ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1 ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2 ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು