಲಕ್ಷ್ಮೀನಾರಾಯಣ ತೀರ್ಥರಾಗಿವೇದಾಂತ ಸಾಮ್ರ್ರಾಜ್ಯ ಯುವರಾಜನಾದ 27ವಿದ್ಯಾಧಿ ರಾಜ ರಾಜೇಂದ್ರ ಜಯಧ್ವಜ ಪುರು -ಷೋತ್ತಮ ಬ್ರಹ್ಮಣ್ಯರಿಗೆ ನಮೋ ಲಕ್ಷ್ಮೀಧರಾದಿ ಗುರುಗಳಿಗೂ ಸುವರ್ಣವರ್ಣರಿಗೂಸದಾ ನಮೋ ಲಕ್ಷ್ಮಿನಾರಾಯಣ ತೀರ್ಥರಿಗೂ 28ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 29 ಪ-ಪ್ರಥಮ ಕೀರ್ತನೆ ಸಂಪೂರ್ಣಂ-ದ್ವಿತೀಯಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪೀವಲ್ಲಭ ರಂಗ ಒಲಿದಿಹಮಹಂತಪಸ್ವರ್ಣವರ್ಣರೂ ಲಕ್ಷ್ಮೀನಾರಾಯಣರಿಗೆಆಮ್ನಾಯನಿಗಮಾಂತ ವಿದ್ಯೆಗಳ ಕಲಿಸೆಘನಮಹಾಪಾಂಡಿತ್ಯ ಪ್ರೌಢಿಮೆಯನು ಹೊಂದಿಸಣ್ಣ ಯತಿ ಪ್ರಖ್ಯಾತರಾದರು ಜಗದಿ 1ವಿಭುದೇಂದ್ರ ರಘುನಾಥ ಮೊದಲಾದ ಯತಿವರರುಈ ಬಾಲಯತಿಯ ಪಾಂಡಿತ್ಯ ಪ್ರಭಾವವಬಹು ಬಹು ಶ್ಲಾಘಿಸಿ ರಘುನಾಥರಿವರಿನ್ನ'ಶ್ರೀಪಾದ ರಾಜರು&ಡಿsquo; ಎಂದು ವರ್ಣಿಸಿದರು 2ಅಂದಿನಾರಭ್ಯ ಈ ಲಕ್ಷ್ಮೀ ನಾರಾಯಣರಮಂದಿಗಳು ವಿದ್ವಜ್ಜನರು ಸಜ್ಜನರು'ಆನಂದ ಉತ್ಸಾಹದಿ ಶ್ರೀಪಾದರಾಜ&ಡಿsquo;ರೆಂದು ಕರೆಯುವುದು ಅದ್ಯಾಪಿ ಕಾಣುತಿದೆ 3ರಂಗಕ್ಷೇತ್ರಕೆ ಬಂದು ಶ್ರೀ ಪಾದರಾಜ ಸಹರಂಗನಾಥನ್ನ ಕಂಡು ಸ್ಥಾಪಿಸಿ ಮಠವಭಂಗವಿಲ್ಲದೇ ಪೂಜಾ ಪ್ರವಚನವ ಗೈಯುತ್ತತುಂಗಯತಿ ಸ್ವರ್ಣವರ್ಣರು ಕುಳಿತರಲ್ಲೇ 4ವರುಷಗಳು ಜರಗಿತು ಶ್ರೀಪಾದರಾಜರುಊರು ಊರಿಗೆ ದಿಗ್ವಿಜಯವ ಮಾಡುತ್ತಪರಪಕ್ಷ ಕುಮತಗಳ ಛೇದಿಸಿ ಸತ್ತತ್ವಆರುಪಿದರು ಯೋಗ್ಯಾಧಿಕಾರಿಗಳಿಗೆ 5ಮುಳಬಾಗಿಲು ಎಂದು ಆಧುನಿಕರು ಕರೆವಂಥಒಳ್ಳೇ ಕ್ಷೇತ್ರಕ್ಕೆ ಬಂದು ಮಠದಲ್ಲಿ ಇರುತ್ತಬಾಲಕರು ವೃದ್ಧರು ಯತಿಗಳಿಗೂ ಸದ್ವಿದ್ಯಾಕಲಿಸುತ್ತಿದ್ದರು ತಾವೇ ಪಾಠ ಹೇಳುತ್ತಾ 6ಮುಳಬಾಗಿಲು ಕ್ಷೇತ್ರದಲ್ಲಿ ಹನುಮಂತಶ್ರೀ ಲಕ್ಷ್ಮೀಪತಿಯನ್ನು ಸೇವಿಸುತ ಇಹನುಬಾಲೇಂದು ಶೇಖರನು ಗಿರಿಜಾ ಸಮೇತಶೈಲ ತೋಟಗದ್ದೆ ಅಟವಿಗಳು ಇಹವು 7ಊರಿಗೆ ಕ್ರೋಶ ಮಾತ್ರದಿ ಇರುವ ಸ್ಥಳದಲಿವರಮಧ್ವಸಿದ್ಧಾಂತ ಜಯ ಶಿಲಾ ಲಿಖಿತಇರುವುದು ಅದ್ಯಾಪಿ ಕಾಣ ಬಹುದು ಅಲ್ಲೇಭಾರಿತರ ವಾದವು ನಡೆಯಿತು ಹಿಂದೆ 8ಶ್ವೇತಕೇತು ಉದ್ದಾಲಕರ ಸಂವಾದತತ್ವಮಸಿ ವಾಕ್ಯವೇ ವಾದ ವಿಷಯವಾದಿಸಿದರು ವಿದ್ಯಾರಣ್ಯ ಅಕ್ಷೋಭ್ಯರುವೇದಾಂತ ದೇಶಿಕರ ಮಧ್ಯಸ್ಥ ತೀರ್ಮಾನ 9ಛಾಂದೋಗ್ಯ ಉಪನಿಷತ್ತಲಿರುವ ವಾಕ್ಯಸ ಆತ್ಮಾ ತತ್ವಮಸಿ ಎಂಬುವಂಥಾದ್ದುಭೇದ ಬೋಧಕವೋ ಅಭೇದ ಬೋಧಕವೋಎಂದು ವಾದವು ಆ ಈರ್ವರಲ್ಲಿ 10ಆತ್ಮ ಶಬ್ದಿತ ನಿಯಾಮಕಗೂ ನಿಯಮ್ಯ ಜೀವನಿಗೂಭೇದವೇ ಬೋಧಿಸುವುದು ಆ ವಾಕ್ಯವೆಂದುಸಿದ್ಧಾಂತ ಅಕ್ಷೋಭ್ಯರು ಸ್ಥಾಪಿಸಿದರುಸೋತಿತು ವಿದ್ಯಾರಣ್ಯರ ಐಕ್ಯವಾದ 11ಮಧ್ಯಸ್ಥರಾಗಿದ್ದ ವೇದಾಂತ ದೇಶಿಕರುವಿದ್ಯಾರಣ್ಯ ಎಂಬುವ ಮಹಾರಣ್ಯವತತ್ವಮಸಿ ಅಸಿಯಿಂದ ಅಕ್ಷೋಭ್ಯರುಛೇದಿಸಿದರೆಂದು ಬರೆದಿಹರು ತಮ್ಮ ಗ್ರಂಥದಲಿ 12ಶ್ರೀಪಾದರಾಜರ ಮಠವು ಆ ಸ್ಥಳಕೆಸಮೀಪವೇ ಅಲ್ಲುಂಟು ನರಸಿಂಹ ತೀರ್ಥಸುಪವಿತ್ರತ್ರ್ಯೆ ಲೋಕ್ಯಪಾವನೆಗಂಗಾಸುಪ್ರಸನ್ನಳು ಇಲ್ಲಿ ತೋರಿಹಳು ಸ್ಮರಿಸೇ 13ದಿಗ್ವಿಜಯ ಕ್ರಮದಲ್ಲಿ ಕಾಶೀ ಪಂಢರೀಪುರಮುಖ್ಯ ಕ್ಷೇತ್ರಗಳಿಗೆ ಪೋಗಿ ಅಲ್ಲಲ್ಲಿಭಗವಂತ ಶ್ರೀಪತಿಯ ಒಲಿಸಿಕೊಳ್ಳುವಮಾರ್ಗಭಾಗವತಧರ್ಮ ಸಚ್ಛಾಸ್ತ್ರ ಬೋಧಿಸಿದರು14ಅಲ್ಲಲ್ಲಿ ವಾದಿಸಿದುರ್ವಾದಿಕುಮತಿಗಳಸುಳ್ಳು ಸೊಲ್ಲುಗಳನ್ನು ಬಳ್ಳಿಗಳ ತೆರದಿಸೀಳಿ ಛೇದಿಸಿ ಸ್ಥಾಪಿಸಿದರು ಮಧ್ವಮತಶೀಲತ್ವ ಔನ್ನತ್ಯ ವೇದ ಸನ್ನತಿಯ 15ಅಬ್ಬೂರಲ್ಲಿ ಶ್ರೀ ಸ್ವರ್ಣವರ್ಣ ತೀರ್ಥರುಶ್ರೀ ಪುರುಷೋತ್ತಮ ತೀರ್ಥರ ಕೈಯಿಂದಸುಪ್ರೌಢ ಪಾಂಡಿತ್ಯ ಹೊಂದಿ ಪೀಠವ ಏರಿಪರಿಪಾಲಿಸುತ್ತಿದ್ದರು ಯತಿ ಧರ್ಮ 16ಮಹಾಮಹಿಮ ಶ್ರೀ ಪರುಷೋತ್ತಮರು ತಮ್ಮಯಗುಹೆಯೊಳು ಕುಳಿತರು ಏಕಾಗ್ರ ಚಿತ್ತದಲಿಮಹಾರ್ಹ ಕೇಶವನ ಆರಾಧಿಸುತಿಹರುಬಾಹ್ಯ ಜನರ ಸಂಪರ್ಕವಿಲ್ಲದಲೇ 17ಬ್ರಹ್ಮಣ್ಯ ತೀರ್ಥರು ಉದಾರ ಕರುಣಿಗಳುಬ್ರಾಹ್ಮಣ ಶ್ರೇಷ್ಠನ್ನ ಬದುಕಿಸಿ ಅವನಗೃಹಿಣಿಗೆ ಮಾಂಗಲ್ಯ ಭಾಗ್ಯ ವರ್ಧಿಸಿಮಹಾತ್ಮ ಪುತ್ರನ ಹಡೆಯೆವರನೀಡಿದರು18ತಮಗೆ ಆ ಮಗುವನ್ನು ಕೊಡಬೇಕು ಎಂದುಬ್ರಹ್ಮಣ್ಯರು ಪೇಳಿದ್ದ ಅನುಸರಿಸಿಆ ಮಗುವ ದಂಪತಿಗಳ್ ನೀಡೆ ಶಿಶುವುಶ್ರೀ ಮಠದಿ ಬೆಳೆಯಿತು ಗುರುಗಳ ಪಾಲನದಿ 19ಶ್ರೀ ಹರಿಗೆ ಅಭಿಷೀಕ್ತ ಹಾಲುಂಡು ಶಿಶು ಬೆಳೆದುಶ್ರೀಹರಿನೈವೇದ್ಯದಿಂ ವರ್ಧಿಸಿ ಬಾಲವಿಹಿತ ವಯಸ್ಸಲ್ಲೇವೇ ಉಪನಯನವು ಆಗಿಬ್ರಹ್ಮಣ್ಯರ ಕರದಿ ಲಭಿಸಿತು ಸಂನ್ಯಾಸ 20ಸರ್ವೋತ್ತಮ ಇಜ್ಯಪೂಜ್ಯ ಹರಿಸಾರಾತ್ಮಸರ್ವೇಶ ಶ್ರೀವ್ಯಾಸ ಶ್ರೀಶನ ನಾಮವ್ಯಾಸತೀರ್ಥರು ಎಂದು ಈ ಬಾಲಯತಿವರಗೆಆಶ್ರಮ ನಾಮವಿತ್ತರು ಬ್ರಹ್ಮಣ್ಯರು 21ಪ್ರಣವಾದಿ ಮಂತ್ರಗಳ ತಾವೇವೇ ಬೋಧಿಸಿಘನಬ್ರಹ್ಮ ವಿದ್ಯಾದಿ ಸಚ್ಛಾಸ್ತ್ರ ಕಲಿಯೆಸಣ್ಣ ಯತಿವರ ಶ್ರೀ ಪಾದರಾಜರಲಿಬ್ರಹ್ಮಣ್ಯತೀರ್ಥರು ಕಳುಹಿಸಿದರು 22ಶ್ರೀ ಪಾದರಾಜರು ವ್ಯಾಸರಾಯರಿಗೆಸುಪ್ರೀತಿಯಲಿ ಸರ್ವ ವಿದ್ಯೆಗಳ ಕಲಿಸಿತಾಪೋದಕಡೆ ದಿಗ್ವಿಜಯದಿ ಕರದ್ಹೋಗಿಈ ಬಾಲ ಯತಿಗಳ ಪ್ರಭಾವ ಹರಡಿದರು 23ಶ್ರೀಪಾದರಾಜರು ಸ್ವಭಾವದಿ ಕೃಪಾಳುಗಳುಈ ಪುಣ್ಯ ಶ್ಲೋಕ ಶ್ರೀಗಳ ಮಹಿಮೆ ಏನೆಂಬೆಸರ್ಪಬಾಧೆಯು ವ್ಯಾಸರಾಜರಿಗೆ ಸೋಕದೆಕಾಪಾಡಿಹರು ಆ ಆಹಿಯ ಹೋಗೆಂದು 24ಶಂಖತೀರ್ಥದ ಮಹಿಮೆ ಶ್ರೀಪಾದರಾಜರುಶಂಕೆಇಲ್ಲದೇ ತೋರ್ಪಡಿಸಿಹರು ಜಗಕೆಮಂಕುತನದಲಿ ಬ್ರಹ್ಮಹತ್ಯೆ ಮಾಡಿದವನಕಳಂಕ ಕಳೆದರು ಶಂಖತೀರ್ಥ ಪ್ರೋಕ್ಷಣದಿ 25ಸಂದೇಹಪರಿಹರಿಸೆ ಮಠದಿ ಜನತಿಳಿವುದಕೆತಂದಿಟ್ಟ ಕಪ್ಪುವಸ್ತ್ರದ ಮೇಲೆ ಶಂಖತೀರ್ಥ ಪ್ರೋಕ್ಷಿಸಿ ಶುಭ್ರ ಬಿಳಿಯಾಗಿ ಮಾಡಿದರುಸದಾ ಶರಣು ಇವರಿಗೂ ಶಂಖತೀರ್ಥಕ್ಕೂ 26ಕಂಜಭವಪಿತ ಪಾಂಡುರÀಂಗನು ಶ್ರೀಪಾದರಾಜರಿಗೆ ತಾನೇ ಒಲಿದದ್ದೇ ಕ್ಷೇತ್ರದಮಂಜೂಷದಲಿ ಭಾಮಾ ರುಕ್ಮಿಣೀ ಸಮೇತರಾಜೀವೇಕ್ಷಣ ರಂಗವಿಠಲನು ಒಲಿದಿಹನು 27ಸಾಳುವ ನರಸಿಂಹಾದಿ ರಾಜರು ಪ್ರಮುಖರುಪಾಳೆಯಗಾರರು ಮಂಡಲೇಶ್ವರರುಕೇಳಿಈ ಗುರುಗಳ ಪ್ರಭಾವ ನೋಡಿಕಾಲಿಗೆ ಎರಗಿಹರು ಬಹುಭಕ್ತಿಯಿಂದ 28ಮುಳಬಾಗಿಲು ಮಠಕೆ ಐವತ್ತು ಕ್ರೋಶದೊಳುಸಾಳುವ ನರಸಿಂಹ ರಾಜನ ಅರಮನೆಯುಎಲ್ಲ ಕಾರ್ಯಗಳನ್ನು ಶ್ರೀಪಾದರಾಜರಲಿತಿಳಕೊಂಡುಅವರಆಜÉÕಯಿಂದ ಆಳಿದನು29ಚಂದ್ರಗಿರಿ ಎಂಬುವ ಪಟ್ಟಣದಿ ಆ ರಾಜಮಂದಿರವು ವೇಂಕಟಾಚಲಕೆ ಸಮೀಪಚಂದ್ರಸೋದರಿ ರಮಣ ವೇಂಕಟೇಶನ ಪೂಜೆನಿಂತು ಹೋಗದೆ ಏರ್ಪಾಡು ಮಾಡೆಂದ 30ಗುರುಸಾರ್ವಭೌಮರು ಶ್ರೀಪಾದರಾಜರುಆ ರಾಜನ ಬಿನ್ನಹವನ್ನು ಲಾಲಿಸಿತ್ವರಿತದಿ ಶ್ರೀ ವ್ಯಾಸರಾಜರ ಕಳುಹಿಸಿತಿರುಪತಿ ವೇಂಕಟನ ಪೂಜೆಗೈಸಿದರು 31ರಾಜನ ಪ್ರಾರ್ಥನೆಗೆ ಒಪ್ಪಿ ಶ್ರೀಪಾದರಾಜರು ಅರಮನೆಗೆ ಪೋಗಲು ಅಲ್ಲಿಗಜತುರಗವಿಪ್ರಜನ ಪೂರ್ಣಕುಂಭಾದಿ ಸಹರಾಜನು ಸ್ವಾಗತವ ನೀಡಿದನು ಮುದದಿ 32ವೇದ ಘೋಷಗಳೇನು ಮಂಗಳದ್ವನಿ ಏನುವಾದ್ಯಮೇಳಗಳ ಸುಸ್ವರವು ಏನುಬೀದಿಯಲಿ ತೋರಣ ಪುಷ್ಪ ಮಂಟಪವೇನುಆದರದಿ ಸ್ವಾಗತದ ವೈಭವ ಏನೆಂಬೆ 33ಸಾಳುವ ನರಸಿಂಹನು ತನ್ನ ಸಿಂಹಾಸನದಲ್ಲಿ ಶ್ರೀ ಶ್ರೀ ಪಾದರಾಜರನ್ನಕುಳ್ಳಿರಿಸಿ ಕನಕಾಭೀಷೇಕವ ಮಾಡಿದ್ದನ್ನಅಳವೇ ವರ್ಣಿಸಲಿಕ್ಕೆ ನೋಡಲಾನಂದ 34ಶಿರಿ ರಮಣ ಶಿಂಶುಮಾರನ ಪಾದದಲಿ ಸ್ಥಿರಆಶ್ರಿತರು ಆದುದರಿಂದ ಧರೆಯಲ್ಲಿಹರಿಸಮರ್ಪಿತ ಸರ್ವ ಭೋಗ್ಯಭಾಗ್ಯಂಗಳುಅರಣ್ಯದಲ್ಲಿದ್ದರೂ ಜನರಿಗೆ ದೊರೆಯುವವು 35ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯ ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 36ತೃತೀಯ ಕೀರ್ತನೆಶ್ರೀ ಪಾದರಾಜಗುರು ಸಾರ್ವಭೌಮರಪಾದನಾಪÉÇಂದಿ ಶರಣಾದೆ ಎಮ್ಮ ಪಾಲಿಪರುಶ್ರೀಪ ನರಹರಿಶಿಂಶುಮಾರಹಯಮುಖರಾಮಗೋಪಿವಲ್ಲಭ ರಂಗ ಒಲಿದಿಹಮಹಂತಪದೀನ ದಯಾಳು ಶ್ರೀ ಪಾದರಾಜರುಜನರು ಭಾಗೀರಥೀಯಾತ್ರೆ ಮಾಡಲಿಕೆಹಣವು ತ್ರಾಣವು ಸಾಲದು ಎಂದು ಅರಿತುಜಾಹ್ನವಿಯ ತರಿಸಿದರು ನೃಸಿಂಹ ತೀರ್ಥದಲಿ 1ಶ್ರೀಮಧ್ವಿಷ್ಣಂಘ್ರಿನಿಷ್ಠಾಃ ಅತಿ ಗುಣಗುರುತಮಶ್ರೀಮದಾನಂದ ತೀರ್ಥಃ ಎಂದು ಸಂಸ್ತುತ್ಯಶ್ರೀಮಧ್ವಾಚಾರ್ಯರ ಪ್ರಿಯತಮರು ಕರೆದಲ್ಲಿಅಮರ ತಟಿನೀ ಬಂದದ್ದೇನು ಆಶ್ವರ್ಯ 2ಶ್ರೀ ಮಧ್ವಿಷ್ಣಂಘ್ರಿ ಸಂಭೂತೆಯು ತನ್ನಯವಿಮಲ ತೀರ್ಥವ ನರಸಿಂಹ ತೀರ್ಥದಲಿಧಿಮು ಧಿಮು ಎಂದು ಪ್ರವಹಿಸಲು ಜನಸರ್ವರೂಸಮ್ಮುದದಿ ಪೂಜಿಸಿದರು ವಿಹಿತ ರೀತಿಯಲಿ 3ಹಿಂದೆ ಇಂದ್ರನು ತನ್ನಯ ವಜ್ರದಿಂದಅದ್ರಿಗಳ ಪಕ್ಷಿಗಳ ಕಡೆದ ತೆರದಿಇಂದುಶ್ರೀಪಾದರಾಜರು ಕುಮತ ಹೀರಿ ಪಕ್ಷಗಳಛೇದಿಸಿದರು ತಮ್ಮ ವಾಗ್ವಜ್ರದಿಂದ 4ಆನಂದ ತೀರ್ಥರ ನಿಜಾನಂದಪ್ರದ ಶಾಸ್ತ್ರಬಂದು ಬೇಡಿದ ಭಾಗ್ಯ ಅಧಿಕಾರಿಗಳಿಗೆಕುಂದುಕೊರತೆ ಏನೂ ಇಲ್ಲದೆ ಬೋಧಿಸಿಇಂದಿರೇಶನ ಪ್ರಸಾದವ ಒದಗಿಸಿಹರು 5ಚಂದ್ರಿಕಾ ನ್ಯಾಯಾಮೃತ ತರ್ಕತಾಂಡವಮೊದಲಾದ ಗ್ರಂಥಗಳ ರಚಿಸಿದ ಪ್ರಖ್ಯಾತವಾದಿಗಳಕೇಸರಿವ್ಯಾಸಮುನಿ ಮುಖ್ಯಮೇದಿನಿಸುರರಿಗೆ ವಿದ್ಯಾ ಕಲಿಸಿಹರು6ಶ್ರೀರಂಗ ವಿಠಲ ರುಕ್ಮಿಣೀ ಸತ್ಯಭಾಮಾತೋರಿ ತಾವೇ ತಮ್ಮ ಪ್ರತೀಕಗಳೊಳಗೆ ನಿಂತುಸೂರಿವರ ಶ್ರೀಪಾದರಾಜರ ಕೈಯಿಂದಭರದಿ ಪೂಜಾ ಸ್ತೋತ್ರ ಕೀರ್ತನೆ ಕೊಂಡಿಹರು 7ಅನುಪಮ ಅನುತ್ತಮ ಗುಣಗಣಾರ್ಣವ ರಮಾ -ನಾಥನು ಜಗಜ್ಜನ್ಮಾದ್ಯಖಿಲೈಕ ಕರ್ತಾವಿಷ್ಣು ಸರ್ವೇಶ್ವರ ಸ್ವತಂತ್ರಅನಘಮಹಿಮಾಕನ್ನಡ ನುಡಿಯಲಿ ಸಹಸ್ರಾರು ಹಾಡಿಹರು 8ಪ್ರತಿಒಂದು ಪದ ವಾಕ್ಯ ನುಡಿ ಪದ್ಯ ಕೀರ್ತನೆಯುಇಂದಿರಾಪತಿಯಲ್ಲಿ ನಿಶ್ಚಲ ಭಕ್ತಿಬಂಧಮೋಚಕ ಜ್ಞಾನ ಸಾಧನವಾಗಿರುವವುಆದರದಿ ಪಠಿಸೆ ಇಹಪರ ಸುಖಪ್ರದವು 9'ಸ್ಮರಿಸಿದವರನುಕಾವನಮ್ಮ ಸೂರ್ಯಾನೇಕ ಪ್ರಭಾವಸುರಮುನಿಗಳ ಸಂಜೀವ ಶ್ರೀ ವೆಂಕಟೇಶ ನಮ್ಮಪೊರೆವ&ಡಿsquo; ಎಂದಾರಂಭಿಸುವ ಕೀರ್ತನೆ ಪಠಿಸೆಸುಶ್ರವಣವು ಮಾಳ್ಪರ ಭಾಗ್ಯವೇ ಭಾಗ್ಯ 10ಶ್ರೀಪಾದರಾಜರು ಶಿರಿ ವೇಂಕಟೇಶನತಾಪೋಗಿ ಕಂಡು ಧ್ಯಾನದಿ ಸದಾ ನೋಡಿಸೌಭಾಗ್ಯ ಪ್ರದ ಈ ಕೀರ್ತನೆ ಹಾಡಿಹರುಸುಪುಣ್ಯ ಭಾಗಿಗಳೇ ಪಠಿಸಿ ಕೇಳುವರು 11ಭಕ್ತಿಯಿಂದ ಪಠಿಸುವ ಕೇಳುವ ಸಜ್ಜನರುಓದಿ ಕೇಳಿದ್ದು ಕೃಷ್ಣಗರ್ಪಿಸಲುಬದಿಯಲ್ಲೇ ತಾನಿದ್ದು ಯೋಗಕ್ಷೇಮವ ವಹಿಪಶ್ರೀದ ವೇಂಕಟ ಜನಾರ್ದನ ಕೃಷ್ಣ ಶ್ರೀಶ 12ಧನ ಧಾನ್ಯ ಆರೋಗ್ಯ ಆಯುಷ್ಯ ಕೀರ್ತಿಯಘನವಿಘ್ನಕಷ್ಟ ಪರಿಹಾರ ಜಯ ಎಲ್ಲೂಜ್ಞಾನ ಉದ್ಭಕ್ತಿ ಸಂತೋಷಹರಿಅಪರೋಕ್ಷಸಾಧನವು ಇವರ ಈ ಕೀರ್ತನೆ ಪಠನ 13ಜಯ ಜಯ ಜಗತ್ರಾಣ ಜಗದೊಳಗೆಸುತ್ರಾಣಅಖಿಲಗುಣಸದ್ದಾಮ ಶ್ರೀ ಮಧ್ವನಾಮಾಜಯಾಸಂಕರುಷಣ ಸಂಭೂತ ಮುಖ್ಯ-ವಾಯು ಹನುಮ ಭೀಮ ಮಧ್ವನ ಸ್ತೋತ್ರ 14ಈ ಮಧ್ವನಾಮಾಖ್ಯ ಸ್ತವರಾಜವನ್ನುನಮ್ಮ ಶ್ರೀಪಾದ ರಾಜಾರ್ಯ ರಚಿಸಿನಮಗೆಲ್ಲರಿಗಿತ್ತು ನಮಗೆ ಸೌಭಾಗ್ಯವಪ್ರೇಮದಿಂದಲಿ ಒದಗಿಸಿಹರು ಕರುಣಾಬ್ಧಿ 15ಸ್ಮರಿಸಲಾಕ್ಷಣ ಕಾಯ್ವಪುರಂದರದಾಸಾರ್ಯರಪರಂಪರೆ ವಿಜಯಾರ್ಯ ಗೋಪಾಲದಾಸಾರ್ಯಸೂರಿಗೋಪಾಲಾರ್ಯ ಶಿಷ್ಯರು ಜಗನ್ನಾಥದಾಸರಾಯರು ಫಲಶ್ರುತಿ ಬರೆದಿಹರು 16ವರಮಧ್ವ ನಾಮಕ್ಕೆ ಬರೆದಿರುವ ಫಲಶ್ರುತಿಯಭರದಿ ಪಠಿಸುವವರು ಶ್ರೀ ಮಧ್ವನಾಮಉತ್ಕøಷ್ಟ ಮಹಾತ್ಮ್ಯ ಉಳ್ಳದ್ದೆಂದರಿವರುಬರುವುದು ಅನುಭವಕೆ ಮಧ್ವನಾಮ ಓದಿ 17ಶ್ರೀ ಲಕ್ಷ್ಮೀನಾರಾಯಣ ರಾಮ ಹಯಶೀರ್ಷಭೈಷ್ಮೀ ಸತ್ಯಾಯುತ ರಂಗ ವಿಠಲಶ್ರೀ ಮದಾಚಾರ್ಯ ಪೂಜಿತ ಗೋಪೀನಾಥನ್ನಸಮ್ಮುದದಿ ಪೂಜಿಸುವ ಯೋಗಿವರ ಆರ್ಯ 18ಗಂಗೆ ಪ್ರತಕ್ಷ ತೋರಲು ಬಾಗಿನ ಕೊಟ್ಟುಜಗ ಜನ್ಮದ್ಯಖಿಳ ಕರ್ತನ್ನ ಪೂಜಿಸುತ್ತಜಗದೇಕ ಗುರುಮಧ್ವ ಸಚ್ಚಾಸ್ತ್ರ ಭೋದಿಸಿಝಗಿ ಝಗಿಪ ತೇಜಸ್ಸಲಿ ಹೊಂದಿದರುಸಮಾಧಿ19ಶಾಲಿಶಕ ಹದಿನಾಲ್ಕುನೂರೆಂಟನೆ ವರುಷಶುಕ್ಲ ಚತುರ್ದಶಿ ಜೇಷ್ಠ ಮಾಸದಲ್ಲಿಶೀಲತಮ ಭಾವದಲಿ ಳಾಳುಕನ ಧ್ಯಾನಿಸುತಕುಳಿತರು ಸಮಾಧಿಯಲಿ ಹರಿಪುರಯೈದಿದರು 20ಶಿಂಶುಮಾರಪುರವನ್ನಯೈದಿತಾ ಮತ್ತೊಂದುಅಂಶದಲಿ ಸುಪವಿತ್ರ ವೃಂದಾವನದಿ ಭಾಸಿಸುತ ಇರುತಿಹರುಬ್ರಹ್ಮ ವಿದ್ಯಾಲಯ - ಶ್ರೀಶಪ್ರಿಯನರಸಿಂಹ ತೀರ್ಥ ಮಂದಿರದಿ 21ದರ್ಶನವು ಪಾಪಹರ ಪ್ರದಕ್ಷಿಣೆ ಹರಿಯಾತ್ರೆವಿಶ್ವಾಸದಿಂದ ನಮಸ್ಕಾರ ಸರ್ವೇಷ್ಟಐಶ್ವರ್ಯ ಜ್ಞಾನಾದಿ ಫಲಪ್ರದವು ಯೋಗ್ಯರಿಗೆಸಂಸ್ಮರಿಸಲು ಸರ್ವ ಸಿದ್ಧಿದಾಯಕವು 22ಸಿಂಧೂರಅಜಮಿಳ ಸುಧಾಮ ಪ್ರಹ್ಲಾದಾದಿಭಕ್ತರ ಪರಿಪಾಲಕರನು ಶ್ರೀರಮಾಪತಿಯಸದಾ ಒಲಿಸಿಕೊಂಡಿಹಮಹಂತಗುರುವರಶ್ರೀಪಾದರಾಜರೇ ನಮೋ ನಮೋಪಾಹಿ23ರಾಜೀವಭವಪಿತ ರಾಜರಾಜೇಶ್ವರನುರಾಜೀವಾಲಯ ಪತಿಯು ಪ್ರಸನ್ನ ಶ್ರೀನಿವಾಸಪ್ರಜ್ವಲಿಸುತಿಹ ಮಧ್ವರಾಜ ಸಹ ಶ್ರೀಪಾದರಾಜರೊಳು ಇವರಲ್ಲಿ ಶರಣು ಶರನಾದೆ 24|| ಇತಿ ಶ್ರೀ ಪಾದರಾಜರ ಅಣು ಚರಿತೆ ಸಂಪೂರ್ಣಂ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವರದೇಂದ್ರವಿಜಯ121ವರದೇಂದ್ರ ತೀರ್ಥಾರ್ಯ ಗುರುವರರ ಪದಯುಗ್ಮ |ಸರಸೀರುಹದಲ್ಲಿ ಸತತ ನಾ ಶರಣಾದೆನು |ವರಸಮೀರಗ ಕೃಷ್ಣ ರಾಮಹಯಮುಖವ್ಯಾಸ |ನರಹರಿ ಪ್ರಿಯರಿವರು ಸಾಧುವರಪ್ರದರು ಪರಂಗನ ಪಾದೋದಕವು ಸುಪವಿತ್ರ ತಮವೆಂದುಗಂಗೆಯನು ಶಿರದ ಮೇಲಿಟ್ಟುಕೊಂಡಿಹ ಶಿವನು |ಲಿಂಗ ಮೂರುತಿ ಶಿವಗೆ ಸುಪೂರ್ಣಮತಿ ಗುರುವುಶಂಕೆಇಲ್ಲ ಬ್ರಹ್ಮಗುರು ಶಿವ ಶಿಷ್ಯಕೇಳಿಕೇನ1ರಜತ ಜಾಂಬೂನವ ತಾಮ್ರವÀನು ಮರಗದವ |ವಜ್ರಮಾಣಿಕ್ಯವನು ತನ್ನ ಗರ್ಭದಲಿ ನಿಲ್ಲಿರಿಸಿ |ದುರ್ಜನರಿಗೆ ಸುಲಭದಿ ಕಾಣಿಸದೆ ಈ ಕ್ಷೇತ್ರ |ರಾಜಿಸುತೆರವಿಸೋಮತಾರೆಗಳ ಜ್ಯೋತಿಯಿಂದ2ರಾಘವ ಯಾದವ ವೇಂಕಟಧಾಮ ಹನುಮ ಭೀಮ |ಈ ಗ್ರಾಮ ರಕ್ಷಣೆ ಮಾಡುತಿರೆ ಶಿವ ಜಪಿಸುವ |ಅಘದೂರ ಗುಣನಿಧಿ ಸಮೀರಗ ಮಹಿದಾಸ - |ನಿಗೆ ಪ್ರಿಯಬೃಹತಿಋಕ್ ಶ್ರೀ ವಿಷ್ಣು ಸಾಸಿರ ನಾಮ3ಈ ರೀತಿ ಬಹಿರ್ ಮುಖರ್ಗೆ ಪ್ರಿಯ ಲಿಂಗಸುಗೂರಲ್ಲಿಸುರವೃಂದದವರು ಮರುದ್ಗಣದವರು ತೋರಿ |ಇರುತಿದ್ದ ಕಾಲದಲಿವಿಜ್ಞಾನಭಕ್ತಿ ಯೋಗೀಶ |ವರದೇಂದ್ರ ತೀರ್ಥ ಗುರುರಾಜ್ವಿಜಯಮಾಡಿದರು4ಜಗನ್ನಾಥದಾಸರಸಖಶಿಷ್ಯರಾಗಿಹ ನಮ್ಮ |ಜಗಖ್ಯಾತ ಪ್ರಾಣೇಶದಾಸರು ಶ್ರೀ ಸ್ವಾಮಿಗಳಿಗೆ |ಸ್ವಾಗತ ವಿನಯ ಪೂರ್ವಕ ನೀಡಲು ಮುದದಿಂದ |ಶ್ರೀಗಳು ತಮ್ಮ ದಿಗ್ವಿಜಯ ತಾತ್ಪರ್ಯ ಹೇಳಿದರು 5ತಮ್ಮದ್ವಿತೀಯಸವನ ಮಧ್ಯ ಬ್ಯಾಗವಟ್ಟಿನರ- |ಸಿಂಹ ದಾಸರ ಯುವ ಆಟೋಪ ವಿದ್ಯಾವಾನ್ ಸುಗುಣಿಶ್ರೀ ಮಾಧ್ವ ಬಾದರಾಯಣಿಪರವಿದ್ಯಾಗ್ರಂಥಗಳ |ತಮ್ಮಲ್ಲಿ ಸಂಯಕ್ ಓದಿ ಈಗಲೂ ಬರುವ ಆಗಾಗ 6ಈ ತಮ್ಮ ಪ್ರಿಯ ಶ್ರೀನಿವಾಸಾಚಾರ್ಯರ ಪ್ರೀತಿ ಪಾತ್ರ |ಸಾತ್ವಿಕ ಶಿಷ್ಯರಲಿ ಶ್ರೀಮಠ ಬಂದದ್ದು ಸರಿಯೇ |ಇಂದಿಲ್ಲಿ ರಾಮ ವೇದವ್ಯಾಸ ಪೂಜೆ ಚರಿಸುವುದು |ಮುಂದಿಲ್ಲಿ ತತ್ತ ್ವವಾದ ಸಜ್ಞಾನ ವೃದ್ಧಿಯಾಗೆಹೇತು7ಪಾದಪೂಜೆ ಸಭ್ಯರಿಂದಲಿಗುರುಮರ್ಯಾದೆಗಳು |ಇಂಥ ಕಾರ್ಯಗಳ ನಿಮಿತ್ತ ವರದೇಂದ್ರ ಗುರುವು |ಮತ್ತು ಪೇಳುವ ಮಾತು ಪೂಜಾನಂತರ ಎನ್ನುತಲೆ |ಬಂದು ನೆರೆದ ಜನರಲಿಗಮನಬೀರಿದರು8ಲಿಂಗಸುಗೂರು ಮತ್ತು ಸುತ್ತ ಮುತ್ತ ಗ್ರಾಮ ಜನರ |ಕಂಗಳಿಗೆ ಹಬ್ಬವು ಮನಸ್ಸಿಗಾನಂದಕರವು |ಭಂಗಾರ ನವರತ್ನ ಮಂಟಪದಿ ಯತಿ ಕೃತ್ ಪೂಜೆ |ಶೃಂಗಾರ ದೀಪಾವಳಿ ತೋರಣ ವಿಪ್ರಜನ ಗುಂಪು 9ಮನೋದಾರ ವಾಕ್ಚತುರ ಶ್ರದ್ಧಾಳು ಭಕ್ತಿ ಭರಿತ |ಪ್ರಾಣೇಶದಾಸಾರ್ಯರ ಸೇವೆ ಮೆಚ್ಚಿದರು ಶ್ರೀಗಳು |ಅನಪೇಕ್ಷರು ಸ್ವಯಂ ತಾನೇ ವದಾನ್ಯರು ಕೇಳ್ದರು |ಮನೆ ಸ್ಥಳ ತಮಗೆ ದಾನಮಾಡೆಂದು ದಾಸರನ್ನ 10ಜ್ಞಾನಿವರ ಪ್ರಾಣೇಶದಾಸರಾಯರು ಎಂಥ ಭಾಗ್ಯ |ಎನ್ನುತ ಅನವಶ್ಯ ಹೆಚ್ಚುಸೊಲ್ಲುವೆಚ್ಚ ಮಾಡದೇ |ದಾನ ಮಾಡಿದರು ರಾಮಕೃಷ್ಣ ವ್ಯಾಸಾರ್ಪಣವೆಂದು |ಕನಿಕರದಿ ಸ್ವೀಕರಿಸಬೇಕೆಂದು ಬೇಡಿದರು 11ಜ್ಞಾನಿಕುಲ ತಿಲಕರು ದೇವ ಸ್ವಭಾವರು ನಮ್ಮ |ಘೃಣಿ ಶ್ರೀ ವರದೇಂದ್ರ ತೀರ್ಥಾರ್ಯಗುರುಮಹಂತರು |ದಾನ ಸ್ವೀಕರಿಸಿ ಬಹ್ವನುಗ್ರಹಿಸಿ ಹೊರಟರು |ಇನ್ನುಳಿದ ತಮ್ಮವಿಜಯಯಾತ್ರೆ ಕ್ಷೇತ್ರಗಳಿಗೆ12`ಶ್ರದ್ಧ ಯಾಧೇಯಂ' ಎಂಬ ಶೃತಿ ಶಾಸನ ಅನುಸಾರ |ಈ ದಾನ ದಾಸರು ಮಾಡಿದ್ದು ಲೋಕ ಕೊಂಡಾಡುತಿದೆ |ಅಂದಿನಾರಭ್ಯ ಲಿಂಗಸುಗೂರು ಪ್ರಾಣೇಶದಾಸರ |ಮಂದಿರ ವ್ಯಾಸದಾಸ ತತ್ತ ್ವವಾದ ಪೋಷಕವಾಯ್ತು 13ಶ್ರೀ ಮಠದ ಆಡಳಿತ ಪಾಠ ಪ್ರವಚನ ಇಂಥ |ತಮ್ಮ ಸ್ಥಾನಾಶ್ರಮ ಕೆಲಸ ಮಾಡುತ ಬಹುದಿನ |ತಮಗೆ ದತ್ತವಾದ ಲಿಂಗಸುಗೂರು ಭೂಮಿಯನ್ನು |ಸುಮ್ಮನೆ ಖಾಲಿಯಾಗಿ ಇಟ್ಟು ಪುಣೆಯಲ್ಲಿಗುರುನಿಂತರು14ನಿಯಮೇನ ಹರಿಪುರ ಯೈದಿ ಪುಣೆ ಮಠದಲ್ಲಿ |ದಿವ್ಯ ವೃಂದಾವನಸ್ಥರಾಗಿ ದಾಸರಿಗೆ ಸ್ವಪ್ನದಿ |ದಯಪಾಲಿಸಿದರು ತುಳಸಿ ವೃಕ್ಷ ಕುರುಹಲ್ಲಿ |ಶ್ರೀಯಃ ಪತಿಯ ಧ್ಯಾನಿಸುತ ಬಂದಿಹೆವು ವಾಸಕ್ಕೆ 15ಶ್ರೀ ಸ್ವಾಮಿಗಳ ಸ್ವಾಪ್ನ ಆಜ್ಞಾನುಸಾರವಾಗಿಯೇ | ವಿಶ್ವಾಸಉಕ್ಕುತ ಪ್ರಾಣೇಶದಾಸರು ವೃಂದಾವನವ |ಹಸನಾಗಿ ನಿರ್ಮಾಣ ಮಾಡಿ ಯೋಗ್ಯದಿನ ವಿಹಿತ |ಸಂಸ್ಕಾರದಿಂದ ಆವಾಹನ ಪ್ರತಿಷ್ಠೆ ಮಾಡಿದರು 16ಮಹಾನ್ ವರದೇಂದ್ರರು ಸ್ವಾಪ್ನ ಸಂದೇಶ ಪ್ರಕಾರವೇ |ಮಹಾನುಗ್ರಹ ಮಾಡಿ ತಾವೇ ಒಂದಂಶದಿ ಕುಳಿತು |ಅಹರಹ ಬಂದು ಸೇವಿಸುವರ್ಗೆ ವಾಂಛಿತವಿತ್ತು |ಸಲಹುತಲಿಹರು ಅದ್ಯಾಪಿ ಲಿಂಗಸುಗೂರಲ್ಲಿ 17ಈ ಪುಣ್ಯಶ್ಲೊಕ ವರದೇಂದ್ರ ತೀರ್ಥರಲಿ ತೀರ್ಥತ್ವ |ಇಪ್ಪುದರಿಂ ಪವಿತ್ರಕರ ಇವರ ಪಾದಸೇವಾ |ಪಾಪಹಾರಿಣಿ ಪುಣ್ಯದಾ ತುಳಸಿಯ ಮೂಲದಲಿ |ಸುಪವಿತ್ರಕರ ಸರ್ವತೀರ್ಥಗಳಿಪ್ಪುದು ಸಿದ್ಧ 18ಉರುಗಾಯ ಧನ್ವಂತರಿಯ ಆನಂದ ಬಾಷ್ಪಬಿಂದು |ಆಪ್ರಾಕೃತವಾದ್ದು ಹಸ್ತಸ್ಥಪ್ರಾಕೃತಪೀಯೂಷದೋಳ್ |ಪ್ರಕ್ಷಿಪ್ತವಾಗಿ ಧರೆಯಲ್ಲಿ ತುಳಸೀ ವೃಕ್ಷವಾಯ್ತು |ಹರಿಕೊಟ್ಟ ವರದಿಂ ವೃಂದಾದೇವಿ ತುಳಸಿಕಟ್ಟೆ19ದೋಷೋಜ್ಜಿತಗುಣಪೂರ್ಣ ಶ್ರೀಹರಿ ತುಳಸೀನಾಮ |ಲಕ್ಷ್ಮೀಸಮೇತ ಆ ವೃಕ್ಷ ಮಧ್ಯದಿ ಅಮೃತಾಂಧಸ್ |ಶ್ರೇಷ್ಠರ ಸಹ ಇರುವಂತೆ ವರದೇಂದ್ರರೋಳ್ ಛಂದಸಾಂ |ವೃಷಭಶ್ರೀಯಕ್ ಸಪರಿವಾರ ಜ್ವಲಿಸುತಿಹನು20ಉತ್ತಮ ಶ್ಲೋಕ ಪರಮೈಶ್ವರ್ಯರೂಪವಿಷ್ಣುವೇಅಧಿ|ಅಂದರೆ ಸರ್ವೋತ್ತಮ ಇಂಥಾ ಗುಣಜ್ಞಾನ ಪುಂಜವು |ವೇದಗಳು ತುಳಸ್ಯಾಗ್ರದಿ ಇರುವಂತೆ ಇವರೋಳ್ |ಮೇಧಾ ಪ್ರೌಢಿಮೆ ಇಹುದು ಮಧ್ವಸ್ಥವ್ಯಾಸಾನುಗ್ರಹ 21ಸುಮನಸವಂದಿತ ತುಳಸೀನಾಮಕ ಲಕ್ಷ್ಮಿಯು |ಸನ್ಮಂತ್ರವು ದ್ವಾದಶಾಕ್ಷರದಿ ಇರುವುದು ಅದು |ನಿರ್ಮಮ ನಿರ್ಮತ್ಸರ ಯೋಗ್ಯ ಅಧಿಕಾರಿಗಳಿಂದ |ರಮಾಮಾಧವ ಪ್ರೀತಿಗೆ ಜಪ್ಯ ಇಹಪರೇಷ್ಟಲಾಭ 22ಬಾದರಾಯಣತಾನೇ ನುಡಿಸಿದೀ ನುಡಿಗಳ್ ಭಕ್ತಿ |-ಯಿಂದೋದಿ ಕೇಳ್ವ್‍ರ್ಗೆ ವರದೇಂದ್ರ ಮಧ್ವಸ್ಥ ಅಜನ - |ಪಿತ `ಶ್ರೀ ಪ್ರಸನ್ನ ಶ್ರೀನಿವಾಸ' ಶ್ರೀಶ ತುಳಸೀಶ |ವಿತ್ತವಿದ್ಯಾಯುರಾರೋಗ್ಯ ಜ್ಞಾನ ಭಕ್ತ್ಯಾದಿಗಳೀವ23 ಪ|| ಇತಿ ಶ್ರೀ ವರದೇಂದ್ರವಿಜಯಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀವಿಜಯದಾಸಾರ್ಯ ಚರಿತ್ರೆ135ಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಅಶೇಷ ಗುಣಗಣಾರ್ಣವಅನಘಶ್ರೀರಮಣಶ್ರೀ ಶ್ರೀನಿವಾಸ ನರಹರಿ ವ್ಯಾಸ ಕೃಷ್ಣಹಂಸ ನಾಮಕ ಪರಂ ಬ್ರಹ್ಮವಿಧಿಸನಕಾದಿದಶಪ್ರಮತಿ ಗುರುವಂಶ ಸರ್ವರಿಗೂ ನಮಿಪೆ 1ವ್ಯಾಸರಾಜರ ಮುಖ ಕಮಲದಿಂದುಪದಿಷ್ಟದಾಸರಾಜರು ಪುರಂದರದಾಸಾರ್ಯವಸುಧೆಯಲ್ಲಿ ನಾರದರೇಪುರಂದರದಾಸರು ಎನಿಸಿಶ್ರೀಶನ್ನ ಸೇವಿಸುತ ಭಕ್ತÀನ್ನ ಕಾಯ್ತಿಹರು 2ಹರಿಸಮೀರರೂ ಸದಾ ಪ್ರಚುರರಾಗಿಹಪುರಂದರದಾಸಾರ್ಯರವರಶಿಷ್ಯರೇವೆಧರೆಯಲ್ಲಿ ಪ್ರಖ್ಯಾತ ವಿಜಯದಾಸಾರ್ಯರುಸುರವೃಂದ ಮಹಾ ಋಷಿಯು ಭೃಗು ಮಹಾ ಮುನಿಯು 3ಋಗ್ ಜಯಾಸಿತ ಯಜುಸ್ ಸಿತ ಯಜುಸ್ಸಾಮಅರ್ಥರ್ವಾಂಗಿರಸಕೆ ಕ್ರಮದಲಿ ಪ್ರವರ್ತಕರುಬಾಗುವೆ ಶಿರ ಪೈಲಗೆ ವೈಶಂಪಾಯನನಿಗೆಅರ್ಕಗೆ ಜೈಮಿನಿಗೆ ಸುಮಂತು ಸಿಂಧುಜಗೆ 4ನಮೋ ಬ್ರಹ್ಮ ವಾಯು ವಿಪ ಫಣಿಪಶುಕಸಂಕ್ರಂದಕಾಮಾರ್ಕ ನಾರದ ಭೃಗು ಸನತ್‍ಕುಮಾರಾದಿಕಾಮಯುಕ್ ಸೂತ ಗಂಧರ್ವನೃಪಶ್ರೇಷ್ಠರಿಗೆಭೂಮಿ ಸುರ ನರರಿಗೆ ಶ್ರೀಶ ಚಲಪ್ರತಿಕ 5ಸ್ವರ್ಣಾಂಡ ಬಹಿರಂತವ್ರ್ಯಾಪ್ತತೇಜಪುಂಜಜ್ಞಾನ ಸುಖ ಪೂರ್ಣ ಶ್ರೀಪತಿ ವೇದ ವ್ಯಾಸಜ್ಞಾನ ಸಂಯುತ ಕರ್ಮಯೋಗ ಪ್ರವರ್ತಿಸುವುದಕೆತಾನೇ ಸೇವಿಸಿದನು ಭೃಗು ಋಷಿಯು ಅಂದು 6ಸುರ ನದಿತೀರದಲಿ ಭೂಸುರರು ಋಷಿಗಳುಸತ್ರಯಾಗ ಎಂಬಂಥ ಜ್ಞಾನಕರ್ಮಚರಿಪೆ ಜಿಜ್ಞಾಸದಲಿ ನಾರದರು ಪ್ರೇರಿಸಿಹೊರಟರು ಭೃಗು ಮುನಿಯು ತತ್ವ ನಿರ್ಣಯಕೆ 7ಶೃತಿಸ್ಮøತಿಪುರಣೇತಿಹಾಸಾದಿಗಳಲ್ಲಿಅದ್ವಿತೀಯನು ಸರ್ವೋತ್ತಮಹರಿಶ್ರೀಶಪದುಮಭವ ರುದ್ರಾದಿಸುರರುತಾರ ತಮ್ಯದಲಿಸದಾ ಅವರಂಬುದನು ಪರಿಕ್ಷೆ ಮಾಡಿದರು 8ನೇರಲ್ಲಿ ತಾ ಪೋಗಿ ಅರಿತು ಪೇಳಿದರುಹರಿಃ ಸರ್ವೋತ್ತಮ ಸಾಕ್ಷಾತ್ ರಮಾದೇವಿ ತzನÀಂತರಸರಸಿಜಾಸನ ವಾಣಿ ರುದ್ರಾದಿಸುರರುತರತಮದಿ ಅವgವÀರು ಸಂಶಯವಿಲ್ಲ ಎಂದು 9ಈ ರೀತಿ ಹಿಂದೆ ಈ ಭೃಗು ಹರಿಯ ನಿಯಮನದಿಅರುಹಿದಂತೆ ಈಗವಿಜಯದಾಸಾರ್ಯನಾರದಪುರಂದರದಾಸಾರ್ಯರನ್ನನುಸರಿಸಿಹರಿಮಹಿಮೆ ಸತ್ ತತ್ವ ಅರುಹಿದರು ಜನಕ್ಕೆ10ವಿಜಯರಾಯರ ಶಿಷ್ಯ ಸೂರಿಗಳೊಳ್ ಪ್ರವರನುಧೂರ್ಜಟೆ ಉಮಾಸುತನುಕ್ಷಿಪ್ರಪ್ರಸಾದಗಜಮುಖನೆ ಗೋಪಾಲ ದಾಸಾರ್ಯರಾಗಿಪ್ರಜ್ವಲಿಸುತಿಹ ನಮೋ ಗುರುವರ್ಯ ಶರಣು 11ಪುರಂದರದಾಸಾರ್ಯರು ವಿಜಯರಾಯರಲ್ಲಿಇರುವರು ಒಂದಂಶದಿಂದ ಜ್ವಲಿಸುತ್ತಬರೆಸಿಹರು ಇಪ್ಪತ್ತು ಮೇಲೈದು ಸಾವಿರಶ್ರೀವರನ ಸಂಸ್ತುತಿ ತತ್ವ ಕವಿತೆಗಳ 12ಕೃತ ತ್ರೇತ ದ್ವಾಪರ ಕಲಿಯುಗ ನಾಲ್ಕಲ್ಲಿಯೂಸುತಪೋನಿಧಿ ಭೃಗು ಮೂಲ ರೂಪದಲುತ್ರೇತಾದಿ ಮೂರಲ್ಲಿಯೂ ಅವತಾರ ರೂಪದಲುಗಾಯತ್ರಿ ನಾಮನ್ನ ಸಂಸೇವಿಸುವರು 13ಪುರಂದರಾರ್ಯರ ಮನೆಯಲ್ಲಿ ಗೋವತ್ಸತರುವಾಯು ಸುಕುಮಾರ ಮಧ್ವಪತಿಯಾಗಿಸರಿದ್ವರ ಶ್ರೀ ತುಂಗಭದ್ರ ತೀರದಿ ಪುನಃಅರಳಿ ನೃಸಿಂಹ ಕ್ಷೇತ್ರದಲಿ ತೋರಿಹರು 14ಅಶ್ವತ್ಥ ನರಸಿಂಹ ಕ್ಷೇತ್ರಕ್ಕೆ ಮತ್ತೊಂದುಹೆಸರುಂಟು ರೂಢಿಯಲಿ ಚೀಕಲಾಪುರಿಯುಕುಸುಮಭವಪಿತಅಂಭ್ರಣಿಪತಿಎನ್ನಪ್ರಶಾಂತ ಚಿತ್ತದಿ ಧ್ಯಾನಿಸೆ ತಕ್ಕ ಸ್ಥಳವು 15ಶ್ರೀಪದ್ಮನಾಭತೀರ್ಥರಕರಕಂಜದಿಂದಉದ್ಭೂತ ಲಕ್ಷ್ಮೀಧರರ ವಂಶಜರುಶ್ರೀಪಾದ ರಾಜರೂ ಈ ಕ್ಷೇತ್ರದಲಿಸ್ಥಾಪಿಸಿದರು ಅಶ್ವತ್ಥÀ ನರಹರಿಯ 16ಹುಂಬೀಜ ಪ್ರತಿಪಾದ್ಯ ಭೂಪತಿಯ ವಕ್ತ್ರದಿಂಸಂಭೂತ ತುಂಗಾ ಸರಿದ್ವರದ ತೀರಗಂಭೀರ ಭೂ ಕಲ್ಪತರುವು ಅಶ್ವತ್ಥ್ಥವುಸಂರಕ್ಷಿಸುವ ನಾರಸಿಂಹ ಭದ್ರದನು 17ನಾರಾಯಣ ಬ್ರಹ್ಮರುದ್ರಾದಿ ದೇವರ್‍ಗಳುಇರುತಿಹರು ಅಶ್ವತ್ಥ್ಥ ಕಲ್ಪ ವೃಕ್ಷದಲಿನಾರಾಯಣ ಶ್ರೀ ನರಸಿಂಹ ಪುರುಷೋತ್ತಮನೆಶರಣಾದೆ ಪೊರೆಯುತಿಹವಾಂಛಿತಪ್ರದನು18ಕಾಶಿ ಬದರಿಯಂತೆ ಇರುವ ಈ ಕ್ಷೇತ್ರದಲಿಭೂಸುರವರರು ಶ್ರೀನಿವಾಸಾಚಾರ್ಯರಲಿಶ್ರೀ ಶ್ರೀನಿವಾಸನ ಪ್ರಸಾದದಿ ಜನಿಸಿಹರುಶ್ರೀಶ ಭಕ್ತಾಗ್ರಣಿ ಈ ಹರಿದಾಸವರರು 19ಕುಸುಮಾಲಯ ಪದ್ಮಾವತಿ ನೆನಪು ಕೊಡುವಕುಸುಮಕೋಮಲ ಮುಖಿ ಆದ ಕಾರಣದಿಕೂಸಮ್ಮ ನೆಂದು ಕರೆಯಲ್ಪಟ್ಟ ಸಾಧ್ವಿಯಈ ಶ್ರೀನಿವಾಸ ಆಚಾರ್ಯಕರಹಿಡಿದರು20ಪತಿವ್ರತಾ ಶಿರೋಮಣಿ ಕೂಸಮ್ಮನ ಗರ್ಭಅಬ್ಧಿಯಿಂ ಹುಟ್ಟಿತು ಉತ್ತಮ ರತ್ನಹತ್ತು ದಿಕ್ಕಲು ಪ್ರಕಾಶಿಸುವ (ದ್ಯುತಿವಂತ) ಕೀರ್ತಿಮಾನ್ಪುತ್ರ ರತ್ನನು ಬೆಳೆದ ದಾಸಪ್ಪ ನಾಮಾ 21ಕೂಸಮ್ಮ ಶ್ರೀನಿವಾಸಪ್ಪ ದಂಪತಿಗೆದಾಸಪ್ಪನಲ್ಲದೆ ಇನ್ನೂ ಕೆಲಪುತ್ರರುಕೇಶವಾನುಗ್ರಹದಿ ಹುಟ್ಟಿ ಸಂಸಾರದಿಈಜಿದರು ಯದೃಚ್ಛಾ ಲಾಭ ತುಷ್ಟಿಯಲಿ 22ಯಾರಲ್ಲೂ ಕೇಳದಲೇ ಅನಪೇಕ್ಷ ದಂಪತಿಯುಹರಿದತ್ತ ಧನದಲ್ಲಿ ತೃಪ್ತರಾಗುತ್ತಅರಳಿ ನೃಸಿಂಹನ್ನ ಸೇವಿಸುತ ಮಕ್ಕಳಲಿಹರಿಮಹಿಮೆ ಹೇಳುತ್ತ ಭಕ್ತಿ ಬೆಳಸಿದರು23ನಮ್ಮ ದಾಸಪ್ಪನಿಗೆ ಹದಿನಾಲ್ಕು ಮಯಸ್ಸಾಗೆಕರ್ಮಸುಳಿಯು ಮೆಲ್ಲ ಮೆಲ್ಲನೆ ತೋರಿಸಮುದ್ರ ಶಯನನ ಅಧೀನವು ಎಲ್ಲ ಎನ್ನುತ್ತಒಮ್ಮೆಗೂ ಲೆಕ್ಕಿಸಲಿಲ್ಲ ಬಡತನವನ್ನ 24ಬದರಮುಖ ಬ್ರಹ್ಮವರ್ಚಸ್ವಿ ದಾಸಪ್ಪಹದಿನಾರುವತ್ಸರದ ಬ್ರಹ್ಮಚಾರಿಮಾಧವನೆ ಹಾದಿ ತೋರುವ ತನಗೆ ಎಂದುಹೋದರು ಪೂರ್ವದಿಕ್ಕಿನ ಕ್ಷೇತ್ರಗಳಿಗೆ 25ಜಲರೂಪಿ ಕೃಷ್ಣನ್ನ ನೆನೆದು ಕೃಷ್ಣಾನದಿಯಲ್ಲಿ ಮಿಂದು ಅಲ್ಲಿಂದ ಮಂತ್ರಾಲಯಅಲ್ಲಿ ಶ್ರೀ ರಾಘವೇಂದ್ರರ ವಾದೀಂದ್ರರ ದಿವ್ಯಜಲಜಪಾದಗಳಿಗೆ ಬಾಗಿದರು ಶಿರವ 26ಆದವಾನಿನಗರನವಾಬನ ಸರ್ಕಾರಅಧಿಕಾರಿ ಡಾಂಭಿಕ ಓರ್ವನ ಗೃಹದಿಮದುವೆ ಪೂರ್ವದ ದೇವರ ಸಮಾರಾಧನೆಯುಹೋದರು ಆ ಮನೆಗೆ ದಾಸಪ್ಪ ಆರ್ಯ 27ಇತ್ತದ್ದು ಹರಿಯೆಂದು ತಂದೆ ಮಾಡುವ ಅತಿಥಿಸತ್ಕಾರ ನೋಡಿದ್ದ ದಾಸಪ್ಪಾರ್ಯನಿಗೆಇಂದುಆದವಾನಿ ಗೃಹಸ್ಥ ದಾಸಪ್ಪನಉದಾಸೀನ ಮಾಡಿದ್ದು ನೂತನಾನುಭವ 28ತೇನ ತ್ಯೆಕ್ತೇನ ಭುಂಜೀಥಾಃ ಮಾಗೃಥೆಃಕಸ್ಯ ಸ್ವಿದ್ಧನಂ ಎಂದು ಮನಸ್ಸಿಗೆ ತಂದುಆದವಾನೀಯಿಂದ ಹೊರಟು ಮಾರ್ಗದಲಿಇದ್ದ ಛಾಗಿ ಎಂಬ ಗ್ರಾಮ ಸೇರಿದರು 29ಉಪೋಷಣದಿ ತನುವು ಬಾಡಿದ್ದರೂ ಮುಖಸ್ವಲ್ಪವೂ ಮ್ಲಾನ ವಿಲ್ಲದೆ ಹರಿಯ ಸ್ಮರಿಸಿಬಪ್ಪ ದಾಸಪ್ಪನ್ನ ನೋಡಿ ಕೇಶವರಾಯಎಂಬ ವಿಪ್ರನು ಕರೆದ ತನ್ನ ಮನೆಗೆ 30ಛಾಗಿ ಗ್ರಾಮದ ಪ್ರಮುಖ ಕೇಶವರಾಯನುಆ ಗೃಹಸ್ಥನ ತಾಯಿ ಕುಟುಂಬಜನರೆಲ್ಲಾಭಗವಂತನ ಶ್ರೇಷ್ಠ ಪ್ರತೀಕ ಇವರೆಂದುಭಾಗಿ ಶಿರ ಆತಿಥ್ಯ ನೀಡಿದರು ಮುದದಿ 31ಆ ಮನೆಯ ದೊಡ್ಡ ಆಕೆಯು ಪಾಕ ಮಾಡಿಶ್ರೀ ಮನೋಹರನಿಗೆ ದಾಸಪ್ಪ ಅದನ್ನಸಂಮುದದಿ ನೈವೇದ್ಯ ಅರ್ಪಿಸಿ ಉಂಡರುರಮಾಪತಿನಿತ್ಯತೃಪ್ತಗೆ ತೃಪ್ತಿ ಆಯ್ತು32ಭಿನ್ನಸ್ವಭಾವಿಗಳು ಭಿನ್ನಜೀವರುಗಳಲಿಭಿನ್ನ ಕರ್ಮವ ಮಾಡಿ ಮಾಡಿಸುವಅನಘಘನ್ನ ಗುಣನಿಧಿ ಸರ್ವ ಜಡಜೀವ ಭಿನ್ನಶ್ರೀನಿಧಿಯ ಸ್ಮರಿಸುತ್ತೆ ಹೊರಟರು ವೇಂಕಟಕೆ 33ಭೂವೈಕುಂಠ ಈ ತಿರುಪತಿ ಕ್ಷೇತ್ರದಲಿದೇವದೇವೋತ್ತಮ ದೇವಶಿಖಾಮಣಿಯಮೂವತ್ತೆರಡು ಮುವತ್ತಾರುಬಾರಿಮೇಲೆಸೇವಿಸಿಹರು ಎಂದು ಕೇಳಿಹೆನು 34ದಾಸಪ್ಪ ನಾಮದಲೂ ವಿಜಯರಾಯರೆನಿಸಿಯೂದೇಶದೇಶದಿ ಹರಿಕ್ಷೇತ್ರ ಪೋಗಿಹರುಕಾಶೀಗೆ ಮೂರು ಸಲ ಪೋಗಿ ಬಂದಿರುವರುಕಾಶಿ ಬದರಿ ನಮಗೆ ಇವರ ಸಂಸ್ಮರಣೆ 35ಪಂಕೇರುಹೇಕ್ಷಣವರಾಹವೆಂಕಟ ಪತಿಯವೇಂಕಟಗಿರಿಯಲ್ಲಿ ಭಕ್ತಿಯಿಂ ಪುನಃತಾ ಕಂಡು ಆನಂದಪುಲಕಾಶ್ರು ಸುರಿಸಿಶಂಕೆಯಿಲ್ಲದೆ ಧನ್ಯ ಮನದಿ ತಿರುಗಿದರು 36ತಿರುಗಿ ಚೀಕಲಪುರಿ ಬಂದು ಹೆತ್ತವರಚರಣಪದ್ಮಗಳಲ್ಲಿ ನಮಿಸಿ ಅಲ್ಲಿನರಹರಿ ಶ್ರೀ ಶ್ರೀನಿವಾಸನ್ನ ಸೇವಿಸುತಪರಿತೋಷಿಸಿದರು ಗಾರ್ಹ ಧರ್ಮದಲಿ 37ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 38-ಇತಿಃ ಪ್ರಥಮಾಧ್ಯಾಯಃ-ದ್ವಿತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪತಿರುಪತಿ ಘಟಿಕಾದ್ರಿ ಕಾಶಿ ಮೊದಲಾದಕ್ಷೇತ್ರಾಟನೆ ಮಾಡಿ ಬಂದ ಪುತ್ರನಿಗೆಭಾರಿಗುಣ ಸಾಧ್ವಿಯ ಮದುವೆ ಮಾಡಿಸಿದರುವಿಪ್ರರ ಮುಂದೆಶುಭಮುಹೂರ್ತದಲಿ ತಂದೆ1ಗುಣರೂಪವಂತಳು ವಧು ಅರಳಿಯಮ್ಮಘನಮಹಾ ಪತಿವ್ರತಾ ಶಿರೋಮಣಿಯು ಈಕೆತನ್ನ ಪತಿಸೇವೆಯ ಪೂರ್ಣ ಭಕ್ತಿಯಲಿಅನವರತಮಾಡುವ ಸೌಭಾಗ್ಯವಂತೆ2ಪುತ್ರೋತ್ಸವಾದಿಶುಭಸಂಭ್ರಮಗಳು ಆದುವುನಿತ್ಯಹರಿತುಳಸೀಗೆ ಪೂಜಾ ವೈಭವವುತ್ರಾತಹರಿ ಸಾನ್ನಿಧ್ಯ ಅನುಭವಕೆ ಬರುತ್ತಿತ್ತುಶ್ರೀದಹರಿವಿಠ್ಠಲನು ತಾನೇವೆ ಒಲಿದ 3ಧನಸಂಪಾದನೆಗಾಗಿ ಅನ್ಯರನು ಕಾಡದೆಅನಪೇಕ್ಷ ಮನದಿಂದ ಹರಿಕೊಟ್ಟದ್ದಲ್ಲೇದಿನಗಳ ಕಳೆದರು ಹೀಗೆ ಇರುವಾಗಫಣಿಪಗಿರಿವೇಂಕಟನು ಮನದಲ್ಲಿ ನಲಿದ 4ನರಹರಿಗೆ ಸನ್ನಮಿಸಿ ಅಪ್ಪಣೆ ಪಡೆದುಹೊರಟರು ವೇಂಕಟನಾಥನ್ನ ನೆನೆದುಸೇರಿದರು ಶೇಷಗಿರಿ ನಮಿಸಿ ಭಕ್ತಿಯಲಿಏರಿದರು ಎರಗಿದರು ನಾರಸಿಂಹನಿಗೆ 5ನರಸಿಂಹನಿಗೆ ಗುಡಿ ಗಾಳಿಗೋಪುರದಲ್ಲಿಕರೆವರು ಬಾಷಿಂಗನರಸಿಂಹನೆಂದುಹರಿದಾಸರಿಗೊಲಿವ ಕಾರುಣ್ಯಮೂರ್ತಿಯುಕರುಣಿಸಿದ ಜಗನ್ನಾಥದಾಸರಿಗೆ ಪೀಠ 6ದಾಸಪ್ಪ ವಿಜಯದಾಸರು ಆದ ತರುವಾಯಈಶಾನುಗ್ರಹವ ಬ್ಯಾಗವಟ್ಟಿಯವರ್ಗೆಶಿಷ್ಯರದ್ವಾರಾ ಒದಗಿ ಜಗನ್ನಾಥದಾಸರಾಗಿ ಮಾಡಿಹರು ಪರಮದಯದಿಂದ 7ನರಸಿಂಹನಪಾದ ಭಜಿಸಿ ಅಲ್ಲಿಂದಗಿರಿ ಅರೋಹಣವನ್ನ ಮುಂದುವರಿಸಿಶ್ರೀ ಶ್ರೀನಿವಾಸನ ಭೇಟಿ ಒದಗಿಸುವಂತೆವರಅಂಜನಾಸೂನು ಹನುಮಗೆರಗಿದರು8ಮಹಾತ್ಮ್ಯೆ ಶ್ರೀ ನಿಧಿ ಶ್ರೀ ಶ್ರೀನಿವಾಸನ್ನಮಹಾದ್ವಾರ ಗೋಪುರದಲ್ಲಿ ಸಂಸ್ಮರಿಸಿಮಹಾದ್ವಾರದಲಿ ಕರಮುಗಿದು ಉತ್ತರದಿಇಹ ಸ್ವಾಮಿತೀರ್ಥದಲಿ ಸ್ನಾನ ಮಾಡಿದರು 9ಭೂರ್ಭುವಃ ಸ್ವಃಪತಿಭೂಧರವರಾಹನ್ನಉದ್ಭಕ್ತಿ ಪೂರ್ವಕದಿ ವಂದಿಸಿ ಸರಸ್ಯಇಭರಾಜವರದನ್ನ ಸ್ಮರಿಸುತ್ತ ಸುತ್ತಿಶುಭಪ್ರದಪ್ರದಕ್ಷಿಣೆ ಮಾಡಿದರು ಮುದದಿ 10ಪ್ರದಕ್ಷಿಣೆಗತಿಯಲ್ಲಿ ಸಾಕ್ಷಿಅಶ್ವತ್ಥನ್ನಭೂಧರನ್ನ ನೋಡುತ್ತ ನಿಂತ ಹನುಮನ್ನವಂದಿಸಿ ಮಹಾದ್ವಾರ ಸೇರಿ ಕೈಮುಗಿದುಇಂದಿರೇಶನ ಆಲಯದೊಳು ಹೋದರು 11ಬಲಿಪೀಠ ಧ್ವಜಸ್ತಂಭ ತತ್ರಸ್ಥ ಹರಿಯನೆನೆದುಬೆಳ್ಳಿ ಬಾಗಿಲದಾಟಿ ಗರುಡಗೆ ನಮಿಸಿಒಳಹೋಗೆ ಅಪ್ಪಣೆ ಜಯವಿಜಯರಕೇಳಿಬಲಗಾಲ ಮುಂದಿಟ್ಟು ಹೋದರು ಒಳಗೆ 12ಬಂಗಾರ ಬಾಗಿಲ ದಾಟಲಾಕ್ಷಣವೇಕಂಗೊಳಿಸುವಂತ ಪ್ರಾಜ್ವಲ್ಯ ಕಿರೀಟಚಂಚಲಿಸುವ ತಟಿನ್ನಿಭಕರ್ಣಕುಂಡಲವಿಟ್ಟಗಂಗಾಜನಕವೆಂಕಟೇಶನ್ನ ನೋಡಿದರು13ಆನಂದಜ್ಞಾನಮಯ ಪಾದಪಂಕಜತತ್ರಸುನೂಪುರ ಉಡಿವಡ್ಯಾಣಕೌಶೇಯಮಿನುಗುವಾಂಬರ ಸಾಲಿಗ್ರಾಮದ ಹಾರಘನಮಹಾ ಹಾರಗಳು ಸರಿಗೆ ವನಮಾಲೆ14ಶ್ರೀವತ್ಸ ಕೌಸ್ತುಭಮಣಿ ವೈಜಯಂತೀದಿವ್ಯ ಪ್ರಜ್ವಲಿಸುವ ಪದಕಂಗಳುಕಿವಿಯಲ್ಲಿ ಮಿಂಚಿನಂದದಿ ಪೊಳೆವಕುಂಡಲಸರ್ವಾಭರಣಗಳ ವರ್ಣಿಸಲು ಅಳವೇ 15ಅಕಳಂಕ ಪೂರ್ಣೇಂದು ಮುಖಮುಗುಳುನಗೆಯುಕಂಗಳುಕಾರುಣ್ಯ ಸುರಿಸುವನೋಟಕಾಕುಇಲ್ಲದ ನೀಟಾದ ಫಣೆ ತಿಲಕವುಚೊಕ್ಕ ಚಿನ್ನದಿ ನವರತ್ನ ಜ್ವಲಿಪ ಕಿರೀಟ 16ಬ್ರಹ್ಮಪೂಜಿತಶ್ರೀ ಶ್ರೀನಿವಾಸನ್ನಮಹಾನಂದದಿ ನೋಡಿ ಸನ್ನಮಿಸಿ ಮುದದಿಬಹಿರದಿ ಬಂದು ಮತ್ತೊಮ್ಮೆ ಪ್ರದಕ್ಷಿಣೆ ಮಾಡಿಮಹಾಪ್ರಾಕಾರದಲಿ ಕೊಂಡರು ಪ್ರಸಾದ 17ಹೇಮಮಯ ಆನಂದನಿಲಯ ವಿಮಾನ ಗೋಪುರದಿಶ್ರೀಮನೋಹರ ಶ್ರೀ ಶ್ರೀನಿವಾಸನ್ನ ಪುನಃನೆಮ್ಮದಿದಿ ನೋಡಿ ಸನ್ನಮಿಸಿ ಶ್ರೀನಾರಸಿಂಹನ್ನ ವಂದಿಸಿ ಹೋದರು ಒಳಗೆ 18ಏಕಾಂತ ಸೇವೆ ಶಯ್ಯೋತ್ಸವವ ನೋಡಿಅಕಳಂಕ ಭಕ್ತಿಯಲಿ ಮನಸಾ ಸ್ತುತಿಸಿಶ್ರೀಕರಾಲಯ ಪ್ರಕಾರ ಮಂಟಪದಲ್ಲಿಭಕುತವತ್ಸಲನ್ನ ನೆನೆದು ಮಲಗಿದರು 19ಬಂಗಾರಬಾಗಿಲು ಅರ್ಧಮಂಟಪವುಪುರಂದರದಾಸಾರ್ಯರುಯೋಗ ನಾರಸಿಂಹನ ಸ್ಥಾನ ಬಲಪಾಶ್ರ್ವಏಕಾಂತ ಮಂಟಪವುಪುರಂದರದಾಸಾರ್ಯರುಶ್ರೀಕರನ ಭಜಿಸುತ್ತಾ ಇರುವರು ಅಲ್ಲಿ 20ಅರ್ಧ ಮಂಟಪ ಹೊರಗೆ ಉತ್ತರ ಪ್ರಾಕಾರದಿಎತ್ತರ ಮಂಟಪದ ಜಗುಲಿಯಲ್ಲೂಆಸ್ಥಾನ ಮಂಟಪಕೆ ಪಶ್ಚಿಮ ಮಂಟಪದಲ್ಲೂಆಸ್ಥಾನ ಶ್ರೇಷ್ಠರು ಕುಳಿತದ್ದು ಉಂಟು 21ಮನುಷ್ಯ ಲೋಕದಿ ಹುಟ್ಟಿ ಮಾನುಷಾನ್ನವನುಂಡುಮಾನುಷಾನ್ನದ ಸೂಕ್ಷ್ಮ ಭಾಗ ಪರಿಣಮಿಸಿಮನಖಿನ್ನನಾದಂತೆ ಇದ್ದ ದಾಸಪ್ಪನಿಗೆಶ್ರೀ ಶ್ರೀನಿವಾಸನು ಬಂದು ತಾ ಒಲಿದ 22ಶ್ರೀನಿಧಿಃ ಶ್ರೀ ಶ್ರೀನಿವಾಸವೇಂಕಟಪತಿಘನದಯದಿ ಸೂಚಿಸಿದ್ದು ತಿಳಕೊಂಡರುಸ್ವಪ್ನದಿ ಭಾಗೀರಥಿಯಪುರಂದರದಾಸಾರ್ಯರಬಿಂದುಮಾಧವ ಅಂಭ್ರಣೀಶನ್ನ ನೋಡಿದರು 23ಭೂವರಾಹವೆಂಕಟರಮಣನ್ನ ಮರುದಿನಸೇವಿಸಿ ಹನುಮಂತನಿಗೆ ನಮಸ್ಕರಿಸಿದೇವಾನುಗ್ರಹದಿ ಐದಿದರು ವಾರಣಾಸಿದೇವ ತಟಿನೀಸ್ನಾನ ಮೂರ್ತೀ ದರ್ಶನವು 24ಜಾಗ್ರತೆ ಅಲ್ಲ ನಿದ್ರೆಯೂ ಅಲ್ಲ ಸಂಧಿಆ ಕಾಲದಲಿ ಆನಂದ ಅನುಭವವುಹೇಗೆಂದರೆ ವಿಠ್ಠಲ ಶ್ರೀನಿವಾಸನುಝಗಿಝಗಿಸಿ ತೋರ್ವನು ವಿಜಯಸಾರಥಿಯು 25ತೃಟಿಮಾತ್ರದಲಿ ಮುಂದೆ ನಿಂತರುಪುರಂದರವಿಟ್ಠಲ ದಾಸರು ಕೃಪೆಯ ಬೀರುತ್ತತಟ್ಟನೇ ಎದ್ದರು ದಾಸಪ್ಪ ಆರ್ಯರುಸಾಷ್ಠಾಂಗ ನಮಿಸಿದರು ಗುರುವರ್ಯರೆಂದು 26ಕರಕೊಂಡು ಹೋದರು ಆಚೆದಡದಲ್ಲಿರುವಕ್ಷೇತ್ರಕ್ಕೆ ಅಲ್ಲಿ ಶ್ರೀಪತಿವ್ಯಾಸನ್ನತೋರಿಸಿದರು ಆ ವ್ಯಾಸ ಮೂರ್ತಿಯಲ್ಲಿಸುಪ್ರಕಾಶಿಪಹರಿರೂಪಗಳ ಕಂಡರು27ವಿಜಯಸಾರಥಿಕೃಷ್ಣ ವಾಶಿಷ್ಠಮಾಧವಅಜಭುಜಗಭೂಷಣಾದಿಗಳಿಂದಸೇವ್ಯರಾಜರಾಜೇಶ್ವರಿ ಶ್ರೀನಿಧಿಯ ಮನದಣಿಯಭಜಿಸಿ ಸ್ತುತಿಸಲು ಯತ್ನಿಸಿದರು ದಾಸಪ್ಪ 28ಸೌದಾಮಿನಿಗಮಿತ ರಂಜಿಸುವ ಜ್ಯೋತಿಯುಬದರೀಶನಿಂ ಪುರಂದರದಾಸರ ದ್ವಾರಬಂದು ನೆಲಸಿತು ದಾಸಪ್ಪನ ಜಿಹ್ವೆಯತುದಿಯಲ್ಲಿ ವಿಜಯಾಖ್ಯ ಸುಶುಭನಾಮ 29ರಾಜೀವಜಾಂಡದೊರೆ ರಾಜೀವಾಲಯಪತಿವಿಜಯವಿಠ್ಠಲ ನಿಮ್ಮ ಹೃದ್‍ರಾಜೀವದಲಿಪ್ರಜ್ವಲಿಸುತಿಹ ಸರ್ವತೋಮುಖನೆಂದುನೈಜವಾತ್ಸಲ್ಯದಿ ಪೇಳಿದರು ಗುರುವು 30ಗುರುಗತುರಗಾಸ್ಯ ವಿಠ್ಯಲವ್ಯಾಸ ತನ್ನ ಹೊರವೊಳುಪ್ರಕಾಶಿಪುದು ಅನುಭವಕೆ ಬಂತುಎರಗಿದರುವಿಜಯದಾಸರು ಪುರಂದರಾರ್ಯರಿಗೆಸರಿ ಏಳು ಎಂದರು ಗುರುವರ್ಯ ಹಿತದಿ 31ಎದ್ದರು ಎಚ್ಚರಿಕೆ ಆಗಿ ವಿಜಯಾರ್ಯರುವೇದ್ಯವಾಯಿತು ಶ್ರೀಯಃಪತಿಯು ಗುರುವುಹಿತದಿ ತಾವೇ ಬಂದು ಅನುಗ್ರಹ ಮಾಡಿದ್ದುಇಂಥ ಭಾಗ್ಯವು ಎಲ್ಲರಿಗೂ ಲಭಿಸುವುದೇ 32ಶ್ರೀಕಾಂತ ಕಪಿಲ ಶ್ರೀ ಶ್ರೀನಿವಾಸನ್ನಹಿಂಕಾರ ಪ್ರತಿಪಾದ್ಯ ಕೃತಿಪತಿ ಪ್ರದ್ಯುಮ್ನಶ್ರೀಕರ ವಿಠ್ಠಲ ವ್ಯಾಸಹಯಮುಖನ್ನ ಸ್ಮರಿಸುತ್ತಗಂಗೆಯ ಸೇರಿದರು ಮಿಂದರು ಮುದದಿ 33ವಿಧಿಪೂರ್ವಕ ಸ್ನಾನ ಅಘ್ರ್ಯಾಧಿಗಳಿತ್ತು ಅಘ್ರ್ಯಾದಿಆ ದೇವತಟನೀಯ ದಡದಲ್ಲಿ ಕುಳಿತುಸದ್ವೈಷ್ಣವಚಿನ್ನಾಲಂಕೃತರು ಜಪಿಸಿದರುಮಧ್ವಸ್ಥ ವಿಜಯವಿಠ್ಠಲಶ್ರೀಪತಿಯ 34ಪದುಮಜನ ಸುತ ಭೃಗುವೆ ಅವನಿಯಲಿ ಅವತರಿಸಿಬಂದಿಹನು ಮಾಧವನು ಒಲಿದಿಹನು ಎಂದುಮಂದಾಕಿನಿವ್ಯಜನಚಾಮರಗಳ್ ಬೀಸುವಂತೆಬಂದು ಪ್ರವಹಿಸಿದಳು ದಾಸರ ಆವರಿಸಿ 35ಜನರೆಲ್ಲ ನೋಡುತಿರೆ ಪ್ರವಾಹವು ಉಕ್ಕಿಪೂರ್ಣ ಆವರಿಸಿತು ವಿಜಯರಾಯರನ್ನಏನು ಅದ್ಭುತ ಇದು ಶಾಂತವಾಗಲು ಕ್ಷಣದಿನೆನೆಯಲಿಲ್ಲ ವಸ್ತ್ರ ಊಧ್ರ್ವ ಪುಂಡ್ರಗಳು 37ಹರಿಆಜೆÕಯಲಿಸುರರುಸಜ್ಜನೋದ್ಧಾರಕ್ಕೂಪ್ರಾರಬ್ಧಕರ್ಮ ಕಳೆಯಲು ಜನಿಪರು ಭುವಿಯೋಳ್ಇರುವುವು ಅಣಿಮಾದಿಗಳು ಶಕ್ತ್ಯಾತ್ಮನಾಗುರುಒಲಿಯೆ ವ್ಯಕ್ತವಾಗುವುವು ಆಗಾಗಾ38ಸುರರುಭೃಗುದಾಸಪ್ಪ ಜಾತಾಪರೋಕ್ಷಿಗೆಪುರಂದರದಾಸ ನಾರದರೊಲಿದ ಮೇಲೆಇರುತ್ತಿದ್ದಅಪರೋಕ್ಷಅಣಿಮಾದಿ ಮಹಿಮೆಯುಸುಪ್ರಕಟವಾದವು ಶ್ರೀಶನ ದಯದಿ 39ವರ್ಣಪ್ರತಿಪಾದ್ಯಹರಿಒಲಿಯೆ ವರ್ಣಂಗಳುಆಮ್ನಾಯನಿಗಮತತಿ ಸತ್‍ತತ್ವಜ್ಞಾನಅನಾಯಸದಿಂದೊದಗಿ ವಿಜಯದಾಸಾರ್ಯರುಅನಿಲಸ್ಥ ಶ್ರೀವರನ್ನ ಸ್ತುತಿಸಿ ಹಾಡಿದರು 40ಜನಗಳು ವಿಜಯದಾಸಾರ್ಯರು ಶ್ರೀಹರಿಯಧ್ಯಾನಿಸಿ ಶ್ರೀಪತಿಯ ರೂಪಕ್ರಿಯೆಗಳನ್ನುಗುಣಗಳನ್ನು ಗಂಗಾದಡದಲ್ಲಿ ಕುಳಿತುಗಾನಮಾಡುವುದನ್ನ ಕೇಳಿದರು ಮುದದಿ 41ಘನಮಹಾತ್ಮರು- ಇವರು ಸಜ್ಜನೋದ್ಧಾರಕರುಶ್ರೀನಿಧಿಯ ಸತ್‍ತತ್ವಜ್ಞಾನ ಪೂರ್ವಕದಿಗಾನಮಾಡಿ ಲೋಕಕ್ಷೇಮಕೆÀ್ಕೂದಗುವರೆಂದುಧನ ದ್ರವ್ಯಕಾಣಿಕೆಇತ್ತರು ಜನರು42ಪೋದಕಡೆ ಎಲ್ಲೆಲ್ಲೂ ಮರ್ಯದೆ ಪೂಜೆಗಳುಸಾಧುಸಜ್ಜನರ ಕೈಯಿಂದ ತಾ ಕೊಂಡುಮಾಧವಮಧ್ವಮುನಿ ಪುರಂದರಾರ್ಯರ ಭಾಗ್ಯಎಂದು ಶ್ರಿ ಕೃಷ್ಣಂದೇ ಸರ್ವವೆಂಬುವರು 43ಭಾರಿ ಬಹು ಬಹುವುಂಟು ವಿಜಯರಾಯರ ಮಹಿಮೆಅರಿಯೆನಾ ಅಲ್ಪಮತಿ ಹೇಗೆ ವರ್ಣಿಸಲಿಹರಿಗೆ ಪ್ರಿಯತರ ಈ ಸುಮಹಾತ್ಮರು ತನಗೆಎರಗಿದವರನ್ನ ಕಾಯ್ವರು ಕೈಬಿಡದೆ 44ವಾರಣಾಸಿರಾಜ ಪೂಜಿಸಿದ ಇವರನ್ನಎರಗಿ ಜನರು ಶಿಷ್ಯ ರಾದರಲ್ಲಲ್ಲಿಊರಿಗೆ ಬರುವಷ್ಟರಲ್ಲೇ ಇವರ ಕೀರ್ತಿಹರಡಿತು ಹರಿದಾಸಜ್ಞಾನಿವರರೆಂದು 45ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೇ ಸತತ 46-ಇತಿಃ ದ್ವಿತಿಯಾಧ್ಯಾಯಃ-ತೃತೀಯಾಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪಕಾಶಿ ಗಯಾ ಪಿತೃಕಾರ್ಯ ಪೂರೈಸಿ ಬರುವಾಗದೇಶ ದೇಶದಿ ಹರಿಯ ಮಹಿಮೆ ತೋರುತ್ತಾಅಸಚ್ಚಾಸ್ತ್ರ ವಾದಗಳ ಕತ್ತರಿಸಿ ಬಿಸುಡುತ್ತಸುಚ್ಛಾಸ್ತ್ರ ಬೋದಿಸುತ್ತ ಬಂದರು ಮನೆಗೆ 1ಸಕುಟಂಬ ತಿರುಪತಿಗೆ ಪೋಗಿ ಶ್ರೀನಿಧಿಯಭಕುತಿಯಿಂದಲಿ ಸ್ತುತಿಸಿ ಊರಿಗೆ ತಿರುಗಿಶ್ರೀಕರನ ಪ್ರೀತಿಕರ ಶಿಷ್ಯೋದ್ಧಾರಕ್ಕೆಬೇಕಾದ ಯತ್ನಗೈದರು ದಾಸ ಆರ್ಯ 2ಈ ಪುಣ್ಯ ಶ್ಲೋಕರು ಷಷ್ಠ್ಯುಪರಿಸಂಖ್ಯಾಸುಪುಣ್ಯ ಶಿಷ್ಯರಿಗೆ ಬಲುದಯದಿಂದಅಪರೋಕ್ಷಒದಗಲು ಉಪದೇಶವಿತ್ತಿಹರುಅಪವರ್ಗಯೋಗ್ಯರಿಗೆಮಾರ್ಗತೋರಿಹರು3ಮೊದಲು ಗೋಪಾಲ ವೇದವ್ಯಾಸ ಹಯವದನಶ್ರೀದನ ಈ ಮೂರು ಉತ್ಕøಷ್ಠನಾಮಅಂಕಿತವ ನಾಲ್ವರಿಗೆ ವಿಜಯದಾಸಾರ್ಯರುಉತ್ತುಂಗಮಹಿಮರು ಇತ್ತಿಹರು ದಯದಿ 4ಸಾಧುವರ್ಯ ತಮ್ಮನಿಗೆ ಹಯವದನಾಂಕಿತ ನಾಮಉತ್ತನೂರು ಭಾಗಣ್ಣ ರಾಯರ್ಗೆ ಗೋಪಾಲಆದವಾಣಿ ತಿಮ್ಮಣ್ಣರ್ಗೆ ವೇಣುಗೋಪಾಲಆದವಾಣಿಯವರದ್ವಾರಾ ವ್ಯಾಸ ಸುಬ್ಬಣ್ಣರ್ಗೆ 5ಗುರುವರ್ಯ ಗೋಪಾಲದಾಸಾರ್ಯರಚರಣಸರಸಿಜಯುಗ್ಮನಾ ನಂಬಿದೆ ನಿಶ್ಚಯದಿಕಾರುಣ್ಯ ಔದಾರ್ಯ ನಿಧಿಗಳು ಇವರಲ್ಲಿಶರಣಾದೆ ಸಂತತಸ್ಮರಿಸೆ ಪಾಲಿಪರು 6ಗಾಯತ್ರಿಯಲಿ ಕೇಶವಾದಿ ಇಪ್ಪತ್ತನಾಲ್ಕುಹಯಗ್ರೀವರೂಪಗಳು ಆರನ್ನೂ ಸ್ಮರಿಸಿಗಾಯತ್ರಿನಾಮ ಶ್ರೀವೇಂಕಟಕೃಷ್ಣನಿಗೆಪ್ರಿಯಗಾಯತ್ರಿಮಂತ್ರ ಸಿದ್ಧಿಪಡೆದವರು 7ಇಂಥಾ ಮಹಾಭಕ್ತ ಭಾಗಣ್ಣನ ಬಳಿಬಂದು ವಿಜಯಾರ್ಯರು ಇತ್ತರು ದಯದಿಸೌಂದರ್ಯಸಾರ ಗೋಪಾಲವಿಠ್ಠಲ ನಾಮಇಂದಿರಾಪತಿ ಅಖಿಳಪ್ರದನ ಅಂಕಿತವ 8ಆದವಾಣಿಸುಲ್ತಾನನ ಮಂತ್ರಿಯುಸಾಧುಶೀಲನು ತಿಮ್ಮಣ್ಣರಾಯಈತನು ವೀರ ವೈಷ್ಣವಮಾಧ್ವಬ್ರಾಹ್ಮಣನುಭಕ್ತಿಮಾನ್ ಜ್ಞಾನವಾನ್ ವೈರಾಗ್ಯಶಾಲಿ 9ಹಿಂದಿನ ಜನ್ಮದಿ ಆದಿಕೇಶವನನ್ನವಂದಿಸಿ ಸ್ತುತಿಸಿದ ರಾಮಾನುಜೀಯಇಂದುಸದ್ವೈಷ್ಣವಕುಲದಲ್ಲಿ ಹುಟ್ಟಿಹನುಇಂದಿರೇಶನ ನಾಮಾಂಕಿತ ಬೇಡಿದ್ದ ಮೊದಲೇ 10ಮೊದಲೇವೆ ತಾಳೆಂದು ಹೇಳಿ ಈಗ ವಿಜಯಾರ್ಯಇತ್ತರೂ ಶ್ರೀ ವೇಣುಗೋಪಾಲವಿಠ್ಠಲ ಈಉತ್ತಮ ಈ ನಾಮ ಉಪದೇಶ ಮಾಡಿದರುಈ ತಿಮ್ಮಣ್ಣ ರಾಯರಿಗೆ ನಮೋ ನಮೋ ಎಂಬೆ 11ಕಲ್ಲೂರು ಸುಬ್ಬಣ್ಣಾಚಾರ್ಯರು ನ್ಯಾಯಸುಧಾಮಂಗಳ ಅನುವಾದ ಚರಿಸಿ ವಿಜಯಾರ್ಯಅಲ್ಲಿ ಪಾಚಕ ವೇಷದಲಿ ಪೋಗಿ ಮಂಡಿಗೆಗಳಮಾಡಿದರು ಮಧುಸೂದನನ ಪ್ರೀತಿಗೆ12ಸುಬ್ಬಣ್ಣಾಚಾರ್ಯರು ಮಹಾದೊಡ್ಡ ಪಂಡಿತರುಶುಭತಮಸುಧಾಮಂಗಳದ ಅನುವಾದಸಂಭ್ರಮದಿ ಕದಡಿದ್ದ ಬಹು ಬಹು ಮಂದಿಯಸಭೆಯೊಳು ಪ್ರವೇಶಿಸಿದರು ವಿಜಯಾರ್ಯ 13ನೆರೆದಿದ್ದವರಲ್ಲಿ ವಿಜಯರಾಯರ ಮಹಿಮೆಅರಿತಿದ್ದಜನ ನಮ್ರಭಾವದಲಿ ಎದ್ದುಮರ್ಯಾದೆ ಮಾಡಿದರು ಅದನೋಡಿ ಆಚಾರ್ಯಪ್ರಾಕೃತಹಾಡುವವಗೆ ಪೂಜೆಯೇ ಎಂದ14ವ್ಯಾಸಪೀಠದ ಮುಂದೆ ವಿಜಯರಾಯರು ಪೋಗಿವ್ಯಾಸಗೆ ಮಧ್ವಗೆ ಜಯಾರ್ಯಗೆ ನಮಿಸಿಸಂಶಯ ಕಳೆದು ಯಥಾರ್ಥಜ್ಞಾನವನೀವಶ್ರೀಸುಧಾ ಕೇಳುವೆ ಎಂದು ಪೇಳಿದರು 15ಕನ್ನಡ ಕವನಮಾಡುವ ನಿಮಗೆ ಈ ಸುಧಾಘನವಿಷಯಗಳು ತಿಳಿಯಲಿಕೆ ಬೇಕಾದಜ್ಞಾನನಿಮಗೆ ಏನು ಇದೆ ಹೇಳಿ ಎಂದು ಆಚಾರ್ಯತನ್ನ ಪಾಂಡಿತ್ಯದ ಗರ್ವದಿ ಕೇಳಿದನು 16ಸುಬ್ಬಣ್ಣಾಚಾರ್ಯನ ಈ ಮಾತುಕೇಳಿಒಬ್ಬ ಪರಿಚಾರಕನ ಕರೆದು ವಿಜಯಾರ್ಯಅವನಿಗೆ ವಿಧ್ಯಾಭ್ಯಾಸ ಉಂಟೇ ಎನ್ನೆಅಪದ್ಧಅಡದೇ ಅವ ವಿದ್ಯಾಹೀನನೆಂದ17ಸಭ್ಯರು ನೋಡುತಿರೆ ವಿಜಯದಾಸಾರ್ಯರುಕಪಿಲ ಖಪತಿ ಗರುಡಾಸನ ಘರ್ಮಶ್ರೀಪತಿ ಆಜ್ಞಾಸಾರ ವರಾಹನ್ನ ಸ್ಮರಿಸಿದರುಆ ಪರಮದಡ್ಡನ ಶಿರದಿ ಕರವಿಟ್ಟು 18ಕರವಿಡಲು ವಿಜಯರಾಯರ ಜ್ಞಾನಪೀಯೂಷಧಾರೆ ಆ ಪುರುಷನ ಶರೀರದೊಳು ಪೊಕ್ಕುರುಧಿರನಾಳಂಗಳು ತನುನರನಾಡಿ ಶಾಖೆಗಳುತೀವ್ರಸುಪವಿತ್ರವಾದವು ತತ್ಕಾಲ 19ವರ್ಣಾಭಿಮಾನಿಗಳು ಭಾರತೀ ಸಹವಾಯುವರ್ಣಪ್ರತಿಪಾದ್ಯ ಹರಿರಮಾಸಮೇತತನು ಮನವಾಕ್ಕಲ್ಲಿ ಪ್ರಚುರರಾಗಿ ಅವನುಘನತರ ಸುಧಾಪಂಕ್ತಿಗಳ ಒಪ್ಪಿಸಿದನು 20ಅಣುವ್ಯಾಖ್ಯಾನ ಸುಧಾ ನ್ಯಾಯ ರತ್ನಾವಳೀಇನ್ನು ಬಹುಗ್ರಂಥಗಳ ವಾಕ್ಪ್ರವಾಹದಲಿಘನಮಹ ವಿಷಯಗಳಸಂದೇಹಪರಿಹರಿಪಅನುವಾದಮಾಡಿದ ಅದ್ಭುತ ರೀತಿಯಲ್ಲಿ 22ಸುಬ್ಬಣ್ಣಾಚಾರ್ಯರು ದಾಸಾರ್ಯರಲ್ಲಿಉದ್ಭಕ್ತಿಗುರುಭಾವದಿಂದೆದ್ದು ನಿಲ್ಲೆಸೌಭಾಗ್ಯ ಪ್ರದಸುಧಾ ಮಂಗಳವ ಪೂರೈಸುಶುಭೋದಯವು ನಿನಗೆಂದು ಪೇಳಿದರು ದಾಸಾರ್ಯ 23ಮಂಗಳಪ್ರಸಾದವ ಸಭ್ಯರಿಗೆ ಕೊಟ್ಟಮೇಲ್ಕಂಗಳಲಿ ಭಕ್ತಿಸುಖ ಬಾಷ್ಪ ಸುರಿಸುತ್ತಗಂಗಾಜನಕಪ್ರಿಯ ವಿಜಯರಾಯರಪಾದಪಂಕಜದಿ ಶರಣಾದರು ಸುಬ್ಬಣ್ಣಾರ್ಯ 24ರಾಜೀವಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸರಾಜೀವಾಲಯಾಪತಿಗೆ ಪ್ರಿಯತರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣಾದೆ ಶರಣು 25-ಇತಿಃ ತೃತೀಯಾಧ್ಯಾಯಃ-ಚತುರ್ಥ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿಎನುತಶಿರಿವರಸರ್ವೋತ್ತಮನ ಪ್ರಿಯತರ ದಾಸಾರ್ಯ ಪರಾಜರು ಸ, ಂಸ್ಥಾನ ಮಂಡಲೇಶ್ವರರೆಲ್ಲವಿಜಯದಾಸಾರ್ಯರಿಗೆ ಎರಗಿ ತಮ್ಮರಾಜಧಾನಿಗೆ ಕರೆದು ಕೃತಕೃತ್ಯರಾದರುವಿಜಯಸಾರಥಿಒಲುಮೆ ಏನೆಂಬೆ ಇವರೊಳ್1ಅಲ್ಲಲ್ಲಿ ಪೋದ ಸ್ಥಳದಲ್ಲಿ ನರಹರಿ ಮಹಿಮೆಎಲ್ಲ ಸಜ್ಜನರಿಗೂ ಕೀರ್ತಿಸಿ ತೋರಿಸಿಕಲಿಕಲ್ಮಷ ಪೀಡಿತ ಜನರ ಕಷ್ಟಗಳಎಲ್ಲವ ಪರಿಹಾರ ಮಾಡಿ ಕಾಯ್ದಿಹರು 2ಹರಿನಾಮಾ ಐನೂರು ಸಾವಿರ ಕೀರ್ತನೆ ಗ್ರಂಥಗಳೊಳುತಾನೇ ಸ್ವತಮಾಡಿದ್ದಲ್ಲದೆ ಮಿಕಿಲಾದ್ದುಇನ್ನೂರೈವತ್ತುನೂರು ವಿಜಯರಾಯರಲಿ ನಿಂತುಪೂರ್ಣ ಮಾಡಿಸಿಹರು ಶ್ರೀ ಪುರಂದರದಾಸಾರ್ಯ 3ಹರಿನಾಮ ಜಿಹ್ವೆಯಲಿ ಭೂತದಯಾ ಮನಸಿನಲ್ಲಿಹರಿಮೂರ್ತಿ ಗುಣರೂಪ ಅಂತಃಕರಣದಲಿಪುರಂದರಾರ್ಯರು ಇವರು ರಚಿಸಲೆ ಬಿಟ್ಟಿದ್ದಭಾರಿ ಸಂಕೀರ್ತನೆಗಳನ್ನ ಹಾಡಿಹರು 4ಪ್ರಿಯತಮ ಶಿಷ್ಯರು ಗೋಪಾಲ ದಾಸರೊಡೆತೋಯಜಾಕ್ಷನ ಸ್ಮರಿಸಿ ನಡಿಯುತಿರುವಾಗಬಾಯಾರಿಕೆ ಪೀಡಿತ ಕತ್ತೇಗೆ ದಯಮಾಡಿತೋಯವನು ಕುಡಿಸಿಹರು ಕಾರುಣ್ಯಶರಧಿ5ಬಹುಕಾಲದ ಹಿಂದೆ ತಾ ಕೇಶವರಾಯನಗೃಹದಲ್ಲಿ ಹುಗ್ಗಿಯ ಉಂಡದ್ದು ನೆನಪಾಗಿಆ ಗೃಹಕ್ಕೆ ಪೋದರು ಗೋಪಾಲ ದಾಸರ ಸಹಹಾಹಾ ಅಲ್ಲಿಸ್ಥಿತಿ ಏನೆಂಬೆ ಆಗ 6ಏಳು ಜನ್ಮದಕರ್ಮಗತಿಸುಳಿಯಲ್ಲಿಸಿಲುಕಿ ಆ ಮನೆಯ ಯುವಕನುಅಸುಬಿಟ್ಟತಲೆ ಸ್ಫೋಟನವಾಗಿ ತಾಕಿ ಬೋದಿಗೆಗೆಅಳುತ್ತಿದ್ದರು ಜನರು ದುಃಖದಲಿ ಮುಳಗಿ 7ಕರುಣಾ ಸಮುದ್ರರು ಭೂತದಯಾ ಪರರುಎರದರು ತಮ್ಮ ಆಯುಷ್ಯದಿ ಮೂರು ವರುಷವರಾಹಭಿಷಕ್ ನರಹರಿಯ ಜಪವನ್ನು ಗೈದುನರಸಿಂಹನ ಸ್ತುತಿಸಿ ಬದಕಿಸಿದರು ಯುವಕನ್ನ 8ಅಳುತ್ತಿದ್ದ ಜನರೆಲ್ಲ ಆನಂದ ಬಾಷ್ಪದಮಳೆ ಸುರಿಸಿ ಬಲು ಕೃತಜÕತೆ ಭಾವದಿಂದಮಾಲೋಲ ಪ್ರಿಯವಿಜಯದಾಸರ ಪದಯುಗಳನಳಿನದಲಿ ನಮಿಸಿದರು ಭಕ್ತಿ ಪೂರ್ವಕದಿ 9ಚೀಕಲ ಪರವಿಯಿಂದಲಿ ನಾಲಕು ಕ್ರೋಶನಗರವು ಮಾನವಿ ಎಂಬುದು ಅಲ್ಲಿಪ್ರಖ್ಯಾತ ಪಂಡಿತನು ಶ್ರೀನಿವಾಸಾಚಾರ್ಯನುಪುಷ್ಕಲ ಶ್ರೀಮಂತ ಬಹು ಶಿಷ್ಯಸೇವ್ಯ10ಸುರಗಂಧರ್ವಾಂಶರು ಬ್ಯಾಗವಟ್ಟೀಯವರುನರಸಿಂಹ ದಾಸರುಅವರಮಗನುಈ ಶ್ರೀನಿವಾಸನು ಕೇಳಿದ್ದ ಮೊದಲೇವೇಹರಿದಾಸವರ್ಯ ವಿಜಯಾರ್ಯರ ಪ್ರಭಾವ 11ಹರಿಭಕ್ತಾಗ್ರಣಿ ಪ್ರಹ್ಲಾದನ ಭ್ರಾತನುಧೀರ ಸಂಹ್ಲಾದನೆ ಈ ಧೀರ ಶ್ರೀನಿವಾಸಭಾರಿ ಸಾಧÀನೆ ಇವಗೆ ಒದಗಿಸ ಬೇಕೆಂದುಹರಿದಾಸವರ್ಯರು ಪೋದರು ಮಾನವಿಗೆ 12ಮಾನವಿಯಲ್ಲಿ ವಿಜಯಾರ್ಯರು ಮುಖಾಂ ಹಾಕಿಜನರಲ್ಲಿ ಹರಿಭಕ್ತಿ ಜ್ಞಾನ ಬೆಳಸುತ್ತದೀನರಿಗೆ ಯೋಗ್ಯ ವಾಂಛಿತವ ಒದಗಿಸುತ್ತಘನಮಹಿಮಹರಿಸೇವೆ ಮಾಡುತ್ತ ಇದ್ದರು13ಶ್ರೀನಿವಾಸಾಚಾರ್ಯನಿಗೆ ಉದ್ಧಾರ ಕಾಲವುಶ್ರೀನಿಧಿಯ ನಿಯಮನದಿ ಬಂದಿಹುದು ಎಂದುಶ್ರೀನಿವಾಸಾಚಾರ್ಯನಲಿ ಪೋಗಿ ವಿಜಯಾರ್ಯರುಬನ್ನಿರಿ ಹರಿಪ್ರಸಾದ ಕೊಳ್ಳಿರಿ ಎಂದರು 14ವಿಜಯದಾಸಾರ್ಯರ ಆಹ್ವಾನ ಲೆಕ್ಕಿಸದೆರಾಜಸದಿ ತಾನು ಪಂಡಿತನೆಂಬ ಗರ್ವದಿವಿಜಯಾರ್ಯರ ಕುರಿತು ಅವಜÕ ಮಾಡಿದನುಬೊಜ್ಜೆಯಲಿ ರೋಗವು ತನ್ನಿಮಿತ್ತ ಬಂತು 15ಸೋತ್ತಮಾಪರಾಧದಿಂ ವ್ಯಾಧಿ ಪೀಡಿತನಾಗಿಸೋತು ತತ್ ಪರಿಹಾರ ಯತ್ನ ಸರ್ವದಲೂಬಂದು ವಿಜಯಾರ್ಯರಲಿ ಶರಣಾಗಿ ಕ್ಷಮಿಸೆನ್ನೆಹಿತದಿಂದ ವಿಜಯಾರ್ಯರು ಕರುಣಿಸಿದರು 16ಗೋಪಾಲ ದಾಸರು ಉದ್ಧರಿಸುವರು ಪೋಗೆಂದುಕೃಪೆಯಿಂದಲಿ ವಿಜಯಾರ್ಯರು ಪೇಳಿ ಶ್ರೀನಿವಾಸಗೋಪಾಲದಾಸರಲಿ ಪೋಗಿ ಶರಣಾಗಲು ದಾಸಾರ್ಯರಲಿಶ್ರೀಪನ್ನ ಸ್ತುತಿಸೆ ಗುರುಗಳು ಒಲಿದರು ಆಗ 17ಗೋಪಾಲವಿಜಯವಿಠ್ಠಲನನ್ನ ವಿಜಯಾರ್ಯಸುಪವಿತ್ರ ಚೀಕಲಪರವಿಯಲಿ ಸ್ತುತಿಸೆಗೋಪಾಲ ದಾಸಾರ್ಯರು ಅರಿತು ಶ್ರೀನಿವಾಸನಿಗೆಉಪದೇಶ ಮಾಡಿದರು ತನ್ನಗುರುಪೇಳ್ದ ರೀತಿ18ಶ್ರೀನಿವಾಸಾಚಾರ್ಯರು ಗೋಪಾಲ ದಾಸಾರ್ಯರ ದಯದಿಪುನರಾರೋಗ್ಯ ಆಯುಷ್ಯವು ಹೊಂದಿಶ್ರೀನಿಧಿ ಭೀಮರತಿ ತೀರಸ್ಥ ವಿಠ್ಠಲನ್ನಸನ್ನಮಿಸಿ ಸಂಸ್ತುತಿಸಿ ಖ್ಯಾತರಾದರು ಜಗನ್ನಾಥ ದಾಸರೆಂದು 19ವಿಜಯನಗರಾದಿ ರಾಜ ಜಮೀನುದಾರಗಳುವಿಜಯರಾಯರನ್ನ ತಮ್ಮ ಸ್ಥಳಕ್ಕೆ ಕರೆತಂದುನಿಜಭಕ್ತಿಯಲಿ ಮರ್ಯಾದೆಗಳ ಮಾಡಿದರುವಿಜಯದಾಸರ ಮಹಿಮೆ ನೇರಲ್ಲಿ ಕಂಡು 20ತಿರುಗಿ ಬರುವಾಗ ಶ್ರೀದಾಸ ಮಹಂತರುಚಕ್ರತೀರ್ಥದಿ ಸತ್ರಯಾಗ ಮಾಡಿದರುಪುರಂದರದಾಸಾರ್ಯರು ಇದ್ದ ಸ್ಥಳ ಈ ಕ್ಷೇತ್ರಹರಿಶಿರಿಗೆ ಹನುಮಗೆ ಶಿವಗೆ ಆನಮಿಪೆ 21ಸತ್ರಯಾಗ ಕಾಲದಲಿ ಒಂದು ದಿನ ರಾತ್ರಿವಿಧವೆ ಓರ್ವಳು ತನ್ನ ಕಜ್ಜಿ ಮಗು ಸಹಿತನದಿಯಲ್ಲಿ ಬೀಳಲು ಯತ್ನಿಸಲು ಅದು ಕಂಡುಇತ್ತು ಅಭಯವ ವಿಜಯಾರ್ಯರು ಕಾಯ್ದರು 22ಭೀಮಪ್ಪನಾಯಕಧನವಂತ ಬ್ರಾಹ್ಮಣನಧರ್ಮಪತ್ನಿಯು ಆಕೆ ಪತಿಯ ಕಳಕೊಂಡ್ಲುತಾಮಸಪ್ರಚುರಮೈದುನ ಬಂದು ಬಹಳ ಕ್ರೂರಹಿಂಸೆ ಕೂಡಲು ನದಿಯೊಳು ಬೀಳೆ ಬಂದಿಹಳು 23ಸಾಧ್ವಿಯೂ ಆಕೆಯೂ ಶಿಶು ಮಹಾಭಾಗವತಎಂದು ಜ್ಞಾನ ದೃಷ್ಟಿಯಲಿ ಅರಿತರು ವಿಜಯಾರ್ಯಎಂಥವರು ಆದರೂ ಆತ್ಮಹತ್ಯೆ ಶಿಶುಹತ್ಯಯತ್ನ ತಡೆದು ರಕ್ಷಿಪುದು ಭೂತದಯವು 24ತಾಯಿಶಿಶು ಈರ್ವರನು ಮಠಕೆ ಕರಕೊಂಡು ಹೋಗಿಭಾರ್ಯೆ ಅರಳಿಯಮ್ಮ ಕೈಲಿ ಒಪ್ಪಿಸಿ ಆಕೆಹಯವದನ ಆಕೆಯ ಮೃತಮಗನ ಪ್ರತಿಯಾಗಿದಯದಿ ಕೊಟ್ಟಿಹ ಶಿಶುವ ಎಂದು ಪೋಷಿಸಿದಳು 25ಔದಾರ್ಯ ಕರುಣದಿ ಶಿಶುವನ್ನು ತಾಯಿಯನ್ನುಆದರಿಸಿ ದಾಸಾರ್ಯೆ ದಂಪತಿಯು ಮಗುವಹಿತದಿ ಮೋಹನನೆಂದು ಹೆಸರಿಟ್ಟು ಆಶಿಸಿಒದಗಿದರು ಇಹಪರಉದ್ಧಾರವಾಗೆ26ಯುಕ್ತ ಕಾಲದಿ ಮುಂಜಿ ಮದುವೆ ಮೋಹ ಮೋಹನನಿಗೆಶ್ರೀಕರನ್ನ ಅನುಗ್ರಹದಿ ಮಾಡಿಸಿ ಹರಿಯುಉತ್ಕøಷ್ಠ ನಾಮಾಂಕಿತ ಮೋಹನ ವಿಠಲ ಎಂದುಕೃಪಾಕರ ದಾಸಾರ್ಯರು ಇತ್ತರು ಮುದದಿ 27ಒಂದು ಸಮಯದಿ ಮೋಹನನಿಗೆ ಅಪಮೃತ್ಯು ಬರಲಿರಲುಶ್ರೀ ದಾಸರಾಯರು ಮೊದಲೇ ಹೇಳಿದರುಶ್ರೀ ಬಿಂದು ಮಾಧವನ್ನು ಸೇವಿಸೆ ಹೋಗಿ ನಾ ಬರುವೆಮೃತನಾದ ದೇಹವ ಕಾಪಾಡು ಹರಿಯ ಸ್ಮರಿಸೆಂದು 28ಅದರಂತೆ ಮೋಹನಗೆ ಅಪಮೃತ್ಯು ಸೋಕಲುಸಾಧ್ವಿಸತಿ ದೇಹವ ಹೊರತಂದು ರಕ್ಷಿಸೆಕದನಗೈದು ಓರ್ವ ಸಾಗಿಸಲು ಯತ್ನಿಸೆಸತಿಯು ವಿಜಯಾರ್ಯರನ್ನು ಸ್ಮರಿಸಿ ಮೊರೆಯಿಟ್ಟಳು 29ಶ್ರಿಬಿಂದುಮಾಧವನ್ನ ಸೇವಿಸಿ ದಾಸಾರ್ಯರುತಾಪೋಗಿ ಧರ್ಮರಾಜನಲಿ ಅರಿಕೆ ಮಾಡಿಕ್ಷಿಪ್ರದಲಿಅಸುತಿರುಗಿ ತÀರಿಸಿ ಬದುಕಿಸಿದರುಆರ್ಭಟದಿ ಬಲುತ್ಕಾರ ಮಾಡಿದವ ಬಿದ್ದ 30ಈ ರೀತಿ ಅಪಮೃತ್ಯು ಪರಿಹರಿಸಿದ್ದನ್ನಕೇಳಿಮೋಹನಭಾರಿ ಕರುಣಾಳು ವಿಜಯಾರ್ಯರ ಸ್ತುತಿಸಿಉತ್ಕøಷ್ಟ ಕೀರ್ತನೆ ಹಾಡಿರುವುದು ಲೋಕಅರಿವುದು ಅದ್ಯಾಪಿ ಹೋಗಳುವರು ಜನರು 31ಶ್ರೀ ವಿಜಯದಾಸರ ಅನುಗ್ರಹದಿ ಮೋಹನಕೋವಿದವರ್ಯನು ಶ್ರುತಿಯುಕ್ತ ಯುತವಾದತತ್ವಬೋಧಕ ಕೀರ್ತನೆಗಳು ಶ್ರೀಹರಿಯಅವತಾರಲೀಲಾನು ವರ್ಣನ ಮಾಡಿಹರು 32ರಾಜೀವಾಸನ ಪಿತ ಪ್ರಸನ್ನ ಶ್ರೀನಿವಾಸ ಶ್ರೀರಾಜೀವಾಲಯ ಪತಿಗೆ ಪ್ರಿಯಕರ ದಾಸಾರ್ಯವಿಜಯರಾಯರೇ ನಿಮ್ಮ ರಾಜೀವಾಂಘ್ರಿಗಳಲ್ಲಿನಿಜದಿ ಶರಣು ಶರಣು ಶರಣು ಶರಣಾದೆ 33- ಇತಿ ಚತುರ್ಥಾಧ್ಯಾಯ ಸಮಾಪ್ತಿ -ಪಂಚಮ ಅಧ್ಯಾಯಶರಣು ಶರಣು ಶರಣು ವಿಜಯದಾಸಾರ್ಯರೆಶರಣಾದೆ ತವ ವಾರಿಜಾಂಘ್ರಿಯುಗ್ಮದಲಿಸೂರಿಸುರ ಜನ ಗಂಗಾಧರ ವಾಯುವಿಧಿವಿನುತಶಿರಿವರಸರ್ವೋತ್ತಮನೆ ಪ್ರಿಯತರ ದಾಸಾರ್ಯ ಪವಿಜಯದಾಸಾರ್ಯರು ದೇವ ವೃಂದದವರೆಂದುನಿಜವಾಗಿ ಅರಿವುದಕೆ ಇತಿಹಾಸ ಬಹು ಉಂಟುನಿಜಭಕ್ತರಲ್ಲದೆ ಪಾಮರರು ಸಹ ಅರಿತಸಜ್ಜನರು ಹೊಗಳುವ ಇತಿಹಾಸಕೇಳಿ1ಬಾಲ ವಿಧವೆಯುಕರ್ಮಸುಳಿಯಲ್ಲಿ ಸಿಲುಕಿಬಲು ನೀಚ ವೃತ್ತಿಯವಳಂತೆ ತೋರಿಕಲುಷವಂತಳು ಎಂದು ಬಹಿಷ್ಕøತಳಾದವಳಆಲಯದಿ ವಿಜಯಾರ್ಯ ಕೊಂಡರು ಅವತನವ 2ತಮ್ಮ ಆಹ್ವಾನವ ಲೆಕ್ಕಿಸದೆ ಮೊದಲೇ ಈಆಧಮಳ ಆಹ್ವಾನ ಮನ್ನಣೆÉ ಮಾಡಿಆ ಮನೆಯಲ್ಲಿ ಪೂಜಾನೈವೇದ್ಯ ಮಾಡಿದರೆಂದುಶ್ರೀಮಠದ ಭೂಸುರರು ಕೋಪ ಹೊಂದಿದರು 3ಶ್ರೀವರನು ವಿಧಿವಾಯು ಅಮರ ಶ್ರೇಷ್ಠರ ಸಹಯಾವ ದಾಸಾರ್ಯರಲಿ ಪ್ರಚುರನಾಗಿಹನೋಯಾರನ್ನ ಸ್ಮರಿಸಲು ದುರಿತಹರ ಪುಣ್ಯದವೋಅವರು ಭೋಜನ ಮಾಡುತಿರೆ ನಿಂತಳು ಬಾಲೆ 4ಮಹಾನ್ ದಾಸರಿಗೆ ಆಕೆ ಮಾಡಿಸಿದ ಪೂಜೆಯಿಂದೇಹಜದುರಿತಗಳು ಪರಿಹಾರವಾಗಿಶ್ರೀ ಹರಿಯದಾಸರಿಗೆ ಮನಸಾ ಸನ್ನಮಿಸಿದೇಹೇಂದ್ರಿಯಗಳ ಲಯವ ಚಿಂತಿಸಿದಳು 5ದಾಸಾರ್ಯರು ಭೋಜನವ ಪೂರೈಸಲುಅಸುಆಕೆಗಾತ್ರಬಿಟ್ಟು ಹೊರಟು ಹೋಯಿತುದಾಸವರ್ಯರು ತಾವೇ ಆಕೆಗೆ ಸಂಸ್ಕಾರಶ್ರೀಶಹರಿಪ್ರೀತಿಯಾಗಲಿಕೆ ಮಾಡಿದರು6ದೂಷಿತ ಬಹಿಷ್ಕøತ ಸ್ತ್ರೀ ಮನೆಯಲ್ಲಿ ಉಂಡುದೂಷಣಾರ್ಹ ಕ್ರಿಯಾ ಚರಿಸಿಹರು ಎಂದುದೀಕ್ಷಾ ಪ್ರವರ್ಧಕ ಶ್ರೀ ಮಠಾಧಿಕಾರಿಗಳುಬಹಿಷ್ಕಾರ ಮಾಡಿದರಂತೆ ದಾಸಾರ್ಯರಿಗೆ 7ತಪೋನಿಧಿಗಳುಸೂರಿವರಸ್ವಾಮಿಗಳುಶ್ರೀಪನ್ನ ಪೂಜಿಸಿ ಪ್ರತಿಮೆಯಲ್ಲಿಅಪರೋಕ್ಷಜ್ಞಾನದಿ ಸರ್ವವ ಅರಿತುಶ್ರೀಪ ಪ್ರಿಯ ವಿಜಯಾರ್ಯರನ್ನು ಬರಮಾಡಿದರು 8ಜ್ಞಾನಿವರ್ಯ ದಾಸಾರ್ಯರು ಇದು ಮೊದಲೇ ಅರಿತುತನ್ನ ಶಿಷ್ಯರೊಡೆ ಹೇಳೆ ಆಹ್ವಾನ ಬಂದುತನ್ನವರ ಸಹ ಶ್ರೀ ಮಠಕೆ ಪೋಗಿ ಸ್ವಾಮಿಗಳಅನುಗ್ರಹ ಹೊಂದಿ ಸಂಭಾಷಿಸಿದರು ಮುದದಿ 9ಪ್ರತಿಮೆಯಲಿ ಶ್ರೀಹರಿಯ ಸಾನ್ನಿಧ್ಯ ಲಕ್ಷಣವೇದ್ಯವಾಗುವಿಕೆ ದಾಸಾರ್ಯರು ಒದಗಲಿಕ್ಕೇ ಎಂದುಸುತಪೋನಿಧಿ ಸ್ವಾಮಿಗಳು ಹೇಳಿ ದಾಸಾರ್ಯರುಇಂದಿರೇಶ ಸುಪ್ರಚುರ ವ್ಯಾಪ್ತನೂ ಎಂದರು 10ಪ್ರತಿಮೆಯಲಿ ಹಿಂದಿನ ದಿನಕ್ಕಿಂತ ಆಗಆದಿಯಂತೇವೆಯೇ ಶ್ರೀಯಃಪತಿ ಜ್ವಲಿಸಿಮುದಮನದಿ ಶ್ರೀಗಳು ಪೂಜಾದಿ ಪೂರೈಸಿಕೇಳ್ದರು ದಾಸರನ್ನ ಬಾಲೆಯ ವೃತ್ತಾಂತವ 11ದಾಸವರ್ಯರು ಹೇಳಿದರು ಆ ಬಾಲೆಯುಸುಮನಸವೃಂದದಿ ಓರ್ವಳು ಪೂರ್ವವಸುಧೆಯಲಿ ಪುಟ್ಟುವೆನು ಎನ್ನನುದ್ಧರಿಸಿರಿವಾತ್ಸಲ್ಯದಿ ಎಂದು ಬೇಡಿದ್ದಳೆಂದು 12ತತ್ಕಾಲ ಮುಗಿಯಬೇಕಾದ ಪ್ರಾರಬ್ಧಕರ್ಮಆಕೆಗೆ ಮುಗಿಯುವ ಸಮಯ ವಿಜಯಾರ್ಯಆಕೆ ಮನೆಗೆ ಹೋಗಿ ಸಾಧನ ಸಂಪತ್ತೊದಗಿಆಕೆಗೆ ಗತಿಯ ಕಲ್ಪಿಸಿಹರು ದಯದಿ 13ಪ್ರಾರಬ್ಧ ಕಳೆಯಲಿಕೋ ಶಾಪ ನಿಮಿತ್ತವೋಸುರರುಭುವಿಯಲ್ಲಿ ಪುಟ್ಟಿ ಒಮ್ಮೊಮ್ಮೆ ನಿಷಿದ್ದಕರ್ಮಚರಿಸಿದರೂ ಪಾಪ ಲೇಪವಾಗವುಇತರರಿಗೆ ಲೇಪವುಂಟುಹರಿಪರಾನ್ಮುಖರ್ಗೆ14ಹರಿಗೆ ಪ್ರಿಯಕರ ವಿಜಯರಾಯ ಪ್ರಭಾವತೋರಿಸಿದ ಈವೃತ್ತಾಂತದಿಕ್ಕು ದಿಕ್ಕುಹರಡಿತು ಜನರೆಲ್ಲ ವಿಜಯದಾಸಾರ್ಯರುಸುರರೇವೇ ನರರಲ್ಲೆಂದು ನಿಶ್ಚಯಿಸಿದರು 15ತಿರುಪತಿಯಲ್ಲಿ ಶ್ರೀ ಶ್ರೀನಿವಾಸನ ರಥದಾರಿಯಲ್ಲಿ ನಿಲ್ಲಲು ವಿಜಯದಾಸಾರ್ಯರುಹರಿತತ್ವ ಮಹಿಮೆಯ ಕವನ ರೂಪದಿ ಸ್ತುತಿಸೆಗರುಡ ಗಮನನು ರಥದಿ ಸರಸರನೆ ಬಂದ 16ಮೂರುಬಾರಿಕಾಶಿಗೆ ಹೋದಾಗಲೂ ಗಂಗೆಅರಿತು ಭೃಗುಮುನಿ ಅವತಾರವೆಂದುಹರುಷ ತೋರಿ ಉಕ್ಕಿದಳು ಭೃಗು ವಿಜಯರಾಯರುವರಅತಿಥಿ ಶಿವತಾತ ಪ್ರಿಯರೆಂದು17ವೇದ ವೇದಾಂತ ಪುರಾಣಾರ್ಥ ರಹಸ್ಯಗಳುಸದಾಗಮ ಸರ್ವರ್ಥಗಳ ಸಾರೋದ್ಧಾರವುಈ ದಾಸ ಮಹಂತರ ಗ್ರಂಥ ಸುಳಾದಿಗಳುಓದಿ ಕೇಳ್ವವರಿಗೆ ಇಹಪರಉದ್ಧಾರ18ಇಂದ್ರಾದಿ ಜಗದ್ಗುರು ಸದಾಶಿವನ್ನ ಸೇವಿಸುತ್ತರುದ್ರಾಂತರ್ಯಾಮಿ ನರಹರಿಯ ಅರ್ಚಿಸುತ್ತವಂದಿಸುತ್ತ ಚಿಪ್ಪಗಿರಿ ವಾಸಿಷ್ಠ ವಿಜಯವಿಠ್ಠಲ ಕೃಷ್ಣನ್ನಹೊಂದಿದರು ದಾನವಾಗಿ ಆಕ್ಷೇತ್ರವನ್ನು ಮೂರ್ತಿಯನ್ನು 19ಪಾಲಸಾಗರಪೋಲು ಆ ವಾಪಿ ಸುಪವಿತ್ರತಟದಲ್ಲಿಯೇ ವಾಸಸ್ಥಾನ ಮಾಡಿಕೊಂಡುಅಲ್ಲೇ ಇದ್ದರು ದಾಸಾರ್ಯರು ಪಾಠ ಪ್ರವಚನ ಭಜನೆಮಾಲೋಲ ಸುಪ್ರೀತಿಕರವಾಗಿ ಮಾಡುತ್ತ 20ಮೋದಮಯ ಶ್ರೀ ಶ್ರೀನಿವಾಸನ್ನ ಸೇವಿಸುತಮೇದಿನಿಯಲಿ ಸುಜರನ್ನ ಉದ್ಧರಿಸಿಕಾರ್ತೀಕ ಶುಧ್ಧ ದಶಮಿಯಲ್ಲಿ ಸ್ವಸ್ಥಾನಯೈದಿದರು ಹರಿಪಾದ ಧ್ಯಾನಿಸುತ್ತ ಧೀರ 21ವಿಜಯರಾಯರ ನೆನೆದರೆ ಆಯುಷ್ಯ ಆರೋಗ್ಯಶ್ರೀನಿಜಭಕ್ತಿ ಜ್ಞಾನವುವಿಜಯಎಲ್ಲೆಲ್ಲೂವಿಜಯದಾಸಾಂತಸ್ಥ ಮಧ್ವಾಂತರ್ಗತ ಶ್ರೀಶವಿಜಯಸಾರಥಿ ಶ್ರೀನಿವಾಸನುಈವ22ಧೀರ ಭಕ್ತಾಗ್ರಣಿ ಶ್ರೀಮದ್ ಗುರುವರ್ಯರುಭೂರಿಕರುಣಿಯು ಗೋಪಾಲದಾಸಾರ್ಯಹರಿದಾಸವರ ಹಯವದನ ವಿಠ್ಠಲವಿರಾಗಿ ವೇಣುಗೋಪಾಲ ಜಗನ್ನಾಥದಾಸರು 23ಹರಿದಾಸ ವೃಂದದಿ ಖ್ಯಾತ ಸೂರಿಗಳೆಲ್ಲರೂಗುರುಶ್ರೀಶ ವಿಠ್ಠಲಾಂಕಿತ ಕುಂಠೋಜಿ ಆರ್ಯಶ್ರೀ ರಘುಪತಿ ವಿಠ್ಠಲ ಇಂಥ ಸರ್ವರೂನೂಪರಿಪರಿ ವಿಧದಿ ಸ್ತುತಿಸಿಹರು ವಿಜಯಾರ್ಯರನ್ನ 24ವಿಜಯಾರ್ಯ ರಕ್ಷಿತ ಪೋಷಿತ ಉಪದಿಷ್ಟನಿಜದಾಸವರ್ಯ ಮೋಹನ್ನ ದಾಸಾರ್ಯವಿಜಯದಾಸಾರ್ಯನುಗ್ರಹದಿ ಬಹುಕವನಗಳಭುಜಗಭೂಷಣ ಈಡ್ಯನ್ನ ಸ್ತುತಿಸಿ ರಚಿಸಿಹರು25ಉತ್ತಮಶ್ಲೋಕ ಸ್ತುತಿಶತ ಸಹಕೀರ್ತನೆಗಳ್ಭಕ್ತಿಜ್ಞಾನ ವರ್ಧಿಪುದು ಮಹಾನ್ ಮೋಹನ್ನ ರಚಿಸಿದ್ದುಗ್ರಂಥಗಳುಪಂಡಿತಪಾಮರರಿಗೂ ಸಹ ಸುಬೋಧಕವುಸುಧಾರಸ ಪೋಲು ಹಾಡಿ ರಸಿಕರೇ ಪಠಿಸಿ 26ನಿರ್ಮತ್ಸರ ಸಾತ್ವಿಕನು ಹರಿಭಕ್ತನುವಿಮಲ ಹರಿದಾಸ ಸಾಹಿತ್ಯ ಸೂತ್ರಭಾಷ್ಯಕ್ರಮದಿ ಕಲಿತ ಆನಂದಾಚಾರ್ಯ ಎನ್ನಲಿ ಬಂದುಪ್ರೇಮದಿಂ ಪಠಿಸೆ ನಾಕೇಳಿಸುಖಿಸಿಹೆನು27ಪ್ರಸನ್ನರಾಮ ಶ್ರೀನಿವಾಸಅಖಿಳಸದ್ಗುಣನಿಧಿಯೇದೋಷದೂರನೇ ಗುರಗ ದಯದಿ ಸಲಹೋ ಇವನ್ನದಾಸದೀಕ್ಷೆ ಜ್ಞಾನ ಪ್ರವಚನ ಪಟುತ್ವವೀಯೋಕುಸುಮಭವ ಪಿತ ನಮೋ ಶ್ರೀ ಪ್ರಸನ್ನ ಶ್ರೀನಿವಾಸ 28 ಪ- ಇತಿ ಪಂಚಮೋದ್ಯಾಯ ಸಮಾಪ್ತ-
--------------
ಪ್ರಸನ್ನ ಶ್ರೀನಿವಾಸದಾಸರು