ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ 1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ 2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ತುಪಾಕಿ ವೆಂಕಟರಮಣಾಚಾರ್ಯ