ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಲಹಯ್ಯಸ್ಮರಬೊಮ್ಮ್ಮರಯ್ಯವ್ಯಾಳಶಯ್ಯ ಪಿಡಿಕೈಯನೀಲಮೈಯ ನೀರಜಪ್ರಿಯ ಪ.ಭವಾರಣ್ಯದಿ ಬಲುತೊಳಲಿ ನಾಮಾನವನಾಗಿ ಮದಾಂಧಕನಾಗಿಹೇವಗೆಟ್ಟೆನಯ್ಯ ಹೇಯಬಿಟ್ಟೆನಯ್ಯತವ ಪಾದವ ತೋರೊಮಾಧವ1ಎನ್ನ ಭಕ್ತಿ ಗಹನ ವಿರಕ್ತಿ ನಿಧಾನ ತತ್ವನಿರ್ಣಯದ ಸತ್ವಹೀನ ಹೃದಯ ನಾ ಹಿತವನರಿಯೆ ನಾನೀನೆ ಕರುಣಿಸೊ ನಿಜರೊಳಿರಿಸೊ 2ನೆನೆವರ ನೆನಪಿನ ಚದುರದೀನತಮದಿನಕರರಾಮ ಶುಭಾನನ ಶರಣೆಂಬೆ ನಾ ಪ್ರಸನ್ನವೆಂಕಟೇಶ ಶ್ರೀ ಶ್ರೀನಿವಾಸ 3
--------------
ಪ್ರಸನ್ನವೆಂಕಟದಾಸರು