ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಯು ದೇವರುಮುದದಿ ಪಾಲಿಸೊ ಮುದತೀರಥ ರಾಯಾಸದ್ಬುಧ ಜನ ಗೇಯಾ ಪಪದುಮನಾಭ ಪದ ಪದುಮ ಮುದುಪ ಸದಯಾಸದಮಲಶುಭಕಾಯಾ ಅ.ಪ.ವದಗಿರಾಮ ಕಾರ್ಯದಿ ನೀ ಮನಸಿಟ್ಟಿಲಂಕಾಪುರ ಮೆಟ್ಟಿಹೆದರದೆ ದಿತಿಜರನೆಲ್ಲ ಕೊಂದು ಬಿಟ್ಟೆಪುಚ್ಚದಿಪುರ ಸುಟ್ಟಕದನದಿ ಭೀಮವೃಕೋದರ ಜಗಜಟ್ಟಿಸಂನ್ಯಾಸ ತೊಟ್ಟಿ 1ಸೀತಾಶೋಕವಿನಾಶನ ಮಹಂತಾಮಹಬಲಿ ಹನುಮಂತದಾತಜವಾರಿಜಜಾತನಾಗುವಂತಾಖ್ಯಾತಿಯುಳ್ಳವಂಥಾಕೋತಿರೂಪಿಧರ್ಮಾನುಜಜಯವಂತಯತಿನಾಥನೆ ಶಾಂತಾ 2ಶಿರಿಗೋವಿಂದ ವಿಠಲನ ಪ್ರೀತಿ ಕಂದಾಭೀಮನೆ ಆನಂದಾಗರಿದು ಮುರಿದು ಪರಮತವನೆಆನಂದಾ ಮುನಿ ರೂಪದಲಿಂದ ಶಿರಿರಾಮನಸುತರ ಪ್ರೀಯ ಭರದಿಂದಾಬದರಿಗೆ ನಡೆ ತಂದಾ 3
--------------
ಸಿರಿಗೋವಿಂದವಿಠಲ