ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ.ಯಾಕೆ ಪಂಥ ಲೋಕೈಕನಾಥ ದಿ-ವಾಕರಕೋಟಿಪ್ರಭಾಕರ ತೇಜನೇ ಅ.ಪ.ಪೂರ್ವಾರ್ಜಿತ ಕರ್ಮದಿಂದಲಿಇರ್ವೆನು ನರಜನ್ಮ ಧರಿಸುತಗರ್ವದಿಂದ ಗಜರಾಜನಂತೆ ಮತಿಮರ್ವೆಯಾಯ್ತು ನಿನ್ನೋರ್ವನ ನಂಬದೆಗರ್ವಮದೋನ್ಮತ್ತದಿ ನಡೆದೆನುಉರ್ವಿಯೊಳೀ ತೆರದಿ ಇದ್ದೆನಾದರೂಸರ್ವಥಾ ಈಗ ನಿಗರ್ವಿಯಾದೆಯಹಪರ್ವತವಾಸ ಸುಪರ್ವಾಣ ವಂದಿತ 1ಯಾರಿಗಳವಲ್ಲಮಾಯಾಕಾರ ಮಮತೆ ಸಲ್ಲ ಸಂತತಸಾರಸಾಕ್ಷ ಸಂಸಾರಾರ್ಣವದಿಂದಪಾರಗೈದು ಕರುಣಾರಸ ಸುರಿವುದುಭಾರವಾಯ್ತೆ ನಿನಗೆನತಮಮಕಾರ ಹೋಯ್ತೆ ಕಡೆಗೆ ಏನಿದುಭಾರಿ ಭಾರಿಶ್ರುತಿಸಾರುವುದೈ ದಯವಾರಿಧಿನೀನಿರಲ್ಯಾರಿಗುಸುರುವುದು2ಬಾಲತ್ವದ ಬಲೆಗೆ ದ್ರವ್ಯದಶೀಲವಿತ್ತೆ ಎನಗೆ ಆದರೂಪಾಲಿಸುವರೆ ನಿನಗಾಲಸ್ಯವೆ ಕರು-ಣಾಳು ಶ್ರೀಲಕ್ಷ್ಮೀಲೋಲ ಮಮ ಮನಕೆಸಾಲದೆರಡು ಮೂರು ನಿನ್ನಯಮೂಲ ಸಹಿತ ತೋರು ಮುನಿಕುಲಪಾಲ ಶ್ರೀಲಕ್ಷ್ಮೀನಾರಾಯಣಗುಣಶೀಲ ಕಾರ್ಕಳ ನಗರಾಲಯವಾಸನೇ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ