ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಭಕ್ತಾರ್ತಿ ಹರ ವಿಠಲ | ತೆತ್ತಿಗನ ಪಾಲಿಸೋ ಪ ಮುಕ್ತೀಶ ಕರುಣಾಳು | ಪ್ರಾರ್ಥಿಸುವೆ ನಿನ್ನಾ ಅ.ಪ. ಕರ ಪಿಡಿದು ಸಲಹೋ 1 ಭವ ತಾಪ | ಕಾರುಣ್ಯನಿಧಿಯೇ 2 ಯತಿಗಳ ಕಾರುಣ್ಯ | ಪಾತ್ರನಿರುವನುಯೀತಅತಿಶಯದ ಸೇವೆಗೆ | ಕಾತುರನು ಇರುವಾಮತಿಯಿತ್ತುಸತ್ಪಥಾ | ಪಥರಲ್ಲಿ ನಡಿಸಿವನರತಿಯು ಶ್ರೀ ಹರಿದಾಸ | ಶತ ಪತ್ರದೊಳಗೆ 3 ಪಾದ | ಅದ್ದೂರಿಯಲಿ ಭಜಿಪಶುದ್ಧ ಬುದ್ಧಿಯನಿತ್ತು | ಉದ್ಧರಿಸೊ ಹರಿಯೇ |ಅದ್ವೈತ ತ್ರಯದರಿಪು | ಬುದ್ಧಿಗೇ ಸಿಲುಕಲೀಶ್ರದ್ಧಾಳುವಿನ ಸಲಹೋ | ಶಬ್ಧ ಗೋಚರನೇ 4 ಕಾಮದಾನತಜನವ | ಶ್ರೀ ವರನೆ ಸರ್ವೇಶ ನೀವೊಲಿಯದಿನ್ನಿಲ್ಲ | ಪಾವನ್ನ ಮೂರ್ತೇಭಾವ ಕೋವಿಯುವ ದೇವ | ಭಾವದಲಿ ಮೈದೊಲೊಗೋವಿಂದಾಂಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶಿವಸ್ತುತಿ ಶಂಕರನೇ ಸೌಖ್ಯದಾತ ಸಂಕಟ ನಿವಾರಣ ಶಿವ ಪ ತನುಮನಕಾಧಾರನಾದ ಘನಪರಾನಂದಾರ್ತ ವಿನಂಯದಿಂದ ನೋಡಲಕ್ಷ ಚಿನುಮಯಾತ್ಮನೇ ನೀ 1 ಚಿದ್ದಿಲಾಸ ಜಗವಿದೆಲ್ಲಾ ಅದ್ವಯಾನಂದಾಖ್ಯನೇ ಸಿದ್ಧನಾಗಿ ತೋರುತಿರುವಬಿದ್ರೂಪಾರ್ತನೇ ನೀ 2 ವಾಗ್ಮನಗೋಚರನೇ ಸಂಗರಹಿತ ಸ್ವಪ್ರಕಾಶ ಮಂಗಳಾತ್ಮ ಜ್ಯೋತಿರ್ಮಯ ಗಂಗಾಧರನೇ ನೀ 3 ಅಂತರಾನಂದಾರ್ತ ಜ್ಞಾನ ಸಂತ ಸಾದು ಸಾಧ್ಯನೇ ಶಾಂತಿ ಪದವನಿತ್ತ ಗುರು ಶಾಂತರೂಪನೇ ನೀ 4
--------------
ಶಾಂತಿಬಾಯಿ