ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನಂಥ ಕರುಣಿಗಳಿನ್ನುಂಟೆ ಭುವಿಯಲ್ಲಿ _ ಧನ್ವಂತರೇ ಪ ಚೆನ್ನ ಪ್ರಸನ್ನ ನೀನಾಗುತ ಇವಗಿನ್ನುಘನ್ನ ರೋಗವ ಕಳೆದುನ್ನುತ ಸುಖವೀಯೋ ಅ.ಪ. ಉಪಟಳ - ಕತ್ತರಿಸು ಶೀಘ್ರದೀಹಸ್ತ ಕಲಶಾಮೃತ - ಸ್ರವಿಸಿ ವೇಗದಿ ಅಪಮೃತ್ಯುವ ಹರಿಸಯ್ಯ - ಭಕ್ತಳ ಭರ್ತುವಿನ1 ಆರ್ತರುದ್ಧಾರಿಯೆ - ಭಕ್ತರ ಪರಿಪಾಲಕರ್ತ ಸಂಹರ್ತ - ಮೂರ್ಜಗಕೆಲ್ಲ ನೀನೇನಿತ್ಯಾನಿತ್ಯದ - ಜಗಕೆಲ್ಲ ಸ್ವಾಮಿಯೆಭೃತ್ಯಳ ಮಾಂಗಲ್ಯ - ಘಟ್ಟಿಯೆಂದೆನಿಸೋ 2 ಪ್ರಾಣ ಗುರು ಜಯ - ವಿಠಲ ದಾಸಿಯಪ್ರಾಣನಾಥನ ಪ್ರಾಣ - ಉಳಿಸುವುದೆನುತಪ್ರಾಣ - ಪ್ರಾಣನೆ ಎನ್ನ - ಬಿನ್ನಪವ ಜಗತ್ರಾಣ ಗುರು ಗೋವಿಂದ ವಿಠಲ - ಸಲ್ಲಿಸೋ 3
--------------
ಗುರುಗೋವಿಂದವಿಠಲರು
ಆದಿಕೇಶÀವನ ಪಾಡಿ ಸುಜನರು ಮೋದದಿಂದಲಿ ಕೂಡಿ ಭವ ಬೇಡಿ ಪ ಅಸ್ಥಿರ ಸಂಸಾರ ಮೇಲು ದುಃಖಪಾರವಾರ ಇಲ್ಲಿ ವಸ್ತಿ ತ್ರಿವಾಸರಾ ಸ್ವಸ್ಥ ಚಿತ್ತದಿಂದ ಹರಿಯ ನೆನೆಯದಾಗ ಬ್ಯಾಡಿರಿ ಭೂಭಾರ 1 ಪರಿ ಜಾರಿ ಬೀಳುವುದಕ್ಕೆ ನೀರೊಳು ತೊಳೆದು ಪರಿಮಳತೊಡೆ ಮಲಸೋರದೆ ಪೇಳಿದರೆ 2 ಮಡದಿ ಮಕ್ಕಳು ಬಂದು ನಿನ್ನ ಕಡೆ ಹಾಸೋಕೆ ಬಂದು ನಿಮಗೆ ಕೆಡಬ್ಯಾಡಿರಿ ಹರಿಪರಮ ದಯಾಸಿಂಧು 3 ಸಂಗಡ ಬಂದು ರಕ್ಷಿಪರೇನು ಕಷ್ಟಬಟ್ಟು ನೀವು ಘಳಿಸಿ ಹೂಳಿದರೆ ಹುಟ್ಟಿದ್ದಾಯಿತೇನು 4 ನಗೆಗೇಡು ನಿಮ್ಮ ಬಟ್ಟಿ ಮೂರಾಬಟ್ಟಿ 5 ಅರಮಾಯಾ ಇನ್ನು ಪರಿ ಆದೀತು ನಿಮ್ಮ ಕಾಯಾ 6 ಇದು ಘಟ್ಟಿಯೆ ಸಂಸ್ಕøತಿಯು ಬಿಟ್ಟಿಗಾರರು ನಿಮ್ಮ ಕಟ್ಟುವನಿತರೊಳು ಮುಟ್ಟಿ ಭಜಿಸೆ ಹರಿಯಾ 7 ಮೇಲು ಸರಿಪರಿವಾರಗಳಾ ನರಸಿಂಹವಿಠಲಗರ್ಪಿಸಿ ಸುಖಿಸುವ ನರವರ ಜನ್ನವೇ ಸಫಲಾ 8
--------------
ನರಸಿಂಹವಿಠಲರು