ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣದೊಳೆನ್ನನು ನೀ ಪ ಪಡೆದ|ಜಗದೀಶ್ವರಿಯೆ ಅ ಪ ಧರಣಿಯ ಭಾರವನು|| ಶ್ರೀ| ಸರ್ವೇಶ್ವರಿಯೆ 1 ನಂಬಿಹೆ ಶಂಕರಿಯೆ || ಇಂಬುಗೊಡುತ ನೀ| ಬೆಂಬಿಡದೆನ್ನನು 2 ಪಂಕಜಮುಖಿ ಶ್ರೀ| ಶಂಕರಿ ಶುಭಕರಿ| ಕಿಂಕರಪಾಲಿನಿಯೆ || ಬಿಂಕದ ದಾನವ| ಸಂಕುಲವಳಿಸಿದ| ಶಂಖಚಕ್ರಾಂಕಿತೆ | ಶ್ರೀ ದುರ್ಗಾಂಬಿಕೆ 3
--------------
ವೆಂಕಟ್‍ರಾವ್