ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತಿದೇವಿ ಭಕ್ತಸಂಜೀವಿ ಪ ಮಾರುತನರಾಣಿ ಮಾಮಮ ಕಲ್ಯಾಣಿ ಅ.ಪ ಭಕುತಿ ವಿದೂರ ಕುಯುಕುತಿಗಳ ತರಿದು ಯುಕುತ ಮಾರ್ಗದೊಳಗಿರಿಸುವದೆಮ್ಮನು | ಜನನಿ 1 ಬುದ್ಧಿಯನು ಪರಿಶುದ್ಧಮಾಡಿಯನಿ- ರುದ್ಧನ ತೋರಿಸೆ ಪ್ರದ್ಯುಮ್ನನ ಸುಕುಮಾರಿ 2 ಸ್ಮರಿಸುವ ಶರಣರ ಚರಣಸೇವೆಯ ಕೊಡುವುದು 3
--------------
ಗುರುರಾಮವಿಠಲ